Headlines

T20 World Cup 2026: ಫೈನಲ್​ನಲ್ಲಿ ಯಾರೇ ಗೆದ್ದರೂ ಹೊಸ ಇತಿಹಾಸ ಸೃಷ್ಟಿ

2026 ರ ಟಿ20 ವಿಶ್ವಕಪ್‌ನ ಫೈನಲ್‌ನಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ಮುಖಾಮುಖಿಯಾಗಲಿವೆ. ಅಹಮದಾಬಾದ್‌ನಲ್ಲಿ ನಡೆಯಲಿರುವ ಟಿ20 ವಿಶ್ವಕಪ್‌ನ ಫೈನಲ್‌ನಲ್ಲಿ ಭಾರತ ತಂಡ ನ್ಯೂಜಿಲೆಂಡ್ ತಂಡವನ್ನು ಸೋಲಿಸಿದರೆ ವಿಶಿಷ್ಟ ದಾಖಲೆಯನ್ನು ನಿರ್ಮಿಸಲಿದೆ. ಇತ್ತ ನ್ಯೂಜಿಲೆಂಡ್, ಟೀಂ ಇಂಡಿಯಾವನ್ನು ಸೋಲಿಸಿದರೆ ಅದು ಕೂಡ ಹೊಸ ದಾಖಲೆ ಬರೆಯಲಿದೆ. ಹಾಗಿದ್ದರೆ, ಈ ಪಂದ್ಯದಲ್ಲಿ ಯಾವ್ಯಾವ ದಾಖಲೆಗಳು ಸೃಷ್ಟಿಯಾಗಲಿವೆ ಎಂಬುದನ್ನು ನೋಡುವುದಾದರೆ.. 2026 ರ ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾವನ್ನು ಸೋಲಿಸುವಲ್ಲಿ ಯಶಸ್ವಿಯಾದರೆ, ನ್ಯೂಜಿಲೆಂಡ್ ತಂಡ ಇದೇ ಮೊದಲ ಬಾರಿಗೆ…

Read More

ಅಶ್ಲೀಲ ಸಂದೇಶ ಕೇಸ್: ಮುಚ್ಚಿದ ಕೊಠಡಿಯಲ್ಲಿ ವಿಚಾರಣೆಗೆ ಹಾಜರಾದ ರಮ್ಯಾ

ಖ್ಯಾತ ನಟಿ ರಮ್ಯಾ ದಿವ್ಯ ಸ್ಪಂದನಾ (Ramya Divya Spandana) ಅವರಿಗೆ ಸೋಶಿಯಲ್ ಮೀಡಿಯಾದಲ್ಲಿ ಅಶ್ಲೀಲ ಸಂದೇಶ ಕಳಿಸಿದ 11 ಆರೋಪಿಗಳ ವಿರುದ್ಧ ಈಗಾಗಲೇ ದೋಷಾರೋಪ ಪಟ್ಟಿ ಸಲ್ಲಿಕೆ ಆಗಿದೆ. ಸೈಬರ್ ಪೊಲೀಸರು ದೋಷಾರೋಪ ಪಟ್ಟಿ ಸಲ್ಲಿಕೆ ಮಾಡಿರುವ ಹಿನ್ನೆಲೆಯಲ್ಲಿ ರಮ್ಯಾ ಅವರು ಬೆಂಗಳೂರಿನ 46ನೇ ಸಿಸಿಹೆಚ್ ಕೋರ್ಟ್ ಮುಂದೆ ಹಾಜರಾಗಿದ್ದಾರೆ. ಇಂದು (ಮಾರ್ಚ್ 10) ನ್ಯಾಯಾಲಯದಲ್ಲಿ ಸಾಕ್ಷ್ಯ ವಿಚಾರಣೆಗೆ ಹಾಜರಾದ ರಮ್ಯಾ (Ramya) ಅವರು ಫಿರ್ಯಾದಿ ಹೇಳಿಕೆ ದಾಖಲಿಸಿದ್ದಾರೆ. ವೃತ್ತಿ ಜೀವನ ಮತ್ತು ರಾಜಕೀಯ ಜೀವನದ…

Read More

ಪರಪ್ಪನ ಅಗ್ರಹಾರದ ಕೈದಿಗಳು ಬೆಳೆದ ತರಕಾರಿ ಮುಗಿಬಿದ್ದು ಖರೀದಿಸಿದ ಅಧಿಕಾರಿಗಳು, ಸಿಬ್ಬಂದಿ – Kannada News | Bengaluru Central Jail’s Inmate Grown Organic Vegetables See Strong Demand Among Officers and Staff

