Headlines

ವಿರಾಟ್ ಕೊಹ್ಲಿ vs ಟ್ರಾವಿಸ್ ಹೆಡ್ ಜಟಾಪಟಿಗೆ ಇದುವೇ ಅಸಲಿ ಕಾರಣ..! – Kannada News | What happened between Virat Kohli and Travis Head in RCB vs SRH Match

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19ರ 67ನೇ ಪಂದ್ಯವು ಹೈಡ್ರಾಮಾಗೆ ಸಾಕ್ಷಿಯಾಗಿದೆ. ಈ ಹೈಡ್ರಾಮಾದ ಪಾತ್ರಧಾರಿಗಳು ವಿರಾಟ್ ಕೊಹ್ಲಿ ಮತ್ತು ಟ್ರಾವಿಸ್ ಹೆಡ್. ಇಬ್ಬರ ನಡುವೆ ಪಂದ್ಯದ ವೇಳೆ ಶುರುವಾದ ವಾಕ್ಸಮರ ಪಂದ್ಯ ಮುಗಿದ ಬಳಿಕ ಕೂಡ ಮುಂದುವರೆದದ್ದು ವಿಪರ್ಯಾಸ. ಅಷ್ಟಕ್ಕೂ ವಿರಾಟ್ ಕೊಹ್ಲಿ – ಟ್ರಾವಿಸ್ ಹೆಡ್ ಜಟಾಪಟಿಗೆ ಕಾರಣವೇನು? ಎಂದು ನೋಡುವುದಾದರೆ… ವಿರಾಟ್ ಕೊಹ್ಲಿಯ ಸಂಭ್ರಮ: ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸನ್​ರೈಸರ್ಸ್ ಹೈದರಾಬಾದ್ ಪರ ಟ್ರಾವಿಸ್ ಹೆಡ್ (26) ರಾಸಿಖ್…

Read More

ICC Rankings: ಜಾರಿದ ಮಂಧಾನ; ಶಫಾಲಿಗೆ ಮುಂಬಡ್ತಿ – Kannada News | India Women’s T20 Rankings: Mandhana Drops, Shafali Rises After SA Series Losses

ದಕ್ಷಿಣ ಆಫ್ರಿಕಾದಲ್ಲಿ ನಡೆಯುತ್ತಿರುವ ಭಾರತ ಹಾಗೂ ದಕ್ಷಿಣ ಆಫ್ರಿಕಾ ಮಹಿಳಾ ತಂಡಗಳ ನಡುವಿನ ಐದು ಪಂದ್ಯಗಳ ಟಿ20 ಸರಣಿಯ ಎರಡು ಪಂದ್ಯಗಳಲ್ಲಿ ಭಾರತ ತಂಡ ಸೋಲನುಭವಸಿದೆ. ತಂಡದ ಈ ಸೋಲಿಗೆ ಬ್ಯಾಟಿಂಗ್‌ ವಿಭಾಗದ ವೈಫಲ್ಯವೇ ಕಾರಣ ಎನ್ನಬಹುದು. ಇದೀಗ ಇದರ ಪರಿಣಾಮ ಐಸಿಸಿ ಟಿ20 ಶ್ರೇಯಾಂಕದಲ್ಲಿ (T20 Rankings) ಸ್ಪಷ್ಟವಾಗಿ ಗೋಚರಿಸಿದೆ. ಈ ಎರಡು ಪಂದ್ಯಗಳಲ್ಲಿ ಕಳಪೆ ಪ್ರದರ್ಶನ ನೀಡಿದ್ದ ಭಾರತದ ಆರಂಭಿಕ ಆಟಗಾರ್ತಿ ಸ್ಮೃತಿ ಮಂಧಾನ (Smriti Mandhana) ಐಸಿಸಿ ಶ್ರೇಯಾಂಕದಲ್ಲಿ ಕುಸಿತ ಕಂಡಿದ್ದಾರೆ. ಆದರೆ…

Read More

ಬ್ಯಾಂಕ್ ಸಾಲಗಾರರ ಗಮನಕ್ಕೆ; ಅಡಮಾನ ಆಸ್ತಿ ವಿಚಾರದಲ್ಲಿ ಆರ್​ಬಿಐ ಕರಡು ನಿಯಮಗಳಿವು… – Kannada News | RBI issues draft rules for acquiring immovable assets against loans

