Headlines

ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ, ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಯ್ತು ದೃಶ್ಯ – Kannada News | Leopard Roams Freely in Nenekatte Village of Chamarajanagar, CCTV Footage Sparks Panic

ಚಾಮರಾಜನಗರ, ಜನವರಿ 10: ಗಡಿನಾಡು ಚಾಮರಾಜನಗರ ಜಿಲ್ಲೆಯಲ್ಲಿ ಕಾಡು ಪ್ರಾಣಿಗಳ ಉಪಟಳ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಒಂದೆಡೆ ಹುಲಿ ಉಪಟಳದಿಂದ ಜನತೆ ಆತಂಕದಲ್ಲಿರುವಾಗಲೇ, ಇದೀಗ ಚಿರತೆಯ ಭೀತಿ ಗ್ರಾಮಸ್ಥರನ್ನು ಕಾಡತೊಡಗಿದೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ನೇನೆಕಟ್ಟೆ ಗ್ರಾಮದಲ್ಲಿ ಚಿರತೆ ರಾಜಾರೋಷವಾಗಿ ಸಂಚರಿಸಿರುವ ದೃಶ್ಯ ಸಿಸಿ ಕ್ಯಾಮರದಲ್ಲಿ ಸೆರೆಯಾಗಿದೆ. ಗ್ರಾಮದ ಒಳಗೇ ನಿರ್ಭಯವಾಗಿ ಓಡಾಡುತ್ತಿರುವ ಚಿರತೆಯನ್ನು ಕಂಡು ಗ್ರಾಮಸ್ಥರು ಅಕ್ಷರಶಃ ಬೆಚ್ಚಿಬಿದ್ದಿದ್ದಾರೆ. ಕಳೆದ ಎರಡು ತಿಂಗಳಿನಿಂದ ಚಿರತೆ ಆಗಾಗ ಗ್ರಾಮಕ್ಕೆ ನುಗ್ಗಿ ಕಾಣಿಸಿಕೊಳ್ಳುತ್ತಿದ್ದು, ಜನರಲ್ಲಿ ತೀವ್ರ…

Read More

ಬಿಎಂಟಿಸಿ ಹೊಸ ಪ್ಲ್ಯಾನ್‌: ಬಸ್ಸಿನೊಳಗೆ ಸ್ಪೀಕರ್ ಮೂಲಕ ಜಾಹೀರಾತು ನೀಡಲು ಮುಂದು, ಪ್ರಯಾಣಿಕರು ಗರಂ! – Kannada News | BMTC to Launch In Bus Audio Advertisements to Beat Financial Crisis; Passengers Express Anger

ಬಿಎಂಟಿಸಿ ಹೊಸ ಪ್ಲ್ಯಾನ್‌ಗೆ ಪ್ರಯಾಣಿಕರು ಗರಂ ಬೆಂಗಳೂರು, ಜುಲೈ 04: ತೀವ್ರ ಆರ್ಥಿಕ ಸಂಕಷ್ಟದಲ್ಲಿ ಸಿಲುಕಿ ವಿಲವಿಲ ಒದ್ದಾಡುತ್ತಿರುವ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC), ಸಾಲದ ಸುಳಿಯಿಂದ ಹೊರಬರಲು ಈಗ ಹೊಸದೊಂದು ಆದಾಯದ ಮೂಲವನ್ನು ಹುಡುಕಿಕೊಂಡಿದೆ. ಈಗಾಗಲೇ ಬಸ್ಸುಗಳ ಹೊರಭಾಗ ಹಾಗೂ ಟಿಕೆಟ್‌ಗಳ ಹಿಂಭಾಗದಲ್ಲಿ ಜಾಹೀರಾತು ಪ್ರದರ್ಶಿಸಲು ಟೆಂಡರ್ ಕರೆದಿರುವ ನಿಗಮ, ಇದೀಗ ದೇಶದಲ್ಲೇ ಮೊದಲ ಬಾರಿಗೆ ಬಸ್ಸಿನ ಒಳಗಡೆ ಸ್ಪೀಕರ್‌ಗಳ (ಅನೌನ್ಸರ್‌ಗಳು) ಮೂಲಕ ಆಡಿಯೋ ಜಾಹೀರಾತು ಹಾಕಲು ಭರ್ಜರಿ ಪ್ಲ್ಯಾನ್ ಮಾಡಿದೆ. ಆದರೆ, ಬಿಎಂಟಿಸಿಯ…

Read More

ಹಲ್ಲುಜ್ಜಲು ಎಷ್ಟು ಪ್ರಮಾಣದ ಟೂತ್‌ಪೇಸ್ಟ್‌ ಬಳಸುವುದು ಸೂಕ್ತ? – Kannada News | Do you know how much toothpaste you should use to brush your teeth?

