Headlines

Video: ಸಂಬಳ ಪಡೆಯುತ್ತಿದ್ದ ಕೈಗಳಿಗಿಂತ ಖಾಲಿ ಕೈಗಳು ಕಲಿಸಿದ್ದೇ ಹೆಚ್ಚು; ಜಾಬ್ ರಿಸೈನ್ ಮಾಡಿದ ವ್ಯಕ್ತಿ ಹೀಗೆಂದಿದ್ದೇಕೆ? – Kannada News

ದುಡ್ಡೇ ದೊಡ್ಡಪ್ಪ ಅನ್ನೋ ಮಾತಿದೆ. ಒಂದೇ ಒಂದು ರೂಪಾಯಿ ಇಲ್ಲದೇ ಹೋದ್ರು ಜನ ನಿಮ್ಮತ್ತ ತಿರುಗಿಯೂ ನೋಡಲ್ಲ. ಹೌದು, ಎಲ್ಲರೂ ದುಡಿಯೋದು ದುಡ್ಡಿಗಾಗಿ. ಹೀಗಿರುವಾಗ ವ್ಯಕ್ತಿಯೊಬ್ಬ ಸಂಬಳವಿಲ್ಲದೇ (salary) ಒಂದಲ್ಲ ಎರಡಲ್ಲ ಬರೋಬ್ಬರಿ 60 ದಿನಗಳನ್ನು ಕಳೆದಿದ್ದಾನೆ. ಇದೇ ವೇಳೆ ಕೆಲಸ ಹಾಗೂ ಆದಾಯವು ದೈನಂದಿನ ಜೀವನದ ಮೇಲೆ ಎಷ್ಟು ಆಳವಾಗಿ ಪ್ರಭಾವ ಬೀರುತ್ತದೆ ಎಂದು ಅರಿತುಕೊಂಡಿದ್ದಾನೆ. ವಿಡಿಯೋ ಹಂಚಿಕೊಂಡು ಸಂಬಳವಿಲ್ಲದೇ 60 ದಿನಗಳು ತಾನು ಕಲಿತ ಪಾಠಗಳನ್ನು ಬಗ್ಗೆ ಪ್ರಾಮಾಣಿಕವಾಗಿ ಹಂಚಿಕೊಂಡಿದ್ದಾನೆ. ಈ ವಿಡಿಯೋ ನೋಡಿದ…

Read More

ಯಾವ ಕಾರಣಕ್ಕೂ ಜಮೀರ್ ಇಲ್ಲದ ಸರ್ಕಾರ ಆಗಲ್ಲ: ಸ್ಫೋಟಕ ಭವಿಷ್ಯ ನುಡಿದ ಕೋಡಿಶ್ರೀ – Kannada News

ಹಾಸನ, (ಜೂನ್ 07): ಡಿಕೆ ಶಿವಕುಮಾರ್ (DK Shivakumar) ನೇತೃತ್ವದ ಸರ್ಕಾರ ರಚನೆಯಾಗಿದ್ದು, 2ನೇ ಹಂತದಲ್ಲಿ ಸಚಿವ ಸಂಪುಟ ಸೇರಸಲು ಶಾಸಕರು ಕಸರತ್ತು ನಡೆಸಿದ್ದಾರೆ. ಇದರ ಮಧ್ಯೆ ಸಿದ್ದರಾಮಯ್ಯನವರ ಪರಮಾಪ್ತ ಜಮೀರ್ ಅಹಮ್ಮದ್ ಖಾನ್ (zameer ahmed khan) ಅವರನ್ನು ಮಂತ್ರಿ ಮಾಡಬೇಕೆಂಬ ಕೂಗು ಬಲವಾಗಿ ಕೇಳಿಬರುತ್ತಿವೆ. ಇದರ ಮಧ್ಯೆ ಕೋಡಿಮಠದ (Kodi Math) ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ (Shivananda Shivayogi Rajendra Swamiji) ಜಮೀರ್ ಪರ ಬ್ಯಾಟಿಂಗ್ ಮಾಡಿದ್ದು, ಯಾವ ಕಾರಣಕ್ಕೂ ಜಮೀರ್…