ನವದೆಹಲಿ, ಮೇ 7: ಭಾರತೀಯ ರಿಸರ್ವ್ ಬ್ಯಾಂಕ್ (RBI), ಬ್ಯಾಂಕುಗಳು ಸಾಲಕ್ಕೆ ಅಡಮಾನವಾಗಿ ಪಡೆದುಕೊಳ್ಳುವ ಸ್ಥಿರಾಸ್ತಿಗಳ (Immovable Assets) ನಿರ್ವಹಣೆಗೆ ಸಂಬಂಧಿಸಿದಂತೆ ಹೊಸ ಕರಡು ನಿಯಮಗಳನ್ನು ಹೊರಡಿಸಿದೆ. ಇದರ ಮುಖ್ಯ ಉದ್ದೇಶ ಬ್ಯಾಂಕಿಂಗ್ ವ್ಯವಸ್ಥೆಯಲ್ಲಿ ಪಾರದರ್ಶಕತೆ ತರುವುದು ಮತ್ತು ಸಾಲ ವಸೂಲಾತಿ ಪ್ರಕ್ರಿಯೆಯನ್ನು ಸುಗಮಗೊಳಿಸುವುದಾಗಿದೆ. ಬ್ಯಾಂಕಿನಲ್ಲಿ ಅಥವಾ ಹಣಕಾಸು ಸಂಸ್ಥೆಯಲ್ಲಿ ಸಾಲ ಪಡೆಯಲು ನೀವು ಅಡವಾಗಿ ಇಡುವ ಮನೆ ಇತ್ಯಾದಿ ಆಸ್ತಿಯನ್ನು ಬ್ಯಾಂಕುಗಳು ಸಾಮಾನ್ಯವಾಗಿ ವಶಕ್ಕೆ ತೆಗೆದುಕೊಳ್ಳುವುದಿಲ್ಲ. ಸಾಲ ತೀರಿಸಲು ವಿಫಲರಾದಾಗ, ಮತ್ತು ಸಾಲ ವಸೂಲಿ ಮಾಡುವ…

Read More

ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ಸಾರಿಗೆ ನೌಕರರ ದರ್ಪ: ವಿಡಿಯೋ ನೋಡಿ – Kannada News | Gadag Bus Staff Allegedly Assault Student: Protest Erupts at Puttaraj Gavai Bus Stand

ಗದಗ, ಏಪ್ರಿಲ್​​ 23: ಬಸ್ ನಿಲ್ಲಿಸಿ ಅಂದಿದಕ್ಕೆ ವಿದ್ಯಾರ್ಥಿಗಳ‌ ಮೇಲೆ ಸಾರಿಗೆ ನೌಕರರಿಂದ ದರ್ಪ‌‌ ಮೆರೆದ ಘಟನೆಯೊಂದು ಗದಗ ನಗರದ ಪುಟ್ಟರಾಜ್ ಗವಾಯಿಗಳ ಬಸ್ ನಿಲ್ದಾಣದಲ್ಲಿ ನಡೆದಿದೆ. ಸಾರಿಗೆ ನೌಕರರು ವಿದ್ಯಾರ್ಥಿಯೊಬ್ಬನ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೂಡ ಕೇಳಿಬಂದಿದೆ. ವಿದ್ಯಾರ್ಥಿಗಳು ಬಸ್ ಹತ್ತಲು ಕೈ ತೋರಿಸಿದರೂ ಚಾಲಕ ಬಸ್ ನಿಲ್ಲಿಸಿಲ್ಲ. ಇದನ್ನು ಪ್ರಶ್ನಿಸಲು ಹೋದ ವಿದ್ಯಾರ್ಥಿಗಳು ಮತ್ತು ಸಾರಿಗೆ ನೌಕರರ ನಡುವೆ ಮಾತಿನ ಚಕಮಕಿ ಉಂಟಾಗಿದೆ. ಈ ವೇಳೆ ಪರಿಸ್ಥಿತಿ ವಿಕೋಪಕ್ಕೆ ಹೋಗಿದ್ದು, ನೌಕರರು…

Read More

ಮದುವೆ ನಿರಾಕರಿಸಿದ್ದಕ್ಕೆ ಗಾಯಕಿ ಇಂದರ್ ಕೌರ್ ಅಪಹರಣ; 6 ದಿನದ ಬಳಿಕ ಹೆಣವಾಗಿ ಪತ್ತೆ – Kannada News | Punjabi singer Inder Kaur kidnapped found dead in Ludhiana Canal Case Details

