Headlines

WPL 2026: ಡಬ್ಲ್ಯುಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಕ್ಷಣಗಣನೆ; ಯಾರೆಲ್ಲ ಪ್ರದರ್ಶನ ನೀಡಲಿದ್ದಾರೆ? – Kannada News | WPL 2026: MI vs RCB Kickoff and Grand Opening Ceremony Details

2026 ರ ಮಹಿಳಾ ಪ್ರೀಮಿಯರ್ ಲೀಗ್‌ನ (Women’s Premier League) ನಾಲ್ಕನೇ ಸೀಸನ್ ಇಂದು ಅದ್ಧೂರಿ ಉದ್ಘಾಟನಾ ಸಮಾರಂಭದೊಂದಿಗೆ ಆರಂಭವಾಗಲಿದೆ. ಲೀಗ್​ನ ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು (MI vs RCB) ತಂಡಗಳು ಮುಖಾಮುಖಿಯಾಗುತ್ತಿವೆ. ಮೊದಲ ಪಂದ್ಯಕ್ಕೆ ನವಿ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣ ಆತಿಥ್ಯವಹಿಸುತ್ತಿದೆ. ಪಂದ್ಯ ರಾತ್ರಿ 7:30 ಕ್ಕೆ ಆರಂಭವಾಗಲಿದ್ದು, 7 ಗಂಟೆಗೆ ಟಾಸ್ ನಡೆಯಲಿದೆ. ಆದರೆ ಈ ಪಂದ್ಯಕ್ಕೂ ಮುನ್ನ ಪ್ರತಿ ಬಾರಿಯಂತೆ ಈ…

Read More

CSK ದಾಖಲೆಯನ್ನೇ ಧೂಳೀಪಟ ಮಾಡಿದ RCB – Kannada News | RCB Breaks CSK’s Playoffs Records

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ ಮೊದಲ ಕ್ವಾಲಿಫೈಯರ್​ನಲ್ಲಿ ಆರ್ಭಟಿಸುವ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ದಾಂಡಿಗರು ಹೊಸ ದಾಖಲೆ ನಿರ್ಮಿಸಿದ್ದಾರೆ. ಈ ದಾಖಲೆಯೊಂದಿಗೆ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡದ ಹೆಸರಿನಲ್ಲಿದ್ದ 2 ಭರ್ಜರಿ ರೆಕಾರ್ಡ್​ಗಳನ್ನು ಅಳಿಸಿ ಹಾಕಿದ್ದಾರೆ. ಧರ್ಮಾಶಾಲಾದಲ್ಲಿ ನಡೆದ ಐಪಿಎಲ್​ನ ಕ್ವಾಲಿಫೈಯರ್-1 ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಗುಜರಾತ್ ಟೈಟಾನ್ಸ್ ತಂಡಗಳು ಮುಖಾಮುಖಿಯಾಗಿತ್ತು. ಈ ಪಂದ್ಯದಲ್ಲಿ ಟಾಸ್ ಗೆದ್ದ ಗುಜರಾತ್ ಟೈಟಾನ್ಸ್ ತಂಡದ ನಾಯಕ ಶುಭ್​ಮನ್ ಗಿಲ್ ಬೌಲಿಂಗ್…

Read More

Personality Test: ಈ ಚಿತ್ರದಲ್ಲಿ ನಿಮಗೆ ಮೊದಲು ಕಾಣಿಸುವ ಅಂಶ ನಿಮ್ಮ ವ್ಯಕ್ತಿತ್ವ ಹೇಗಿದೆ ಎಂಬುದನ್ನು ರಿವೀಲ್‌ ಮಾಡುತ್ತೆ – Kannada News | Personality Test: Discover the secret of your personality through this optical illusion picture

