Headlines

AFMC Admission 2026: ವೈದ್ಯಕೀಯ ಶಿಕ್ಷಣದ ಜೊತೆಗೆ ದೇಶ ಸೇವೆಗೆ ಇಲ್ಲಿದೆ ಸುವರ್ಣ ಅವಕಾಶ – Kannada News | AFMC Pune: Become a Doctor and Officer in Indian Armed Forces, Secure MBBS Career Path

ನೀವು ವೈದ್ಯರಾಗಿ ಸಮಾಜ ಸೇವೆ ಮಾಡುವ ಜೊತೆಗೆ, ಭಾರತೀಯ ಸಶಸ್ತ್ರ ಪಡೆಗಳಲ್ಲಿ ಅಧಿಕಾರಿಯಾಗಿ ದೇಶ ಸೇವೆ ಮಾಡುವ ಕನಸು ಕಾಣುತ್ತಿದ್ದೀರಾ? ಹಾಗಿದ್ದಲ್ಲಿ, ಪುಣೆಯ ಸಶಸ್ತ್ರ ಪಡೆಗಳ ವೈದ್ಯಕೀಯ ಕಾಲೇಜು (AFMC) ನಿಮಗೆ ಅತ್ಯುತ್ತಮ ವೇದಿಕೆಯಾಗಿದೆ. ಇಲ್ಲಿನ ಶಿಕ್ಷಣವು ಕೇವಲ ಪದವಿಗೆ ಸೀಮಿತವಾಗಿರದೆ, ಶಿಸ್ತುಬದ್ಧ ಜೀವನ ಮತ್ತು ಉಜ್ವಲ ವೃತ್ತಿಜೀವನಕ್ಕೆ ದಾರಿಯಾಗಿದೆ. AFMC ಎಂದರೇನು? ಇದರ ಐತಿಹಾಸಿಕ ಹಿನ್ನೆಲೆ: ಮೇ 1, 1948 ರಂದು ಸ್ಥಾಪನೆಯಾದ AFMC (Armed Forces Medical College) ದೇಶದ ಅತ್ಯಂತ ಪ್ರತಿಷ್ಠಿತ ವೈದ್ಯಕೀಯ…

Read More

ಮಂಗಳವಾರದಿಂದ ರಾಜ್ಯದಲ್ಲಿ SIR ಪ್ರಕ್ರಿಯೆ ಶುರು: ಜಾಗೃತಿ ವಹಿಸದಿದ್ರೆ ಮಾರಣಹೋಮ ಎಂದ ಸಿದ್ದರಾಮಯ್ಯ – Kannada News | SIR Process Begins Tuesday: Siddaramaiah Urges Public Awareness to Avoid Major Issues

ಬೆಂಗಳೂರು, ಜೂನ್​​ 28: ಕರ್ನಾಟಕ ಸೇರಿದಂತೆ 5 ರಾಜ್ಯಗಳಲ್ಲಿ ಜೂನ್ 30ರಿಂದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ನಡೆಯಲಿದೆ. ಪಶ್ಚಿಮ ಬಂಗಾಳ ಫಲಿತಾಂಶದ ಬಳಿಕ SIR ವಿಚಾರದಲ್ಲಿ ಕಾಂಗ್ರೆಸ್ ಎಚ್ಚರಿಕೆ ಹೆಜ್ಜೆ ಇಟ್ಟಿದೆ. ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್, ಸಚಿವ ಯತೀಂದ್ರ ಸಿದ್ದರಾಮಯ್ಯ ಭಾಗಿಯಾಗಿ ಕಾರ್ಯಕರ್ತರಿಗೆ ಎಚ್ಚರಿಕೆ ಸಂದೇಶಗಳನ್ನ ನೀಡಿದ್ದಾರೆ. ಕರ್ನಾಟಕದಲ್ಲಿ ಎಸ್​ಐಆರ್​ ಮಾಡುತ್ತಿರುವ ಮುಖ್ಯ ಉದ್ದೇಶ ಏನು ಅಂದರೆ ಮತದಾರರ ಪಟ್ಟಿಯನ್ನು ಸಂಪೂರ್ಣವಾಗಿ ಪರಿಶೀಲಿಸಿ, ಸ್ವಚ್ಛ ಮತ್ತು ದೋಷಮುಕ್ತ ಮತದಾರರ…

