Headlines

ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ಛಲವಾದಿ ನಾರಾಯಣಸ್ವಾಮಿ

ಕಲಬುರಗಿ, ಮೇ 29: ಒಂದು ತಿಂಗಳೊಳಗೆ ನಾಲ್ವರು ಹಿಂದೂ ವಿರೋಧಿಗಳು ಅಧಿಕಾರ ಕಳೆದುಕೊಂಡಿದ್ದಾರೆ ಎಂಬ ಪೋಸ್ಟರ್​​ವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ತಮಿಳುನಾಡಿನ ಎಂ.ಕೆ ಸ್ಟಾಲಿನ್, ಪಶ್ಚಿಮ ಬಂಗಾಳದ ಮಮತಾ ಬ್ಯಾನರ್ಜಿ, ಕೇರಳದ ಪಿಣರಾಯಿ ವಿಜಯನ್​ ಮತ್ತು ಕರ್ನಾಟಕದ ಸಿದ್ದರಾಮಯ್ಯರ ಪೋಸ್ಟರ್ ವೈರಲ್​ ಆಗಿದೆ. ಈ ಸಂಬಂಧ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಪ್ರತಿಕ್ರಿಯಿಸಿದ್ದು, ಹಿಂದುತ್ವದ ವಿರುದ್ಧ ನಿಲುವು ತಳೆದಿದ್ದ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ನಾಲ್ಕು ಮಂದಿ ಮುಖ್ಯಮಂತ್ರಿಗಳು ಕಳೆದ ಒಂದು ತಿಂಗಳಲ್ಲೇ ತಮ್ಮ ಸ್ಥಾನ…

Read More

ಅನುಷಾ ರೈ ಜೊತೆ ಮದುವೆ ಆಗ್ತೀರಾ? ಧರ್ಮ ಕೀರ್ತಿರಾಜ್ ನೇರ ಉತ್ತರ – Kannada News | Dharma Keerthiraj reacts to rumours about his marriage with Anusha Rai

ನಟ ಧರ್ಮ ಕೀರ್ತಿರಾಜ್ ಮತ್ತು ನಟಿ ಅನುಷಾ ರೈ (Anusha Rai) ಅವರು ಬಿಗ್ ಬಾಸ್ ರಿಯಾಲಿಟಿ ಶೋನಲ್ಲಿ ಒಟ್ಟಾಗಿ ಕಾಣಿಸಿಕೊಂಡಿದ್ದರು. ಅಲ್ಲದೇ ಸಿನಿಮಾಗಳಲ್ಲಿ ಕೂಡ ಅವರು ಜೋಡಿಯಾಗಿ ನಟಿಸಿ ಗಮನ ಸೆಳೆದಿದ್ದಾರೆ. ‘ಬೆಂಗಳೂರು ಇನ್’ ಸಿನಿಮಾದಲ್ಲಿ ಅವರಿಬ್ಬರು ಮತ್ತೊಮ್ಮೆ ತೆರೆಹಂಚಿಕೊಂಡಿದ್ದಾರೆ. ರಿಯಲ್ ಲೈಫ್​ನಲ್ಲೂ ಅವರು ಜೋಡಿಯಾಗಲಿ ಎಂಬ ಬಯಕೆ ಅಭಿಮಾನಿಗಳಿಗೆ ಇದೆ. ಆ ಬಗ್ಗೆ ಧರ್ಮ ಕೀರ್ತಿರಾಜ್ (Dharma Keerthiraj) ಅವರು ಮಾತನಾಡಿದ್ದಾರೆ. ‘ಸ್ನೇಹಿತೆಯಾಗಿ, ಸಹ-ನಟಿಯಾಗಿ ನಾನು ಅನುಷಾ ಅವರನ್ನು ಗೌರವಿಸುತ್ತೇನೆ. ಅವರಿಗೂ ಅದೇ ಭಾವನೆ…

Read More

2026 ರ ಕ್ರೀಡಾ ಕ್ಯಾಲೆಂಡರ್; ಯಾವೆಲ್ಲಾ ಪ್ರಮುಖ ಕ್ರೀಡಾಕೂಟಗಳು ನಡೆಯಲಿವೆ ಗೊತ್ತಾ? – Kannada News | Global Sports Calendar 2026: FIFA WC, Cricket, Chess and India’s Hope

