Headlines

Video: ಗೊಂಬೆಗೆ ಸ್ನಾನ ಮಾಡಿಸಿ ಆರೈಕೆ ಮಾಡಿದ ಪುಟಾಣಿ, ವೈರಲ್‌ ಆಯ್ತು ದೃಶ್ಯ – Kannada News

ಮನೆಯಲ್ಲಿ ಪುಟಾಣಿ ಮಕ್ಕಳಿದ್ದರೆ (little girl) ಗೊಂಬೆಯಾಟ ಆಡುತ್ತಾರೆ. ಹೆಣ್ಣು ಮಕ್ಕಳು ಈ ಗೊಂಬೆಗಳಿಗೆ ಬಟ್ಟೆ ತೊಡಿಸುವುದು, ತಲೆ ಬಾಚುವುದು ಮತ್ತು ಆರೈಕೆ ಮಾಡುವ ಮೂಲಕ ಮಗುವಿನಂತೆ ನೋಡಿಕೊಳ್ಳುತ್ತಾರೆ. ಈ ದೃಶ್ಯ ನೋಡಿದಾಗ ದೊಡ್ಡವರ ಮುಖದಲ್ಲಿ ನಗು ಮೂಡುತ್ತದೆ. ಇದೀಗ ಇಂತಹದ್ದೇ ಮುದ್ದಾದ ವಿಡಿಯೋ ವೈರಲ್ ಆಗಿದೆ. ಇದರಲ್ಲಿ ಪುಟಾಣಿಯೊಂದು ಗೊಂಬೆಗೆ ಸ್ನಾನ ಮಾಡಿಸಿ ಆರೈಕೆ ಮಾಡುವ ದೃಶ್ಯವಿದೆ. ಈ ಪುಟಾಣಿಯ ಗೊಂಬೆಯಾಟ ನೋಡಿ ನೆಟ್ಟಿಗರು ತಮ್ಮ ಬಾಲ್ಯವನ್ನು ನೆನಪಿಸಿಕೊಂಡಿದ್ದಾರೆ. ಶೋಭಾ (shobha) ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ…

Read More

ಗುಜರಾತ್​ನಲ್ಲಿ ರಾತ್ರೋರಾತ್ರಿ ಬುಲ್ಡೋಜರ್ ದಾಳಿಗೆ ಬಿದ್ದ 100 ಮನೆಗಳು; ಅಧಿಕಾರಿಗಳಿಗೂ ಗೊತ್ತಿಲ್ಲ; ಭೂಮಾಫಿಯಾ ಕರಾಮತ್ತಾ? – Kannada News

ಸೂರತ್​ನಲ್ಲಿ ಬುಲ್ಡೋಜರ್ ಕರಾಮತ್ತು. ಕಟ್ಟಡ ಅವಶೇಷಗಳ ಮೇಲೆ ಮಲಗಿರುವ ಒಬ್ಬ ಸಂತ್ರಸ್ತೆImage Credit source: PTI ಅಹ್ಮದಾಬಾದ್, ಜೂನ್ 7: ಗುಜರಾತ್‌ನ ಸೂರತ್ ನಗರದಲ್ಲಿ ನೂರು ಮನೆಗಳನ್ನು ಬುಲ್ಡೋಜರ್ ಬಳಸಿ ನೆಲಸಮಗೊಳಿಸಲಾಗಿದ್ದು, ಆದರೆ ಆ ಮನೆಗಳನ್ನು ಉರುಳಿಸಿದ್ದು ಯಾರು ಎಂಬುದು ಯಾರಿಗೂ ತಿಳಿಯದೆ ಒಂದು ನಿಗೂಢ ರಹಸ್ಯವಾಗಿ ಪರಿಣಮಿಸಿದೆ. ಸೂರತ್‌ನ ಲಿಂಬಾಯತ್ ಪ್ರದೇಶದ ಮಹಾದೇವನಗರ-3 ರಲ್ಲಿ ಈ ಘಟನೆ ನಡೆದಿದೆ. ಸುಮಾರು 100 ಕ್ಕೂ ಹೆಚ್ಚು ಕಡುಬಡವರ ಮನೆಗಳನ್ನು ಜೆಸಿಬಿ ಮತ್ತು ಬುಲ್ಡೋಜರ್ ಬಳಸಿ ರಾತ್ರೋರಾತ್ರಿ ನೆಲಸಮ…

