Headlines

ಆನ್‌ಲೈನ್ ಜೂಜಿಗೆ ಬಿತ್ತು ಬ್ರೇಕ್: 127 ಹೋಸ್ಟಿಂಗ್ ಏಜೆನ್ಸಿಗಳ ಸಹಾಯ ಕೋರಿದ ಕರ್ನಾಟಕ ಸೈಬರ್ ಪೊಲೀಸರು! – Kannada News

ಬೆಂಗಳೂರು, ಜೂನ್ 03: ರಾಜ್ಯದಲ್ಲಿ ದಿನೇ ದಿನೇ ಯುವ ಪೀಳಿಗೆಯನ್ನು ದಾರಿ ತಪ್ಪಿಸುತ್ತಿರುವ ಅಕ್ರಮ ಆನ್‌ಲೈನ್ ಜೂಜು (Online Gambling) ಮತ್ತು ಬೆಟ್ಟಿಂಗ್ ದಂಧೆಯನ್ನು ಬೇರು ಸಮೇತ ಕಿತ್ತೆಸೆಯಲು ಕರ್ನಾಟಕ ಸೈಬರ್ ಕಮಾಂಡ್ ಭರ್ಜರಿ ಕಾರ್ಯಾಚರಣೆ ಆರಂಭಿಸಿದೆ. ಇಂಟರ್ನೆಟ್‌ನಲ್ಲಿ ಕಾನೂನುಬಾಹಿರವಾಗಿ ಕಾರ್ಯನಿರ್ವಹಿಸುತ್ತಿರುವ ನೂರಾರು ಜೂಜಿನ ವೆಬ್‌ಸೈಟ್‌ಗಳು ಹಾಗೂ ಆ್ಯಪ್‌ಗಳನ್ನು ಶಾಶ್ವತವಾಗಿ ನಿರ್ಬಂಧಿಸಲು (Block) ಮತ್ತು ಅವುಗಳ ಡಿಜಿಟಲ್ ಹೆಜ್ಜೆಗುರುತುಗಳನ್ನು ಅಳಿಸಿಹಾಕಲು ದೇಶ ಹಾಗೂ ವಿದೇಶಗಳ ಒಟ್ಟು 127 ಪ್ರಮುಖ ವೆಬ್ ಹೋಸ್ಟಿಂಗ್ ಏಜೆನ್ಸಿಗಳ ಅಧಿಕೃತ ನೆರವನ್ನು ಕರ್ನಾಟಕ…

Read More

ಮೊದಲ ಬಾರಿಗೆ ಸೈಂಟ್ ಮೇರಿಸ್ ದ್ವೀಪದಲ್ಲಿ ಧ್ವಜಾರೋಹಣ ಮಾಡಿದ ಲಕ್ಷ್ಮೀ ಹೆಬ್ಬಾಳ್ಕರ್! – Kannada News | 77th Republic Day: Lakshmi Hebbalkar Hoists flag on St. Marys Island by Boat

ಉಡುಪಿ, ಜನವರಿ 26: ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣವಾದ ಸೈಂಟ್ ಮೇರಿಸ್ ದ್ವೀಪದಲ್ಲಿ ಇದೇ ಮೊದಲ ಬಾರಿಗೆ ಗಣರಾಜ್ಯೋತ್ಸವ (Republic Day 2026) ನೆರವೇರಿದ್ದು, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಧ್ವಜಾರೋಹಣ ಮಾಡಿದರು. ಅಧಿಕಾರಿಗಳು ಮತ್ತು ಗಣ್ಯರು ಬೋಟ್ ಮೂಲಕ ದ್ವೀಪಕ್ಕೆ ತೆರಳಿ ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾದರು. ಈ ವಿಶೇಷ ಸಂದರ್ಭದಲ್ಲಿ, ಸಶಸ್ತ್ರ ಪಡೆಗಳ ವತಿಯಿಂದ ರಾಷ್ಟ್ರೀಯ ವಂದನಾ ಪರೇಡ್ ಹಾಗೂ ಸಶಸ್ತ್ರ ಪರೇಡ್ ಜರುಗಿತು. ಇದು ಕಾರ್ಯಕ್ರಮಕ್ಕೆ ಸಾಂಪ್ರದಾಯಿಕ ಮತ್ತು ಗಾಂಭೀರ್ಯದ ಸ್ಪರ್ಶ ನೀಡಿತು. ಸೈಂಟ್…

