Headlines

‘ಮೋದಿ ನಿರ್ಧರಿಸಿದರೆ ಪಾಕ್ ಕ್ರಿಕೆಟ್ ದಿವಾಳಿ ಆಗುತ್ತೆ’; ಮಾಜಿ ನಾಯಕ ರಮೀಜ್ ರಾಜಾ – Kannada News | PCB Financial Crisis: Ramiz Raja Warns India’s Power Amid T20 WC Stance

ಟೀಂ ಇಂಡಿಯಾ ವಿರುದ್ಧ ಟಿ20 ವಿಶ್ವಕಪ್ ಪಂದ್ಯವನ್ನಾಡುವುದಿಲ್ಲ ಎಂದಿರುವ ಪಾಕಿಸ್ತಾನಕ್ಕೆ ಮುಂದೆ ಎದುರಾಗಲಿರುವ ಸಮಸ್ಯೆಗಳ ಬಗ್ಗೆ ಅರಿವಿಲ್ಲ ಎಂದೆನಿಸುತ್ತದೆ. ಏಕೆಂದರೆ ಈಗಾಗಲೇ ನೂರಾರು ಸಮಸ್ಯೆಗಳಿಂದ ಬಳಲುತ್ತಿರುವ ಪಾಕ್ ಕ್ರಿಕೆಟ್ ಮಂಡಳಿ ಇದೀಗ ಐಸಿಸಿ ಈವೆಂಟ್​ನಿಂದ ಬರುತ್ತಿದ್ದ ನೂರಾರು ಕೋಟಿ ರೂಗಳ ಆದಾಯವನ್ನು ಕಳೆದುಕೊಂಡಿದೆ. ಇದರ ಜೊತೆಗೆ ಐಸಿಸಿಯ ಕೋಪಕ್ಕೆ ಗುರಿಯಾಗಿರುವ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಮುಂದಿನ ದಿನಗಳಲ್ಲಿ ಇನ್ನಷ್ಟು ಸಂಕಷ್ಟಕ್ಕೊಳಗಾಗುವುದಂತೂ ಖಚಿತ. ಇದೆಲ್ಲದರ ನಡುವೆ ಪಾಕಿಸ್ತಾನದ ಮಾಜಿ ನಾಯಕ ಮತ್ತು ಮಾಜಿ ಪಿಸಿಬಿ ಮುಖ್ಯಸ್ಥ ರಮೀಜ್ ರಾಜಾ…

Read More

ಧರ್ಮರಾಯಸ್ವಾಮಿ ದೇಗುಲದ ಚಿನ್ನದ ನಕ್ಲೇಸ್ ಕಳ್ಳತನ ಪ್ರಕರಣಕ್ಕೆ ಬಿಗ್ ಟಿಸ್ಟ್, ಇಒ ಹೇಳಿದ್ದೇನು? – Kannada News | Bengaluru Dharmaraya swamy Temple EO nagaraju suspended for gold necklace theft allegation

ಬೆಂಗಳೂರು, (ಫೆಬ್ರವರಿ 03): ಬೆಂಗಳೂರಿನ ಐತಿಹಾಸಿಕ ಧರ್ಮರಾಯ ಸ್ವಾಮಿ ದೇವಸ್ಥಾನಕ್ಕೆ  (Bengaluru Dharmaraya swamy Temple ) ಕಾಣಿಕೆ ರೂಪದಲ್ಲಿ ಬಂದಿದ್ದ ಚಿನ್ನದ ನಕ್ಲೇಸ್ ಕಳ್ಳತನ ಆರೋಪಕ್ಕೆ ಸಂಬಂಧಿಸಿದಂತೆ ಇಓ ಅವರನ್ನ ಸಸ್ಪೆಂಡ್ ಮಾಡಲಾಗಿದೆ. ಹುಂಡಿ ಎಣಿಕೆ ಮಾಡುವಾಗ ಸಿಕ್ಕಿದ್ದ ದ್ರೌಪದಿ ದೇವಿಯ 120 ಗ್ರಾಂ ತೂಕದ ಚಿನ್ನದ ಸರವನ್ನು ಮುಜರಾಯಿ ಇಲಾಖೆಯ ಕಾರ್ಯನಿರ್ವಾಹಕ ಅಧಿಕಾರಿ (EO) ನಾಗರಾಜ್ ಅವರು ಕದ್ದು ಜೇಬಿಗೆ ಹಾಕಿಕೊಂಡಿದ್ದಾರೆ ಎಂದು ದೇವಸ್ಥಾನದ ಆಡಳಿತ ಮಂಡಳಿಯ ನಿಕಟಪೂರ್ವ ಅಧ್ಯಕ್ಷ ಸತೀಶ್ ಗಂಭೀರ ಆರೋಪ…

