Headlines

IOB Recruitment 2026: ಇಂಡಿಯನ್ ಓವರ್ಸೀಸ್ ಬ್ಯಾಂಕ್‌ನಲ್ಲಿ 750 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ – Kannada News | IOB Apprentice Recruitment 2026: 750 Vacancies Apply Online Before July 20! Banking Jobs

ಇಂಡಿಯನ್ ಓವರ್ಸೀಸ್ ಬ್ಯಾಂಕ್ (ಐಒಬಿ) ದೇಶಾದ್ಯಂತ ತನ್ನ ವಿವಿಧ ಶಾಖೆಗಳಲ್ಲಿ ಖಾಲಿ ಇರುವ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದೆ. ಬ್ಯಾಂಕಿಂಗ್ ವಲಯದಲ್ಲಿ ಉದ್ಯೋಗಾವಕಾಶಗಳನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದು ಸುವರ್ಣಾವಕಾಶವಾಗಿದ್ದು, ಈ ಹುದ್ದೆಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಈಗಾಗಲೇ ಭರದಿಂದ ಸಾಗುತ್ತಿದೆ. ಇನ್ನೂ ಅರ್ಜಿ ಸಲ್ಲಿಸದ ಆಸಕ್ತ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಕೇವಲ ಐದು ದಿನಗಳು ಮಾತ್ರ ಬಾಕಿ ಉಳಿದಿವೆ. ಪ್ರಮುಖ ದಿನಾಂಕಗಳು ಮತ್ತು ಪರೀಕ್ಷೆಯ ವೇಳಾಪಟ್ಟಿ: ಇಂಡಿಯನ್ ಓವರ್ಸೀಸ್ ಬ್ಯಾಂಕ್‌ನ ಈ…

Read More

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಎಫೆಕ್ಟ್: ಲೆದರ್ ಶೂ, ಬೆಲ್ಟ್-ಬ್ಯಾಗ್ ದರ ಹೆಚ್ಚಳ

ಬೆಂಗಳೂರು, ಮೇ 27: ಇಂಧನ ದರ ಏರಿಕೆಯ ಬಿಸಿ ಇದೀಗ ಲೆದರ್ (Leather) ವಸ್ತುಗಳಿಗೂ ತಟ್ಟಿದೆ. ಪೆಟ್ರೋಲ್ ಹಾಗೂ ಡೀಸೆಲ್ ದರದಲ್ಲಿ ನಿರಂತರ ಏರಿಕೆ ಬೆನ್ನಲ್ಲೇ ಸರಕು ಸಾಗಣೆ ವೆಚ್ಚ ಹೆಚ್ಚಾಗುತ್ತಿದೆ. ಹೀಗಾಗಿ ಲೆದರ್ ಶೂ, ಬೆಲ್ಟ್ ಹಾಗೂ ಶಾಲಾ ಬ್ಯಾಗ್ ಬೆಲೆ ಕೂಡ ಏರಿಕೆ ಆಗಿದೆ. ಶಾಲೆ ಆರಂಭದ ಹೊತ್ತಲ್ಲೇ ಹೀಗೆ ಏರಿಕೆ ಆಗುತ್ತಿರುವುದು ಸದ್ಯ ಪೋಷಕರಿಗೆ ಶಾಕ್ ಎದುರಾಗಿದ್ದು, ಮಧ್ಯಮ ವರ್ಗದ ಜನರಿಗೆ ಇದು ಮತ್ತೆ ಹೊರೆಯಾಗುವ ಸಾಧ್ಯತೆ ಇದೆ. ಮುಖ್ಯಾಂಶಗಳು ಇನ್ನು ಮುಂದೆ…

Read More

‘ಟಾಕ್ಸಿಕ್’ ಸಿನಿಮಾದ ಹೊಸ ಹಾಡಿನ ಬಗ್ಗೆ ಅಪ್​​ಡೇಟ್ ಹಂಚಿಕೊಂಡ ವಿಶಾಲ್ – Kannada News | Vishal gave update on Toxic movie’s new song

