Headlines

CCTV ಕಣ್ಗಾವಲು, ಜಾಮರ್ ಅವಳವಡಿಕೆ: ನೀಟ್ ಮರುಪರೀಕ್ಷೆಗೆ ಫುಲ್ ಟೈಟ್ ಸೆಕ್ಯೂರಿಟಿ – Kannada News | NEET UG Re Exam On June 21: Mock Drill In bengaluru, NTA Safety Advisory For Re NEET

ಬೆಂಗಳೂರು, (ಜೂನ್ 20): ದೇಶಾದ್ಯಂತ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ ವತಿಯಿಂದ ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ(NEET UG Re Exam 2026) ನಾಳೆ ಮಧ್ಯಾಹ್ನ 02ರಿಂದ ಸಂಜೆ 05:15ರವರೆಗೆ ನಡೆಯಲಿದೆ. ರಾಜ್ಯದಲ್ಲಿ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಲು ಅಗತ್ಯ ಸಿದ್ಧತೆ ಹಾಗೂ ಬಿಗಿ ಕ್ರಮಗಳನ್ನು ಕೈಗೊಳ್ಳಲಾಗಿದೆ. ಬೆಂಗಳೂರಿನ ಎಸ್ ಜೆ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಈಗಾಗಲೇ ರೋಲ್ ನಂಬರ್ ಹಾಕಿದ್ದು, ನಾಳೆ ಬೆಳಗ್ಗೆಯಿಂದ‌ ‌CRPF ಮತ್ತು ಸ್ಥಳೀಯ ಪೊಲೀಸರ ಭದ್ರತೆ ಇರಲಿದೆ. ಕಳೆದ ಬಾರಿ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದ್ದು,…

Read More

ಕೇಂದ್ರ ಸಂಸ್ಕೃತ ವಿವಿಯಿಂದ ಸ್ವಾಮಿ ಭದ್ರೇಶದಾಸ್‌ಗೆ ‘ವೇದಾಂತವಿದ್ಯಾ-ವಿಶ್ವಗುರು’ ಬಿರುದು ಪ್ರದಾನ – Kannada News | Central Sanskrit University Honours BAPS Scholar Swami Bhadreshdas as Vedantavidya Vishwaguru

ಕೇಂದ್ರ ಸಂಸ್ಕೃತ ವಿವಿಯಿಂದ ಸ್ವಾಮಿ ಭದ್ರೇಶದಾಸ್‌ಗೆ ‘ವೇದಾಂತವಿದ್ಯಾ-ವಿಶ್ವಗುರು’ ಬಿರುದು ಪ್ರದಾನImage Credit source: Central Sanskrit University ನವದೆಹಲಿ, ಆಗಸ್ಟ್ 10: ನವದೆಹಲಿಯ ಕೇಂದ್ರೀಯ ಸಂಸ್ಕೃತ ವಿಶ್ವವಿದ್ಯಾಲಯವು (Central Sanskrit University) ಬಿಎಪಿಎಸ್‌ನ ಖ್ಯಾತ ವಿದ್ವಾಂಸ ಹಾಗೂ ತತ್ವಜ್ಞಾನಿ ಮಹಾಮಹೋಪಾಧ್ಯಾಯ ಸ್ವಾಮಿ ಭದ್ರೇಶದಾಸ್ (Swami Bhadreshdas) ಅವರಿಗೆ ‘ವೇದಾಂತವಿದ್ಯಾ-ವಿಶ್ವಗುರು (Vedantavidya-Vishwaguru)’ ಎಂಬ ಗೌರವ ಬಿರುದನ್ನು ಪ್ರದಾನ ಮಾಡಿದೆ. ಆಗಸ್ಟ್ 9ರಂದು ನವದೆಹಲಿಯ ಸ್ವಾಮಿನಾರಾಯಣ ಅಕ್ಷರಧಾಮದಲ್ಲಿ ನಡೆದ ಸಮಾರಂಭದಲ್ಲಿ ಈ ಗೌರವ ನೀಡಲಾಯಿತು. ಸ್ವಾಮಿ ಭದ್ರೇಶದಾಸ್ ಅವರು ವೇದಾಂತದ…

