Headlines

‘ಸರ್ಸೆ ನಿನ್ನ ಸೆರಗ ಸರ್ಸೆ’ ಹಾಡಿಗೆ ದೇಶಾದ್ಯಂತ ವಿರೋಧ: ಹಿಂದಿ ವರ್ಷನ್ ಡಿಲೀಟ್

ಬಾಲಿವುಡ್ ನಟಿ ನೋರಾ ಫತೇಹಿ (Nora Fatehi) ಮತ್ತು ನಟ ಸಂಜಯ್ ದತ್ ಕಾಣಿಸಿಕೊಂಡಿರುವ ‘ಸರ್ಸೆ ನಿನ್ನ ಸೆರಗ ಸರ್ಸೆ’ ಹಾಡು ಭಾರಿ ವಿವಾದಕ್ಕೆ ಗುರಿಯಾಗಿದೆ. ಹಾಡಿನ ಸಾಹಿತ್ಯ ಮತ್ತು ದೃಶ್ಯಗಳು ಮಹಿಳೆಯರಿಗೆ ಅವಮಾನಕಾರಿಯಾಗಿವೆ ಎಂಬ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ, ಹಿಂದಿ ವರ್ಷನ್ (Sarke Chunar Teri) ಹಾಡನ್ನು ಅಧಿಕೃತ ಪ್ಲಾಟ್‌ಫಾರ್ಮ್‌ಗಳಿಂದ ತೆಗೆದುಹಾಕಲಾಗಿದೆ. ಅರ್ಜುನ್ ಜನ್ಯ ಸಂಗೀತ ಸಂಯೋಜಿಸಿರುವ, ಮಂಗ್ಲಿ ಹಾಡಿರುವ ಈ ಹಾಡಿನ ಸಾಲುಗಳು ಭಾರಿ ಟೀಕೆಗೆ ಒಳಗಾಗಿವೆ. ಸಾಹಿತ್ಯದಲ್ಲಿ ಬಳಸಲಾದ ಪದಗಳು ಮಹಿಳೆಯರನ್ನು ಕೆಟ್ಟದಾಗಿ…

Read More

ಸೆಕೆಂಡ್ ಕೇಸ್ ಆಫ್ ಸೀತಾರಾಮ್ ವಿಮರ್ಶೆ: ಕುತೂಹಲದ ಕಥೆ, ಕೊನೆವರೆಗೂ ರೋಚಕತೆ – Kannada News | Second Case of Seetharam Review Vijay Raghavendra film gives suspense thriller entertainment package

ಸರಣಿ ಕೊಲೆಗಳ ಬಗ್ಗೆ ಸಾಕಷ್ಟು ಸಿನಿಮಾಗಳು ಬಂದಿವೆ. ಅವುಗಳ ನಡುವೆಯೂ ಒಂದು ಭಿನ್ನ ಪ್ರಯತ್ನವಾಗಿ ‘ಸೆಕೆಂಡ್ ಕೇಸ್ ಆಫ್ ಸೀತಾರಾಮ್’ ಗಮನ ಸೆಳೆಯುತ್ತದೆ. ವಿಜಯ್ ರಾಘವೇಂದ್ರ (Vijay Raghavendra), ಗೋಪಾಲಕೃಷ್ಣ ದೇಶಪಾಂಡೆ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ನಟಿಸಿರುವ ಈ ಸಿನಿಮಾ ಬಿಡುಗಡೆ ಆಗಿದ್ದು, ಸಸ್ಪೆನ್ಸ್ ಥ್ರಿಲ್ಲರ್ ಮನರಂಜನೆ ಬಯಸುವ ಪ್ರೇಕ್ಷಕರಿಗೆ ಇಷ್ಟ ಆಗುತ್ತದೆ. ದೇವಿ ಪ್ರಸಾದ್ ಶೆಟ್ಟಿ ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ಸಾತ್ವಿಕ್ ಹೆಬ್ಬಾರ್ ಮತ್ತು ದೇವಿ ಪ್ರಸಾದ್ ಶೆಟ್ಟಿ ಅವರು ಜೊತೆಯಾಗಿ ಬಂಡವಾಳ…

