IPL 2027: ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಯುವರಾಜ್ ಸಿಂಗ್ ಕೋಚ್?

ಐಪಿಎಲ್‌ನಲ್ಲಿ ಇದುವರೆಗೆ ಒಮ್ಮೆಯೂ ಪ್ರಶಸ್ತಿಯನ್ನು ಗೆಲ್ಲದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಪ್ರತಿ ಆವೃತ್ತಿಗೂ ಮುನ್ನ ತಂಡವನ್ನು ಬಲಿಷ್ಠಗೊಳಿಸಿ ಕಣಕ್ಕಿಳಿಯುತ್ತದೆ. ಆದರೆ ಟ್ರೋಫಿ ಮಾತ್ರ ತಂಡದ ಕೈಸೇರಿಲ್ಲ. 2026 ರ ಆವೃತ್ತಿಯಲ್ಲಿ ಪ್ಲೇಆಫ್​ಗೂ ಅರ್ಹತೆ ಪಡೆಯದ ಡೆಲ್ಲಿ ಕ್ಯಾಪಿಟಲ್ಸ್ ತಂಡದಲ್ಲಿ ಬದಲಾವಣೆಯ ಗಾಳಿ ಬೀಸಲು ಶುರುವಾಗಿದೆ (PC-PTI). ಸಧ್ಯಕ್ಕೆ ಹರಿದಾಡುತ್ತಿರುವ ಮಾಹಿತಿ ಪ್ರಕಾರ, ಈಗಿರುವ ನಾಯಕ ಅಕ್ಷರ್ ಪಟೇಲ್​ರನ್ನು ಆ ಸ್ಥಾನದಿಂದ ಕೆಳಗಿಳಿಸಿ ಕನ್ನಡಿಗ ಕೆಎಲ್ ರಾಹುಲ್​ಗೆ ತಂಡದ ನಾಯಕತ್ವವಹಿಸುವ ಮಾತುಕತೆಗಳು ನಡೆಯುತ್ತಿವೆ ಎನ್ನಲಾಗುತ್ತಿದೆ. ಇದರ ಜೊತೆಗೆ ಲಕ್ನೋ…

Read More

ಮದುವೆಯಾಗುತ್ತೇನೆಂದು ನಂಬಿಸಿ ಕೈಕೊಟ್ಟ ಇಂಜಿನಿಯರ್; ಫೋಟೋ, ವೀಡಿಯೋ ಸಮೇತ ಪೊಲೀಸ್ ಠಾಣೆ ಮೆಟ್ಟಿಲೇರಿದ ಮಹಿಳೆ!

ರಾಯಚೂರು, ಏಪ್ರಿಲ್ 11: ಪ್ರೀತಿ, ಮದುವೆ ಹೆಸರಿನಲ್ಲಿ ವಂಚನೆ ಮಾಡಿದ ಆರೋಪದ ಮೇಲೆ ಇಂಜಿನಿಯರ್ ವಿರುದ್ಧ ಮಹಿಳೆಯೊಬ್ಬರು ದೂರು ನೀಡಿರುವ ಘಟನೆ ರಾಯಚೂರು (Raichuru) ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ದೇವದುರ್ಗ ಮೂಲದ ಮಲ್ಲಿಕಾರ್ಜುನ್ ಎಂಬ ಇಂಜಿನಿಯರ್ ವಿರುದ್ಧ ಮದುವೆಯಾಗುತ್ತೇನೆ ಎಂದು ನಂಬಿಸಿ ಬಲವಂತವಾಗಿ ಲೈಂಗಿಕ ಸಂಪರ್ಕ ಮಾಡಿದ್ದಾನೆಂದು ಅತಿಥಿ ಶಿಕ್ಷಕಿ ಗಂಭೀರ ಆರೋಪ ಮಾಡಿದ್ದಾರೆ. ಬಲವಂತವಾಗಿ ಲೈಂಗಿಕ ಸಂಪರ್ಕ! ಕಾಲೇಜು ದಿನಗಳಿಂದಲೇ ಜೊತೆಯಲ್ಲಿದ್ದ ಮಲ್ಲಿಕಾರ್ಜುನ್ ಮತ್ತು ಮಹಿಳೆ, ಒಬ್ಬರನ್ನೊಬ್ಬರು ಪ್ರೀತಿಸುತ್ತಿದ್ದರು. ಹೀಗೆ ಸುಮಾರು 7-8 ವರ್ಷಗಳ ಕಾಲ…

