ವಿಷಕಾರಿ ಹಾವಿನಿಂದ 30 ಮಕ್ಕಳನ್ನು ಕಾಪಾಡಿ ಪ್ರಾಣ ಬಿಟ್ಟ ಬೀದಿ ನಾಯಿ ಕಾಳಿ! – Kannada News | Stray dog Kali becomes Hero after sacrifices life to save 30 students from Venomous snake in Odisha

ಒಡಿಶಾ, ಏಪ್ರಿಲ್ 25: ವಿಷಕಾರಿ ಹಾವಿನಿಂದ 30 ಮಕ್ಕಳನ್ನು ರಕ್ಷಿಸಿದ ನಂತರ ಒಡಿಶಾದಲ್ಲಿ ಬೀದಿ ನಾಯಿ ವೀರಮರಣವನ್ನಪ್ಪಿದೆ. ಒಡಿಶಾದ ಹಳ್ಳಿಯೊಂದರಲ್ಲಿ ವಿಷಕಾರಿ ಹಾವಿನಿಂದ 30ಕ್ಕೂ ಹೆಚ್ಚು ಚಿಕ್ಕ ಮಕ್ಕಳನ್ನು ರಕ್ಷಿಸಿದ ನಂತರ ಬೀದಿ ನಾಯಿ (Stray Dog) ಸಾವನ್ನಪ್ಪಿದೆ. ಇದು ಸ್ಥಳೀಯ ನಿವಾಸಿಗಳಲ್ಲಿ ಭಾರೀ ದುಃಖವನ್ನು ಉಂಟುಮಾಡಿದೆ. ತಮ್ಮ ಮಕ್ಕಳನ್ನು ಕಾಪಾಡಲು ಪ್ರಾಣ ಬಿಟ್ಟ ಕಾಳಿ ಎಂಬ ಬೀದಿ ನಾಯಿಯ ಶವವನ್ನು ಮೆರವಣಿಗೆ ಮಾಡಿ ಊರಿನವರೆಲ್ಲರೂ ಸೇರಿ ಅಂತ್ಯಕ್ರಿಯೆ ನೆರವೇರಿಸಿದ್ದಾರೆ. ಈ ಮೂಲಕ ಅವರು ಆ ಬೀದಿನಾಯಿಗೆ…

Read More

ನಾಳೆ ರಾಜ್ಯಾದ್ಯಂತ ಕೆಎಸ್​ಆರ್​ಟಿಸಿ ಬಸ್ ಸಂಚಾರದಲ್ಲಿ ವ್ಯತ್ಯಯ ಸಾಧ್ಯತೆ: ನೌಕರರಿಂದ ಬೆಂಗಳೂರು ಚಲೋ – Kannada News | KSRTC Bus Strike on Feb 19: Bengaluru Chalo Protest May Disrupt Bus Services Across Karnataka on Thursday

ಕೆಎಸ್​ಆರ್​ಟಿಸಿ ಬಸ್ (ಸಂಗ್ರಹ ಚಿತ್ರ)Image Credit source: tv9 ಬೆಂಗಳೂರು, ಫೆಬ್ರವರಿ 18: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಗುರುವಾರ (ಫೆಬ್ರವರಿ 19) ಕರ್ನಾಟಕ ರಾಜ್ಯ ಸಾರಿಗೆ ನೌಕರರು ‘ಬೆಂಗಳೂರು ಚಲೋ’ಕ್ಕೆ ಕರೆ ನೀಡಿರುವುದರಿಂದ ಹಲವರು ಕರ್ತವ್ಯಕ್ಕೆ ಗೈರಾಗುವ ಸಾಧ್ಯತೆ ಇದೆ. ಪರಿಣಾಮವಾಗಿ ರಾಜ್ಯಾದ್ಯಂತ ಕೆಎಸ್‌ಆರ್‌ಟಿಸಿ (KSRTC) ಬಸ್ ಸಂಚಾರದಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ. ಸಾರಿಗೆ ನೌಕರರು ಗುರುವಾರ ಹೆಚ್ಚಿನ ಸಂಖ್ಯೆಯಲ್ಲಿ ಬೆಂಗಳೂರು ಕಡೆಗೆ ಜಮಾಯಿಸುವ ನಿರೀಕ್ಷೆಯಿದೆ. ಇದರ ನಡುವೆಯೇ ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕ ಅಕ್ರಂ…

