Headlines

ಪ್ರತಿಭಟನಾಕಾರರು ಮಾತುಕತೆಗೆ ನನ್ನ ಮನೆ, ಕಚೇರಿಗೆ ಬರಬಹುದು; ಕೇಂದ್ರ ಸಚಿವ ಜೆ.ಪಿ. ನಡ್ಡಾ – Kannada News | Come To Our Residence Or Office Union Minister JP Nadda invites Student Protesters to Talk

ನವದೆಹಲಿ, ಜುಲೈ 23: ಕೇಂದ್ರ ಸರ್ಕಾರವು ಪ್ರತಿಭಟನಾಕಾರರೊಂದಿಗೆ ಮಾತುಕತೆ ನಡೆಸಲು ಸಿದ್ಧವಿದೆ ಎಂದು ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ (JP Nadda) ತಿಳಿಸಿದ್ದು, ತಮ್ಮ ನಿವಾಸಕ್ಕೆ ಅಥವಾ ಅಧಿಕೃತ ಕಚೇರಿಗೆ ಬಂದು ಭೇಟಿಯಾಗುವಂತೆ ಆಹ್ವಾನಿಸಿದ್ದಾರೆ. “ಚರ್ಚೆಗೆ ನಾವು ಸಿದ್ಧರಿದ್ದೇವೆ. ನಮ್ಮ ನಿವಾಸಕ್ಕಾಗಲಿ ಅಥವಾ ನಮ್ಮ ಅಧಿಕೃತ ಕಚೇರಿಗಾಗಲಿ ಬನ್ನಿ” ಎಂದು ಅವರು ಹೇಳಿದ್ದಾರೆ. ಕೇಂದ್ರ ಸರ್ಕಾರವು ನಿನ್ನೆ ಮಧ್ಯಾಹ್ನದಿಂದ ಸಿಜೆಪಿ (CJP) ಪ್ರತಿನಿಧಿಗಳಿಗೆ ಈಗಾಗಲೇ 4 ಅಧಿಕೃತ ಆಹ್ವಾನಗಳನ್ನು ಕಳುಹಿಸಿಕೊಟ್ಟಿದ್ದು, ಯಾವುದೇ ಸಮಯದಲ್ಲಿಯಾದರೂ ಮಾತುಕತೆಗೆ ಮುಕ್ತವಾಗಿದೆ…

Read More

Gold Rate Today: ಚಿನ್ನ, ಬೆಳ್ಳಿ ಬೆಲೆ ಮತ್ತೂ ಕುಸಿತ; ಇಲ್ಲಿದೆ ದರಪಟ್ಟಿ – Kannada News | Gold Price Today on 18th February 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಫೆಬ್ರುವರಿ 18: ಚಿನ್ನ, ಬೆಳ್ಳಿ ಬೆಲೆಗಳು ಮತ್ತೂ ಕಡಿಮೆ ಆಗಿವೆ. ಚಿನ್ನದ ಬೆಲೆ (Gold Rates) ಗ್ರಾಮ್​ಗೆ 65 ರೂ ಕಡಿಮೆಗೊಂಡಿದೆ. ಬೆಳ್ಳಿ ಬೆಲೆಯಲ್ಲಿ 5 ರೂ ಇಳಿಕೆ ಆಗಿದೆ. ವಿದೇಶಗಳಲ್ಲೂ ಹಲವೆಡೆ ಚಿನ್ನದ ಬೆಲೆ ತುಸು ತಗ್ಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,41,350 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,54,420 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 25,500 ರುಪಾಯಿ ಇದೆ….

Read More

ಲಂಚ ಕೇಸ್: ಬಿಜೆಪಿ ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ? ಸ್ವಾಮೀಜಿ ಆಡಿಯೋ ವೈರಲ್ – Kannada News | BJP MLA Chandru Lamani Arrested In Bribe Case: Swamiji Audio Goes Viral