2025 ಕ್ಕೆ ಅದ್ಧೂರಿಯಾಗಿ ವಿದಾಯ ಹೇಳಿರುವ ಕ್ರೀಡಾಲೋಕ ಇದೀಗ 2026 ರಲ್ಲಿ (Sports Calendar 2026) ಪ್ರಮುಖ ಘಟನೆಗಳಿಗೆ ಸಾಕ್ಷಿಯಾಗಲು ಸಜ್ಜಾಗುತ್ತಿದೆ. ಈ ವರ್ಷ ಕ್ರೀಡಾ ಅಭಿಮಾನಿಗಳಿಗೆ ರಸದೌತಣವನ್ನೇ ಉಣಬಡಿಸಲಿದೆ. ಕ್ರಿಕೆಟ್‌ನಲ್ಲಿ ಮಾತ್ರವಲ್ಲದೆ ಬೇರೆ ಬೇರೆ ಪ್ರಮುಖ ಕ್ರೀಡಾಕೂಟಗಳು ಈ ವರ್ಷ ಜರುಗಲಿವೆ. ಕ್ರಿಕೆಟ್‌ನಲ್ಲಿ ಐಸಿಸಿ (ICC) ಈವೆಂಟ್​ಗಳು ನಡೆಯಲಿದ್ದರೆ, 2028 ರ ಲಾಸ್ ಏಂಜಲೀಸ್ ಒಲಿಂಪಿಕ್ಸ್‌ಗೆ ಅರ್ಹತೆ ಪಡೆಯುವ ಪ್ರಯಾಣವೂ ಪ್ರಾರಂಭವಾಗಲಿದೆ. ಕ್ರಿಕೆಟ್‌ನಿಂದ ಚೆಸ್, ಬ್ಯಾಡ್ಮಿಂಟನ್ ಮತ್ತು ಅಥ್ಲೆಟಿಕ್ಸ್‌ವರೆಗೆ, ಪ್ರತಿಯೊಂದು ಕ್ಷೇತ್ರವು ವರ್ಷದ ಮೊದಲ ತಿಂಗಳಿನಿಂದಲೇ…

Read More

Gold Rate Today Bangalore: ಚಿನ್ನದ ಬೆಲೆ ಇಳಿಕೆ; ಬೆಳ್ಳಿ ಹೊಸ ದಾಖಲೆ – Kannada News | Gold Price Today on 15th January 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಜನವರಿ 15: ಚಿನ್ನದ ಬೆಲೆ ಗುರುವಾರ ತುಸು ಇಳಿಕೆಗೊಂಡಿದೆ. ಆದರೆ, ಬೆಳ್ಳಿ ಬೆಲೆಯ ನಾಗಾಲೋಟ ಮುಂದುವರಿದಿದೆ. ಇದರ ಬೆಲೆ ಇಂದು ಗ್ರಾಮ್​ಗೆ 3ರಿಂದ 5 ರೂವರೆಗೆ ಏರಿಕೆ ಆಗಿದೆ. ಬೆಂಗಳೂರಿನಲ್ಲಿ 100 ಗ್ರಾಮ್ ಬೆಳ್ಳಿ ಬೆಲೆ 29,500 ರೂ ಮುಟ್ಟಿದೆ. ಕೆಲ ನಗರಗಳಲ್ಲಿ ಇದರ ಬೆಲೆ 31,000 ರೂಗೆ ಏರಿ ಹೋಗಿದೆ. ಚಿನ್ನದ ಬೆಲೆ (Gold Rates) ಭಾರತದಲ್ಲಿ ಗ್ರಾಮ್​ಗೆ ಸುಮಾರು 40 ರೂನಷ್ಟು ಕಡಿಮೆ ಆಗಿದೆ. ವಿದೇಶಗಳಲ್ಲಿ ಮಿಶ್ರ ಫಲ ನೀಡಿದ್ದ ಏರಿಳಿತಗಳು ದಾಖಲಾಗಿವೆ….

Read More

ಹಾಸನ: ಲೋಕಾಯುಕ್ತರು ದಾಳಿ ನಡೆಸಿದ್ರೂ ಬಾಗಿಲು ತೆರೆಯದೇ ಅಧಿಕಾರಿ ಹೈಡ್ರಾಮಾ! – Kannada News | Lokayukta Raid Drama in Hassan: Engineer Refuses to Open Door for Over an Hour in DA Case

ಹಾಸನ, ಮಾರ್ಚ್​ 5: ಹಾಸನ ಮಹಾನಗರಪಾಲಿಕೆ ಎಂಜಿನಿಯರ್ ಸತ್ಯನಾರಾಯಣ ಅವರ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ಗುರುವಾರ ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಆರೋಪದಡಿ ಹಾಸನದ ರವೀಂದ್ರ ನಗರದಲ್ಲಿರುವ ಸತ್ಯನಾರಾಯಣ ಅವರ ನಿವಾಸಕ್ಕೆ ಲೋಕಾಯುಕ್ತ ಡಿವೈಎಸ್ಪಿ ಸುರೇಶ್ ಕುಮಾರ್ ಮತ್ತು ಇನ್ಸ್‌ಪೆಕ್ಟರ್ ಶಿಲ್ಪಾ ನೇತೃತ್ವದ ತಂಡ ಭೇಟಿ ನೀಡಿದೆ. ಬೆಳಗ್ಗೆ 5:30ರ ಸುಮಾರಿಗೆ ಅಧಿಕಾರಿಗಳು ಮನೆಗೆ ಆಗಮಿಸಿದರೂ, ಸುಮಾರು ಒಂದುವರೆ ಗಂಟೆಗೂ ಹೆಚ್ಚು ಕಾಲ ಬಾಗಿಲು ತೆರೆಯದೆ ಸತಾಯಿಸಲಾಗಿದೆ. ಅಧಿಕಾರಿಗಳು ಮನೆ ಬೆಲ್ ಮಾಡಿ,…

