Headlines

ಕಾಕನೂರು SBI ದರೋಡೆ ಕೇಸ್​​: ಮತ್ತಿಬ್ಬರು ಆರೋಪಿಗಳು ಲಾಕ್​​; ಹಣ, ಬಂಗಾರ ಜಪ್ತಿ – Kannada News | Kakanur SBI Robbery: Two More Arrested; Police Seize Gold and Cash

ಬಾಗಲಕೋಟೆ, ಡಿಸೆಂಬರ್​​ 25: ಕಾಕನೂರು ಗ್ರಾಮದಲ್ಲಿ ಎಸ್​​ಬಿಐ ದರೋಡೆ ಪ್ರಕರಣ ಸಂಬಂಧ ಇಬ್ಬರು ಖತರ್ನಾಕ್​​ ಕಳ್ಳರನ್ನು ಬಾದಾಮಿ ಪೊಲೀಸರು ಬಂಧಿಸಿದ್ದಾರೆ. ಮಹಾರಾಷ್ಟ್ರದ ಚಿಕಲಿ ತಾಲೂಕಿನ ನಯಗಾಂವ್ ನಿವಾಸಿಗಳಾದ ಅಕ್ಷಯ್ ಅಂಬೋರೆ ಮತ್ತು ಕುನಾಲ್ ಚವ್ಹಾಣ್ ಬಂಧಿತ ಆರೋಪಿಗಳು. ಬಂಧಿತರಿಂದ ಹಣ, ಚಿನ್ನಾಭರಣ, ವಾಹನ ಸೇರಿ ಹಲವು ವಸ್ತುಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಘಟನೆ ಏನು? 2025ರ ಸೆಪ್ಟೆಂಬರ್​​ 2ರಂದು ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲ್ಲೂಕಿನ ಕಾಕನೂರಿನ ಎಸ್​​ಬಿಐ ಲಾಕರ್​​ ಒಡೆದು ಚಿನ್ನಾಭರಣ ಮತ್ತು ಹಣ ದರೋಡೆ ಮಾಡಲಾಗಿತ್ತು….

Read More

ಅತಿಯಾಗಿ ಯೋಚಿಸುವವರಲ್ಲಿ ನೀವು ಒಬ್ಬರಾ? ಇದರಿಂದ ನಿಜವಾಗಿಯೂ ಆರೋಗ್ಯ ಹಾಳಾಗುತ್ತಾ?

ಇತ್ತೀಚಿನ ದಿನಗಳಲ್ಲಿ, ಅತಿಯಾಗಿ ಯೋಚಿಸುವವರ ಸಂಖ್ಯೆ ಹೆಚ್ಚಾಗುತ್ತಿದ್ದು, ಅದಕ್ಕೆ ಸಂಬಂಧಿಸಿದ ಕಾಯಿಲೆಗಳು ಕೂಡ ಕಂಡುಬರುತ್ತಿದೆ. ಕೆಲಸದ ಒತ್ತಡ (Stress), ಭವಿಷ್ಯದ ಬಗ್ಗೆ ಚಿಂತೆ, ಕುಟುಂಬದ ಜವಾಬ್ದಾರಿಗಳು ಮತ್ತು ದೈನಂದಿನ ಸಮಸ್ಯೆಗಳು ಜನರನ್ನು ಅಗತ್ಯಕ್ಕಿಂತ ಹೆಚ್ಚು ಯೋಚಿಸುವಂತೆ ಮಾಡುತ್ತಿದೆ. ಸಣ್ಣ ಪುಟ್ಟ ವಿಷಯಗಳನ್ನು ಕೂಡ ಬಹಳ ಸಮಯದ ವರೆಗೆ ಯೋಚಿಸುವುದರಿಂದ ಮೆದುಳಿಗೆ ಸಾಕಷ್ಟು ಪ್ರಮಾಣದಲ್ಲಿ ವಿಶ್ರಾಂತಿ ಸಿಗುವುದಿಲ್ಲ. ಕ್ರಮೇಣ, ಈ ಅಭ್ಯಾಸವು ವ್ಯಕ್ತಿಯ ದೈನಂದಿನ ದಿನಚರಿಯ ಭಾಗವಾಗಿ ಆರೋಗ್ಯವನ್ನು ಹಾಳು ಮಾಡಬಹುದು. ತಜ್ಞರ ಪ್ರಕಾರ, ಒಬ್ಬ ವ್ಯಕ್ತಿ ನಿರಂತರವಾಗಿ…