Read More

UPI transactions: 2025ರಲ್ಲಿ 22,830 ಕೋಟಿ ಯುಪಿಐ ಟ್ರಾನ್ಸಾಕ್ಷನ್; ಡಿಸೆಂಬರ್​ನಲ್ಲಿ 2,160 ಕೋಟಿ ವಹಿವಾಟು – Kannada News | UPI transactions goes up in volumes and value in 2025 year

ನವದೆಹಲಿ, ಜನವರಿ 4: ಭಾರತದಲ್ಲಿ ಕಳೆದ ವರ್ಷ (2025) ಯುಪಿಐ ಟ್ರಾನ್ಸಾಕ್ಷನ್ (UPI transaction) ಸಂಖ್ಯೆಯಲ್ಲಿ ಹೊಸ ದಾಖಲೆಯೇ ನಿರ್ಮಾಣವಾಗಿದೆ. ಡಿಸೆಂಬರ್ ತಿಂಗಳಲ್ಲಿ 2,160 ಕೋಟಿ ಸಂಖ್ಯೆಯಷ್ಟು ಯುಪಿಐ ಟ್ರಾನ್ಸಾಕ್ಷನ್ ಆಗಿವೆ. ನವೆಂಬರ್ ತಿಂಗಳಲ್ಲಿ 2,047 ಕೋಟಿ ವಹಿವಾಟುಗಳಾಗಿದ್ದವು. ಇದರೊಂದಿಗೆ, ಯುಪಿಐ ಪೇಮೆಂಟ್ ಬಳಕೆ ದಿನೇ ದಿನೇ ಹೆಚ್ಚುತ್ತಲೇ ಇದೆ. ಡಿಸೆಂಬರ್​ನಲ್ಲಿ ಯುಪಿಐ ಟ್ರಾನ್ಸಾಕ್ಷನ್ ಸಂಖ್ಯೆ (transaction volume) 2,160 ಕೋಟಿ ಟ್ರಾನ್ಸಾಕ್ಷನ್ ಆಗಿದ್ದರೆ, ಟ್ರಾನ್ಸಾಕ್ಷನ್ ಮೌಲ್ಯ (transaction value) 28 ಲಕ್ಷ ಕೋಟಿ ರೂ ಆಗಿದೆ….

Read More

RCB vs SRH: ತವರಿನಲ್ಲಿ ಶುಭಾರಂಭ; ಆರ್​ಸಿಬಿ ಅಬ್ಬರಕ್ಕೆ ಸುಸ್ತಾದ ಸನ್​ರೈಸರ್ಸ್

ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ 19ನೇ ಆವೃತ್ತಿಯ ಐಪಿಎಲ್ ಉದ್ಘಾಟನಾ ಪಂದ್ಯದಲ್ಲಿ ಸನ್​ರೈಸರ್ಸ್​ ತಂಡವನ್ನು ಸಲುಭವಾಗಿ ಮಣಿಸಿದ ಹಾಲಿ ಚಾಂಪಿಯನ್‌ ಆರ್​ಸಿಬಿ ಗೆಲುವಿನ ಶುಭಾರಂಭ ಮಾಡಿದೆ. ತವರಿನಲ್ಲಿ ಬಲಿಷ್ಠ ಬ್ಯಾಟಿಂಗ್‌ ವಿಭಾಗವನ್ನು ಹೊಂದಿದ್ದ ಎಸ್​ಆರ್​ಹೆಚ್ ತಂಡವನ್ನು ಮಕಾಡೆ ಮಲಗಿಸಿದ ಆರ್​ಸಿಬಿ ಕೇವಲ 15.4 ಓವರ್​ಗಳಲ್ಲಿ 202 ರನ್ ಬೆನ್ನಟ್ಟಿ ಜಯದ ನಗೆ ಬೀರಿತು. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಸನ್​ರೈಸರ್ಸ್​ ಹೈದರಾಬಾದ್ 201 ರನ್ ಕಲೆಹಾಕಿತು. ಗೆಲುವಿಗೆ 202 ರನ್​ಗಳ ಗುರಿ…