Read More

ಮೋದಿ ಸಲಹೆ ಬೆನ್ನಲ್ಲೇ ಬೈಕ್ ಬಿಟ್ಟು ಮೆಟ್ರೋ ಏರಿದ ಬೆಂಗಳೂರಿಗರು! ಪಿಎಂ ಕರೆಗೆ ವ್ಯಕ್ತವಾಯ್ತು ಸಕಾರಾತ್ಮಕ ಸ್ಪಂದನೆ – Kannada News | PM Modi’s Fuel Saving Appeal: Bengaluru Commuters Switch from Bikes to Metro and Public Transport

ಮೋದಿ ಸಲಹೆ ಬೆನ್ನಲ್ಲೇ ಬೈಕ್ ಬಿಟ್ಟು ಮೆಟ್ರೋ ಏರಿದ ಬೆಂಗಳೂರಿಗರು! (ಸಾಂದರ್ಭಿಕ ಚಿತ್ರ)Image Credit source: tv9 ಬೆಂಗಳೂರು, ಮೇ 13: ಪ್ರಧಾನಿ ನರೇಂದ್ರ ಮೋದಿ (Narendra Modi) ಇಂಧನ ಉಳಿತಾಯ ಮತ್ತು ಸಾರ್ವಜನಿಕ ಸಾರಿಗೆ ಬಳಕೆಯ ಬಗ್ಗೆ ನೀಡಿದ ಕರೆಗೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ಅಂತಾರಾಷ್ಟ್ರೀಯ ಮಟ್ಟದ ಕಚ್ಚಾ ತೈಲ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಮೆಟ್ರೋ (Namma Metro) ಮತ್ತು ಬಸ್‌ಗಳ ಬಳಕೆಗೆ ಪ್ರಧಾನಿ ನೀಡಿದ ಸಲಹೆಯನ್ನು ಬೆಂಗಳೂರಿಗರು ಪಾಸಿಟಿವ್ ಆಗಿ ಸ್ವೀಕರಿಸಿದ್ದಾರೆ….

Read More

IND vs BAN: ನಿರ್ಣಾಯಕ ಪಂದ್ಯದಲ್ಲಿ ಟಾಸ್ ಸೋತ ಭಾರತ; ಪ್ಲೇಯಿಂಗ್​ 11ನಲ್ಲಿ 2 ಬದಲಾವಣೆ – Kannada News | ICC Women’s T20 World Cup 2026: India W vs Bangladesh W Semifinal Decider and Playing XI

ಐಸಿಸಿ ಮಹಿಳಾ ಟಿ20 ವಿಶ್ವಕಪ್ 2026 (ICC Women’s T20 World Cup 2026) ರ 23 ನೇ ಪಂದ್ಯದಲ್ಲಿ ಟೀಂ ಇಂಡಿಯಾ, ಬಾಂಗ್ಲಾದೇಶವನ್ನು (India Women vs Bangladesh Women) ಎದುರಿಸಲಿದೆ. ಲೀಗ್ ಹಂತದಲ್ಲಿ ಇದು ಎರಡೂ ತಂಡಗಳ ನಾಲ್ಕನೇ ಮತ್ತು ನಿರ್ಣಾಯಕ ಪಂದ್ಯವಾಗಿದೆ. ಎರಡೂ ತಂಡಗಳು ಆಡಿರುವ 3 ಪಂದ್ಯಗಳಲ್ಲಿ ತಲಾ 2 ಪಂದ್ಯಗಳನ್ನು ಗೆದ್ದಿವೆ. ಉಳಿದಂತೆ ತಲಾ ಒಂದೊಂದು ಪಂದ್ಯವನ್ನು ಸೋತಿವೆ. ಆದ್ದರಿಂದ, ಸೆಮಿಫೈನಲ್‌ ಕನಸನ್ನು ಜೀವಂತವಾಗಿರಸಬೇಕೆಂದರೆ ಉಭಯ ತಂಡಗಳಿಗೆ ಈ ಪಂದ್ಯ…

Read More

Daily Devotional: ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು! – Kannada News | Daily Devotional: Three Critical Decisions to Avoid When Angry

