Headlines

PMFME, Mudra ಮತ್ತು ಇನ್ನುಳಿದ ಕೇಂದ್ರ ಸರ್ಕಾರಿ ಯೋಜನೆಗಳ ಸಾರ್ವಜನಿಕ ಸಂಪರ್ಕಾಧಿಕಾರಿಯಾಗುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ! – Kannada News | PRO Central Govt Schemes: Public Relations Officer Jobs PMFME, Mudra, Startup India

ಕೇಂದ್ರ ಸರ್ಕಾರವು ದೇಶದ ಆರ್ಥಿಕ ಪ್ರಗತಿ ಮತ್ತು ಸ್ವಯಂ ಉದ್ಯೋಗವನ್ನು ಉತ್ತೇಜಿಸಲು PMFME , ಮುದ್ರಾ ಯೋಜನೆ (Mudra Yojana) ಮತ್ತು ಸ್ಟಾರ್ಟ್ಅಪ್ ಇಂಡಿಯಾ ನಂತಹ ಹಲವು ಮಹತ್ವಾಕಾಂಕ್ಷಿ ಯೋಜನೆಗಳನ್ನು ಜಾರಿಗೆ ತಂದಿದೆ. ಈ ಯೋಜನೆ ಯಶಸ್ಸಿಯಾಗಬೇಕಾದರೆ ಸಾರ್ವಜನಿಕರನ್ನು ತಲುಪುವುದು ಅತ್ಯಂತ ಅಗತ್ಯ. ಹಾಗಾಗಿಯೇ, ಈ ಯೋಜನೆಗಳ ಪ್ರಚಾರ ಮತ್ತು ಸಾರ್ವಜನಿಕರೊಂದಿಗೆ ಸಂವಹನ ನಡೆಸಲು ಸಾರ್ವಜನಿಕ ಸಂಪರ್ಕಾಧಿಕಾರಿ (Public Relations Officer – PRO) ಅಥವಾ ಮಾಧ್ಯಮ ಸಲಹೆಗಾರರ ಹುದ್ದೆಗಳಿಗೆ ಭಾರಿ ಬೇಡಿಕೆಯಿದೆ. ಈ ಪ್ರತಿಷ್ಠಿತ ಹುದ್ದೆಯನ್ನು…

Read More

IND vs PAK: ಪಾಕಿಸ್ತಾನದ ಬಹಿಷ್ಕಾರದಿಂದ ಭಾರತಕ್ಕೆ ಸಿಗುವ ಅಂಕ ಎಷ್ಟು? – Kannada News | Pakistan Boycott: How many points will India get?

ಟಿ20 ವಿಶ್ವಕಪ್​ನಲ್ಲಿನ ಭಾರತದ ವಿರುದ್ಧದ ಪಂದ್ಯವನ್ನು ಬಹಿಷ್ಕರಿಸಲು ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ ನಿರ್ಧರಿಸಿದೆ. ಅದರಂತೆ ಫೆಬ್ರವರಿ 15 ರಂದು ನಡೆಯಬೇಕಿರುವ ಭಾರತ ಮತ್ತು ಪಾಕಿಸ್ತಾನ್ ಪಂದ್ಯವು ಜರುಗುವುದು ಅನುಮಾನ. ಒಂದು ವೇಳೆ ಪಂದ್ಯ ನಡೆಯದೇ ಇದ್ದರೆ ಭಾರತಕ್ಕೆ ಸಿಗುವ ಅಂಕ ಎಷ್ಟು ಎಂಬ ಪ್ರಶ್ನೆ ಮೂಡುವುದು ಸಹಜ. ಸಾಮಾನ್ಯವಾಗಿ ಪಂದ್ಯ ರದ್ದಾದರೆ ಉಭಯ ತಂಡಗಳು ತಲಾ 2 ಅಂಕಗಳನ್ನು ಹಂಚಿಕೊಳ್ಳುತ್ತವೆ. ಇದೀಗ ಪಾಕಿಸ್ತಾನ್ ಪಂದ್ಯವನ್ನು ಬಹಿಷ್ಕರಿಸುವುದರಿಂದ ಅಂಕಗಳನ್ನು ಹಂಚಿಕೊಳ್ಳಲಾಗುತ್ತದೆಯೇ ಎಂಬುದೇ ಪ್ರಶ್ನೆ. ಈ ಪ್ರಶ್ನೆಗೆ ಉತ್ತರ ಇಲ್ಲ. ಪಾಕಿಸ್ತಾನ್…