Read More

Karnataka Weather forecast: ಕರ್ನಾಟಕದಲ್ಲಿ 1 ವಾರ ಭಾರೀ ಮಳೆ ಮುನ್ಸೂಚನೆ: ಹಲವು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ – Kannada News

ಬೆಂಗಳೂರು, ಜೂನ್ 07): ಕರ್ನಾಟಕದಲ್ಲಿ ಮುಂಗಾರು (karnataka monsoon) ಚುರುಕುಗೊಂಡಿದ್ದು, ಇಂದಿನಿಂದ ಏಳು ದಿನಗಳ ಕಾಲ ರಾಜ್ಯದ ಹಲವೆಡೆ ಭಾರೀ ಮಳೆಯಾಗಲಿದೆ (karnataka Rains) ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅದರಲ್ಲೂ ವಿಶೇಷವಾಗಿ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ವರುಣನ ಅಬ್ಬರ ವಿಪರೀತವಾಗಲಿದ್ದು, ಹವಾಮಾನ ಇಲಾಖೆಯು ಈ ಭಾಗಗಳಿಗೆ ‘ರೆಡ್ ಅಲರ್ಟ್’ ಘೋಷಿಸಿದೆ. ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಭಾರೀ ಮಳೆ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು…

Read More

ಈಗ ಸಿನಿಮಾ ಆಗಿದೆ 47 ವರ್ಷ ಹಿಂದಿನ ಕತೆ, ಕಮಲ್ ಹಾಸನ್ ನಟಿಸಬೇಕಿತ್ತು – Kannada News

ಕೆಲವು ಕತೆಗಳಿಗೆ ಸಮಯದ ಮಿತಿ ಇರುವುದಿಲ್ಲ. ಅವು ಸಾರ್ವಕಾಲಿಕ ಆಗಿರುತ್ತವೆ. ಅಂಥಹಾ ಕತೆಗಳುಳ್ಳ ಸಿನಿಮಾಗಳೇ ಗೆಲ್ಲುವುದು. 47 ವರ್ಷ ಹಿಂದೆ ಬರೆಯಲಾಗಿದ್ದ ಕತೆಯೊಂದು ಈಗ ಸಿನಿಮಾ ಆಗಿದ್ದು, ಬಿಡುಗಡೆಗೆ ರೆಡಿಯಾಗಿದೆ. 47 ವರ್ಷಗಳ ಹಿಂದೆ ಆ ಸಿನಿಮಾನಲ್ಲಿ ನಟ ಕಮಲ್ ಹಾಸನ್ (Kamal Haasan) ನಟಿಸಬೇಕಿತ್ತು. ಆದರೆ ಕಮಲ್ ಹಾಸನ್ ಅವರು ಆಗ ಬೇರೊಂದು ಕತೆಯನ್ನು ಆಯ್ದುಕೊಂಡರು. ಆದರೆ ಇಷ್ಟು ವರ್ಷ ಆ ಕತೆ ನಿರ್ದೇಶಕನ ಯೋಚನೆಯಲ್ಲಿತ್ತು, ಆದರೆ ಈಗ ಸಿನಿಮಾ ಆಗಿದ್ದು, ಕೆಲವೇ ದಿನಗಳಲ್ಲಿ ಬಿಡುಗಡೆ…