Read More

IND U19 vs SL U19: ಶ್ರೀಲಂಕಾ ವಿರುದ್ಧ ಟೆಸ್ಟ್ ಸರಣಿ ಗೆದ್ದ ಭಾರತ ಯುವ ಪಡೆ – Kannada News | India U19 Dominates Sri Lanka, Secures Unofficial Test Series Win by 211 Runs

ಭಾರತ ಹಾಗೂ ಶ್ರೀಲಂಕಾ ಅಂಡರ್-19 ತಂಡಗಳ (India U19 vs Sri Lanka U19) ನಡುವೆ ನಡೆದ ಎರಡು ಪಂದ್ಯಗಳ ಅನಧಿಕೃತ ಟೆಸ್ಟ್ ಸರಣಿಯನ್ನು ಭಾರತ ಯುವ ಪಡೆ 1-0 ಅಂತರದಿಂದ ಗೆದ್ದುಕೊಂಡಿದೆ. ಉಭಯ ತಂಡಗಳ ನಡುವೆ ನಡೆದ ಮೊದಲ ಟೆಸ್ಟ್ ಪಂದ್ಯ ಡ್ರಾದಲ್ಲಿ ಅಂತ್ಯಗೊಂಡಿತ್ತು. ಹೀಗಾಗಿ ಎರಡನೇ ಪಂದ್ಯವನ್ನು ಗೆಲ್ಲುವ ತಂಡಕ್ಕೆ ಸರಣಿ ಕೈವಶವಾಗುತ್ತಿತ್ತು. ಅದರಂತೆ ಎರಡನೇ ಅನಧಿಕೃತ ಟೆಸ್ಟ್ ಪಂದ್ಯದಲ್ಲಿ ಶ್ರೀಲಂಕಾ ಅಂಡರ್-19 ತಂಡವನ್ನು 211 ರನ್‌ಗಳಿಂದ ಸೋಲಿಸಿದ ಭಾರತ ಯುವ ಪಡೆ ಸರಣಿ…

Read More

ಹೊಸ ಶೋ ಮೂಲಕ ಬರ್ತಿದ್ದಾರೆ ರೋಹಿತ್ ಶರ್ಮಾ, ಅಜಯ್ ದೇವಗನ್, ಮಾಧುರಿ ದೀಕ್ಷಿತ್ – Kannada News | Rohit Sharma to Debut on TV; Ajay Devgn to Host Crime Patrol 2026 in Sony Liv

ಭಾರತೀಯ ಕ್ರಿಕೆಟ್  ಆಟಗಾರ ರೋಹಿತ್ ಶರ್ಮಾ ಈಗ ಕಿರುತೆರೆ ಲೋಕಕ್ಕೆ ಕಾಲಿಡಲು ಸಿದ್ಧರಾಗಿದ್ದಾರೆ. ಕ್ರಿಕೆಟ್ ಮೈದಾನದಲ್ಲಿ ಮಿಂಚಿದ್ದ ಅವರು ಈಗ ಹೊಸ ಮನರಂಜನಾ ಶೋ ಮೂಲಕ ಅಭಿಮಾನಿಗಳ ಮುಂದೆ ಬರಲಿದ್ದಾರೆ. ಸೋನಿ ನೆಟ್‌ವರ್ಕ್ ಮುಂಬರುವ ಶೋ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ ರೋಹಿತ್ ಶರ್ಮಾ ಅವರ ಶೋ ಪ್ರಮುಖ ಆಕರ್ಷಣೆಯಾಗಿದೆ. ಅವರ ಶೋ ಯಾವ ರೀತಿ ಇರಲಿದೆ ಎಂಬ ಕುತೂಹಲ ಮೂಡಿದೆ. ರೋಹಿತ್ ಶರ್ಮಾ ಮನರಂಜನಾ ಶೋ ರೋಹಿತ್ ಶರ್ಮಾ ಅವರ ಹೊಸ ಶೋ ಬಗ್ಗೆ ಟೀಸರ್ ಈಗಾಗಲೇ…