Read More

ಆಸ್ತಿಗಾಗಿ ಒಡಹುಟ್ಟಿದವನನ್ನೇ ಕೊಂದ ಪಾಪಿ: ಒಂದೂವರೆ ಎಕರೆ ಜಮೀನಿಗಾಗಿ ಹರಿದ ನೆತ್ತರು – Kannada News | Davangere Property Murder: Brother Kills Sibling Over 1.5 Acre Land Dispute

ಆರೋಪಿ ಚಂದ್ರಪ್ಪ ಮತ್ತು ಮೃತ ನೀಲಪ್ಪImage Credit source: Tv9 Kannada ದಾವಣಗೆರೆ, ಫೆಬ್ರವರಿ 03: ತಂದೆಯ ಆಸ್ತಿಗಾಗಿ ಒಡಹುಟ್ಟಿದವನನ್ನೇ ಪಾಪಿ ಸಹೋದರನೋರ್ವ ಕೊಲೆ ಮಾಡಿರುವ ಆಘಾತಕಾರಿ ಘಟನೆ ದಾವಣಗೆರೆಯ ಮಾಯಕೊಂಡದಲ್ಲಿ ನಡೆದಿದೆ. ನೀಲಪ್ಪ ಮೃತ ವ್ಯಕ್ತಿಯಾಗಿದ್ದು, ಆತನ ಸಹೋದರ ಚಂದ್ರಪ್ಪನೇ ಆರೋಪಿ. ಕೇವಲ ಒಂದೂವರೆ ಎಕರೆ ಜಮೀನಿಗಾಗಿ ನಡೆದ ಕೌಟುಂಬಿಕ ಕಲಹ ಓರ್ವನ ಸಾವಲ್ಲಿ ಅಂತ್ಯ ಕಂಡಿದೆ. ಚಂದ್ರಪ್ಪ ಮತ್ತು ನೀಲಪ್ಪಗೆ ಅವರ ತಂದೆ ಇರುವಾಗಲೇ ಅಂದ್ರೆ 1983ರಲ್ಲಿ ಆಸ್ತಿ ಪಾಲು ಮಾಡಲಾಗಿತ್ತು. ಈ ವೇಳೆ…

Read More

World Cancer day: ಕ್ಯಾನ್ಸರ್ ರೋಗಕ್ಕೆ ಯಾವ ಅಂಶಗಳು ಕಾರಣವಾಗುತ್ತೆ ಗೊತ್ತಾ? – Kannada News | Cancer Causes: Know the Risks & Prevention