Read More

ಸೊಳ್ಳೆಯ ಕಾಟದಿಂದ ಪಾರಾಗಲು ಮನೆಯಲ್ಲಿ ಈ ಗಿಡಗಳನ್ನು ನೆಡುವುದು ಉತ್ತಮ – Kannada News

ಮುಂಗಾರು ಮಳೆ ಆರಂಭವಾಗಿದ್ದು, ಈ ಮಳೆಗಾಲದಲ್ಲಿ ಮಳೆಯೊಂದಿಗೆ ಸೊಳ್ಳೆಗಳ (mosquitoes) ಕಾಟವೂ ತೀರಾ ಹೆಚ್ಚಿರುತ್ತದೆ.  ನಿಂತ ಮಳೆನೀರಿನಲ್ಲಿ ಸೊಳ್ಳೆಗಳು ಸಂತಾನೋತ್ಪತ್ತಿ ಮಾಡಲು ಪ್ರಾರಂಭಿಸುತ್ತವೆ. ಇದರಿಂದಾಗಿ ಮಳೆಗಾಲದಲ್ಲಿ ಸೊಳ್ಳೆಗಳು ಹೆಚ್ಚಾಗುವುದಲ್ಲದೆ ಇವು  ಮಲೇರಿಯಾ, ಡೆಂಗ್ಯೂ ಮತ್ತು ಚಿಕೂನ್‌ಗುನ್ಯಾದಂತಹ ಕಾಯಿಲೆಯ ಅಪಾಯವು ಗಮನಾರ್ಹವಾಗಿ ಹೆಚ್ಚಾಗುತ್ತದೆ. ಹೀಗಾಗಿ ಈ ಸೊಳ್ಳೆಗಳ ಕಾಟದಿಂದ ಪಾರಾಗಲು ಜನ ನಾನಾ ಸರ್ಕಸ್‌ಗಳನ್ನು ಮಾಡುತ್ತಾರೆ. ಹೆಚ್ಚಾಗಿ ಕಾಯಿಲೆ, ಲಿಕ್ವಿಡ್‌ನಂತಹ ರಾಸಾಯನಿಕಯುಕ್ತ ಉತ್ಪನ್ನಗಳನ್ನು ಬಳಸುತ್ತಾರೆ. ಆದರೆ ಆರೋಗ್ಯದ ದೃಷ್ಟಿಯಿಂದ ಇವುಗಳ ಬಳಕೆ ಅಷ್ಟೇನು ಒಳ್ಳೆಯದಲ್ಲ. ಇಂತಹ ಪರಿಸ್ಥಿತಿಯಲ್ಲಿ ಮನೆಯ ಸುತ್ತಮುತ್ತಲಿನ…

Read More

IND vs AFG: ಮಾನವ್ ಮ್ಯಾಜಿಕ್; 5 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ ಅಫ್ಘಾನಿಸ್ತಾನ

ಭಾರತ ಮತ್ತು ಅಫ್ಘಾನಿಸ್ತಾನ (India vs Afghanistan) ನಡುವಿನ ಏಕೈಕ ಟೆಸ್ಟ್ ಪಂದ್ಯದ ಎರಡನೇ ದಿನದಾಟ ಅಂತ್ಯವಾಗಿದೆ. ನ್ಯೂ ಚಂಡೀಗಢದ ಮುಲ್ಲನ್‌ಪುರದಲ್ಲಿರುವ ಮಹಾರಾಜ ಯಾದವೀಂದ್ರ ಸಿಂಗ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಟೆಸ್ಟ್ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಭಾರತ 8 ವಿಕೆಟ್ ಕಳೆದುಕೊಂಡು 564 ರನ್​ಗಳಿಗೆ ಮೊದಲ ಇನ್ನಿಂಗ್ಸ್ ಡಿಕ್ಲೇರ್ ಮಾಡಿಕೊಂಡಿತು. ಇದಾದ ಬಳಿಕ ಮೊದಲ ಇನ್ನಿಂಗ್ಸ್ ಆರಂಭಿಸಿರುವ ಅಫ್ಘಾನಿಸ್ತಾನ ತಂಡ ಎರಡನೇ ದಿನದಾಟದಂತ್ಯಕ್ಕೆ ಪ್ರಮುಖ 5 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದೆ. ಪ್ರಸ್ತುತ 113 ರನ್ ಕಲೆಹಾಕಿರುವ…

Read More

ಅಮೆರಿಕದಲ್ಲಿ ಭಾರತೀಯ ಯುವಕನ ಹತ್ಯೆ; ಪೀಜ್ಜಾ ಡೆಲಿವರಿಗೆಂದು ಕರೆಸಿ ಸಾಯಿಸಿದ ಹಂತಕರು – Kannada News