Read More

Maha Shivaratri 2026: ಮಹಾ ಶಿವರಾತ್ರಿಯಂದು ಮೂರು ಶಕ್ತಿಶಾಲಿ ರಾಜಯೋಗ ರೂಪು; ಈ ರಾಶಿಗೆ ಅದೃಷ್ಟ

ಮಹಾ ಶಿವರಾತ್ರಿ ಕೇವಲ ಒಂದು ಧಾರ್ಮಿಕ ಹಬ್ಬ ಮಾತ್ರವಲ್ಲ, ಅದು ಆಧ್ಯಾತ್ಮಿಕ ಹಾಗೂ ಜ್ಯೋತಿಷ್ಯಶಾಸ್ತ್ರದ ದೃಷ್ಟಿಯಿಂದಲೂ ಅತ್ಯಂತ ಮಹತ್ವದ್ದಾಗಿದೆ. ಶಿವನ ಆರಾಧನೆಗೆ ಮೀಸಲಾದ ಈ ಪವಿತ್ರ ದಿನವು ಮನಸ್ಸಿನ ಶುದ್ಧೀಕರಣ, ಪಾಪಕ್ಷಯ ಮತ್ತು ಜೀವನದಲ್ಲಿ ಹೊಸ ಆರಂಭಕ್ಕೆ ಸಂಕೇತವಾಗಿದೆ. ಈ ವರ್ಷ ಫೆಬ್ರವರಿ 15ರಂದು ಆಚರಿಸಲಾಗುವ ಮಹಾ ಶಿವರಾತ್ರಿ ವಿಶೇಷ ಗ್ರಹಸ್ಥಿತಿಗಳ ಕಾರಣದಿಂದ ಅಪರೂಪದ ಮಹತ್ವವನ್ನು ಪಡೆದುಕೊಂಡಿದೆ. ಈ ದಿನ ಚತುರ್ಗ್ರಹಿ ಯೋಗ, ಬುಧಾದಿತ್ಯ ಯೋಗ ಮತ್ತು ಸರ್ವಾರ್ಥ ಸಿದ್ಧಿ ಯೋಗ ಎಂಬ ಮೂರು ಶಕ್ತಿಶಾಲಿ ರಾಜಯೋಗಗಳು…

Read More

NCS Portal: ಕೇಂದ್ರ ಸರ್ಕಾರದಿಂದ ಬಂಪರ್ ಆಫರ್, ಮನೆಯಿಂದಲೇ ಕೆಲಸ ಮಾಡಿ ಹಣ ಗಳಿಸಿ; ಇಲ್ಲಿದೆ ಉದ್ಯೋಗಗಳ ಮಹಾಪೂರ – Kannada News | NCS Portal: 7 Lakh WFH Jobs! Apply Now for Government Backed Online Work in India

ಕೇಂದ್ರ ಸರ್ಕಾರದಿಂದ ಬಂಪರ್ ಆಫರ್Image Credit source: Ai generated ಇಂದಿನ ವೇಗದ ಬದುಕಿನಲ್ಲಿ ‘ವರ್ಕ್ ಫ್ರಮ್ ಹೋಮ್‘ (Work From Home) ಎಂಬುದು ಕೇವಲ ಒಂದು ಆಯ್ಕೆಯಾಗಿ ಉಳಿದಿಲ್ಲ, ಅದೊಂದು ಅವಶ್ಯಕತೆಯಾಗಿದೆ. ವಿದ್ಯಾರ್ಥಿಗಳು, ಗೃಹಿಣಿಯರು ಮತ್ತು ವೃತ್ತಿಪರರು ಪ್ರಯಾಣದ ಸಮಯ ಉಳಿಸಲು ಮತ್ತು ವೃತ್ತಿ-ವೈಯಕ್ತಿಕ ಜೀವನದ ಸಮತೋಲನಕ್ಕಾಗಿ ಮನೆಯಿಂದಲೇ ಕೆಲಸ ಮಾಡಲು ಇಚ್ಛಿಸುತ್ತಾರೆ. ಇಂತಹವರಿಗಾಗಿ ಭಾರತ ಸರ್ಕಾರದ ರಾಷ್ಟ್ರೀಯ ವೃತ್ತಿ ಸೇವೆ (NCS) ಪೋರ್ಟಲ್ ಈಗ ಬೃಹತ್ ಅವಕಾಶಗಳನ್ನು ಹೊತ್ತು ತಂದಿದೆ. ಏನಿದು NCS ಪೋರ್ಟಲ್?…