ಪ್ರತಿಯೊಬ್ಬರ ವ್ಯಕ್ತಿತ್ವ, ಅವರ ನಡೆ ನುಡಿ, ಭಾವನಾತ್ಮಕ ನಿಲುವು, ಪ್ರೀತಿ ವ್ಯಕ್ತಪಡಿಸುವ ರೀತಿ ಇವೆಲ್ಲವೂ ಭಿನ್ನವಾಗಿರುತ್ತವೆ. ಸಂಖ್ಯಾಶಾಸ್ತ್ರ, ಜ್ಯೋತಿಷ್ಯಶಾಸ್ತ್ರಗಳ ಮೂಲಕ ಈ ನಿಗೂಢ ಸ್ವಭಾವಗಳ ಬಗ್ಗೆ ತಿಳಿದುಕೊಳ್ಳುವಂತೆ ವ್ಯಕ್ತಿತ್ವ ಪರೀಕ್ಷೆಯ ಮೂಲಕವೂ ಪರೀಕ್ಷಿಸಬಹುದು. ಆಪ್ಟಿಕಲ್‌ ಇಲ್ಯೂಷನ್‌ ಪರ್ಸನಾಲಿಟಿ ಟೆಸ್ಟ್‌ (Personality Test) ಈ ವ್ಯಕ್ತಿತ್ವ ಪರೀಕ್ಷೆಯ ವಿಧವಾಗಿದ್ದು, ಈ ಚಿತ್ರಗಳಲ್ಲಿ ಮೊದಲು ಕಾಣಿಸುವ ಅಂಶಗಳ ಆಧಾರದ ಮೇಲೆ ನಾವು ನಮ್ಮ ವ್ಯಕ್ತಿತ್ವ ಹೇಗಿದೆ ಎಂಬುದನ್ನು ತಿಳಿಯಬಹುದಾಗಿದೆ. ಇಲ್ಲೊಂದು ಅಂತಹದ್ದೇ ಚಿತ್ರ ಹರಿದಾಡುತ್ತಿದ್ದು, ಬೆಕ್ಕು, ಫ್ರೈಡ್‌ ಎಗ್‌ ಅಥವಾ…

Read More

ಸದನದಲ್ಲಿ ಸದಸ್ಯರ ಪ್ರಶ್ನೆಗಳಿಗೆ ಸಿಗ್ತಿಲ್ಲ ಸರಿಯಾದ ಉತ್ತರ: ಗೃಹ ಸಚಿವ ಪರಮೇಶ್ವರ್​​ ಹೇಳಿದ್ದಿಷ್ಟು

ಬೆಂಗಳೂರು, ಮಾರ್ಚ್​​ 16: ಕರ್ನಾಟಕ ವಿಧಾನಸಭೆಯ ಬಜೆಟ್ ಅಧಿವೇಶನದಲ್ಲಿ ಸದಸ್ಯರು ಕೇಳಿದ ಪ್ರಶ್ನೆಗಳಿಗೆ ಸಚಿವರು ಸರಿಯಾಗಿ ಉತ್ತರ ನೀಡದ ಬಗ್ಗೆ ಸ್ಪೀಕರ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಬೆನ್ನಲ್ಲೇ ರಾಜ್ಯ ಸರ್ಕಾರ ಕಠಿಣ ಕ್ರಮಕ್ಕೆ ಮುಂದಾಗಿದೆ. ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಸದನದಲ್ಲಿ ಸರ್ಕಾರದ ಪರವಾಗಿ ಮಾತನಾಡಿದ್ದು, ಈ ವಿಷಯವನ್ನು ಸರ್ಕಾರ ಈಗಾಗಲೇ ಬಹಳ ಗಂಭೀರವಾಗಿ ಪರಿಗಣಿಸಿದೆ. ಸ್ಪೀಕರ್ ಅವರ ಪೀಠದಿಂದ ಈ ಮಾತು ಬಂದ ಮೇಲೆ ಸರ್ಕಾರ ಇದನ್ನು ಸ್ವಾಭಾವಿಕವಾಗಿ ಗಂಭೀರವಾಗಿ ಪರಿಗಣಿಸುವುದು ಅನಿವಾರ್ಯ….

Read More

ಬಂಗಾಳದಲ್ಲಿ ಭುಗಿಲೆದ್ದ ಗಲಭೆ; ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ – Kannada News | West Bengal Assembly Elections; BJP candidate Shuvendu Sarkar chased through Field and assaulted