ಗದಗ, (ಫೆಬ್ರವರಿ 22): ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಶಿರಹಟ್ಟಿ ಶಾಸಕ ಡಾ ಚಂದ್ರು ಲಮಾಣಿ ಪರಪ್ಪನ ಅಗ್ರಹಾರ ಜೈಲುಪಾಲಾಗಿದ್ದಾರೆ. ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕರನ್ನು ಯಾವುದಾದರೊಂದು ಪ್ರಕರಣದಲ್ಲಿ ಸಿಲುಕಿಸುವ ಬಗ್ಗೆ ಸ್ವಾಮೀಜಿಯೊಬ್ಬರ ಕೈವಾಡ ಇರುವ ಆರೋಪ ಕೇಳಿಬಂದಿದೆ. ಶಿರಹಟ್ಟಿ ತಾಲೂಕಿನ ಅದರಹಳ್ಳಿ ಕುಮಾರ ಮಹಾರಾಜರ ಸ್ವಾಮೀಜಿ ಹಾಗೂ ಬಿಜೆಪಿ ಕಾರ್ತಕರ್ತರೊಬ್ಬರು 2.36 ನಿಮಿಷಗಳ ಕಾಲ ಮಾತನಾಡಿರುವ ಆಡಿಯೋವೊಂದು ವೈರಲ್ ಆಗಿದೆ. ತಮ್ಮದೇ ಸಮುದಾಯದ ಶಾಸಕರ ವಿರುದ್ಧ ಬಂಜಾರ ಸಮಾಜದ ಸ್ವಾಮೀಜಿ ಮಸಲತ್ತು ಮಾಡಿದ್ದಾರೆ…

Read More

ಮೇ ತಿಂಗಳಿನಿಂದ ಈ ರಾಶಿಗೆ ಗುರುವಿನ ಅನುಗ್ರಹವಿದ್ದರು, ಶನಿ ನಿಮ್ಮನ್ನು ಬಿಡುವುದಿಲ್ಲ – Kannada News | Dhanu rashi may 2026 horoscope jupiter saturn blessings for career and love

ಆಧಿಪತ್ಯ ರಾಶಿ. ಜೊತೆಗೆ ಅವನ ಪೂರ್ಣ ದೃಷ್ಟಿ. ಶನಿಯ ಪೂರ್ಣ ದೃಷ್ಟಯೂ ಈ ರಾಶಿಗೆ ಕಾಣಿಸಲಿದೆ. ಉದ್ಯೋಗದ ಸವಾಲುಗಳನ್ನು ಎದುರಿಸುವ ಚಾಕಚಕ್ಯತೆ ಬರಲಿದೆ. ತೊಂದರೆಯಲ್ಲಿ ಸಿಕ್ಕಿದರೂ ಅದರಿಂದ ಹೊರಬರುವ ಯೋಜನೆಯನ್ನು ಕೂಡಲೇ ಹಾಕಿಕೊಳ್ಳಬಹುದು. ಮೇ ತಿಂಗಳಲ್ಲಿ ಅದೃಷ್ಟ ಅಧಿಕವಾಗಿರುವ ರಾಶಿ ಇದು. ಮೂಲ, ಪೂರ್ವಾಷಾಢ, ಉತ್ತರಾಷಾಢ ನಕ್ಷತ್ರಗಳಿದ್ದು, ಮೊದಲೆರಡು ನಕ್ಷತ್ರಕ್ಕೆ ಗ್ರಹಗಳ ಪರಿಣಾಮ ಹೆಚ್ಚಿರಲಿದೆ. ಈ ತಿಂಗಳು ನಿಮ್ಮ ರಾಶ್ಯಾಧಿಪತಿ ಗುರು ಮಿಥುನ ರಾಶಿಯಲ್ಲಿ ಕೇಂದ್ರ ಸ್ಥಾನದಲ್ಲಿರುವುದು ನಿಮಗೆ ದೊಡ್ಡ ರಕ್ಷಾ ಕವಚವಿದ್ದಂತೆ. ನಾಲ್ಕನೇ ಮನೆಯಲ್ಲಿ (ಸುಖ…

Read More

IPL 2026: ಹೀಗೆ ಮಾಡಿದ್ರೆ ಮಾತ್ರ RCB ಇಬ್ಬರನ್ನು ಜೊತೆಯಾಗಿ ಕಣಕ್ಕಿಳಿಸಬಹುದು..!

