Headlines

IND vs ZIM: 18 ಎಸೆತಗಳಲ್ಲಿ ಅರ್ಧಶತಕ; ಹೊಸ ಇತಿಹಾಸ ನಿರ್ಮಿಸಿದ ವೈಭವ್ – Kannada News | Vaibhav Sooryavanshi: Youngest Batsman to Score T20I Fifty, India vs Zimbabwe Thriller

ವೈಭವ್ ಸೂರ್ಯವಂಶಿ ಕೇವಲ 18 ಎಸೆತಗಳಲ್ಲಿ ಸ್ಫೋಟಕ ಅರ್ಧಶತಕ ಗಳಿಸುವ ಮೂಲಕ ಇತಿಹಾಸ ನಿರ್ಮಿಸಿದರು. ಇದು ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ವೈಭವ್ ಅವರ ಮೊದಲ ಅರ್ಧಶತಕವಾಗಿದ್ದು, ಟಿ20 ಅಂತರರಾಷ್ಟ್ರೀಯ ಪಂದ್ಯಗಳಲ್ಲಿ ಅರ್ಧಶತಕ ಗಳಿಸಿದ ಅತ್ಯಂತ ಕಿರಿಯ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ವೈಭವ್ ಕೇವಲ 15 ವರ್ಷ ಮತ್ತು 118 ದಿನಗಳ ವಯಸ್ಸಿನಲ್ಲಿ ಈ ಸಾಧನೆ ಮಾಡಿದರು(PC-BCCI). Source link

Read More

IND vs ZIM: ವೈಭವ್ ಆರ್ಭಟ; ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ

ಹರಾರೆಯಲ್ಲಿ ನಡೆದ ಮೊದಲ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಆತಿಥೇಯ ಜಿಂಬಾಬ್ವೆ ತಂಡವನ್ನು 7 ವಿಕೆಟ್​ಗಳಿಂದ ಮಣಿಸಿ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ 1-0 ಅಂತರದ ಮುನ್ನಡೆ ಪಡೆದುಕೊಂಡಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಜಿಂಬಾಬ್ವೆ 20 ಓವರ್‌ಗಳಲ್ಲಿ 7 ವಿಕೆಟ್‌ಗೆ 125 ರನ್ ಗಳಿಸಿತು. ತಂಡದ ಪರ ವೆಸ್ಲಿ ಮಾಧೇವೆರೆ 39 ಮತ್ತು ಮರುಮಾನಿ 27 ರನ್​ಗಳ ಇನ್ನಿಂಗ್ಸ್ ಆಡಿದರು. ಈ ಗುರಿ ಬೆನ್ನಟ್ಟಿದ ಟೀಂ ಇಂಡಿಯಾ 3 ವಿಕೆಟ್‌ಗಳನ್ನು ಕಳೆದುಕೊಂಡು 14ನೇ ಓವರ್​ನಲ್ಲಿ…

Read More

ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ, 2 ಲಕ್ಷ ಮನೆಗಳಿಗೆ ವಿದ್ಯುತ್ ಸ್ಥಗಿತ – Kannada News | Maharashtra Rains Schools shut, 891 rescued in Palghar

