Headlines

ಸಿಗರೇಟ್ ಸೇದಿದ್ರೆ ರಜತ್ ದೊಡ್ಡ ಹೀರೋನಾ? ದೂರು ನೀಡಿದ ಕಾರ್ಯಕರ್ತರ ಪ್ರತಿಕ್ರಿಯೆ – Kannada News | Karnataka Sena Pade activists talk about Rajath Kishan reels controversy

ನಟ, ಮಾಜಿ ಬಿಗ್ ಬಾಸ್ ಸ್ಪರ್ಧಿ ರಜತ್ (Rajath Kishan) ಅವರು ಈ ಮೊದಲು ಮಚ್ಚು ಹಿಡಿದು ರೀಲ್ಸ್ ಮಾಡಿದ್ದಕ್ಕೆ ಸಂಕಷ್ಟ ಎದುರಿಸುವಂತಾಗಿತ್ತು. ಈಗ ಅವರು ಪಾರಂಪರಿಕ ಕಟ್ಟಡದ ಎದುರು ಸಿಗರೇಟ್ ಸೇದಿದ್ದಕ್ಕೆ ದೂರು ದಾಖಲಾಗಿದೆ. ‘ಕರ್ನಾಟಕ ಸೇನಾ ಪಡೆ’ (Karnataka Sena Pade) ಕಾರ್ಯಕರ್ತರು ದೂರು ನೀಡಿದ್ದಾರೆ. ಈ ಬಗ್ಗೆ ಕಾರ್ಯಕರ್ತರು ಪ್ರತಿಕ್ರಿಯೆ ನೀಡಿದ್ದಾರೆ. ‘ಮೈಸೂರಿನ ಪಾರಂಪರಿಕ ಕಟ್ಟಡ ಆಗಿರುವ ನಮ್ಮ ಡಿಸಿ ಕಚೇರಿ ಎದುರು ರಜತ್ ಸಿಗರೇಟ್ ಸೇದಿ, ರೀಲ್ಸ್ ಮಾಡಿದ್ದಾರೆ. ಇದನ್ನು ನಾವು…

Read More

ಕೊಯಮತ್ತೂರಿನ ಬೇಕರಿಯಿಂದ 10,000 ರೂ. ಮೌಲ್ಯದ ಸಿಗರೇಟ್ ಪ್ಯಾಕೆಟ್ ಕದ್ದ ಕಳ್ಳ! – Kannada News | Masked man steals 10,000 Rs Worth cigarettes and cash in Coimbatore

ಕೊಯಮತ್ತೂರು, ಜೂನ್ 17: ತಮಿಳುನಾಡಿನ ಕೊಯಮತ್ತೂರು ಜಿಲ್ಲೆಯ ಸುಲೂರು ಬಳಿಯ ಚಿಂತಾಮಣಿಪುತೂರ್ ಪ್ರದೇಶದಲ್ಲಿ ತಿರುಚಿ ರಸ್ತೆ ಮತ್ತು ಸೇಲಂ-ಕೊಚ್ಚಿನ್ ಬೈಪಾಸ್ ರಸ್ತೆ ಸಂಧಿಸುವ 4 ಮಾರ್ಗದ ಜಂಕ್ಷನ್ ಇದೆ. ಕಾರ್ತಿಕ್ ಒಡೆತನದ ಬೇಕರಿಯೊಂದು ಈ ಪ್ರದೇಶದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಇದು ಯಾವಾಗಲೂ ವಾಹನ ಸಂಚಾರ ಮತ್ತು ಸಾರ್ವಜನಿಕ ಸಂಚಾರದಿಂದ ಕಾರ್ಯನಿರತವಾಗಿರುತ್ತದೆ. ಎಂದಿನಂತೆ, ಈ ಬೇಕರಿಯ ಮಾಲೀಕ ಕಾರ್ತಿಕ್ ನಿನ್ನೆ ರಾತ್ರಿ ಅಂಗಡಿಗೆ ಬೀಗ ಹಾಕಿ ಹೊರಟು ಹೋಗಿದ್ದರು. ಮಧ್ಯರಾತ್ರಿ ಅಲ್ಲಿಗೆ ಬಂದ ಮಾಸ್ಕ್ ಧರಿಸಿದ ವ್ಯಕ್ತಿಯೊಬ್ಬ ಬೇಕರಿಯ ಶಟರ್…