Read More

ನಿರ್ಮಾಪಕಿ ಬಳಿಕ ಈಗ ಹಿನ್ನೆಲೆ ಗಾಯಕಿಯಾದ ಗಣೇಶ್ ಪತ್ನಿ ಶಿಲ್ಪಾ – Kannada News | Shilpa Ganesh talks about she singing in movie

ಗೋಲ್ಡನ್ ಸ್ಟಾರ್ ಗಣೇಶ್ (Ganesh) ಅವರ ಪತ್ನಿ ಶಿಲ್ಪಾ ಗಣೇಶ್ ಈ ಹಿಂದೆ ನಿರ್ಮಾಪಕಿ ಆಗಿದ್ದವರು ಈಗ ಗಾಯಕಿ ಆಗಿದ್ದಾರೆ. ಶಿಲ್ಪಾ ಗಣೇಶ್ ಅವರೇ ನಿರ್ಮಾಣ ಮಾಡಿರುವ ‘ಪಿಚ್ಚರ್’ ಸಿನಿಮಾನಲ್ಲಿ ಅವರು ಹಾಡೊಂದನ್ನು ಹಾಡಿದ್ದಾರೆ. ಶಿಲ್ಪಾ ಗಣೇಶ್ ಅವರು ಈ ಬಗ್ಗೆ ಟಿವಿ9 ಜೊತೆಗೆ ಮಾತನಾಡಿ, ಅನುಭವವನ್ನು ಹಂಚಿಕೊಂಡಿದ್ದಾರೆ. ಮೊದಲಿನಿಂದಲೂ ನಾನು ಹಾಡುತ್ತಿದ್ದೆ, ನನ್ನ ಹಾಡು ಕೇಳಿದವರು ಸಿನಿಮಾನಲ್ಲಿ ಹಾಡಬೇಕು ಎಂದು ಒತ್ತಾಯಿಸಿದ್ದರು. ಆದರೆ ಬೇರೆ ಸಿನಿಮಾಗಳಲ್ಲಿ ಹಾಡುವುದಕ್ಕಿಂತಲೂ ನಮ್ಮ ಸಿನಿಮಾಗಳಲ್ಲಿಯೇ ಹಾಡುವುದು ಉತ್ತಮ ಎನಿಸಿತು. ಅಲ್ಲದೆ…

Read More

ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ; ಸಿಸಿಟಿವಿಯಲ್ಲಿ ಸೆರೆಯಾಯ್ತು ಕಳ್ಳಿಯ ಕೃತ್ಯ!

ಅಯೋಧ್ಯೆ, ಏ.3: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಬುರ್ಖಾ ಧರಿಸಿದ ಮಹಿಳೆಯೊಬ್ಬಳು ಗ್ರಾಹಕಿಯ ಸೋಗಿನಲ್ಲಿ ಬಂದು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ದೋಚಿರುವ ಘಟನೆ ನಡೆದಿದೆ. ಅಯೋಧ್ಯೆಯ ಜನನಿಬಿಡ ಪ್ರದೇಶದಲ್ಲಿರುವ ಆಭರಣದ ಅಂಗಡಿಯೊಂದಕ್ಕೆ ಬಂದ ಮಹಿಳೆ, ಆಭರಣಗಳನ್ನು ಖರೀದಿಸುವ ನೆಪದಲ್ಲಿ ಒಳಬಂದಿದ್ದಾಳೆ. ಅಂಗಡಿಯವರು ಆಭರಣಗಳನ್ನು ತೋರಿಸುತ್ತಿದ್ದಾಗ ಸಮಯ ಸಾಧಿಸಿದ ಆಕೆ, ಸುಮಾರು 26 ಗ್ರಾಂ ತೂಕದ ಚಿನ್ನದ ಸರ ಮತ್ತು ನೆಕ್ಲೇಸ್‌ ಅನ್ನು ತನ್ನೊಂದಿಗೆ ತಂದಿದ್ದ ಬಟ್ಟೆಯೊಳಗೆ ಅಡಗಿಸಿಟ್ಟುಕೊಂಡಿದ್ದಾಳೆ. ಕಳುವಾದ ಈ ಆಭರಣಗಳ ಮೌಲ್ಯ ಸುಮಾರು 3,80,000 ರೂಪಾಯಿಗಳಿಗೂ…

Read More

Horoscope Today 22nd​​ March​: ಇಂದು ಈ ರಾಶಿಯವರ ವಿವಾಹದಲ್ಲಿ ಅಡ್ಡಿ!