ಬೆಂಗಳೂರು, ಫೆಬ್ರವರಿ​ 20: ಟಿವಿ9 ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಕೋಪದಲ್ಲಿದ್ದಾಗ ಮನುಷ್ಯ ಯಾವ ಮೂರು ನಿರ್ಧಾರಗಳನ್ನು ತೆಗೆದುಕೋಬಾರದು ಎಂದು ಡಾ. ಬಸವರಾಜ ಗುರೂಜಿ ವಿವರಿಸಿದ್ದಾರೆ. ಕೋಪವು ನಕಾರಾತ್ಮಕ ಶಕ್ತಿಯಾಗಿದ್ದು, ಅನೇಕ ದುರಂತಗಳಿಗೆ ಮತ್ತು ಅವಘಡಗಳಿಗೆ ಕಾರಣವಾಗುತ್ತದೆ. ಇದು ನಮ್ಮ ದೇಹ, ಆರೋಗ್ಯ ಮತ್ತು ಆಯಸ್ಸನ್ನು ಕುಗ್ಗಿಸಿ, ಧನಾತ್ಮಕ ಶಕ್ತಿಗಳನ್ನು ನಾಶಪಡಿಸುತ್ತದೆ. ಕೋಪದಿಂದಾಗಿ, ಶಿಕ್ಷಣದಲ್ಲಿ, ಕೆಲಸ ಕಾರ್ಯಗಳಲ್ಲಿ, ಮತ್ತು ಜೀವನ ನಿರ್ವಹಣೆಯಲ್ಲಿ ಯಶಸ್ಸು ಸಾಧಿಸುವುದು ಕಷ್ಟವಾಗುತ್ತದೆ. ಭಾರತದ ನೀತಿಶಾಸ್ತ್ರದಲ್ಲಿ, ಅನೇಕ ಸಮಸ್ಯೆಗಳಿಗೆ ಕೋಪವೇ ಮೂಲ ಕಾರಣ ಎಂದು ಹೇಳಲಾಗಿದೆ….

Read More

ಅಧ್ಯಕ್ಷರಾಗಿ ಮೊದಲ ಬಾರಿಗೆ ಕೆಪಿಸಿಸಿ ಕಚೇರಿಗೆ ಬಿಕೆ ಹರಿಪ್ರಸಾದ್ ಆಗಮನ: ಅದ್ದೂರಿ ಸ್ವಾಗತ, ಜಿಬಿಎ ಚುನಾವಣೆ ಕುರಿತು ಮಹತ್ವದ ಸಭೆ – Kannada News

ಬೆಂಗಳೂರು, ಜೂನ್ 10: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ (KPCC) ನೂತನ ಅಧ್ಯಕ್ಷರಾಗಿ ನೇಮಕಗೊಂಡಿರುವ ಬಿಕೆ ಹರಿಪ್ರಸಾದ್ ಬುಧವಾರ ಮೊದಲ ಬಾರಿಗೆ ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಪ್ರಧಾನ ಕಚೇರಿಗೆ ಭೇಟಿ ನೀಡಿದ್ದಾರೆ. ಪಕ್ಷದ ಸಾರಥ್ಯ ವಹಿಸಿಕೊಂಡ ಬಳಿಕ ಮೊದಲ ಬಾರಿ ಕಚೇರಿಗೆ ಆಗಮಿಸಿದ ನೂತನ ಸಾರಥಿಗೆ ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರು ಅತ್ಯಂತ ಅದ್ದೂರಿ ಮತ್ತು ಸಡಗರದ ಸ್ವಾಗತ ಕೋರಿದರು. ಕೆಪಿಸಿಸಿ ಕಾರ್ಯಾಧ್ಯಕ್ಷರು, ಮಾಜಿ ಸಚಿವರು ಹಾಗೂ ಹಿರಿಯ ಎಂಎಲ್‌ಸಿಗಳು ಹೂಗುಚ್ಛ ನೀಡಿ ಹರಿಪ್ರಸಾದ್ ಅವರನ್ನು…

Read More

ಬ್ಯಾನರ್​​ ಗಲಭೆ: ನಾಳೆ ಬಳ್ಳಾರಿಗೆ ಬಿಜೆಪಿ ನಾಯಕರ ದಂಡು; ಮದ್ಯ ಮಾರಾಟ ಬ್ಯಾನ್ – Kannada News | BJP rally condemns banner riots: Sale of liquor banned in Bellari tomorrow

