Headlines

ದೆಹಲಿ ಮೆಟ್ರೋ ಎದುರು ಹಾರಿ ಬಾಲಕ ಆತ್ಮಹತ್ಯೆ – Kannada News | Delhi Teen Dies After Jumping in Front of Metro Train

ನವದೆಹಲಿ, ಫೆಬ್ರವರಿ 20: ವೈಯಕ್ತಿಕ ಸಮಸ್ಯೆಗಳಿಂದ ಬೇಸತ್ತು ಬಾಲಕನೊಬ್ಬ ದೆಹಲಿ ಮೆಟ್ರೋ(Delhi Metro) ಎದುರು ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಇಂದು ಬೆಳಗ್ಗೆ ಪಶ್ಚಿಮ ದೆಹಲಿಯ ಉತ್ತಮ್ ನಗರ ಪೂರ್ವ ಮೆಟ್ರೋ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ಪೊಲೀಸರು ನೀಡಿರುವ ಮಾಹಿತಿ ಪ್ರಕಾರ, ಬೆಳಗ್ಗೆ 11.7ಕ್ಕೆ ನಿಲ್ದಾಣ ನಿಯಂತ್ರಕರಿಂದ ವ್ಯಕ್ತಿಯೊಬ್ಬ ಹಳಿಗಳ ಮೇಲೆ ಹಾರಿದ ಬಗ್ಗೆ ಮಾಹಿತಿ ಬಂದಿತ್ತು. ದ್ವಾರಕಾ ಕಡೆಯಿಂದ ಬರುತ್ತಿದ್ದ ಮೆಟ್ರೋ ರೈಲು ಆತನ ಮೇಲೆ ಹರಿದಿದೆ. ಪೊಲೀಸರು ಬರುವ ಮೊದಲೇ ಮೃತದೇಹವನ್ನು…

Read More

ಸಿಂಧೂ ಜಲ ಒಪ್ಪಂದದ ಬಗ್ಗೆ ನಮ್ಮ ನಿಲುವು ಬದಲಾಗಿಲ್ಲ; ಪಾಕಿಸ್ತಾನದ ಬೆದರಿಕೆಗೆ ಭಾರತ ತಿರುಗೇಟು – Kannada News | Indus Waters Treaty Remains suspended India responds Pakistan’s Warnings

ನವದೆಹಲಿ, ಜುಲೈ 3: ಸಿಂಧೂ ನದಿ ನೀರು ಹಂಚಿಕೆ ಒಪ್ಪಂದದ (IWT) ಅಡಿಯಲ್ಲಿ ತನಗೆ ಸಿಗಬೇಕಾದ ನೀರಿನ ಪಾಲಿಗೆ ಧಕ್ಕೆ ತರದಂತೆ ಪಾಕಿಸ್ತಾನ (Pakistan) ಭಾರತಕ್ಕೆ ಎಚ್ಚರಿಕೆ ನೀಡಿದ ಕೆಲವೇ ದಿನಗಳ ನಂತರ, ಭಾರತ ಸರ್ಕಾರವು ತನ್ನ ನಿಲುವಿನಲ್ಲಿ ಯಾವುದೇ ಬದಲಾವಣೆಯಿಲ್ಲ ಎಂದು ಪುನರುಚ್ಚರಿಸಿದೆ. ಗಡಿಯಾಚೆಗಿನ ಭಯೋತ್ಪಾದನೆಗೆ ನೀಡುತ್ತಿರುವ ಬೆಂಬಲವನ್ನು ಕೊನೆಗಾಣಿಸಲು ಪಾಕಿಸ್ತಾನ ಸೂಕ್ತ ಕ್ರಮಗಳನ್ನು ಕೈಗೊಳ್ಳುವವರೆಗೆ ಈ ಒಪ್ಪಂದವು ಅಮಾನತಿನಲ್ಲಿಯೇ ಇರಲಿದೆ ಎಂದು ಭಾರತ ಪ್ರತಿಪಾದಿಸಿದೆ. ಮಾಧ್ಯಮ ಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ವಿದೇಶಾಂಗ ವ್ಯವಹಾರಗಳ ಸಚಿವಾಲಯದ (MEA)…