Read More

ಟಾಸ್ ಗೆದ್ದಿದ್ರೆ ಕಥೆನೇ ಬೇರೆ ಇರುತ್ತಿತ್ತು..! – Kannada News | Salman ali agha post match presentation of pak vs sl match

T20 World Cup 2026: ಟಿ20 ವಿಶ್ವಕಪ್​ನಲ್ಲಿ ಪಾಕಿಸ್ತಾನ್ ತಂಡದ ಅಭಿಯಾನ ಅಂತ್ಯವಾಗಿದೆ. ಪಾಕ್ ಪಾಲಿಗೆ ನಿರ್ಣಾಯಕವಾಗಿದ್ದ ಪಂದ್ಯದಲ್ಲಿ ಗೆದ್ದರೂ ನೆಟ್ ರನ್ ರೇಟ್​ನಲ್ಲಿ ಹಿಂದೆ ಉಳಿಯುವ ಮೂಲಕ ಪಾಕಿಸ್ತಾನ್ ತಂಡ ವಿಶ್ವಕಪ್​ನಿಂದ ಹೊರಬಿದ್ದಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಪಾಕಿಸ್ತಾನ್ ತಂಡವು 20 ಓವರ್​ಗಳಲ್ಲಿ 212 ರನ್​ ಕಲೆಹಾಕಿತ್ತು. ಈ ಗುರಿಯನ್ನು ಬೆನ್ನತ್ತಿದ ಶ್ರೀಲಂಕಾ ತಂಡವನ್ನು 147 ರನ್​ಗಳಿಗೆ ನಿಯಂತ್ರಿಸಿದ್ದರೆ ಪಾಕಿಸ್ತಾನ್ ತಂಡಕ್ಕೆ ನೆಟ್ ರನ್ ರೇಟ್​ನಲ್ಲಿ ನ್ಯೂಝಿಲೆಂಡ್ ತಂಡವನ್ನು ಹಿಂದಿಕ್ಕಿ ಸೆಮಿಫೈನಲ್​ಗೇರುವ ಅವಕಾಶವಿತ್ತು. ಆದರೆ…

Read More

ಪತ್ನಿಯಿಂದಲೇ ವೈದ್ಯನ ಕೊಲೆ ಪ್ರಕರಣ: ಆರೋಪಿ ಡಾ. ಪ್ರಿಯಾಂಕಾ ಎರಡನೇ ಪತ್ನಿ!; ಬಗೆದಷ್ಟೂ ಬಯಲಾಗ್ತಿದೆ ಅಚ್ಚರಿಯ ಮಾಹಿತಿ – Kannada News | Dharwad Doctor Death Case: Accused Dr. Priyanka is the Second Wife; Shocking Details Emerge as Police Investigate

ಪತ್ನಿಯಿಂದಲೇ ವೈದ್ಯನ ಕೊಲೆ Image Credit source: Tv9 Kannada ಧಾರವಾಡ, ಜುಲೈ 16: ಪತ್ನಿಯಿಂದಲೇ ಅರವಳಿಕೆ ತಜ್ಞ ಡಾ. ಕಿರಣ ಕೊಲೆ ಪ್ರಕರಣ ಸಂಬಂಧ ಬಗೆದಷ್ಟೂ ಅಚ್ಚರಿಯ ವಿಚಾರಗಳು ಬಯಲಾಗುತ್ತಿವೆ. ಬೆಳಗಾವಿ ಜಿಲ್ಲೆಯ ಸಂಕೇಶ್ವರ ತಾಲೂಕಿನ ಹೆಬ್ಬಾಳದ ಕಿರಣ್​​ ಅವರಿಗೆ 9 ವರ್ಷಗಳ ಹಿಂದೆ ವಿಜಯಪುರದ ನೇತ್ರ ತಜ್ಞೆ ಡಾ. ಪ್ರಿಯಾಂಕಾ ಜೊತೆಗೆ ಮದುವೆ ಆಗಿತ್ತು. ವೈದ್ಯೆಯಾಗಿದ್ದರೂ ಆಕೆ ಪ್ರ್ಯಾಕ್ಟೀಸ್​​ಗೆ ತೆರಳದೆ ಮನೆಯಲ್ಲಿಯೇ ಇರುತ್ತಿದ್ದರು. ಜೊತೆಗೆ ಪತಿಯ ಕುಟುಂಬಸ್ಥರಿಂದಲೂ ಪ್ರಿಯಾಂಕಾ ದೂರವೇ ಉಳಿದಿದ್ದರು. ಕಿರಣ್​​ ಕಡೆಯವರು…