ಪಾಲ್ಘರ್, ಜುಲೈ 23: ಮಹಾರಾಷ್ಟ್ರದ ಕರಾವಳಿ ಜಿಲ್ಲೆಯಾದ ಪಾಲ್ಘರ್‌ನಲ್ಲಿ ಮಳೆಯಿಂದಾಗಿ ಭಾರಿ ಪ್ರವಾಹ (Maharashtra Flood) ಪರಿಸ್ಥಿತಿ ಉಂಟಾಗಿದೆ. ದಹನು ಮತ್ತು ತಲಸರಿ ತಾಲೂಕುಗಳ ಹಲವಾರು ಹಳ್ಳಿಗಳು ಜಲಾವೃತಗೊಂಡು ದ್ವೀಪದಂತಾಗಿದ್ದು, ಸಾರಿಗೆ ಹಾಗೂ ಸಂಪರ್ಕ ವ್ಯವಸ್ಥೆ ಸಂಪೂರ್ಣವಾಗಿ ಕಡಿತಗೊಂಡಿದೆ. ಪ್ರವಾಹದ ಪರಿಸ್ಥಿತಿ ತೀವ್ರಗೊಳ್ಳುತ್ತಿದ್ದಂತೆ NDRF, VVMC ತಂಡಗಳು ಮತ್ತು ಸ್ಥಳೀಯ ರಕ್ಷಣಾ ಪಡೆಗಳು ಜಂಟಿಯಾಗಿ ಬೃಹತ್ ರಕ್ಷಣಾ ಕಾರ್ಯಾಚರಣೆಯನ್ನು ಆರಂಭಿಸಿವೆ. ತಗ್ಗು ಪ್ರದೇಶಗಳಲ್ಲಿ ಸಿಲುಕಿದ್ದ 218 ಕುಟುಂಬಗಳ ಒಟ್ಟು 891 ಜನರನ್ನು ಸುರಕ್ಷಿತ ಸ್ಥಳಗಳಿಗೆ ಕರೆದೊಯ್ಯಲಾಗಿದೆ. ಮಹಾರಾಷ್ಟ್ರದ…

Read More

ಸಾರ್ವಜನಿಕರಿಗೆ ಮತ್ತೊಂದು ದರ ಏರಿಕೆಯ ಬಿಸಿ: KMF ನಂದಿನಿ ತುಪ್ಪ, ಬೆಣ್ಣೆ ದರ ಹೆಚ್ಚಳ – Kannada News | Nandini prices hiked: Ghee to cost Rs 15 per litre And butter up by Rs 22 per kg, effect from July 24

ಬೆಂಗಳೂರು, (ಜುಲೈ 23): ಸ್ವಲ್ಪ ದಿನದ ಹಿಂದಷ್ಟೇ ತುಪ್ಪ ಸೇರಿದಂತೆ ನಂದಿನಿ (Nandini) ಉತ್ಪನ್ನಗಳ ದರ ಇಳಿಕೆ ಮಾಡಿದ್ದ ಕರ್ನಾಟಕ ಹಾಲು ಮಹಾಮಂಡಳವು (ಕೆಎಂಎಫ್​​) , ಇದೀಗ ದಿಢೀರ್ ಅಂತ ತುಪ್ಪ, ಬೆಣ್ಣೆ ದರ ಏರಿಕೆ ಮಾಡಿದೆ. ಒಂದು ಕೆ.ಜಿ ತುಪ್ಪಕ್ಕೆ (Nandni Ghee) 15 ರೂಪಾಯಿ ಹೆಚ್ಚಳವಾಗಿದ್ದರೆ, ಬೆಣ್ಣೆ (butter) ದರ ಕೆಜಿಗೆ ಬರೋಬ್ಬರಿ 22 ರೂ. ಏರಿಕೆ ಮಾಡಲಾಗಿದೆ. ಹೊಸ ದರ ನಾಳೆಯಿಂದ (ಜುಲೈ 24) ಜಾರಿ ಬರಲಿದ್ದು, ಗ್ರಾಹಕರಿಗೆ ಮತ್ತೊಂದು ಬೆಲೆ ಏರಿಕೆ…

Read More

ಮುಂಗಾರು ಕಾಲದಲ್ಲಿ ಎಸಿಯಿಂದ ಮೈ ಜಿಗುಟು ಅನಿಸುತ್ತಾ? ವಿದ್ಯುತ್ ಉಳಿಸಲು, ಕೂಲಿಂಗ್ ಪಡೆಯಲು ಡ್ರೈ ಮೋಡ್ ಟ್ರಿಕ್ಸ್ ಬಳಸಿ – Kannada News | AC tricks during monsoon, switch to Dry mode to improve cooling and save electricity

