Headlines

ತಿಳಿವಳಿಕಸ್ಥರಿಗೆ ಪಿಎಫ್ ಸಾಕು ಎನ್ನುತ್ತಿದೆ ಇಪಿಎಫ್​ಒ; ಇಪಿಎಫ್ ಮತ್ತು ವಿಪಿಎಫ್ ಸಂಯೋಜನೆಯಿಂದ ಕೋಟಿ ಗಳಿಕೆ ಹೇಗೆ ಸಾಧ್ಯ? – Kannada News | EPF vs Mutual Funds, which is better for retirement plan, EPFO explains, Rs 1 crore corpus using VPF

ನವದೆಹಲಿ, ಜುಲೈ 23: ನೌಕರರ ಭವಿಷ್ಯ ನಿಧಿ ಸಂಸ್ಥೆ (EPFO) ಇತ್ತೀಚೆಗೆ ವೇತನದಾರರಿಗೆ (Salaried Employees) ಒಂದು ಪ್ರಮುಖ ಜಾಗೃತಿ ಸಂದೇಶ ರವಾನಿಸಿದೆ. ಮ್ಯೂಚುಯಲ್ ಫಂಡ್‌ಗಳಲ್ಲಿ (Mutual Funds) ಹೆಚ್ಚಿನ ಲಾಭ ಗಳಿಸುವ ಆಸೆಯಿಂದ ಇಪಿಎಫ್ (EPF) ಖಾತೆಯಲ್ಲಿರುವ ಹಣವನ್ನು ಅವಧಿಗೂ ಮುನ್ನ ಹಿಂಪಡೆಯದಂತೆ ಇಪಿಎಫ್‌ಒ ತನ್ನ ಚಂದಾದಾರರಿಗೆ ಕಟ್ಟುನಿಟ್ಟಿನ ಸಲಹೆ ನೀಡಿದೆ. ಸಾಮಾಜಿಕ ಜಾಲತಾಣ X ನಲ್ಲಿ “ಸಮಜ್ದಾರ್ ಕೋ EPF ಕಾಫಿ ಹೈ” (ಬುದ್ಧಿವಂತರಿಗೆ ಇಪಿಎಫ್ ಸಾಕು) ಎಂಬ ಸಾಲಿನೊಂದಿಗೆ ವಿಡಿಯೋ ಹಂಚಿಕೊಂಡಿರುವ ಇಪಿಎಫ್‌ಒ,…

Read More

Jana Nayagan Movie Review: ದೇಶಭಕ್ತಿಯೋ? ರಾಜಕೀಯ ಲಾಭವೋ? – Kannada News | Jana Nayagan Movie Review: Is Vijay’s movie good or bad

ದಳಪತಿ ವಿಜಯ್ (Thalapathy Vijay) ನಟನೆಯ ‘ಜನ ನಾಯಗನ್’ ಸಿನಿಮಾನಲ್ಲಿ ಸಮಾಜಕ್ಕೆ ಮುಖ್ಯವಾದ, ಪ್ರಜಾಪ್ರಭುತ್ವಕ್ಕೆ ಅಗತ್ಯವಾದ, ಮಹಿಳಾ ಸಬಲೀಕರಣಕ್ಕೆ ಪೂರಕವಾದ ಸಾಕಷ್ಟು ವಿಷಯಗಳನ್ನು ಒತ್ತಿ-ಒತ್ತಿ ಹೇಳಲಾಗಿದೆ. ಸಂದೇಶಗಳಾಗಿ ಇವು ಮಹತ್ವವಾದುವು, ಇಂದಿನ ಕಮರ್ಶಿಯಲ್ ಸಿನಿಮಾಗಳಲ್ಲಿ ಬಹಳ ವಿರಳವಾಗಿ ಕಾಣಸಿಗುವಂಥಹವು. ಆದರೆ ವಿಜಯ್ ಕೇವಲ ನಟರಷ್ಟೆ ಅಲ್ಲ, ಅವರೊಬ್ಬ ಪಕ್ಷದ ಮುಖಂಡ, ರಾಜಕೀಯ ಮಹಾತ್ವಾಕಾಂಕ್ಷೆ ಹೊಂದಿರುವ ವ್ಯಕ್ತಿ, ಹಾಗಾಗಿ ಈ ಸಂದೇಶಗಳ ಹಿಂದೆ ರಾಜಕೀಯ ಲಾಭದ ಘಾಟು ‘ಜನ ನಾಯಗನ್’ ಸಿನಿಮಾ ನೋಡುವ ಪ್ರೇಕ್ಷಕರ ಮೂಗಿಗೆ ಬಡಿಯದೇ ಇರದು….