Read More

EPFO: ಹೊಸ ಇಪಿಎಫ್​ಒ ಆ್ಯಪ್​ನಲ್ಲಿ ಯುಪಿಐ ಮೂಲಕ ಹಣ ವಿತ್​ಡ್ರಾಗೆ ಅವಕಾಶ? – Kannada News | New EPFO mobile app to allow withdrawal of money through UPI

ನವದೆಹಲಿ, ಫೆಬ್ರುವರಿ 9: ಇಪಿಎಫ್ ಹಣವನ್ನು ಎಟಿಎಂನಲ್ಲಿ ವಿತ್​ಡ್ರಾ ಮಾಡುವುದು, ಯುಪಿಐ ಪ್ಲಾಟ್​ಫಾರ್ಮ್​ ಮೂಲಕ ಇಪಿಎಫ್ ಹಣ ವಿತ್ಡ್ರಾ (EPF money withdrawal) ಮಾಡುವುದು ಇವೇ ಮುಂತಾದ ಸೌಲಭ್ಯಗಳು ಇಪಿಎಫ್ ಸದಸ್ಯರಿಗೆ ಸಿಗುತ್ತವೆ ಎನ್ನುವ ಮಾತು ವರ್ಷದಿಂದಲೂ ಕೇಳಿಬರುತ್ತಿದೆ. ಇದೀಗ ಏಪ್ರಿಲ್ ತಿಂಗಳಲ್ಲಿ ಇಪಿಎಫ್​ನ ಹೊಸ ಆ್ಯಪ್​ವೊಂದು ಬಿಡುಗಡೆ ಆಗುತ್ತಿದ್ದು, ಅದರಲ್ಲಿ ಇಪಿಎಫ್ ಹಣವನ್ನು ನೇರವಾಗಿ ವಿತ್​ಡ್ರಾ ಮಾಡುವ ಅವಕಾಶ ಸಿಗಲಿದೆ. ಏಪ್ರಿಲ್​ನಲ್ಲಿ ಅನಾವರಣಗೊಳ್ಳಲಿರುವ ಹೊಸ ಆ್ಯಪ್​ನಲ್ಲಿ ಯುಪಿಐ ಗೇಟ್​ವೇ ಬಳಸಿ ಇಪಿಎಫ್ ಹಣ ವಿತ್​ಡ್ರಾ ಮಾಡುವುದು…

Read More

ಚೆಸ್ ಚಾಂಪಿಯನ್ ಪ್ರಜ್ಞಾನಂದ ಜೊತೆ ಚೆಸ್ ಆಡಿ 50 ಲಕ್ಷ ರೂ. ಕೊಟ್ಟ ವಿಜಯ್ – Kannada News

ನಟ, ತಮಿಳುನಾಡು ಸಿಎಂ ದಳಪತಿ ವಿಜಯ್ ಅವರು ಭಾರತದ ಚೆಸ್ ಮಾಸ್ಟರ್ ಆರ್​. ಪ್ರಜ್ಞಾನಂದ ಅವರನ್ನು  (Praggnanandhaa) ಸನ್ಮಾನಿಸಿದ್ದಾರೆ. ಅವರಿಗೆ 50 ಲಕ್ಷ ರೂಪಾಯಿ ಬಹುಮಾನ ಮೊತ್ತವನ್ನು ಕೂಡ ನೀಡಿದ್ದಾರೆ. ನಾರ್ವೆ ಚೆಸ್ 2026 ಟೂರ್ನಿಯಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿದ ಬಳಿಕ ಅವರಿಗೆ ಈ ಗೌರವ ಸಿಕ್ಕಿದೆ. ವಿಶೇಷ ಎಂದರೆ ವಿಜಯ್ ಅವರು ಪ್ರಜ್ಞಾನಂದ ಜೊತೆ ಚೆಸ್ ಕೂಡ ಆಡಿದ್ದಾರೆ. ಸಿಎಂ ವಿಜಯ್ ಅವರನ್ನು ಭೇಟಿ ಮಾಡಿದ ವಿಷಯವನ್ನು ಪ್ರಜ್ಞಾನಂದ ಅವರು ಮಾಧ್ಯಮಗಳ ಜೊತೆ ಹಂಚಿಕೊಂಡಿದ್ದಾರೆ. ‘ನನಗೆ…

Read More

Horoscope Today: ಇಂದು ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು!

