Headlines

ಬಂಡಾಯ ಮಣಿಸಿ ದಾವಣಗೆರೆ ಬೈ ಎಲೆಕ್ಷನ್​ ಗೆದ್ದ ಸಮರ್ಥ್ ಶಾಮನೂರು – Kannada News | Davanagere South Bypoll: Congress’ Samarth Shamanur Defeats BJP’s Srinivas Das Kariyappa

ದಾವಣಗೆರೆ, ಮೇ 04: ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾಗಿದ್ದ ದಾವಣಗೆರೆ ದಕ್ಷಿಣ ಕ್ಷೇತ್ರದ ಉಪ ಚುನಾವಣೆಯಲ್ಲಿ ಅವರ ಮೊಮ್ಮಗ, ಕಾಂಗ್ರೆಸ್​​ ಅಭ್ಯರ್ಥಿ ಸಮರ್ಥ್ ಶಾಮನೂರು ಗೆದ್ದು ಬೀಗಿದ್ದಾರೆ. ಬಿಜೆಪಿ ಅಭ್ಯರ್ಥಿ ಶ್ರೀನಿವಾಸ ದಾಸ್ ಕರಿಯಪ್ಪಗೆ ಸೋಲಾಗಿದ್ದು, ಆ ಮೂಲಕ ರಾಜ್ಯದಲ್ಲಿ ನಡೆದ ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಪರಾಭಯಗೊಂಡಿದೆ. ತನ್ನದೇ ಹಿಡಿತದಲ್ಲಿದ್ದ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಕ್ಷೇತ್ರವನ್ನು ಆಡಳಿತಾರೂಢ ಕಾಂಗ್ರೆಸ್​​ ಮರಳಿ ತೆಕ್ಕೆಗೆ ಪಡೆದಿದೆ. ಯಾರಿಗೆ ಎಷ್ಟು ಮತ? ಕಾಂಗ್ರೆಸ್​ನ ಸಮರ್ಥ್ ಶಾಮನೂರು ಬಿಜೆಪಿ ಅಭ್ಯರ್ಥಿ…

Read More

ಸಿದ್ದರಾಮಯ್ಯ ಆಪ್ತರಿಂದ ಸಭೆ, ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ: ಸಿಎಂ ಬದಲಾವಣೆ ಚರ್ಚೆ ಮತ್ತೆ ಮುನ್ನೆಲೆಗೆ ಬರೋ ಸುಳಿವು – Kannada News | Karnataka Congress Internal Rift: CM Siddaramaiah’s Loyalists Hold Secret Meeting Amid Leadership Change Rumors

ಬೆಂಗಳೂರು, ಏಪ್ರಿಲ್ 24: ದಾವಣಗೆರೆ ಉಪಚುನಾವಣೆ ಬೆಳವಣಿಗಗಳ ಬಳಿಕ ಕರ್ನಾಟಕ ಕಾಂಗ್ರೆಸ್‌ನಲ್ಲಿ ಆಂತರಿಕ ಅಸಮಾಧಾನ ಮತ್ತೆ ಭುಗಿಲೆದ್ದಿದೆ. ಪಕ್ಷದಲ್ಲಿ ನಡೆಯುತ್ತಿರುವ ಏಕಪಕ್ಷೀಯ ನಿರ್ಧಾರಗಳು ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೌನದ ಬಗ್ಗೆ ಅವರ ಆಪ್ತ ಸಚಿವರು ಸಭೆ ನಡೆಸಿ ಚರ್ಚೆ ಮಾಡಿದ್ದಾರೆ. ಬೆಂಗಳೂರಿನ ಕನ್ನಿಂಗ್ಹ್ಯಾಮ್ ರಸ್ತೆಯ ಖಾಸಗಿ ಕಟ್ಟಡದಲ್ಲಿ ಸಚಿವರಾದ ಭೈರತಿ ಸುರೇಶ್, ಡಾ. ಜಿ. ಪರಮೇಶ್ವರ, ಮಹದೇವಪ್ಪ, ಸತೀಶ್ ಜಾರಕಿಹೊಳಿ, ಜಮೀರ್ ಅಹಮದ್ ಮತ್ತು ದಿನೇಶ್ ಗುಂಡುರಾವ್ ಸಭೆಯಲ್ಲಿ ಪಾಲ್ಗೊಂಡಿದ್ದರು. ಈ ಸಭೆಯಲ್ಲಿ ಪಕ್ಷದ ಹಿರಿಯ…