Read More

ಡಾಂಬರೀಕರಣದಲ್ಲಿ ಕಳ್ಳಾಟ: ಸಚಿವ ಕೃಷ್ಣಭೈರೇಗೌಡ ದಿಢೀರ್ ಪರಿಶೀಲನೆಗೆ ಮೊದಲ ವಿಕೆಟ್ ಪತನ – Kannada News | Minister Krishna byre gowda Suspends GBA Assistant Engineer Over Poor Road Repair In bengaluru

ಬೆಂಗಳೂರು, (ಜೂನ್ 20): ಹಲವು ಗೊಂದಲಗಳ ನಡುವೆಯೇ ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿ ಅಧಿಕಾರ ಸ್ವೀಕರಿಸಿದ್ದ ಕೃಷ್ಣಭೈರೇಗೌಡ ಅವರು ಮೊದಲ ಸಭೆಯಲ್ಲೇ ನಗರದ ರಸ್ತೆಗಳ ಬಗ್ಗೆ ಅಧಿಕಾರಿಗಳನ್ನ ತರಾಟೆಗೆ ತೆಗೆದುಕೊಂಡು ಬಿಸಿ ಮುಟ್ಟಿಸಿದ್ದರು. ಬೆಂಗಳೂರು ರಸ್ತೆ ಗುಂಡಿ ಮುಚ್ಚೋದು ರಾಕೆಟ್ ಸೈನ್ಸಾ? ಎಂದು ಜಿಬಿಎ ಅಧಿಕಾರಿಗಳ ಚಳಿ ಬಿಡಿಸಿದ್ದರು. ಇದರ ಮಧ್ಯೆಯೇ ಕೃಷ್ಣಭೈರೇಗೌಡ ದಿಢೀರ್ ಪರಿಶೀಲನೆಗೆ ಮೊದಲ ವಿಕೆಟ್ ಪತನವಾಗಿದೆ. ಹೌದು… ಕ್ರೆಸೆಂಟ್ ರಸ್ತೆಯ ಡಾಂಬರೀಕರಣದಲ್ಲಿ ಕಳ್ಳಾಟವಾಡಿ ಅಧಿಕಾರಿಯನ್ನು ಅಮಾನತು ಮಾಡಿದ್ದಾರೆ. ಸಂಪಂಗಿರಾಮನಗರ ಸಹಾಯಕ ಇಂಜಿನಿಯರ್ ಪೂಜಾರಪ್ಪ ಅಮಾನತುಗೊಂಡವರು….

Read More

ಭಾರತದಲ್ಲಿ ಬರಲಿವೆ 50ಕ್ಕೂ ಹೆಚ್ಚು ಡೀಪ್​ಟೆಕ್ ಕಂಪನಿಗಳು: ಅಶ್ವಿನಿ ವೈಷ್ಣವ್ – Kannada News | Expecting arrival of over 50 deep tech Indian companies, says Ashwini Vaishnaw at India AI Impact Summit

ನವದೆಹಲಿ, ಫೆಬ್ರುವರಿ 17: ‘ಕ್ರಿಯೇಟ್ ಇನ್ ಇಂಡಿಯಾ’ ಉಪಕ್ರಮದ ಅಡಿಯಲ್ಲಿ ಮುಂಬರುವ ವರ್ಷಗಳಲ್ಲಿ ಭಾರತದಲ್ಲಿ 50ಕ್ಕೂ ಹೆಚ್ಚು ಡೀಪ್-ಟೆಕ್ ಕಂಪನಿಗಳು ತಲೆ ಎತ್ತುವ ನಿರೀಕ್ಷೆ ಇದೆ ಎಂದು ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಸಚಿವ ಡಾ. ಅಶ್ವಿನಿ ವೈಷ್ಣವ್ ಹೇಳಿದ್ದಾರೆ. ದೆಹಲಿಯಲ್ಲಿ ನಿನ್ನೆಯಿಂದ ನಡೆಯುತ್ತಿರುವ ಎಐ ಇಂಪ್ಯಾಕ್ಟ್ ಶೃಂಗಸಭೆಯ ಭಾಗವಾಗಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಸಚಿವರು, ಎಐ ಆವಿಷ್ಕಾರಗಳಿಗೆ ಪೂರಕವಾಗಿ ಭಾರತದ ಸೆಮಿಕಂಡಕ್ಟರ್ ಮಿಷನ್ನ ಹಾದಿ ಸಾಗುತ್ತದೆ ಎಂದಿದ್ದಾರೆ. ಹಾಗೆಯೇ, ಮಿಷನ್​ನ ಮುಂದಿನ ಹಂತದಲ್ಲಿ ಚಿಪ್ ಡಿಸೈನ್…