Read More

RSS ನೋಂದಾಣಿ ಮಾಡಿಸಿದ್ರೆ ಒಳ್ಳೆದು ಅಂತ ಪೇಜಾವರಶ್ರೀಗಳೇ ಹೇಳಿದ್ದಾರೆ: ಬಿಜೆಪಿ ನಾಯಕರಿಗೆ ಹರಿಪ್ರಸಾದ್ ಟಾಂಗ್ – Kannada News | KPCC President BK Hariprasad Hits Back at BJP Leaders With pejawar swamiji Statement about RSS registration

ಬೆಂಗಳೂರು, (ಜೂನ್ 27): ರಾಷ್ಟ್ರೀಯ ಸ್ವಯಂ ಸೇವಾ ಸಂಘಟನೆಯನ್ನು (ಆರ್‌ಎಸ್ಎಸ್) ನೋಂದಣಿ ವಿಚಾರವಾಗಿ ರಾಜ್ಯ ರಾಜಕಾರಣದಲ್ಲಿ ಆರೋಪ ಪ್ರತ್ಯಾರೋಪ ಜೋರಾಗಿದೆ. ಗೃಹ ಸಚಿವ ಪ್ರಿಯಾಂಕ್ ಖರ್ಗೆ ಎತ್ತಿದ ಆರ್​ಎಸ್​ಎಸ್​ ನೋಂದಣಿ ವಿಚಾರಕ್ಕೆ ಬಿಜೆಪಿ ನಾಯಕರು ಸಹ ತಿರುಗೇಟು ನೀಡುತ್ತಿದ್ದಾರೆ. ಇನ್ನು ಆರೆಸ್ಸೆಸ್ ಅನ್ನು ಕಾನೂನು ಪ್ರಕಾರ ನೋಂದಣಿ ಮಾಡಬೇಕು ಎಂಬ ಕರ್ನಾಟಕ ಗೃಹ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಅವರು ಆಗ್ರಹದ ಬಗ್ಗೆ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀ (Pejawar Shree) ಪ್ರವೇಶಿಸಿ, ನೋಂದಣಿ…

Read More

ಮದುವೆ ಬಳಿಕ ರಶ್ಮಿಕಾಗೆ ಕನ್ನಡ ಹಾಡಿನ ಮೇಲೆ ಪ್ರೀತಿ – Kannada News | Rashmika Mandanna used Elamma Tulasi song for her wedding reception video

ರಶ್ಮಿಕಾ ಮಂದಣ್ಣ (Rashmika Mandanna) ಮತ್ತು ವಿಜಯ್ ದೇವರಕೊಂಡ ಮದುವೆ ಫೆಬ್ರವರಿ 26ರಂದು ಬಲು ಅದ್ಧೂರಿಯಾಗಿ ರಾಜಸ್ಥಾನದಲ್ಲಿ ನೆರವೇರಿದೆ. ಅವರ ಮದುವೆಯ ಚಿತ್ರಗಳೂ ಈಗಲೂ ವೈರಲ್ ಪಟ್ಟಿಯಲ್ಲಿ ಟಾಪ್​​ನಲ್ಲಿವೆ. ಮದುವೆಗೆ ರಶ್ಮಿಕಾ ಮತ್ತು ವಿಜಯ್ ಅವರು ಧರಿಸಿದ್ದ ಉಡುಪು, ಆಭರಣಗಳು ಸಖತ್ ಟ್ರೆಂಡ್ ಆಗುತ್ತಿವೆ. ಅದಾದ ಬಳಿಕ ಮಾರ್ಚ್ 04ರಂದು ಈ ಇಬ್ಬರೂ ಅದ್ಧೂರಿಯಾಗಿ ಆರತಕ್ಷತೆ ಸಹ ಮಾಡಿಕೊಂಡರು. ಆದರೆ ಈ ವೇಳೆ ರಶ್ಮಿಕಾರ ಉಡುಪಿನ ಆಯ್ಕೆ ಸಖತ್ ಗಮನ ಸೆಳೆಯಿತು. ರಶ್ಮಿಕಾ, ತೆಲಂಗಾಣಕ್ಕೆ ಸೊಸೆಯಾಗಿ ಹೋಗಿದ್ದು,…