ಪೀಜ್ಜಾ ಡೆಲಿವರಿ ಸಾಂದರ್ಭಿಕ ಚಿತ್ರImage Credit source: Getty Images ವಾಷಿಂಗ್ಟನ್, ಜೂನ್ 7: ಭಾರತ ಮೂಲದ 28 ವರ್ಷದ ಯುವಕನೊಬ್ಬನನ್ನು ನಕಲಿ ಪೀಜ್ಜಾ ಆರ್ಡರ್ ನೀಡಿ, ಹೊಂಚು ಹಾಕಿ ಗುಂಡಿಕ್ಕಿ ಕೊಂದಿರುವ ಅತ್ಯಂತ ದಾರುಣ ಘಟನೆ ಅಮೆರಿಕದ ಫಿಲಡೆಲ್ಫಿಯಾದಲ್ಲಿ ನಡೆದಿದೆ. ಕುಟುಂಬಸ್ಥರು ಇದು ಕೇವಲ ಕೊಲೆ ಮಾಡುವ ಉದ್ದೇಶದಿಂದಲೇ ರೂಪಿಸಲಾಗಿದ್ದ ಸಂಚು ಎಂದು ಆರೋಪಿಸಿದ್ದಾರೆ. ತೆಲಂಗಾಣ ರಾಜಧಾನಿ ಹೈದರಾಬಾದ್ ಮೂಲದ ಅನ್ಶುಲ್ ಕುಂಚ (28) ಕೊಲೆಯಾಗಿರುವ ಯುವಕ. ಇವರ ಕುಟುಂಬ ಹೈದರಾಬಾದ್‌ನ ಹೊರವಲಯದ ಮೇಡ್ಚಲ್ ಮಲ್ಕಾಜ್‌ಗಿರಿ…

Read More

ನೆಪೊಟಿಸಮ್ ಚರ್ಚೆ: ಶಿವಣ್ಣ-ಅಪ್ಪು ಹೆಸರು ಹೇಳಿದ್ದಕ್ಕೆ ಸುದೀಪ್ ಸ್ಪಷ್ಟನೆ

ಬಾಲಿವುಡ್​ನಲ್ಲಿ (Bollywood) ಬಲು ಜೋರಾಗಿ ನಡೆದಿದ್ದ ನೆಪೊಟಿಸಮ್ ಚರ್ಚೆ ಆಗೊಮ್ಮೆ-ಈಗೊಮ್ಮೆ ಕನ್ನಡ ಚಿತ್ರರಂಗದಲ್ಲೂ ಕೇಳಿ ಬರುತ್ತದೆ. ಇದೀಗ ಸುದೀಪ್ ಅವರು ತಮ್ಮ ಅಕ್ಕನ ಮಗ ಸಂಚಿತ್ ಸಂಜಯ್ ಅವರನ್ನು ‘ಮ್ಯಾಂಗೊ ಪಚ್ಚ’ ಮೂಲಕ ಚಿತ್ರರಂಗಕ್ಕೆ ಲಾಂಚ್ ಮಾಡಿದ್ದು, ಸಿನಿಮಾಕ್ಕಾಗಿ ಸಖತ್ ಪ್ರಚಾರವನ್ನೂ ಮಾಡುತ್ತಿದ್ದಾರೆ. ಇತ್ತೀಚೆಗೆ ಸಿನಿಮಾದ ಬಗ್ಗೆ ಕರೆದಿದ್ದು ಸುದ್ದಿಗೋಷ್ಠಿಯಲ್ಲಿ ಸುದೀಪ್ ಅವರಿಗೆ ನೆಪೊಟಿಸಮ್ ಪ್ರಶ್ನೆ ಎದುರಾಯ್ತು. ಪ್ರಶ್ನೆಗೆ ಉತ್ತರಿಸಿದ ನಟ ಸುದೀಪ್, ‘ದೊಡ್ಮನೆಯರನ್ನು ಏಕೆ ಪ್ರಶ್ನೆ ಕೇಳಲ್ಲ, ಶಿವಣ್ಣ ಅವರನ್ನು ಏಕೆ ಕೇಳಲ್ಲ’ ಎಂದಿದ್ದರು. ಆದರೆ…

Read More

ಪೊಲೀಸ್ ಇಲಾಖೆ ನೇಮಕಾತಿ: 3,395 ಸಿವಿಲ್ ಕಾನ್ಸ್‌ಟೇಬಲ್ ಹುದ್ದೆಗಳಿಗೆ ಅಧಿಸೂಚನೆ, ಅರ್ಹತೆ-ಸಂಬಳ ವಿವರ ಇಲ್ಲಿದೆ – Kannada News

