ಚಲಿಸುತ್ತಿದ್ದ KSRTC ಬಸ್‌ನ ಆಕ್ಸೆಲ್ ಕಟ್​​: ಕೂದಲೆಳೆಯ ಅಂತರದಲ್ಲಿ ತಪ್ಪಿದ ಭಾರೀ ದುರಂತ – Kannada News | Ksrtc bus axle snaps in chamarajanagar major tragedy averted

ಚಾಮರಾಜನಗರ, ಫೆಬ್ರವರಿ 10: ಜಿಲ್ಲೆಯ ತ್ರಯಂಬಕಪುರ ಗೇಟ್ ಬಳಿ ಚಲಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ನ ಆಕ್ಸೆಲ್ ಏಕಾಏಕಿ ಕಟ್ ಆಗಿದ್ದು, ಸಂಭವನೀಯ ದೊಡ್ಡ ದುರಂತವೊಂದು ಕೂದಲೆಳೆಯ ಅಂತರದಲ್ಲಿ ತಪ್ಪಿದೆ. ಚಾಮರಾಜನಗರದಿಂದ ಗುಂಡ್ಲುಪೇಟೆಗೆ ತೆರಳುತ್ತಿದ್ದ ಸಾರಿಗೆ ಬಸ್​ನ ಆಕ್ಸೆಲ್ ಮುರಿದ ಕಾರಣ ಬಸ್ ಮಾರ್ಗ ಮಧ್ಯದಲ್ಲೇ ನಿಂತಿದೆ. ಇದರಿಂದಾಗಿ ಶಾಲೆ-ಕಾಲೇಜುಗಳಿಗೆ ತೆರಳುತ್ತಿದ್ದ ವಿದ್ಯಾರ್ಥಿಗಳು ಮತ್ತು ಪ್ರಯಾಣಿಕರಿಗೆ ತೀವ್ರ ತೊಂದರೆ ಅನುಭವಿಸಿದ್ದಾರೆ. ಬಸ್‌ಗಳ ಸ್ಥಿತಿಗತಿಯನ್ನು ಪರಿಶೀಲಿಸದೆ ಹೇಗೆ ಡಿಪೋದಿಂದ ಹೊರಗೆ ಕಳುಹಿಸಲಾಗುತ್ತದೆ ಎಂದು ಪ್ರಯಾಣಿಕರು ಪ್ರಶ್ನಿಸಿದ್ದು, ಒಂದು ಸಣ್ಣ ಎಡವಟ್ಟಾಗಿದ್ದರೂ ಕೂಡ…

Read More

ನಾಯಕರ ಬ್ಯಾನರ್ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು – Kannada News | Bellary War: Congress MLAs Bharath Reddy And JN Ganesh Gives A Shoulder To Party Worker mortal remains

ಬಳ್ಳಾರಿ, (ಜನವರಿ 02): ರಕ್ತ ರಾಜಕೀಯ.. ಹಿಂದೊಮ್ಮೆ ಗಣಿ ದೂಳಿನಿಂದ್ಲೇ ಸುದ್ದಿಯಾಗಿದ್ದ ಬಳ್ಳಾರಿ ರಕ್ತ ರಾಜಕೀಯಕ್ಕೆ ಸಾಕ್ಷಿಯಾಗಿದೆ. ಹೌದು.. ಬರೀ ಟ್ವೆಂಟಿ ಬೈ ಟ್ವೆಂಟಿ ಬ್ಯಾನರ್ ಇಡೀ ಜಿಲ್ಲೆಯಲ್ಲಿ ಸಂಘರ್ಷವನ್ನೇ ಸೃಷ್ಟಿಸಿದೆ. ಜನಾರ್ಧನ್ ರೆಡ್ಡಿ ಹಾಗೂ ಭರತ್‌ ರೆಡ್ಡಿ ಬೆಂಬಲಿಗರ ನಡುವೆ ಭೀಕರ ಸಂಘರ್ಷವೇ ನಡೆದುಹೋಗಿದೆ. ಕಲ್ಲು ತೂರಾಟ, ಖಾರದು ಪುಡಿ ಎರೆಚಾಟ, ದೊಣ್ಣೆಯಿಂದ ಬಡಿದಾಟ ಇಷ್ಟೇ ಯಾಕೆ ಗಾಳಿಯಲ್ಲಿ ಫೈರಿಂಗ್ ಮಾಡಲಾಗಿದೆ. ಈ ಸಂಘರ್ಷದ ನಡುವೆ ಅಚಾನಕ್ಕಾಗಿ ಸಿಡಿದ ಗುಂಡಿಗೆ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಮೃತಪಟ್ಟಿದ್ದಾರೆ….