Read More

Optical Illusion: ಈ ಚಿತ್ರದಲ್ಲಿರುವ ಅಣಬೆಯನ್ನು 30 ಸೆಕೆಂಡುಗಳಲ್ಲಿ ಗುರುತಿಸಬಲ್ಲಿರಾ – Kannada News | Optical Illusion: Let’s find the hidden mushroom in this picture

ಆಪ್ಟಿಕಲ್‌ ಇಲ್ಯೂಷನ್‌ ಚಿತ್ರImage Credit source: Social Media ಪ್ರತಿನಿತ್ಯ ಸೋಶಿಯಲ್ ಮೀಡಿಯಾದಲ್ಲಿ ಆಪ್ಟಿಕಲ್‌ ಇಲ್ಯೂಷನ್‌ (optical illusion) ಸೇರಿದಂತೆ ಇನ್ನಿತ್ತರ ಟ್ರಿಕ್ಕಿ ಒಗಟಿನ ಚಿತ್ರಗಳು ವೈರಲ್ ಆಗುತ್ತಿರುತ್ತವೆ. ಈ ಒಗಟಿನ ಚಿತ್ರಗಳು ನೋಡುವುದಕ್ಕೆ ಸುಲಭವಾಗಿ ಕಂಡರೂ ಉತ್ತರ ಕಂಡು ಕೊಳ್ಳುವುದು ಸುಲಭವಲ್ಲ. ನೀವು ಈ ಹಿಂದೆ ಇಂತಹ ಒಗಟುಗಳನ್ನು ಬಿಡಿಸುವಲ್ಲಿ ವಿಫಲರಾಗಿದ್ದೀರಾ. ಇದೀಗ ನಿಮ್ಮ ಬುದ್ಧಿವಂತಿಕೆಯನ್ನು ಪರೀಕ್ಷಿಸುವ ಮತ್ತೊಂದು ಆಪ್ಟಿಕಲ್‌ ಇಲ್ಯೂಷನ್ ಚಿತ್ರವೊಂದಿದೆ. ಈ ಚಿತ್ರದಲ್ಲಿ ಜಾಣತನದಿಂದ ಮರೆಮಾಡಲಾಗಿರುವ ಅಣಬೆಯನ್ನು ಮೂವತ್ತು ಸೆಕೆಂಡುಗಳೊಳಗೆ ಪತ್ತೆ ಹಚ್ಚಬೇಕು….

Read More

ಮೈಸೂರಿನಲ್ಲಿ ಬಾಂಗ್ಲಾ ವಲಸಿಗರನ್ನು ಹಿಡಿದು ಪೊಲೀಸ್ರಿಗೆ ಒಪ್ಪಿಸಿದ ಹಿಂದೂ ಕಾರ್ಯಕರ್ತರು – Kannada News | Hindu Activists Hand Over Suspected Bangladeshi Nationals to Police

ಮೈಸೂರು, ಜೂನ್​​ 21: ಸಾಂಸ್ಕೃತಿಕ ನಗರಿ ಮೈಸೂರಿಗೆ (mysuru) ಅಕ್ರಮ ಬಾಂಗ್ಲಾ ವಲಸಿಗರು (Illegal Bangladeshi Immigrants) ಬಂದಿಳಿದಿದ್ದಾರಾ ಎಂಬ ಅನುಮಾನುಗಳು ಮೂಡಿವೆ. ಏಕೆಂದರೆ ಹೌರಾ ಎಕ್ಸಪ್ರೆಸ್ ರೈಲಿನ ಮೂಲಕ ಮೈಸೂರಿಗೆ 40ಕ್ಕೂ ಅಧಿಕ ಶಂಕಿತ ಬಾಂಗ್ಲಾ ವಲಸಿಗರು ಬಂದಿರುವ ಆರೋಪ ಕೇಳಿಬಂದಿದ್ದು, ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ವಲಸಿಗರನ್ನು ಹಿಡಿದಿದ್ದಾರೆ. ಹೀಗಾಗಿ ಮೈಸೂರು ರೈಲ್ವೆ ನಿಲ್ದಾಣದಲ್ಲಿ ಇಂದು ಹೈಡ್ರಾಮಾವೇ ನಡೆದಿದೆ. ಮುಖ್ಯಾಂಶಗಳು ಮೈಸೂರು ರೈಲ್ವೆ ನಿಲ್ದಾಣದಲ್ಲಿ ಬಿಗುವಿನ ವಾತಾವರಣ ಬಾಂಗ್ಲಾ ವಲಸಿಗರನ್ನು ಹಿಡಿದ ಹಿಂದೂ ಜಾಗರಣ…

