ಬಾಲಿವುಡ್​​ನ ‘ಕಿರಿ ಕಿರಿ’ ಕಪಲ್ ಬಗ್ಗೆ ಮಾತನಾಡಿದ ನಿರ್ಮಾಪಕ; ಈ ಜೋಡಿ ಮೇಲೆ ಅನುಮಾನ – Kannada News | Bollywood Ad Drama: Producer Reveals ‘Painful Couple,’ Deepika Ranveer Suspected

ಬಾಲಿವುಡ್​​ನ ‘ಕಿರಿ ಕಿರಿ’ ಕಪಲ್ ಬಗ್ಗೆ ಮಾತನಾಡಿದ ನಿರ್ಮಾಪಕ; ಈ ಜೋಡಿ ಮೇಲೆ ಮೂಡಿತು ಅನುಮಾನ ಬಾಲಿವುಡ್ ತಾರೆಯರಿಗೂ ಜಾಹೀರಾತು ಲೋಕಕ್ಕೂ ಬಿಡಿಸಲಾಗದ ನಂಟು. ಆದರೆ, ತೆರೆಯ ಮೇಲೆ ಮಿಂಚುವ, ಅಭಿಮಾನಿಗಳನ್ನು ಕಂಡಾಗ ನಗು ಚೆಲ್ಲುವ ಸೆಲೆಬ್ರಿಟಿಗಳು ಸೆಟ್‌ನಲ್ಲಿ ಹೇಗಿರುತ್ತಾರೆ? ಈ ಪ್ರಶ್ನೆಗೆ ಉತ್ತರ ಸಿಕ್ಕಿದೆ. ‘ಗುಡ್ ಆಡ್ಸ್ ಮ್ಯಾಟರ್ಸ್’ ಆಯೋಜಿಸಿದ್ದ ನಿರ್ಮಾಪಕರ ಸಂವಾದ ಕಾರ್ಯಕ್ರಮವೊಂದು ಈಗ ಚರ್ಚೆಗೆ ಕಾರಣ ಆಗಿದೆ. ಜಾಹೀರಾತು ನಿರ್ಮಾಪಕರೊಬ್ಬರು ನೀಡಿದ ಒಂದು ಹೇಳಿಕೆ ವೈರಲ್ ಆಗಿದೆ. 1.ಬಾಲಿವುಡ್​​ನಲ್ಲಿದ್ದಾರೆ ಪೇನ್​​ಫುಲ್ ಕಪಲ್ 2.ಇವರ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಜನವರಿ 26ರ ದಿನಭವಿಷ್ಯ

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1): ಪ್ಲಾನ್ ಬಿ ಮಾಡಿಕೊಳ್ಳುವ ವಿಧಾನದಿಂದ ಅನುಕೂಲ ಆಗಲಿದೆ. ಕಠಿಣವಾದ ವಿಷಯಗಳನ್ನು ಸಹ ಸಲೀಸಾಗಿ ಅರ್ಥ ಮಾಡಿಕೊಳ್ಳುವ ರೀತಿಯಿಂದಾಗಿಯೇ ಇತರರು ನಿಮ್ಮ ಕಡೆಗೆ ಬೆರಗಿನಿಂದ ನೋಡುತ್ತಾರೆ. ದೊಡ್ಡ ಮಟ್ಟದ ಖರ್ಚು ಬರಬಹುದು ಎಂದು ಅಂದಾಜು ಮಾಡಿಕೊಂಡಿದ್ದು, ತುಂಬ ಕಡಿಮೆ ಮೊತ್ತದಲ್ಲಿ ಅಂದುಕೊಂಡ ರೀತಿಯಲ್ಲಿಯೇ ಕೆಲಸ ಮುಗಿಯುತ್ತದೆ. ಉದ್ಯೋಗ ಬಿಟ್ಟು ಹೊಸ ವ್ಯವಹಾರ- ವ್ಯಾಪಾರ ಆರಂಭಿಸುವ ನಿರ್ಧಾರದ ಬಗ್ಗೆ ನಿಮ್ಮಲ್ಲಿ ಕೆಲವರು ಸ್ನೇಹಿತರ…

