Headlines

IAS, IPS ಅಧಿಕಾರಿಗಳ ವರ್ಗಾವಣೆ: ಮುನೀಶ್‌ ಮೌದ್ಗಿಲ್‌ಗೆ ಮಹತ್ವದ ಜವಾಬ್ದಾರಿ – Kannada News

ಬೆಂಗಳೂರು, (ಜೂನ್ 07): ಕರ್ನಾಟಕ ಸರ್ಕಾರವು ಇಂದು (ಜೂನ್ 07)  ಐಎಎಸ್ ಹಾಗೂ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ.  ಡಿಕೆ ಶಿವಕುಮಾರ್ (DK Shivakumar) ಸರ್ಕಾರ ಬರುತ್ತಿದ್ದಂತೆಯೇ ಪ್ರಮುಖ  ಅಧಿಕಾರಿಗಳ ಸ್ಥಳ ಬದಲಾವಣೆಯಾಗುತ್ತಿದೆ. ಇದೀಗ 6 ಐಎಎಸ್ ಅಧಿಕಾರಿಗಳ ಜೊತೆಗೆ ಐಪಿಎಸ್ ಆಫೀರ್ಸ್​​​​​ಗಳನ್ನೂ ಸಹ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಪ್ರಮುಖವಾಗಿ ಐಎಎಸ್ ಅಧಿಕಾರಿ ಮುನೀಶ್ ಮೌದ್ಗಿಲ್ ಅವರಿಗೆ ಸಿಎಂ ಪ್ರಧಾನ ಕಾರ್ಯದರ್ಶಿಯ ಹೆಚ್ಚುವರಿ ಹೊಣೆ ನೀಡಲಾಗಿದೆ. ಇನ್ನು  ಮುಖ್ಯವಾಗಿ  ಗುಪ್ತಚರ ವಿಭಾಗದ…

Read More

ಎಬೋಲಾ ವೈರಸ್‌ ಅಪಾಯಕಾರಿ, ಆದ್ರೆ ಈ ಸಲಹೆ ಪಾಲಿಸಿದ್ರೆ ಹತ್ತಿರವೂ ಸುಳಿಯಲ್ಲ! – Kannada News

ಇತ್ತೀಚಿನ ದಿನಗಳಲ್ಲಿ ಎಬೋಲಾ ವೈರಸ್ (Ebola Virus) ಕುರಿತು ಜಗತ್ತಿನಾದ್ಯಂತ ಆತಂಕ ಹೆಚ್ಚಾಗಿದೆ. ಇದು ಗಂಭೀರ ವೈರಲ್ ಸೋಂಕಾಗಿದ್ದು, “ಎಬೋಲಾ ವೈರಸ್ ಡಿಸೀಸ್ (EVD)” ಎಂಬ ಅಪಾಯಕಾರಿ ಕಾಯಿಲೆಗೆ ಕಾರಣವಾಗುತ್ತದೆ. ಸೋಂಕಿತ ವ್ಯಕ್ತಿಯ ರಕ್ತ, ದೇಹದ ದ್ರವಗಳು ಅಥವಾ ಸೋಂಕಿತ ಪ್ರಾಣಿಗಳ ಸಂಪರ್ಕದಿಂದ ಈ ವೈರಸ್ ಹರಡಬಹುದು. ಆಫ್ರಿಕಾದ ಕೆಲವು ದೇಶಗಳಲ್ಲಿ ಇತ್ತೀಚೆಗೆ ಎಬೋಲಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಹಲವು ದೇಶಗಳಲ್ಲಿ ಈ ಬಗ್ಗೆ ಹೆಚ್ಚಿನ ಎಚ್ಚರಿಕೆ ನೀಡಲಾಗುತ್ತಿದೆ. ಅದರಲ್ಲಿಯೂ ಎಬೋಲಾವನ್ನು ಜಗತ್ತಿನ ಅತ್ಯಂತ ಅಪಾಯಕಾರಿ ವೈರಸ್‌ಗಳಲ್ಲಿ…

Read More

IND vs AFG: W,W,W.. 25 ವರ್ಷಗಳ ವಿಕೆಟ್ ಬರ ನೀಗಿಸಿದ ಮಾನವ್ ಸುತಾರ್ – Kannada News

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ. Read More Source link

Read More

World Oceans Day 2026: ಪರಿಸರ ವ್ಯವಸ್ಥೆಯನ್ನು ಸಮತೋಲನದಲ್ಲಿಡುವಲ್ಲಿ ಸಾಗರಗಳ ಪಾತ್ರ ಅಪಾರ – Kannada News