Read More

ಜುಲೈನಲ್ಲಿ ಭರ್ಜರಿ ಜಿಎಸ್​ಟಿ ಕಲೆಕ್ಷನ್ಸ್; ಸರ್ಕಾರದ ಖಜಾನೆ ಮುಟ್ಟಿದ ತೆರಿಗೆ ಮೊತ್ತ 2 ಲಕ್ಷ ಕೋಟಿ ರೂಗೂ ಅಧಿಕ – Kannada News | GST collections in July cross Rs 2 lakh crore with increase of over 15pc

ನವದೆಹಲಿ, ಆಗಸ್ಟ್ 1: ಜುಲೈ ತಿಂಗಳ ಭಾರತದ ಜಿಎಸ್‌ಟಿ (GST) ಸಂಗ್ರಹಣೆಯಲ್ಲಿ ಗಮನಾರ್ಹ ಏರಿಕೆ ಕಂಡುಬಂದಿದ್ದು. ಒಟ್ಟು ಜಿಎಸ್​ಟಿ ಸಂಗ್ರಹ (Gross GST) ಜುಲೈನಲ್ಲಿ ಶೇ. 15.4ರಷ್ಟು ಹೆಚ್ಚಳವಾಗಿ ₹2.11 ಲಕ್ಷ ಕೋಟಿ ದಾಟಿದೆ. ರೀಫಂಡ್ ಕಳೆದು ಉಳಿಯುವ ನಿವ್ವಳ ಜಿಎಸ್​ಟಿ (Net GST) ಆದಾಯವೂ ಶೇ. 15.8ರಷ್ಟು ಏರಿಕೆಯಾಗಿ ₹1.81 ಲಕ್ಷ ಕೋಟಿ ತಲುಪಿದೆ. ಇಲ್ಲಿ ಶೇಕಡಾವಾರು ಏರಿಕೆಯು ವಾರ್ಷಿಕ ಲೆಕ್ಕಾಚಾರದಲ್ಲಿ ಇದೆ. ಅಂದರೆ, ಕಳೆದ ವರ್ಷದ ಜುಲೈನಲ್ಲಿ ಸಂಗ್ರಹಣೆ ಆಗಿದ್ದ ಜಿಎಸ್​ಟಿಗೆ ಹೋಲಿಸಿದರೆ ಈ…

Read More

ರವೀಂದ್ರ ಜಡೇಜಾ ಖೇಲ್ ಖತಂ? ಅಜಿತ್ ಅಗರ್ಕರ್ ಹೇಳಿದ್ದೇನು? – Kannada News

ಟೀಮ್ ಇಂಡಿಯಾದಿಂದ ಅನುಭವಿ ಆಲ್​ರೌಂಡರ್ ರವೀಂದ್ರ ಜಡೇಜಾ ಅವರನ್ನು ಹೊರದಬ್ಬಲಾಗಿದೆಯಾ? ಇಂತಹದೊಂದು ಪ್ರಶ್ನೆ ಹುಟ್ಟಿಕೊಳ್ಳಲು ಮುಖ್ಯ ಕಾರಣ ಜಡೇಜಾ ಅವರನ್ನು ಎರಡು ಸರಣಿಗಳಿಂದ ಕೈ ಬಿಟ್ಟಿರುವುದು. ಅಂದರೆ ಅಫ್ಘಾನಿಸ್ತಾನ್ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಕಾಣಿಸಿಕೊಳ್ಳದ ಜಡೇಜಾ ಮುಂಬರುವ ಏಕದಿನ ಸರಣಿಯಲ್ಲೂ ಕಣಕ್ಕಿಳಿಯುವುದಿಲ್ಲ. ಇದರ ಬೆನ್ನಲ್ಲೇ ಟೀಮ್ ಇಂಡಿಯಾದಲ್ಲಿ ರವೀಂದ್ರ ಜಡೇಜಾ ಅವರ ಖೇಲ್ ಖತಂ ಆಗಿದೆಯಾ? ಎಂಬ ಪ್ರಶ್ನೆ ಮೂಡಿದೆ. ಈ ಪ್ರಶ್ನೆಗೆ ಖುದ್ದು ಭಾರತ ತಂಡದ ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ಉತ್ತರ ನೀಡಿದ್ದಾರೆ….