ಬೆಂಗಳೂರು, ಜುಲೈ 05: ಸೆಂಟ್ರಲ್‌ ಜೈಲ್ ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಕೈದಿಗಳು ಬೆಳೆದ ತರಕಾರಿಯನ್ನು ಕಾರಾಗೃಹ ಇಲಾಖೆಯ ಕಚೇರಿ ಮುಂದೆ ಸಂತೆ ಮಾದರಿಯಲ್ಲಿ ಸಿಬ್ಬಂದಿ ಮಾರಾಟ ಮಾಡಿದ್ದು, ಅಧಿಕಾರಿಗಳು ಮತ್ತು ಕಚೇರಿ ಸಿಬ್ಬಂದಿ ಅವುಗಳನ್ನು ಮುಗಿಬಿದ್ದು ಖರೀದಿ ಮಾಡಿದ ದೃಶ್ಯಗಳು ಕಂಡುಬಂದಿವೆ. ಕೈದಿಗಳು ಬೆಳೆದ ತರಕಾರಿ ಮಾರಾಟದಂತಹ ವಿನೂತನ ಪ್ರಯತ್ನಕ್ಕೆ ಕಾರಾಗೃಹ ಇಲಾಖೆ ಡಿಜಿ ಅಲೋಕ್ ಕುಮಾರ್​​ ಮುಂದಾಗಿದ್ದು, ಮುಂದಿನ ದಿನಗಳಲ್ಲಿ ತರಕಾರಿಯನ್ನ ಸಂತೆ ಮತ್ತು ಮಾರುಕಟ್ಟೆಯಲ್ಲಿ ಮಾರಾಟ ಮಾಡಲೂ ಸಿದ್ದತೆ ನಡೆದಿದೆ. ಕೇವಲ ತರಕಾರಿ ಅಲ್ಲದೆ…

Read More

ಚುನಾವಣೆ ಫಲಿತಾಂಶದ ಮೇಲೆ ದಳಪತಿ ವಿಜಯ್ ಸಿನಿಮಾ ಭವಿಷ್ಯ ನಿರ್ಧಾರ

ದಳಪತಿ ವಿಜಯ್ ಕೊನೆಯ ಸಿನಿಮಾ ಎನ್ನಲಾಗಿದ್ದ ‘ಜನ ನಾಯಗನ್’ ರಿಲೀಸ್​​ಗೆ ಅಭಿಮಾನಿಗಳು ಕಾದಿದ್ದರು. ಆದರೆ, ಸಿನಿಮಾ ಸದ್ಯಕ್ಕಂತೂ ರಿಲೀಸ್ ಆಗೋದು ಅನುಮಾನವೇ. ಸದ್ಯ ವಿಜಯ್ ಅವರು ತಮಿಳುನಾಡು ರಾಜಕೀಯದಲ್ಲಿ ಬ್ಯುಸಿ ಇದ್ದಾರೆ. ಅವರು ಚುನಾವಣೆಗೆ ಸ್ಪರ್ಧೆ ಮಾಡುತ್ತಿದ್ದಾರೆ. ಹೀಗಿರುವಾಗಲೇ ಅವರ ಸಿನಿಮಾ ಭವಿಷ್ಯ ಈಗಲೇ ಮುಗಿದಿಲ್ಲ ಎಂದು ಹೇಳಲಾಗುತ್ತಾ ಇದೆ. ಚುನಾವಣೆ ಫಲಿತಾಂಶ ಎಲ್ಲವನ್ನೂ ನಿರ್ಧಾರ ಮಾಡಲಿದೆ. ವಿಜಯ್ ಅವರು ರಾಜಕೀಯಕ್ಕೆ ಕಾಲಿಡಬೇಕು ಎಂದು ನಿರ್ಧರಿಸಿಯಾಗಿದೆ. ಟಿವಿಕೆ ಹೆಸರಿನ ಪಕ್ಷ ಸ್ಥಾಪಿಸಿ ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತಿದ್ದಾರೆ. ಅವರ…

Read More

ಬಜೆಟ್​ ಮಂಡನೆಗೆ ಸಿಎಂ ಸಜ್ಜು: ಪಟ್ಟದ ಪಟ್ಟು ಮತ್ತಷ್ಟು ಗಟ್ಟಿಗೊಳಿಸಿದ ಡಿಕೆಶಿ; ದೂರ ಉಳಿದ ಮಲ್ಲಿಕಾರ್ಜುನ ಖರ್ಗೆ – Kannada News | Karnataka Congress CM Tussle: Siddaramaiah, DK Shivakumar Power Play Intensifies