ಬಳ್ಳಾರಿ, ಜನವರಿ 16: ಬಳ್ಳಾರಿ ಬ್ಯಾನರ್ ಗಲಾಟೆ (Bellari Riots) ಬಿಜೆಪಿಗೆ ದೊಡ್ಡ ಅಸ್ತ್ರವಾಗಿದೆ. ಗುಂಡೇಟಿಗೆ ಓರ್ವ ಕಾರ್ಯಕರ್ತ ಸಾವನ್ನಪ್ಪಿರುವ ವಿಚಾರವನ್ನೇ ಮುಂದಿಟ್ಕೊಂಡು ಸರ್ಕಾರದ ವಿರುದ್ಧ ಸಮರಕ್ಕೆ ರೆಡ್ಡಿ ಮತ್ತು ಶ್ರೀರಾಮುಲು ಸಜ್ಜಾಗಿದ್ದಾರೆ. ಹೀಗಾಗಿ ನಗರದಲ್ಲಿ ನಾಳೆ ಬಿಜೆಪಿಯಿಂದ ಬೃಹತ್​ ಪ್ರತಿಭಟನಾ ರ‍್ಯಾಲಿ ನಡೆಯಲಿದೆ. ಈಗಾಗಲೇ ಮುಂಜಾಗ್ರತಾ ಕ್ರಮವಾಗಿ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ. ಈ ಬೆನ್ನಲ್ಲೇ ಇದೀಗ ಮದ್ಯ ಮಾರಾಟ ನಿಷೇಧ (liquor ban) ಮಾಡಿ ಬಳ್ಳಾರಿ ಡಿಸಿ ನಾಗೇಂದ್ರ ಪ್ರಸಾದ್ ಆದೇಶ ಹೊರಡಿಸಿದ್ದಾರೆ. ಬಳ್ಳಾರಿ…

Read More

ಚಿಕ್ಕಬಳ್ಳಾಪುರ ಜನರಿಗೆ ಬಿಗ್​​ ಶಾಕ್: ಈ ನೀರು ಕುಡಿದ್ರೆ ಕಿಡ್ನಿ ಸಮಸ್ಯೆ ಬರುವುದು ಖಂಡಿತ! ಅಘಾತಕಾರಿ ವರದಿ ಬಯಲು – Kannada News | Contaminated Water Alert: Fluoride, Nitrate Risks in Villages and Solutions

ಚಿಕ್ಕಬಳ್ಳಾಪುರ, ಫೆ.26: ಜಿಲ್ಲೆಯ ಜನತೆಗೆ ಕುಡಿಯುವ ನೀರಿನ ಆತಂಕ ಎದುರಾಗಿದೆ. ಜಿಲ್ಲೆಯ 1,274 ಹಳ್ಳಿಗಳ ಪೈಕಿ ನೂರಾರು ಗ್ರಾಮಗಳಲ್ಲಿ ಕುಡಿಯುವ ನೀರು ಬಳಕೆಗೆ ಯೋಗ್ಯವಾಗಿಲ್ಲ ಎಂಬ ಆಘಾತಕಾರಿ ಮಾಹಿತಿ ಗುಣಮಟ್ಟ ಪರೀಕ್ಷಾ ವರದಿಯಿಂದ ಬಯಲಾಗಿದೆ. ನೀರಿನಲ್ಲಿ ಅಗತ್ಯಕ್ಕಿಂತ ಹೆಚ್ಚಿನ ಪ್ರಮಾಣದ ಪ್ಲೋರೈಡ್ (Fluoride) ಮತ್ತು ನೈಟ್ರೇಟ್ (Nitrate) ಪತ್ತೆಯಾಗಿರುವುದು ಸಾರ್ವಜನಿಕರ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಜಿಲ್ಲಾ ಆರೋಗ್ಯಾಧಿಕಾರಿ ಎಸ್.ಎಸ್. ಮಹೇಶಕುಮಾರ್ ನೀಡಿರುವ ಮಾಹಿತಿಯಂತೆ, ಅಶುದ್ಧ ನೀರಿನ ಸೇವನೆಯಿಂದ ಹಲ್ಲು ಮತ್ತು ಮೂಳೆಗಳ ಬೆಳವಣಿಗೆ ಕುಂಠಿತ,…