ಮಳೆಗಾಲ ಅಥವಾ ಮುಂಗಾರು (Monsoon) ಸಮಯದಲ್ಲಿ ವಾತಾವರಣದಲ್ಲಿ ತಾಪಮಾನ ಕಡಿಮೆಯಿದ್ದರೂ, ತೇವಾಂಶ (Humidity) ಹೆಚ್ಚಿರುವುದರಿಂದ ಮನೆಯೊಳಗೆ ವಿಪರೀತ ಧಗೆ, ಉರಿ ಹಾಗೂ ಚರ್ಮದಲ್ಲಿ ಜಿಗುಟುತನ (Sticky feeling) ಅನುಭವಕ್ಕೆ ಬರುತ್ತದೆ. ಇಂತಹ ಸಮಯದಲ್ಲಿ ಹೆಚ್ಚಿನವರು ಎಸಿಯನ್ನು ‘Cool Mode’ನಲ್ಲೇ ಚಾಲನೆ ಮಾಡಿ ತಾಪಮಾನವನ್ನು ಮತ್ತಷ್ಟು ಕಡಿಮೆ ಮಾಡಿಕೊಳ್ಳುತ್ತಾರೆ. ಆದರೆ ಇದರಿಂದ ಕೊಠಡಿ ತಣ್ಣಗಾಗಬಹುದೇ ಹೊರತು ಗಾಳಿಯಲ್ಲಿನ ತೇವಾಂಶ ಕಡಿಮೆಯಾಗುವುದಿಲ್ಲ. ಮೈಗೆ ಕಿರಿಕಿರಿ ತಪ್ಪುವುದಿಲ್ಲ. ಇದಕ್ಕೆ ಸರಳ ಹಾಗೂ ಪರಿಣಾಮಕಾರಿ ಪರಿಹಾರ ಎಂದರೆ ನಿಮ್ಮ ಎಸಿಯನ್ನು ‘ಡ್ರೈ ಮೋಡ್’…

Read More

‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು? – Kannada News | Karavali movie premier show organized in Shimoga here is people opinion

ಪ್ರಜ್ವಲ್ ದೇವರಾಜ್, ರಾಜ್ ಬಿ ಶೆಟ್ಟಿ, ಮಿತ್ರ, ರಮೇಶ್ ಇಂದಿರಾ ಇನ್ನೂ ಹಲವು ಪ್ರತಿಭಾವಂತ ನಟ-ನಟಿಯರು ನಟಿಸಿ, ಗುರುದತ್ ಗಾಣಿಗಾ ನಿರ್ದೇಶನ ಮಾಡಿರುವ ‘ಕರಾವಳಿ’ (Karavali) ಸಿನಿಮಾ ನಾಳೆ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಲಿದೆ. ಆದರೆ ಅದಕ್ಕೆ ಮುಂಚಿತವಾಗಿ ರಾಜ್ಯದ ಕೆಲವು ಪ್ರಮುಖ ನಗರಗಳಲ್ಲಿ ಪೇಯ್ಡ್ ಪ್ರೀಮಿಯರ್​​ಗಳನ್ನು ಚಿತ್ರತಂಡ ಆಯೋಜಿಸಿತ್ತು. ಈಗಾಗಲೇ ಮಂಗಳೂರು, ಮೈಸೂರು ಇನ್ನೂ ಕೆಲವು ನಗರಗಳಲ್ಲಿ ಪ್ರೀಮಿಯರ್ ಶೋ ಆಯೋಜಿಸಲಾಗಿತ್ತು. ಇತ್ತೀಚೆಗೆ ಶಿವಮೊಗ್ಗದಲ್ಲಿ ‘ಕರಾವಳಿ’ ಸಿನಿಮಾದ ಪ್ರೀಮಿಯರ್ ಶೋ ಆಯೋಜಿಸಲಾಗಿತ್ತು. ಸಿನಿಮಾ ನೋಡಿದ ಜನ ಸಿನಿಮಾದ…

Read More

ಬಂದೇ ಬಿಟ್ಟಿದೆ ಆಷಾಢ; ಈ ಮಾಸದಲ್ಲಿ ನವ ವಧುವನ್ನು ತವರು ಮನೆಗೆ ಕಳುಹಿಸುವುದೇಕೆ ಗೊತ್ತಾ? – Kannada News | Scientific reason for newlyweds stay apart during the month of Ashada?