Read More

ಐಪಿಎಲ್​ನಿಂದ ಬ್ಯಾನ್ ಆಗಿರುವ ಹ್ಯಾರಿ ಬ್ರೂಕ್​ಗೆ ಪಿಎಸ್​ಎಲ್​ನಿಂದ ಆಹ್ವಾನ

ಒಂದೆಡೆ ಭಾರತದಲ್ಲಿ ಐಪಿಎಲ್ (IPL 2026) ನಡೆಯುತ್ತಿದ್ದರೆ, ಮತ್ತೊಂದೆಡೆ ಪಾಕಿಸ್ತಾನದಲ್ಲಿ ಪಿಎಸ್​ಎಲ್ (PSL) ನಡೆಯುತ್ತಿದೆ. ಆದಾಗ್ಯೂ ಪಿಎಸ್‌ಎಲ್​ಗೆ ಆರಂಭದಲ್ಲೇ ನಾನಾ ಸಂಕಷ್ಟಗಳು ಎದುರಾಗಿವೆ. ಇದರಿಂದಾಗಿ ಪಂದ್ಯಾವಳಿಯನ್ನು ಪ್ರೇಕ್ಷಕರಿಲ್ಲದೆ ಖಾಲಿ ಕ್ರೀಡಾಂಗಣದಲ್ಲಿ ನಡೆಸಲಾಗುತ್ತಿದೆ. ಇದರ ಜೊತೆಗೆ ಲೀಗ್ ಆರಂಭಕ್ಕೂ ಮುನ್ನ ಕೆಲವು ಆಟಗಾರರು ಲೀಗ್​ನಿಂದ ಹಿಂದೆ ಸರಿದಿದ್ದರು. ಇದೀಗ ಅವರ ಬದಲಿಯಾಗಿ ಕೆಲವು ಫ್ರಾಂಚೈಸಿಗಳು ಬೇರೆ ಆಟಗಾರರ ಮೊರೆ ಹೋಗಿವೆ. ಅದರಂತೆ ಜಿಂಬಾಬ್ವೆಯ ವೇಗದ ಬೌಲರ್ ಬ್ಲೆಸ್ಸಿಂಗ್ ಮುಜರಬಾನಿ ಪಿಎಸ್‌ಎಲ್​ನಲ್ಲಿ ಇಸ್ಲಾಮಾಬಾದ್ ಯುನೈಟೆಡ್ ತಂಡವನ್ನು ತೊರೆದು ಐಪಿಎಲ್‌ನಲ್ಲಿ ಕೆಕೆಆರ್…

Read More

ಸ್ಟ್ರೆಸ್ ಮಲಬದ್ದತೆಗೆ ಹೇಗೆ ಕಾರಣವಾಗುತ್ತೆ ಗೊತ್ತಾ? ಈ ಬಗ್ಗೆ ಡಾ ಅನುರಾಗ್ ಶೆಟ್ಟಿ ಏನ್ ಹೇಳ್ತಾರೆ ನೋಡಿ – Kannada News | Gut Health and Stress: Dr. Anurag Shetty’s Advice