ಡಿಕೆ ಶಿವಕುಮಾರ್​, ಮಲ್ಲಿಕಾರ್ಜನ್​ ಖರ್ಗೆ, ಸಿದ್ದರಾಮಯ್ಯ ಬೆಂಗಳೂರು, ಫೆಬ್ರವರಿ 14: ಪ್ರಸ್ತುತ ರಾಜಕೀಯ ವಿದ್ಯಮಾನ ನೋಡುತ್ತಿದ್ದರೆ ಕಾಂಗ್ರೆಸ್​ನಲ್ಲಿ (Congress) ಪಟ್ಟದಪಗಡೆಯಾಟ ರೋಚಕಘಟ್ಟಕ್ಕೆ ತಲುಪಿದಂತೆ ಕಾಣಿಸುತ್ತಿದೆ. ಸಿಎಂ ಸಿದ್ರಾಮಯ್ಯ (Siddaramaiah) 17ನೇ ಬಾರಿ ಬಜೆಟ್​ಗೆ ಸಿದ್ಧತೆ ಮಾಡುವ ಮೂಲಕ ಮತ್ತೊಂದು ದಾಖಲೆ ಸೃಷ್ಟಿಸಲು ಸಜ್ಜಾಗಿದ್ದರೆ, ಡಿಸಿಎಂ ಡಿಕೆ ಶಿವಕುಮಾರ್​ ತಮ್ಮದೇ ಆದ ರೀತಿಯಲ್ಲಿ ತಂತ್ರಗಾರಿಕೆ ನಡೆಸ್ತಿದ್ದಾರೆ. ಮೊನ್ನೆ ಹೈಕಮಾಂಡ್ ನಾಯಕರನ್ನ ಭೇಟಿ ಮಾಡಿ ಏನು ಹೇಳ್ಬೇಕೋ ಎಲ್ಲಾ ಹೇಳಿದ್ದೀನಿ ಅನ್ನೋ ಮೂಲಕ ಪಿಕ್ಚರ್ ಅಭಿ ಬಾಕಿ ಹೈ ಅನ್ನೋ…

Read More

ಮಧ್ಯಪ್ರಾಚ್ಯ ಸಂಘರ್ಷ: ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣ ‘ರೆಡ್ ಝೋನ್’ ಘೋಷಣೆ, 8 ಕಿಮೀ ವ್ಯಾಪ್ತಿಯಲ್ಲಿ ಡ್ರೋನ್ ನಿಷೇಧ – Kannada News | Belagavi Sambra Airport Declared Red Zone; Drone Flights Banned Within 8 KM Radius Amid Security Alert

ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣ ‘ರೆಡ್ ಝೋನ್’ ಘೋಷಣೆImage Credit source: tv9 ಬೆಳಗಾವಿ, ಮಾರ್ಚ್ 5: ಇಸ್ರೇಲ್, ಇರಾನ್, ಅಮೆರಿಕ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉಂಟಾಗಿರುವ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಬೆಳಗಾವಿಯ (Belagavi) ಸಾಂಬ್ರಾ ವಿಮಾನ ನಿಲ್ದಾಣವನ್ನು ‘ರೆಡ್ ಝೋನ್’ ಎಂದು ಘೋಷಿಸಲಾಗಿದೆ. ನಾಗರಿಕ ವಿಮಾನಯಾನ ಮಹಾ ನಿರ್ದೇಶನಾಲಯ (DGCA) ಮಾರ್ಗಸೂಚಿಯಂತೆ ಈ ಕ್ರಮ ಕೈಗೊಳ್ಳಲಾಗಿದೆ. ಸಾಂಬ್ರಾ ವಿಮಾನ ನಿಲ್ದಾಣದ ಸುತ್ತಮುತ್ತ 8 ಕಿಲೋಮೀಟರ್ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಡ್ರೋನ್ ಹಾಗೂ ಅನ್​ಮ್ಯಾನ್ಡ್ ಏರಿಯಲ್ ವಾಹನಗಳ (UAV) ಹಾರಾಟವನ್ನು…

Read More

ದಿನ ಭವಿಷ್ಯ: ಈ ರಾಶಿಯವರು ಇಂದು ಹಳೆಯ ಮಾತನ್ನು ಉಳಿಸಿಕೊಳ್ಳಲಾರರು – Kannada News | Horoscope May 02 Satursday 2026; Dina Rashi Bhavishya Today, Checkout the details here