Read More

Union Budget 2026 Live: ಬಜೆಟ್ ಭಾಷಣ ಸಮಯ, ಲೈವ್ ಸ್ಟ್ರೀಮಿಂಗ್, ಪಿಡಿಎಫ್ ಕಾಪಿ ಡೌನ್​ಲೋಡ್ ಇತ್ಯಾದಿ ಮಾಹಿತಿ – Kannada News | Union Budget 2026 FM Nirmala Sitharaman Speech Live Streaming on TV9 Kannada

ಯೂನಿಯನ್ ಬಜೆಟ್ 2026-27: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಅವರು ಫೆಬ್ರುವರಿ 1, ಭಾನುವಾರದಂದು 2026-27ನೇ ಸಾಲಿನ ಬಜೆಟ್ ಅನ್ನು ಮಂಡನೆ ಮಾಡುತ್ತಿದ್ದಾರೆ. ಭಾನುವಾರ ಬೆಳಗ್ಗೆ 11ಗಂಟೆಗೆ ಸಂಸತ್​ನ ಜಂಟಿ ಅಧಿವೇಶನದಲ್ಲಿ ಸಚಿವೆ ಬಜೆಟ್ ಮಂಡನೆ ಆರಂಭಿಸುತ್ತಾರೆ. ಬಜೆಟ್ ಭಾಷಣ ಮುಗಿಯಲು ಮಧ್ಯಾಹ್ನ ಎರಡು ಗಂಟೆ ದಾಟಬಹುದು. ಇದು ಭಾರತದಲ್ಲಿ ಮಂಡಿಲಾಗುವ 88ನೇ ಬಜೆಟ್ ಆಗಿದೆ. ನಿರ್ಮಲಾ ಸೀತಾರಾಮನ್ ಅವರಿಗೆ ಇದು 9ನೇ ಬಜೆಟ್ ಮಂಡನೆ. ಅದೂ ಸತತವಾಗಿ. ಸತತ 9 ಬಾರಿ…

Read More

‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು – Kannada News

ಕನ್ನಡದಲ್ಲಿ ಹಾಸ್ಯ ಮಿಶ್ರಿತ ಹಾರರ್ ಸಿನಿಮಾ (Horror Cinema) ‘ಬಾಯ್ಸ್ ನೆವರ್ ಕಾಂಪ್ರಮೈಸ್’ ಸಿನಿಮಾ ಬಿಡುಗಡೆಗೆ ಸಿದ್ಧವಾಗಿದೆ. ಇತ್ತೀಚೆಗಷ್ಟೆ ಸಿನಿಮಾದ ಟೀಸರ್ ಬಿಡುಗಡೆ ಆಗಿದೆ. ಪ್ರವಾಸಕ್ಕೆ ಹೋಗುವ ಯುವಕರಿಗೆ ಎದುರಾಗುವ ಸಂದರ್ಭಗಳು, ಹಾರರ್ ಅನುಭವಗಳು, ಆಘಾತಗಳ ಕತೆಯನ್ನು ಈ ಸಿನಿಮಾ ಒಳಗೊಂಡಿರುವುದು ಟೀಸರ್​​ನಿಂದ ತಿಳಿದು ಬರುತ್ತಿದೆ. ಸಿನಿಮಾವನ್ನು ಹರೀಶ್ ಸೀನು ಮತ್ತು ಕೋಲಾರ್ ಸೀನು ಒಟ್ಟಿಗೆ ನಿರ್ದೇಶನ ಮಾಡಿದ್ದು, ಉಜ್ವಲ ನಾಗರಾಜ್ ರಾವ್ ಜಗದಲೆ ಎಂಬುವರು ನಿರ್ಮಾಣ ಮಾಡಿದ್ದಾರೆ. ಸಿನಿಮಾ ಟೀಸರ್ ಬಿಡುಗಡೆ ಮಾಡಿ ಸಿನಿಮಾದ ಬಗ್ಗೆ…

Read More

ಮಹಿಳೆಯರೇ, ಇನ್ಮುಂದೆ ಉಚಿತವಾಗಿ ಬಸ್ಸಲ್ಲಿ ಹೋಗ್ಬೇಕಿದ್ರೆ ವೋಟರ್ ಐಡಿ ಬೇಕೇಬೇಕು! ಶಕ್ತಿ ಯೋಜನೆ ದುರ್ಬಳಕೆ ತಡೆಗೆ ಸರ್ಕಾರ ಕ್ರಮ – Kannada News | Shakti Scheme Revision: Karnataka Govt to Issue Smart Cards with Voter ID Mandatory to Stop Misuse by Other State Women