ಈಗಾಗ್ಲೇ ಆಷಾಢ ಮಾಸ (Ashada) ಆರಂಭವಾಗಿದೆ. ಇದು ಶೂನ್ಯ ಮಾಸ, ಅಮಂಗಳಕರ ಮಾಸವೆಂದು ಆಷಾಢದಲ್ಲಿ ಮದುವೆ, ಗೃಹಪ್ರವೇಶ, ನಿಶ್ಚಿತಾರ್ಥ ಸೇರಿದಂತೆ ಯಾವುದೇ ರೀತಿಯ ಶುಭ ಕಾರ್ಯಗಳನ್ನು ನಡೆಸಲಾಗುವುದಿಲ್ಲ. ಆದರೆ ಈ ಮಾಸದಲ್ಲಿ ಹೆಣ್ಣು ಮಕ್ಕಳನ್ನು ಅತ್ತೆ ಮನೆಯಿಂದ ತವರು ಮನೆಗೆ ಕಳುಹಿಸಲಾಗುವ ವಿಶೇಷ ಸಂಪ್ರದಾಯವನ್ನು ಆಚರಿಸಲಾಗುತ್ತದೆ. ಅದರಲ್ಲೂ ವಿಶೇಷವಾಗಿ ಹೊಸದಾದ ಮದುವೆಯಾದ ಜೋಡಿ ಈ ಮಾಸದಲ್ಲಿ ಜೊತೆಯಾಗಿರುವುದು ಅಮಂಗಳಕರವೆಂದು ನವ ವಧುವನ್ನು ತವರು ಮನೆಗೆ ಕಳುಹಿಸಲಾಗುತ್ತದೆ. ನಾವೆಲ್ಲರೂ ಇದು ಕೇವಲ ಸಂಪ್ರದಾಯ ಎಂದು ಭಾವಿಸುತ್ತೇವೆ. ಆದರೆ ಇದು…

Read More

IND vs ZIM: 21 ತಿಂಗಳ ನಂತರ ಕಮ್‌ಬ್ಯಾಕ್; ಮೊದಲ ಎಸೆತದಲ್ಲೇ ವಿಕೆಟ್ ಪಡೆದ ಮಯಾಂಕ್ – Kannada News | India vs Zimbabwe T20: Mayank Yadav’s Historic Double First Ball Wicket Feat

ಇದರೊಂದಿಗೆ, ಪಂದ್ಯದ ಮೊದಲ ಎಸೆತದಲ್ಲೇ ಎರಡು ಬಾರಿ ವಿಕೆಟ್ ಪಡೆದ ನಾಲ್ಕನೇ ಬೌಲರ್ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಅವರಿಗಿಂತ ಮೊದಲು ಭುವನೇಶ್ವರ್ ಕುಮಾರ್, ಅರ್ಷದೀಪ್ ಸಿಂಗ್ ಮತ್ತು ಹಾರ್ದಿಕ್ ಪಾಂಡ್ಯ ಈ ಸಾಧನೆ ಮಾಡಿದ್ದರು(PC-BCCI). Source link

Read More

ವಿದ್ಯಾರ್ಥಿಗಳ ಹೋರಾಟ ಬೆಂಬಲಿಸಿ ವಶಕ್ಕೆ ಒಳಗಾಗಿದ್ದ ನಟಿ ಆಯೆಷಾ ಖಾನ್ ಮೊದಲ ಪ್ರತಿಕ್ರಿಯೆ – Kannada News | Reaction of Dhurandhar Actress Ayesha Khan after Detained by Mumbai Police Neet Student Protest