Read More

Video: ಕಾರ್ಪೊರೇಟ್ ಜೀವನವು ನನ್ನನ್ನು ಒತ್ತಡಕ್ಕೆ ಸಿಲುಕಿಸಿದೆ; ಯುವತಿ ಹೀಗೆಂದಿದ್ದೇಕೆ? – Kannada News

ಕಾರ್ಪೊರೇಟ್ (Corporate) ಜಗತ್ತೇ ಹಾಗೆ, ಕೈ ತುಂಬಾ ಸಂಬಳ ಸಿಕ್ಕಿದ್ರು ಒತ್ತಡ ಮಾತ್ರ ಡಬಲ್ ಆಗಿರುತ್ತದೆ. ಹೀಗಾಗಿ ಈ ವರ್ಕ್ ಲೈಫ್ ಹಾಗೂ ಪರ್ಸನಲ್ ಲೈಫ್ ಬ್ಯಾಲೆನ್ಸ್ ಮಾಡೋದಕ್ಕೆ ಈ ಕಾರ್ಪೋರೇಟ್ ಉದ್ಯೋಗಿಗಳು ಒದ್ದಾಡ್ತಾರೆ. ಇದೀಗ ಕೆಲಸ ಮುಗಿದ ನಂತರವು ಕಾರ್ಪೊರೇಟ್ ಜೀವನವು ತನ್ನನ್ನು ಒತ್ತಡದಲ್ಲಿರಿಸಿದೆ ಎಂದು ಯುವತಿಯೂ ಹೇಳಿದ್ದಾಳೆ. ಈ ವಿಡಿಯೋ ಕಾರ್ಪೊರೇಟ್ ಕೆಲಸದ ಸಂಸ್ಕೃತಿಯ ಬಗ್ಗೆ ಆನ್ಲೈನ್‌ನಲ್ಲಿ ಚರ್ಚೆಯನ್ನು ಹುಟ್ಟು ಹಾಕಿದೆ. ವಂಶಿಕಾ ರಥಿ (vanshika_recording) ಎಂಬ ಯುವತಿ ತಮ್ಮ ಇನ್ಸ್ಟಾಗ್ರಾಮ್ ನಲ್ಲಿ ವಿಡಿಯೋ…

Read More

MI vs LSG Playing XI: ಮುಂಬೈ ತಂಡದಲ್ಲಿ ನಾಯಕ ಸೇರಿದಂತೆ ನಾಲ್ಕು ಬದಲಾವಣೆ – Kannada News | MI vs LSG Playing XI Mumbai Indians vs Lucknow Super Giants Today IPL 2026 match Confirmed playing 11 details with name in Kannada

ಐಪಿಎಲ್ 2026 (IPL 2026) ರ 47 ನೇ ಪಂದ್ಯ ಮುಂಬೈ ಇಂಡಿಯನ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ (MI vs LSG) ನಡುವೆ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಇದುವರೆಗೆ ಈ ಆವೃತ್ತಿಯಲ್ಲಿ ಉಭಯ ತಂಡಗಳ ಪ್ರದರ್ಶನ ನಿರಸವಾಗಿದೆ. ಏಕೆಂದರೆ ಮುಂಬೈ ಆಡಿರುವ 9 ಪಂದ್ಯಗಳಲ್ಲಿ 7 ರಲ್ಲಿ ಸೋತಿದ್ದರೆ, ಇತ್ತ ಲಕ್ನೋ ಆಡಿರುವ 8 ಪಂದ್ಯಗಳಲ್ಲಿ 6 ರಲ್ಲಿ ಸೋತಿದೆ. ಇದರರ್ಥ ಮುಂಬೈ ಲೀಗ್ ಹಂತದಲ್ಲೇ ತನ್ನ ಪ್ರಯಾಣವನ್ನು ಅಂತ್ಯಗೊಳಿಸುವುದು ಭಾಗಶಃ ಖಚಿತವಾಗಿದೆ. ಇತ್ತ ಲಕ್ನೋ…