Read More

ಹಂಪಿ ಉತ್ಸವ 2026: ನಗಾರಿ ಬಾರಿಸಿ ಐತಿಹಾಸಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ 

ವಿಜಯನಗರ, ಫೆ.13: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಐತಿಹಾಸಿಕ ಹಂಪಿಯಲ್ಲಿ ಮೂರು ದಿನಗಳ ಹಂಪಿ ಉತ್ಸವ 2026ಕ್ಕೆ ಅಧಿಕೃತವಾಗಿ ಚಾಲನೆ ನೀಡಿದರು. ಸಾಂಪ್ರದಾಯಿಕ ಡೊಳ್ಳು ಮತ್ತು ನಗಾರಿ ಬಾರಿಸುವ ಮೂಲಕ ಈ ಭವ್ಯ ಕಾರ್ಯಕ್ರಮಕ್ಕೆ ಚಾಲನೆ ದೊರೆಯಿತು. ಉತ್ಸವದ ಪ್ರಮುಖ ಆಕರ್ಷಣೆಗಳಲ್ಲಿ ಒಂದಾದ ಧ್ವನಿ ಮತ್ತು ಬೆಳಕು ಕಾರ್ಯಕ್ರಮವನ್ನು ಸಹ ಮುಖ್ಯಮಂತ್ರಿಗಳು ಮತ್ತು ಗಣ್ಯರು ಉದ್ಘಾಟಿಸಿದರು. ಈ ಧ್ವನಿ ಮತ್ತು ಬೆಳಕು ಕಾರ್ಯಕ್ರಮವು ಅಂತರರಾಷ್ಟ್ರೀಯ ಮಟ್ಟದ ಒಲಿಂಪಿಕ್ ಟಾರ್ಚ್ ಮಾದರಿಯಲ್ಲಿ ಹಂಪಿಯ ವಿಶಿಷ್ಟ…

Read More

40 ವರ್ಷದ ನಂತರ ತಪ್ಪದೆ ಈ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಿ? ಇಲ್ಲಿದೆ ವೈದ್ಯರ ಸಲಹೆ

40 ವರ್ಷದ ನಂತರ ಆರೋಗ್ಯದ ಕಡೆ ಹೆಚ್ಚು ಗಮನ ಹರಿಸುವುದು ಅತ್ಯಂತ ಮುಖ್ಯವಾಗುತ್ತದೆ. ಈ ವಯಸ್ಸಿನಲ್ಲಿ ದೇಹದ ಮೆಟಾಬಾಲಿಸಮ್ ನಿಧಾನಗೊಳ್ಳಬಹುದು ಮತ್ತು ಜೀವನಶೈಲಿಗೆ ಸಂಬಂಧಿತ ರೋಗಗಳ ಅಪಾಯ ಹೆಚ್ಚಾಗುತ್ತದೆ. ಆದ್ದರಿಂದ ನಿಯಮಿತ ಆರೋಗ್ಯ ತಪಾಸಣೆಗಳ ಮೂಲಕ ದೇಹದಲ್ಲಿ ನಡೆಯುವ ಬದಲಾವಣೆಗಳನ್ನು ಸಮಯಕ್ಕೆ ಸರಿಯಾಗಿ ಗುರುತಿಸುವುದು ಅಗತ್ಯ. ತಜ್ಞರ ಪ್ರಕಾರ, ಈ ನಿಯಮಗಳು ಮಹಿಳೆಯರು ಮತ್ತು ಪುರುಷರು ಇಬ್ಬರಿಗೂ ಸಮಾನವಾಗಿ ಅನ್ವಯಿಸುತ್ತವೆ. ವಯಸ್ಸು ಹೆಚ್ಚಾದಂತೆ ದೇಹದ ಅಗತ್ಯತೆಗಳು ಬದಲಾಗುತ್ತವೆ ಮತ್ತು ವಿವಿಧ ಅಂಗಾಂಗಗಳ ಕಾರ್ಯಕ್ಷಮತೆ ಮೇಲೆ ಪರಿಣಾಮ ಬೀರುತ್ತದೆ….