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಜೂನ್ 3, ಬುಧವಾರದ ದ್ವಾದಶ ರಾಶಿಗಳ ಸಮಗ್ರ ಭವಿಷ್ಯವನ್ನು ಪ್ರಸ್ತುತಪಡಿಸಿದ್ದಾರೆ. ಪರಾಭವನಾಮ ಸಂವತ್ಸರ, ಉತ್ತರಾಯಣ, ಅಧಿಕ ಜ್ಯೇಷ್ಠ ಮಾಸ, ಗ್ರೀಷ್ಮ ಋತು, ಕೃಷ್ಣ ಪಕ್ಷ, ತದಿಗೆ, ಶುಭಯೋಗ, ಭದ್ರಕರ್ಣ ಮತ್ತು ಪೂರ್ವಾಷಾಡ ನಕ್ಷತ್ರಗಳೊಂದಿಗೆ ಈ ದಿನದ ಆಸ್ಟ್ರೋಲಾಜಿಕಲ್ ವಿವರಗಳನ್ನು ನೀಡಿದ್ದಾರೆ. ರಾಹುಕಾಲವು ಮಧ್ಯಾಹ್ನ 12:17 ರಿಂದ 1:53 ರವರೆಗೆ ಇದ್ದರೆ, ಸರ್ವಸಿದ್ಧಿ ಸಂಕಲ್ಪ ಕಾಲವು ಬೆಳಗ್ಗೆ 10:41 ರಿಂದ 12:17…

Read More

ನಕಲಿ ನೋಟುಗಳನ್ನು ನೀಡಿ ಆರ್‌ಬಿಐಗೇ ಟೋಪಿ ಹಾಕಲು ಹೋಗಿ ಸಿಕ್ಕಿಬಿದ್ದ ಭೂಪ! – Kannada News | Bengaluru Man Arrested for Exchanging Fake Rs 2000 Notes at RBI

ನಕಲಿ ನೋಟುಗಳನ್ನು ನೀಡಿ ಆರ್‌ಬಿಐಗೇ ಟೋಪಿ ಹಾಕಲು ಹೋಗಿ ಸಿಕ್ಕಿಬಿದ್ದ ಭೂಪ! Image Credit source: google Gemini ಬೆಂಗಳೂರು, ಏಪ್ರಿಲ್ 15: ಭಾರತೀಯ ರಿಸರ್ವ್ ಬ್ಯಾಂಕ್ (RBI) ಕಚೇರಿಯಲ್ಲಿ ಚಲಾವಣೆ ರದ್ದಾಗಿರುವ 2,000 ರೂಪಾಯಿ ಮುಖಬೆಲೆಯ ನಕಲಿ ನೋಟುಗಳನ್ನು ಬದಲಾಯಿಸಲು ಯತ್ನಿಸಿದ 52 ವರ್ಷದ ವ್ಯಕ್ತಿಯನ್ನು ಹಲಸೂರು ಗೇಟ್ ಪೊಲೀಸರು ಬಂಧಿಸಿದ್ದಾರೆ. 2 ಸಾವಿರ ಮುಖಬೆಲೆಯ 300ಕ್ಕೂ ಹೆಚ್ಚು ನೋಟುಗಳನ್ನು ತಂದಿದ್ದ ವ್ಯಕ್ತಿ, 7 ಲಕ್ಷ ರೂ.ಗೂ ಹೆಚ್ಚು ಮೊತ್ತವನ್ನು ಜಮಾ ಮಾಡುವಂತೆ ಕೇಳಿದ್ದ ಎನ್ನಲಾಗಿದೆ….

Read More

Suryakumar Yadav: ನಮ್ಮ ಸೋಲಿಗೆ ಇದುವೇ ಅಸಲಿ ಕಾರಣ..!

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 8ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ತಂಡ ಭರ್ಜರಿ ಜಯ ಸಾಧಿಸಿದೆ. ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು 20 ಓವರ್​ಗಳಲ್ಲಿ 162 ರನ್ ಕಲೆಹಾಕಿದ್ದರು. ಈ ಗುರಿಯನ್ನು ಡೆಲ್ಲಿ ಕ್ಯಾಪಿಟಲ್ಸ್ ತಂಡವು 18.1 ಓವರ್​ಗಳಲ್ಲಿ ಚೇಸ್ ಮಾಡಿ 6 ವಿಕೆಟ್​ಗಳ ಜಯ ಸಾಧಿಸಿದೆ. ಈ ಸೋಲಿನ ಬಳಿಕ ಮಾತನಾಡಿದ ಮುಂಬೈ ಇಂಡಿಯನ್ಸ್​ ತಂಡದ ಹಂಗಾಮಿ…

Read More