Headlines

ತಂಗಿಯ ಕನಸಿಗೆ ರೆಕ್ಕೆ ಪುಕ್ಕ ಕಟ್ಟಿದ್ದು ಅಣ್ಣಂದಿರು: ಚಪ್ಪಲಿ ಹೊಲಿಯುವವರ ತಂಗಿ ಪದ್ಮಾವತಿ ಈಗ ಸಿವಿಲ್ ಜಡ್ಜ್​​​ – Kannada News | Kannada Medium Barrier Broken: Dandeli’s Padmavathi Becomes Civil Judge

ದಾಂಡೇಲಿ, ಫೆ.20: ಬಡತನವು ಸಾಧನೆಗೆ ಅಡ್ಡಿಯಲ್ಲ, ಬದಲಾಗಿ ಅದು ಛಲವನ್ನು ಹೆಚ್ಚು ಮಾಡುತ್ತದೆ ಎಂಬುದಕ್ಕೆ ಈ ಘಟನೆಯೇ ಸಾಕ್ಷಿ. ದಾಂಡೇಲಿಯ ಯುವತಿ ಪದ್ಮಾವತಿ ನಾಗಣ್ಣ ಮಾದಿಗ ಅವರು ಸಿವಿಲ್ ನ್ಯಾಯಾಧೀಶರಾಗಿ (Civil Judge) ಆಯ್ಕೆಯಾಗುವ ಮೂಲಕ ಇಡೀ ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ಆದರೆ ಈ ಸಾಧನೆಯ ಹಿಂದೆ ಅವರಿಗಿಂತ ಹೆಚ್ಚಾಗಿ ಶ್ರಮಿಸಿದ್ದು ಅವರ ಅಣ್ಣಂದಿರು. ಮನೆಯಲ್ಲಿ ಹೆಣ್ಣು ಮಕ್ಕಳಿದ್ದರೆ ಅವರನ್ನು ಬೇಗ ಮದುವೆ ಮಾಡಿಕೊಡುವ ಎಂಬ ಯೋಚನೆಯಲ್ಲಿರುವ ಈ ಕಾಲದಲ್ಲಿ ನಮ್ಮ ಮನೆಯ ಮಗಳು ಸಾಧನೆ ಮಾಡಿ…

Read More

ಇತ್ತ ಪೊಲೀಸರ ಪರದಾಟ, ಅತ್ತ ಪರಪುರುಷನ ಜೊತೆ ಆಟ: ಆಂಟಿಯ ಮತ್ತಷ್ಟು ನೌಟಂಕಿ ಆಟ ಬಯಲು – Kannada News | Tumakuru lady Missing Lady Found With Boy friend: here Is Kunigal Priyanka case Timeline

ಹಾಸನ/ತುಮಕೂರು, (ಫೆಬ್ರವರಿ 15): ಕುಣಿಗಲ್​​ ಮೂಲದ ಪ್ರಿಯಾಂಕಾ ಮಿಸ್ಸಿಂಗ್ (Priyanka Missing Case) ಕಹಾನಿ ರೋಚಕ ತಿರುವು ಪಡೆದುಕೊಂಡಿದೆ. ಮದ್ವೆಗೆಂದು ಹಾಸನದ ಬೇಲೂರಿಗೆ ಬಂದಿದ್ದ ಪ್ರಿಯಾಂಕಾ, ಆತ್ಮಹತ್ಯೆ ಎಂದು ಬಿಂಬಿಸಿ ಪ್ರಿಯಕರ ಡೇವಿಡ್ ಮನೆಯಲ್ಲಿ ಪತ್ತೆಯಾಗಿದ್ದಾಳೆ. ಕೆರೆ ಬಳಿ ಬಟ್ಟೆ, ಬ್ಯಾಗ್, ಚಪ್ಪಲಿ ಪತ್ತೆಯಾಗಿತ್ತು. ಇದರಿಂದ ಮುಳುಗುತಜ್ಞರನ್ನು ಕರೆಸಿ ಕೆರೆಯಲ್ಲಿ ಪರಿಶೀಲನೆ ನಡೆಸಲಾಗಿತ್ತು. ಅಗ್ನಿಶಾಮಕದಳದ ಸಿಬ್ಬಂದಿ ಆಗಮಿಸಿ ಕೆರೆಯ ಪರಶೀಲನೆ ನಡೆಸಿದ್ದರು. ಆದ್ರೆ, ಅತ್ಯಾಚಾರವೂ ಇಲ್ಲ, ಕೊಲೆಯೂ ಅಲ್ಲ, ಮಳ್ಳಿಯ ಬೃಹನ್ನಾಟಕ ಬಯಲಾಗಿದೆ. ಪೊಲೀಸರು ಪ್ರಿಯಾಂಕಾಳ ಪತ್ತೆಗೆ…

Read More

Guru Chandal Yoga: ಗುರು ಚಂಡಾಲ ಯೋಗ ಎಂದರೇನು? ಇದರಿಂದಾಗುವ ಸಮಸ್ಯೆಗಳೇನು?

ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಗ್ರಹಗಳ ಸಂಚಾರ ಮತ್ತು ಅವುಗಳ ಸ್ಥಾನಪಲ್ಲಟವು ಮನುಷ್ಯನ ಜೀವನದ ಮೇಲೆ ಅಪಾರ ಪ್ರಭಾವ ಬೀರುತ್ತದೆ. ಜಾತಕದಲ್ಲಿ ಗ್ರಹಗಳು ಶುಭ ಸ್ಥಾನದಲ್ಲಿದ್ದರೆ ಜೀವನ ಸುಗಮವಾಗಿರುತ್ತದೆ, ಆದರೆ ಕೆಲವು ಗ್ರಹಗಳ ಸಂಯೋಗವು ಅಶುಭ ‘ಯೋಗ’ಗಳನ್ನು ಸೃಷ್ಟಿಸುತ್ತವೆ. ಅಂತಹವುಗಳಲ್ಲಿ ಪ್ರಮುಖವಾದುದು ‘ಗುರು ಚಂಡಾಲ ಯೋಗ’. ಈ ಯೋಗವು ಜಾತಕದಲ್ಲಿ ಕಂಡುಬಂದಾಗ ವ್ಯಕ್ತಿಯು ಮಾನಸಿಕ ಗೊಂದಲ, ತಪ್ಪು ನಿರ್ಧಾರಗಳು ಮತ್ತು ಆರ್ಥಿಕ ಸಂಕಷ್ಟಗಳನ್ನು ಎದುರಿಸಬೇಕಾಗಬಹುದು. ಆದರೆ ಸರಿಯಾದ ಧಾರ್ಮಿಕ ಪರಿಹಾರಗಳು ಮತ್ತು ಪ್ರಾರ್ಥನೆಗಳ ಮೂಲಕ ಇದರ ತೀವ್ರತೆಯನ್ನು ಕಡಿಮೆ…

Read More

ಮಿನಿ ಕುರುಕ್ಷೇತ್ರ: ಸುರ್ಜೇವಾಲ ಜೊತೆಗಿನ ಹೈವೋಲ್ಟೇಜ್​​​ ಸಭೆ ಬಳಿಕ ಡಿಕೆ ಶಿವಕುಮಾರ್​ ಹೇಳಿದ್ದಿಷ್ಟು

ಬೆಂಗಳೂರು, ಮಾರ್ಚ್​ 20: ದಾವಣಗೆರೆ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆಗೆ ಕೌಂಟ್​ಡೌನ್ ಶುರುವಾಗಿದ್ದು, ಈಗಾಗಲೇ ಅಖಾಡ ರಂಗೇರಿದೆ. ಟಿಕೆಟ್ ಘೋಷಣೆಗೂ ಮುನ್ನವೇ ಆಕಾಂಕ್ಷಿಗಳು ನಾಮಪತ್ರ ಸಲ್ಲಿಸಿರೋದು ಕಾಂಗ್ರೆಸ್​ಗೆ ತಲೆನೋವಾಗಿದೆ. ಬಿಕ್ಕಟ್ಟು ಬಗೆಹರಿಸಲು ರಾಜ್ಯ ಉಸ್ತುವಾರಿ ಸಚಿವ ರಣದೀಪ್ ಸಿಂಗ್ ಸುರ್ಜೇವಾಲ ಅಖಾಡಕ್ಕಿಳಿದಿದ್ದು, ಸಿಎಂ, ಡಿಸಿಎಂ ಜೊತೆ ಸಭೆ ಮಾಡಿದ್ದಾರೆ. ಸದ್ಯ ಸಭೆ ಬಳಿಕ ಮಾಧ್ಯಮದವರೊಂದಿಗೆ ಡಿಸಿಎಂ ಡಿಕೆ ಶಿವಕುಮಾರ್​ ಮಾತನಾಡಿದ್ದು, ನಾನು, ಸಿಎಂ, ರಾಜ್ಯ ಉಸ್ತುವಾರಿ ಸಭೆ ಮಾಡಿದ್ದೇವೆ. ಸಭೆಯಲ್ಲಿ ಎಲ್ಲ ಮುಖಂಡರ ಅಭಿಪ್ರಾಯ ಹೇಳಿದ್ದೇವೆ….