ಭೂಮಿಯ ಅರ್ಧಕ್ಕಿಂತ ಹೆಚ್ಚು ಭಾಗವನ್ನು ಆವರಿಸಿರುವ ಸಾಗರ (Oceans) ಆಹಾರ, ಔಷಧ  ಮತ್ತು ಜಾಗತಿಕ ಆರ್ಥಿಕತೆಯ ಪ್ರಮುಖ ಮೂಲವಾಗಿದೆ. ಅಷ್ಟೇ ಅಲ್ಲದೆ ಭೂಮಿಯ ಮೇಲ್ಮೈಯಲ್ಲಿ ಶಾಖ ಚಕ್ರದ ಸಮತೋಲನವನ್ನು ಕಾಯ್ದುಕೊಳ್ಳುವಲ್ಲಿ, ಪರಿಸರ ವ್ಯವಸ್ಥೆಗಳನ್ನು ಸಮತೋಲನದಲ್ಲಿಡುವಲ್ಲಿ ಮಹತ್ವದ ಪಾತ್ರವನ್ನು ವಹಿಸುತ್ತವೆ. ಆದರೆ ಇಂದಿನ ಈ ಯುಗದಲ್ಲಿ, ಭೂಮಿಯಂತೆಯೇ, ಸಾಗರಗಳು ಸಹ ಹವಾಮಾನ ಬದಲಾವಣೆ, ಮಾಲಿನ್ಯ, ಜಾಗತಿಕ ತಾಪಮಾನ ಏರಿಕೆಯಂತಹ ಬೆದರಿಕೆಯನ್ನು ಎದುರಿಸುತ್ತಿವೆ. ಇವು ಸಾಗರ ಹಾಗೂ  ಅದರಲ್ಲಿ ವಾಸಿಸುವ ಜೀವಿಗಳಿಗೆ ಅಪಾಯವನ್ನುಂಟುಮಾಡುತ್ತಿವೆ. ಈ ನಿಟ್ಟಿನಲ್ಲಿ ಸಾಗರ ಸಂರಕ್ಷಣೆಯ ಅಗತ್ಯತೆಯ ಬಗ್ಗೆ…

Read More

Video: ಸಂಬಳ ಪಡೆಯುತ್ತಿದ್ದ ಕೈಗಳಿಗಿಂತ ಖಾಲಿ ಕೈಗಳು ಕಲಿಸಿದ್ದೇ ಹೆಚ್ಚು; ಜಾಬ್ ರಿಸೈನ್ ಮಾಡಿದ ವ್ಯಕ್ತಿ ಹೀಗೆಂದಿದ್ದೇಕೆ? – Kannada News

ದುಡ್ಡೇ ದೊಡ್ಡಪ್ಪ ಅನ್ನೋ ಮಾತಿದೆ. ಒಂದೇ ಒಂದು ರೂಪಾಯಿ ಇಲ್ಲದೇ ಹೋದ್ರು ಜನ ನಿಮ್ಮತ್ತ ತಿರುಗಿಯೂ ನೋಡಲ್ಲ. ಹೌದು, ಎಲ್ಲರೂ ದುಡಿಯೋದು ದುಡ್ಡಿಗಾಗಿ. ಹೀಗಿರುವಾಗ ವ್ಯಕ್ತಿಯೊಬ್ಬ ಸಂಬಳವಿಲ್ಲದೇ (salary) ಒಂದಲ್ಲ ಎರಡಲ್ಲ ಬರೋಬ್ಬರಿ 60 ದಿನಗಳನ್ನು ಕಳೆದಿದ್ದಾನೆ. ಇದೇ ವೇಳೆ ಕೆಲಸ ಹಾಗೂ ಆದಾಯವು ದೈನಂದಿನ ಜೀವನದ ಮೇಲೆ ಎಷ್ಟು ಆಳವಾಗಿ ಪ್ರಭಾವ ಬೀರುತ್ತದೆ ಎಂದು ಅರಿತುಕೊಂಡಿದ್ದಾನೆ. ವಿಡಿಯೋ ಹಂಚಿಕೊಂಡು ಸಂಬಳವಿಲ್ಲದೇ 60 ದಿನಗಳು ತಾನು ಕಲಿತ ಪಾಠಗಳನ್ನು ಬಗ್ಗೆ ಪ್ರಾಮಾಣಿಕವಾಗಿ ಹಂಚಿಕೊಂಡಿದ್ದಾನೆ. ಈ ವಿಡಿಯೋ ನೋಡಿದ…

Read More

ಯಾವ ಕಾರಣಕ್ಕೂ ಜಮೀರ್ ಇಲ್ಲದ ಸರ್ಕಾರ ಆಗಲ್ಲ: ಸ್ಫೋಟಕ ಭವಿಷ್ಯ ನುಡಿದ ಕೋಡಿಶ್ರೀ – Kannada News

