Headlines

ಇರಾನ್ ಜನರು ಖಮೇನಿಯನ್ನು ದ್ವೇಷಿಸುತ್ತಾರೆ ಅಂದುಕೊಂಡಿದ್ದೆ, ಆದರೆ : ಡೊನಾಲ್ಡ್ ಟ್ರಂಪ್ ಆಶ್ಚರ್ಯ – Kannada News | Trump Stunned by Iran Khamenei Funeral Crowds: Millions Mourn Slain Leader

ವಾಷಿಂಗ್ಟನ್, ಜುಲೈ 05: ಇರಾನ್‌ನ ಮಾಜಿ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಯಲ್ಲಿ ಲಕ್ಷಾಂತರ ಜನರು ಭಾಗವಹಿಸಿ ಕಣ್ಣೀರು ಹಾಕುತ್ತಿರುವುದನ್ನು ನೋಡಿ ತಮಗೆ ಆಘಾತವಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್(Donald Trump) ಹೇಳಿದ್ದಾರೆ. ಇರಾನ್‌ನೊಳಗೆ ಪರಿಸ್ಥಿತಿ ತದ್ವಿರುದ್ಧವಾಗಿರುತ್ತದೆ ಎಂದು ತಾವು ನಿರೀಕ್ಷಿಸಿದ್ದಾಗಿ ಅವರು ತಿಳಿಸಿದ್ದಾರೆ. ಅಂತ್ಯಕ್ರಿಯೆಯ ದೃಶ್ಯಗಳ ಕುರಿತು ಆಕ್ಸಿಯಾಸ್ ಸಂಸ್ಥೆಯೊಂದಿಗೆ ಮಾತನಾಡಿದ ಟ್ರಂಪ್, ಅಲ್ಲಿನ ಜನಸಾಗರ ನೋಡಿ ನನಗೆ ಆಘಾತವಾಯಿತು. ಇರಾನ್‌ನ ಜನರು ಖಮೇನಿಯನ್ನು ದ್ವೇಷಿಸುತ್ತಾರೆ ಎಂದೇ ನಾನು ಭಾವಿಸಿದ್ದೆ ಎಂದು…

Read More

ಸದ್ಯಕ್ಕಂತೂ ಸೆಟ್ಟೇರಲ್ಲ ಮಹೇಶ್​ ಬಾಬು-ಪ್ರಶಾಂತ್ ನೀಲ್ ಸಿನಿಮಾ; ಇಲ್ಲಿದೆ ಕಾರಣಗಳ ಪಟ್ಟಿ – Kannada News | Mahesh Babu and Prashanth Neel Movie: Why the Dream Project Faces Long Delays

ಟಾಲಿವುಡ್ ಸ್ಟಾರ್ ನಟ ಮಹೇಶ್ ಬಾಬು (Mahesh Babu) ಮತ್ತು ಸ್ಯಾಂಡಲ್‌ವುಡ್ ಹೆಮ್ಮೆಯ ನಿರ್ದೇಶಕ ಪ್ರಶಾಂತ್ ನೀಲ್ ಸಿನಿಮಾಗಾಗಿ ಒಂದಾಗುತ್ತಿದ್ದಾರೆ ಎಂಬ ಸುದ್ದಿ ಇತ್ತೀಚೆಗೆ ಸೋಶಿಯಲ್ ಮೀಡಿಯಾದಲ್ಲಿ ಭಾರಿ ಸದ್ದು ಮಾಡುತ್ತಿದೆ. ಪ್ರಶಾಂತ್ ನೀಲ್ ನಿರ್ದೇಶನದ ‘ಡ್ರಾಗನ್’ ಚಿತ್ರದ ಗ್ಲಿಂಪ್ಸ್ ಬಿಡುಗಡೆಯಾದ ಬೆನ್ನಲ್ಲೇ ಈ ಗಾಸಿಪ್‌ಗೆ ಮತ್ತಷ್ಟು ರೆಕ್ಕೆಪುಕ್ಕೆ ಬಂದಿದೆ. ಮಹೇಶ್ ಬಾಬು ಅವರು ತಮ್ಮ ಮುಂಬರುವ ‘ವಾರಣಾಸಿ’ ಚಿತ್ರವನ್ನು ಮುಗಿಸಿದ ನಂತರ ಪ್ರಶಾಂತ್ ನೀಲ್ ಜೊತೆ ಬಿಗ್ ಆಕ್ಷನ್ ಎಂಟರ್‌ಟೈನರ್ ಸಿನಿಮಾ ಮಾಡಲಿದ್ದಾರೆ ಎಂದು ವರದಿಯಾಗಿದೆ.ಆದರೆ,…