ಕ್ಯಾನ್ಸರ್ (Cancer) ಎಂಬ ಮಹಾಮಾರಿ ದೇಶಾದ್ಯಂತ ಹರಡಿದೆ. ಗಾಳಿಯಿಂದ ನೀರು, ಆಹಾರ ಎಲ್ಲವೂ ಕಲುಷಿತವಾಗಿದ್ದು, ಕ್ಯಾನ್ಸರ್‌ಗೆ ಕಾರಣವಾಗುತ್ತಿದೆ. ಈ ರೋಗಕ್ಕೆ ಸಮಯಕ್ಕೆ ಸರಿಯಾಗಿ ಚಿಕಿತ್ಸೆ ನೀಡದಿದ್ದರೆ, ಅದು ರೋಗಿಯ ಜೀವಕ್ಕೆ ಅಪಾಯಕಾರಿಯಾಗಬಲ್ಲದು ಎಂಬುದು ತಿಳಿದ ವಿಚಾರ. ಅದಕ್ಕಾಗಿಯೇ ಈ ಕಾಯಿಲೆಯ ಬಗ್ಗೆ ಜಾಗೃತಿ ಮೂಡಿಸಲು ವಿಶ್ವ ಕ್ಯಾನ್ಸರ್ ದಿನವನ್ನು ಪ್ರತಿ ವರ್ಷ ಫೆಬ್ರವರಿ 4 ರಂದು ಆಚರಿಸಲಾಗುತ್ತದೆ. ಯೂನಿಯನ್ ಫಾರ್ ಇಂಟರ್ನ್ಯಾಷನಲ್ ಕ್ಯಾನ್ಸರ್ ಕಂಟ್ರೋಲ್ (UICC) ನೇತೃತ್ವದಲ್ಲಿ, ಜಾಗತಿಕ ಕ್ಯಾನ್ಸರ್ ಪ್ರಕರಣಗಳನ್ನು ಕಡಿಮೆ ಮಾಡಲು ಮತ್ತು ರೋಗಿಗಳಿಗೆ…

Read More

Madikeri: ರೆಸಾರ್ಟ್​​ಗಾಗಿ ವೈದ್ಯನಿಂದ 2 ಎಕ್ರೆ ಪ್ರದೇಶದಲ್ಲಿದ್ದ ಮರಗಳ ಮಾರಣಹೋಮ! – Kannada News | Illegal Tree Felling in Madikeri: Doctor Accused of Destroying Two Acres for Resort

ಮಡಿಕೇರಿ, ಫೆಬ್ರವರಿ 03: ಕೊಡಗು ಜಿಲ್ಲೆಯಲ್ಲಿ ಮರಗಳ ಮಾರಣಹೋಮ ಮುಂದುವರಿದಿದ್ದು, ರೆಸಾರ್ಟ್​ಗಾಗಿ 2 ಎಕರೆಯಲ್ಲಿದ್ದ ಮರಗಳನ್ನು ವೈದ್ಯರೋರ್ವರು ಕಡಿಸಿರುವ ಆರೋಪ ಮಡಿಕೇರಿ ತಾಲೂಕಿನ ಗಾಳಿಬೀಡು ಗ್ರಾಮದಲ್ಲಿ ಕೇಳಿಬಂದಿದೆ. ವೈದ್ಯ ಶ್ಯಾಮ್​ ಅಪ್ಪಣ್ಣ ಎಂಬವರು ತಾವು ಖರೀದಿಸಿದ್ದ ಎರಡು ಎಕರೆ ಭೂಮಿಯಲ್ಲಿದ್ದ ಮರಗಳನ್ನು ಅರಣ್ಯ, ಕಂದಾಯ ಇಲಾಖೆ ಅನುಮತಿ ಪಡೆಯದೆ ಕಟಾವು ಮಾಡಿಸಿದ್ದಾರೆ ಎನ್ನಲಾಗಿದೆ. ಘಟನೆ ಸಂಬಂಧ ವೈದ್ಯ ಶ್ಯಾಮ್​ ಅಪ್ಪಣ್ಣ, ಸಹಕರಿಸಿದ ವಿನಯ್, ಸಂದೀಪ್ ಪುಣೆ ಎಂಬುವರ ಮೇಲೂ ಅರಣ್ಯ ಇಲಾಖೆ FIR​ ದಾಖಲಿಸಿದೆ. ಆದರೆ ಎಫ್​ಐಆರ್​ನಲ್ಲಿ…