Read More

ಶೂಟ್ ಮಾಡಿಕೊಂಡು ಪಂಜಾಬ್‌ನಲ್ಲಿ ಮಾಜಿ ಐಪಿಎಸ್ ಅಧಿಕಾರಿ ಅಮರ್ ಸಿಂಗ್ ಚಾಹಲ್ ಆತ್ಮಹತ್ಯೆಗೆ ಯತ್ನ – Kannada News | Punjab Former IPS officer Amar Singh Chahal shoots self in Patiala

ಪಟಿಯಾಲ, ಡಿಸೆಂಬರ್ 22: ಪಂಜಾಬ್‌ನ ಮಾಜಿ ಐಪಿಎಸ್  (IPS) ಅಧಿಕಾರಿ ಅಮರ್ ಸಿಂಗ್ ಚಾಹಲ್ ಇಂದು ಪಟಿಯಾಲದಲ್ಲಿರುವ ತಮ್ಮ ನಿವಾಸದಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಇನ್ನೂ ಗಂಭೀರವಾಗಿದೆ. ಮೂಲಗಳ ಪ್ರಕಾರ ತೀವ್ರವಾದ ಆರ್ಥಿಕ ನಷ್ಟ ಮತ್ತು ಮಾನಸಿಕ ಒತ್ತಡದಿಂದ ಅವರು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ. ಈ ಸ್ಥಳದಿಂದ ವಶಪಡಿಸಿಕೊಂಡ ಸೂಸೈಡ್ ನೋಟ್ ಪ್ರಕಾರ ಆನ್‌ಲೈನ್ ವಂಚನೆಯಿಂದ ಉಂಟಾದ ತೀವ್ರ ಆರ್ಥಿಕ ನಷ್ಟ ಮತ್ತು ಮಾನಸಿಕ ಯಾತನೆಯನ್ನು ಸೂಚಿಸುತ್ತದೆ ಎಂದು…

Read More

ಇಸ್ರೇಲ್​​-ಇರಾನ್ ಮಧ್ಯೆ ಯುದ್ಧ: ದುಬೈ ಏರ್​ಪೋರ್ಟ್​​​ನಲ್ಲಿ ಕುಟುಂಬ ಸಮೇತ ಸಿಲುಕಿದ ​​ಭೋಜೇಗೌಡ – Kannada News | Iran Israel War: JDS MLC Bhoje Gowda and Family Stranded at Dubai Airport

ದುಬೈ, ಫೆಬ್ರವರಿ 28: ಇರಾನ್ ವಿರುದ್ಧ ಅಮೆರಿಕ ಹಾಗೂ ಇಸ್ರೇಲ್ ಜಂಟಿಯಾಗಿ ಅತಿದೊಡ್ಡ ಕಾರ್ಯಾಚರಣೆಯನ್ನೇ ಆರಂಭಿಸಿದೆ. ಅಮೆರಿಕದ-ಇಸ್ರೇಲ್ ಸೇನೆ ಹಾರಿಸಿದ ಕ್ಷಿಪಣಿ, ಇರಾನ್ ರಾಜಧಾನಿ ಟೆಹರಾನ್​ಗೆ ಅಪ್ಪಳಿಸುತ್ತಲೇ ಮಧ್ಯಪ್ರಾಚ್ಯ ತಲ್ಲಣಗೊಂಡಿದೆ. ಸದ್ಯ ಈ ಯುದ್ಧದ ಕನ್ನಡಿಗರಿಗೂ ತಟ್ಟಿದೆ. ಯುದ್ಧ ಹಿನ್ನಲೆ ದುಬೈ ಏರ್​​​ಪೋರ್ಟ್​ನಲ್ಲಿ ವಿಮಾನ ಪ್ರಯಾಣ ಸ್ಥಗಿತವಾಗಿದೆ. ಹೀಗಾಗಿ ಕುಟುಂಬ ಸಮೇತರಾಗಿ ಜೆಡಿಎಸ್ ಪರಿಷತ್ ಸದಸ್ಯ ಭೋಜೇಗೌಡ ದುಬೈ ಏರ್​​​ಪೋರ್ಟ್​ನಲ್ಲಿ ಸಿಲುಕಿಕೊಂಡಿದ್ದಾರೆ. ದುಬೈನಿಂದ ಬೆಂಗಳೂರಿಗೆ ಹೊರಟಿದ್ದರು. ಈ ವೇಳೆ ವಿಮಾನ ಪ್ರಯಾಣ ಸ್ಥಗಿತವಾಗಿವೆ. ಈ ಬಗ್ಗೆ ಭೋಜೇಗೌಡ…