Read More

ಬರಲಿವೆ ಹೊಸ ಏರ್ಲೈನ್ಸ್; ಶಂಖ್ ಏರ್ ಆಯ್ತು, ಈಗ ಅಲ್ ಹಿಂದ್ ಏರ್ ಮತ್ತು ಫ್ಲೈ ಎಕ್ಸ್​ಪ್ರೆಸ್​ಗೂ ಸಿಕ್ಕಿತು ಎನ್​ಒಸಿ – Kannada News | After Shankh Air, Al Hind and FlyExpress get NOC for airline operations in India

ನವದೆಹಲಿ, ಡಿಸೆಂಬರ್ 24: ಇತ್ತೀಚೆಗಷ್ಟೇ ಶಂಖ್ ಏರ್ (Shankh Air) ಸಂಸ್ಥೆಗೆ ವಿಮಾನ ಹಾರಾಟ ಸೇವೆಗೆ ಅನುಮತಿಸಿದ್ದ ಕೇಂದ್ರ ಸರ್ಕಾರ ಈಗ ಇನ್ನೂ ಎರಡು ಸಂಸ್ಥೆಗಳಿಗೆ ಎನ್​ಒಸಿ ಕೊಟ್ಟಿದೆ. ಕೇರಳ ಮೂಲದ ಅಲ್ ಹಿಂದ್ (Al Hind) ಹಾಗೂ ಹೈದರಾಬಾದ್ ಮೂಲದ ಫ್ಲೈ ಎಕ್ಸ್​ಪ್ರೆಸ್ (FlyExpress) ಸಂಸ್ಥೆಗಳಿಗೆ ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯವು ನಿರಾಕ್ಷೇಪಣಾ ಪತ್ರ (ಎನ್​ಒಸಿ) ಕೊಟ್ಟಿದೆ. ಭಾರತದ ನಾಗರಿಕ ವಿಮಾನಯಾನ ಮಾರುಕಟ್ಟೆಯಲ್ಲಿ ಇಂಡಿಗೋ ಮತ್ತು ಏರ್ ಇಂಡಿಯಾ ಹೊಂದಿರುವ ಪ್ರಾಬಲ್ಯವನ್ನು ಕಡಿಮೆ ಮಾಡಲು ಈ…

Read More

Optical Illusion: ಈ ಚಿತ್ರದಲ್ಲಿ ಮರೆ ಮಾಡಲಾಗಿರುವ ಬಾಳೆಹಣ್ಣನ್ನು ಗುರುತಿಸಬಲ್ಲಿರಾ

ಮನಸ್ಸು ಹಾಗೂ ಮೈಂಡ್ ಎರಡನ್ನು ರಿಲ್ಯಾಕ್ಸ್ ಆಗಿಸಲು ಕೆಲವರು ತಮ್ಮ ಇಷ್ಟದ ಹವ್ಯಾಸದತ್ತ ಮುಖ ಮಾಡುತ್ತಾರೆ. ಆದರೆ, ಈ ಆಪ್ಟಿಕಲ್‌ ಇಲ್ಯೂಷನ್‌ನಂತಹ (Optical Illusion) ಒಗಟಿನ ಚಿತ್ರಗಳು ನಿಮ್ಮ ಮೈಂಡ್ ರಿಲ್ಯಾಕ್ಸ್ ಆಗಿಸುತ್ತದೆ. ಅಷ್ಟೇ ಅಲ್ಲದೇ, ಈ ಮೂಲಕ ನಿಮ್ಮ ದೃಷ್ಟಿ ಸಾಮರ್ಥ್ಯ ಎಷ್ಟಿದೆ ಎಂದು ಪರೀಕ್ಷಿಸಿಕೊಳ್ಳಬಹುದು. ಇದೀಗ ಮೆದುಳಿನ ಸಾಮರ್ಥ್ಯಕ್ಕೆ ಸವಾಲೊಡ್ಡುವ ಒಗಟಿನ ಚಿತ್ರವೊಂದು ವೈರಲ್ ಆಗಿದೆ. ಈ ಚಿತ್ರದಲ್ಲಿ ಬಾಳೆ ಹಣ್ಣು ಎಲ್ಲಿದೆ ಎಂದು ಕಂಡು ಹಿಡಿಯುವುದೇ ಇಲ್ಲಿರುವ ಸವಾಲು. 9 ಸೆಕೆಂಡುಗಳೊಳಗೆ ಈ…