ಆರೋಗ್ಯದ ದೃಷ್ಟಿಯಿಂದ ಬೆಳಗ್ಗೆ ಎದ್ದ ನಂತರ ಮತ್ತು ರಾತ್ರಿ ಮಲಗುವ ಮೊದಲು ಹಲ್ಲುಜ್ಜಲೇಬೇಕು. ಇದು  ಹಲ್ಲು ಮತ್ತು ಒಸಡುಗಳನ್ನು ಆರೋಗ್ಯವಾಗಿಡುತ್ತದೆ ಜೊತೆಗೆ ಬಾಯಿಯಲ್ಲಿ ಬೆಳೆಯುವ ಬ್ಯಾಕ್ಟೀರಿಯಾವನ್ನು ತೊಡೆದುಹಾಕುತ್ತದೆ. ಹೀಗೆ ಹಲ್ಲುಜ್ಜುವ ಸಂದರ್ಭದಲ್ಲಿ ಹೆಚ್ಚಿನ ಪ್ರಮಾಣದ ಟೂತ್‌ಪೇಸ್ಟ್‌  (toothpaste) ಬಳಕೆ ಮಾಡುವ ಅಭ್ಯಾಸ ನಮ್ಮಲ್ಲಿ ಹಲವರಿಗೆ ಇದೆ. ಹೌದು ಹಲ್ಲು ಕ್ಲೀನ್‌ ಆಗುತ್ತೆ, ಬಿಳಿಯಾಗುತ್ತೆ ಅನ್ನೋ ಕಾರಣಕ್ಕೆ ಹಲವರು ಹೆಚ್ಚು ಟೂತ್‌ಪೇಸ್ಟ್‌ ಬಳಸುತ್ತಾರೆ. ನಿಜಕ್ಕೂ ಇದು ಸೂಕ್ತವೇ? ಹಲ್ಲುಜ್ಜುವಾಗ ಎಷ್ಟು ಪ್ರಮಾಣದಲ್ಲಿ ಟೂತ್‌ಪೇಸ್ಟ್‌ ಬಳಕೆ ಮಾಡಬೇಕು ಎಂಬುದರ ಸಂಕ್ಷಿಪ್ತ ಮಾಹಿತಿಯನ್ನು…

Read More

ನಾನು ಕರ್ನಾಟಕದಲ್ಲಿ ವಿಪಕ್ಷ ನಾಯಕ: ತಮಿಳುನಾಡಿನಲ್ಲಿ ಅಶೋಕ್ ಕನ್ನಡದಲ್ಲಿ ಪ್ರಚಾರ – Kannada News | Tamilinadu Assembly Poll 2026: BJP Leader R Ashok Speaking In Kannada during election campaign at Krishnagiri

ಕೃಷ್ಣಗಿರಿ(ತಮಿಳುನಾಡು) ಏಪ್ರಿಲ್ 14): ತಮಿಳುನಾಡು ವಿಧಾನಸಭಾ ಚುನಾವಣೆ ರಂಗೇರಿದ್ದು, ಕರ್ನಾಟಕದ ನಾಯಕರು ಸಹ ತಮಿಳುನಾಡು ಚುನಾವಣೆಯಲ್ಲಿ ಪ್ರಚಾರಕ್ಕಿಳಿರಿದ್ದಾರೆ. ಹೌದು…ಕರ್ನಾಟಕ ವಿಪಕ್ಷ ನಾಯಕ ಆರ್. ಅಶೋಕ್ ಅವರು ಇಂದು (ಏಪ್ರಿಲ್ 14) ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಥಳಿ ವಿಧಾನಸಭಾ ಕ್ಷೇತ್ರದ ಡೆಂಕಣಕೋಟೆಯಲ್ಲಿ ಬಿಜೆಪಿ ಅಭ್ಯರ್ಥಿ ಡಾ. ಜಗದೀಶ್ ಪರ ಪ್ರಚಾರ ನಡೆಸಿದರು. ಇದೇ ವೇಳೆ ಅಶೋಕ್ ಕನ್ನಡದಲ್ಲೇ ಮಾತನಾಡಿದ್ದಾರೆ. ನಾನು ಕರ್ನಾಟಕದಲ್ಲಿ ವಿಪಕ್ಷ ನಾಯಕನಾಗಿ ಕೆಲಸ ಮಾಡುತ್ತಿದ್ದೇನೆ. 2028ರಲ್ಲಿ ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಬಂದೇ ಬರುತ್ತದೆ. ತಮಿಳುನಾಡಿನಲ್ಲಿ ಕೂಡಾ…