Read More

ದೇವರು ಬಂದಂತೆ ನಟಿಸಿ ದಲಿತ ನವದಂಪತಿಯನ್ನು ದೇಗುಲದಿಂದ ಹೊರಗಟ್ಟಿದ ಅರ್ಚಕ – Kannada News | A Man denied temple entry for dalit newlywed couple In Tumakuru, video Goes Viral

ತುಮಕೂರು, (ಫೆಬ್ರವರಿ 24): ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರ ತವರಲ್ಲೇ ಅಸ್ಪೃಶ್ಯತೆ ಇನ್ನೂ ಜೀವಂತವಾಗಿದೆ. ದೇವರು ಬಂದಂತೆ ನಾಟಕವಾಡಿದ ಗ್ರಾಮಸ್ಥನೊಬ್ಬ ದಲಿತ ನವದಂಪತಿಗಳನ್ನು ದೇವಾಲಯದಿಂದ ಹೊರಗೆ ಕಳಿಸಿರುವ ಘಟನೆ ನಡೆದಿದೆ. ತುಮಕೂರು (Tumakuru) ಜಿಲ್ಲೆಯ ತುರುವೇಕೆರೆ ತಾಲ್ಲೂಕಿನ ಅರಸಮ್ಮ ದೇವಾಲಯದಲ್ಲಿ ಘಟನೆ ನಡೆದಿದ್ದು, ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಹೊಸದಾಗಿ ಮದುವೆಯಾಗಿದ್ದ ದಂಪತಿ ದೇವಾಲಯಕ್ಕೆ ಹೋಗಿದ್ದರು. ಈ ವೇಳೆ ದೇವಾಲಯದ ಒಳಗಿದ್ದ ವ್ಯಕ್ತಿಯೊಬ್ಬ ದಂಪತಿಗೆ ದೇವಾಲಯ ಪ್ರವೇಶಕ್ಕೆ ಅನುಮತಿ ನೀಡಿಲ್ಲ. ಬಳಿಕ ದೇವರು ಬಂದಂತೆ ನಟಿಸಿ…

Read More

ಬೆಂಗಳೂರಲ್ಲೊಂದು ವಿಚಿತ್ರ ಘಟನೆ: ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದವ‌ ಕ್ಷಣ ಮಾತ್ರದಲ್ಲಿ ಸಾವು! – Kannada News | Bizarre Incident in Bengaluru: Mobile Snatcher Fleeing on Scooter Suffers Sudden Heart Attack and Dies

ಬೆಂಗಳೂರು, ಜೂನ್​​ 19: ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದ ವ್ಯಕ್ತಿ ಕ್ಷಣ ಮಾತ್ರದಲ್ಲಿ ಮೃತಪಟ್ಟಿರುವ ಘಟನೆ ಹಲಸೂರು ಗೇಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಜುನೈದ್ ಎಂಬಾತ ವ್ಯಕ್ತಿಯೋರ್ವರ ಮೊಬೈಲ್​​ ಕಸಿದು ಸ್ಕೂಟಿಯಲ್ಲಿ ಪರಾರಿಯಾಗಲು ಯತ್ನಿಸಿದ್ದ. ಈ ವೇಳೆ ಎದುರಿನಿಂದ ಬರುತ್ತಿದ್ದ ಕಾರ್ಮಿಕ ಈತನತ್ತ ಮೂಟೆಯನ್ನು ಎಸೆದಿದ್ದು, ನಿಯಂತ್ರಣ ತಪ್ಪಿ ಬಿದ್ದ ಜುನೈದ್​​ ಅಲ್ಲಿಂದ ತಪ್ಪಿಸಿಕೊಂಡು ಓಡಿದ್ದಾನೆ. ಆದರೆ ಫುಟ್​​ಪಾತ್ ಮೇಲೆ ಕುಳಿತುಕೊಳ್ಳುತ್ತಿದ್ದಂತೆಯೇ ಕುಸಿದು ಬಿದ್ದು ಮೃತಪಟ್ಟಿದ್ದಾನೆ. ಹೃದಯ ಸಂಬಂಧಿ ಸಮಸ್ಯೆಯಿಂದ ಜುನೈದ್ ಬಳಲುತ್ತಿದ್ದ ಎನ್ನಲಾಗಿದ್ದು, ಮತ್ತೋರ್ವ…

Read More