Read More

Kolar: ಚೀಟಿ ಹೆಸರಲ್ಲಿ 4 ಕೋಟಿ ಮಕ್ಮಲ್​​ ಟೋಪಿ; ಕಣ್ಣೀರು ಹಾಕಿದ ಸಂತ್ರಸ್ತರು – Kannada News | 4 Crore Chit Fund Fraud Rocks Shanti Nagar in Kolar City

ಕೋಲಾರ, ಫೆಬ್ರವರಿ 03: ಪಟಾಕಿ ಚೀಟಿ, ಯುಗಾದಿ ಚೀಟಿ ಹೆಸರಲ್ಲಿ ಕೋಟ್ಯಂತರ ರೂಪಾಯಿ ವಂಚನೆ ನಡೆಸಿರುವ ಆರೋಪ ಕೋಲಾರದ ಶಾಂತಿ ನಗರದಲ್ಲಿ ಕೇಳಿಬಂದಿದೆ. ವೆಂಕಟೇಶಪ್ಪ, ಗೌರಮ್ಮ ಹಾಗೂ ಪದ್ಮಾವತಿ ವಿರುದ್ಧ ದೂರು ಕೇಳಿಬಂದಿದ್ದು, ಕಳೆದ ಒಂದು ವರ್ಷದಿಂದ ಚೀಟಿ ಹಾಕಿದ್ದ ಜನರು ಕಂಗಾಲಾಗಿದ್ದಾರೆ. ಕೋಲಾರದ ಕಾರಂಜಿಕಟ್ಟೆಯ 500ಕ್ಕೂ ಹೆಚ್ಚು ನಿವಾಸಿಗಳಿಗೆ ಸುಮಾರು 4 ಕೋಟಿ ರೂಪಾಯಿಗಳಷ್ಟು ವಂಚನೆ ಮಾಡಿರುವ ಆರೋಪ ಕೇಳಿಬಂದಿದ್ದು, ಶಾಂತಿನಗರ ಒಂದರಲ್ಲೇ 94,52,000 ವಂಚನೆ ಮಾಡಲಾಗಿದೆ ಎಂದು ಹೇಳಲಾಗಿದೆ. ದೀಪಾವಳಿ, ಯುಗಾದಿ, ವರಮಹಾಲಕ್ಷ್ಮೀ ಹಬ್ಬದ…

Read More

ಯಶ್ ತಾಯಿ ಮಾಡಿದ ಆರೋಪ ತಳ್ಳಿಹಾಕಿದ ಪಿಡಿಒ ನಟರಾಜ್; ವಿಡಿಯೋ ನೋಡಿ.. – Kannada News | PDO Nataraj refutes allegations made by Yash mother Pushpa Arun Kumar

ನಿವೇಶನವೊಂದಕ್ಕೆ ಸಂಬಂಧಪಟ್ಟಂತೆ ಹಾಸನದಲ್ಲಿ ಯಶ್ ತಾಯಿ ಪುಷ್ಪಾ ಅರುಣ್ ಕುಮಾರ್ (Pushpa Arun Kumar) ಅವರು ಪಿಡಿಒ ನಟರಾಜ್ ವಿರುದ್ಧ ಗುಡುಗಿದ್ದರು. ನಟರಾಜ್ ಮೇಲೆ ಕೆಲವು ಆರೋಪಗಳನ್ನು ಅವರು ಹೊರಿಸಿದ್ದರು. ಆ ಬಗ್ಗೆ ಸ್ವತಃ ನಟರಾಜ್ ಅವರು ಪ್ರತಿಕ್ರಿಯೆ ಕೊಟ್ಟಿದ್ದಾರೆ. ‘ಪುಷ್ಪಾ ಅವರು ಈ ರೀತಿ ಮಾತನಾಡಿರುವುದು ಸರಿಯಲ್ಲ. ನನ್ನ ಹೆಸರು ಹೇಳುವುದರಿಂದ ಅವರು ಸಮಾಜದಲ್ಲಿ ಅಧಃಪಥನಕ್ಕೆ ಇಳಿಯುತ್ತಿದ್ದಾರೆ. ಮನಸ್ಥಿತಿ ಹಾಳುಮಾಡಿಕೊಳ್ಳುತ್ತಿದ್ದಾರೆ. ಅದರಿಂದ ನನಗೆ ಬೇಜಾರು ಇಲ್ಲ. ನನ್ನಿಂದ ತಪ್ಪಾಗಿದ್ದರೆ ಅದನ್ನು ಸಂಬಂಧಪಟ್ಟವರಿಗೆ ನೀಡಲಿ’ ಎಂದು ಪಿಡಿಓ…

