Headlines

Daily Devotional: ಅಡಿಗೆ ಮನೆ ಹೇಗಿರಬೇಕು? ಈ ವಸ್ತುಗಳಿದ್ರೆ ಕಷ್ಟ ತಪ್ಪಿದ್ದಲ್ಲ! – Kannada News | Daily Devotional: Vastu Tips for Your Kitchen, Things to Avoid for Health and Prosperity

ಬೆಂಗಳೂರು, ಫೆಬ್ರವರಿ​ 24​: ಟಿವಿ9 ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಅಡಿಗೆ ಮನೆ ಹೇಗಿರಬೇಕು ಎಂದು ಡಾ.ಬಸವರಾಜ ಗುರೂಜಿ ವಿವರಿಸಿದ್ದಾರೆ. ಮನೆಯ ಶಕ್ತಿ ಕೇಂದ್ರವಾದ ಅಡಿಗೆಮನೆಯು ಕೇವಲ ಅಡುಗೆಗೆ ಮಾತ್ರ ಸೀಮಿತವಾಗಿಲ್ಲ, ಇದು ಆರೋಗ್ಯ ಮತ್ತು ಸಕಾರಾತ್ಮಕ ಆಲೋಚನೆಗಳನ್ನು ಪೋಷಿಸುತ್ತದೆ. ಉತ್ತಮ ಆರೋಗ್ಯವಿದ್ದಾಗ ಮಾತ್ರ ನಮ್ಮ ಶ್ರೇಯಸ್ಸು ಹೆಚ್ಚುತ್ತದೆ. ಅಡಿಗೆಮನೆಯ ವಾಸ್ತು ನಿಯಮಗಳನ್ನು ಪಾಲಿಸುವುದು ಅತ್ಯಗತ್ಯ. ವಾಸ್ತು ಪ್ರಕಾರ, ಅಡಿಗೆಮನೆಯಲ್ಲಿ ಕೆಲವು ವಸ್ತುಗಳನ್ನು ತಪ್ಪಿಸಬೇಕು. ಉಳಿದಿರುವ ಮತ್ತು ಹಾಳಾದ ಆಹಾರ, ಮುರಿದ ಪಾತ್ರೆಗಳು, ಸಿಂಕ್‌ನಲ್ಲಿ ಆಹಾರ ಸಮೇತ ಪಾತ್ರೆಗಳು…

Read More

IRCTC Bharat Gaurav: ಒಂದೇ ಪ್ರವಾಸದಲ್ಲಿ ಕಾಶಿ, ಅಯೋಧ್ಯೆ, ಗಯಾ ದರ್ಶನ; ಇಲ್ಲಿದೆ ಸಂಪೂರ್ಣ ಪ್ಯಾಕೇಜ್ ವಿವರ – Kannada News | Kashi Ayodhya Gaya Tour: IRCTC Bharat Gaurav Pilgrimage Package with Discount

ಉತ್ತರ ಭಾರತದ ಪ್ರಸಿದ್ಧ ಪುಣ್ಯಕ್ಷೇತ್ರಗಳಿಗೆ ಭೇಟಿ ನೀಡಬೇಕು, ಕಾಶಿ ವಿಶ್ವನಾಥನ ದರ್ಶನ ಪಡೆದು ಅಯೋಧ್ಯೆಯ ರಾಮಲಲ್ಲಾನ ಕಣ್ಣುಂಬಿಕೊಳ್ಳಬೇಕು ಎಂಬುದು ಕೋಟ್ಯಂತರ ಭಕ್ತರ ಕನಸು. ಈಗ ಈ ಕನಸನ್ನು ನನಸು ಮಾಡಲು ಐಆರ್‌ಸಿಟಿಸಿ (IRCTC) ಸುವರ್ಣ ಅವಕಾಶವೊಂದನ್ನು ತಂದಿದೆ. ‘ಭಾರತ್ ಗೌರವ್ ಪ್ರವಾಸಿ ರೈಲು’ ಯೋಜನೆ ಅಡಿಯಲ್ಲಿ ಉತ್ತರ ಭಾರತದ ಪ್ರಮುಖ ಆಧ್ಯಾತ್ಮಿಕ ಸ್ಥಳಗಳನ್ನು ಒಳಗೊಂಡ ವಿಶೇಷ ತೀರ್ಥಯಾತ್ರೆ ಪ್ಯಾಕೇಜ್ ಅನ್ನು ಘೋಷಿಸಲಾಗಿದೆ. ಒಂದೇ ಪ್ರವಾಸದಲ್ಲಿ ಕಾಶಿ, ಅಯೋಧ್ಯೆ, ಗಯಾ, ಬೋಧಗಯಾ ಮತ್ತು ಪ್ರಯಾಗರಾಜ್‌ನಂತಹ ಪವಿತ್ರ ಸ್ಥಳಗಳ ದಿವ್ಯ…