Read More

Bhagavad Gita: ಜೀವನದಲ್ಲಿ ಭರವಸೆ ಕಳೆದುಕೊಂಡಾಗ ಧೈರ್ಯ ತುಂಬುವ ಭಗವದ್ಗೀತೆಯ 5 ಅಮೂಲ್ಯ ಪಾಠಗಳು! – Kannada News | Bhagavad Gita Lessons: 5 Ways to Overcome Life’s Challenges and Find Inner Peace

ಪ್ರತಿಯೊಬ್ಬರ ಜೀವನದಲ್ಲೂ ಎಲ್ಲವನ್ನೂ ಕಳೆದುಕೊಂಡಂತೆ ಭಾಸವಾಗುವ ಒಂದು ಕ್ಷಣ ಬಂದೇ ಬರುತ್ತದೆ. ದುಃಖಗಳು ಅಂತ್ಯವಿಲ್ಲದಂತೆ ಕಾಣುತ್ತವೆ ಮತ್ತು ತೊಂದರೆಗಳು ಒಂದರ ನಂತರ ಒಂದರಂತೆ ಬರುತ್ತಲೇ ಇರುತ್ತವೆ. ಅಂತಹ ಪರಿಸ್ಥಿತಿಯಲ್ಲಿ, ಮನುಷ್ಯನು ತನ್ನ ಎಲ್ಲಾ ಶಕ್ತಿ ಮತ್ತು ಆತ್ಮವಿಶ್ವಾಸವನ್ನು ಕಳೆದುಕೊಳ್ಳುತ್ತಾನೆ. ಒಂದು ವೇಳೆ ಅಂತಹ ಕಠಿಣ ಕ್ಷಣ ನಿಮ್ಮ ಜೀವನದಲ್ಲೂ ಬಂದರೆ, ಶ್ರೀಮದ್ ಭಗವದ್ಗೀತೆಯ ಈ 5 ಜೀವನಪ್ರೀತಿಯ ಪಾಠಗಳನ್ನು ಖಂಡಿತ ಓದಿ. ಇವು ನಿಮ್ಮಲ್ಲಿ ಗೆಲ್ಲುವ ಹೊಸ ಧೈರ್ಯ ಮತ್ತು ಹುಮ್ಮಸ್ಸನ್ನು ನೀಡುತ್ತವೆ. ನಿಮ್ಮ ಕೆಲಸ ಮಾಡಿ,…

Read More

‘ಮದ್ಯಪಾನ’ದಿಂದ ಡೇವಿಡ್ ವಾರ್ನರ್ ನಾಯಕತ್ವಕ್ಕೆ ಕುತ್ತು! – Kannada News | David Warner Drink Driving Case: BBL Captaincy in Jeopardy

ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ಮಾಜಿ ಆರಂಭಿಕ ದಾಂಡಿಗ ಡೇವಿಡ್ ವಾರ್ನರ್ ಮತ್ತೊಮ್ಮೆ ಕಾನೂನು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ವರ್ಷದ ಏಪ್ರಿಲ್ ತಿಂಗಳಿನಲ್ಲಿ ನಡೆದಿದ್ದ ‘ಮದ್ಯಪಾನ ಮಾಡಿ ವಾಹನ ಚಾಲನೆ’ ಪ್ರಕರಣಕ್ಕೆ ಸಂಬಂಧಿಸಿದಂತೆ ವಾರ್ನರ್ ಪರ ವಕೀಲರು ಜುಲೈ 22ರಂದು ಸಿಡ್ನಿಯ ನ್ಯಾಯಾಲಯದಲ್ಲಿ ತಮ್ಮ ತಪ್ಪನ್ನು ಅಧಿಕೃತವಾಗಿ ಒಪ್ಪಿಕೊಂಡಿದ್ದಾರೆ. ಈ ಬೆಳವಣಿಗೆಯಿಂದಾಗಿ ಮುಂಬರುವ ಬಿಗ್ ಬ್ಯಾಷ್ ಲೀಗ್ ಸೀಸನ್‌ನಲ್ಲಿ ಸಿಡ್ನಿ ಥಂಡರ್​ ತಂಡದ ನಾಯಕತ್ವವನ್ನು ಕಳೆದುಕೊಳ್ಳುವ ಭೀತಿ ಎದುರಾಗಿದೆ. ಘಟನೆಯ ಹಿನ್ನಲೆ: ಏಪ್ರಿಲ್ 5 ರಂದು ಸಿಡ್ನಿಯ ಮರೌಬ್ರಾ…