Read More

ನಟಿ ರಚಿತಾ ರಾಮ್ ನೋಡಲು ಮುಗಿಬಿದ್ದ ಫ್ಯಾನ್ಸ್; ಎಂಥಾ ಕ್ರೇಜ್ ನೋಡಿ.. – Kannada News | Actress Rachita Ram Huge Fans craze at Bangalore Event Ayogya 2 movie updates

ಖ್ಯಾತ ನಟಿ ರಚಿತಾ ರಾಮ್ ಅವರಿಗೆ ಇರುವ ಅಭಿಮಾನಿ ಬಳಗ ದೊಡ್ಡದು. ಅವರು ಎಲ್ಲೇ ಹೋದರೂ ಫ್ಯಾನ್ಸ್ ಮುತ್ತಿಕೊಳ್ಳುತ್ತಾರೆ. ಬೆಂಗಳೂರಿನಲ್ಲಿ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ರಚಿತಾ ರಾಮ್ (Rachita Ram) ಅವರನ್ನು ನೋಡಲು ನೂರಾರು ಅಭಿಮಾನಿಗಳು ಜಮಾಯಿಸಿದ್ದರು. ಆ ಸಂದರ್ಭದ ವಿಡಿಯೋ ಇಲ್ಲಿದೆ. ಬ್ಯಾಕ್ ಟು ಬ್ಯಾಕ್ ಸಿನಿಮಾಗಳಲ್ಲಿ ರಚಿತಾ ರಾಮ್ ಅವರು ನಟಿಸುತ್ತಿದ್ದಾರೆ. ಕನ್ನಡ ಮಾತ್ರವಲ್ಲದೇ ಪರಭಾಷೆಯಲ್ಲಿ ಕೂಡ ಅವರಿಗೆ ಬೇಡಿಕೆ ಇದೆ. ಅವರು ನಟಿಸಿರುವ ‘ಅಯೋಗ್ಯ 2’ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಪರಭಾಷೆಯ ಚಿತ್ರರಂಗದಿಂದ…

Read More

ಕರ್ನಾಟಕ ಹವಾಮಾನ ವರದಿ: ರಾಜ್ಯದಲ್ಲಿ ಶೀತದಲೆಯ ಅಬ್ಬರ; 3 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ – Kannada News | Bengaluru temperature: Yellow alert for 3 district of karnataka

ರಾಜ್ಯದಲ್ಲಿ ಶೀತದಲೆಯ ಅಬ್ಬರ; 3 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಬೆಂಗಳೂರು, ಜನವರಿ 10: ರಾಜ್ಯದಲ್ಲಿ ನಿನ್ನೆಯಿಂದ ಚಳಿಯ ಪ್ರಮಾಣ ಹೆಚ್ಚಾಗಿದ್ದು, ನಿನ್ನೆ ಹಲವು ಜಿಲ್ಲೆಗಳಿಗೆ ಅಲರ್ಟ್​ ನೀಡಲಾಗಿತ್ತು. ಇಂದೂ ಸಹ ತಾಪಮಾನದಲ್ಲಿ ಸುಧಾರಣೆಯಾಗದ ಕಾರಣ ಹಲವೆಡೆ ಮಂಜು ಹಾಗೂ ಒಣ ಹವೆಯ (Weather Forecast) ವಾತಾವರಣ ಜನಜೀವನದ ಮೇಲೆ ಪ್ರಭಾವ ಬೀರುತ್ತಿದೆ. ಪರಿಣಾಮವಾಗಿ ಹವಾಮಾನ ಇಲಾಖೆ ರಾಜ್ಯದ 3 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಸೂಚಿಸಲಾಗಿದೆ. ಎಲ್ಲೆಲ್ಲಿ ಒಣಹವೆ? ರಾಜ್ಯದಲ್ಲಿ ಅತಿಯಾದ ಶೀತದಲೆಯ ಕಾರಣದಿಂದಾಗಿ ಬೀದರ್, ಕಲಬುರಗಿ ಹಾಗೂ…

Read More

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿತ: ಇಬ್ಬರು ಅಧಿಕಾರಿಗಳ ತಲೆಂಡ – Kannada News | Bowring Hospital Wall Collapse: Two BBMP Officials Suspended Following Tragic Death of Seven in Bengaluru