Read More

Ambati Rayudu: ಯಾವುದೇ ತಂಡ RCB ಹತ್ತಿರಕ್ಕೂ ಬರಲ್ಲ!

ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್​-19 ರಲ್ಲೂ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಈ ಚಾಂಪಿಯನ್​ ಪಟ್ಟದೊಂದಿಗೆ ಬ್ಯಾಕ್ ಟು ಬ್ಯಾಕ್ ಐಪಿಎಲ್ ಟ್ರೋಫಿ ಗೆದ್ದ ಮೂರನೇ ತಂಡ ಎನಿಸಿಕೊಂಡಿದೆ. 2025 ರ ಐಪಿಎಲ್ ಫೈನಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಮಣಿಸಿದ್ದ ಆರ್​ಸಿಬಿ ಈ ಬಾರಿ ಗುಜರಾತ್ ಟೈಟಾನ್ಸ್ ತಂಡವನ್ನು ಬಗ್ಗು ಬಡಿದಿದ್ದಾರೆ. ಈ ಮೂಲಕ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಮುಂಬೈ ಇಂಡಿಯನ್ಸ್ ಬಳಿಕ ಸತತವಾಗಿ ಐಪಿಎಲ್ ಟ್ರೋಫಿ ಗೆದ್ದ…

Read More

ಬಾತ್‌ರೂಮ್‌ ಕ್ಲೀನ್‌ ಮಾಡಲು ಉಪ್ಪಿನ ಜೊತೆಗೆ ಅಡುಗೆಮನೆಯಲ್ಲಿರುವ ಈ ವಸ್ತುಗಳೇ ಸಾಕು

ತೇವಾಂಶದ ಕಾರಣದಿಂದಾಗಿ ಬಾತ್‌ರೂಮ್‌ನಲ್ಲಿ (bathroom) ಬ್ಯಾಕ್ಟೀರಿಯಾ ಮತ್ತು ಶಿಲೀಂಧ್ರಗಳು ಸುಲಭವಾಗಿ ವೃದ್ಧಿಯಾಗುತ್ತವೆ. ಈ ಬ್ಯಾಕ್ಟೀರಿಯಾಗಳು ಸೋಂಕು ಮತ್ತು ವಾಸನೆಯ ಅಪಾಯವನ್ನು ಹೆಚ್ಚಿಸುತ್ತವೆ. ಆದ್ದರಿಂದ ಸ್ನಾನಗೃಹವನ್ನು ಎಷ್ಟು ಸ್ವಚ್ಛಗೊಳಿಸಿದರೂ ಕಮ್ಮಿಯೇ. ಸಾಮಾನ್ಯವಾಗಿ ಹೆಚ್ಚಿನವರು ಬಾತ್‌ರೂಮ್‌ನ ಕಲೆ, ಕೊಳೆ, ವಾಸನೆಯನ್ನು ತೊಡೆದುಹಾಕಲು ದುಬಾರಿ ಕ್ಲೀನರ್‌ಗಳನ್ನು ಬಳಸುತ್ತಾರೆ. ಈ ದುಬಾರಿ ಉತ್ಪನ್ನಗಳ ಬದಲು ಉಪ್ಪಿನ ಜೊತೆಗೆ ಅಡುಗೆಮನೆಯಲ್ಲಿರುವ ಈ ಕೆಲವು ವಸ್ತುಗಳ ಸಹಾಯದಿಂದ ಸ್ನಾನಗೃಹವನ್ನು ಪರಿಣಾಮಕಾರಿಯಾಗಿ ಸ್ವಚ್ಛಗೊಳಿಸಬಹುದು. ಉಪ್ಪಿನ ಸಹಾಯದಿಂದ ಸ್ನಾನಗೃಹವನ್ನು ಸುಲಭವಾಗಿ ಸ್ವಚ್ಛಗೊಳಿಸುವುದು ಹೇಗೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ. ಉಪ್ಪಿನ…