Read More

IND U19 vs SL U19: ಶ್ರೀಲಂಕಾ ವಿರುದ್ಧ ಟೆಸ್ಟ್ ಸರಣಿ ಗೆದ್ದ ಭಾರತ ಯುವ ಪಡೆ – Kannada News | India U19 Dominates Sri Lanka, Secures Unofficial Test Series Win by 211 Runs

ಭಾರತ ಹಾಗೂ ಶ್ರೀಲಂಕಾ ಅಂಡರ್-19 ತಂಡಗಳ (India U19 vs Sri Lanka U19) ನಡುವೆ ನಡೆದ ಎರಡು ಪಂದ್ಯಗಳ ಅನಧಿಕೃತ ಟೆಸ್ಟ್ ಸರಣಿಯನ್ನು ಭಾರತ ಯುವ ಪಡೆ 1-0 ಅಂತರದಿಂದ ಗೆದ್ದುಕೊಂಡಿದೆ. ಉಭಯ ತಂಡಗಳ ನಡುವೆ ನಡೆದ ಮೊದಲ ಟೆಸ್ಟ್ ಪಂದ್ಯ ಡ್ರಾದಲ್ಲಿ ಅಂತ್ಯಗೊಂಡಿತ್ತು. ಹೀಗಾಗಿ ಎರಡನೇ ಪಂದ್ಯವನ್ನು ಗೆಲ್ಲುವ ತಂಡಕ್ಕೆ ಸರಣಿ ಕೈವಶವಾಗುತ್ತಿತ್ತು. ಅದರಂತೆ ಎರಡನೇ ಅನಧಿಕೃತ ಟೆಸ್ಟ್ ಪಂದ್ಯದಲ್ಲಿ ಶ್ರೀಲಂಕಾ ಅಂಡರ್-19 ತಂಡವನ್ನು 211 ರನ್‌ಗಳಿಂದ ಸೋಲಿಸಿದ ಭಾರತ ಯುವ ಪಡೆ ಸರಣಿ…

Read More

ಕೊಪ್ಪಳದಲ್ಲಿ ತೀವ್ರಗೊಂಡ ಪ್ರತಿಭಟನೆ, ಕಾಂಗ್ರೆಸ್ ಕಚೇರಿಗೆ ಇಟ್ಟಿಗೆ ಎಸೆದ ಬಿಜೆಪಿ ಎಂಎಲ್​​​ಸಿ – Kannada News | BJP Workers Intensifies Protest In Koppal, Pushes Barricades And Tries To Gherao Congress Office

ಕೊಪ್ಪಳ, (ಜುಲೈ 23): ಬಿಜೆಪಿ ಶಾಸಕ ಬಿ.ಪಿ.ಹರೀಶ್ ಮೇಲೆ ಮೊಟ್ಟೆ ಎಸೆತ ಹಾಗೂ ಪ್ರಧಾನಿ ನರೇಂದ್ರ ಮೋದಿ (Narendra Modi) ನಿವಾಸದ ಮುಂದೆ ಕಾಂಗ್ರೆಸ್ ಪ್ರತಿಭಟನೆ ಖಂಡಿಸಿ ಬಿಜೆಪಿ (BJP) ಸಹ ಕರ್ನಾಟಕದಾದ್ಯಂತ ಪ್ರತಿಭಟನೆ ನಡೆಸಿದೆ. ಅದರಂತೆ ಕೊಪ್ಪಳದಲ್ಲೂ ಸಹ ಬಿಜೆಪಿ, ಕಾಂಗ್ರೆಸ್ (Congress) ನಡೆ ವಿರುದ್ಧ ಪ್ರತಿಭಟನೆ ನಡೆಸಿದ್ದು, ವಿಪಕ್ಷ ನಾಯಕ ರಾಹುಲ್ ಗಾಂಧಿ ಫೋಟೋಗೆ ಬೆಂಕಿ ಹಚ್ಚಿ ಆಕ್ರೋಶ ಹೊರಹಾಕಿದರು. ಬಳಿಕ ಪ್ರತಿಭಟನೆ ತೀವ್ರಗೊಂಡಿದ್ದು, ಕೊಪ್ಪಳ ನಗರದಲ್ಲಿರುವ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿ…

