ಯಾವ ಕಾರಣಕ್ಕೂ ಜಮೀರ್ ಇಲ್ಲದ ಸರ್ಕಾರ ಆಗಲ್ಲ: ಸ್ಫೋಟಕ ಭವಿಷ್ಯ ನುಡಿದ ಕೋಡಿಶ್ರೀ – Kannada News
ಹಾಸನ, (ಜೂನ್ 07): ಡಿಕೆ ಶಿವಕುಮಾರ್ (DK Shivakumar) ನೇತೃತ್ವದ ಸರ್ಕಾರ ರಚನೆಯಾಗಿದ್ದು, 2ನೇ ಹಂತದಲ್ಲಿ ಸಚಿವ ಸಂಪುಟ ಸೇರಸಲು ಶಾಸಕರು ಕಸರತ್ತು ನಡೆಸಿದ್ದಾರೆ. ಇದರ ಮಧ್ಯೆ ಸಿದ್ದರಾಮಯ್ಯನವರ ಪರಮಾಪ್ತ ಜಮೀರ್ ಅಹಮ್ಮದ್ ಖಾನ್ (zameer ahmed khan) ಅವರನ್ನು ಮಂತ್ರಿ ಮಾಡಬೇಕೆಂಬ ಕೂಗು ಬಲವಾಗಿ ಕೇಳಿಬರುತ್ತಿವೆ. ಇದರ ಮಧ್ಯೆ ಕೋಡಿಮಠದ (Kodi Math) ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ (Shivananda Shivayogi Rajendra Swamiji) ಜಮೀರ್ ಪರ ಬ್ಯಾಟಿಂಗ್ ಮಾಡಿದ್ದು, ಯಾವ ಕಾರಣಕ್ಕೂ ಜಮೀರ್…