ಬೆಂಗಳೂರು, (ಜೂನ್ 07: ಕರ್ನಾಟಕ  ಪೊಲೀಸ್  (Karnataka Police) ಇಲಾಖೆಯು ಹೊಸ ನೇಮಕಾತಿ ಅಧಿಸೂಚನೆಯನ್ನು  ಪ್ರಕಟಿಸಿಲಾಗಿದೆ. ರಾಜ್ಯ ಪೊಲೀಸ್ ಇಲಾಖೆಯ ವಿವಿಧ ಜಿಲ್ಲಾ, ನಗರ ಹಾಗೂ ಘಟಕಗಳಲ್ಲಿ ಖಾಲಿ ಇರುವ ಒಟ್ಟು 3,395 ಪೊಲೀಸ್ ಕಾನ್ಸ್‌ಟೇಬಲ್ (ಸಿವಿಲ್) ಹುದ್ದೆಗಳಿಗೆ ((Police Constable Recruitment ) )ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಜೂನ್ 8ರಿಂದ ಆನ್​​ಲೈನ್ ಮೂಲಕ ಅರ್ಹ ಅಭ್ಯರ್ಥಿಗಳು ಅರ್ಜಿಸಲ್ಲಿಸಬಹುದಾಗಿದ್ದು, ಜೂನ್ 3ರಂದು ಅರ್ಜಿ ಸಲ್ಲಿಸಲು ಕೊನೆ ದಿನವಾಗಿದೆ. ಇನ್ನು ಶುಲ್ಕ ಪಾವತಿಗೆ ಜುಲೈ 4 ಕಡೆ…

Read More

Vasthu Tips: ಮನೆಯ ಈ ದಿಕ್ಕಿನಲ್ಲಿ ಕಸದ ಬುಟ್ಟಿ ಇಟ್ಟರೆ ಹಣದ ಸಮಸ್ಯೆ ಗ್ಯಾರಂಟಿ! ಇಂದೇ ದಿಕ್ಕು ಬದಲಿಸಿ – Kannada News

ವಾಸ್ತು ಶಾಸ್ತ್ರದಲ್ಲಿ ಮನೆಯ ಪ್ರತಿಯೊಂದು ದಿಕ್ಕಿಗೂ ತನ್ನದೇ ಆದ ವಿಶೇಷ ಮಹತ್ವವಿದೆ. ವಾಸ್ತು ನಿಯಮಗಳನ್ನು ಸರಿಯಾಗಿ ಪಾಲಿಸುವುದರಿಂದ ಮನೆಯಲ್ಲಿ ಸುಖ, ಶಾಂತಿ ಮತ್ತು ಸಮೃದ್ಧಿ ನೆಲೆಸುತ್ತದೆ ಹಾಗೂ ನಕಾರಾತ್ಮಕ ಶಕ್ತಿಗಳು ನಾಶವಾಗುತ್ತವೆ ಎಂಬುದು ನಂಬಿಕೆ. ಆದರೆ, ಅನೇಕರು ಮನೆಯ ಸ್ವಚ್ಛತೆಗೆ ಬಳಸುವ ಕಸದ ಬುಟ್ಟಿಯ (Dustbin) ವಿಷಯದಲ್ಲಿ ದೊಡ್ಡ ವಾಸ್ತು ತಪ್ಪುಗಳನ್ನು ಮಾಡುತ್ತಾರೆ. ವಾಸ್ತು ಶಾಸ್ತ್ರದ ಪ್ರಕಾರ, ಕಸದ ಬುಟ್ಟಿಯನ್ನು ನಕಾರಾತ್ಮಕ ಶಕ್ತಿಯ ಸಂಕೇತವೆಂದು ಪರಿಗಣಿಸಲಾಗುತ್ತದೆ. ಇದನ್ನು ತಪ್ಪು ದಿಕ್ಕಿನಲ್ಲಿ ಇಡುವುದರಿಂದ ಕುಟುಂಬದ ಸದಸ್ಯರು ತೀವ್ರ ಆರ್ಥಿಕ…

Read More