Read More

ರಿಶೇಲ್ ಡಿಸೋಜಾ ಆತ್ಮಹತ್ಯೆ ಕೇಸ್​: ಕೊನೆಗೂ JDS ನಾಯಕಿಯ ಪುತ್ರ ಅರೆಸ್ಟ್​​ – Kannada News | Karwar: Rishala DSouza Suicide Case; JDS Leader Son Chirag Kotharkar Arrested

ಆರೋಪಿ ಚಿರಾಗ್​​ ಕೊಠಾರಕರ್, ರಿಶೇಲ್ ಡಿಸೋಜಾImage Credit source: tv9 kannada ಕಾರವಾರ, ಜನವರಿ 29: ಕಾರವಾರ ತಾಲೂಕಿನ ಕದ್ರಾ ಗ್ರಾಮದ ರಿಶೇಲ್ ಡಿಸೋಜಾ (Rishala D’Souza) ಆತ್ಮಹತ್ಯೆ ಪ್ರಕರಣ ಎರಡು ಗ್ರಾಮಗಳ ವೈಮನಸ್ಸಿಗೆ ಕಾರಣವಾಗಿದಲ್ಲದೇ ರಾಜ್ಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಕ್ರಿಶ್ಚಿಯನ್ ಸಮುದಾಯ ಸಿಡಿದೆದ್ದಿತ್ತು. ಯುವಕನ ಬಂಧನಕ್ಕೆ ಆಗ್ರಹಿಸಿ ಕಾರವಾರದಲ್ಲಿ ಪ್ರತಿಭಟನೆ ನಡೆದಿತ್ತು. ಇದೀಗ ಕೊನೆಗೂ JDS ಸ್ಥಳೀಯ ನಾಯಕಿ ಚೈತ್ರಾ ಕೋಠಾರಕರ್​​ ಪುತ್ರ ಆರೋಪಿ ಚಿರಾಗ್​​ನನ್ನು ಚೆನ್ನೈನಲ್ಲಿ ಪೊಲೀಸರು ಬಂಧಿಸಿದ್ದಾರೆ (Arrest). ಘಟನೆ ಹಿನ್ನೆಲೆ …

Read More

‘ಎಣ್ಣೆ’ ಪ್ರಿಯರ ಕಿಕ್ ಏರಿಸಿದ ಸರ್ಕಾರ! ಇನ್ನು ಶ್ರೀಮಂತರ ಮದ್ಯ ಅಗ್ಗ, ಬಡವರ ಮದಿರೆ ದುಬಾರಿ – Kannada News | Karnataka Implements New Excise Policy from May 11: Cheap Liquor Prices to Rise, Premium Brands Get Cheaper

ಬೆಂಗಳೂರು, ಮೇ 12: ಕರ್ನಾಟಕ (Karnataka) ಸರ್ಕಾರವು ಬಹುದಿನಗಳಿಂದ ಚರ್ಚೆಯಲ್ಲಿದ್ದ ಹೊಸ ಅಬಕಾರಿ ನೀತಿಯನ್ನು (New Excise Policy) ಸೋಮವಾರದಿಂದ (ಮೇ 11) ಅಧಿಕೃತವಾಗಿ ಜಾರಿಗೆ ತಂದಿದೆ. ದಶಕಗಳ ಹಳೆಯದಾದ ಅಬಕಾರಿ ತೆರಿಗೆ ಪದ್ಧತಿಯನ್ನು ಕೈಬಿಟ್ಟು, ಮದ್ಯದಲ್ಲಿರುವ ಆಲ್ಕೋಹಾಲ್ ಪ್ರಮಾಣಕ್ಕೆ ಅನುಗುಣವಾಗಿ ತೆರಿಗೆ ವಿಧಿಸುವ ಮಾದರಿಯನ್ನು ಅಳವಡಿಸಿಕೊಂಡಿದೆ. ಈ ಮೂಲಕ, ಈ ಮಾದರಿಯ ಅಬಕಾರಿ ನೀತಿ ಅಳವಡಿಸಿಕೊಂಡ ಭಾರತದ ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಕರ್ನಾಟಕ ಪಾತ್ರವಾಗಿದೆ. ಆದರೆ, ಈ ಬದಲಾವಣೆಯಿಂದ ಜನಸಾಮಾನ್ಯರು ಬಳಸುವ ಕಡಿಮೆ ಬೆಲೆಯ…