Read More

ಹೆಮ್ಮೆಯಿಂದ ತಾಳಿ ಧರಿಸಿ ಓಡಾಡುತ್ತಿರುವ ನಟಿ ಸಮಂತಾ ರುತ್ ಪ್ರಭು – Kannada News | Samantha Ruth Prabhu mangalsutra video goes viral as she spotted with Raj Nidimoru

ನಟಿ ಸಮಂತಾ ರುತ್ ಪ್ರಭು (Samantha Ruth Prabhu) ಅವರು ಈಗ ತುಂಬಾ ಖುಷಿಯಾಗಿದ್ದಾರೆ. ಇತ್ತೀಚೆಗೆ ಅವರ ಬಾಳಿನಲ್ಲಿ ಹೊಸ ಅಧ್ಯಾಯ ಆರಂಭ ಆಯಿತು. ನಿರ್ದೇಶಕ ರಾಜ್ ನಿಡಿಮೋರು (Raj Nidimoru) ಜೊತೆ ಸಮಂತಾ ಅವರು ಕಳೆದ ವರ್ಷ ಡಿಸೆಂಬರ್ 1ರಂದು ಎರಡನೇ ಮದುವೆ ಆದರು. ಮದುವೆ ನಂತರ ಅವರ ಮುಖದಲ್ಲಿ ನಗು ಅರಳಿದೆ. ಪತಿ ರಾಜ್ ನಿಡಿಮೋರು ಜೊತೆ ಸಮಂತಾ ರುತ್ ಪ್ರಭು ಅವರು ಹೈದರಾಬಾದ್ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡಿದ್ದಾರೆ. ಆಗ ಅವರ ಕತ್ತಿನಲ್ಲಿ ಕಾಣಿಸಿದ…

Read More

Bengaluru Air Quality: ಕಳೆದ ನಾಲ್ಕು ವರ್ಷದಲ್ಲೇ ಅತೀ ಕಳಪೆ ಏರ್ ಕ್ವಾಲಿಟಿ! – Kannada News | Bangalore Air Pollution Crisis: Bengaluru and surrounding places face severe Air pollution in last 4 years

ಕಳೆದ ನಾಲ್ಕು ವರ್ಷದಲ್ಲೇ ಅತೀ ಕಳಪೆ ಏರ್ ಕ್ವಾಲಿಟಿ! ಬೆಂಗಳೂರು, ಜನವರಿ 03: ಬೆಂಗಳೂರಿನ ವಾಯು ಗುಣಮಟ್ಟ ಸೂಚ್ಯಂಕದ ಪ್ರಕಾರ (Bengaluru Air Quality) ಇಂದಿನ ಗಾಳಿಯ ಗುಣಮಟ್ಟ 167 ಇದ್ದು, ನಗರದ ಹಲವು ಭಾಗಗಳಲ್ಲಿ ಇದಕ್ಕೂ ಕಳಪೆ ಏರ್ ಕ್ವಾಲಿಟಿ ಕಂಡುಬರುತ್ತಿದೆ. ಇಂದೂ PM2.5 79 ಇದ್ದರೆ, PM10 108 ಇದೆ. ಕಳೆದ ಕೆಲ ದಿನಕ್ಕೆ ಹೋಲಿಸಿದರೆ ಇಂದಿನ ಏರ್ ಕ್ವಾಲಿಟಿ ಸುಧಾರಿಸಿದೆ ಎನಿಸಿದರೂ WHO ಪ್ರಕಾರ ಈ ಗುಣಮಟ್ಟ ಆರೋಗ್ಯಕ್ಕೆ ಹಾನಿಕರವಾಗಿದೆ. 2025ರಲ್ಲಿ ಗಾಳಿಯ…