Read More

ದೃಷ್ಟಿ ಕಳೆದುಕೊಂಡ ಇಮ್ರಾನ್ ಖಾನ್: ಸೂಕ್ತ ಚಿಕಿತ್ಸೆ ನೀಡುವಂತೆ ಪಾಕ್ ಸರ್ಕಾರಕ್ಕೆ ಕಪಿಲ್ ದೇವ್, ಸುನಿಲ್ ಗವಾಸ್ಕರ್ ಮನವಿ – Kannada News | Imran Khan’s Failing Eyesight in Jail: Cricket Legends Appeal Pakistan Govt for Treatment

ಇಮ್ರಾನ್ ಖಾನ್-ಕಪಿಲ್ ದೇವ್ Image Credit source: India Today ಇಸ್ಲಾಮಾಬಾದ್, ಫೆಬ್ರವರಿ 17: ಭ್ರಷ್ಟಾಚಾರ ಆರೋಪದಲ್ಲಿ ಅಡಿಯಾಲ ಜೈಲಿನಲ್ಲಿರುವ ಪಾಕ್ ಮಾಜಿ ಪ್ರಧಾನಿ ಇಮ್ರಾನ್​ ಖಾನ್(Imran Khan)​ಗೆ ಸೂಕ್ತ ಚಿಕಿತ್ಸೆ ನೀಡುವಂತೆ ಒತ್ತಾಯಿಸಿ ಪಾಕ್ ಸರ್ಕಾರಕ್ಕೆ ವಿಶ್ವ ಕ್ರಿಕೆಟ್​​ನ 14 ಮಾಜಿ ನಾಯಕರು ಪತ್ರ ಬರೆದಿದ್ದಾರೆ. ಇಮ್ರಾನ್ ಖಾನ್ ದೃಷ್ಟಿ ಕಳೆದುಕೊಂಡಿದ್ದು, ಸಮರ್ಪಕ ಚಿಕಿತ್ಸೆ ಒದಗಿಸುವಂತೆ ಕೋರಿ ಕಪಿಲ್ ದೇವ್, ಸುನಿಲ್ ಗವಾಸ್ಕರ್ ಸೇರಿ ಕ್ರಿಕೆಟ್ ತಂಡಗಳ ಹಲವು ಮಾಜಿ ನಾಯಕರು ಪತ್ರ ಬರೆದಿದ್ದಾರೆ. ಅಕ್ಟೋಬರ್…

Read More

ರೈಲ್ವೆ ಟಿಕೆಟ್ ನಿಯಮಗಳ ಪರಿಷ್ಕರಣೆ; ಟಿಕೆಟ್​ನ ವಾಟ್ಸಾಪ್ ಸ್ಕ್ರೀನ್​ಶಾಟ್, ಫೋಟೋ, ಪಿಡಿಎಫ್ ಕಾಪಿಗಳು ಮಾನ್ಯವಾ? – Kannada News | Indian railways update, WhatsApp screenshot, photos, pdf valid or invalid, what are new digital ticket rules

ರೈಲಿನ ಸಾಂದರ್ಭಿಕ ಚಿತ್ರImage Credit source: Firdous Nazir/NurPhoto via Getty Images ನವದೆಹಲಿ, ಜುಲೈ 11: ಇತ್ತೀಚೆಗೆ ಮಹಿಳಾ ಪ್ರಯಾಣಿಕರೊಬ್ಬರು ರೈಲಿನಲ್ಲಿ ಪ್ರಯಾಣಿಸುವಾಗ ತಮ್ಮ ಸಹೋದರ ವಾಟ್ಸಾಪ್ (WhatsApp) ಮೂಲಕ ಕಳುಹಿಸಿದ್ದ ಡಿಜಿಟಲ್ ಅನ್ ರಿಸರ್ವ್ಡ್ (ಸಾಮಾನ್ಯ/ಜನರಲ್) ಟಿಕೆಟ್‌ನ ಸ್ಕ್ರೀನ್‌ಶಾಟ್ ಅನ್ನು ಟಿಕೆಟ್ ತಪಾಸಣಾಧಿಕಾರಿಗೆ (TTE) ತೋರಿಸಿದ್ದರು. ಆದರೆ ಆ ಟಿಕೆಟ್ ರೈಲು ನಿಲ್ದಾಣದಿಂದ ಹೊರಟ ನಂತರ ಬುಕ್ ಆಗಿರುವುದು ಟಿಟಿಇ ಗಮನಕ್ಕೆ ಬಂದಿತು. ಹಾಗೆಯೇ, ಮಹಿಳೆಯ ಸ್ವಂತ ಮೊಬೈಲ್‌ನಿಂದ ಟಿಕೆಟ್ ಬುಕ್ ಆಗಿರಲಿಲ್ಲ. ಈ…