Read More

‘ನಾನು ಇನ್ನೂ ಶಾಕ್​​ನಲ್ಲಿದ್ದೇನೆ’: ಬೆಳಿಗ್ಗೆ 4 ಗಂಟೆಗೆ ಸೇವೆ ನೀಡಿ ಚಿಕ್ಕಮ್ಮ ಜೀವನ ಕಾಪಾಡಿದ ಬ್ಲಿಂಕಿಟ್ ಆಂಬ್ಯುಲೆನ್ಸ್ – Kannada News | Blinkit’s New Free Ambulance Saves Lives: A Delhi Emergency Story

ಮುಂಬೈ, ಫೆ.6: ಬ್ಲಿಂಕಿಟ್‌ ಆಹಾರ ಧ್ಯಾನಗಳನ್ನು ಮಾತ್ರವಲ್ಲದೆ, ಇದೀಗ ಆಂಬ್ಯುಲೆನ್ಸ್ ಸೇವೆಯನ್ನು ಕೂಡ ಆರಂಭಿಸಿದೆ. ಇದರಿಂದ ಅನೇಕರಿಗೆ ತುಂಬಾ ಸಹಾಯ ಕೂಡ ಆಗಿದೆ. ಈ ಬಗ್ಗೆ ಸೋಶಿಯಲ್​​ ಮೀಡಿಯಾದಲ್ಲಿ ಆಗ್ಗಾಗೆ ಕೆಲವೊಂದು ಪೋಸ್ಟ್​ಗಳು ವೈರಲ್​​ ಆಗುತ್ತ ಇರುತ್ತದೆ. ಇದೀಗ ಮತ್ತೊಂದು ವಿಚಾರವಾಗಿ ಬ್ಲಿಂಕಿಟ್‌ ಆಂಬ್ಯುಲೆನ್ಸ್ ಸೇವೆ ಸದ್ದು ಮಾಡಿದೆ. ಈ ಬಗ್ಗೆ ಮುಂಬೈನ ಮಹಿಳೆಯೊಬ್ಬರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಮುಂಬೈ ಮೂಲದ ಪ್ರಾಚಿ (Prachi) ಎಂಬ ಮಹಿಳೆ ದೆಹಲಿಯಲ್ಲಿದ್ದ ತನ್ನ ಕುಟುಂಬಕ್ಕೆ ಬ್ಲಿಂಕಿಟ್‌ ಆಂಬ್ಯುಲೆನ್ಸ್ ಹೇಗೆ ಸಹಾಯವಾಗಿದೆ…

Read More

‘ಧುರಂಧರ್ 2’, ‘ಕೇರಳ ಸ್ಟೋರಿ’ ಸಿನಿಮಾಗಳ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದೇನು?

‘ಧುರಂಧರ್ 2’ (Dhurandhar 2) ಸಿನಿಮಾ ಬಗ್ಗೆ ಪರ-ವಿರೋಧ ಎರಡೂ ವ್ಯಕ್ತವಾಗುತ್ತಿದೆ. ಇದೀಗ ರಾಜ್ಯ ಐಟಿ ಸಚಿವ ಪ್ರಿಯಾಂಕ್ ಖರ್ಗೆ ಅವರು ‘ಧುರಂಧರ್ 2’ ಸಿನಿಮಾ ಬಗ್ಗೆ ಮಾತನಾಡಿದ್ದಾರೆ. ಟಿಪ್ಪು ಸುಲ್ತಾನ್ ಸಂಬಂಧಿಸಿದ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಮೊದಲೆಲ್ಲ ವಾಟ್ಸ್​​ಆಪ್ ಯೂನಿವರ್ಸಿಟಿಯಲ್ಲಿದ್ದ ಸುಳ್ಳುಗಳನ್ನು ಈಗ ಸಿನಿಮಾ ಮಾಡಲಾಗುತ್ತಿದೆ. ಕಶ್ಮೀರ್ ಫೈಲ್ಸ್, ಕೇರಳ ಸ್ಟೋರಿ, ‘ಧುರಂಧರ್’, ‘ಛಾವಾ’ ಇನ್ನೂ ಏನೇನೋ. ಇವರೆಲ್ಲ ಸಿನಿಮಾ ಮಾಡಿ ಅದು 1000 ಕೋಟಿ ಗಳಿಸಿದರೆ ನನಗೆ ಬೇಸರ ಇಲ್ಲ. ಯಾರೋ…

Read More