ಹಾಸನ, (ಜೂನ್ 07): ಡಿಕೆ ಶಿವಕುಮಾರ್ (DK Shivakumar) ನೇತೃತ್ವದ ಸರ್ಕಾರ ರಚನೆಯಾಗಿದ್ದು, 2ನೇ ಹಂತದಲ್ಲಿ ಸಚಿವ ಸಂಪುಟ ಸೇರಸಲು ಶಾಸಕರು ಕಸರತ್ತು ನಡೆಸಿದ್ದಾರೆ. ಇದರ ಮಧ್ಯೆ ಸಿದ್ದರಾಮಯ್ಯನವರ ಪರಮಾಪ್ತ ಜಮೀರ್ ಅಹಮ್ಮದ್ ಖಾನ್ (zameer ahmed khan) ಅವರನ್ನು ಮಂತ್ರಿ ಮಾಡಬೇಕೆಂಬ ಕೂಗು ಬಲವಾಗಿ ಕೇಳಿಬರುತ್ತಿವೆ. ಇದರ ಮಧ್ಯೆ ಕೋಡಿಮಠದ (Kodi Math) ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ (Shivananda Shivayogi Rajendra Swamiji) ಜಮೀರ್ ಪರ ಬ್ಯಾಟಿಂಗ್ ಮಾಡಿದ್ದು, ಯಾವ ಕಾರಣಕ್ಕೂ ಜಮೀರ್…

Read More

ಇಂಟರ್ನೆಟ್ ಬಳಕೆಯಲ್ಲಿ ಮನುಷ್ಯರನ್ನು ಮೀರಿಸಿವೆಯಂತೆ ಎಐ ಏಜೆಂಟ್​ಗಳು – Kannada News

ನವದೆಹಲಿ, ಜೂನ್ 7: ಇಂಟರ್ನೆಟ್ ಜಗತ್ತಿನಲ್ಲಿ ಒಂದು ಮಹತ್ವದ ಮತ್ತು ಆತಂಕಕಾರಿ ಬದಲಾವಣೆ ಸಂಭವಿಸಿದೆ. ಜಾಗತಿಕವಾಗಿ ಇಂಟರ್ನೆಟ್‌ನಲ್ಲಿ ಹರಿದಾಡುವ ಒಟ್ಟು ಟ್ರಾಫಿಕ್‌ನಲ್ಲಿ (Internet Traffic) ಈಗ ಮನುಷ್ಯರಿಗಿಂತ ಹೆಚ್ಚಾಗಿ ಕೃತಕ ಬುದ್ಧಿಮತ್ತೆ (AI) ಮತ್ತು ಬಾಟ್‌ಗಳು (Bots) ಸೃಷ್ಟಿಸುವ ಟ್ರಾಫಿಕ್‌ನದ್ದೇ ಮೇಲುಗೈಯಾಗಿದೆ. ಪ್ರಸ್ತುತ ಇಂಟರ್ನೆಟ್‌ನಲ್ಲಿ ಶೇಕಡಾ 50 ಕ್ಕಿಂತಲೂ ಹೆಚ್ಚು ಟ್ರಾಫಿಕ್ ಸ್ವಯಂಚಾಲಿತ ಪ್ರೋಗ್ರಾಂಗಳಾದ ಬಾಟ್‌ಗಳಿಂದಲೇ (ಬ್ಯಾಡ್ ಬಾಟ್‌ಗಳು ಮತ್ತು ಗುಡ್ ಬಾಟ್‌ಗಳು) ಸೃಷ್ಟಿಯಾಗುತ್ತಿದೆ. ಸೈಬರ್ ಭದ್ರತಾ ಕಂಪನಿಯಾದ ಕ್ಲೌಡ್​ಫೇರ್​ನ ಸಿಇಒ ಮ್ಯಾಥ್ಯೂ ಪ್ರಿನ್ಸ್ ಅವರು ಈ…

