Headlines

ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಕುರ್ಚಿಗೆ ಕುತ್ತು ತಂದಿದ್ದ ಅಸಲಿ ರಹಸ್ಯ ದಾಖಲೆ ಬಯಲು – Kannada News | Leaked Cable Renews Debate Over Imran Khan’s Exit From Power

ಇಸ್ಲಾಮಾಬಾದ್, ಮೇ 18: ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್(Imran Khan) ಸರ್ಕಾರದ ಪತನಕ್ಕೆ ಮುನ್ನುಡಿ ಬರೆದಿದ್ದ ಅತ್ಯಂತ ವಿವಾದಾತ್ಮಕ ಹಾಗೂ ರಹಸ್ಯ ರಾಜತಾಂತ್ರಿಕ ದಾಖಲೆ ‘ಸೈಫರ್’ ಅನ್ನು ಅಂತಾರಾಷ್ಟ್ರೀಯ ತನಿಖಾ ಮಾಧ್ಯಮ ಸಂಸ್ಥೆ ಡ್ರಾಪ್ ಸೈಟ್ ಬಿಡುಗಡೆ ಮಾಡಿದೆ. ಪಾಕಿಸ್ತಾನದ ರಾಜಕಾರಣದಲ್ಲಿ ತಲ್ಲಣ ಸೃಷ್ಟಿಸಿದ್ದ ಈ ರಹಸ್ಯ ಕೇಬಲ್​ನ ಅಸಲಿ ಪ್ರತಿ ಜಗತ್ತಿನ ಮುಂದೆ ಬಹಿರಂಗವಾಗಿರುವುದು ಇದೇ ಮೊದಲು. ಏನಿದು ಸೈಫರ್ ವಿವಾದ? 2022ರಲ್ಲಿ ಇಮ್ರಾನ್ ಖಾನ್ ಪ್ರಧಾನಿ ಹುದ್ದೆಯಿಂದ ಕೆಳಗಿಳಿಯುವ ಮುನ್ನ, ಅಮೆರಿಕದಲ್ಲಿರುವ ಪಾಕಿಸ್ತಾನಿ…

Read More

ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣ; ಹಣ ಎಣಿಸುವಾಗ ನಿಯಮಗಳನ್ನು ಹೇಗೆ ಉಲ್ಲಂಘಿಸಲಾಯಿತು? – Kannada News | Ram Temple donation row SIT Probe on SBI operational protocol financial records

ನವದೆಹಲಿ, ಜೂನ್ 30: ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಮತ್ತು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ನಡುವೆ ಸಹಿ ಹಾಕಲಾದ ಒಪ್ಪಂದದಲ್ಲಿ ಹಲವಾರು ಲೋಪಗಳನ್ನು ವಿಶೇಷ ತನಿಖಾ ತಂಡ (SIT) ತನಿಖೆ ವೇಳೆ ಕಂಡುಹಿಡಿದಿದೆ. ರಾಮ ಮಂದಿರದ (Ram Temple Donation Row) ಭದ್ರತೆ ಮತ್ತು ಕಣ್ಗಾವಲು ನಿಬಂಧನೆಗಳನ್ನು ಏಕೆ ಪಾಲಿಸಲಿಲ್ಲ ಮತ್ತು ಇದಕ್ಕೂ ಕಳ್ಳತನಕ್ಕೂ ಯಾವುದಾದರೂ ಸಂಬಂಧವಿದೆಯೇ ಎಂದು ತನಿಖಾ ಸಂಸ್ಥೆಗಳು ಈಗ ತನಿಖೆ ನಡೆಸುತ್ತಿವೆ. ಮೂಲಗಳ ಪ್ರಕಾರ, ಫೆಬ್ರವರಿ 2025ರಲ್ಲಿ…

Read More

ಮದುವೆ ಮನೆಯಲ್ಲೇ ಮಹಿಳೆಯೊಂದಿಗೆ ಹಾಸಿಗೆಯಲ್ಲಿ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದ ಪಾಲಾಶ್ ಮುಚ್ಚಲ್ – Kannada News | Smriti Mandhana Wedding Canceled: Friend Reveals Palak Muchhal’s Alleged Infidelity and Fraud

ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ, ಭಾರತ ಮಹಿಳಾ ತಂಡದ ಸೂಪರ್ ಸ್ಟಾರ್ ಸ್ಮೃತಿ ಮಂಧಾನ (Smriti Mandhana) ಹಾಗೂ ಸಂಗೀತ ಸಂಯೋಜಕ ಪಲಾಶ್ ಮುಚ್ಚಲ್ (palash muchhal) ಅವರೂ ವೈವಾಹಿಕ ಜೀವನಕ್ಕೆ ಕಾಲಿರಿಸಿ ತಿಂಗಳುಗಳ ಕಳೆದಿರಬೇಕಿತ್ತು. ಆದರೆ ಮದುವೆಗೆ ಇನ್ನೊಂದು ದಿನ ಬಾಕಿ ಇರುವಾಗ ಮದುವೆ ಮುರಿದುಬಿದ್ದಿತ್ತು. ಆ ಸಮಯದಲ್ಲಿ ಸ್ಮೃತಿ ಅವರ ತಂದೆಗೆ ಅನಾರೋಗ್ಯದ ಕಾರಣ ಮದುವೆಯನ್ನು ಮುಂದೂಡಲಾಗಿದೆ ಎಂಬ ಮಾಹಿತಿ ಹೊರಬಿದ್ದಿತ್ತು. ಆದರೆ ಕಳೆದ ಡಿಸೆಂಬರ್‌ನಲ್ಲಿ ಈ ಇಬ್ಬರೂ ಮದುವೆ ರದ್ದಾಗಿರುವ ಮಾಹಿತಿಯನ್ನು ಸಾಮಾಜಿಕ ಜಾಲತಾಣಗಳಲ್ಲಿ…

Read More

16 ಭರ್ಜರಿ ಸಿಕ್ಸ್​: ಎಬಿಡಿಯ ವಿಶ್ವ ದಾಖಲೆಯ ಶತಕ – Kannada News | On This Day AB de Villiers Smashed 149 runs off 44 Balls

ಅಬ್ರಹಾಂ ಬೆಂಜಮಿನ್ ಡಿ ವಿಲಿಯರ್ಸ್ ಅಲಿಯಾಸ್ ಎಬಿಡಿ… ಇಂಟರ್​ನ್ಯಾಷನಲ್ ಕ್ರಿಕೆಟ್​ನಲ್ಲಿ ವಿಸ್ಫೋಟಕ ಸೆಂಚುರಿ ಸಿಡಿಸಿ ಇಂದಿಗೆ ಬರೋಬ್ಬರಿ 11 ವರ್ಷಗಳಾಗಿವೆ. ಜನವರಿ 18, 2015 ರಂದು ಜೋಹಾನ್ಸ್​ಬರ್ಗ್​ನಲ್ಲಿ ನಡೆದ ವೆಸ್ಟ್ ಇಂಡೀಸ್ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ಎಬಿ ಡಿವಿಲಿಯರ್ಸ್ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಈ ಸಿಡಿಲಬ್ಬರದೊಂದಿಗೆ ಎಬಿಡಿ ಕೇವಲ 31 ಎಸೆತಗಳಲ್ಲಿ ಶತಕ ಪೂರೈಸಿದ್ದರು. ಅಷ್ಟೇ ಅಲ್ಲದೆ ಕೇವಲ 44 ಎಸೆತಗಳಲ್ಲಿ 16 ಸಿಕ್ಸ್ ಹಾಗೂ 9 ಫೋರ್​ಗಳೊಂದಿಗೆ 149 ರನ್ ಬಾರಿಸಿ…

Read More

ಬಿಂಕದಕಟ್ಟಿ ಮೃಗಾಲಯದಲ್ಲಿ ಕೂಲ್-ಕೂಲ್ ವಾತಾವರಣ ಸೃಷ್ಟಿ: ಬಿಸಿಲಿನಿಂದ ತತ್ತರಿಸಿದ ಪ್ರಾಣಿಗಳಿಗೆ ವಿಶೇಷ ನಿಗಾ – Kannada News | Gadag Zoo Fights Heatwave: Special Care for Animals in Scorching Summer