Read More

‘ಧುರಂಧರ್ 2’ ಚಿತ್ರದ ಬಡೇ ಸಾಬ್ ಪಾತ್ರಕ್ಕೆ ಸಲ್ಲುಗೆ ಬಂದಿತ್ತು ಆಫರ್?

ಡಿಸೆಂಬರ್ 2025ರಲ್ಲಿ ಆದಿತ್ಯ ಧಾರ್ ನಿರ್ದೇಶನದ ‘ಧುರಂಧರ್’ ಚಿತ್ರವನ್ನು ಪ್ರೇಕ್ಷಕರು ನೋಡಿದಾಗ, ಅದರಲ್ಲಿ ಉಲ್ಲೇಖಿಸಲಾದ ‘ಬಡೆ ಸಹಾಬ್’ ನಿಖರವಾಗಿ ಯಾರು ಎಂಬ ಬಗ್ಗೆ ಸಾಕಷ್ಟು ಕುತೂಹಲವಿತ್ತು. ಸಾಮಾಜಿಕ ಮಾಧ್ಯಮಗಳಲ್ಲಿ ತುಂಬಾ ಚರ್ಚೆ ನಡೆದಿದ್ದು, ಬಡೆ ಸಹಾಬ್ ಪಾತ್ರದಲ್ಲಿ ಯಾವ ನಟ ಕಾಣಿಸಿಕೊಳ್ಳುತ್ತಾರೆ ಎಂಬ ಬಗ್ಗೆ ಚರ್ಚೆ ನಡೆದವು. ಈಗ, ಮಾರ್ಚ್ 19 ರಂದು ಚಿತ್ರ ಬಿಡುಗಡೆ ಆಗಿದೆ. ಬಡೆ ಸಾಹೇಬ್, ಅಂದರೆ ಭೂಗತ ಪಾತಕಿ ದಾವೂದ್ ಇಬ್ರಾಹಿಂ. ನಟ ಡ್ಯಾನಿಶ್ ಇಕ್ಬಾಲ್ ಈ ಪಾತ್ರವನ್ನು ನಿರ್ವಹಿಸಿದ್ದಾರೆ. ಈ…

Read More

‘ಸನ್​ರೈಸರ್ಸ್’ ​ತಂಡದಿಂದ ಪಾಕ್ ಆಟಗಾರನಿಗೆ ಗೇಟ್ ಪಾಸ್?

ದಿ ಹಂಡ್ರೆಡ್ ಲೀಗ್​ನಲ್ಲಿ ಪಾಕಿಸ್ತಾನ್ ಆಟಗಾರ ಅಬ್ರಾರ್ ಅಹ್ಮದ್​ ಅವರನ್ನು ಖರೀದಿಸಿ ಇದೀಗ ಸನ್​ರೈಸರ್ಸ್ ಹೈದರಾಬಾದ್ ಫ್ರಾಂಚೈಸಿ ಇಕ್ಕಟಿಗೆ ಸಿಲುಕಿದೆ.  ಮಾರ್ಚ್ 12, 2026 ರಂದು ನಡೆದ ಹರಾಜಿನಲ್ಲಿ ಅಬ್ರಾರ್ ಅಹ್ಮದ್ ಅವರನ್ನುಎಸ್​ಆರ್​ಹೆಚ್ ಮಾಲೀಕತ್ವದ ಸನ್​ರೈಸರ್ಸ್ ಲೀಡ್ಸ್ ಫ್ರಾಂಚೈಸಿಯು ಬರೋಬ್ಬರಿ £1,90,000 (ಸುಮಾರು ₹2.34 ಕೋಟಿ) ಮೊತ್ತಕ್ಕೆ ಖರೀದಿಸಿದೆ. ಇತ್ತ ಭಾರತೀಯ ವಿರೋಧಿ ಮನಸ್ಥಿತಿ ಹೊಂದಿರುವ ಪಾಕ್ ಆಟಗಾರನನ್ನು ಖರೀದಿಸಿರುವುದಕ್ಕೆ ಅಭಿಮಾನಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಅಲ್ಲದೆ ಈ ಆಕ್ರೋಶದೊಂದಿಗೆ ಸನ್​ರೈಸರ್ಸ್​ ಲೀಡ್ಸ್‌ನ ‘X’ (ಟ್ವಿಟರ್) ಖಾತೆಯನ್ನು…