Read More

IND vs ENG: ರೋಹಿತ್ ದಾಖಲೆಯ ಜೊತೆಗೆ 19 ವರ್ಷಗಳ ಹಳೆಯ ದಾಖಲೆ ಮುರಿದ ಕಿಶನ್ – Kannada News | Ishan Kishan T20 World Cup: Record Breaking Performance & Partnership with Sanju Samson

ಈ 263 ರನ್‌ಗಳೊಂದಿಗೆ, ಇಶಾನ್ ರೋಹಿತ್ ಶರ್ಮಾ ಅವರನ್ನು ಹಿಂದಿಕ್ಕಿದರು. ಕಳೆದ ಟಿ20 ವಿಶ್ವಕಪ್‌ನಲ್ಲಿ ರೋಹಿತ್ 257 ರನ್‌ ಬಾರಿಸಿದ್ದರು. ಇದೀಗ ರೋಹಿತ್ ದಾಖಲೆ ಮುರಿದಿರುವ ಕಿಶನ್, ಒಂದು ಆವೃತ್ತಿಯ ಟಿ20 ವಿಶ್ವಕಪ್​ನಲ್ಲಿ ಅತ್ಯಧಿಕ ರನ್ ಗಳಿಸಿದ ಭಾರತದ ಎರಡನೇ ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದಾರೆ. ಇನ್ನು ಈ ಪಟ್ಟಿಯಲ್ಲಿ (3 ಆವೃತ್ತಿಗಳಲ್ಲಿ 319, 296, 273 ರನ್) ವಿರಾಟ್ ಕೊಹ್ಲಿ ಮೊದಲ ಸ್ಥಾನದಲ್ಲಿದ್ದಾರೆ Source link

Read More

ಈ ಗಂಡ-ಹೆಂಡತಿ ಜಗಳ ಶಾಲೆ ತನಕ: ಶಿಕ್ಷಕನಿಗಾಗಿ ಗಲಾಟೆ ಮಾಡಿದ ಪತ್ನಿ ಹೇಳಿದ್ದೇನು? – Kannada News | Wife Chennamma Reacts Why conflict With Husband at Komalapura School Koppal

ಕೊಪ್ಪಳ, (ಮಾರ್ಚ್​​ 04): ಗಂಡ ಹೆಂಡ್ತಿ  (Wife And Husband) ಜಗಳ ಮನೆಯಲ್ಲಿ ಉಂಡು ಮಲಗುವ ತನಕ ಅಂತಾರೆ. ಆದ್ರೆ, ಈ ದಂಪತಿ ಗಲಾಟೆ ಶಾಲೆ ತನಕ ಬಂದಿದೆ. ಹೌದು… ಪ್ರೌಢಶಾಲೆಯ ಮುಖ್ಯ ಶಿಕ್ಷಕನ ಎರಡನೇ ಪತ್ನಿ ಶಾಲೆಗೆ ಬಂದು ದೊಡ್ಡ ಹೈಡ್ರಾಮಾ ಸೃಷ್ಟಿಸಿರುವ ಘಟನೆ ಕೊಪ್ಪಳ (Koppal) ಕುಕನೂರು ತಾಲೂಕಿನ ಕೋಮಲಾಪುರ ಗ್ರಾಮದಲ್ಲಿ ನಡೆದಿದೆ.ಮುಖ್ಯ ಶಿಕ್ಷಕ ಸಿದ್ದೇಶ ಶೆಟ್ಟರ್ ಮನೆಗೆ ಬರುತ್ತಿಲ್ಲ ಎಂದು ಆರೋಪಿಸಿ, ಶಾಲೆ ಆವರಣದಲ್ಲಿಯೇ ಎರಡನೇ ಪತ್ನಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೊದಲ ಪತ್ನಿ…