Read More

Bengaluru Air Quality: ಮೈಸೂರಿನಲ್ಲಿ ಮತ್ತಷ್ಟು ಹದಗೆಟ್ಟ ಏರ್ ಕ್ವಾಲಿಟಿ

ಬೆಂಗಳೂರು, ಮಾರ್ಚ್​ 14: ಈ ನಡುವೆ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ವಾಯು ಗುಣಮಟ್ಟ (Bengaluru Air Quality) ಕುಸಿತ ಕಂಡಿದೆ. ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಈ ನಗರಗಳ ಗಾಳಿಯ ಕಳಪೆ ಗುಣಮಟ್ಟ, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಬೆಂಗಳೂರು, ಕಲಬುರ್ಗಿ, ಬಳ್ಳಾರಿ ಸೇರಿದಂತೆ ಹಲವೆಡೆ ಇಂದು ವಾಯು ಗುಣಮಟ್ಟ 150 ದಾಟಿದೆ. ರಾಜ್ಯದೆಲ್ಲೆಡೆ ಬಿಸಿಲಿನ ಬೇಗೆ ಹೆಚ್ಚಾಗಿದ್ದು ಈ ತಿಂಗಳು ಪೂರ್ತಿ ಇದೇ ವಾತಾವರಣ ಇರಲಿದೆ. ಕೆಲ ದಿನಗಳ ಹಿಂದೆಯಷ್ಟೇ ತೀವ್ರ ಕಳಪೆ ಮಟ್ಟಕ್ಕೆ ಇಳಿದಿದ್ದ ಬೆಂಗಳೂರಿನ…

Read More

ಬೆಳಗಾವಿಯಲ್ಲಿ ವರುಣನ ಅಬ್ಬರಕ್ಕೆ ನೆಲಕ್ಕುರುಳಿದ 8 ಮನೆಗಳು, ಉಟ್ಟ ಬಟ್ಟೆ ಬಿಟ್ಟು ಎಲ್ಲಾ ನೀರುಪಾಲು

ಬೆಳಗಾವಿ, (ಜೂನ್ 09): ರಾಜ್ಯದ ಹಲವೆಡೆ ಮುಂಗಾರು ಮಳೆ ಅಬ್ಬರ ಜಪರಾಗಿದ್ದು, ಭಾರೀ ಅವಾಂತರ ಸೃಷ್ಟಿಸಿದೆ. ಬೆಳಗಾವಿಯಲ್ಲಂತೂ ವ್ಯಾಪರಸ್ಥರು ವರುಣಾರ್ಭಟಕ್ಕೆ ಹೈರಾಣಾಗಿ ಹೋಗಿದ್ದಾರೆ. ಇನ್ನು ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಪಟ್ಟಣದ ಕಲ್ಮಠ ಎಂಬ ಓಣಿಯಲ್ಲಿ ಮಳೆರಾಯ ಅವಾಂತರಗಳನ್ನೇ ಸೃಷ್ಟಿಸಿದ್ದಾನೆ. ವರುಣಾರ್ಭಟಕ್ಕೆ ಒಂದೇ ಕಡೆ ಬರೋಬ್ಬರಿ 8 ಮನೆಗಳು ಧರೆಗುರುಳಿದ್ದು, ಅದೃಷ್ಟವಶಾತ್ 8 ಮನೆಗಳಲ್ಲಿದ್ದ ಜನ ಪವಾಡ ರೀತಿ ಪಾರಾಗಿದ್ದಾರೆ. ಇಲ್ಲಿ ಬಾಡಿಗೆಗೆ ಇದ್ದ ಜನರೆಲ್ಲರೂ ಕೂಲಿಕಾರ್ಮಿಕರು. ಬಟ್ಟೆ, ದವಸ ಧಾನ್ಯ, ದಾಖಲೆಗಳು, ಹಣ ಎಲ್ಲವೂ ಈಗ ಮಣ್ಣುಪಾಲಾಗಿದೆ….