Read More

‘ಇದು ನಾಯಕತ್ವವಲ್ಲ, ನೌಟಂಕಿ’: ಇಟಲಿ ಪ್ರಧಾನಿಗೆ ಮೋದಿ ಗಿಫ್ಟ್​​ ಬಗ್ಗೆ ರಾಹುಲ್​​ ಗಾಂಧಿ ಟೀಕೆ – Kannada News | This Is Not Leadership, It’s A Farce: Rahul Gandhi Slams Modi’s Chocolate Gift To Italian PM Meloni

ಪ್ರಧಾನಿ ಮೋದಿ ವಿರುದ್ಧ ರಾಹುಲ್​​ ವಾಗ್ದಾಳಿ ನವದೆಹಲಿ/ ರಾಯ್‌ಬರೇಲಿ, ಮೇ 20: ಬಿಜೆಪಿ, ಆರೆಸ್ಸೆಸ್​​, ನರೇಂದ್ರ ಮೋದಿ (Narendra Modi), ಅಮಿತ್​​ ಶಾರಿಂದ ಹಿಡಿದು ಅದಾನಿ ವಿರುದ್ಧವೂ ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್​​ ಗಾಂಧಿ (Rahul Gandhi) ತೀವ್ರ ವಾಗ್ದಾಳಿ ನಡೆಸಿದ್ದಾರೆ. ರೋಮ್ ಪ್ರವಾಸದಲ್ಲಿರುವ ಮೋದಿ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ (Giorgia Meloni) ಅವರಿಗೆ ಉಡುಗೊರೆಯಾಗಿ ಮೆಲೋಡಿ ಚಾಕೊಲೇಟ್ ನೀಡಿದ ವಿಚಾರದ ಬಗ್ಗೆಯೂ ಟೀಕಿಸಿದ ಅವರು ಇದು ನಾಯಕತ್ವವಲ್ಲ, ನೌಟಂಕಿ ಎಂದು ತಿವಿದಿದ್ದಾರೆ. ಎಕ್ಸ್​​ ಪೋಸ್ಟ್​​…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಮಾರ್ಚ್ 12ರ ದಿನಭವಿಷ್ಯ

ಈ ದಿನ ಸಂಜೆಯ ಹೊತ್ತಿಗೆ ಅಶ್ವತ್ಥ ಮರದ ಕೆಳಗೆ ಕಡಲೆ ಹಿಟ್ಟಿನಿಂದ ಮಾಡಿದ ದೀಪ ಹಚ್ಚುವುದು ವಿಶೇಷ ಫಲ ನೀಡುತ್ತದೆ. ನಿಮ್ಮನ್ನು ಕಾಡುತ್ತಿರುವ ಗೊಂದಲಗಳು ಹಾಗೂ ಅಡೆತಡೆಗಳು ನಿವಾರಣೆ ಆಗಲಿವೆ. ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7): ಹಣಕಾಸು ವಿಚಾರದಲ್ಲಿ ಕಾಡುತ್ತಿರುವ ಗೊಂದಲಗಳು ಬಗೆಹರಿಯುವ ಎಲ್ಲ ಸಾಧ್ಯತೆಗಳು ಕಂಡುಬರುತ್ತಿವೆ. ನಿಮ್ಮೊಬ್ಬರಿಂದ ಏನಾದೀತು ಎಂಬಂತೆ ಇತರರು ಆಡಿದ ಮಾತುಗಳಿಗೆ ಉತ್ತರ ಎಂಬಂತೆ ಕೆಲವು ಅಸಾಧ್ಯವಾದ ಕೆಲಸ- ಕಾರ್ಯಗಳನ್ನು ಮಾಡಿ, ಮುಗಿಸುವುದಕ್ಕೆ…

Read More

ನಿಗಮ, ಮಂಡಳಿ ಹಾಗೂ ಪ್ರಾಧಿಕಾರಗಳ ಅಧ್ಯಕ್ಷರ ಅವಧಿ ವಿಸ್ತರಣೆ: ಮಹತ್ವದ ಆದೇಶ – Kannada News | Karnataka: Boards, Corporations, Authorities Chairmen’s Tenure Extended by Govt Order