Read More

ಗ್ಯಾಸ್​ ಬುಕಿಂಗ್ ಆಗುತ್ತಿಲ್ಲವೇ? ವಾಟ್ಸಾಪ್ ಮೂಲಕ ಸುಲಭವಾಗಿ LPG ಬುಕ್ ಮಾಡುವುದು ಹೇಗೆ?

ನವದೆಹಲಿ, ಮಾರ್ಚ್ 14: ಎಲ್​ಪಿಜಿ ಪೂರೈಕೆಯಲ್ಲಿ ಯಾವುದೇ ಸಮಸ್ಯೆಯಿಲ್ಲ, ದೇಶದಲ್ಲಿ ಬೇಕಾದಷ್ಟು ಎಲ್​ಪಿಜಿ (LPG Cylinder Booking) ಸಂಗ್ರಹವಿದೆ ಎಂದು ಸರ್ಕಾರ ಸ್ಪಷ್ಟನೆ ನೀಡಿದೆ. ಆದರೂ ಗ್ರಾಹಕರಿಗೆ ಆ್ಯಪ್ ಮೂಲಕ, ಎಸ್​ಎಂಎಸ್ ಅಥವಾ ಆನ್​ಲೈನ್ ಮೂಲಕ ಸಿಲಿಂಡರ್ ಬುಕ್ ಮಾಡಲು ಸಾಧ್ಯವಾಗುತ್ತಿಲ್ಲ. ಗ್ಯಾಸ್ ಬುಕ್ ಮಾಡಲಾಗದೆ ಜನರು ಪರದಾಡುತ್ತಿದ್ದಾರೆ. ಫೋನ್, ಮಿಸ್ಡ್ ಕಾಲ್, ಆ್ಯಪ್, ವಾಟ್ಸಾಪ್ ಮೂಲಕ ನೀವು ಹೇಗೆ ಸುಲಭವಾಗಿ ಎಲ್​ಪಿಜಿ ಸಿಲಿಂಡರ್ ಬುಕ್ ಮಾಡಬಹುದು ಎಂಬುದರ ಮಾಹಿತಿ ಇಲ್ಲಿದೆ. ಜಾಗತಿಕ ಯುದ್ಧದ ಪರಿಣಾಮವಾಗಿ ಎಲ್ಲೆಡೆ…

Read More

ಕಾರವಾರದ ಕಠಿಣಕೋಣ ಗ್ರಾಮದಲ್ಲಿ ಒಂದೇ ಕಡೆ 6 ಹೆಬ್ಬಾವು ಪತ್ತೆ! ಬೆಚ್ಚಿಬಿದ್ದ ಗ್ರಾಮಸ್ಥರು – Kannada News | Six Giant Pythons Found at One Spot in Karwar’s Kathinkona Village; Forest Officials Rescue Reptiles, Watch video here