Read More

ಇಂಟರ್ನೆಟ್ ಬಳಕೆಯಲ್ಲಿ ಮನುಷ್ಯರನ್ನು ಮೀರಿಸಿವೆಯಂತೆ ಎಐ ಏಜೆಂಟ್​ಗಳು – Kannada News

ನವದೆಹಲಿ, ಜೂನ್ 7: ಇಂಟರ್ನೆಟ್ ಜಗತ್ತಿನಲ್ಲಿ ಒಂದು ಮಹತ್ವದ ಮತ್ತು ಆತಂಕಕಾರಿ ಬದಲಾವಣೆ ಸಂಭವಿಸಿದೆ. ಜಾಗತಿಕವಾಗಿ ಇಂಟರ್ನೆಟ್‌ನಲ್ಲಿ ಹರಿದಾಡುವ ಒಟ್ಟು ಟ್ರಾಫಿಕ್‌ನಲ್ಲಿ (Internet Traffic) ಈಗ ಮನುಷ್ಯರಿಗಿಂತ ಹೆಚ್ಚಾಗಿ ಕೃತಕ ಬುದ್ಧಿಮತ್ತೆ (AI) ಮತ್ತು ಬಾಟ್‌ಗಳು (Bots) ಸೃಷ್ಟಿಸುವ ಟ್ರಾಫಿಕ್‌ನದ್ದೇ ಮೇಲುಗೈಯಾಗಿದೆ. ಪ್ರಸ್ತುತ ಇಂಟರ್ನೆಟ್‌ನಲ್ಲಿ ಶೇಕಡಾ 50 ಕ್ಕಿಂತಲೂ ಹೆಚ್ಚು ಟ್ರಾಫಿಕ್ ಸ್ವಯಂಚಾಲಿತ ಪ್ರೋಗ್ರಾಂಗಳಾದ ಬಾಟ್‌ಗಳಿಂದಲೇ (ಬ್ಯಾಡ್ ಬಾಟ್‌ಗಳು ಮತ್ತು ಗುಡ್ ಬಾಟ್‌ಗಳು) ಸೃಷ್ಟಿಯಾಗುತ್ತಿದೆ. ಸೈಬರ್ ಭದ್ರತಾ ಕಂಪನಿಯಾದ ಕ್ಲೌಡ್​ಫೇರ್​ನ ಸಿಇಒ ಮ್ಯಾಥ್ಯೂ ಪ್ರಿನ್ಸ್ ಅವರು ಈ…

Read More

ಸ್ಟಾರ್ ನಟಿಗೆ ಫಿಕ್ಸ್ ಆಗಿದ್ದ ಪ್ರಮುಖ ಸಿನಿಮಾ ಈಗ ರಶ್ಮಿಕಾ ಮಂದಣ್ಣ ಕೈಗೆ – Kannada News

ರಶ್ಮಿಕಾ ಮಂದಣ್ಣ (Rashmika Mandanna) ಪ್ರಸ್ತುತ ಸ್ಟಾರ್ ಪ್ಯಾನ್ ಇಂಡಿಯಾ ನಟಿ. ಅವರು ನಟಿಸುವ ಹೆಚ್ಚು ಸಿನಿಮಾಗಳು ನಾಯಕ ಪ್ರಧಾನ, ನಾಯಕಿಗೆ ಬಹಳ ಕಡಿಮೆ ಆದ್ಯತೆ (‘ಗರ್ಲ್​​ಫ್ರೆಂಡ್’ ಮತ್ತು ‘ಥಮಾ’ ಬಿಟ್ಟು) ಆದರೆ ಇತ್ತೀಚೆಗಷ್ಟೆ ಮದುವೆ ಆದ ರಶ್ಮಿಕಾ ಇನ್ನು ಮುಂದೆ ಹೆಚ್ಚು-ಹೆಚ್ಚು ಮಹಿಳಾ ಪ್ರಧಾನ ಮತ್ತು ತಮ್ಮ ನಟನಾ ಕೌಶಲಕ್ಕೆ ಸವಾಲೆನಿಸುವ ಪಾತ್ರಗಳಲ್ಲಿ ನಟಿಸುವ ಉತ್ಸುಕತೆ ತೋರುತ್ತಿದ್ದಾರೆ. ಇದೀಗ ರಶ್ಮಿಕಾಗೆ ಬಹಳ ಭಾರತದ ಸಂಗೀತ ಕ್ಷೇತ್ರದ ಪ್ರಾತಃ ಸ್ಮರಣೀಯ ಗಾಯಕಿಯೊಬ್ಬರ ಜೀವನ ಆಧರಿತ ಸಿನಿಮಾನಲ್ಲಿ ನಟಿಸುವ…