Read More

‘ವಾರಣಾಸಿ’ ಸಿನಿಮಾದಲ್ಲಿ ರಾಮ-ಕುಂಭಕರ್ಣನ ಮಧ್ಯೆ 30 ನಿಮಿಷಗಳ ಫೈಟ್ – Kannada News

ನಿರ್ದೇಶಕ ಎಸ್.ಎಸ್. ರಾಜಮೌಳಿ ಅವರ ಮುಂದಿನ ಬಹುನಿರೀಕ್ಷಿತ ಚಿತ್ರ ‘ವಾರಾಣಸಿ’ ಬಗ್ಗೆ ದಿನಕ್ಕೊಂದು ರೋಚಕ ಸುದ್ದಿಗಳು ಹೊರಬರುತ್ತಿವೆ. ಈಗ ಚಿತ್ರದ ಕಥೆಯ ಬಗ್ಗೆ ಸ್ವತಃ ರಾಜಮೌಳಿ ಅವರ ತಂದೆ ಹಾಗೂ ಖ್ಯಾತ ಚಿತ್ರಕಥೆ ಲೇಖಕ ವಿಜಯೇಂದ್ರ ಪ್ರಸಾದ್ ಅವರು ಬಿಗ್ ಅಪ್‌ಡೇಟ್ ಒಂದನ್ನು ನೀಡಿದ್ದಾರೆ. ರಾಮಾಯಣದ ಪ್ರಮುಖ ಘಟ್ಟವಾದ ರಾಮ ಮತ್ತು ಕುಂಭಕರ್ಣನ ನಡುವಿನ ಮಹಾಯುದ್ಧ ಈ ಸಿನಿಮಾದಲ್ಲಿ ಇರಲಿದ್ದು, ಅದು ಬರೋಬ್ಬರಿ 30 ನಿಮಿಷಗಳ ಕಾಲ ಪ್ರೇಕ್ಷಕರನ್ನು ರೋಮಾಂಚನಗೊಳಿಸಲಿದೆ ಎಂದು ಅವರು ಹೇಳಿದ್ದಾರೆ. ಇತ್ತೀಚೆಗೆ ನಡೆದ…

Read More

ರೀಲ್ಸ್ ಮಾಡಿ ಮತ್ತೆ ಇಕ್ಕಟ್ಟಿಕೆ ಸಿಲುಕಿದ ರಜತ್; ಮತ್ತೊಂದು ದೂರು ದಾಖಲು – Kannada News | Bigg Boss Rajath In Trouble Again Cigarette Reel at Mysuru Heritage Site Sparks Controversy

ಬಿಗ್ ಬಾಸ್ ಸ್ಪರ್ಧಿ ಹಾಗೂ ನಟ ರಜತ್ (Rajat) ಅವರು ಈಗ ಮತ್ತೆ ಇಕ್ಕಟ್ಟಿಕ್ಕೆ ಸಿಲುಕಿದ್ದಾರೆ. ಈ ಮೊದಲು ಮಚ್ಚು ಹಿಡಿದು ರೀಲ್ಸ್ ಮಾಡಿ ಅವರು ಜೈಲುವಾಸ ಅನುಭವಿಸಬೇಕಾಗಿ ಬಂದಿತ್ತು. ಈಗ ಅವರು ಮತ್ತೆ ರೀಲ್ಸ್ ಮಾಡಿದ ಕಾರಣಕ್ಕೆ ತೊಂದರೆ ಅನುಭವಿಸುವಂತಾಗಿದೆ. ಮೈಸೂರು ಹಳೆ ಜಿಲ್ಲಾಧಿಕಾರಿ ಕಚೇರಿ ಕಟ್ಟಡದ ಬಳಿ ರಜತ್ ವಿಡಿಯೋ ಮಾಡಿದ್ದಾರೆ. ಈ ವೇಳೆ ಅವರು ಸಿಗರೇಟ್ ಹಚ್ಚಿದ್ದಾರೆ. ಇದರಿಂದ ಅವರ ವಿರುದ್ಧ ದೂರು ದಾಖಲಾಗಿದೆ. ಇತ್ತೀಚೆಗೆ ರಜತ್ ಅವರು ವಿಡಿಯೋ ಒಂದನ್ನು ಮಾಡಿದರು….

Read More