ಬಿಎಂಟಿಸಿ ಬಸ್ (ಸಾಂದರ್ಭಿಕ ಚಿತ್ರ)Image Credit source: tv9 ಬೆಂಗಳೂರು, ಜೂನ್ 20: ರಾಜ್ಯದ ಮಹಿಳಾ ಪ್ರಯಾಣಿಕರಿಗಾಗಿ ಕೆಎಸ್ಆರ್‌ಟಿಸಿ, ಬಿಎಂಟಿಸಿ ಸೇರಿದಂತೆ ನಾಲ್ಕು ಸಾರಿಗೆ ನಿಗಮಗಳ ಬಸ್ಸುಗಳಲ್ಲಿ ಉಚಿತವಾಗಿ ಸಂಚಾರ ಮಾಡಲು ಅವಕಾಶ ಕಲ್ಪಿಸಿರುವ ‘ಶಕ್ತಿ’ ಯೋಜನೆಗೆ (Shakti Scheme) ಈಗ ದೊಡ್ಡ ಮಟ್ಟದ ಪರಿಷ್ಕರಣೆ ತರಲು ಸರ್ಕಾರ ಮುಂದಾಗಿದೆ. ಯೋಜನೆ ಜಾರಿಯಾದ ದಿನದಿಂದಲೂ ನಕಲಿ ಆಧಾರ್ ಕಾರ್ಡ್‌ಗಳನ್ನು ಸೃಷ್ಟಿಸಿ, ಬೇರೆ ರಾಜ್ಯಗಳ ಮಹಿಳೆಯರು ಉಚಿತವಾಗಿ ಪ್ರಯಾಣಿಸುತ್ತಿರುವ ದೂರುಗಳು ವ್ಯಾಪಕವಾಗಿ ಕೇಳಿಬರುತ್ತಿವೆ. ಇದರಿಂದ ಸಾರಿಗೆ ನಿಗಮಗಳಿಗೆ ಕೋಟ್ಯಂತರ…

Read More

ಕರ್ನಾಟಕದಲ್ಲಿ ಬರ ಪರಿಸ್ಥಿತಿ: ಪ್ರಧಾನಿ ಮೋದಿಗೆ ಡಿಸಿಎಂ ಜಿ. ಪರಮೇಶ್ವರ್ ಪತ್ರ, ತಕ್ಷಣ ನೆರವಿಗೆ ಮನವಿ – Kannada News | Karnatakas DyCM Minister G. Parmeshwar Urges PM Modi for Drought Relief Aid

ಬೆಂಗಳೂರು, ಜುಲೈ 16: ಕರ್ನಾಟಕದಲ್ಲಿನ ಭೀಕರ ಬರಗಾಲದ ಪರಿಸ್ಥಿತಿ ಕುರಿತು ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ್ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿದ್ದು, ತಕ್ಷಣದ ಪರಿಹಾರ ಮತ್ತು ಆರ್ಥಿಕ ನೆರವಿಗೆ ಮನವಿ ಮಾಡಿದ್ದಾರೆ. ಮೋದಿಗೆ ಮುಖ್ಯಮಂತ್ರಿಗಳ ಮನವಿಯ ಬೆನ್ನಲ್ಲೇ, ಡಿಸಿಎಂ ಪರಮೇಶ್ವರ್ ಅವರು ರಾಜ್ಯಕ್ಕೆ ವಿಶೇಷ ಅನುದಾನ ಮತ್ತು ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿ (NDRF) ಅಡಿಯಲ್ಲಿ ಮುಂಗಡ ಪರಿಹಾರ ಬಿಡುಗಡೆ ಮಾಡುವಂತೆ ಒತ್ತಾಯಿಸಿದ್ದಾರೆ. ಈ ಸಂಬಂಧ ಕೇಂದ್ರ ಗೃಹ ಸಚಿವರು ಮತ್ತು ಕೃಷಿ ಸಚಿವರಿಗೂ…

Read More