Read More

ನೂತನ ಮುಖ್ಯಮಂತ್ರಿ ಆಯ್ಕೆ ಬೆನ್ನಲ್ಲೇ ಡಿಸಿಎಂ ಸ್ಥಾನಕ್ಕೆ ಪೈಪೋಟಿ, ಮಂತ್ರಿಗಿರಿಗೂ ಹೆಚ್ಚಿದ ಲಾಬಿ

ಬೆಂಗಳೂರು, ಮೇ 31: ನೂತನ ಮುಖ್ಯಮಂತ್ರಿಯ ಆಯ್ಕೆ ಬೆನ್ನಲ್ಲಿಯೇ ಡಿಸಿಎಂ ಮತ್ತು ಸಚಿವ ಸ್ಥಾನಕ್ಕಾಗಿ ರಾಜ್ಯ ಕಾಂಗ್ರೆಸ್​​ (Congress) ಪಾಳಯದಲ್ಲಿ ಲಾಬಿ ಜೋರಾಗಿ ನಡೆಯುತ್ತಿದೆ. ಉಪ ಮುಖ್ಯಮಂತ್ರಿ ಸ್ಥಾನಗಳ ವಿಚಾರದಲ್ಲಿ ಇನ್ನೂ ಪ್ರಸ್ತಾಪ ಬಂದಿಲ್ಲ. ಪ್ರಸ್ತಾಪ ಬಂದ ಬಳಿಕ ಎಷ್ಟು ಡಿಸಿಎಂ, ಎಷ್ಟು ಸಚಿವರು ಅಂತಾ ತೀರ್ಮಾನ ಆಗುತ್ತೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆ ನಡುವೆಯೂ ಪಟ್ಟಕ್ಕಾಗಿ ಪೈಪೋಟಿ ನಡೆದಿದೆ. ಅದರಲ್ಲಿ ದಲಿತ ಕೋಟಾದಡಿ ಉಪ ಮುಖ್ಯಮಂತ್ರಿ ಸ್ಥಾನಕ್ಕಾಗಿ ತೀವ್ರ ರೇಸ್​ ಶುರುವಾಗಿರುವ…

Read More

ಅವಧಿಗೂ ಮೊದಲೇ ತುಂಗಭದ್ರಾ ಜಲಾಶಯ ಕ್ರಸ್ಟ್ ಗೇಟ್ ಅಳವಡಿಕೆ ಕಾರ್ಯ ಪೂರ್ಣ: ರೈತರು ಫುಲ್​​ ಖುಷ್​ – Kannada News | Tungabhadra Dam Crest Gate Installation Completed Ahead of Schedule in Koppal

ಕೊಪ್ಪಳ, ಏಪ್ರಿಲ್​​ 26: ತುಂಗಭದ್ರಾ ಜಲಾಶಯ ಕ್ರಸ್ಟ್ ಗೇಟ್ ಅಳವಡಿಕೆ ಕಾರ್ಯ ನಿಗದಿತ ಸಮಯಕ್ಕೂ ಮೊದಲೇ ಪೂರ್ಣಗೊಂಡಿದೆ. ತಾಲೂಕಿನ ಮುನಿರಾಬಾದ್ ಬಳಿ ಇರುವ ತುಂಗಭದ್ರಾ ಡ್ಯಾಂ ನಿರ್ಮಾಣವಾಗಿ 8 ದಶಕಗಳ ನಂತರ 33 ಗೇಟ್ ಬದಲಾವಣೆ ಮಾಡಲಾಗಿದೆ. 2024ರ ಆಗಸ್ಟ್ 10ರಂದು ಜಲಾಶಯದ 19ನೇ ಗೇಟ್​ ಕಿತ್ತು ಹೋಗಿತ್ತು. ತಜ್ಞರ ಸಲಹೆಯ ಮೇರೆಗೆ ಜಲಾಶಯದ ಎಲ್ಲಾ ಗೇಟ್​ಗಳ‌ ಬದಲಾವಣೆ ಮಾಡಲಾಗಿದೆ. ಟಿ.ಬಿ.ಡ್ಯಾಂನ 12 ಗೇಟ್​ಗಳ ಇಳಿಸುವ, ಏರಿಸುವ ಪರೀಕ್ಷೆ ಪೂರ್ಣವಾಗಿದ್ದು, ಉಳಿದ ಗೇಟ್​ಗಳ ಪರೀಕ್ಷೆ ಮಾಡಬೇಕಿದೆ. ಮೇ‌…