ಹುಲಿ, ಸಿಂಹ, ಚಿರತೆ, ಕರಡಿ ಸೇರಿದಂತೆ ವಿವಿಧ ಪ್ರಭೇದದ ಪ್ರಾಣಿಗಳ ಆರೋಗ್ಯದ ಮೇಲೆ ಹಗಲು-ರಾತ್ರಿ ಕಣ್ಗಾವಲು ಇರಿಸಲಾಗಿದ್ದು, ಸಿಬ್ಬಂದಿ ವಿಶೇಷ ನಿಗಾವಹಿಸಿದ್ದಾರೆ. ತಜ್ಞರ ಸಲಹೆ ಮೇರೆಗೆ ಅಗತ್ಯ ಕ್ರಮಗಳನ್ನು ಕೈಗೊಂಡಿದ್ದಾರೆ. Source link

Read More

ತನ್ನ ಪಾಸ್ಪೋರ್ಟ್​, ವೀಸಾದಲ್ಲಿ ಸ್ನೇಹಿತನನ್ನು ಯುಕೆಗೆ ಕಳಿಸಿದ ಆರೋಪಿ ಅರೆಸ್ಟ್! – Kannada News | Bengaluru Airport Arrest: Man Sent Friend to UK on Own Passport

ತನ್ನ ಪಾಸ್ಪೋರ್ಟ್​, ವೀಸಾದಲ್ಲಿ ಸ್ನೇಹಿತನನ್ನು ಯುಕೆಗೆ ಕಳಿಸಿದ ಆರೋಪಿ ಅರೆಸ್ಟ್! ದೇವನಹಳ್ಳಿ, ಜನವರಿ 23: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Bengaluru International Airport) ಒಂದೇ ಪಾಸ್‌ಪೋರ್ಟ್ ಮತ್ತು ವೀಸಾವನ್ನು ಇಬ್ಬರು ವ್ಯಕ್ತಿಗಳು ಬಳಸಿ ಯುಕೆ ಪ್ರಯಾಣಿಸಲು ಯತ್ನಿಸಿದ ಪ್ರಕರಣ ಬೆಳಕಿಗೆ ಬಂದಿದೆ. ಪ್ರಕರಣ ಸಂಬಂಧ ಶ್ರೀಲಂಕಾ ಮೂಲದ ಕಾಂಡಿಯಾ ರಾಜಗೋಪಾಲ್ ಎಂಬಾತನನ್ನು ಏರ್‌ಪೋರ್ಟ್ ಪೊಲೀಸರು ಬಂಧಿಸಿದ್ದಾರೆ. ಪಾಸ್​ಪೋರ್ಟ್​ ಕಾಣೆಯಾಗಿದೆ ಎಂದು ಆರೋಪಿ ಹೈಡ್ರಾಮಾ ಬಂಧಿತ ಆರೋಪಿ ಕಳೆದ ಭಾನುವಾರ ಯುನೈಟೆಡ್ ಕಿಂಗ್‌ಡಂಗೆ ಪ್ರಯಾಣಿಸಬೇಕಿತ್ತು. ವಿಮಾನ ನಿಲ್ದಾಣದ…

Read More

ಧುರಂಧರ್ 2 ಸಿನಿಮಾ ರಿಯಾಲಾ? ಎಸ್‌ಪಿ ಅಸ್ಲಾಂ ಸಾವಿನ ದೃಶ್ಯದ ಹಿಂದೆ ಅಡಗಿದೆ 2014ರ ಭೀಕರ ನೈಜ ಘಟನೆ!