ಕಾರವಾರ, ಫೆಬ್ರವರಿ 23: ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಕಠಿಣಕೋಣ ಗ್ರಾಮದಲ್ಲಿ ಒಂದೇ ಕಡೆ ಆರು ಬೃಹತ್ ಗಾತ್ರದ ಹೆಬ್ಬಾವುಗಳು ಪತ್ತೆಯಾಗಿದ್ದು, ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ. ವಿಜಯ ತಳೇಕರ ಎಂಬುವವರ ಮನೆಯ ಆವರಣದಲ್ಲಿ ದಾಸ್ತಾನು ಮಾಡಿಟ್ಟಿದ್ದ ವಸ್ತುಗಳ ನಡುವೆ ಅವಿತುಕೊಂಡ ಸ್ಥಿತಿಯಲ್ಲಿ ಹೆಬ್ಬಾವುಗಳು ಇದ್ದವು. ಬೆಳಿಗ್ಗೆ ಮನೆ ಆವರಣದಲ್ಲಿ ಸಂಚರಿಸುವಾಗ ಚಲನವಲನ ಗಮನಿಸಿದ ಮನೆಯವರು ಪರಿಶೀಲನೆ ನಡೆಸಿದ ವೇಳೆ, ಒಂದೇ ಸ್ಥಳದಲ್ಲಿ ಹಲವು ಹೆಬ್ಬಾವುಗಳು ಇರುವುದನ್ನು ಕಂಡು ಬೆಚ್ಚಿಬಿದ್ದರು. ತಕ್ಷಣ ಅರಣ್ಯ ಇಲಾಖೆಗೆ ಮಾಹಿತಿ ನೀಡಲಾಗಿದ್ದು,…

Read More

“ಅಧಿಕಾರ ಬೇಕಾದವರು ಡಿಕೆಶಿ ಜತೆ ಹೋಗಿ, ಪಕ್ಷ ಕಟ್ಟುವವರು ನನ್ನೊಂದಿಗೆ ಬನ್ನಿ”: ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಖಡಕ್ ಮಾತು – Kannada News

ಬಿ.ಕೆ. ಹರಿಪ್ರಸಾದ್ ಬೆಂಗಳೂರು, ಜೂ.4: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (KPCC) ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿರುವ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ಅವರು ಪಕ್ಷದ ಸಚಿವ ಸ್ಥಾನ ವಂಚಿತರಿಗೆ ಹಾಗೂ ಅಧಿಕಾರ ಆಸೆ ಉಳ್ಳವರಿಗೆ ಅತ್ಯಂತ ಖಡಕ್ ಸಂದೇಶ ರವಾನಿಸಿದ್ದಾರೆ. “ಯಾರಿಗೆ ಅಧಿಕಾರ ಮತ್ತು ಸ್ಥಾನಮಾನ ಬೇಕೋ ಅವರು ಡಿ.ಕೆ. ಶಿವಕುಮಾರ್ ಜೊತೆಗೆ ಹೋಗಿ, ಪಕ್ಷವನ್ನು ಸದೃಢವಾಗಿ ಬೆಳೆಸಬೇಕು ಅನ್ನೋರು ನಮ್ಮ ಜೊತೆಗೆ ಬನ್ನಿ” ಎಂದು ಹೇಳುವ ಮೂಲಕ ಕಾಂಗ್ರೆಸ್​​​​ ನಾಯಕರಿಗೆ ಹಾಗೂ ಸಚಿವ ಆಕ್ಷಾಂಕಿಗಳಿಗೆ…

Read More

ಕಾಮ್ಯಾಕ್ಯ ದೇವಸ್ಥಾನ: ಸರತಿಯಲ್ಲಿ ನಿಂತು ಉಸಿರುಗಟ್ಟಿದ್ದಕ್ಕೆ ವಾಪಸ್ ಹೊರಟ ಯುವತಿಗೆ ಬಾಟಲಿಯಿಂದ ಹೊಡೆದು ನಿಂದಿಸಿದ ಭಕ್ತರು – Kannada News | Kamakhya Temple Chaos: Girl Attacked for Suffocation Amid Ambubachi Mela Crowd