Read More

ವಿಮಾನ ಪತನದಲ್ಲಿ ಡಿಸಿಎಂ ಅಜಿತ್ ಪವಾರ್​​ ನಿಧನ; ಇದುವರೆಗೂ ಏನೇನಾಯ್ತು? – Kannada News | Ajit Pawar Plane Crash What Happened in 40 Minutes before Aircraft Crash in Baramati

ಪುಣೆ, ಜನವರಿ 28: ಮಹಾರಾಷ್ಟ್ರದ ಪುಣೆ ಬಳಿ ಬಾರಾಮತಿಯಲ್ಲಿ ನಡೆದ ವಿಮಾನ ಅಪಘಾತದಲ್ಲಿ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ (Ajit Pawar) ಮತ್ತು ಇತರ 5 ಜನರು ಸಾವನ್ನಪ್ಪಿದ್ದಾರೆ. ಅಜಿತ್ ಪವಾರ್ ಅವರ ಪಾರ್ಥೀವ ಶರೀರವನ್ನು ಅಂತಿಮ ದರ್ಶನಕ್ಕೆ ಇರಿಸಲಾಗಿದೆ. ಜನವರಿ 29ರಂದು ಬೆಳಿಗ್ಗೆ 11 ಗಂಟೆಗೆ ಪೂರ್ಣ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ಮಾಡಲಾಗುವುದು. ಅಜಿತ್ ಪವಾರ್ ಅವರ ನಿಧನದ ನಂತರ 3 ದಿನಗಳ ರಾಜ್ಯ ಶೋಕಾಚರಣೆಯನ್ನು ಘೋಷಿಸಲಾಗಿದೆ. ಈ ಅವಧಿಯಲ್ಲಿ ಯಾವುದೇ ಸರ್ಕಾರಿ ಮನರಂಜನಾ ಕಾರ್ಯಕ್ರಮವನ್ನು…

Read More

ರಕ್ಷಿತ್ ಶೆಟ್ಟಿ ಹೇಗಿದ್ದಾರೆ, ಏನು ಮಾಡ್ತಿದ್ದಾರೆ? ಗೆಳೆಯ ಹೇಮಂತ್ ಕೊಟ್ಟರು ಉತ್ತರ – Kannada News | Hemanth Rao talks about Rakshit Shetty says what is he doing

‘ಸಪ್ತ ಸಾಗರದಾಚೆ ಎಲ್ಲೊ-ಸೈಡ್ ಬಿ’ ಸಿನಿಮಾ ಬಿಡುಗಡೆ ಆಗಿ ಮೂರು ವರ್ಷಗಳಾಗುತ್ತಾ ಬಂದಿದೆ. ಆ ಸಿನಿಮಾದ ಬಿಡುಗಡೆ ವೇಳೆ ಕಾಣಿಸಿಕೊಂಡಿದ್ದ ರಕ್ಷಿತ್ ಶೆಟ್ಟಿ (Rakshit Shetty) ಅದಾದ ಬಳಿಕ ಕಣ್ಮರೆ ಆಗಿದ್ದಾರೆ. ‘ಸಪ್ತ ಸಾಗರದಾಚೆ ಎಲ್ಲೊ’ ಸಿನಿಮಾಕ್ಕೆ ಮುಂಚೆಯೇ ‘ರಿಚರ್ಡ್ ಆಂಟೊನಿ’ ಸಿನಿಮಾ ಘೋಷಿಸಿದ್ದ ರಕ್ಷಿತ್ ಶೆಟ್ಟಿ ಅದರ ಶೂಟಿಂಗ್ ಸಹ ಆರಂಭ ಮಾಡಿಲ್ಲ. ರಕ್ಷಿತ್ ಅಭಿಮಾನಿಗಳು ನೆಚ್ಚಿನ ನಟನ ಬಗ್ಗೆ ಪೋಸ್ಟ್​​ಗಳನ್ನು ಹಂಚಿಕೊಳ್ಳುತ್ತಲೇ ಇರುತ್ತಾರೆ. ರಕ್ಷಿತ್ ಕಾಣೆ ಆಗಿರುವ ಬಗ್ಗೆ ಮೀಮ್​​ಗಳು ಸಹ ಹರಿದಾಡುತ್ತಿರುತ್ತವೆ. ಇದೀಗ…