ಟಿವಿ9​​ ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮಾರ್ಚ್​ 22, ಭಾನುವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ಪರಾಭವನಾಮ ಸಂವತ್ಸರ, ಉತ್ತರಾಯಣ, ಚೈತ್ರಮಾಸ, ವಸಂತಋತು, ಶುಕ್ಲಪಕ್ಷದ ಶುಭ ದಿನವಾಗಿದೆ. ಮೇಷ ರಾಶಿಯವರಿಗೆ ಆರು ಗ್ರಹಗಳ ಶುಭ ಫಲವಿದ್ದು, ಆರ್ಥಿಕವಾಗಿ ಉತ್ತಮವಾಗಿರುತ್ತದೆ. ಯೋಜನೆಗಳು ಯಶಸ್ವಿಯಾಗುತ್ತವೆ ಮತ್ತು ಹಳೆಯ ಉಳಿತಾಯದಿಂದ ಲಾಭವಿರುತ್ತದೆ. ವೃಷಭ ರಾಶಿಯವರಿಗೆ ಮಾನಸಿಕ ನೆಮ್ಮದಿ, ಹೊಸ ಯೋಜನೆಗಳಿಗೆ ಮನ್ನಣೆ ಮತ್ತು ಗೃಹ ನಿರ್ಮಾಣ ಯೋಗವಿದೆ. ಆದಾಗ್ಯೂ,…

Read More

U19 World Cup 2026: ಬಾಂಗ್ಲಾವನ್ನು ಬಗ್ಗುಬಡಿದು ಸತತ 2ನೇ ಗೆಲುವು ದಾಖಲಿಸಿದ ಭಾರತ – Kannada News | U 19 World Cup 2026: India Dominates Bangladesh with DLS Win, Second Victory Secured!

ಅಂಡರ್-19 ವಿಶ್ವಕಪ್ 2026 (U19 World Cup 2026) ಅನ್ನು ಗೆಲುವಿನೊಂದಿಗೆ ಆರಂಭಿಸಿದ್ದ ಭಾರತ ಯುವ ಪಡೆ ಇದೀಗ ತನ್ನ ಗೆಲುವಿನ ಸರಣಿಯನ್ನು ಮುಂದುವರೆಸಿದೆ. ಮೊದಲ ಪಂದ್ಯದಲ್ಲಿ ಅಮೆರಿಕವನ್ನು ಮಣಿಸಿದ್ದ ಆಯುಷ್ ಪಡೆ, ಇದೀಗ ತನ್ನ ಎರಡನೇ ಪಂದ್ಯದಲ್ಲಿ ಬಾಂಗ್ಲಾದೇಶ ತಂಡವನ್ನು ಬಗ್ಗುಬಡಿದಿದೆ. ಮೊದಲ ಪಂದ್ಯದಂತೆ ಈ ಪಂದ್ಯಕ್ಕೂ ಮಳೆ ಸಾಕಷ್ಟು ಬಾರಿ ಅಡ್ಡಿಪಡಿಸಿತು. ಅಂತಿಮವಾಗಿ ಈ ಮಳೆ ಪೀಡಿತ ಪಂದ್ಯವನ್ನು ಡಕ್ವರ್ತ್-ಲೂಯಿಸ್ ವಿಧಾನದಡಿಯಲ್ಲಿ 10 ರನ್‌ಗಳಿಂದ ಗೆದ್ದುಕೊಳ್ಳುವಲ್ಲಿ ಟೀಂ ಇಂಡಿಯಾ ಯಶಸ್ವಿಯಾಯಿತು. ಭಾರತದ ಗೆಲುವಿನಲ್ಲಿ ವೈಭವ್…

Read More

ಏಕಾಏಕಿ ಮುಗಿಬಿದ್ದ ಬೀದಿ ನಾಯಿಗಳಿಂದ ದಂಪತಿ, ಮಗು ಕೂದಲೆಳೆ ಅಂತರದಲ್ಲಿ ಪಾರು: ಮೈ ಜುಮ್ಮೆನಿಸುವ ಸಿಸಿಟಿವಿ ವಿಡಿಯೋ – Kannada News | Belagavi Couple and Child Narrowly Escape Stray Dog Attack, CCTV Video Goes Viral