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 16ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಮುಖಾಮುಖಿಯಾಗಲಿದೆ. ಶುಕ್ರವಾರ (ಏ.10) ನಡೆಯಲಿರುವ ಈ ಪಂದ್ಯದಲ್ಲಿ ಆರ್​ಸಿಬಿ ಪರ ಕಣಕ್ಕಿಳಿಯುವ ವಿದೇಶಿ ವೇಗಿ ಯಾರು ಎಂಬುದೇ ಈಗ ಕುತೂಹಲ. ಏಕೆಂದರೆ ಕಳೆದ ಎರಡು ಪಂದ್ಯಗಳಿಂದ ಹೊರಗುಳಿದಿದ್ದ ಜೋಶ್ ಹೇಝಲ್​ವುಡ್ ಇದೀಗ ಸಂಪೂರ್ಣ ಫಿಟ್​ ಆಗಿದ್ದಾರೆ. ಹೀಗಾಗಿ ಅವರು ಆರ್​ಆರ್​ ವಿರುದ್ಧ ಕಣಕ್ಕಿಳಿಯುವ ಸಾಧ್ಯತೆಯಿದೆ. ಇದರಿಂದ ಜೇಕಬ್ ಡಫಿ ಆಡುವ ಬಳಗದಿಂದ ಹೊರಗುಳಿಯಬೇಕಾಗಬಹುದು. ಆದರೆ ಆರ್​ಸಿಬಿ ಟೀಮ್…

Read More

SP Warning Rowdysheeters: ರೌಡಿಶೀಟರ್‌ಗಳಿಗೆ ಚಳಿ ಬಿಡಿಸಿದ ದಾವಣಗೆರೆ ಎಸ್‌ಪಿ ಡಾ. H T ಶೇಖರ್‌

ದಾವಣಗೆರೆ, ಜುಲೈ 22: ನಗರದಲ್ಲಿ ಅಪರಾಧ ಚಟುವಟಿಕೆಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ದಾವಣಗೆರೆ ಜಿಲ್ಲಾ ಪೊಲೀಸ್ ವತಿಯಿಂದ ಮಹತ್ವದ ಕಾರ್ಯಾಚರಣೆ ನಡೆಸಲಾಗಿದೆ. ಪೊಲೀಸ್ ವರಿಷ್ಠಾಧಿಕಾರಿ ಡಾ. ಎಚ್.ಟಿ. ಶೇಖರ್ ಅವರ ನೇತೃತ್ವದಲ್ಲಿ, ಮುಂಬರುವ ಹಬ್ಬಗಳ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಉದ್ದೇಶದಿಂದ 145 ರೌಡಿಶೀಟರ್‌ಗಳಿಗೆ ಕಠಿಣ ಎಚ್ಚರಿಕೆ ನೀಡಲಾಗಿದೆ. ಕಾರ್ಯಾಚರಣೆಯ ಭಾಗವಾಗಿ, ಎರಡು ದಿನಗಳ ಹಿಂದೆ ಬೆಳಗಿನ ಜಾವದಲ್ಲಿ ರೌಡಿಶೀಟರ್‌ಗಳ ಮನೆಗಳ ಮೇಲೆ ಅನಿರೀಕ್ಷಿತ ದಾಳಿ ನಡೆಸಲಾಯಿತು. ನಂತರ ಎಲ್ಲರನ್ನು ಡಿಆರ್ ಮೈದಾನಕ್ಕೆ ಕರೆತಂದು ಅವರ ಪೂರ್ವಾಪರ…