ಇತ್ತೀಚಿನ ದಿನಗಳಲ್ಲಿ ಸ್ಟ್ರೆಸ್ ಅಥವಾ ಒತ್ತಡ (Stress) ಮನುಷ್ಯನ ಆರೋಗ್ಯವನ್ನು ಅರಿವಿಲ್ಲದಂತೆ ಹಾಳು ಮಾಡುತ್ತಿದೆ. ಆದರೆ ಒತ್ತಡ ಜೀರ್ಣಕಾರಿ ಸಮಸ್ಯೆಗೆ ಹಾನಿ ಮಾಡುತ್ತದೆ ಎಂಬುದು ನಿಮಗೆ ತಿಳಿದಿದೆಯೇ… ಹೌದು, ಕರುಳು ಮತ್ತು ಮೆದುಳಿಗೆ ಪರಸ್ಪರ ಸಂಪರ್ಕವಿರುತ್ತದೆ. ಅದಕ್ಕಾಗಿಯೇ ಇವುಗಳನ್ನು ‘ಗಟ್ ಬ್ರೈನ್ ಎಕ್ಸಿಸ್’ (ಮೆದುಳು ಕರುಳಿನ ಅಕ್ಷ) ಎಂದು ಕರೆಯಲಾಗುತ್ತದೆ. ಇದು ದ್ವಿಮುಖ ಸಂಪರ್ಕ ವ್ಯವಸ್ಥೆಯಾಗಿದ್ದು ನರಗಳು, ಹಾರ್ಮೋನ್ ಗಳು ಮತ್ತು ಕರುಳಿನ ಮೈಕ್ರೊಬೈಟಾ ಈ ಸಂಪರ್ಕವನ್ನು ನಿರ್ವಹಿಸುತ್ತವೆ. ಈ ಗಟ್ ಬ್ರೈನ್ ಎಕ್ಸಿಸ್ ವ್ಯವಸ್ಥೆಯ ಕಾರಣ…

Read More

‘ಹಾಗಾಗಿದ್ದರೆ..’; ವಿಜಯ್ ಗೆಲುವಿನಿಂದ ರಜನಿ ಫ್ಯಾನ್ಸ್​​ಗೆ ಭಾರಿ ನಿರಾಸೆ – Kannada News | Thalapathy Vijay’s TVK Sweeps TN Elections: Why Rajinikanth Fans Are Disappointed

ತಮಿಳುನಾಡಿನ ರಾಜಕೀಯ ಇತಿಹಾಸದಲ್ಲಿ ದಳಪತಿ ವಿಜಯ್ ಅವರ ‘ತಮಿಳಗ ವೆಟ್ರಿ ಕಳಗಮ್’ (TVK) ಪಕ್ಷದ ಭರ್ಜರಿ ಜಯ ಹೊಸ ಸಂಚಲನ ಮೂಡಿಸಿದೆ. ಮೊದಲ ಚುನಾವಣೆಯಲ್ಲೇ 108 ಸ್ಥಾನಗಳನ್ನು ಗೆದ್ದು ಅವರು ಇತಿಹಾಸ ಬರೆದಿದ್ದಾರೆ. ಆದರೆ, ವಿಜಯ್ ಅವರ ಈ ಗೆಲುವು ಸೂಪರ್ ಸ್ಟಾರ್ ರಜನಿಕಾಂತ್ ಅಭಿಮಾನಿಗಳಲ್ಲಿ ಮಾತ್ರ ಒಂದು ರೀತಿಯ ನಿರಾಸೆ ಮತ್ತು ಬೇಸರವನ್ನು ಉಂಟುಮಾಡಿದೆ. ಆ ಬಗ್ಗೆ ಇಲ್ಲಿದೆ ವಿವರ. ದಳಪತಿ ವಿಜಯ್ ಅವರು ತಮ್ಮ ಸಿನಿಮಾ ವೃತ್ತಿಜೀವನದ ಉತ್ತುಂಗದಲ್ಲಿರುವಾಗಲೇ ರಾಜಕೀಯ ಪ್ರವೇಶಿಸುವ ಧೈರ್ಯ ಮಾಡಿದರು….