Read More

ಮನೆ ಮಾಲೀಕರು ಹೊರಗೆ ಹೋದಾಗ ಮಕ್ಕಳನ್ನು ಮಲಗಿಸಿ 1.5 ಕೋಟಿ ರೂ. ಮೌಲ್ಯದ ಚಿನ್ನಾಭರಣ ಕದ್ದ ಕೆಲಸದಾಕೆ

ಮನೆ ಮಾಲೀಕರು ಮಾರುಕಟ್ಟೆಗೆ ಹೋಗಿರುವಾಗ ಮನೆ ಕೆಲಸದಾಕೆ ಮಕ್ಕಳಿಗೆ ಊಟದಲ್ಲಿ ನಿದ್ರೆ ಬೆರೆಸಿ ತಿನ್ನಿಸಿ ಮಲಗಿಸಿದ್ದಾಳೆ. ಬಳಿಕ ಆಕೆ ಕೆಲವೇ ನಿಮಿಷಗಳಲ್ಲಿ ಮನೆಯಲ್ಲಿದ್ದ 1.5 ಕೋಟಿ ರೂ. ಮೌಲ್ಯದ ಚಿನ್ನಾಭರಣ ಮತ್ತು ನಗದನ್ನು ದೋಚಿ ಪರಾರಿಯಾಗಿದ್ದಾಳೆ. ಈ ಇಡೀ ಆಘಾತಕಾರಿ ಘಟನೆ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಹೀಗಾಗಿ ಮನೆಯಲ್ಲಿ ಮಕ್ಕಳ ಜತೆ ಕೆಲಸದಾಕೆಯನ್ನು ಬಿಟ್ಟು ಹೋಗುವುದು ಅಥವಾ ಮನೆಯಲ್ಲಿ ಕೆಲಸದವರನ್ನು ಒಂಟಿಯಾಗಿರಲು ಬಿಡುವುದು ಕಷ್ಟಕರವಾಗಿದೆ.   ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ    Source link

Read More

ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ಮಾಲೀಕನ ವಿರುದ್ಧ ಪ್ರತಿಭಟನೆ – Kannada News | Unhygienic Food Sparks Outrage at Basaveshwara Nagar Ladies PG

ಬೆಂಗಳೂರು, ಜೂನ್​​ 12: ಬಸವೇಶ್ವರ ನಗರದಲ್ಲಿರುವ ಅಂಜನಾದ್ರಿ ಮಹಿಳಾ ಪಿಜಿಯ ಊಟದಲ್ಲಿ ಹುಳ ಪತ್ತೆಯಾಗಿದ್ದು, ಇದರಿಂದ ಆಕ್ರೋಶಗೊಂಡ ಯುವತಿಯರು ಪ್ರತಿಭಟನೆ ನಡೆಸಿದ್ದಾರೆ. ಊಟದಲ್ಲಿ ಹುಳ ಪತ್ತೆಯಾದ ಬಗ್ಗೆ ಪ್ರಶ್ನಿಸಿದ್ದಕ್ಕೆ, ಪಿಜಿ ಮಾಲೀಕರು ಯುವತಿಯರೊಂದಿಗೆ ಕಿರಿಕ್ ಮಾಡಿ, ಪಿಜಿ ಖಾಲಿ ಮಾಡುವಂತೆ ಎಚ್ಚರಿಕೆ ನೀಡಿದ್ದಾರೆ ಎಂದು ಆರೋಪಿಸಲಾಗಿದೆ. ಕೆಲವು ದಿನಗಳ ಹಿಂದೆಯೂ ಸಹ ಇದೇ ಪಿಜಿಯ ಊಟದಲ್ಲಿ ಹುಳ ಪತ್ತೆಯಾಗಿತ್ತು. ಪದೇ ಪದೇ ಇಂತಹ ಕಳಪೆ ಗುಣಮಟ್ಟದ ಆಹಾರ ನೀಡಲಾಗುತ್ತಿರುವುದನ್ನು ಪ್ರಶ್ನಿಸಿದ ಯುವತಿಯರಿಗೆ, ಮಾಲೀಕರು ನೀವು ಕೊಡುವ 5,000…