ಕಳೆದ 6 ದಿನಗಳ ಹಿಂದೆ 29 ವರ್ಷದ ಪಂಜಾಬಿ ಗಾಯಕಿ ಇಂದರ್ ಕೌರ್ (Inder Kaur) ಅವರಿಗೆ ಗನ್ ತೋರಿಸಿ ಅಪಹರಣ ಮಾಡಲಾಗಿತ್ತು. ಈಗ ಪಂಜಾಬ್‌ನ ಲೂಧಿಯಾನದ ಕಾಲುವೆಯೊಂದರಲ್ಲಿ ಅವರ ಮೃತದೇಹ ಪತ್ತೆಯಾಗಿದೆ. ಮಂಗಳವಾರ (ಮೇ 19) ಮುಂಜಾನೆ ಸ್ಥಳೀಯ ಪೊಲೀಸರು ನೀಲೋ ಕಾಲುವೆಯಿಂದ ಗಾಯಕಿಯ (Punjabi Singer) ಶವವನ್ನು ಹೊರತೆಗೆದಿದ್ದಾರೆ. ಸುಖ್ವಿಂದರ್ ಸಿಂಗ್ ಎಂಬಾತ ಇಂದರ್ ಕೌರ್ ಅವರನ್ನು ಮದುವೆಯಾಗುವಂತೆ ತೀವ್ರ ಒತ್ತಾಯ ಹೇರುತ್ತಿದ್ದರಿಂದ ಆತನ ಮೇಲೆಯೇ ಕುಟುಂಬಸ್ಥರು ಸಂಶಯ ವ್ಯಕ್ತಪಡಿಸಿದ್ದಾರೆ. ಮೇ 13ರಂದು ರಾತ್ರಿ…

Read More

ಮಲೇಷ್ಯಾಗೆ ತೆರಳಿದ ಪ್ರಧಾನಿ ಮೋದಿಗೆ ಅಪ್ಪುಗೆಯ ಸ್ವಾಗತ – Kannada News | PM Modi receives warm welcome by Malaysian PM Anwar Ibrahim after arriving in Kuala Lumpur

ಕೌಲಾಲಂಪುರ, ಫೆಬ್ರವರಿ 7: 2 ದಿನಗಳ ಭೇಟಿಗಾಗಿ ಮಲೇಷ್ಯಾಕ್ಕೆ ತೆರಳಿದ ಪ್ರಧಾನಿ ನರೇಂದ್ರ ಮೋದಿಗೆ ಆತ್ಮೀಯ ಸ್ವಾಗತ ದೊರಕಿದೆ. ಪ್ರಧಾನಿ ಮೋದಿಗೆ (PM Modi) ಅಪ್ಪುಗೆಯ ಮೂಲಕ ಮಲೇಷ್ಯಾದ ಪ್ರಧಾನಿ ಅನ್ವರ್ ಇಬ್ರಾಹಿಂ ಆತ್ಮೀಯವಾಗಿ ಸ್ವಾಗತಿಸಿದರು. ಭಾರತ-ಮಲೇಷ್ಯಾ ಸಂಬಂಧಗಳನ್ನು ಮತ್ತಷ್ಟು ಬಲಪಡಿಸಲು ಈ ಭೇಟಿಯು ಮಹತ್ವದ ಹೆಜ್ಜೆಯಾಗಿದೆ. ಈ ಭೇಟಿಯ ವೇಳೆ ವ್ಯಾಪಾರ ಮತ್ತು ಹೂಡಿಕೆಯನ್ನು ವಿಸ್ತರಿಸುವುದು, ತಂತ್ರಜ್ಞಾನ ಸಹಕಾರವನ್ನು ಆಳಗೊಳಿಸುವುದು, ಪ್ರಮುಖ ಪ್ರಾದೇಶಿಕ ಮತ್ತು ಜಾಗತಿಕ ವಿಷಯಗಳ ಕುರಿತು ಸಮನ್ವಯದ ಕುರಿತು ಉನ್ನತ ಮಟ್ಟದ ಚರ್ಚೆಗಳನ್ನು…

Read More

ಕೊರಿಯಾದ ಶೇರು ಮಾರುಕಟ್ಟೆ ಧೂಳೀಪಟ; ಮಹಾಕುಸಿತಕ್ಕೆ ಕೋಸ್ಪಿ ಕಕ್ಕಾಬಿಕ್ಕಿ; ಜಪಾನ್, ಚೀನಾ ಮಾರುಕಟ್ಟೆಗಳೂ ತತ್ತರ – Kannada News | Korea and other Asian markets bleed on Friday, as Kospi down 8pc