ಗುವಾಹಟಿ, ಜೂನ್ 26: ಭಕ್ತಿ ಮತ್ತು ಆಧ್ಯಾತ್ಮಿಕತೆಯ ಕೇಂದ್ರವಾಗಬೇಕಿದ್ದ ದೇವಸ್ಥಾನದ ಆವರಣವೊಂದು ಜನರ ವಿಕೃತ ವರ್ತನೆಗೆ ಸಾಕ್ಷಿಯಾಗಿದೆ. ಅಸ್ಸಾಂನ ಗುವಾಹಟಿಯಲ್ಲಿರುವ ಪ್ರಸಿದ್ಧ ಕಾಮಾಕ್ಯ ದೇವಸ್ಥಾನ(Temple)ದ ಆವರಣದಲ್ಲಿ  ಯುವಕ-ಯುವತಿ ಮೇಲೆ ಕೆಲವರು ನೀರಿನ ಬಾಟಲಿಗಳನ್ನು ಎಸೆದು, ಹೀಯಾಳಿಸಿ ಅವಮಾನಿಸಿರುವ ಆಘಾತಕಾರಿ ಘಟನೆ ನಡೆದಿದ್ದು, ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಆಕ್ರೋಶಕ್ಕೆ ಕಾರಣವಾಗಿದೆ. ಲಭ್ಯವಿರುವ ವರದಿಗಳ ಪ್ರಕಾರ, ವಾರ್ಷಿಕ ‘ಅಂಬುಬಾಚಿ ಮೇಳ’ ನಡೆಯುತ್ತಿರುವುದರಿಂದ ಕಾಮಾಕ್ಯ ದೇವಾಲಯದಲ್ಲಿ ಭಕ್ತರ ಭಾರಿ ಜನಸಂದಣಿ ಇತ್ತು. ಈ ತೀವ್ರ ಜನದಟ್ಟಣೆಯ ನಡುವೆ ಸಿಲುಕಿದ್ದ…

Read More

‘ಉಂಡಾಡಿ ಗುಂಡ’ ನಾಟಕಕ್ಕೆ 80 ವರ್ಷ: ಕಲಾದ್ಯುತಿ ಪ್ರೊಡಕ್ಷನ್ ಹೌಸ್ ವತಿಯಿಂದ ಪ್ರದರ್ಶನ – Kannada News | Sihi Kahi Chandru to act in Undaadi Gunda drama by Parvathavani

ನಾಟಕ ರಚನೆಕಾರರಾಗಿ, ನಿರ್ದೇಶಕರಾಗಿ ದೊಡ್ಡ ಮಟ್ಟದಲ್ಲಿ ಹೆಸರು ಮಾಡಿದ್ದ ಕೇಂದ್ರ ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ ವಿಜೇತ ಪರ್ವತವಾಣಿ (Parvathavani) ಅವರ ಕೊಡುಗೆ ಅಪಾರ. ಡಾ. ರಾಜ್​ಕುಮಾರ್ ನಾಯಕರಾಗಿದ್ದ ‘ಭಾಗ್ಯದ ಲಕ್ಷ್ಮಿ ಬಾರಮ್ಮ’ ಚಿತ್ರದಲ್ಲಿ ನಟಿಸುವ ಮೂಲಕವೂ ಅವರು ಮನೆ ಮಾತಾಗಿದ್ದರು. ಪರ್ವತವಾಣಿ ಅವರು ರಚಿಸಿದ್ದ ಹಾಸ್ಯ ನಾಟಕ ‘ಉಂಡಾಡಿ ಗುಂಡ’ (Undaadi Gunda) ಸಾಕಷ್ಟು ಜನಪ್ರಿಯತೆ ಪಡೆದುಕೊಂಡಿತ್ತು. ‘ಉಂಡಾಡಿ ಗುಂಡ’ ನಾಟಕ ರಚನೆಗೆ ಇದೀಗ ಎಂಬತ್ತು ವರ್ಷ ತುಂಬಿದೆ. ಈ ಸಂದರ್ಭದಲ್ಲಿ, ಪರ್ವತವಾಣಿ ಅವರಿಗೆ ಗೌರವ…

Read More