ಕೊಲ್ಕತ್ತಾ, ಏಪ್ರಿಲ್ 23: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ (West Bengal Assembly Elections) ಮೊದಲ ಹಂತದ ಮತದಾನ ಇಂದು ನಡೆಯುತ್ತಿದೆ. ಬಂಗಾಳದ ದಕ್ಷಿಣ ದಿನಾಜ್‌ಪುರದ ಬಿಜೆಪಿ ಅಭ್ಯರ್ಥಿ ಸುವೇಂದು ಸರ್ಕಾರ್ ಅವರನ್ನು ಟಿಎಂಸಿ ಕಾರ್ಯಕರ್ತರು ಬೆನ್ನಟ್ಟಿ ಹಲ್ಲೆ ಮಾಡಿದ್ದಾರೆ. ಈ ವಿಡಿಯೋ ವೈರಲ್ ಆಗಿದೆ. ಹಲ್ಲೆಯಿಂದ ತಪ್ಪಿಸಿಕೊಳ್ಳಲು ಸುವೇಂದು ಸರ್ಕಾರ್ ಪೊಲೀಸರ ಜೊತೆ ಮೈದಾನದೊಳಗೆ ಓಡಿದ್ದಾರೆ. ಭದ್ರತಾ ಸಿಬ್ಬಂದಿಯೊಬ್ಬರು ಬಿಜೆಪಿ ಅಭ್ಯರ್ಥಿಯನ್ನು ರಕ್ಷಿಸಲು ಪ್ರಯತ್ನಿಸುತ್ತಿರುವಾಗ ಟಿಎಂಸಿ ಕಾರ್ಯಕರ್ತರು ಸುವೇಂದು ಸರ್ಕಾರ್ ಅವರನ್ನು ಗದರಿಸುತ್ತಾ, ಹಲ್ಲೆ ಮಾಡುತ್ತಿರುವುದನ್ನು…

Read More

ರೇವತಿ ಅದ್ವೈತಿಯಿಂದ ಹಿಡಿದು ಸುಂದರ್ ಪಿಚೈವರೆಗೆ ಜಾಗತಿಕ ದೈತ್ಯ ಸಂಸ್ಥೆಗಳ ಚುಕ್ಕಾಣಿ ಹಿಡಿದ ಭಾರತೀಯರು; ಈಗ ಕುನಾಲ್ ಹೊಸ ಸೇರ್ಪಡೆ – Kannada News | From Jayshree Ullal, Revathi Advaithi to Sundar Pichai, Indians leading global tech giants

ಅಮೆರಿಕದ ಬೃಹತ್ ತಂತ್ರಜ್ಞಾನ ಮತ್ತು ಬಹುರಾಷ್ಟ್ರೀಯ ಕಂಪನಿಗಳನ್ನು ಮುನ್ನಡೆಸುತ್ತಿರುವ ಭಾರತೀಯ ಮೂಲದ ಸಿಇಒಗಳ (CEOs) ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಿದೆ. ಜಾಗತಿಕ ಮಟ್ಟದಲ್ಲಿ ಭಾರತೀಯರ ನಾಯಕತ್ವ, ನಿರ್ವಹಣಾ ಕೌಶಲ್ಯ ಮತ್ತು ತಂತ್ರಜ್ಞಾನದ ಮೇಲಿನ ಹಿಡಿತಕ್ಕೆ ಇದು ಸಾಕ್ಷಿಯಾಗಿದೆ. ಇತ್ತೀಚೆಗಷ್ಟೇ (ಜೂನ್ 2026) ‘ಕ್ರೆಡ್’ (CRED) ಸಂಸ್ಥಾಪಕ ಕುನಾಲ್ ಶಾ ಅವರು ವಾಟ್ಸಾಪ್‌ನ (WhatsApp) ಗ್ಲೋಬಲ್ ಹೆಡ್ ಆಗಿ ನೇಮಕಗೊಂಡಿರುವುದು ಈ ಪಟ್ಟಿಗೆ ಹೊಸ ಮತ್ತು ಅತಿದೊಡ್ಡ ಸೇರ್ಪಡೆಯಾಗಿದೆ. ವಿಶ್ವದ ಪ್ರಮುಖ ಕಂಪನಿಗಳನ್ನು ಮುನ್ನಡೆಸುತ್ತಿರುವ ಪ್ರಭಾವಿ ಭಾರತೀಯ ಮೂಲದ…

Read More

ಮೋದಿ ಕರೆಗೆ ಓಗೊಟ್ಟ ವಿವಿಧ ರಾಜ್ಯಗಳ ನಾಯಕರು; ಯೋಗಿಯಿಂದ ಹಿಡಿದು ರೇಖಾವರೆಗೆ ಯಾರಿಂದೇನು ಕ್ರಮ? – Kannada News | Fuel Conservation: State Leaders Adopt PM Modi’s Call; Cost Cutting Measures Implemented