ಯಶ್ (Yash) ನಟನೆಯ ‘ಟಾಕ್ಸಿಕ್’ ಭಾರತದ ಅತಿ ನಿರೀಕ್ಷಿತ ಸಿನಿಮಾ ಎನಿಸಿಕೊಂಡಿದೆ. ಸಿನಿಮಾದ ಬಿಡುಗಡೆ ದಿನಾಂಕ ಈಗಾಗಲೇ ಘೋಷಣೆ ಆಗಿದೆ. ಸಿನಿಮಾದ ಕೆಲ ಟೀಸರ್ ಮತ್ತು ಪಾತ್ರಗಳ ಪೋಸ್ಟರ್​​ಗಳು ಸಹ ಬಿಡುಗಡೆ ಆಗಿದ್ದು, ದಿನದಿಂದ ದಿನಕ್ಕೆ ಸಿನಿಮಾದ ಕ್ರೇಜ್ ಹೆಚ್ಚುತ್ತಲೇ ಸಾಗುತ್ತಿದೆ. ಕೆಲ ದಿನಗಳ ಹಿಂದೆಯಷ್ಟೆ ‘ಟಾಕ್ಸಿಕ್’ ಸಿನಿಮಾದ ‘ತಬಾಹಿ’ ಹಾಡನ್ನು ಬಿಡುಗಡೆ ಮಾಡಲಾಯ್ತು. ಹಾಡಿನ ಮೇಕಿಂಗ್, ಕಿಯಾರಾ ಹಾಗೂ ಯಶ್ ಅವರ ನಡುವಿನ ಕೆಮಿಸ್ಟ್ರಿ ಅಭಿಮಾನಿಗಳಿಗೆ ಬಹಳ ಹಿಡಿಸಿತ್ತು. ಇದೀಗ ಸಿನಿಮಾದ ಮತ್ತೊಂದು ಹಾಡಿನ ಬಗ್ಗೆ…

Read More

ಬೇಸಿಗೆ ರಜೆ ಬರುತ್ತಲೇ ನಾಪತ್ತೆಯಾಗ್ತಿರೋ ಅಪ್ರಾಪ್ತೆಯರು! ರಾಯಚೂರಿನಲ್ಲಿ 19 ಕೇಸ್ ದಾಖಲು – Kannada News | Raichur: 19 Cases Registered as Minor Girls Go Missing Post Exams, SP Urges Parents to Stay Vigilant

ಬೇಸಿಗೆ ರಜೆ ಬರುತ್ತಲೇ ನಾಪತ್ತೆಯಾಗ್ತಿರೋ ಅಪ್ರಾಪ್ತೆಯರು! ರಾಯಚೂರು, ಮೇ 18: ಹದಿಹರೆಯದ ಮಕ್ಕಳಿದ್ದಾಗ ಪೋಷಕರು ಎಷ್ಟು ಎಚ್ಚರಿಕೆ ವಹಿಸಿದರೂ ಸಾಲದು. ಸರಿ ತಪ್ಪುಗಳ ಅರಿವಿಲ್ಲದ ಬಾಲಕ-ಬಾಲಕಿಯರು ದುಡುಕು ನಿರ್ಧಾರಗಳನ್ನು ತೆಗೆದುಕೊಳ್ಳುತ್ತಾರೆ. ಅದೇ ರೀತಿ ಇತ್ತೀಚಿನ ದಿನಗಳಲ್ಲಿ ಅಪ್ರಾಪ್ತ ಬಾಲಕಿಯರು ಪ್ರೀತಿ-ಪ್ರೇಮದ ಬಲೆಯಲ್ಲಿ ಸಿಲುಕಿ ನಾಪತ್ತೆಯಾಗುತ್ತಿರುವ (Teen girls Missing) ಪ್ರಕರಣಗಳು ಜಿಲ್ಲೆಯಲ್ಲಿ ಹೆಚ್ಚಾಗುತ್ತಿವೆ. ಈಗಾಗಲೇ 19 ಕೇಸ್​ಗಳು ದಾಖಲಾಗಿದ್ದು, ಪಾಲಕರು ಕಂಗಾಲಾಗಿದ್ದಾರೆ. ಈ ಬಗ್ಗೆ ಅರಿವು ಮೂಡಿಸಲು ಪೊಲೀಸ್ ಇಲಾಖೆ ಹಲವು ಪ್ರಯತ್ನಗಳನ್ನು ಕೈಗೊಂಡಿದ್ದು, ಪೋಷಕರು ಹೆಚ್ಚಿನ…