Read More

ಹೊಂಬಾಳೆ ಅನ್​​ಫಾಲೋ ಮಾಡಿದ ರಿಷಬ್; ತಮ್ಮದೇ ಬ್ಯಾನರ್​ ಅಲ್ಲಿ ‘ಚಾಪ್ಟರ್ 2’ ಘೋಷಣೆ

ರಿಷಬ್ ಶೆಟ್ಟಿ ಅವರು ‘ಕಾಂತಾರ: ಚಾಪ್ಟರ್ 1’ (Kantara: Chapter 1) ಸಿನಿಮಾ ಮೂಲಕ ದೊಡ್ಡ ಮಟ್ಟದ ಯಶಸ್ಸು ಕಂಡಿದ್ದಾರೆ. ಈ ಸಿನಿಮಾ ನಿರ್ದೇಶನ ಮಾಡುವುದರ ಮೂಲಕ ಜನಪ್ರಿಯತೆ ಪಡೆದಿದ್ದಾರೆ. ಈಗ ಅವರು ತಮ್ಮದೇ ಬ್ಯಾನರ್ ಅಲ್ಲಿ ‘ಚಾಪ್ಟರ್ 2’ ಎಂದು ಘೋಷಣೆ ಮಾಡಿದ್ದಾರೆ. ಇದು ನಿಜಕ್ಕೂ ‘ಕಾಂತಾರ ಚಾಪ್ಟರ್ 2’ನಾ? ಅಥವಾ ಬೇರೆ ಚಿತ್ರವೇ ಎಂಬ ಪ್ರಶ್ನೆ ಮೂಡಿದೆ. ಹೀಗಿರುವಾಗಲೇ ರಿಷಬ್ ಅವರ ಒಂದು ನಿರ್ಧಾರ ಅಚ್ಚರಿ ಮೂಡಿಸಿದೆ. ಇನ್ಸ್ಟಾದಲ್ಲಿ ಹೊಂಬಾಳೆ ಫಿಲ್ಮ್ಸ್​​ ಅನ್ನು ರಿಷಬ್…

Read More

ಹೆಮ್ಮೆಯಿಂದ ತಾಳಿ ಧರಿಸಿ ಬಂದ ರಶ್ಮಿಕಾ; ಸಿಂದೂರ ನೋಡಿ ಫ್ಯಾನ್ಸ್ ಖುಷ್ – Kannada News | Rashmika Mandanna flaunts Mangalsutra and Sindoor with husband Vijay Deverakonda

ಮದುವೆ ಸಂಭ್ರಮದ ಸಲುವಾಗಿ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ (Vijay Deverakonda) ಅವರು ಸಿನಿಮಾ ಕೆಲಸಗಳಿಗೆ ಬ್ರೇಕ್ ನೀಡಿದ್ದಾರೆ. ಮದುವೆ ಬಳಿಕ ಅವರು ಅನೇಕ ಸ್ಥಳಗಳಿಗೆ ಭೇಟಿ ನೀಡುತ್ತಿದ್ದಾರೆ. ಅವರು ಹೋದಲ್ಲೆಲ್ಲ ಜಗಸಾಗರ ಸೇರುತ್ತಿದೆ. ಇತ್ತೀಚೆಗೆ ಅವರು ತೆಲಂಗಾಣದ ವಿಜಯ್ ಅವರ ಹಳ್ಳಿಗೆ ಭೇಟಿ ನೀಡಿದ್ದರು. ಅಲ್ಲಿಂದ ಮರಳಿದ ಈ ಜೋಡಿ, ಹೈದರಾಬಾದ್‌ನಲ್ಲಿ ಸಾರ್ವಜನಿಕವಾಗಿ ಕಾಣಿಸಿಕೊಂಡಿದೆ. ಮದುವೆಯ ನಂತರ ರಶ್ಮಿಕಾ (Rashmika Mandanna) ಮುಖದಲ್ಲಿ ಕಳೆ ಎದ್ದು ಕಾಣುತ್ತಿದೆ. ಅಲ್ಲದೇ, ಅವರ ತಾಳಿ (Mangalsutra) ಮತ್ತು…

Read More