ಮೇಷ ರಾಶಿ : ಇಂದು ಭವಿಷ್ಯದ ಬಗ್ಗೆ ಖಿನ್ನತೆ ಎದುರಾದರೆ, ಅನುಭವಿಗಳ ಸಲಹೆ ಪಡೆಯಿರಿ. ವ್ಯಾಪಾರ ಅಥವಾ ಉದ್ಯೋಗದಲ್ಲಿ ಯಾವುದೇ ಅಪಾಯಗಳನ್ನು ತೆಗೆದುಕೊಳ್ಳುವುದನ್ನು ತಪ್ಪಿಸಿ. ನಿಮ್ಮವರೆದು ಕಠೋರ ಮಾತುಗಳನ್ನು ಆಡುವರಿ. ಸುತ್ತಾಡುವ ಮನಸ್ಸಿರಲಿದೆ. ಕೆಲವು ಹವ್ಯಾಸಗಳು ಚಟವಾಗಿಯೂ ಪರಿವರ್ತನೆ ಆಗಬಹುದು. ಬಿಡುಗಡೆ ಸಿಗದ ಸಮಸ್ಯೆಗಳು ನಿಮ್ಮೆದುರು ಬರಬಹುದು. ನಿಮ್ಮವರ ಮೇಲೆ ತಪ್ಪು ತಿಳಿವಳಿಕೆಯನ್ನು ಹೊಂದಿ ಅವರ ತೇಜೋವಧೆ. ವೃಷಭ ರಾಶಿ : ಇಂದಿನ ಕಷ್ಟಗಳು ನಿಮ್ಮನ್ನು ಗಟ್ಟಿ ಗಾಳಿಸುತ್ತವೆ. ಮಾಡಿದ ತಪ್ಪುಗಳನ್ನು ಒಪ್ಪಿಕೊಂಡು ಕ್ಷಮೆ ಕೇಳಿದರೆ ಶಾಂತಿ…

Read More

Hindu Rituals: ಶುಭಕಾರ್ಯಗಳಲ್ಲಿ ಪುರುಷರು ಭುಜದ ಮೇಲೆ ಶಾಲು ಧರಿಸುವುದೇಕೆ? ಇದರ ಹಿಂದಿನ ಆಧ್ಯಾತ್ಮಿಕ ರಹಸ್ಯ ಇಲ್ಲಿದೆ

ಅನಾದಿಕಾಲದಿಂದಲೂ ಪೂಜಾ ಸಮಯ, ಹೋಮ, ಹವನ, ವಿವಾಹ ಹಾಗೂ ಇತರ ಶುಭಕಾರ್ಯಗಳಲ್ಲಿ ಪುರುಷರು ಭುಜದ ಮೇಲೆ ಅಂಗವಸ್ತ್ರ(ಶಾಲು) ವನ್ನು ಧರಿಸುತ್ತಾ ಬಂದಿದ್ದಾರೆ. ಇದು ಪ್ರಾಚೀನ ಕಾಲದಿಂದಲೂ ಆಚರಣೆಯಲ್ಲಿರುವ ಒಂದು ಸಾಂಸ್ಕೃತಿಕ ಸಂಪ್ರದಾಯವಾಗಿದೆ. ಶುಭಕಾರ್ಯಕ್ಕೆ ಸಿದ್ಧರಾಗಿದ್ದೇವೆ ಎಂಬುದರ ಸಂಕೇತವಾಗಿ ಈ ವಸ್ತ್ರವನ್ನು ಧರಿಸಲಾಗುತ್ತದೆ. ಇದು ನಾವು ಒಂದು ಸಂಕಲ್ಪವನ್ನು ತೊಟ್ಟಿದ್ದೇವೆ, ವ್ರತಧಾರಿಗಳಾಗಿದ್ದೇವೆ ಮತ್ತು ಒಂದು ನಿರ್ದಿಷ್ಟ ಗುರಿಯನ್ನು ಹೊಂದಿದ್ದೇವೆ ಎಂಬುದರ ಸೂಚಕವಾಗಿದೆ ಎಂದು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ…