Read More

ಮೈಖಲ್ ಜಾಕ್ಸನ್ ಬಗ್ಗೆ ಮತ್ತೊಂದು ಡಾಕ್ಯುಮೆಂಟರಿ, ಈ ಬಾರಿ ಕರಾಳ ಅಧ್ಯಾಯದ ಮೇಲೆ ಫೋಕಸ್ – Kannada News | Micheal Jackson Darkest Chapter to unvile with explosive Docu Series

ವಿಶ್ವದ ನಂಬರ್ 1 ಪಾಪ್ ಸ್ಟಾರ್, ‘ಕಿಂಗ್ ಆಫ್ ಪಾಪ್’ ಎನಿಸಿಕೊಂಡಿದ್ದ ಮೈಖಲ್ ಜಾಕ್ಸನ್ (Michael jackson) ನಿಧನ ಹೊಂದಿ 17 ವರ್ಷಗಳಾಗಿವೆ. ಆದರೆ ಇಂದಿಗೂ ಅವರ ಹಾಡುಗಳು ಟಾಪ್ ಟ್ರೆಂಡಿಂಗ್​​ನಲ್ಲಿರುತ್ತವೆ. ಇಂದಿಗೂ ಸಹ ಅವರು ವಿಶ್ವದ ಟಾಪ್ ಪಾಪ್ ಸ್ಟಾರ್​​ಗಳಲ್ಲಿ ಒಬ್ಬರೆಂದು ಪರಿಗಣಿಸಲಾಗುತ್ತದೆ. ಹಲವು ಏರಿತಗಳುಳ್ಳ ಜೀವನ ಮೈಖಲ್ ಜಾಕ್ಸನ್ ಅವರದ್ದಾಗಿತ್ತು. ಇತ್ತೀಚೆಗಷ್ಟೆ ಮೈಖಲ್ ಜೀವನದ ಕತೆ ಆಧರಿಸಿದ್ದ ಸಿನಿಮಾ ‘ಮೈಖಲ್’ ಬಿಡುಗಡೆ ಆಗಿ ವಿಶ್ವದಾದ್ಯಂತ ಸೂಪರ್ ಹಿಟ್ ಆಯ್ತು. ಇದೀಗ ಮೈಖಲ್ ಜೀವನ ಆಧರಿಸಿ…

Read More

ತಿರಸ್ಕಾರದಿಂದ ಕಿರೀಟದವರೆಗೆ… ಈ ‘ಪಾಟಿ’ಯ ಯಶಸ್ಸು! – Kannada News | Rise of Rajat Patidar: From Unsold to RCB’s Trophy Winning Captain

ಕ್ರೀಡಾ ಲೋಕದಲ್ಲಿ ಕೆಲವೊಂದು ಕರೆಗಳು ಇಡೀ ಚರಿತ್ರೆಯನ್ನೇ ಬದಲಿಸುತ್ತದೆ. ಹೀಗೆ ಚರಿತ್ರೆಯನ್ನೇ ಬದಲಿಸಿದ ಆಟಗಾರನೆಂದರೆ ರಜತ್ ಪಾಟಿದಾರ್ (Rajat Patidar). ಐಪಿಎಲ್​ ಹರಾಜಿನಲ್ಲಿ ನಿರಂತರ ಅವಗಣನೆ, ಈ ಅವಗಣನೆ ನಡುವೆ ಹೊಸ ಬದುಕಿಗೆ ನಾಂದಿಯಾಡಲು ಸಜ್ಜಾಗುತ್ತಿದ್ದ ಆಟಗಾರನ ಭವಿಷ್ಯ ಬದಲಿಸಿದ್ದು ಒಂದು ಕರೆ. ಆ ಕರೆಯಿಂದಲೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಶಾಪ ವಿಮೋಚಣೆಯಾಗಿದ್ದು ಈಗ ಇತಿಹಾಸ. ಅದು 2021ರ ಐಪಿಎಲ್ ಹರಾಜು… ಮಿನಿ ಹರಾಜಿನ ಕೊನೆಯ ಸುತ್ತಿನಲ್ಲಿ 20 ಲಕ್ಷ ರೂ. ಮೂಲ ಬೆಲೆ ಹೊಂದಿದ್ದ…