Read More

‘ಇನ್ಮುಂದೆ ಅತಿಥಿ ಪಾತ್ರ ಮಾಡುತ್ತೇನೋ ಗೊತ್ತಿಲ್ಲ’; ‘ಕರಾವಳಿ’ ವಿವಾದದ ಬೆನ್ನಲ್ಲೇ ರಾಜ್ ಬಿ. ಶೆಟ್ಟಿ ಬೇಸರ – Kannada News | Raj B Shetty Cameo Controversy: Actor Rethinks Guest Appearances After Karavali Trailer Launch Incident

ರಾಜ್ ಬಿ. ಶೆಟ್ಟಿ (Raj B Shetty) ಹೀರೋ ಆಗಿ ಮಿಂಚುವುದರ ಜೊತೆಗೆ ಕೆಲವು ಸಿನಿಮಾಗಳಲ್ಲಿ ಅತಿಥಿ ಪಾತ್ರ ಕೂಡ ಮಾಡಿದ್ದಾರೆ. ಇತ್ತೀಚೆಗೆ ರಿಲೀಸ್ ಆದ ಹಿಂದಿಯ ‘ಬಂದರ್’ ಸಿನಿಮಾದಲ್ಲಿ ರಾಜ್ ಅವರು ಅತಿಥಿ ಪಾತ್ರ ಮಾಡಿದ್ದರು. ಈಗ ‘ಕರಾವಳಿ’ ಸಿನಿಮಾದಲ್ಲೂ ಅವರು ಅತಿಥಿ ಪಾತ್ರ ಮಾಡಿದ್ದಾರೆ. ಇದರ ಸುತ್ತ ವಿವಾದ ಎದ್ದಿದ್ದು, ಇದು ಅವರಿಗೆ ಬೇಸರ ತರಿಸಿದೆ. ಸದ್ಯದ ಪರಿಸ್ಥಿತಿಗಳು ಅವರು ತಮ್ಮ ನಿರ್ಧಾರವನ್ನು ಬದಲಿಸುವಂತೆ ಮಾಡಿವೆ. ‘ನಾನು ಅತಿಥಿ ಪಾತ್ರ ಮಾಡುತ್ತೇನೆ ಎಂಬುದು ಮುಖ್ಯವಲ್ಲ….

Read More

HPCL Recruitment 2026: HPCL ಗ್ರಾಜುಯೇಟ್ ಅಪ್ರೆಂಟಿಸ್ ನೇಮಕಾತಿ; 358 ಹುದ್ದೆಗಳಿಗೆ ಅರ್ಜಿ ಆಹ್ವಾನ – Kannada News | HPCL Recruitment 2026: 358 Graduate Apprentice Engineering Jobs, Apply Now!

ಕೇಂದ್ರ ಸರ್ಕಾರದ ಪ್ರಮುಖ ತೈಲ ಕಂಪನಿಯಾದ ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (HPCL), 2026-27ನೇ ಸಾಲಿಗೆ ಗ್ರಾಜುಯೇಟ್ ಅಪ್ರೆಂಟಿಸ್ (ಎಂಜಿನಿಯರಿಂಗ್) ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿದೆ. ಈ ನೇಮಕಾತಿ ಅಭಿಯಾನದ ಅಡಿಯಲ್ಲಿ ದೇಶಾದ್ಯಂತ ಒಟ್ಟು 358 ಗ್ರಾಜುಯೇಟ್ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಅರ್ಹ ಎಂಜಿನಿಯರಿಂಗ್ ಪದವೀಧರರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳು ಸಿವಿಲ್ ಎಂಜಿನಿಯರಿಂಗ್, ಮೆಕ್ಯಾನಿಕಲ್ ಎಂಜಿನಿಯರಿಂಗ್, ಎಲೆಕ್ಟ್ರಿಕಲ್ ಎಂಜಿನಿಯರಿಂಗ್ ಮತ್ತು ಇನ್ಸ್ಟ್ರುಮೆಂಟೇಶನ್ ಎಂಜಿನಿಯರಿಂಗ್ ವಿಭಾಗಗಳಲ್ಲಿ ಲಭ್ಯವಿವೆ. ರಾಜ್ಯವಾರು ಖಾಲಿ ಹುದ್ದೆಗಳ ವಿವರ:…