ಎನ್‌ಇಇಟಿ (NEET) ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳಿಗೆ ಬೆಂಬಲ ಸೂಚಿಸಿದ್ದಕ್ಕೆ ಮುಂಬೈ ಪೊಲೀಸರು ತಮ್ಮನ್ನು ವಶಕ್ಕೆ ಪಡೆದಿದ್ದರು ಎಂದು ‘ಧುರಂಧರ್’ ಚಿತ್ರದ ನಟಿ ಆಯೆಷಾ ಖಾನ್ (Ayesha Khan) ತಿಳಿಸಿದ್ದಾರೆ. ಇದರ ಬೆನ್ನಲ್ಲೇ, ‘ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕೆ ನಿಮಗಿನ್ನು ಬಾಲಿವುಡ್‌ನಲ್ಲಿ ಕೆಲಸವೇ ಸಿಗುವುದಿಲ್ಲ’ ಎಂದು ಹೇಳಿದ ಸಾಮಾಜಿಕ ಜಾಲತಾಣದ ಬಳಕೆದಾರರೊಬ್ಬರಿಗೆ ನಟಿ ಖಡಕ್ ತಿರುಗೇಟು ನೀಡಿದ್ದಾರೆ. ಆಯೆಷಾ ಖಾನ್ ಅವರು ಮುಂಬೈನ ದಾದರ್‌ನಲ್ಲಿ ನಡೆದ ಪ್ರತಿಭಟನಾ ಸ್ಥಳದಿಂದ ಇನ್‌ಸ್ಟಾಗ್ರಾಮ್‌ನಲ್ಲಿ ವೀಡಿಯೋ ಒಂದನ್ನು ಹಂಚಿಕೊಂಡಿದ್ದಾರೆ. ತಾವು ತಮ್ಮ…

Read More

ಪ್ರತಿಭಟನಾಕಾರರು ಮಾತುಕತೆಗೆ ನನ್ನ ಮನೆ, ಕಚೇರಿಗೆ ಬರಬಹುದು; ಕೇಂದ್ರ ಸಚಿವ ಜೆ.ಪಿ. ನಡ್ಡಾ – Kannada News | Come To Our Residence Or Office Union Minister JP Nadda invites Student Protesters to Talk

ನವದೆಹಲಿ, ಜುಲೈ 23: ಕೇಂದ್ರ ಸರ್ಕಾರವು ಪ್ರತಿಭಟನಾಕಾರರೊಂದಿಗೆ ಮಾತುಕತೆ ನಡೆಸಲು ಸಿದ್ಧವಿದೆ ಎಂದು ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ (JP Nadda) ತಿಳಿಸಿದ್ದು, ತಮ್ಮ ನಿವಾಸಕ್ಕೆ ಅಥವಾ ಅಧಿಕೃತ ಕಚೇರಿಗೆ ಬಂದು ಭೇಟಿಯಾಗುವಂತೆ ಆಹ್ವಾನಿಸಿದ್ದಾರೆ. “ಚರ್ಚೆಗೆ ನಾವು ಸಿದ್ಧರಿದ್ದೇವೆ. ನಮ್ಮ ನಿವಾಸಕ್ಕಾಗಲಿ ಅಥವಾ ನಮ್ಮ ಅಧಿಕೃತ ಕಚೇರಿಗಾಗಲಿ ಬನ್ನಿ” ಎಂದು ಅವರು ಹೇಳಿದ್ದಾರೆ. ಕೇಂದ್ರ ಸರ್ಕಾರವು ನಿನ್ನೆ ಮಧ್ಯಾಹ್ನದಿಂದ ಸಿಜೆಪಿ (CJP) ಪ್ರತಿನಿಧಿಗಳಿಗೆ ಈಗಾಗಲೇ 4 ಅಧಿಕೃತ ಆಹ್ವಾನಗಳನ್ನು ಕಳುಹಿಸಿಕೊಟ್ಟಿದ್ದು, ಯಾವುದೇ ಸಮಯದಲ್ಲಿಯಾದರೂ ಮಾತುಕತೆಗೆ ಮುಕ್ತವಾಗಿದೆ…

Read More