Read More

ರಾಜ್ಯದಲ್ಲಿ ಗ್ಯಾಸ್ ಸಮಸ್ಯೆ ಮಧ್ಯೆ ಆಘಾತ! ಸಿಲಿಂಡರ್​ ಸಾಗಿಸ್ತಿದ್ದ ಲಾರಿ ಪಲ್ಟಿ

ಗದಗ, ಮಾರ್ಚ್​ 30: ಜಿಲ್ಲೆಯ ರೋಣ ಪಟ್ಟಣದ ಹೊರವಲಯದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಸಿಲಿಂಡರ್ ಸಾಗಿಸುತ್ತಿದ್ದ ಲಾರಿ ಪಲ್ಟಿಯಾಗಿದೆ. ಶೇಖರಯ್ಯ ಅಜ್ಜನ ಮಠದ ಸಮೀಪ ರಸ್ತೆ ಪಕ್ಕದ ಜಮೀನಿಗೆ ಉರುಳಿದ ಲಾರಿಯಿಂದ ಗ್ಯಾಸ್ ಸಿಲಿಂಡರ್‌ಗಳು ಚೆಲ್ಲಾಪಿಲ್ಲಿಯಾಗಿದ್ದು, ಕೆಲಕಾಲ ಸ್ಥಳೀಯರಲ್ಲಿ ಆತಂಕ ಉಂಟಾಗಿತ್ತು. ಅದೃಷ್ಟವಶಾತ್ ಯಾವುದೇ ಅಪಾಯ ಸಂಭವಿಸಲಿಲ್ಲ. ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ರೋಣ ಠಾಣೆಯಲ್ಲಿ ದಾಖಲಾಗಿದೆ. ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. Source link

Read More

‘ಟಾಕ್ಸಿಕ್’ ಚಿತ್ರಕ್ಕೆ ಯೋಗರಾಜ್ ಭಟ್ ಬರೆದ ಹಾಡುಗಳೆಷ್ಟು? ಲೆಕ್ಕ ಕೊಟ್ಟ ನಿರ್ದೇಶಕ – Kannada News

‘ಟಾಕ್ಸಿಕ್’ ಸಿನಿಮಾ (Toxic Movie) ಬಗ್ಗೆ ಅಪ್​​ಡೇಟ್ ತಿಳಿದುಕೊಳ್ಳಲು ಅಭಿಮಾನಿಗಳು ಕಾತುರದಿಂದ ಕಾಯುತ್ತಾ ಇರುತ್ತಾರೆ. ಈ ಸಿನಿಮಾ ಬಗ್ಗೆ ಯಾರೇ ಅಪ್​​ಡೇಟ್ ಕೊಟ್ಟರೂ ಅದನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಾರೆ. ಈಗ ‘ಟಾಕ್ಸಿಕ್’ ಸಿನಿಮಾ ಬಗ್ಗೆ ಯೋಗರಾಜ್ ಭಟ್ ಮಾತನಾಡಿದ್ದಾರೆ. ಈ ಚಿತ್ರದ ‘ತಬಾಹಿ..’ ಹಾಡಿಗೆ ಸಾಹಿತ್ಯ ಬರೆದಿದ್ದು ಯೋಗರಾಜ್ ಭಟ್ ಅವರೇ. ಈಗ ಸಿನಿಮಾದ ಹಾಡುಗಳ ಬಗ್ಗೆ ಮಾಹಿತಿ ನೀಡಿದ್ದಾರೆ. ಕೀರ್ತಿ ಇಎನ್​ಟಿ ಕ್ಲೀನಿಕ್ ಯೂಟ್ಯೂಬ್ ಚಾನೆಲ್​​ಗೆ ನೀಡಿದ ಸಂದರ್ಶನದಲ್ಲಿ ಯೋಗರಾಜ್​ ಭಟ್ ಅವರು ಮಾತನಾಡಿದ್ದಾರೆ. ‘ಟಾಕ್ಸಿಕ್…