Read More

ನೀಟ್​​ ವಿಚಾರವಾಗಿ ರಾಜ್ಯದಲ್ಲಿ ಹೋರಾಟ: ಕಾಂಗ್ರೆಸ್​​ಗೆ 2016ರ ಇತಿಹಾಸ ನೆನಪಿಸಿ ತಿವಿದ ಜೆಡಿಎಸ್​​ – Kannada News | NEET Row: JDS Revives 2016 PUC Paper Leak, Calls Congress’ Exam Outrage Pure Hypocrisy

ನೀಟ್​​ ವಿಚಾರವಾಗಿ ಹೋರಾಟ: ಕಾಂಗ್ರೆಸ್​​ಗೆ 2016ರ ಇತಿಹಾಸ ನೆನಪಿಸಿದ JDSImage Credit source: PTI and JDS X Page ಬೆಂಗಳೂರು, ಜುಲೈ 23: ನೀಟ್​​ ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರವಾಗಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್​​ ರಾಜೀನಾಮೆಗೆ ಆಗ್ರಹಿಸಿ ದೇಶಾದ್ಯಂತ ಕಾಂಗ್ರೆಸ್​​ ಸೇರಿ ಇತರ ಪಕ್ಷ ಮತ್ತು ಸಂಘಟನೆಗಳು ಹೋರಾಟ ನಡೆಸುತ್ತಿವೆ. ಕರ್ನಾಟಕದಲ್ಲಿಯೂ ಈ ವಿಚಾರವಾಗಿ ಆಡಳಿತಾರೂಢ ಕಾಂಗ್ರೆಸ್​​ನ ಕಾರ್ಯಕರ್ತರು ಪ್ರೊಟೆಸ್ಟ್​​ ನಡೆಸುತ್ತಿದ್ದಾರೆ. ಈ ನಡುವೆ ‘ಕೈ’ ನಾಯಕರಿಗೆ 2016ರ ಇತಿಹಾಸವನ್ನು ಜೆಡಿಎಸ್​​ ನೆನಪಿಸಿದೆ….

Read More

ಗ್ಯಾಸ್ ಸಿಲಿಂಡರ್ ಬಳಸುವ ಮುನ್ನ ಈ ಎಚ್ಚರಿಕೆಗಳನ್ನು ಮರೆಯಬೇಡಿ: ಸಣ್ಣ ನಿರ್ಲಕ್ಷ್ಯವೂ ಜೀವಕ್ಕೆ ಅಪಾಯ – Kannada News | LPG Cylinder Safety Tips: How to Prevent Gas Leaks and Explosions at Home After Bengaluru Bommasandra Blast

ಬೆಂಗಳೂರು, ಜುಲೈ 23: ಬೆಂಗಳೂರು (Bengaluru) ಹೊರವಲಯದ ಆನೇಕಲ್ ತಾಲೂಕಿನ ಬೊಮ್ಮಸಂದ್ರದಲ್ಲಿ ಗುರುವಾರ ಮುಂಜಾನೆ ಸಂಭವಿಸಿದ ಭೀಕರ ಗ್ಯಾಸ್ ಸಿಲಿಂಡರ್ ಸ್ಫೋಟದಲ್ಲಿ 8ಕ್ಕೂ ಹೆಚ್ಚು ಕಾರ್ಮಿಕರು ಗಾಯಗೊಂಡಿರುವ ಘಟನೆ ಮತ್ತೊಮ್ಮೆ ಗ್ಯಾಸ್ ಸುರಕ್ಷತೆಯ ಮಹತ್ವವನ್ನು ನೆನಪಿಸಿದೆ. ಮನೆಗಳಲ್ಲಿ ಎಲ್‌ಪಿಜಿ ಹಾಗೂ ಇತರ ಗ್ಯಾಸ್ ಸಿಲಿಂಡರ್‌ಗಳನ್ನು ಬಳಸುವಾಗ ಕೆಲ ಸರಳ ಮುನ್ನೆಚ್ಚರಿಕೆಗಳನ್ನು ಪಾಲಿಸಿದರೆ ಅಪಘಾತದ ಸಾಧ್ಯತೆಯನ್ನು ಬಹಳ ಮಟ್ಟಿಗೆ ಕಡಿಮೆ ಮಾಡಬಹುದು ಎಂದು ಸುರಕ್ಷತಾ ತಜ್ಞರು ಸಲಹೆ ನೀಡಿದ್ದಾರೆ. ಗ್ಯಾಸ್ ಸಿಲಿಂಡರ್ ಮನೆಗೆ ಬಂದ ತಕ್ಷಣ ಏನು ಪರಿಶೀಲಿಸಬೇಕು?…

Read More