ಬೆಂಗಳೂರು, ಮೇ 2: ಬೆಂಗಳೂರಿನಲ್ಲಿ ಏಪ್ರಿಲ್ 29 ರಂದು ಸುರಿದ ಧಾರಾಕಾರ ಮಳೆಗೆ ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಕೇಂದ್ರ ನಗರ ಪಾಲಿಕೆಯ ಇಬ್ಬರು ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ. ಈ ದುರಂತದಲ್ಲಿ ಏಳು ಮಂದಿ ಸಾವನ್ನಪ್ಪಿದ್ದು, ಅನೇಕರು ಗಾಯಗೊಂಡಿದ್ದರು. ಶಿವಾಜಿನಗರ ವಿಭಾಗದ ಕಾರ್ಯಪಾಲಕ ಅಭಿಯಂತರ ಮೊಹಮ್ಮದ್ ಜಾವೇದ್ ಮತ್ತು ವಸಂತನಗರ ಉಪವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರ ರುದ್ರಮುನಿ ಅಮಾನತಾಗಿದ್ದಾರೆ. ಕರ್ತವ್ಯ ಲೋಪ ಕಂಡುಬಂದ ಹಿನ್ನೆಲೆಯಲ್ಲಿ ಮುಖ್ಯ ಆಯುಕ್ತರು ಈ ಆದೇಶ ಹೊರಡಿಸಿದ್ದಾರೆ. ಘಟನೆಯ…

Read More

ಸಿನಿಮಾವನ್ನೂ ಮೀರಿಸುವ ವಂಚನೆ: ಸತ್ತವರ ಹೆಸರು ಬಳಸಿ ಆದಿಚುಂಚನಗಿರಿ ಮಠದ 120 ಕೋಟಿ ರೂ. ಆಸ್ತಿ ಎಗರಿಸಿದ ಖದೀಮರು! – Kannada News | Adichunchanagiri Mutt Land Scam: 11 Arrested, Including 6 Govt Officials for Rs 120 Crore Fraud

ಬೆಂಗಳೂರು, ಜುಲೈ 14: ನಗರದ ಆದಿಚುಂಚನಗಿರಿ ಮಠಕ್ಕೆ ಸೇರಿದ ಬರೋಬ್ಬರಿ 120 ಕೋಟಿ ರೂಪಾಯಿ ಮೌಲ್ಯದ ಜಮೀನಿಗೆ ನಕಲಿ ದಾಖಲೆ (Fake Documents) ಸೃಷ್ಟಿಸಿ ವಂಚಿಸಿದ್ದ ಜಾಲವನ್ನು ಕೆಂಗೇರಿ ಪೊಲೀಸರು ಭೇದಿಸಿದ್ದಾರೆ. ಈ ಹೈಟೆಕ್ ಮತ್ತು ರೋಚಕ ವಂಚನೆ ಪ್ರಕರಣದಲ್ಲಿ ತೊಡಗಿದ್ದ 6 ಜನ ಸರ್ಕಾರಿ ಅಧಿಕಾರಿಗಳು ಹಾಗೂ ರೌಡಿ ಶೀಟರ್ ಸೇರಿದಂತೆ ಒಟ್ಟು 11 ಜನರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. 30 ವರ್ಷದ ಹಿಂದಿನ ಮಠದ ಜಾಗಕ್ಕೆ ಸ್ಕೆಚ್ ಸುಮಾರು 30 ವರ್ಷಗಳ ಹಿಂದೆ ಭಕ್ತರು…

Read More

ಗೆದ್ದರೂ ಅಮೆರಿಕ ವಿರುದ್ಧ ಹೀನಾಯ ದಾಖಲೆ ಬರೆದ ಟೀಮ್ ಇಂಡಿಯಾ – Kannada News | Team India’s Lowest Power play Score against USA

ಅಷ್ಟೇ ಅಲ್ಲದೇ, ಅಸೋಸಿಯೇಟ್ ನೇಷನ್ ವಿರುದ್ಧ ಪವರ್ ಪ್ಲೇನಲ್ಲಿ ಇದೇ ಮೊದಲ ಬಾರಿಗೆ ಭಾರತೀಯ ಬ್ಯಾಟರ್ ಗಳು 4 ವಿಕೆಟ್‌ಗಳನ್ನು ಕಳೆದುಕೊಂಡಿದ್ದಾರೆ. ಅಂದರೆ ಎಲ್ಲಾ ಅರ್ಥದಲ್ಲೂ ಅಮೆರಿಕ ಬೌಲರ್‌ಗಳು ಪವರ್ ಪ್ಲೇನಲ್ಲಿ ಟೀಮ್ ಇಂಡಿಯಾವನ್ನು ಇಕ್ಕಟಿಗೆ ಸಿಲುಕಿಸಿತ್ತು ಎಂದರೆ ತಪ್ಪಾಗಲಾರದು. Source link