Read More

Chanakya Niti: ನೀವು ಮಾನಸಿಕವಾಗಿ ಸದೃಢರಾಗಬೇಕಂದ್ರೆ ಚಾಣಕ್ಯರ ಈ ಕಿವಿಮಾತುಗಳನ್ನು ಪಾಲಿಸಿ

ನಾವು ಮಾನಸಿಕವಾಗಿ ಬಲಿಷ್ಠರಾದಾಗ  (mentally strong) ಮಾತ್ರ ಯಶಸ್ಸನ್ನು ಸಾಧಿಸಲು ಸಾಧ್ಯ, ಸಮಾಜದಲ್ಲಿ ಧೈರ್ಯವಾಗಿ ಬದುಕಲು ಸಾಧ್ಯ. ದೈಹಿಕವಾಗಿ ಬಲಶಾಲಿಯಾಗಿರಲು ವ್ಯಾಯಾಮ, ಯೋಗಾಭ್ಯಾಸವನ್ನು ಮಾಡುವಂತೆ, ಮಾನಸಿಕವಾಗಿ ಬಲಿಷ್ಠರಾಗಲು ಒಂದಷ್ಟು ತತ್ವಗಳನ್ನು ಪಾಲಿಸಬೇಕು ಎಂದು ಆಚಾರ್ಯ ಚಾಣಕ್ಯರು ಹೇಳಿದ್ದಾರೆ.  ಇವುಗಳನ್ನು ಅನುಸರಿಸುವ  ನಮ್ಮ ಆಲೋಚನೆ, ನಂಬಿಕೆಗಳು ಮತ್ತು ಜೀವನಶೈಲಿಯನ್ನು ಸಂಪೂರ್ಣವಾಗಿ ಬದಲಾಯಿಸಬಹುದು. ಅಷ್ಟೇ ಅಲ್ಲದೆ ಜೀವನದಲ್ಲಿ ನಾವು ಅಂದುಕೊಂಡ ಗುರಿಯನ್ನೂ ಸಾಧಿಸಬಹುದು. ಹಾಗಿದ್ರೆ ಮಾನಸಿಕವಾಗಿ ಬಲಿಷ್ಠರಾಗಲು ಏನು ಮಾಡಬೇಕು ಎಂಬುದನ್ನು ನೋಡೋಣ ಬನ್ನಿ. ಮಾನಸಿಕವಾಗಿ ಸದೃಢರಾಗಲು ಏನು ಮಾಡಬೇಕು?…

Read More

ಪಿಲಿಕುಳ ಝೂ ಅವ್ಯವಸ್ಥೆಗೆ ಹೈಕೋರ್ಟ್​​ ಗರಂ: ಆಗದಿದ್ರೆ ತಕ್ಷಣ ಬಂದ್ ಮಾಡಿ ಎಂದ ಪೀಠ – Kannada News | Pilikula Zoo Neglect: Karnataka High Court Angry with Government Over Poor Maintenance

ಪಿಲಿಕುಳ ಜೈವಿಕ ಉದ್ಯಾನವನImage Credit source: Google ಮಂಗಳೂರು, ಫೆಬ್ರವರಿ 02: ಕರಾವಳಿಗರ ಮೆಚ್ಚಿನ ತಾಣ ಪಿಲಿಕುಳ ಝೂ‌‌ ಕಳೆದ ಕೆಲ ವರ್ಷಗಳಿಂದ ಅವ್ಯವಸ್ಥೆಯ ಆಗರವಾಗಿದೆ. ಅದು ಎಷ್ಟರ ಮಟ್ಟಿಗೆ ಅಂದರೆ ಇಲ್ಲಿಯ ಸ್ಥಿತಿ ಕಂಡು ಸ್ವತಃ ಹೈಕೋರ್ಟ್ ನ್ಯಾಯಾಧೀಶರೇ ಶಾಕ್ ಆಗಿದ್ದಾರೆ. ವನ್ಯಜೀವಿ ಸಂರಕ್ಷಕ ಭುವನ್ ಎಂಬವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ವೇಳೆ ಪ್ರಾಣಿಗಳು ನರಳುತ್ತಿರೋ ಫೋಟೋಗಳನ್ನು ನೋಡಿ ನ್ಯಾಯಪೀಠ ಗರಂ ಆಗಿದೆ. ಅವುಗಳನ್ನು ಸರಿಯಾಗಿ ನೋಡಿಕೊಳ್ಳಲು ಆಗದಿದ್ರೆ ತಕ್ಷಣ ಬಂದ್ ಮಾಡಿ…

Read More