Read More

ಸ್ವಾಮೀಜಿ ಮಾತ್ರವಲ್ಲ ಹುಡುಗರ ಜೊತೆ ಪತ್ನಿ ಸಂಪರ್ಕ: ಹೆಂಡ್ತಿಯ ಮತ್ತಷ್ಟು ನವರಂಗಿ ಆಟ ಬಿಚ್ಚಿಟ್ಟ ಪತಿ – Kannada News | Not Only kamalakar bhat guruji, She Contact With Some Boys: Says Suchitra Husband Mahesh

ಕಾರವಾರ, (ಫೆಬ್ರವರಿ 03): ಕಮಲಾಕರ ಭಟ್ ಗುರೂಜಿ (kamalakar bhat guruji) ಹಾಗೂ ಸುಚಿತ್ರಾಳ ಅನೈತಿಕ ಸಂಬಂಧ ವಿಚಾರವಾಗಿ ನಡೆದ ಗಲಾಟೆ ಓರ್ವ ಸಾವಿನಲ್ಲಿ ಅಂತ್ಯವಾಗಿದೆ. ಗುರೂಜಿ ಜೊತೆ ಸುಚಿತ್ರಾ ಅನೈತಿಕ ಸಂಬಂಧ ಹೊಂದಿರುವ ಬಗ್ಗೆ ದೂರು ನೀಡಿದ್ದಕ್ಕೆ ಉತ್ತರ ಕನ್ನಡದ (Uttara Kannada) ಸಿದ್ಧಾಪುರದಲ್ಲಿ ಗಲಾಟೆ ನಡೆದಿದ್ದು, ಗಲಾಟೆಯಲ್ಲಿ ಸುಚಿತ್ರಾಳ ಪತಿ ಮಹೇಶ್​​ನ ಸಹೋದರ ವಸಂತ್ ನಾಯ್ಕ ಮೃತಪಟ್ಟಿದ್ದಾನೆ. ಇನ್ನು ಘಟನೆಯಲ್ಲಿ ಸುಚಿತ್ರಾ ಪತಿ ಮಹೇಶ್​​ ಹಾಗೂ ಸ್ನೇಹಿತ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ….

Read More

ಟಿವಿ ಬಳಿಕ ಚಿತ್ರಮಂದಿರಕ್ಕೆ ಬರಲಿರುವ ಹಾವು – Kannada News | Ektaa Kapoor planning to make movie on Nagin character