ಕೊರಿಯಾ ಕೋಸ್ಪಿ ಸೂಚ್ಯಂಕImage Credit source: AP ನವದೆಹಲಿ, ಜೂನ್ 26: ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನದ ಮೇಲಿನ ಅತಿಯಾದ ಹೂಡಿಕೆ ಮತ್ತು ನಿರೀಕ್ಷೆಗಳು ಮಿತಿ ಮೀರುತ್ತಿವೆಯೇ ಎಂಬ ಆತಂಕ ಹೂಡಿಕೆದಾರರಲ್ಲಿ ಶುರುವಾಗಿದೆ. ಇದರ ಪರಿಣಾಮವಾಗಿ ಜಾಗತಿಕ ಮಾರುಕಟ್ಟೆಯಲ್ಲಿ ಟೆಕ್ ದೈತ್ಯರ ಷೇರುಗಳ ಮಾರಾಟದ ಭಾರಿ ಅಲೆ (Sell-off) ಎದ್ದಿದ್ದು, ಏಷ್ಯಾದ ಮಾರುಕಟ್ಟೆಗಳು ನೆಲಕಚ್ಚಿವೆ. ಅದರಲ್ಲೂ ದಕ್ಷಿಣ ಕೊರಿಯಾದ ಮಾರುಕಟ್ಟೆಗೆ ಅತಿಹೆಚ್ಚು ಘಾಸಿಯಾಗಿದೆ. ಅಲ್ಲಿನ ಪ್ರಮುಖ ಸೂಚ್ಯಂಕವಾದ ಕೋಸ್ಪಿ (KOSPI) ಶೇ. 8.2 ರಷ್ಟು ಭಾರಿ ಕುಸಿತ…

Read More

ಬೆಂಗಳೂರಿನಲ್ಲಿ ಮಂಗಳೂರು ಮೂಲದ ಟೆಕ್ಕಿ ಕೊಲೆ ಕೇಸ್​ಗೆ ಸ್ಫೋಟಕ ಟ್ವಿಸ್ಟ್: ಹತ್ಯೆಗೂ ಮುನ್ನ ರೇಪ್ ಮಾಡಿರುವ ಶಂಕೆ – Kannada News | Another Twist in Bengaluru Techie Murder Case: Police Suspect Assault Before Killing

ಬೆಂಗಳೂರು, ಜನವರಿ 12: ಬೆಂಗಳೂರಿನಲ್ಲಿ (Bangalore) ಮಂಗಳೂರು ಮೂಲದ ಟೆಕ್ಕಿ ಶರ್ಮಿಳಾ ಹತ್ಯೆ (34) (Techie Murder Case) ಪ್ರಕರಣದ ತನಿಖೆ ವೇಳೆ ಸ್ಫೋಟಕ ಮಾಹಿತಿಗಳು ಬಯಲಾಗಿವೆ. ಇದು ಕೇವಲ ಕೊಲೆ ಪ್ರಕರಣವಲ್ಲ, ಹತ್ಯೆಗೂ ಮುನ್ನ ಸಂತ್ರಸ್ತೆ ಮೇಲೆ ಆರೋಪಿ ಅತ್ಯಾಚಾರ ಎಸಗಿರುವ ಸಾಧ್ಯತೆ ಇದೆ ಎಂಬ ಗಂಭೀರ ಅನುಮಾನ ಪೊಲೀಸರಿಗೆ ವ್ಯಕ್ತವಾಗಿದೆ. ರಾಮಮೂರ್ತಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಈ ಪ್ರಕರಣದಲ್ಲಿ ಆರೋಪಿಯಾಗಿರುವ ಕೇರಳ ಮೂಲದ ಕರ್ನಲ್ ಕುರೈ (18) ವಿರುದ್ಧ ಈಗಾಗಲೇ ಕೊಲೆ ಪ್ರಕರಣದ…

Read More

CBSE Exams Postponed: ಇರಾನ್-ಇಸ್ರೇಲ್ ಸಂಘರ್ಷ; ಈ ರಾಷ್ಟ್ರಗಳಲ್ಲಿ CBSE 10, 12 ನೇ ತರಗತಿ ಪರೀಕ್ಷೆ ಮುಂದೂಡಿಕೆ – Kannada News | CBSE Exams Postponed in Middle East Amid Iran Israel Tensions, 10th and 12th Boards