Read More

‘ಕರುಪ್ಪು’ ಚಿತ್ರ ಥಿಯೇಟರ್​​​ನಲ್ಲಿ ಹಿಟ್​, ಒಟಿಟಿಯಲ್ಲಿ ಫ್ಲಾಪ್ – Kannada News | Karuppu Movie: Theater Hit, OTT Flop? Suriya Trisha Film’s Unexpected Fate Explained

ಸೂರ್ಯ ಹಾಗೂ ತ್ರಿಷಾ ನಟನೆಯ ‘ಕರುಪ್ಪು’ ಸಿನಿಮಾ (Karuppu Movie) ಥಿಯೇಟರ್​​​ನಲ್ಲಿ ರಿಲೀಸ್ ಆಗಿ ಬರೋಬ್ಬರಿ 300 ಕೋಟಿ ರೂಪಾಯಿ ಬಾಚಿಕೊಂಡಿತು. ರಿಲೀಸ್ ಆದ ಒಂದೇ ತಿಂಗಳಿಗೆ ಸಿನಿಮಾ ಒಟಿಟಿಗೆ ಕಾಲಿಟ್ಟಿದೆ. ಈ ಚಿತ್ರ ಥಿಯೇಟರ್​​ನಲ್ಲಿ ಹಿಟ್ ಆಗಿತ್ತು ನಿಜ, ಆದರೆ, ಒಟಿಟಿಯಲ್ಲಿ ಈ ಚಿತ್ರ ಫ್ಲಾಪ್ ಆಗಿದೆ. ಈ ಚಿತ್ರವನ್ನು ಒಟಿಟಿಯಲ್ಲಿ ನೋಡಿದ ಅನೇಕರು ಚಿತ್ರದ ಬಗ್ಗೆ ಅಪಸ್ವರ ತೆಗೆದಿದ್ದಾರೆ. ಕರುಪ್ಪು ಚಿತ್ರವನ್ನು ಆರ್​​ಜೆ ಬಾಲಾಜಿ ನಿರ್ದೇಶನ ಮಾಡಿದ್ದಾರೆ. ಈ ಚಿತ್ರದಲ್ಲಿ ಅವರೇ ವಿಲನ್ ಪಾತ್ರ…

Read More

ಟೀಮ್ ಇಂಡಿಯಾ ಪ್ಲೇಯಿಂಗ್ 11: ಬಲಗೈ ಬದಲು ಎಡಗೈ ವೇಗಿಗೆ ಸ್ಥಾನ – Kannada News | India’s Predicted Playing XI For 3rd ODI Against New Zealand

ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಮೂರನೇ ಏಕದಿನ ಪಂದ್ಯವು ಭಾನುವಾರ (ಜ.18) ನಡೆಯಲಿದೆ. ಇಂದೋರ್​ನ ಹೋ್ಲ್ಕರ್ ಸ್ಟೇಡಿಯಂನಲ್ಲಿ ಜರುಗಲಿರುವ ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್​ನಲ್ಲಿ ಒಂದು ಬದಲಾವಣೆ ಕಂಡು ಬರುವುದು ಬಹುತೇಕ ಖಚಿತ. ಅದರಲ್ಲೂ ಬಲಗೈ ವೇಗಿಯನ್ನು ಹೊರಗಿಟ್ಟು ಎಡಗೈ ವೇಗದ ಬೌಲರ್​ಗೆ ಸ್ಥಾನ ನೀಡುವ ಸಾಧ್ಯತೆ ಹೆಚ್ಚಿದೆ. ಏಕೆಂದರೆ ಈ ಸರಣಿಯ ಮೊದಲೆರಡು ಪಂದ್ಯಗಳಲ್ಲಿ ಕಣಕ್ಕಿಳಿದಿದ್ದ ಬಲಗೈ ವೇಗಿಗಳಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿಲ್ಲ. ಅದರಲ್ಲೂ ಮೊಹಮ್ಮದ್ ಸಿರಾಜ್ ಹಾಗೂ ಪ್ರಸಿದ್ಧ್ ಕೃಷ್ಣ ವಿಕೆಟ್…