ನವದೆಹಲಿ, ಮೇ 13: ಪ್ರಧಾನಮಂತ್ರಿ ನರೇಂದ್ರ ಮೋದಿಯವರು (Narendra Modi) ಇಂಧನ ಸಂರಕ್ಷಣೆ ಮತ್ತು ಅನಗತ್ಯ ವೆಚ್ಚಗಳಿಗೆ ಕಡಿವಾಣ ಹಾಕುವಂತೆ (Austerity measures) ನೀಡಿದ ಕರೆಯ ಬೆನ್ನಲ್ಲೇ, ದೇಶದ ವಿವಿಧ ರಾಜ್ಯಗಳಲ್ಲಿ ಆಡಳಿತಾರೂಢ ನಾಯಕರು ಮಾದರಿ ಕ್ರಮಗಳನ್ನು ಘೋಷಿಸಿದ್ದಾರೆ. ಅದರಲ್ಲೂ ಬಿಜೆಪಿ ಆಡಳಿತ ಇರುವ ರಾಜ್ಯಗಳಲ್ಲಿನ ಸಿಎಂ ಮತ್ತಿತರ ನಾಯಕರು ಮೋದಿ ಅವರ ಮಾತಿಗೆ ಬೆಲೆ ನೀಡಿ, ಇಂಧನ ಬಳಕೆ ತಗ್ಗಿಸಲು ಕ್ರಮ ತೆಗೆದುಕೊಂಡಿದ್ದಾರೆ. ಸಲಹೆ ಪಾಲನೆಯನ್ನು ತಮ್ಮಿಂದಲೇ ಶುರು ಮಾಡಿದ್ದಾರೆ. ವಿವಿಧ ರಾಜ್ಯಗಳ ನಾಯಕರು ಇಂಧನ…

Read More

ಖ್ಯಾತ ನಟ, ನಿರ್ದೇಶಕ ಶ್ರೀನಿವಾಸನ್ ನಿಧನ; ಮಾಡಿದ ಸಾಧನೆಯ ಪಟ್ಟಿ ದೊಡ್ಡದಿದೆ – Kannada News | Malayalam Actor Director Sreenivasan Passes Away at 69: A Legacy Remembered

ಖ್ಯಾತ ಮಲಯಾಳಂ ನಟ, ನಿರ್ದೇಶಕ ಶ್ರೀನಿವಾಸನ್ ಇಂದು (ಡಿಸೆಂಬರ್ 20) ನಿಧನ ಹೊಂದಿದ್ದಾರೆ. ಅವರಿಗೆ 69 ವರ್ಷ ವಯಸ್ಸಾಗಿತ್ತು. ಹಲವು ವರ್ಷಗಳಿಂದ ಅವರು ವಿವಿಧ ಕಾಯಿಲೆಯಿಂದ ಬಳಲುತ್ತಿದ್ದರು. ಅವರು ಕೇರಳದ ಉದಯಂಪೆರೂರ್​​ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ನಿಧನ ಹೊಂದಿದ್ದಾರೆ. ಶ್ರೀನಿವಾಸನ್ ಅವರಿಗೆ ಕೆಲವು ಅನಾರೋಗ್ಯ ಸಮಸ್ಯೆಗಳು ಇದ್ದವು. ಕಳೆದ ಕೆಲ ವರ್ಷಗಳಿಂದ ಅವರ ಆರೋಗ್ಯ ಹದಗೆಟ್ಟಿತ್ತು. ಹೀಗಾಗಿ, ಸಿನಿಮಾ ರಂಗದಲ್ಲಿ ಅವರು ಅಷ್ಟಾಗಿ ಆ್ಯಕ್ಟೀವ್ ಆಗಿರಲಿಲ್ಲ. ಇತ್ತೀಚೆಗೆ ಅವರನ್ನು ಆಸ್ಪತ್ರೆಗೂ ದಾಖಲು ಮಾಡಲಾಗಿತ್ತು….