Read More

DC vs RCB: ದೆಹಲಿಯಲ್ಲಿ ಇತಿಹಾಸ ರಚಿಸಲು ಸಿದ್ಧವಾದ ವಿರಾಟ್ ಕೊಹ್ಲಿ – Kannada News | Virat Kohli all set to create history in Delhi in DC vc RCB IPL 2026 Match

ಏಪ್ರಿಲ್ 27, ಸೋಮವಾರ ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯಲಿರುವ ಐಪಿಎಲ್ 2026 ರ ದೊಡ್ಡ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿದ್ದು, ರನ್‌ಗಳ ಮಳೆ ಮತ್ತು ದಾಖಲೆಗಳ ಸುರಿಮಳೆಯಾಗುವ ಸಾಧ್ಯತೆಯಿದೆ. ಈ ಪಂದ್ಯದಲ್ಲಿ ಅನೇಕ ವೈಯಕ್ತಿಕ ಸಾಧನೆಗಳು ಪಣಕ್ಕಿಡಲಾಗಿದೆ, ಈ ಪೈಕಿ ದೊಡ್ಡ ಆಕರ್ಷಣೆ ಕಿಂಗ್ ಕೊಹ್ಲಿ. ಪ್ರಸಿದ್ಧ ದೆಹಲಿ ಪಿಚ್‌ನಲ್ಲಿ ವಿರಾಟ್ ಕೊಹ್ಲಿ (Virat Kohli) ಐಪಿಎಲ್ ಇತಿಹಾಸದಲ್ಲೇ ಶಾಶ್ವತವಾಗಿಡಲು ಕೆಲವು ದಾಖಲೆಗಳನ್ನು ಸ್ಥಾಪಿಸುವ ಹೊಸ್ತಿಲಲ್ಲಿದ್ದಾರೆ. ವಿರಾಟ್ ಐಪಿಎಲ್‌ನಲ್ಲಿ…

Read More

CJ Roy Death Case: ವಿದೇಶದಲ್ಲಿ ಹವಾಲಾ ಮೂಲಕ ಪಕ್ಷಗಳಿಗೆ ಹಣ ಸಂದಾಯ ಮಾಡಿದ್ದರಾ ರಾಯ್? – Kannada News | CJ Roy Death Case: Hawala Allegations and Political Ambitions Under Investigation

ಬೆಂಗಳೂರು, ಜನವರಿ 31: ಸಿ.ಜೆ. ರಾಯ್ ಅವರ ಸಾವಿನ ಸುತ್ತ ಹಲವು ಪ್ರಶ್ನೆಗಳು ಮೂಡಿವೆ. ವಿಶೇಷವಾಗಿ, ಅವರು ಅಂತರರಾಷ್ಟ್ರೀಯ ಹವಾಲಾ ಮಾಫಿಯಾದಲ್ಲಿ ಭಾಗಿಯಾಗಿದ್ದರೇ ಮತ್ತು ಮುಂಬರುವ ಕೇರಳ ಚುನಾವಣೆಗಳಿಗೆ ವಿದೇಶದಿಂದ ಹವಾಲಾ ಮೂಲಕ ಹಣವನ್ನು ರಾಜಕೀಯ ಪಕ್ಷಗಳಿಗೆ ವರ್ಗಾಯಿಸಿದ್ದರೇ ಎಂಬ ಬಗ್ಗೆ ತನಿಖೆ ನಡೆಯುತ್ತಿದೆ. ಕೇಂದ್ರ ತನಿಖಾ ಸಂಸ್ಥೆಗಳಾದ ಇಡಿ, ಐಟಿ ಮತ್ತು ರೆವೆನ್ಯೂ ಇಂಟೆಲಿಜೆನ್ಸ್ ಕಳೆದ ಆರು ತಿಂಗಳಿಂದ ರಾಯ್ ಅವರ ಹಣಕಾಸು ವ್ಯವಹಾರಗಳ ಮೇಲೆ ನಿರಂತರವಾಗಿ ಕಣ್ಗಾವಲು ಇರಿಸಿದ್ದವು. ರಾಯ್ ಅವರು ರಾಜಕೀಯ ಪ್ರವೇಶ…