ಬೆಂಗಳೂರು, ಫೆಬ್ರವರಿ 28: ನಿಗಮ, ಮಂಡಳಿ ಹಾಗೂ ಪ್ರಾಧಿಕಾರಗಳಿಗೆ ನಾಮನಿರ್ದೇಶನಗೊಂಡಿದ್ದ ಅಧ್ಯಕ್ಷರ ಅವಧಿ ವಿಸ್ತರಣೆ ಮಾಡಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯಿಂದ ಆದೇಶ ಮಾಡಲಾಗಿದೆ. ಈಗಾಗಲೇ ಅವಧಿ ಮುಕ್ತಾಯಗೊಂಡ ಮತ್ತು ಮುಕ್ತಾಯಗೊಳ್ಳಲಿರುವ ಪ್ರಾಧಿಕಾರಗಳ ಅಧ್ಯಕ್ಷರುಗಳ ಇದು ಅನ್ವಯವಾಗಲಿದ್ದು, ಅಧ್ಯಕ್ಷರು ಕಾರ್ಯನಿರ್ವಹಿಸಲು ಅಧಿಸೂಚನೆ ಹೊರಡಿಸುವಂತೆ ಸೂಚನೆ ನೀಡಲಾಗಿದೆ. ಆದೇಶದಲ್ಲಿ ಏನಿದೆ? ಸರ್ಕಾರದ ವಿವಿಧ ಇಲಾಖೆಗಳ ಅಧೀನದಲ್ಲಿ ಬರುವ ನಿಗಮ, ಮಂಡಳಿ ಹಾಗೂ ಪ್ರಾಧಿಕಾರಗಳ ನಾಮನಿರ್ದೇಶನಗೊಂಡ ಅಧ್ಯಕ್ಷರುಗಳ ಮುಕ್ತಾಯಗೊಂಡ/ಮುಕ್ತಾಯಗೊಳ್ಳಲಿರುವ ಅವಧಿಯನ್ನು ಮುಂದಿನ ಆದೇಶದವರೆಗೆ ಮುಂದುವರಿಸಲಾಗಿದೆ. ಈ ಆದೇಶದ ಅನ್ವಯ…

Read More

‘ಅಕ್ರಮ ವಲಸಿಗರಿಗೆ ಮಣೆ, ಭದ್ರತೆಗೆ ಧಕ್ಕೆ’: ಕರ್ನಾಟಕ ಶಾಶ್ವತ ನಿವಾಸಿ ಪ್ರಮಾಣ ಪತ್ರಕ್ಕೆ ತಡೆನೀಡಲು ಅಮಿತ್ ಶಾಗೆ ಶೋಭಾ ಪತ್ರ – Kannada News | ‘Favouring illegal migrants, compromising security’: Shobha writes to Amit Shah seeking a stay on the Karnataka PRC

ಅಮಿತ್ ಶಾಗೆ ಶೋಭಾ ಕರಂದ್ಲಾಜೆ ಪತ್ರImage Credit source: tv9 ಬೆಂಗಳೂರು, ಜುಲೈ 10: ಕರ್ನಾಟಕ ಸರ್ಕಾರ ಇತ್ತೀಚೆಗೆ ಜಾರಿಗೆ ತಂದಿರುವ ‘ಕರ್ನಾಟಕ ಶಾಶ್ವತ ವಸತಿ ಪ್ರಮಾಣಪತ್ರ (PRC) – 2026’ ನಿಯಮಾವಳಿಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ (Shobha Karandlaje) ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ರಾಜ್ಯ ಸರ್ಕಾರದ ಈ ಆದೇಶವು ಭಾರತದ ಸಂವಿಧಾನದ ಆಶಯಗಳಿಗೆ ಧಕ್ಕೆ ತರುತ್ತದಲ್ಲದೆ, ದೇಶದ ಆಂತರಿಕ ಭದ್ರತೆಗೆ ದೊಡ್ಡ ಕಂಟಕವಾಗಲಿದೆ ಎಂದು ಆರೋಪಿಸಿರುವ ಅವರು, ಕೇಂದ್ರ ಗೃಹ ಸಚಿವ ಅಮಿತ್ ಶಾ…

Read More