Read More

ಹುಳಿಯಾರಿನಲ್ಲಿ ಕಳ್ಳರ ಕೈಚಳಕ! ನಂಜನಗೂಡಿಗೆ ಹೋದ ದಂಪತಿ ವಾಪಸ್ ಬರುವಷ್ಟರಲ್ಲಿ ಮನೆ ಖಾಲಿ

ಹುಳಿಯಾರು, ಮಾ.25: ದೇವರ ದರ್ಶನಕ್ಕೆಂದು ಹೋದ ದಂಪತಿಯ ಮನೆಯೇ ಕಳ್ಳರ ಪಾಲಾಗಿರುವ ದುರ್ಘಟನೆ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರು ಪಟ್ಟಣದಲ್ಲಿ ನಡೆದಿದೆ. ರೋಷನ್ ಎಂಬುವವರ ಮನೆಯ ಬೀಗ ಮುರಿದಿರುವ ಕಳ್ಳರು ಕೈಚಳಕ ತೋರಿಸಿದ್ದಾರೆ. ಹುಳಿಯಾರಿನ ನಿವಾಸಿ ರೋಷನ್ ಅವರು ತಮ್ಮ ಪತ್ನಿಯೊಂದಿಗೆ ನಂಜನಗೂಡಿನ ನಂಜುಂಡೇಶ್ವರ ಸ್ವಾಮಿಯ ದರ್ಶನಕ್ಕಾಗಿ ನಿನ್ನೆ ರಾತ್ರಿ ಮನೆಯಿಂದ ಹೊರಟಿದ್ದರು.ಇಂದು ಮಧ್ಯಾಹ್ನ ರೋಷನ್ ಅವರು ದೇವಸ್ಥಾನದಲ್ಲಿದ್ದಾಗ, ಅವರ ಮನೆಯ ಬಾಗಿಲು ತೆರೆದಿರುವುದನ್ನು ಗಮನಿಸಿದ ನೆರೆಹೊರೆಯವರು ಕರೆ ಮಾಡಿ ಮಾಹಿತಿ ನೀಡಿದ್ದಾರೆ. ತಕ್ಷಣವೇ ಮನೆಯೊಳಗೆ…

Read More

2026ರಲ್ಲಿ ದಾಂಪತ್ಯ ಜೀವನಕ್ಕೆ ಗುಡ್‌ಬೈ ಹೇಳಿದ 5 ಜನಪ್ರಿಯ ಸೆಲೆಬ್ರಿಟಿ ಜೋಡಿಗಳು – Kannada News | Indian Celebrity Divorces 2026: 5 Star Couples Whose Marriages Ended Recently

2026ರಲ್ಲಿ ದಾಂಪತ್ಯ ಜೀವನಕ್ಕೆ ಗುಡ್‌ಬೈ ಹೇಳಿದ 5 ಜನಪ್ರಿಯ ಸೆಲೆಬ್ರಿಟಿ ಜೋಡಿಗಳು ಸಿನಿಮಾ ರಂಗದ ಸೆಲೆಬ್ರಿಟಿಗಳ ವೈವಾಹಿಕ ಜೀವನದ ಏಳುಬೀಳುಗಳು ಯಾವಾಗಲೂ ಸುದ್ದಿಯಲ್ಲಿರುತ್ತವೆ. ಅದರಲ್ಲೂ 2026ರ ಆರಂಭದಿಂದ ಹಿಡಿದು ಇತ್ತೀಚಿನವರೆಗಿನ ಕೆಲವೇ ತಿಂಗಳುಗಳಲ್ಲಿ ಭಾರತೀಯ ಚಿತ್ರರಂಗ ಹಾಗೂ ಕಿರುತೆರೆಯ ಹಲವು ಸ್ಟಾರ್ ಜೋಡಿಗಳು ತಮ್ಮ ದಾಂಪತ್ಯ ಜೀವನವನ್ನು ಕೊನೆಗೊಳಿಸುವ ಮೂಲಕ ಅಭಿಮಾನಿಗಳಿಗೆ ತೀವ್ರ ಆಘಾತ ನೀಡಿವೆ. ಅಂತಹ ಪ್ರಮುಖ 5 ಸೆಲೆಬ್ರಿಟಿ ಜೋಡಿಗಳ ವಿವರ ಇಲ್ಲಿde. 1. ದಳಪತಿ ವಿಜಯ್ – ಸಂಗೀತಾ ಸ್ವರ್ಣಲಿಂಗಂ: ಕಾಲಿವುಡ್‌ನ ಸ್ಟಾರ್…

Read More

ಜಿಬಿಎ ಲ್ಯಾಬ್‌ಗೆ ಅಂಟಿದ ಗ್ರಹಣ: ಬೆಂಕಿ ಅವಘಡದ ಬಳಿಕವೂ ಎಚ್ಚೆತ್ತುಕೊಳ್ಳದ ಅಧಿಕಾರಿಗಳು! – Kannada News | BBMP/GBA Quality Control Lab Negligence: Machinery Rots After Fire Mishap