Read More

ಒಂದೇ ದಿನ ರಚಿತಾ ರಾಮ್ ಎರಡು ಸಿನಿಮಾಗಳು ರಿಲೀಸ್; ಫ್ಯಾನ್ಸ್​​ಗೆ ಹಬ್ಬ – Kannada News | Rachita Ram’s Double Treat: ‘Cult’ and ‘Landlord’ Movies Release Jan 23

ಸಾಮಾನ್ಯವಾಗಿ ಹೀರೋ/ಹೀರೋಯಿನ್​​​ಗಳ ಎರಡೆರಡು ಸಿನಿಮಾಗಳು ಒಂದೇ ದಿನ ರಿಲೀಸ್ ಆಗೋದು ಕಡಿಮೆ. ಆದರೆ, ಕೆಲವೊಮ್ಮೆ ಆ ರೀತಿಯ ಘಟನೆಗಳು ಸಂಭವಿಸುತ್ತವೆ. ಈಗ ರಚಿತಾ ರಾಮ್ ನಟನೆಯ ಎರಡು ಸಿನಿಮಾಗಳು ಜನವರಿ 23ರಂದು ರಿಲೀಸ್ ಆಗುತ್ತಿವೆ. ಒಂದರಲ್ಲಿ ಅವರು ಸಖತ್ ರಗಡ್ ಆಗಿ ಕಾಣಿಸಿಕೊಂಡರೆ ಮತ್ತೊಂದರಲ್ಲಿ ಹಳ್ಳಿ ಹುಡುಗಿ ಪಾತ್ರ ಮಾಡಿದ್ದಾರೆ. ಇದು ಅಭಿಮಾನಿಗಳ ಪಾಲಿಗೆ ಹೆಚ್ಚು ಖುಷಿ ಕೊಟ್ಟಿದೆ. ಕಲ್ಟ್ ಸಿನಿಮಾ ಝಯಿದ್ ಖಾನ್ ‘ಬನಾರಸ್’ ಸಿನಿಮಾ ಬಳಿಕ ‘ಕಲ್ಟ್’ ಸಿನಿಮಾ ಒಪ್ಪಿಕೊಂಡರು. ಈ ಚಿತ್ರಕ್ಕೆ ರಚಿತಾ…

Read More

ರಾಜಕೀಯ ನಾಯಕನ ಮನೆಗೆ ಬೆಂಕಿ ಇಟ್ಟ ದುರುಳರು; 7 ವರ್ಷದ ಬಾಲಕಿ ಸಜೀವ ದಹನ; ಮೂವರಿಗೆ ಸುಟ್ಟಗಾಯ – Kannada News | Bangladesh violence, mob torches political leader’s house, 7 yr old daughter burnt alive

ಢಾಕಾ, ಡಿಸೆಂಬರ್ 21: ಷರೀಫ್ ಉಸ್ಮಾನ್ ಹದಿ ಹತ್ಯೆ ಬಳಿಕ ಬಾಂಗ್ಲಾದೇಶದಾದ್ಯಂತ ಉದ್ಭವಿಸಿರುವ ಹಿಂಸಾಚಾರ ಹಲವರನ್ನು ಬಲಿತೆಗೆದುಕೊಂಡಿದೆ. ಪ್ರತಿಭಟನಾಕಾರರ ಗುಂಪೊಂದು ಬಾಂಗ್ಲಾದೇಶ್ ನ್ಯಾಷನಲಿಸ್ಟ್ ಪಾರ್ಟಿಯ ಮುಖಂಡ ಬಿಲಾನ್ ಹುಸೇನ್ (Belal Hossain) ಅವರ ಮನೆಗೆ ಕೊಳ್ಳಿ ಇಟ್ಟಿದ್ದಾರೆ. ಲಕ್ಷ್ಮೀಪುರ್​ನಲ್ಲಿರುವ ಅವರ ಮನೆಗೆ ಬೆಂಕಿ ಇಟ್ಟ ಪರಿಣಾಮ, ಮನೆಯೊಳಗಿದ್ದ 7 ವರ್ಷದ ಬಾಲಕಿಯೊಬ್ಬಳು ಸಜೀವವಾಗಿ ಸುಟ್ಟುಹೋಗಿದ್ದಾಳೆ. ಬಿಲಾಲ್ ಹುಸೇನ್ ಹಾಗೂ ಅವರ ಇನ್ನಿಬ್ಬರು ಮಕ್ಕಳು ಪಾರಾದರೂ ಸುಟ್ಟ ಗಾಯಗಳಾಗಿವೆ. ಶನಿವಾರ ಬೆಳಗಿನ ಜಾವ ಈ ಘಟನೆ ನಡೆದಿರುವುದು ತಿಳಿದುಬಂದಿದೆ….