Read More

ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ – Kannada News | Chaitra Kundapura reveals her Cute love story

ಚೈತ್ರಾ ಕುಂದಾಪುರ ಹಾಗೂ ಕಶ್ಯಪ್ ಅವರ ಮಧುರ ಪ್ರೇಮಕ್ಕೆ ಈಗ 10 ವರ್ಷ ತುಂಬಿದೆ. ಈ ಸುಂದರ ಫೋಟೋಗಳನ್ನು ಅವರು ಹಂಚಿಕೊಂಡಿದ್ದಾರೆ. ಮೊದಲ ಭೇಟಿ ಹೇಗಿತ್ತು, ನಂತರ ಅದು ಹೇಗೆ ಪ್ರೇಮಕ್ಕೆ ತಿರುಗಿತು ಎಂಬುದನ್ನು ಅವರು ವಿವರಿಸಿದ್ದಾರೆ. 10 ವರ್ಷಗಳ ಪ್ರಯಾಣವನ್ನು ಅವರು ಫೋಟೋ ಮೂಲಕವೇ ವಿವರಿಸಿದ್ದಾರೆ ಎಂಬುದು ಮತ್ತೊಂದು ವಿಶೇಷ. ಜೀವನದಲ್ಲಿ ಸಾಕಷ್ಟು ಏರಿಳಿತ ಇದ್ದರೂ ಪರಸ್ಪರ ಒಬ್ಬರಿಗೊಬ್ಬರು ಬೆಂಬಲವಾಗಿದ್ದಾರೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ಗ್ಯಾಸ್ ಸಿಲಿಂಡರ್ ಅಭಾವ ಬಗ್ಗೆ ಭಕ್ತರಿಗೆ ಸಿದ್ಧಗಂಗಾಶ್ರೀ ಮಹತ್ವದ ಕರೆ

ತುಮಕೂರು, ಮಾರ್ಚ್​ 29: ನಿಮ್ಮ ಬಳಿಯಿರುವ ಗ್ಯಾಸ್​ನ್ನು ವ್ಯರ್ಥ ಮಾಡಬೇಡಿ, 5 ಬಾರಿ ಚಿಂತಿಸಿ ಬಳಸಿ ಎಂದು ಸಿದ್ದಲಿಂಗಶ್ರೀ ಮನವಿ ಮಾಡಿದರು. ನಗರದ ಸಿದ್ಧಗಂಗಾ ಮಠದಲ್ಲಿ ನಡೆದ ಸುದ್ದಿಗೋಷ್ಠಿ ಮಾತನಾಡಿದ ಅವರು, ವಿದ್ಯುತ್, ನೀರು, ಎಲ್​ಪಿಜಿ, ತೈಲ ಅತ್ಯಂತ ಅಮೂಲ್ಯವಾದುದು. ನಮಗೆ ಸಿಕ್ಕಿದ್ದು ಮತ್ತೊಬ್ಬರಿಗೂ ಸಿಗಲಿ ಎಂದು ಉದಾರತೆ ಇರಲಿ. ಪ್ರತಿಯೊಂದು ವಸ್ತು ಬಳಸುವಾಗ 5 ಬಾರಿ ಯೋಚಿಸಿ ಬಳಸಿ. ನಮ್ಮ ಬಳಿ ಅಧಿಕವಾಗಿದ್ದರೂ ಮುಂದಿನ ದಿನಗಳಲ್ಲಿ ಕೊರತೆಯಾಗಬಹುದು. ಸಿದ್ಧಗಂಗಾ ಮಠದಲ್ಲಿ ಸೌದೆ, ಅಡಕೆ ಸಿಪ್ಪೆಯನ್ನು ಇಂಧನವಾಗಿ…