Read More

ಮತ್ತೊಂದು ಸ್ವರೂಪ ಪಡೆದ ಜಮೀರ್ ಅಹ್ಮದ್ ಖಾನ್​ರದ್ದು ಎನ್ನಲಾದ ಆಡಿಯೋ ಪ್ರಕರಣ – Kannada News

ದಾವಣಗೆರೆ, (ಜೂನ್ 07): ಜಮೀರ್ ಅಹಮ್ಮದ್ ಖಾನ್ (zameer ahmed khan) ಅವರದ್ದು ಎನ್ನಲಾದ ಆಡಿಯೋ ಕಾಂಗ್ರೆಸ್​​​ನಲ್ಲಿ ಸಂಚಲನ ಮೂಡಿಸಿದ್ದು, ಈ ಸಂಬಂಧ ಇದೀಗ ದಾವಣಗೆರೆ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಪ್ರಕರಣದ ಗಂಭೀರತೆ ಅರಿತ ಪೊಲೀಸರು, ಕಾಂಗ್ರೆಸ್​ನಿಂದ ಉಚ್ಚಾಟನೆಗೊಂಡಿರುವ ಮೊಹಮ್ಮದ್ ಸಿರಾಜ್ ಅವರು ನೀಡಿದ ದೂರಿನ ಮೇರೆಗೆ BNS 2023ರ ಅನ್ವಯ 336(2), 336(4), 318(2), 340(2), 351(2) ಐಟಿ ಆ್ಯಕ್ಟ್ 2000 ಅನ್ವಯ U/S 66, 66(C), 66(D) ಅನ್ವಯ ಎಫ್​​ಐಆರ್…

Read More

ENG vs NZ: ಲಾರ್ಡ್ಸ್‌ನಲ್ಲಿ ಇಂಗ್ಲೆಂಡ್‌ ವಿರುದ್ಧ ಹೀನಾಯವಾಗಿ ಸೋತ ನ್ಯೂಜಿಲೆಂಡ್ – Kannada News

ಇಂಗ್ಲೆಂಡ್ ಮತ್ತು ನ್ಯೂಜಿಲೆಂಡ್ (England vs New Zealand) ನಡುವೆ ಮೂರು ಪಂದ್ಯಗಳ ಟೆಸ್ಟ್ ಸರಣಿ ನಡೆಯುತ್ತಿದೆ. ಐತಿಹಾಸಿಕ ಲಾರ್ಡ್ಸ್ ಮೈದಾನದಲ್ಲಿ (Lord’s Cricket Ground) ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ನಡೆದ ಈ ಪಂದ್ಯ 4ನೇ ದಿನದ ಮೊದಲ ಸೆಷನ್‌ನಲ್ಲಿಯೇ ಅಂತ್ಯವಾಯಿತು. ಈ ಪಂದ್ಯದಲ್ಲಿ ಆತಿಥೇಯ ಇಂಗ್ಲೆಂಡ್,ನ್ಯೂಜಿಲೆಂಡ್ ತಂಡವನ್ನು 115 ರನ್​ಗಳಿಂದ ಮಣಿಸಿ ಮೂರು ಪಂದ್ಯಗಳ ಸರಣಿಯಲ್ಲಿ 1-0 ಅಂತರದ ಮುನ್ನಡೆ ಪಡೆದುಕೊಂಡಿದೆ. ಗೆಲುವಿಗೆ 254 ರನ್​ಗಳ ಗುರಿ ಪಡೆದಿದ್ದ ನ್ಯೂಜಿಲೆಂಡ್ ಕೇವಲ 40.3 ಓವರ್…

Read More

ದಿಲ್ಲಿಯಲ್ಲಿ ಜೂನ್ 8ರಂದು ಜನಬಂಧನ್ ಸಭೆ; 23 ವಿಪಕ್ಷಗಳು ಭಾಗಿ; ಡಿಎಂಕೆ ಔಟ್, ಟಿವಿಕೆ ಇನ್ – Kannada News