Read More

ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ: ಆರ್​​. ಅಶೋಕ್​​ ಸ್ಪಷ್ಟನೆ

ನವದೆಹಲಿ/ಬೆಂಗಳೂರು, ಜೂನ್​​ 23: ಎಂಎಲ್‌ಸಿ ಚುನಾವಣೆಯಲ್ಲಿ ನಡೆದ ಅಡ್ಡಮತದಾನದ ಕುರಿತು ಧರ್ಮಸ್ಥಳದಲ್ಲಿ ಬಿಜೆಪಿ ಶಾಸಕಾಂಗ ಸಭೆ ನಡೆಸುವುದಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ತಿಳಿಸಿದ್ದಾರೆ. ಧರ್ಮಸ್ಥಳವನ್ನು ರಾಜಕೀಯ ಕ್ಷೇತ್ರ ಮಾಡುವುದು ಬೇಡ ಎಂದು ಸ್ಪಷ್ಟಪಡಿಸಿದ ಅವರು, ಪಕ್ಷದ ಆಂತರಿಕ ವಿಚಾರಗಳನ್ನು ಪಕ್ಷದ ವೇದಿಕೆಯಲ್ಲಿಯೇ ಚರ್ಚಿಸಲಾಗುವುದು ಎಂದು ತಿಳಿಸಿದ್ದಾರೆ. ಅಡ್ಡಮತದಾನದ ಮೂಲಕ ಪಕ್ಷಕ್ಕೆ ಮೋಸ ಮಾಡಿದವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು . ಯಾರು ಪಕ್ಷಕ್ಕೆ ದ್ರೋಹ ಬಗೆದಿದ್ದಾರೋ ಅವರಿಗೆ ತಕ್ಕ ಬುದ್ಧಿ ಕಲಿಸುತ್ತೇವೆ. ಇಂತಹ…

Read More

ಪತಿಯ ಉಸಿರುಗಟ್ಟಿಸಿ ಕೊಂದು ಶವದ ಬಳಿ ಪ್ರಿಯಕರನೊಂದಿಗೆ ಮಾಡಬಾರದ್ದನ್ನು ಮಾಡಿದ ಮಹಿಳೆ – Kannada News | Andhra Pradesh: Wife, Lover Suffocates Husband, Gruesome Post Murder Acts Emerge

ಗುಂಟೂರು, ಜನವರಿ 23: ಮಹಿಳೆಯೊಬ್ಬರು ತನ್ನ ಪತಿಯನ್ನು ಉಸಿರುಗಟ್ಟಿಸಿ ಕೊಲೆ(Murder)ಮಾಡಿರುವ ಘಟನೆ ಆಂಧ್ರಪ್ರದೇಶದ ಗುಂಟೂರಿನಲ್ಲಿ ನಡೆದಿದೆ. ಮಹಿಳೆಗೆ ಬೇರೊಬ್ಬ ಪುರುಷನ ಜತೆ ಅಕ್ರಮ ಸಂಬಂಧವಿತ್ತು, ತಮ್ಮ ಸಂಬಂಧಕ್ಕೆ ಅಡ್ಡವಾಗಿದ್ದ ಪತಿಯನ್ನು ಕೊಲ್ಲಲು ಇಬ್ಬರೂ ಸೇರಿ ಸಂಚು ಹೂಡಿದ್ದರು. ಪತಿಗಾಗಿ ಬಿರಿಯಾನಿ ಸಿದ್ಧಪಡಿಸಿದ್ದಳು, ಅದರೊಳಗೆ ನಿದ್ರೆ ಮಾತ್ರೆಯ ಪುಡಿಯನ್ನು ಬೆರೆಸಿದ್ದಳು, ಪತಿ ನಿದ್ರೆಗೆ ಜಾರುತ್ತಿದ್ದಂತೆ ಪ್ರಿಯಕರನನ್ನು ಮನೆಗೆ ಕರೆದಿದ್ದಾಳೆ. ನಂತರ ಇಬ್ಬರೂ ಸೇರ ಮಲಗಿದ್ದ ವ್ಯಕ್ತಿಯ ಕತ್ತು ಹಿಸುಕಿ ಕೊಲೆ ಮಾಡಿದ್ದಾರೆ. ಗುಂಟೂರಿನ ಚಿಲುವೂರು ಗ್ರಾಮದಲ್ಲಿ ಈ ವಿಚಿತ್ರ…