Read More

ವಿವಾಹದ ಬಳಿಕ ಬ್ರೇಕ್​​ಲೆಸ್ ಆಗಿ ಶೂಟ್ ಮಾಡಿದ ರಶ್ಮಿಕಾ; ಬಿಗ್ ಅಪ್​​ಡೇಟ್ – Kannada News

ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ (Rashmika Mandanna) ಅಭಿಮಾನಿಗಳಿಗೆ ಬ್ಯಾಕ್ ಟು ಬ್ಯಾಕ್ ಸಿಹಿ ಸುದ್ದಿ ಸಿಗುತ್ತಿದೆ. ಇತ್ತೀಚೆಗಷ್ಟೇ ಹಸೆಮಣೆ ಏರಿ ಹೊಸ ಜೀವನಕ್ಕೆ ಕಾಲಿಟ್ಟಿದ್ದ ಕೊಡಗಿನ ಬೆಡಗಿ, ಮದುವೆಯ ನಂತರವೂ ಯಾವುದೇ ಬ್ರೇಕ್ ತೆಗೆದುಕೊಳ್ಳದೆ ಸಖತ್ ಸ್ಪೀಡ್ ಆಗಿ ಚಿತ್ರರಂಗದಲ್ಲಿ ಬ್ಯುಸಿಯಾಗಿದ್ದಾರೆ. ಮದುವೆಯ ಸಂಭ್ರಮ ಮುಗಿಯುತ್ತಿದ್ದಂತೆ ಮಗದೊಮ್ಮೆ ಕ್ಯಾಮೆರಾ ಮುಂದೆ ನಿಂತಿರುವ ರಶ್ಮಿಕಾ, ತಮ್ಮ ಬಹುನಿರೀಕ್ಷಿತ ಸಿನಿಮಾದ ಶೂಟಿಂಗ್ ಅನ್ನು ವೇಗವಾಗಿ ಮುಗಿಸುತ್ತಿದ್ದಾರೆ. ಖ್ಯಾತ ಗಾಯಕಿ ಎಂ.ಎಸ್. ಸುಬ್ಬುಲಕ್ಷ್ಮಿ ಅವರ ಬಯೋಪಿಕ್‌ನಲ್ಲಿ ರಶ್ಮಿಕಾ ನಟಿಸಲಿದ್ದಾರೆ ಎಂಬ…

Read More

ವಿಜಯ್ ಮಲ್ಯ ಅಥವಾ ಲಲಿತ್ ಮೋದಿ ಪಾತ್ರದಲ್ಲಿ ‘ಧುರಂಧರ್’ ನಟ ಅರ್ಜುನ್ ರಾಮ್​ಪಾಲ್?

‘ಧುರಂಧರ್’ ಮತ್ತು ‘ಧುರಂಧರ್: ದಿ ರಿವೆಂಜ್’ ಸಿನಿಮಾಗಳ ಭರ್ಜರಿ ಯಶಸ್ಸಿನ ಅಲೆಯಲ್ಲಿ ತೇಲುತ್ತಿರುವ ನಟ ಅರ್ಜುನ್ ರಾಮ್​ಪಾಲ್ (Arjun Rampal) ಈಗ ಒಟಿಟಿ ಮೂಲಕ ಅಬ್ಬರಿಸಲು ಸಿದ್ಧರಾಗಿದ್ದಾರೆ. ಖ್ಯಾತ ನಿರ್ದೇಶಕ ಹನ್ಸಲ್ ಮೆಹ್ತಾ ಅವರ ಸಾರಥ್ಯದಲ್ಲಿ ಮೂಡಿಬರುತ್ತಿರುವ ‘ಬಿಲಿಯನೇರ್’ (Billionaire) ವೆಬ್ ಸರಣಿಯಲ್ಲಿ ಅರ್ಜುನ್ ರಾಮ್​ಪಾಲ್ ಅವರು ಪ್ರಮುಖ ಪಾತ್ರ ನಿರ್ವಹಿಸುತ್ತಿದ್ದಾರೆ. ಈ ಪಾತ್ರದ ಬಗ್ಗೆ ಈಗ ಚಿತ್ರರಂಗದಲ್ಲಿ ಭಾರಿ ಕುತೂಹಲ ಮೂಡಿದೆ. ಯಾರಿದು ಬಿಲಿಯನೇರ್ ಎಂಬ ಪ್ರಶ್ನೆ ಉದ್ಭವ ಆಗಿದೆ. ವಿಜಯ್ ಮಲ್ಯ ಅಥವಾ ಲಲಿತ್…

Read More

Engineering Career After PUC: ಪಿಯುಸಿ ನಂತರ ವೃತ್ತಿಜೀವನಕ್ಕೆ ಬಿ.ಟೆಕ್ ಅಥವಾ ಪಾಲಿಟೆಕ್ನಿಕ್, ಯಾವುದು ಉತ್ತಮ? – Kannada News | Engineering Career After PUC: B.Tech or Polytechnic? Complete Guide and Comparison