Read More

ಹಗಲೊಂದೇ ಅಲ್ಲ, ರಾತ್ರಿ ವೇಳೆಯ ಉಷ್ಣತೆಯೂ ಹೆಚ್ಚಳ: ಆರೋಗ್ಯದ ಮೇಲೆ ಗಂಭೀರ ಪರಿಣಾಮದ ಭೀತಿ

ಬೆಂಗಳೂರು, ಮಾರ್ಚ್​​ 29: ರಾಜ್ಯದ ಕೆಲ ಜಿಲ್ಲೆಗಳಲ್ಲಿ ವರುಣನ ಅಬ್ಬರದ ನಡುವೆಯೂ ಬಹುತೇಕ ಕಡೆ ತೀವ್ರ ಸೆಕೆಯ ವಾತಾವರಣ ಮುಂದುವರಿದಿದೆ. ವಿಪರೀತ ಉಷ್ಣತೆಯ ಪರಿಣಾಮ ಜನ ನಾನಾ ಸಮಸ್ಯೆಗಳಿಗೆ ಸಿಲುಕಿದ್ದಾರೆ. ಈ ನಡುವೆ ವರದಿಯೊಂದು ಆಘಾತಕಾರಿ ಅಂಶಗಳನ್ನು ಬಿಚ್ಚುಟ್ಟಿದ್ದು, ಮೂರು ದಶಕಗಳ ಹಿಂದೆ ಇದ್ದುದಕ್ಕಿಂತ ಈಗ ಕನಿಷ್ಠ 9 ರಿಂದ 13 ಹೆಚ್ಚುವರಿ ಉಷ್ಣತೆ ಹೊಂದಿರುವ ರಾತ್ರಿಗಳನ್ನು ಕರ್ನಾಟಕ ಅನುಭವಿಸುತ್ತಿದೆ. ಇದರಿಂದ ಜನರ ಉತ್ಪಾದಕತೆ ಮೇಲೆ ಪರಿಣಾಮ ಉಂಟಾಗುತ್ತಿರುವುದಲ್ಲದೆ, ಗಂಭೀರ ಆರೋಗ್ಯ ಸಮಸ್ಯೆಗಳಿಗೂ ಕಾರಣವಾಗುತ್ತಿದೆ ಎಂದು ತಿಳಿಸಿದೆ….

Read More

IND vs PAK: ಪಾಕಿಸ್ತಾನ್ ವಿರುದ್ಧ 64 ರನ್​ಗಳಿಂದ ಗೆದ್ದ ಭಾರತದ ಸಿಂಹಿಣಿಯರು – Kannada News | India Dominates Pakistan in 2026 Women’s T20 World Cup Opener in Birmingham

ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆದ 2026 ರ ಮಹಿಳಾ ಟಿ20 ವಿಶ್ವಕಪ್‌ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಹಾಗೂ ಪಾಕಿಸ್ತಾನದ ಮಹಿಳಾ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ನಿರೀಕ್ಷೆಯಂತೆಯೇ ಪಾಕಿಸ್ತಾನವನ್ನು ಸೋಲಿಸಿದ ಭಾರತ ವನಿತಾ ಪಡೆ, ಟಿ20 ವಿಶ್ವಕಪ್​ನಲ್ಲಿ ಗೆಲುವಿನ ಶುಭಾರಂಭ ಮಾಡಿದೆ. ಇದರ ಜೊತೆಗೆ ಪಾಕಿಸ್ತಾನದ ವಿರುದ್ಧ ತನ್ನ ಪಾರುಪತ್ಯವನ್ನು ಮುಂದುವರೆಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಟೀಂ ಇಂಡಿಯಾ, ಸ್ಮೃತಿ ಮಂಧಾನ ಅವರ ಅರ್ಧಶತಕದ ನೆರವಿನಿಂದ 170 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಪಾಕಿಸ್ತಾನ…

Read More