ಬೆಳಗಾವಿ, ಡಿಸೆಂಬರ್ 27: ದಂಪತಿ ತಮ್ಮ ಪಾಡಿಗೆ ತಾವು ಮಕ್ಕಳೊಂದಿಗೆ ನಡೆದುಕೊಂಡು ಹೋಗುತ್ತಿದ್ದಾಗ ಬೀದಿ ನಾಯಿಗಳು ಏಕಾಏಕಿ ದಾಳಿ ಮಾಡಿದ ಘಟನೆ ಬೆಳಗಾವಿ ನಗರದ ಜೋಶಿಮಾಳಾದಲ್ಲಿ ನಡೆದಿದೆ. ಆರಂಭದಲ್ಲಿ ಒಂದೆರಡು ನಾಯಿಗಳಷ್ಟೇ ಕಾಣ್ತಿವೆ. ಆದರೆ, ಉಳಿದ ಬೀದಿನಾಯಿಗಳ ಪಡೆ ಅದೆಲ್ಲಿದ್ದವೋ ಏನೋ ಒಮ್ಮಿಂದೊಮ್ಮೆಲೇ ಪ್ರತ್ಯಕ್ಷವಾಗಿ ದಂಪತಿ ಮತ್ತು ಮಕ್ಕಳನ್ನು ಸುತ್ತುವರಿದಿವೆ. ಬೀದಿನಾಯಿಗಳು ಅಟ್ಟಹಾಸ ಮೆರೆಯುತ್ತಿತಿದ್ದಂತೆಯೇ ಬೆಚ್ಚಿದ ಪುಟ್ಟ ಮಗು, ಕಿರುಚಾಡತೊಡಗಿದೆ. ಇನ್ನು, ತಂದೆ ನಾಯಿಗಳನ್ನು ಓಡಿಸಿದ್ದಾರೆ. ಕೂದಲೆಳೆ ಅಂತರದಲ್ಲಿ ದಂಪತಿ ಮತ್ತು ಮಕ್ಕಳು ಪಾರಾಗಿದ್ದಾರೆ. ಕರ್ನಾಟಕದ ಇನ್ನಷ್ಟು…

Read More

Mark Movie First Half Review: ಇಂಟರ್​ವಲ್ ತನಕ ಎಷ್ಟು ಥ್ರಿಲ್ಲಿಂಗ್ ಆಗಿದೆ ‘ಮಾರ್ಕ್’ ಸಿನಿಮಾ? ಫಸ್ಟ್ ಹಾಫ್ ವಿಮರ್ಶೆ ನೋಡಿ – Kannada News | Mark Movie First Half Review Kichcha Sudeep breaks the norm, high action for fans

‘ಮ್ಯಾಕ್ಸ್’ ಯಶಸ್ಸಿನ ಬಳಿಕ ಕಿಚ್ಚ ಸುದೀಪ್ (Kichcha Sudeep) ಮತ್ತು ನಿರ್ದೇಶಕ ವಿಜಯ್ ಕಾರ್ತಿಕೇಯ ಅವರು ‘ಮಾರ್ಕ್’ ಸಿನಿಮಾ (Mark Movie) ಮಾಡಿದ್ದಾರೆ. ಈ ಕಾಂಬಿನೇಷನ್ ಮೇಲೆ ಅಭಿಮಾನಿಗಳಿಗೆ ಬಹಳ ನಿರೀಕ್ಷೆ ಇದೆ. ಇಂದು (ಡಿಸೆಂಬರ್ 25) ಕರ್ನಾಟಕ ಮತ್ತು ತಮಿಳುನಾಡಿನಲ್ಲಿ ಈ ಸಿನಿಮಾ ಬಿಡುಗಡೆ ಆಗಿದೆ. ಮುಂಜಾನೆಯೇ ಫಸ್ಟ್ ಶೋ ಆರಂಭ ಆಗಿದೆ. ಕಿಚ್ಚ ಸುದೀಪ್ ಅವರ ಅಭಿಮಾನಿಗಳು ಫಸ್ಟ್ ಡೇ ಫಸ್ಟ್ ಶೋ ನೋಡಿ ಸಂಭ್ರಮಿಸುತ್ತಿದ್ದಾರೆ. ಬಹುಭಾಷೆಯ ಕಲಾವಿದರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ಮಾಸ್…