Read More

ಬೆಂಗಳೂರು ಮಹಿಳೆಯರಿಗೆ ಸೇಫ್​ ಅಲ್ಲ: ಜಾಗಿಂಗ್ ಹೋಗುತ್ತಿದ್ದ ಮಹಿಳೆಯ ಖಾಸಗಿ ಭಾಗದ ಬಗ್ಗೆ ಅಸಭ್ಯವಾಗಿ ಮಾತನಾಡಿದ ಬಾಲಕರು – Kannada News | Rising Harassment in Bengaluru: Aavalahalli Incident and Women’s Safety Concerns

ಬೆಂಗಳೂರು, ಜ.20: ಬೆಂಗಳೂರಿನಲ್ಲಿ ಲೈಂಗಿಕ ಕಿರುಕುಳ (Bangalore women safety) ಪ್ರಕರಣಗಳು ಹೆಚ್ಚಾಗಿದೆ. ಈ ಕಾರಣದಿಂದಲ್ಲೇ ಬೆಂಗಳೂರು ಸೇಫ್​​ ಅಲ್ಲ ಎಂಬ ಅಭಿಪ್ರಾಯಕ್ಕೆ ಹೆಚ್ಚಿನ ಮಹಿಳೆಯರು ಬಂದಿದ್ದಾರೆ. ಇದೀಗ ಮಹಿಳೆಯೊಬ್ಬರು ಬೆಂಗಳೂರಿನ ಬಳಿಯ ಆವಲಹಳ್ಳಿ ಅರಣ್ಯದಲ್ಲಿ ಓಡುತ್ತಿದ್ದಾಗ ಮಕ್ಕಳ ಗುಂಪೊಂದು ಅವರಿಗೆ ಕಿರುಕುಳ ನೀಡಿದ್ದಾರೆ ಎಂದು ಇನ್ಸ್ಟಾಗ್ರಾಮ್​​ನಲ್ಲಿ ಹಂಚಿಕೊಂಡಿದ್ದಾರೆ. ಖಾಸಗಿ ಭಾಗದ ಬಗ್ಗೆ ಅಸಭ್ಯವಾಗಿ ಮಾತನಾಡಿದ್ದಾರೆ ಎಂದು ದೂರಿದ್ದಾರೆ. ಅವರ ಮಾತುಗಳನ್ನು ಕೇಳಲು ಸಾಧ್ಯವಾಗದಷ್ಟು ಕೆಟ್ಟಾಗಿತ್ತು. ಹುಡುಗರಿಗೆ ಏನ್​​ ಕಲಿಸಬೇಕು ಎನ್ನುವುದಕ್ಕಿಂತ, ಹುಡುಗಿಯರು ತಮ್ಮನ್ನು ಮುಚ್ಚಿಕೊಳ್ಳುವುದನ್ನು ಕಲಿಸಬೇಕಾಗಿದೆ…

Read More

Monday Devotion: ಎಲ್ಲಾ ಕಷ್ಟಗಳಿಂದ ಶೀಘ್ರ ಪರಿಹಾರ ಪಡೆಯಲು 3 ಸೋಮವಾರ ಈ ರೀತಿ ಮಾಡಿ – Kannada News | The Three Monday Devotion: A Universal Solution for Your Challenges

ಕಷ್ಟಗಳಿಂದ ಶೀಘ್ರ ಪರಿಹಾರImage Credit source: Pinterest ಮಾನವನ ಬದುಕಿನಲ್ಲಿ ಸಮಸ್ಯೆಗಳು ನಿರಂತರ. ಹಳೆಯ ಸಮಸ್ಯೆಗಳು, ಹೊಸ ಸಮಸ್ಯೆಗಳು, ಮತ್ತು ಭವಿಷ್ಯದಲ್ಲಿ ಬರಬಹುದಾದ ಕಷ್ಟಗಳು ಜೀವನದ ಭಾಗವಾಗಿವೆ. ಪ್ರತಿಯೊಬ್ಬರಿಗೂ ಯಾವುದಾದರೂ ಒಂದು ಸಮಸ್ಯೆ ಇದ್ದೇ ಇರುತ್ತದೆ. ಆದರೆ, ಈ ಸಮಸ್ಯೆಗಳಿಗೆ ಭಗವಂತನೇ ಪರಿಹಾರಗಳನ್ನೂ ನೀಡಿದ್ದಾನೆ ಎನ್ನುವುದು ಆಧ್ಯಾತ್ಮಿಕ ನಂಬಿಕೆ. ಈ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನೀಡಿರುವ ಮಾಹಿತಿ ಇಲ್ಲಿದೆ. ಇಂದು ತಿಳಿಸಲಾಗುವ ಪರಿಹಾರವು ಯಾವುದೇ…

Read More