Read More

ಕರ್ನಾಟಕ ಹವಾಮಾನ ಮುನ್ಸೂಚನೆ: ಮುಂದಿನ 3 ದಿನ ರಾಜ್ಯದ ಹಲವೆಡೆ ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ – Kannada News | Karnataka Weather Forecast: IMD Predicts Thunderstorms and Heavy Rain Across State for Next 3 Days

ಬೆಂಗಳೂರು, ಮೇ 8: ರಾಜ್ಯದ ಜನತೆಗೆ ಬಿಸಿಲಿನ ಬೇಗೆಯಿಂದ ಕೊಂಚ ಉಪಶಮನ ಸಿಗುವ ಲಕ್ಷಣಗಳು ಕಾಣಿಸುತ್ತಿವೆ. ಭಾರತೀಯ ಹವಾಮಾನ ಇಲಾಖೆ (IMD Bengaluru) ನೀಡಿರುವ ಮುನ್ಸೂಚನೆಯಂತೆ (Weather Forecast), ಮುಂದಿನ ಮೂರು ದಿನಗಳ ಕಾಲ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ. ವಿಶೇಷವಾಗಿ ಕರಾವಳಿ ಮತ್ತು ಒಳನಾಡಿನ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಹೆಚ್ಚಿರಲಿದ್ದು, ಮುನ್ನೆಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಸೂಚಿಸಿದೆ. ಮುಖ್ಯಾಂಶಗಳು ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ…

Read More

British Scholarships 2026: ಬ್ರಿಟನ್‌ನಲ್ಲಿ ಉಚಿತವಾಗಿ ಓದಬೇಕೇ? ಭಾರತೀಯ ವಿದ್ಯಾರ್ಥಿಗಳಿಗಾಗಿ ಇಲ್ಲಿದೆ ‘ಬ್ರಿಟಿಷ್ ಸ್ಕಾಲರ್‌ಶಿಪ್’ ಕಂಪ್ಲೀಟ್ ಗೈಡ್! – Kannada News | British Scholarships 2026 for Indian Students: Study in UK with Full Funding

ಬ್ರಿಟನ್‌ನಲ್ಲಿ ಉಚಿತವಾಗಿ ಓದಬೇಕೇ? Image Credit source: Pinterest ಲಂಡನ್ ಸೇರಿದಂತೆ ಯುಕೆಯ ಪ್ರತಿಷ್ಠಿತ ವಿಶ್ವವಿದ್ಯಾಲಯಗಳಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಪಡೆಯಲು ಇಚ್ಛಿಸುವವರಿಗಾಗಿ ಬ್ರಿಟಿಷ್ ಸರ್ಕಾರ ಮತ್ತು ವಿವಿಧ ಸಂಸ್ಥೆಗಳು ಪ್ರತಿ ವರ್ಷ ವಿದ್ಯಾರ್ಥಿವೇತನವನ್ನು ನೀಡುತ್ತವೆ. ಈ ಸ್ಕಾಲರ್‌ಶಿಪ್‌ಗಳು ನಿಮ್ಮ ಬೋಧನಾ ಶುಲ್ಕ ಮಾತ್ರವಲ್ಲದೆ, ವಾಸದ ವೆಚ್ಚವನ್ನೂ ಭರಿಸಬಲ್ಲವು. ಆದ್ದರಿಂದ ಭಾರತೀಯ ವಿದ್ಯಾರ್ಥಿಗಳಿಗಾಗಿ ‘ಬ್ರಿಟಿಷ್ ಸ್ಕಾಲರ್‌ಶಿಪ್ 2026’ ಬಗೆಗಿನ ಸಂಪೂರ್ಣ ಮಾಹಿತಿ ಇಲ್ಲಿದೆ. ಪ್ರಮುಖ ಸ್ಕಾಲರ್‌ಶಿಪ್‌ಗಳು ಯಾವುವು? ಚೆವೆನಿಂಗ್ ಸ್ಕಾಲರ್‌ಶಿಪ್ (Chevening Scholarship): ಇದು ಬ್ರಿಟಿಷ್…