ಒಂದು ಲೆಕ್ಕಾಚಾರದ ಪ್ರಕಾರ ಭಾರತದಲ್ಲಿ ಸಿನಿಮಾ (Cinema) ವೀಕ್ಷಕರ ಸಂಖ್ಯೆಗಿಂತಲೂ ಧಾರಾವಾಹಿ ವೀಕ್ಷಕರ ಸಂಖ್ಯೆ ಹೆಚ್ಚಾಗಿದೆ. ಟಿವಿ ಧಾರಾವಾಹಿಗಳು ಸಿನಿಮಾಗಳಿಗಿಂತಲೂ ಹೆಚ್ಚು ಹಣ ಗಳಿಸುತ್ತವೆ ಎನ್ನಲಾಗುತ್ತದೆ. ಆದರೆ ಭಾರತದ ಧಾರವಾಹಿಗಳು ಅತ್ಯಂತ ಕಳಪೆ ಗುಣಮಟ್ಟವನ್ನು ಹೊಂದಿವೆ. ಕ್ಲೀಷೆ ಕತೆಗಳು, ತೀರ ಕಳಪೆ ಮಟ್ಟದ ಚಿತ್ರಕತೆ, ಕಳಪೆ ನಿರ್ಮಾಣ ಮತ್ತು ಪ್ರೊಡಕ್ಷನ್ ಕ್ವಾಲಿಟಿಯನ್ನು ಒಳಗೊಂಡಿರುತ್ತವೆ. ಹಾಗಿದ್ದರೂ ಸಹ ಹಲವಾರು ಧಾರಾವಾಹಿಗಳು ವರ್ಷಾನುಗಟ್ಟಲೆ ಪ್ರದರ್ಶನ ಕಂಡಿವೆ. ಅಂಥಹ ಧಾರಾವಾಹಿಗಳಲ್ಲಿ ‘ನಾಗಿನ್’ ಸಹ ಒಂದು. ಟಿವಿ ಕ್ವೀನ್ ಎಂದೇ ಕರೆಯಲಾಗುವ ಏಕ್ತಾ…

Read More

ಎಂಎಸ್​ಎಂಇಗಳನ್ನು ಬಲಪಡಿಸುವ ರವಿಚಂದ್ರರ IND Classifieds; ಇದು ಹೈಪರ್​ಲೋಕಲ್ ಪವರ್​ಹೌಸ್ – Kannada News | Building a hyperlocal powerhouse: Founder Ravi Chandra’s vision for IND Classifieds and MSMEs

ಬೆಂಗಳೂರು: ಭಾರತದ ಆನ್ಲೈನ್ ಪ್ರಪಂಚ ವೇಗವಾಗಿ ಬದಲಾಗುತ್ತಿರುವ ಸಂದರ್ಭದಲ್ಲೇ ಸ್ಥಳೀಯ ಅಂಗಡಿಗಳು, ಸಣ್ಣ ಉದ್ಯಮಗಳು ತಮ್ಮ ಅಸ್ತಿತ್ವ ಉಳಿಸಿಕೊಳ್ಳಲು ಕಷ್ಟಪಡುತ್ತಿವೆ. ಗ್ರಾಹಕರನ್ನು ಆಕರ್ಷಿಸಲು, ತಂತ್ರಜ್ಞಾನ ವೆಚ್ಚ ನಿಭಾಯಿಸಲು ಪರದಾಡುತ್ತಿವೆ. ಈ ಸಂದರ್ಭದಲ್ಲಿ ಆನ್​ಲೈನ್ ಪ್ರಪಂಚದ ವಿಸ್ತಾರದ ಮಧ್ಯೆ ಸ್ಥಳೀಯ ಬ್ಯುಸಿನೆಸ್​ಗಳು ಎದ್ದು ಕಾಣುವ ರೀತಿಯಲ್ಲಿ ನೆರವಾಗುವಂತಹ ಕೆಲಸವನ್ನು ಮಾಡುತ್ತಿದೆ. ಇದರ ಸಂಸ್ಥಾಪಕರು ರವಿಚಂದ್ರ. ರವಿಚಂದ್ರ ಅವರು ಉದ್ದಿಮೆಗಾರಿಕೆಯ ಕ್ಷೇತ್ರಕ್ಕೆ ಕಾಲಿಟ್ಟ ಬಳಿಕ ಹೊಸ ದೃಷ್ಟಿಯಲ್ಲಿ ಯೋಚಿಸತೊಡಗಿದರು. ಅದರ ಪರಿಣಾಮವೇ IND Classifieds ಎನ್ನುವ ಪ್ಲಾಟ್​ಫಾರ್ಮ್ ರೂಪಿಸಿದ್ದು. ಜನರಿಗೆ ಆನ್​ಲೈನ್​ನಲ್ಲಿ…

Read More