Read More

ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ – Kannada News | Meat Sale Banned in Bengaluru on Maha Shivaratri: Greater Bengaluru Authority Issues Order

ಬೆಂಗಳೂರು, ಫೆಬ್ರವರಿ 13: ಮಹಾಶಿವರಾತ್ರಿ ಹಬ್ಬದ ಅಂಗವಾಗಿ ಫೆಬ್ರವರಿ 15 ರಂದು ಬೆಂಗಳೂರು ನಗರದಲ್ಲಿ ಮಾಂಸ ಮಾರಾಟ ಮತ್ತು ಪ್ರಾಣಿ ವಧೆಯನ್ನು ಸಂಪೂರ್ಣವಾಗಿ ನಿಷೇಧಿಸಿ ಗ್ರೇಟರ್ ಬೆಂಗಳೂರು ಅಥಾರಿಟಿ (ಜಿಬಿಎ) ಆದೇಶ ಹೊರಡಿಸಿದೆ. ಜಿಬಿಎ ಪಶುಪಾಲನೆ ವಿಭಾಗದ ಉಪ ನಿರ್ದೇಶಕರು ಈ ಆದೇಶವನ್ನು ಹೊರಡಿಸಿದ್ದು, ಫೆಬ್ರವರಿ 15 ರಂದು ಮಹಾಶಿವರಾತ್ರಿ ಹಬ್ಬವಿರುವ ಕಾರಣ ಮಾಂಸ ಮಾರಾಟಕ್ಕೆ ಬ್ರೇಕ್ ಹಾಕಲಾಗಿದೆ. ಹಬ್ಬದ ದಿನದಂದು ಪ್ರಾಣಿ ವಧೆ ಮಾಡುವುದಾಗಲಿ ಅಥವಾ ಮಾಂಸ ಉತ್ಪನ್ನಗಳನ್ನು ಮಾರಾಟ ಮಾಡುವುದಾಗಲಿ ಸಂಪೂರ್ಣವಾಗಿ ನಿಷಿದ್ಧವಾಗಿದೆ. ನಾಗರಿಕರು…

Read More

ಪೊಲೀಸರ ಕೊರಳ ಪಟ್ಟಿ ಹಿಡಿದು ರಂಪಾಟ: ಜೀಪ್​​​​​​​ನಿಂದ ಇಳಿಯದ PSI ಸಸ್ಪೆಂಡ್, 8 ಜನ ಸಿಬ್ಬಂದಿ ಎತ್ತಂಗಡಿ – Kannada News | Haliyala PSI Suspended and Other 8 Staff Transfer Over rowdy manja video viral

ಕಾರವಾರ, (ಜೂನ್ 17): ಜಿಲ್ಲೆಯ ಹಳಿಯಾಳದಲ್ಲಿ (haliyala) ಮಾಜಿ ರೌಡಿ ಶೀಟರ್ ‘ಮಚ್ಚುಮಂಜ’ ಎಂಬಾತ ಪೊಲೀಸರ ಕೊರಳ ಪಟ್ಟಿ ಹಿಡಿದು, ಅವಾಚ್ಯ ಶಬ್ದಗಳಿಂದ ನಿಂದಿಸಿದರೂ ಸಹ ಜೀಪ್​​​​​​​ನಲ್ಲೇ ಕುಳಿತು ನೋಡುತ್ತಿದ್ದ ಪಿಎಸ್​​​​ಐ ಸಸ್ಪೆಂಡ್ ಆಗಿದ್ದಾರೆ. ಸಾರ್ವಜನಿಕರ ಎದುರೇ ತಮ್ಮ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ ಬೈಯುತ್ತಿದ್ದರೂ ಜೀಪಿನಿಂದ ಇಳಿಯದೇ ನೋಡುತ್ತ ಕುಳಿತ್ತಿದ್ದ ಹಳಿಯಾಳ PSI ಬಸವರಾಜ್ ಮಬನೂರ ಅವರನ್ನ ಅಮಾನತು ಮಾಡಿ ಉತ್ತರ ಕನ್ನಡ (Uttara Kannada) ಎಸ್ಪಿ ದೀಪನ್ ಆದೇಶ ಹೊರಡಿಸಿದ್ದಾರೆ. ಜೊತೆಗೆ ಹಳಿಯಾಳ ಪೊಲೀಸ್…

Read More