ಪಿಯುಸಿ ನಂತರ ಎಂಜಿನಿಯರಿಂಗ್ ವೃತ್ತಿಜೀವನವನ್ನು ಪರಿಗಣಿಸುವ ವಿದ್ಯಾರ್ಥಿಗಳು ಎದುರಿಸುತ್ತಿರುವ ದೊಡ್ಡ ಪ್ರಶ್ನೆಯೆಂದರೆ ಬಿ.ಟೆಕ್ ಅಥವಾ ಪಾಲಿಟೆಕ್ನಿಕ್. ಎರಡೂ ಕೋರ್ಸ್‌ಗಳು ತಾಂತ್ರಿಕ ಶಿಕ್ಷಣವನ್ನು ಒಳಗೊಂಡಿರುತ್ತವೆ, ಆದರೆ ಅವುಗಳ ಪಠ್ಯಕ್ರಮ, ಅವಧಿ, ವೆಚ್ಚ ಮತ್ತು ಉದ್ಯೋಗಾವಕಾಶಗಳು ಭಿನ್ನವಾಗಿರುತ್ತವೆ. ಕೆಲವು ವಿದ್ಯಾರ್ಥಿಗಳು ಪದವಿಗೆ ಆದ್ಯತೆ ನೀಡಿದರೆ, ಇತರರು ಉದ್ಯೋಗ ಮತ್ತು ಕೌಶಲ್ಯಗಳನ್ನು ತ್ವರಿತವಾಗಿ ಪಡೆಯುವತ್ತ ಗಮನಹರಿಸುತ್ತಾರೆ. ಉದ್ಯಮದ ಅಗತ್ಯತೆಗಳು ಸಹ ಬದಲಾಗುತ್ತಿವೆ, ಅಲ್ಲಿ ಪ್ರಾಯೋಗಿಕ ಜ್ಞಾನ ಮತ್ತು ಕೆಲಸದ ಸಾಮರ್ಥ್ಯವು ಪದವಿಗೆ ಮಾತ್ರವಲ್ಲ, ಹೆಚ್ಚು ಮೌಲ್ಯಯುತವಾಗಿದೆ. ಆದ್ದರಿಂದ, ಸರಿಯಾದ ನಿರ್ಧಾರ ತೆಗೆದುಕೊಳ್ಳುವುದು…

Read More

Video: ಪವರ್ ಕೇಬಲ್ ಕದಿಯಲು ಹೋಗಿ ಕಳ್ಳನಿಗೆ ಎಂಥಾ ಪರಿಸ್ಥಿತಿ ಬಂತು ನೋಡಿ

ತನ್ನನ್ನು ತಾನು ತುಂಬಾ ಬುದ್ಧಿವಂತ ಎಂದುಕೊಳ್ಳುತ್ತಿದ್ದ ಕಳ್ಳ. ತಡರಾತ್ರಿ ಯಾರೂ ಇಲ್ಲದ ಸಮಯ ನೋಡಿ, ರಸ್ತೆಯ ಪಕ್ಕದಲ್ಲಿದ್ದ ದಪ್ಪನೆಯ ವಿದ್ಯುತ್ ಕೇಬಲ್‌ಗಳನ್ನು ಕತ್ತರಿಸಿ, ಅವುಗಳನ್ನು ಮಾರಿ ಭಾರಿ ಹಣ ಗಳಿಸುವುದು ಅವನ ಪ್ಲಾನ್ ಆಗಿತ್ತು. ತನ್ನ ಯೋಜನೆಯಂತೆ, ಆತ ಕತ್ತರಿ ಮತ್ತು ಉಪಕರಣಗಳೊಂದಿಗೆ ಕಂಬದ ಮೇಲಿದ್ದ ಪವರ್ ಕೇಬಲ್ ಏರಿ ಅದನ್ನು ಕತ್ತರಿಸಲು ಶುರು ಮಾಡಿದ್ದ. ತನ್ನ ಕೆಲಸದಲ್ಲಿ ಎಷ್ಟು ಮಗ್ನನಾಗಿದ್ದ ಎಂದರೆ ತಾನು ನಿಂತಿರುವ ತಂತಿಯನ್ನೇ ಕತ್ತರಿಸಿರುವುದರ ಬಗ್ಗೆ ಅರಿವಿರಲಿಲ್ಲ. ಕೇಬಲ್ ಕತ್ತರಿಸಿದ ತಕ್ಷಣ ದೊಪ್ಪೆಂದು…

Read More