Read More

ಚುನಾವಣೆಯಲ್ಲಿ ಇಂದಿರಾ ಗಾಂಧಿ ವಿರುದ್ಧ ರಾಜ್​​ಕುಮಾರ್​​ ಇಳಿಸಲು ನಡೆದಿತ್ತು ಪ್ಲ್ಯಾನ್

ರಾಜ್​​​ಕುಮಾರ್ ಅವರು ಕನ್ನಡ ಚಿತ್ರರಂಗದ ಖ್ಯಾತ ಹೀರೋಗಳಲ್ಲಿ ಒಬ್ಬರಾಗಿದ್ದರು. ಅವರು ನಡೆದುಕೊಳ್ಳುತ್ತಿದ್ದ ರೀತಿ ಅನೇಕರಿಗೆ ಮಾದರಿ. ಅವರು ಎಂದಿಗೂ ರಾಜಕೀಯಕ್ಕೆ ಹೊರಳಿದವರಲ್ಲ. ಚಿತ್ರರಂಗದಲ್ಲಿಯೂ ಅವರು ರಾಜಕೀಯ ಮಾಡಿದವರಲ್ಲ ಎಂದರೂ ತಪ್ಪಾಗಲಾರದು. ಈ ಮೊದಲು ಅವರನ್ನು ರಾಜಕೀಯಕ್ಕೆ ಇಳಿಸುವ ಪ್ರಯತ್ನ ನಡೆಯಿತು. ಆದರೆ, ಅವರು ಅದಕ್ಕೆ ನೋ ಎಂದರು. ಅವರನ್ನು ಇಂದಿರಾಗಾಂಧಿ ವಿರುದ್ಧ ಇಳಿಸುವ ಪ್ರಯತ್ನವೂ ನಡೆದಿತ್ತು ಎಂದರೆ ನೀವು ನಂಬಲೇಬೇಕು. ಆ ಬಗ್ಗೆ ಇಲ್ಲಿದೆ ವಿವರ. ಸಂದರ್ಶನ ಒಂದರಲ್ಲಿ ಎಂಪಿ ಶಂಕರ್ ಅವರು ಈ ಬಗ್ಗೆ ಮಾತನಾಡಿದ್ದರು….

Read More

Ugram Manju Wedding: ಸಂಧ್ಯಾ ಜೊತೆ ಮದುವೆ ಆದ ಮಂಜು; ಇಲ್ಲಿದೆ ಸುಂದರ ಆಲ್ಬಂ

ನಟ ಹಾಗೂ ಬಿಗ್ ಬಾಸ್ ಮಾಜಿ ಸ್ಪರ್ಧಿ ಉಗ್ರಂ ಮಂಜುಗೆ ಇಂದು (ಜನವರಿ 23) ವಿವಾಹ ಸಂಭ್ರಮ. ಅವರ ಮದುವೆ ಧರ್ಮಸ್ಥಳದಲ್ಲಿ ಸರಳವಾಗಿ ನಡೆದಿದೆ. ಸಂಧ್ಯಾ ಜೊತೆ ಅವರು ಹಸೆಮಣೆ ಏರಿದ್ದಾರೆ. ಮಂಜು ಅವರು ಬಿಗ್ ಬಾಸ್​​ಗೆ ಬರೋದಕ್ಕೂ ಮೊದಲು ಅವರ ಜೀವನ ಶೈಲಿ ಬೇರೆ ಇತ್ತು. ಬಿಗ್ ಬಾಸ್ ಬಳಿಕ ಅವರ ಜೀವನ ಶೈಲಿ ಬದಲಾಯಿತು. ಈಗ ಮದುವೆ ಆಗಿ ಹೊಸ ಬಾಳು ಆರಂಭಿಸುತ್ತಿದ್ದಾರೆ. ಅವರಿಗೆ ಎಲ್ಲರೂ ಶುಭಕೋರಿದ್ದಾರೆ. ಧರ್ಮಸ್ಥಳದಲ್ಲಿ ಮಂಜು ಹಾಗೂ ಸಂಧ್ಯಾ ಮದುವೆ…

Read More

Optical Illusion: ನಿಮಗೊಂದು ಚಾಲೆಂಜ್; ಈ ಚಿತ್ರದಲ್ಲಿರುವ ಸಂಖ್ಯೆಯನ್ನು ಹುಡುಕಿ ನೋಡೋಣ – Kannada News | Optical Illusion: Can you find the hidden in number this picture