Read More

ಪ್ರಿ ವೆಡ್ಡಿಂಗ್ ಫೋಟೊಶೂಟ್ ವೇಳೆ ಸರೋವರಕ್ಕೆ ಜಾರಿ ಬಿದ್ದು ವರ ಸಾವು – Kannada News

ಜೈಪುರ, ಜೂನ್ 12: ಪ್ರಿ ವೆಡ್ಡಿಂಗ್ ಫೋಟೊಶೂಟ್(Photoshoot) ವೇಳೆ ಸರೋವರಕ್ಕೆ ಜಾರಿ ಬಿದ್ದು ವರ ಮೃತಪಟ್ಟಿರುವ ಘಟನೆ ರಾಜಸ್ಥಾನದಲ್ಲಿ ನಡೆದಿದೆ. ಚಿತ್ತೋರ್‌ಗಢದ ನಿವಾಸಿಯಾದ ಅರ್ಜುನ್ ದಮಾಮಿ ಎಂಬ ಯುವಕನಿಗೆ ಇತ್ತೀಚೆಗಷ್ಟೇ ನಿಶ್ಚಿತಾರ್ಥವಾಗಿತ್ತು. ಮದುವೆಯ ತಯಾರಿಗಳು ಜೋರಾಗಿ ನಡೆಯುತ್ತಿದ್ದವು. ತಮ್ಮ ವಿವಾಹ ಪೂರ್ವ ಫೋಟೋ ಶೂಟ್‌ಗಾಗಿ ಅರ್ಜುನ್, ತನ್ನ ನಿಶ್ಚಿತ ವಧು ಮತ್ತು ಆಕೆಯ ಚಿಕ್ಕಪ್ಪನೊಂದಿಗೆ ಗೋರಿ ಧಾಮ್‌ಗೆ ಭೇಟಿ ನೀಡಿದ್ದರು. ಬೆಟ್ಟಗಳ ನಡುವೆ ದೇವಾಲಯದ ಆವರಣದ ಬಳಿ ಚಿಕ್ಕಪ್ಪ ವಿಶ್ರಮಿಸುತ್ತಿದ್ದರೆ, ಈ ಜೋಡಿ ಸುಂದರ ಚಿತ್ರಗಳನ್ನು ಕ್ಲಿಕ್ಕಿಸಿಕೊಳ್ಳಲು…

Read More

ಮಕ್ಕಳ ಭವಿಷ್ಯದ ಆತಂಕ: 1ನೇ ತರಗತಿಗೆ ದಾಖಲಾತಿ ವಯೋಮಿತಿ ಸಡಿಲಿಕೆಗೆ ಪೋಷಕರ ಪಟ್ಟು – Kannada News | NEP 6 Year Rule: Karnataka Parents Demand Age Relaxation for 1st Grade Admission

ವಯೋಮಿತಿ ಸಡಿಲಿಕೆಗೆ ಪೋಷಕರ ಪಟ್ಟು Image Credit source: Google ಬೆಂಗಳೂರು, ಮಾರ್ಚ್​​ 02: ಹೊಸ ಶಿಕ್ಷಣ ನೀತಿ (NEP) ಪ್ರಕಾರ ಪ್ರಥಮ ತರಗತಿಗೆ ಪ್ರವೇಶಕ್ಕೆ 6 ವರ್ಷ ನಿಗದಿ ಹಿನ್ನೆಲೆ, ನಿಗದಿಪಡಿಸಿದ ವಯೋಮಿತಿಯನ್ನು ಪೂರೈಸದ ಮಕ್ಕಳ ಪೋಷಕರು ಬೆಂಗಳೂರಿನಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. 90 ದಿನಗಳ ಸಡಿಲಿಕೆ ನೀಡುವಂತೆ ಕರ್ನಾಟಕ ಸರ್ಕಾರವನ್ನು ಪೋಷಕರು ಆಗ್ರಹಿಸಿದ್ದು, ಯುಕೆಜಿ ಮುಗಿದಿದೆ 1ನೇ ತರಗತಿಗೆ ದಾರಿ ಬಿಡಿ. ಸಮಯ ವ್ಯರ್ಥ ಮಾಡಬೇಡಿ, ಕಲಿಕೆಗೆ ಅವಕಾಶ ಕೊಡಿ. ಶಿಕ್ಷಣ ನಮ್ಮ ಹಕ್ಕು, ವಯಸ್ಸು…

Read More