ಕಾಂಗ್ರೆಸ್ ಬಾವುಟದ ಸಾಂದರ್ಭಿಕ ಚಿತ್ರImage Credit source: PTI ನವದೆಹಲಿ, ಜೂನ್ 7: ಇಲ್ಲಿಯ ಕಾನ್ಸ್ಟಿಟ್ಯೂಷನ್ ಕ್ಲಬ್‌ನಲ್ಲಿ ನಾಳೆ ಸೋಮವಾರ (ಜೂನ್ 8) ಮಧ್ಯಾಹ್ನ 12 ಗಂಟೆಗೆ ‘ಇಂಡಿಯಾ’ (I.N.D.I.A. bloc) ಮೈತ್ರಿಕೂಟದ ಪ್ರಮುಖ ಸಭೆ ಆಯೋಜಿಸಲಾಗಿದೆ. ಇದನ್ನು ‘ಜನಬಂಧನ್’ (Janbandhan) ಸಭೆ ಎಂದು ಹೆಸರಿಸಲಾಗಿದೆ. ಈ ಬೃಹತ್ ಸಭೆಯಲ್ಲಿ ಭಾಗವಹಿಸುವುದಾಗಿ ಮೈತ್ರಿಕೂಟದ ಒಟ್ಟು 23 ರಾಜಕೀಯ ಪಕ್ಷಗಳು ಅಧಿಕೃತವಾಗಿ ಖಚಿತಪಡಿಸಿವೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ತಿಳಿಸಿದ್ದಾರೆ. 2023ರ ಡಿಸೆಂಬರ್ ನಂತರ ನಡೆಯುತ್ತಿರುವ…

Read More

Chanakya Niti: ಈ ಅಭ್ಯಾಸಗಳಿದ್ದರೆ ನೀವು ಜೀವನಪರ್ಯಂತ ಬಡವರಾಗಿಯೇ ಉಳಿಯುತ್ತೀರಿ ಜೋಕೆ! – Kannada News

ಪ್ರತಿಯೊಬ್ಬರೂ ಸಹ ಶ್ರೀಮಂತಿಕೆಯನ್ನು ಗಳಿಸಬೇಕು, ಸಮೃದ್ಧ ಜೀವನವನ್ನು ಸಾಗಿಸಬೇಕು ಎಂದು ಬಯಸುತ್ತಾರೆ. ಇದರ ಸಲುವಾಗಿ ಕಷ್ಟಪಟ್ಟು ಕೆಲಸವನ್ನು ಕೂಡ ಮಾಡ್ತಾರೆ. ಆದರೆ ಕೆಲವರು ಎಷ್ಟು ಸಂಪಾದನೆ ಮಾಡಿದರೂ ಸಹ ಅವರ ಆರ್ಥಿಕ ಪರಿಸ್ಥಿತಿ ಸುಧಾರಣೆಯಾಗುವುದಿಲ್ಲ. ಇದಕ್ಕೆ ಅವರ ಕೆಲವೊಂದು ಅಭ್ಯಾಸಗಳೇ ಕಾರಣ. ನಿಮ್ಮಲ್ಲೂ ಈ ರೀತಿಯ ಅಭ್ಯಾಸಗಳಿದ್ದರೆ, ನೀವು ಕೂಡ ಜೀವನಪರ್ಯಂತ ಬಡವರಾಗಿಯೇ (poor) ಉಳಿಯಬೇಕಾಗುತ್ತದೆ ಎಂದು ಆಚಾರ್ಯ ಚಾಣಕ್ಯರು ಎಚ್ಚರಿಕೆಯನ್ನು ನೀಡಿದ್ದಾರೆ. ಚಾಣಕ್ಯರು ಹೇಳಿರುವಂತೆ ನಮ್ಮ ಯಾವ ಅಭ್ಯಾಸಗಳು ನಮ್ಮನ್ನು ಬಡತನಕ್ಕೆ ನೂಕುತ್ತವೆ ಎಂಬುದನ್ನು ನೋಡೋಣ…