Read More

ಸ್ಟಾರ್ ನಟಿಗೆ ಫಿಕ್ಸ್ ಆಗಿದ್ದ ಪ್ರಮುಖ ಸಿನಿಮಾ ಈಗ ರಶ್ಮಿಕಾ ಮಂದಣ್ಣ ಕೈಗೆ – Kannada News

ರಶ್ಮಿಕಾ ಮಂದಣ್ಣ (Rashmika Mandanna) ಪ್ರಸ್ತುತ ಸ್ಟಾರ್ ಪ್ಯಾನ್ ಇಂಡಿಯಾ ನಟಿ. ಅವರು ನಟಿಸುವ ಹೆಚ್ಚು ಸಿನಿಮಾಗಳು ನಾಯಕ ಪ್ರಧಾನ, ನಾಯಕಿಗೆ ಬಹಳ ಕಡಿಮೆ ಆದ್ಯತೆ (‘ಗರ್ಲ್​​ಫ್ರೆಂಡ್’ ಮತ್ತು ‘ಥಮಾ’ ಬಿಟ್ಟು) ಆದರೆ ಇತ್ತೀಚೆಗಷ್ಟೆ ಮದುವೆ ಆದ ರಶ್ಮಿಕಾ ಇನ್ನು ಮುಂದೆ ಹೆಚ್ಚು-ಹೆಚ್ಚು ಮಹಿಳಾ ಪ್ರಧಾನ ಮತ್ತು ತಮ್ಮ ನಟನಾ ಕೌಶಲಕ್ಕೆ ಸವಾಲೆನಿಸುವ ಪಾತ್ರಗಳಲ್ಲಿ ನಟಿಸುವ ಉತ್ಸುಕತೆ ತೋರುತ್ತಿದ್ದಾರೆ. ಇದೀಗ ರಶ್ಮಿಕಾಗೆ ಬಹಳ ಭಾರತದ ಸಂಗೀತ ಕ್ಷೇತ್ರದ ಪ್ರಾತಃ ಸ್ಮರಣೀಯ ಗಾಯಕಿಯೊಬ್ಬರ ಜೀವನ ಆಧರಿತ ಸಿನಿಮಾನಲ್ಲಿ ನಟಿಸುವ…

Read More

ಮತ್ತೊಂದು ಸ್ವರೂಪ ಪಡೆದ ಜಮೀರ್ ಅಹ್ಮದ್ ಖಾನ್​ರದ್ದು ಎನ್ನಲಾದ ಆಡಿಯೋ ಪ್ರಕರಣ – Kannada News

ದಾವಣಗೆರೆ, (ಜೂನ್ 07): ಜಮೀರ್ ಅಹಮ್ಮದ್ ಖಾನ್ (zameer ahmed khan) ಅವರದ್ದು ಎನ್ನಲಾದ ಆಡಿಯೋ ಕಾಂಗ್ರೆಸ್​​​ನಲ್ಲಿ ಸಂಚಲನ ಮೂಡಿಸಿದ್ದು, ಈ ಸಂಬಂಧ ಇದೀಗ ದಾವಣಗೆರೆ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಪ್ರಕರಣದ ಗಂಭೀರತೆ ಅರಿತ ಪೊಲೀಸರು, ಕಾಂಗ್ರೆಸ್​ನಿಂದ ಉಚ್ಚಾಟನೆಗೊಂಡಿರುವ ಮೊಹಮ್ಮದ್ ಸಿರಾಜ್ ಅವರು ನೀಡಿದ ದೂರಿನ ಮೇರೆಗೆ BNS 2023ರ ಅನ್ವಯ 336(2), 336(4), 318(2), 340(2), 351(2) ಐಟಿ ಆ್ಯಕ್ಟ್ 2000 ಅನ್ವಯ U/S 66, 66(C), 66(D) ಅನ್ವಯ ಎಫ್​​ಐಆರ್…

Read More

ENG vs NZ: ಲಾರ್ಡ್ಸ್‌ನಲ್ಲಿ ಇಂಗ್ಲೆಂಡ್‌ ವಿರುದ್ಧ ಹೀನಾಯವಾಗಿ ಸೋತ ನ್ಯೂಜಿಲೆಂಡ್ – Kannada News

ಇಂಗ್ಲೆಂಡ್ ಮತ್ತು ನ್ಯೂಜಿಲೆಂಡ್ (England vs New Zealand) ನಡುವೆ ಮೂರು ಪಂದ್ಯಗಳ ಟೆಸ್ಟ್ ಸರಣಿ ನಡೆಯುತ್ತಿದೆ. ಐತಿಹಾಸಿಕ ಲಾರ್ಡ್ಸ್ ಮೈದಾನದಲ್ಲಿ (Lord’s Cricket Ground) ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ನಡೆದ ಈ ಪಂದ್ಯ 4ನೇ ದಿನದ ಮೊದಲ ಸೆಷನ್‌ನಲ್ಲಿಯೇ ಅಂತ್ಯವಾಯಿತು. ಈ ಪಂದ್ಯದಲ್ಲಿ ಆತಿಥೇಯ ಇಂಗ್ಲೆಂಡ್,ನ್ಯೂಜಿಲೆಂಡ್ ತಂಡವನ್ನು 115 ರನ್​ಗಳಿಂದ ಮಣಿಸಿ ಮೂರು ಪಂದ್ಯಗಳ ಸರಣಿಯಲ್ಲಿ 1-0 ಅಂತರದ ಮುನ್ನಡೆ ಪಡೆದುಕೊಂಡಿದೆ. ಗೆಲುವಿಗೆ 254 ರನ್​ಗಳ ಗುರಿ ಪಡೆದಿದ್ದ ನ್ಯೂಜಿಲೆಂಡ್ ಕೇವಲ 40.3 ಓವರ್…

Read More