ಆಪ್ಟಿಕಲ್‌ ಇಲ್ಯೂಷನ್‌ ಚಿತ್ರImage Credit source: twitter.com ಕೆಲವರಿಗೆ ಒಗಟುಗಳನ್ನು ಬಿಡಿಸುವುದೆಂದರೆ ಅದೇನೋ ಕ್ರೇಜ್. ಹೀಗಾಗಿ ಬಿಡುವು ಸಿಕ್ಕಾಗಲ್ಲೆಲ್ಲಾ ಆಪ್ಟಿಕಲ್‌ ಇಲ್ಯೂಷನ್‌ (Optical Illusion) ಹಾಗೂ ಬ್ರೈನ್ ಟೀಸರ್ ನಂತಹ (brain teaser) ಒಗಟಿನ ಆಟಗಳನ್ನು ಬಿಡಿಸುತ್ತಾರೆ. ನಿಮ್ಮ ದೃಷ್ಟಿ ಸಾಮರ್ಥ್ಯ ಹಾಗೂ ಬುದ್ಧಿವಂತಿಕೆಯನ್ನು ಪರೀಕ್ಷಿಸಲು ಒಗಟುಗಳು ಸಹಕಾರಿಯಾಗಿದ್ದು, ಮೇಲ್ನೋಟಕ್ಕೆ ಸುಲಭವಾಗಿ ಕಂಡರೂ ಉತ್ತರ ಕಂಡುಕೊಳ್ಳೋದು ಅಷ್ಟೇ ಕಷ್ಟಕರ. ಇದೀಗ ಇಂತಹದ್ದೇ ಕಠಿಣ ಚಿತ್ರವೊಂದು ವೈರಲ್ ಆಗಿದ್ದು, ಈ ಚಿತ್ರದಲ್ಲಿರುವ ಸಂಖ್ಯೆಯನ್ನು ಹೇಳಬೇಕು. ಈ ಒಗಟು ಬಿಡಿಸಲು…

Read More

ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್! ಪಿಂಕ್ ಲೈನ್​ನಲ್ಲಿ ಮೆಟ್ರೋ ಸಂಚಾರ ಟ್ರಯಲ್ ಆರಂಭ – Kannada News | Bengaluru Metro Pink Line Trial Starts: Kalena Agrahara Tavarekere Opens Soon!

ಬೆಂಗಳೂರು, ಜನವರಿ 10: ನಗರವಾಸಿಗಳಿಗೆ ಮೆಟ್ರೋದಿಂದ ಮತ್ತೊಂದು ಶುಭ ಸುದ್ದಿ ಲಭಿಸಿದೆ. ನಗರದ ಬಹುನಿರೀಕ್ಷಿತ ಪಿಂಕ್ ಲೈನ್ ಮಾರ್ಗದಲ್ಲಿ ಮೆಟ್ರೋ ರೈಲು ಓಡಾಟದ ಟ್ರಯಲ್ ಅನ್ನು ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್ಸಿಎಲ್) ಆರಂಭಿಸಿದೆ. ಒಟ್ಟು 21.26 ಕಿಲೋಮೀಟರ್ ಉದ್ದದ ಈ ಮಾರ್ಗದಲ್ಲಿ ಪ್ರಥಮ ಹಂತವಾಗಿ 7.5 ಕಿ.ಮೀ ಎಲಿವೇಟೆಡ್ ವಿಭಾಗದಲ್ಲಿ ಟ್ರಯಲ್ ನಡೆಯುತ್ತಿದೆ. ಈ ಎಲಿವೇಟೆಡ್ ಮಾರ್ಗದಲ್ಲಿ ಒಟ್ಟು 6 ಸ್ಟೇಷನ್‌ಗಳಿದ್ದು, ಕಾಳೇನಾ ಅಗ್ರಹಾರದಿಂದ ತಾವರೆಕೆರೆ ನಡುವಿನ ಭಾಗದಲ್ಲಿ ಪರೀಕ್ಷಾ ಓಡಾಟ ಆರಂಭವಾಗಿದೆ. ಏಪ್ರಿಲ್–ಮೇ ತಿಂಗಳಲ್ಲಿ…

Read More