Read More

SBI Recruitment 2026: SBI ನಲ್ಲಿ 7,150 ಅಪ್ರೆಂಟಿಸ್ ಹುದ್ದೆಗೆ ಅರ್ಜಿ ಆಹ್ವಾನ; ಪದವೀಧರರಿಗೆ ಸುವರ್ಣಾವಕಾಶ – Kannada News

SBI ನಲ್ಲಿ 7,150 ಅಪ್ರೆಂಟಿಸ್ ಹುದ್ದೆಗಳ ಭರ್ತಿImage Credit source: Pinterest ಬ್ಯಾಂಕಿಂಗ್ ಕ್ಷೇತ್ರದಲ್ಲಿ ವೃತ್ತಿಜೀವನ ಆರಂಭಿಸಲು ಬಯಸುವವರಿಗೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಭರ್ಜರಿ ಅವಕಾಶ ನೀಡಿದೆ. SBI ತನ್ನ ಅಪ್ರೆಂಟಿಸ್ ನೇಮಕಾತಿ 2026ರ ಅಧಿಸೂಚನೆಯನ್ನು ಬಿಡುಗಡೆ ಮಾಡಿದ್ದು, ದೇಶಾದ್ಯಂತ ಒಟ್ಟು 7,150 ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಹ ಅಭ್ಯರ್ಥಿಗಳು ಮೇ 19 ರಿಂದ ಜೂನ್ 8, 2026ರವರೆಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯು ಬ್ಯಾಂಕಿಂಗ್ ಕ್ಷೇತ್ರದಲ್ಲಿ…

Read More

ವ್ಯಾಪಾರಕ್ಕೆಂದು ಬಂದು ಮಹಿಳೆಯ ಸಹವಾಸ ಮಾಡಿ ಬರ್ಬರ ಹತ್ಯೆಯಾದ ಈರುಳ್ಳಿ ವ್ಯಾಪಾರಿ! – Kannada News | A Man Kills Tamil nadu onion merchant Who illicit relationship with her Lover at Bengaluru

ರಾಮಚಂದ್ರ ರೆಡ್ಡಿ(ಕೊಲೆಯಾದವ), ಹರೀಶ್(ಹಂತಕ) ಬೆಂಗಳೂರು, (ಏಪ್ರಿಲ್ 25): ಮಹಿಳೆಯೊಬ್ಬರ ಜೊತೆ ಅನೈತಿಕ ಸಂಬಂಧ ಹೊಂದಿದ್ದ ಈರುಳ್ಳಿ ವ್ಯಾಪಾರಿ (onion merchant) ಬರ್ಬರವಾಗಿ ಹತ್ಯೆಯಾಗಿದ್ದಾನೆ. ಬೆಂಗಳೂರಿನ (Bengaluru) ಕಾಡುಗೋಡಿ ಠಾಣೆ ವ್ಯಾಪ್ತಿಯಲ್ಲಿ ಈ ಕೊಲೆ ನಡೆದಿದ್ದು, ರಾಮಚಂದ್ರ ರೆಡ್ಡಿ ಕೊಲೆಯಾದ ವ್ಯಕ್ತಿ. ತಮಿಳುನಾಡು ಮೂಲದ ರಾಮಚಂದ್ರ ರೆಡ್ಡಿ ಈರುಳ್ಳಿ ವ್ಯಾಪಾರಿಯಾಗಿದ್ದು (Tamil nadu onion merchant), ವ್ಯಾಪಾರಕ್ಕೆಂದು ಬೆಂಗಳೂರಿಗೆ  ಮಹಿಳೆಯೊಬ್ಬರ ಪರಿಚಯವಾಗಿ ಅದು ಅನೈತಿಕ ಸಂಬಂಧಕ್ಕೆ ತಿರುಗಿತ್ತು.  ಬಳಿಕ ಬೆಂಗಳೂರಿಗೆ ಬಂದಾಗೆಲ್ಲಾ ಮಹಿಳೆಯ ಮನೆಗೆ ಹೋಗಿ ಬರ್ತಿದ್ದ. ಅದರಂತೆ…

Read More