ಇರಾನ್ ಮತ್ತು ಇಸ್ರೇಲ್ ನಡುವೆ ಉಂಟಾಗಿರುವ ಉದ್ವಿಗ್ನ ಪರಿಸ್ಥಿತಿಯ ಹಿನ್ನೆಲೆ ಮಧ್ಯಪ್ರಾಚ್ಯದ ಹಲವು ರಾಷ್ಟ್ರಗಳಲ್ಲಿ ನಡೆಯಬೇಕಿದ್ದ ಸಿಬಿಎಸ್‌ಇ (Central Board of Secondary Education) 10 ಮತ್ತು 12ನೇ ತರಗತಿ ಬೋರ್ಡ್ ಪರೀಕ್ಷೆಗಳನ್ನು ಮುಂದೂಡಲಾಗಿದೆ. ವಿದ್ಯಾರ್ಥಿಗಳ ಸುರಕ್ಷತೆಯನ್ನು ಮೊದಲ ಆದ್ಯತೆಯಾಗಿ ಪರಿಗಣಿಸಿರುವ ಸಿಬಿಎಸ್‌ಇ ಮಂಡಳಿ, ಗಲ್ಫ್ ದೇಶಗಳಲ್ಲಿ ಪರೀಕ್ಷೆ ಬರೆಯಲಿದ್ದ ಸಾವಿರಾರು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಈ ಮಹತ್ವದ ನಿರ್ಧಾರವನ್ನು ಕೈಗೊಂಡಿದೆ. ನಾಳೆಯಿಂದ(ಮಾರ್ಚ್ 2)  ಆರಂಭವಾಗಬೇಕಿದ್ದ ಪರೀಕ್ಷೆಗಳು ಮಧ್ಯಪ್ರಾಚ್ಯದ ಇರಾನ್, ಬಹ್ರೇನ್, ಕುವೈತ್, ಸೌದಿ ಅರೇಬಿಯಾ, ಯುನೈಟೆಡ್ ಅರಬ್…

Read More

ಕಣ್ಣುಗಳ ಮೇಲ್ಭಾಗದಲ್ಲಿ ನೋವು ಕಂಡುಬರುವುದಕ್ಕೆ ಕಾರಣವೇನು? ಇದು ಮೆದುಳಿಗೆ ಸಂಬಂಧಿಸಿದ ಸಮಸ್ಯೆಯ ಸಂಕೇತವೇ? – Kannada News | Eye Pain and Headaches: When to Worry

ಕಣ್ಣುಗಳ ಮೇಲೆ ನೋವು ಕಂಡುಬರುವುದು ಇತ್ತೀಚಿನ ದಿನಗಳಲ್ಲಿ ಬಹಳ ಸಾಮಾನ್ಯವಾಗಿ ಬಿಟ್ಟಿದೆ. ಆದರೆ ಅನೇಕರು ಅದನ್ನು ತಲೆನೋವಿಗೆ (Headache) ಸಂಬಂಧಿಸಿದ ಸಮಸ್ಯೆ ಎಂದು ಭಾವಿಸುತ್ತಾರೆ. ಹಾಗಾಗಿ ನೋವು ಹೆಚ್ಚಾದಾಗ ಅದಕ್ಕೆ ಸಂಬಂಧಿಸಿದ ವೈದ್ಯರ ಸಲಹೆ ಪಡೆಯುತ್ತಾರೆ. ಅನೇಕರು, ಸಿಟಿ ಸ್ಕ್ಯಾನ್ ಅನ್ನು ಸಹ ಮಾಡುತ್ತಾರೆ, ಆದರೆ ವರದಿಯಲ್ಲಿ ಯಾವುದೇ ಸಮಸ್ಯೆಗಳು ಕೂಡ ಕಂಡುಬರುವುದಿಲ್ಲ. ಕಣ್ಣುಗಳ ಮೇಲೆ ಕಂಡುಬರುವ ನೋವು ದುರ್ಬಲ ಕಣ್ಣುಗಳಿಂದ ಹಿಡಿದು ಮೈಗ್ರೇನ್‌ವರೆಗೆ ಯಾವುದರ ಲಕ್ಷಣ ಕೂಡ ಆಗಿರಬಹುದು ಎಂದು ವೈದ್ಯರು ಹೇಳುತ್ತಾರೆ. ಹಾಗಾಗಿ ಯಾರಿಗಾದರೂ…

Read More