Read More

ಇಲ್ಲಿ ನಮ್ಮ ಮಾತಿಗೆ ಗೌರವವೇ ನೀಡುತ್ತಿಲ್ಲ ಅಧಿಕಾರಿಗಳು: ಸಂಸದ ಯದುವೀರ್ ಒಡೆಯರ್

ಮೈಸೂರು, ಏ.7: ನಗರದ ಅಭಿವೃದ್ಧಿ ಯೋಜನೆಗಳು ಮತ್ತು ಆಡಳಿತದ ಕುರಿತು ಯದುವೀರ್‌ ಅವರು ಮಾತನಾಡಿದ್ದಾರೆ. ಕುಕ್ಕರಹಳ್ಳಿ ಕೆರೆ ಬಳಿ ರೈಲ್ವೆ ಕ್ರಾಸಿಂಗ್‌ನಲ್ಲಿ ಅಂಡರ್‌ಪಾಸ್ ನಿರ್ಮಾಣಕ್ಕೆ ಸಂಬಂಧಿಸಿದಂತೆ ವಿಳಂಬವಾಗಿದ್ದ ಕಾರ್ಯಗಳಿಗೆ ಇಲಾಖೆಗಳ ಅನುಮತಿ ದೊರೆತಿದ್ದು, 15 ದಿನಗಳಲ್ಲಿ ಕೆಲಸ ಆರಂಭವಾಗಲಿದೆ ಎಂದು ತಿಳಿಸಿದರು. ಈ 63 ಕೋಟಿ ರೂಪಾಯಿ ಯೋಜನೆಯಲ್ಲಿ ಪರಿಸರ ಸಂರಕ್ಷಣೆಗೆ ಒತ್ತು ನೀಡಲಾಗಿದ್ದು, ಮರಗಳನ್ನು ಸ್ಥಳಾಂತರ ಮಾಡಲು ಕೇರಳದ ಎನ್‌ಜಿಒ ಸಹಯೋಗದೊಂದಿಗೆ ಕ್ರಮ ಕೈಗೊಳ್ಳಲಾಗುತ್ತಿದೆ. ಹೆಬ್ಬಾಳ ಕೆರೆಯ ಯುಜಿಡಿ ನೀರಿನ ಮಿಶ್ರಣದ ಬಗ್ಗೆ ಗಂಭೀರ ಕಳವಳ…

Read More

Viral: ಸಂಬಳ ಹೆಚ್ಚಳಕ್ಕಾಗಿ ಕೆಲಸ ಬದಲಾವಣೆ; ಕೆಲಸಕ್ಕೆ ಸೇರಿದ ಮೂರೇ ತಿಂಗಳಿಗೆ ಜಾಬ್‌ ಕಳೆದುಕೊಂಡ ಉದ್ಯೋಗಿ – Kannada News | An employee who lost their job just three months after joining

ಕೈಯಲ್ಲೊಂದು ಉದ್ಯೋಗ (job) ಇದ್ರೆ ಅದೇನೋ ಧೈರ್ಯ. ಕೆಲಸ ಹೋಗುವ ಸಂದರ್ಭ ಬಂದಾಗ ಎಂತಹರಿಗಾದರೂ ಮುಂದೇನು ಎನ್ನುವ ಪ್ರಶ್ನೆ ಕಾಡುತ್ತದೆ. ಆದರೆ ಇಲ್ಲೊಬ್ಬ ವ್ಯಕ್ತಿಯದ್ದು ಪರಿಸ್ಥಿತಿ ಕೇಳಿದ್ರೆ ನಿಮಗೆ ಅಯ್ಯೋ ಅನಿಸಬಹುದು. ಹೌದು, ವ್ಯಕ್ತಿಯೊಬ್ಬರು ಸ್ಯಾಲರಿ ಹೈಕ್ ಗಾಗಿ ಜಾಬ್ ಬದಲಾಯಿಸಿದ್ದಾರೆ.  ಇದಾದ ಬಳಿಕ ಕೆಲಸಕ್ಕೆ ಸೇರಿದ ಮೂರೇ ತಿಂಗಳಲ್ಲೇ ಕಂಪನಿಯಿಂದ (company) ಈ ಉದ್ಯೋಗಿಯನ್ನು ಕೆಲಸದಿಂದ ತೆಗೆದು ಹಾಕಿದೆ. ಉದ್ಯೋಗಿ ರೆಡ್ಡಿಟ್‌ನಲ್ಲಿ ಕಹಿ ಅನುಭವವನ್ನು ಬಿಚ್ಚಿಟ್ಟಿದ್ದಾರೆ. ಇಂಡಿಯನ್ ವರ್ಕ್ ಪ್ಲೇಸ್ (r/IndianWorkplace) ಹೆಸರಿನ ರೆಡ್ಡಿಟ್ ಖಾತೆಯಲ್ಲಿ…

Read More