Read More

‘ಸೂರ್ಯನಿಗೆ ಅನ್ಯಾಯವಾಗಿದೆ’; ಬಿಸಿಸಿಐ ವಿರುದ್ಧ ಗರಂ ಆದ ಗವಾಸ್ಕರ್ – Kannada News

ಭಾರತಕ್ಕೆ ಟಿ20 ವಿಶ್ವಕಪ್ ಗೆಲ್ಲಿಸಿಕೊಟ್ಟ ನಾಯಕ ಸೂರ್ಯಕುಮಾರ್ ಯಾದವ್ (Suryakumar Yadav) ಅವರನ್ನು ನಾಯಕತ್ವದಿಂದ ಕೆಳಗಿಳಿಸಿದ್ದು ಮಾತ್ರವಲ್ಲದೆ ಅವರನ್ನು ತಂಡದಿಂದಲೂ ಹೊರಹಾಕಲಾಗಿದೆ. ಸೂರ್ಯಕುಮಾರ್ ಯಾದವ್ ಕಳೆದ ಮೂರು ವರ್ಷಗಳಿಂದ ಕಳಪೆ ಫಾರ್ಮ್​ನಿಂದ ಬಳಲುತ್ತಿದ್ದರು. ಹೀಗಾಗಿ ಅವರನ್ನು ತಂಡದಿಂ ಕೈಬಿಟ್ಟಿರುವುದು ಸರಿಯಾದ ನಿರ್ಧಾರವಾಗಿದೆ ಎಂಬುದು ಕೆಲವರ ಅಭಿಪ್ರಾಯವಾದರೆ ಇನ್ನು ಕೆಲವರು ಸೂರ್ಯನಿಗೆ ಕೊನೆಯ ಅವಕಾಶವನ್ನು ನೀಡಬೇಕು ಎಂಬ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ. ಅಂತಹವರಲ್ಲಿ ಟೀಂ ಇಂಡಿಯಾದ ಮಾಜಿ ನಾಯಕ ಸುನಿಲ್ ಗವಾಸ್ಕರ್ ಕೂಡ ಒಬ್ಬರು. ಅನ್ಯಾಯವಾಗಿ ನಡೆಸಿಕೊಳ್ಳಲಾಗಿದೆ ಇತ್ತೀಚಿನ ಸಂದರ್ಶನವೊಂದರಲ್ಲಿ…

Read More

ದಂಪತಿಗಳು ಎಂದಿಗೂ ಬೆಳಬೆಳಗ್ಗೆ ಈ ವಿಚಾರಗಳನ್ನು ಮಾತನಾಡಬಾರದು; ಏಕೆ ಗೊತ್ತಾ? – Kannada News

ಬೆಳಗ್ಗಿನ (morning) ಸಮಯ ನಮ್ಮ ಇಡೀ ದಿನವನ್ನು ನಿರ್ಧರಿಸುತ್ತದೆ. ಹೌದು ಬೆಳಿಗ್ಗೆ ಎದ್ದಾಗ ನಮ್ಮ ಮನಸ್ಸು ಶಾಂತವಾಗಿದ್ದಷ್ಟೂ, ನಮ್ಮ ದಿನವು ಸಂತೋಷದಾಯಕ ಮತ್ತು ಹೆಚ್ಚು ಸಕಾರಾತ್ಮಕವಾಗಿರುತ್ತದೆ. ವಿಶೇಷವಾಗಿ ದಾಂಪತ್ಯ ಜೀವನದ ಬಗ್ಗೆ ಮಾತನಾಡುವುದಾದರೆ  ಬೆಳಗ್ಗಿನ ಹೊತ್ತು ಗಂಡ ಮತ್ತು ಹೆಂಡತಿಯ ನಡುವೆ ವಿನಿಮಯವಾಗುವ ಮಾತುಗಳು ಮತ್ತು ಭಾವನೆಗಳು ಸಂಬಂಧವನ್ನು ಸದೃಢವಾಗಿಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ಹಾಗಾಗಿ ಸಂಗಾತಿಗಳು ಪರಸ್ಪರ ಸಕಾರಾತ್ಮಕ ಮಾತುಗಳನ್ನಾಡಬೇಕು. ಏನಾದ್ರೂ ಬೆಳಬೆಳಗ್ಗೆ ಈ ಕೆಲವು ನಕಾರಾತ್ಮಕ ಸಂಗತಿಗಳ ಬಗ್ಗೆ ಮಾತನಾಡಿದರೆ ಇದು ಸಂಸಾರದ ಶಾಂತಿ,…

Read More