ಆದಿತ್ಯ ಧರ್ ನಿರ್ದೇಶನದ ‘ಧುರಂಧರ್ 2’ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಧೂಳೆಬ್ಬಿಸುತ್ತಿರುವುದಷ್ಟೇ ಅಲ್ಲದೆ, ಅದರ ‘ಪೀಕ್ ಡಿಟೇಲಿಂಗ್’ (Peak Detailing) ನಿಂದಾಗಿ ಸಿನೆಮಾ ಪ್ರೇಮಿಗಳ ಮೆಚ್ಚುಗೆಗೆ ಪಾತ್ರವಾಗಿದೆ. ಅದರಲ್ಲೂ ಎಸ್‌ಪಿ ಅಸ್ಲಾಂ ಅವರ ಹತ್ಯೆಯ ದೃಶ್ಯವು 2014ರಲ್ಲಿ ನಡೆದ ನೈಜ ಘಟನೆಯನ್ನು ಯಥಾವತ್ತಾಗಿ ಪ್ರತಿಬಿಂಬಿಸಿದೆ ಎಂಬುದು ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ಸಿನಿಮಾದಲ್ಲಿ ಎಸ್‌ಪಿ ಅಸ್ಲಾಂ ಅವರನ್ನು ಗುರಿಯಾಗಿಸಿಕೊಂಡು ನಡೆದ ದಾಳಿಯ ಪ್ರತಿಯೊಂದು ಹಂತವು  2014ರ ಸಿಸಿಟಿವಿ/ಡ್ಯಾಶ್‌ಕ್ಯಾಮ್ ದೃಶ್ಯಗಳನ್ನೇ ಹೋಲುತ್ತದೆ. ನಿರ್ದೇಶಕ ಆದಿತ್ಯ ಧರ್…

Read More

ಚಿತ್ರರಂಗದ ಕಷ್ಟಕ್ಕೆ ಸ್ಪಂದಿಸಿದ ದಳಪತಿ ವಿಜಯ್; ದೊಡ್ಡ ನಿರ್ಧಾರ ತೆಗೆದುಕೊಂಡ ಸಿಎಂ – Kannada News | TN CM Vijay Boosts Film Industry: 5 Shows Daily for New Movies – A Game Changer

ಸಿನಿಮಾ ಹಿನ್ನೆಲೆಯಿಂದ ಬಂದು ಮುಖ್ಯಮಂತ್ರಿಯಾದವರು ಚಿತ್ರರಂಗದ ಕಷ್ಟ-ನಷ್ಟಗಳನ್ನು ಬೇಗ ಅರ್ಥಮಾಡಿಕೊಳ್ಳುತ್ತಾರೆ ಎಂಬುದು ಅನೇಕರ ನಂಬಿಕೆ. ತಮಿಳುನಾಡು ಮುಖ್ಯಮಂತ್ರಿ ದಳಪತಿ ವಿಜಯ್ ಅವರ ನಿರ್ಧಾರ ಈ ನಂಬಿಕೆಯನ್ನು ನಿಜ ಮಾಡಿದೆ. ಚಿತ್ರರಂಗ ಎದುರಿಸುತ್ತಿರುವ ಆರ್ಥಿಕ ಸಂಕಷ್ಟವನ್ನು ಅರಿತಿರುವ ತಮಿಳುನಾಡು ಮುಖ್ಯಮಂತ್ರಿ ಹಾಗೂ ಮಾಜಿ ನಟ ವಿಜಯ್ ಅವರು, ಚಿತ್ರಮಂದಿರಗಳ ಮಾಲೀಕರು ಮತ್ತು ಪ್ರೇಕ್ಷಕರಿಗೆ ಭರ್ಜರಿ ಕೊಡುಗೆಯೊಂದನ್ನು ನೀಡಿದ್ದಾರೆ. ರಾಜ್ಯದಲ್ಲಿ ಬಿಡುಗಡೆಯಾಗುವ ಯಾವುದೇ ಹೊಸ ತಮಿಳು ಸಿನಿಮಾಗಳಿಗೆ ಮೊದಲ 7 ದಿನಗಳವರೆಗೆ ದಿನಕ್ಕೆ 5 ಶೋಗಳನ್ನು ನಡೆಸಲು ಅಧಿಕೃತವಾಗಿ ಅನುಮತಿ…

Read More

4 ಸೀಸನ್​ಗಳಲ್ಲೂ ಫೈನಲ್​ಗೇರಿದ ‘ಸನ್​ರೈಸರ್ಸ್​’ – Kannada News | Sunrisers Eastern Cape have made it to their 4th finals in 4 seasons