ಕ್ವಾಲಿಟಿ ಕಂಟ್ರೋಲ್ ಲ್ಯಾಬ್Image Credit source: The Hindu ಬೆಂಗಳೂರು, ಏಪ್ರಿಲ್ 29: ಸಿಲಿಕಾನ್ ಸಿಟಿಯ ಅಭಿವೃದ್ಧಿ ಕಾಮಗಾರಿಗಳ ಬೆನ್ನೆಲುಬಾಗಬೇಕಿದ್ದ ಬಿಬಿಎಂಪಿ ಗುಣನಿಯಂತ್ರಣ ಪ್ರಯೋಗಾಲಯವು (Quality Control Lab) ಸದ್ಯ ಅನಾಥ ಸ್ಥಿತಿಯಲ್ಲಿದೆ. ಎರಡು ವರ್ಷಗಳ ಹಿಂದೆ ಬಿಬಿಎಂಪಿ ಕೇಂದ್ರ ಕಚೇರಿಯ ಆವರಣದಲ್ಲಿದ್ದ ಲ್ಯಾಬ್‌ನಲ್ಲಿ ಸಂಭವಿಸಿದ ಭೀಕರ ಬೆಂಕಿ ಅವಘಡ ಹಲವರನ್ನು ಬಲಿ ಪಡೆದಿತ್ತು. ಆ ಘಟನೆಯ ನಂತರವೂ ಎಚ್ಚೆತ್ತುಕೊಳ್ಳದ ಅಧಿಕಾರಿಗಳು ಮತ್ತು ಜಿಬಿಎ (GBA), ಪ್ರಯೋಗಾಲಯದ ಪುನಶ್ಚೇತನಕ್ಕೆ ಆಸಕ್ತಿ ತೋರದಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಹೊಸ…

Read More

Vastu Shastra: ಬೇರೆಯವರ ಬಟ್ಟೆಗಳನ್ನು ಧರಿಸುವ ಅಭ್ಯಾಸ ನಿಮಗಿದ್ಯಾ? ವಾಸ್ತು ಎಚ್ಚರಿಕೆ ಇಲ್ಲಿದೆ – Kannada News | Vastu Shastra: Why Wearing Others’ Clothes Can Impact Your Energy and Well being

ಇಂದಿನ ದಿನಗಳಲ್ಲಿ ಸ್ನೇಹಿತರ, ಒಡಹುಟ್ಟಿದವರ ಅಥವಾ ಸಂಬಂಧಿಕರ ಬಟ್ಟೆಗಳನ್ನು ಧರಿಸುವುದು ಅತ್ಯಂತ ಸಾಮಾನ್ಯವಾಗಿದೆ. ಕೆಲವೊಮ್ಮೆ ಅನುಕೂಲಕ್ಕಾಗಿ ಅಥವಾ ಫ್ಯಾಷನ್‌ಗಾಗಿ ಬೇರೆಯವರ ಬಟ್ಟೆಗಳನ್ನು ಧರಿಸಿ ಸಂಭ್ರಮಿಸುತ್ತೇವೆ. ಆದರೆ, ವಾಸ್ತು ಶಾಸ್ತ್ರದ ಪ್ರಕಾರ ಬಟ್ಟೆಗಳು ಕೇವಲ ದೇಹವನ್ನು ಮುಚ್ಚುವ ಸಾಧನಗಳಲ್ಲ. ಅವು ವ್ಯಕ್ತಿಯ ಶಕ್ತಿ (Energy), ಆಲೋಚನೆ ಮತ್ತು ಜೀವನಶೈಲಿಯೊಂದಿಗೆ ನಿಕಟ ಸಂಬಂಧ ಹೊಂದಿರುತ್ತವೆ. ಆದ್ದರಿಂದ, ವಾಸ್ತು ನಿಯಮಗಳನ್ನು ತಿಳಿಯದೆ ಬೇರೆಯವರ ಬಟ್ಟೆಗಳನ್ನು ಧರಿಸುವುದು ಯಾವ ರೀತಿ ಪ್ರಭಾವ ಬೀರಬಹುದು ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ. ಶಕ್ತಿಯ ಪ್ರಭಾವ ಮತ್ತು ವಾಸ್ತು…

Read More