Read More

‘ದಯವಿಟ್ಟು ಕಾಪಾಡಿ’: ಸಹಾಯಕ್ಕಾಗಿ ಮೋದಿಗೆ ಮೊರೆಯಿಟ್ಟ ಶಿವಣ್ಣನ ನಟಿ – Kannada News | Sonal Chauhan stranded Dubai appeals pm Modi’s help to get back to India

ಮಧ್ಯಪ್ರಾಚ್ಯದಲ್ಲಿ ಯುದ್ಧ ಪರಿಸ್ಥಿತಿ ನಿರ್ಮಾಣವಾಗಿದೆ. ಇರಾನ್ ಮೇಲೆ ಅಮೆರಿಕ (America) ಮತ್ತು ಇಸ್ರೇಲ್ ಜಂಟಿ ದಾಳಿ ಮಾಡುತ್ತಿವೆ. ಇರಾನ್ ಸಹ ಪ್ರತಿದಾಳಿ ಮಾಡುತ್ತಿದೆ. ಯುದ್ಧದ ಭೀತಿ ಮಧ್ಯಪ್ರಾಚ್ಯದ ಹಲವು ದೇಶಗಳನ್ನು ಆವರಿಸಿದ್ದು, ಅದರಲ್ಲಿ ಯುಎಇ ಸಹ ಒಂದಾಗಿದೆ. ಯುಎಇಯ ದುಬೈ, ಅಬುದಾಭಿ ಇನ್ನೂ ಕೆಲವು ನಗರಗಳಲ್ಲಿ ಭಾರತೀಯರು ಸಿಲುಕಿಕೊಂಡಿದ್ದು, ಭಯದಲ್ಲಿ ದಿನಗಳನ್ನು ದೂಡುತ್ತಿದ್ದಾರೆ. ವಿಮಾನ ಹಾರಾಟ ರದ್ದಾಗಿರುವ ಕಾರಣ ಭಾರತಕ್ಕೆ ಬರಲಾರದೆ ಒದ್ದಾಡುತ್ತಿದ್ದಾರೆ. ಇದೀಗ ದುಬೈನಲ್ಲಿ ಸಿಲುಕಿಕೊಂಡಿರುವ ನಟಿಯೊಬ್ಬರು ತಮ್ಮನ್ನು ಕಾಪಾಡುವಂತೆ ಪ್ರಧಾನಿ ಮೋದಿ ಅವರಲ್ಲಿ ಕೇಳಿಕೊಂಡಿದ್ದಾರೆ….

Read More

Astrological Warning: ಮಾರ್ಚ್ 19 ರ ವರೆಗೆ ಈ ಮೂರು ರಾಶಿಯವರು ಕಪ್ಪು ಬಟ್ಟೆ ಧರಿಸಲೇಬೇಡಿ; ಅಪಾಯ ತಪ್ಪಿದ್ದಲ್ಲ! – Kannada News | Astrological Warning: Three Zodiac Signs Should Avoid Black Clothes Until Ugadi

ಯುಗಾದಿ ಅಂದರೆ ಮಾರ್ಚ್ 19 ರ ತನಕ, 12 ರಾಶಿಗಳ ಪೈಕಿ ಈ ಮೂರು ರಾಶಿಯವರು ಕಪ್ಪು ಬಟ್ಟೆಗಳನ್ನು ಧರಿಸುವುದನ್ನು ಅಷ್ಟಾಗಿ ಶುಭವಲ್ಲ ಎಂದು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ಸಲಹೆ ನೀಡಿದ್ದಾರೆ. ಕಪ್ಪು ಬಟ್ಟೆ ಉದ್ಯೋಗದ ಸಮವಸ್ತ್ರ ಅಥವಾ ಯಾವುದೇ ನಿರ್ದಿಷ್ಟ ಅಗತ್ಯಕ್ಕಾಗಿದ್ದರೆ ಅದು ಬೇರೆ ವಿಷಯ. ಆದರೆ, ಸಾಮಾನ್ಯ ದಿನಗಳಲ್ಲಿ ಕಪ್ಪು ಬಟ್ಟೆಯ ಬಳಕೆಯನ್ನು ಸೀಮಿತಗೊಳಿಸುವುದು ಉತ್ತಮ ಎಂದು ತಿಳಿಸಿದ್ದಾರೆ. ನಾವು ಧರಿಸುವ ಬಟ್ಟೆಗಳು…

Read More