ಸೌತ್ ಆಫ್ರಿಕಾ ಟಿ20 ಲೀಗ್ ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಎಂದಿನಂತೆ ಈ ಬಾರಿ ಕೂಡ ಕೊನೆಯ ಪಂದ್ಯದಲ್ಲಿ ಸನ್​ರೈಸರ್ಸ್ ಈಸ್ಟರ್ನ್​ ಕೇಪ್ ತಂಡ ಕಣಕ್ಕಿಳಿಯಲಿದೆ. ಅಂದರೆ ಸೌತ್ ಆಫ್ರಿಕಾ ಟಿ20 ಲೀಗ್​ನ ಪ್ರತಿ ಸೀಸನ್​ನಲ್ಲೂ ಫೈನಲ್​ ಆಡಿದ ವಿಶೇಷ ದಾಖಲೆಯೊಂದನ್ನು ಸನ್​ರೈಸರ್ಸ್ ಈಸ್ಟರ್ನ್​ ಕೇಪ್ ತನ್ನದಾಗಿಸಿಕೊಂಡಿದೆ. 2023 ರಲ್ಲಿ ಶುರುವಾದ ಸೌತ್ ಆಫ್ರಿಕಾ ಟಿ20 ಲೀಗ್​ನ ಮೊದಲ ಸೀಸನ್​ನಲ್ಲಿ ಪ್ರಿಟೊರಿಯಾ ಕ್ಯಾಪಿಟಲ್ಸ್ ಹಾಗೂ ಸನ್​ರೈಸರ್ಸ್ ಈಸ್ಟರ್ನ್​ ಕೇಪ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಕ್ಯಾಪಿಟಲ್ಸ್ ಪಡೆಯನ್ನು…

Read More

Solar Eclipse: ಆಗಸ್ಟ್ 12 ರಂದು ಸಂಭವಿಸಲಿದೆ ಸಂಪೂರ್ಣ ಸೂರ್ಯಗ್ರಹಣ; ಭಾರತದಲ್ಲಿ ಇದು ಗೋಚರಿಸುತ್ತಾ? – Kannada News | August 12, 2026 Total Solar Eclipse: Global Spectacle and Scientific Insights

ಖಗೋಳಶಾಸ್ತ್ರಜ್ಞರು ಹಾಗೂ ವಿಜ್ಞಾನಿಗಳಿಗೆ 2026ರ ವರ್ಷ ಅತ್ಯಂತ ರೋಮಾಂಚನಕಾರಿ ವರ್ಷವಾಗಿದೆ. ಈ ಒಂದೇ ವರ್ಷದಲ್ಲಿ ಎರಡು ಸೂರ್ಯಗ್ರಹಣ ಮತ್ತು ಎರಡು ಚಂದ್ರಗ್ರಹಣಗಳು ಸೇರಿದಂತೆ ಒಟ್ಟು ನಾಲ್ಕು ಗ್ರಹಣಗಳು ಸಂಭವಿಸುತ್ತಿವೆ. ಕೆಲವು ಗ್ರಹಣಗಳು ಈಗಾಗಲೇ ಮುಗಿದಿದ್ದು, ಈಗ ವಿಶ್ವದಾದ್ಯಂತ ಎಲ್ಲರ ಕಣ್ಣು ಆಗಸ್ಟ್ 12 ರಂದು ಸಂಭವಿಸಲಿರುವ ವರ್ಷದ ಎರಡನೇ ಹಾಗೂ ಅತ್ಯಂತ ಪ್ರಮುಖ ಸಂಪೂರ್ಣ ಸೂರ್ಯಗ್ರಹಣ (Total Solar Eclipse) ಮೇಲಿದೆ. ವಿಜ್ಞಾನ ಲೋಕದಲ್ಲಿ ಈ ಘಟನೆಯನ್ನು ಒಂದು ದೊಡ್ಡ ಹಬ್ಬದಂತೆ ಆಚರಿಸಲಾಗುತ್ತಿದೆ. ಈ ಗ್ರಹಣದ ಸಂಪೂರ್ಣ…

Read More