Read More

11 ವರ್ಷಗಳಾದ್ರೂ ಕಲ್ಯಾಣ ಕರ್ನಾಟಕದಲ್ಲಿ ಶಿಕ್ಷಕರ ನೇಮಕಾತಿ ಇಲ್ಲ: ಆಕಾಂಕ್ಷಿಗಳಿಂದ ಬೆಂಗಳೂರಿನಲ್ಲಿ ಆಕ್ರೋಶ, ಪ್ರತಿಭಟನೆ – Kannada News | Primary School Teacher Aspirants Protest in Bengaluru Against Recruitment Delay and Post Cuts in Kalyana Karnataka

ಬೆಂಗಳೂರು, ಜೂನ್ 25: ಶಿಕ್ಷಕರ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯಲ್ಲಿನ ವಿಳಂಬ ಮತ್ತು ಹುದ್ದೆಗಳ ಕಡಿತ ವಿರೋಧಿಸಿ ಪ್ರಾಥಮಿಕ ಶಾಲಾ ಶಿಕ್ಷಕ ಆಕಾಂಕ್ಷಿಗಳು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು. ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿ ಸಂಘಟನೆಯ ರಾಜ್ಯಾಧ್ಯಕ್ಷ ಕಾಂತ್ ಕುಮಾರ್ ನೇತೃತ್ವದಲ್ಲಿ ನಡೆದ ಈ ಪ್ರತಿಭಟನೆಯಲ್ಲಿ ನೂರಾರು ಯುವಕರು ಭಾಗವಹಿಸಿದರು. ಪ್ರತಿಭಟನಾಕಾರರ ಪ್ರಕಾರ, ಕಳೆದ 11 ವರ್ಷಗಳಿಂದ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ನಡೆದಿಲ್ಲ. ಕಲ್ಯಾಣ ಕರ್ನಾಟಕ ಭಾಗದಲ್ಲಿ 4,424 ಹುದ್ದೆಗಳನ್ನು ಭರ್ತಿ ಮಾಡಲು ಅನುಮೋದನೆ ದೊರೆತಿದ್ದರೂ, ನಂತರ…

Read More

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು; 200ಕ್ಕೂ ಹೆಚ್ಚು ವಿದೇಶಿ ಪ್ರಜೆಗಳಿಗೆ ಗೇಟ್​​​ಪಾಸ್!

ಬೆಂಗಳೂರು, ಮಾರ್ಚ್​ 07: ಬೆಂಗಳೂರು ನಗರದಲ್ಲಿ ಅಕ್ರಮವಾಗಿ ನೆಲೆಸಿರುವ ವಿದೇಶಿ ಪ್ರಜೆಗಳ (Illegal Immigrants) ವಿರುದ್ಧ ಪೊಲೀಸರು ವ್ಯಾಪಕ ಕಾರ್ಯಾಚರಣೆ ನಡೆಸುತ್ತಿದ್ದಾರೆ. ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಅವರ ನೇತೃತ್ವದಲ್ಲಿ ನಡೆಯುತ್ತಿರುವ ಈ ವಿಶೇಷ ಕಾರ್ಯಾಚರಣೆಯಲ್ಲಿ ಸಿಸಿಬಿ ಅಧಿಕಾರಿಗಳು ಹಾಗೂ ನಗರದ 11 ಡಿಸಿಪಿ ವ್ಯಾಪ್ತಿಯ ಪೊಲೀಸ್ ಸಿಬ್ಬಂದಿ ಭಾಗವಹಿಸಿದ್ದಾರೆ. ಕಳೆದ ಒಂದು ವಾರದಿಂದ ನಿರಂತರವಾಗಿ ನಡೆಯುತ್ತಿರುವ ಈ ಕಾರ್ಯಾಚರಣೆಯಲ್ಲಿ ನಗರದ ವಿವಿಧ ಪ್ರದೇಶಗಳಲ್ಲಿ ತಪಾಸಣೆ ನಡೆಸಿ ಅಕ್ರಮವಾಗಿ ವಾಸಿಸುತ್ತಿದ್ದ ವಿದೇಶಿ ಪ್ರಜೆಗಳನ್ನು ಪತ್ತೆಹಚ್ಚಲಾಗುತ್ತಿದೆ. ಒಂದೇ…

Read More