Read More

ಧನುಷ್ ಜೊತೆ ಮೃಣಾಲ್ ಠಾಕೂರ್ ಮದುವೆ? ಇಬ್ಬರ ನಡುವೆ ವಯಸ್ಸಿನ ಅಂತರ – Kannada News | Mrunal Thakur and Dhanush Age Gap amid marriage rumours

ಕಾಲಿವುಡ್ ಸ್ಟಾರ್ ನಟ ಧನುಷ್ (Dhanush) ಅವರು ಎರಡನೇ ಮದುವೆ ಬಗ್ಗೆ ಆಲೋಚನೆ ಮಾಡುತ್ತಿದ್ದಾರೆ. ಅಚ್ಚರಿ ಎಂದರೆ ಬಾಲಿವುಡ್ ನಟಿ ಮೃಣಾಲ್ ಠಾಕೂರ್ ಜೊತೆ ಅವರು ಹಸೆಮಣೆ ಏರಲಿದ್ದಾರೆ ಎಂಬ ಸುದ್ದಿ ಹಬ್ಬಿದೆ. ಈ ಕುರಿತು ಮೃಣಾಲ್ ಠಾಕೂರ್ (Mrunal Thakur) ಅವರಾಗಲಿ, ಧನುಷ್ ಅವರಾಗಲಿ ಸ್ಪಷ್ಟನೆ ನೀಡಿಲ್ಲ. ಆದರೆ ಗಾಸಿಪ್ ಜೋರಾಗಿದೆ. ಫೆಬ್ರವರಿ 14ರಂದು ಮದುವೆ ನಡೆಯಲಿದೆ ಎಂದು ಹೇಳಲಾಗುತ್ತಿದೆ. ಈ ಸುದ್ದಿ ಹರಡಿದ ಬಳಿಕ ಅವರಿಬ್ಬರ ವಯಸ್ಸಿನ ಅಂತರದ ಬಗ್ಗೆ ಚರ್ಚೆ ಆಗುತ್ತಿದೆ. ಧನುಷ್…

Read More

ಹುಬ್ಬಳ್ಳಿಯಲ್ಲಿ ರಣಜಿ ಟ್ರೋಫಿ ಫೈನಲ್: ಉತ್ತರ ಕರ್ನಾಟಕದ ಕ್ರಿಕೆಟ್ ಪ್ರೇಮಿಗಳಿಗೆ ಹಬ್ಬ, ಟಿಕೆಟ್ ದರ ಎಷ್ಟು? – Kannada News | Ranji Trophy final in Hubballi: A festival for North Karnataka cricket lovers; what are the ticket prices

ರಣಜಿ ಟ್ರೋಫಿ ಫೈನಲ್ ಪಂದ್ಯImage Credit source: tv9 kannada ಹುಬ್ಬಳ್ಳಿ, ಫೆಬ್ರವರಿ 23: ಒಂದಡೆ ಕರ್ನಾಟಕ ಕಳೆದ ಒಂದು ದಶಕದಿಂದ ರಣಜಿ ಕಪ್ (Ranji Trophy) ಗೆದ್ದಿಲ್ಲ. ಮತ್ತೊಂದಡೆ ಇಲ್ಲಿವರಗೆ ಒಮ್ಮೆಯೂ ಜಮ್ಮು-ಕಾಶ್ಮೀರ ತಂಡ ರಣಜಿ ಕಪ್ ಗೆದ್ದಿಲ್ಲ. ಇದೀಗ ಎರಡು ತಂಡಗಳಿಗೆ ಕಪ್ ಬರ ನೀಗಿಸಿಕೊಳ್ಳೋ ಸುವರ್ಣಾವಕಾಶ ದೊರತಿದೆ. ಇನ್ನೊಂದಡೆ ಉತ್ತರ ಕರ್ನಾಟಕ ಭಾಗದ ಕ್ರಿಕೆಟ್ ಪ್ರೇಮಿಗಳಿಗೆ ಕೂಡಾ ಹತ್ತಿರದಿಂದ ರಣಜಿ ಪಂದ್ಯ ನೋಡುವ ಸದಾವಕಾಶ ದೊರತಿದೆ. ಇದೇ ಮೊದಲ ಬಾರಿಗೆ ಹುಬ್ಬಳ್ಳಿಯಲ್ಲಿ ರಣಜಿ…

Read More