Read More

40 ವರ್ಷದ ಅಂಕಲ್, 19ರ ಯುವತಿಯ ಪ್ರೀತಿ ಪ್ರೇಮ: ಪ್ರೇಮಲೋಕದಲ್ಲಿ ತೇಲಾಡುವಾಗಲೇ ನಡೆಯಿತು ಘನಘೋರ! – Kannada News | 40 Year Old Kunigal Man Killed Who Loves 19 Year old Young Woman at Ramanagar

ರಾಮನಗರ, (ಡಿಸೆಂಬರ್ 19): ಆತನಿಗೆ 40 ವರ್ಷ. ಆ ಯುವತಿಗೆ 19 ವರ್ಷ. ಇಬ್ಬರ ನಡುವೆ ಪ್ರೀತಿ (Love) ಮೂಡಿತ್ತು. ಹದಿನೈದು ದಿನಗಳ ಕೆಳಗೆ ಇಬ್ಬರು ಓಡಿಹೋಗಿದ್ರು. ಈ ವಿಚಾರ ಯುವತಿಯ ತಂದೆಯನ್ನ ಕೆರಳುವಂತೆ ಮಾಡಿದ್ದು, ತನ್ನ ಮಗಳನ್ನ ಪ್ರೀತಿಸಿದವನನ್ನ ಕಿಡ್ಯಾಪ್ ಮಾಡಿ, ಬಳಿಕ ಕತ್ತು ಕೊಯ್ದು ಭೀಕರವಾಗಿ ಹತ್ಯೆ ಮಾಡಿದ್ದಾರೆ. ಹೌದು.. ಬಣ್ಣ ಬಣ್ಣದ ಮಾತುಗಳನ್ನ ಆಡಿ ಮಗಳನ್ನ ಬಲೆಗೆ ಬೀಳಿಸಿಕೊಂಡಿದ್ದ ಪ್ರೀಯಕರನೊಬ್ಬನನ್ನ ಯುವತಿಯ ತಂದೆ, ತನ್ನ ಬಾಮೈದರ ಜೊತೆ ಸೇರಿ ಭೀಕರವಾಗಿ ಹತ್ಯೆ ಮಾಡಿರೋ…

Read More

ಅಮೆರಿಕದ ಸಂಪತ್ತು ಬೇಡ, ಭಾರತದ ಮಣ್ಣು ಸಾಕು: ಭಾರತೀಯಳಾಗಿ ಸಾಯ್ತೀನಿ ಅಂದ 94 ವರ್ಷದ ವೃದ್ಧೆ – Kannada News | Mahalakshmamma’s Wish: 94 yr old Quits US Citizenship for India, Seeks Homeland End

ಬಾಪಟ್ಲಾ ಜೂ.26: “ನನ್ನ ಕೊನೆಯುಸಿರು ಇರುವವರೆಗೂ ನಾನು ನನ್ನ ಮಾತೃಭೂಮಿಯಲ್ಲೇ ಇರಬೇಕು. ಸಾಯುವಾಗ ನಾನು ಒಬ್ಬ ಭಾರತೀಯ ಪ್ರಜೆಯಾಗಿಯೇ ಕಣ್ಣು ಮುಚ್ಚಬೇಕು…” ಇದು ಆಂಧ್ರಪ್ರದೇಶದ 94 ವರ್ಷದ ವೃದ್ಧೆಯೊಬ್ಬರ ಕೊನೆಯ ಆಸೆ ಎಂದು ಹೇಳಿದ್ದಾರೆ. ಅಮೆರಿಕದಂತಹ ಐಷಾರಾಮಿ ದೇಶದ ಪೌರತ್ವವನ್ನು (US Citizenship) ಸ್ವಇಚ್ಛೆಯಿಂದ ತ್ಯಜಿಸಿ, ತಮಗೆ ಭಾರತದ ಪೌರತ್ವವನ್ನು ಮರುಸ್ಥಾಪಿಸಿಕೊಡಬೇಕೆಂದು ಆಂಧ್ರಪ್ರದೇಶದ ಬಾಪಟ್ಲಾ ಜಿಲ್ಲೆಯ ಕೊಂಡ್ರಗುಂಟ ಮಹಾಲಕ್ಷ್ಮಮ್ಮ ಎಂಬ ವೃದ್ಧೆ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಈ ಬಗ್ಗೆ ವಿಡಿಯೋವೊಂದುನ್ನು ನಬಿಲಾ ಜಮಾಲ್ ಎಂಬ ಎಕ್ಸ್​ ಖಾತೆಯಲ್ಲಿ…

Read More