Headlines

ಈಗ ಸಿನಿಮಾ ಆಗಿದೆ 47 ವರ್ಷ ಹಿಂದಿನ ಕತೆ, ಕಮಲ್ ಹಾಸನ್ ನಟಿಸಬೇಕಿತ್ತು – Kannada News

ಕೆಲವು ಕತೆಗಳಿಗೆ ಸಮಯದ ಮಿತಿ ಇರುವುದಿಲ್ಲ. ಅವು ಸಾರ್ವಕಾಲಿಕ ಆಗಿರುತ್ತವೆ. ಅಂಥಹಾ ಕತೆಗಳುಳ್ಳ ಸಿನಿಮಾಗಳೇ ಗೆಲ್ಲುವುದು. 47 ವರ್ಷ ಹಿಂದೆ ಬರೆಯಲಾಗಿದ್ದ ಕತೆಯೊಂದು ಈಗ ಸಿನಿಮಾ ಆಗಿದ್ದು, ಬಿಡುಗಡೆಗೆ ರೆಡಿಯಾಗಿದೆ. 47 ವರ್ಷಗಳ ಹಿಂದೆ ಆ ಸಿನಿಮಾನಲ್ಲಿ ನಟ ಕಮಲ್ ಹಾಸನ್ (Kamal Haasan) ನಟಿಸಬೇಕಿತ್ತು. ಆದರೆ ಕಮಲ್ ಹಾಸನ್ ಅವರು ಆಗ ಬೇರೊಂದು ಕತೆಯನ್ನು ಆಯ್ದುಕೊಂಡರು. ಆದರೆ ಇಷ್ಟು ವರ್ಷ ಆ ಕತೆ ನಿರ್ದೇಶಕನ ಯೋಚನೆಯಲ್ಲಿತ್ತು, ಆದರೆ ಈಗ ಸಿನಿಮಾ ಆಗಿದ್ದು, ಕೆಲವೇ ದಿನಗಳಲ್ಲಿ ಬಿಡುಗಡೆ…

Read More

ಸೊಳ್ಳೆಯ ಕಾಟದಿಂದ ಪಾರಾಗಲು ಮನೆಯಲ್ಲಿ ಈ ಗಿಡಗಳನ್ನು ನೆಡುವುದು ಉತ್ತಮ – Kannada News

ಮುಂಗಾರು ಮಳೆ ಆರಂಭವಾಗಿದ್ದು, ಈ ಮಳೆಗಾಲದಲ್ಲಿ ಮಳೆಯೊಂದಿಗೆ ಸೊಳ್ಳೆಗಳ (mosquitoes) ಕಾಟವೂ ತೀರಾ ಹೆಚ್ಚಿರುತ್ತದೆ.  ನಿಂತ ಮಳೆನೀರಿನಲ್ಲಿ ಸೊಳ್ಳೆಗಳು ಸಂತಾನೋತ್ಪತ್ತಿ ಮಾಡಲು ಪ್ರಾರಂಭಿಸುತ್ತವೆ. ಇದರಿಂದಾಗಿ ಮಳೆಗಾಲದಲ್ಲಿ ಸೊಳ್ಳೆಗಳು ಹೆಚ್ಚಾಗುವುದಲ್ಲದೆ ಇವು  ಮಲೇರಿಯಾ, ಡೆಂಗ್ಯೂ ಮತ್ತು ಚಿಕೂನ್‌ಗುನ್ಯಾದಂತಹ ಕಾಯಿಲೆಯ ಅಪಾಯವು ಗಮನಾರ್ಹವಾಗಿ ಹೆಚ್ಚಾಗುತ್ತದೆ. ಹೀಗಾಗಿ ಈ ಸೊಳ್ಳೆಗಳ ಕಾಟದಿಂದ ಪಾರಾಗಲು ಜನ ನಾನಾ ಸರ್ಕಸ್‌ಗಳನ್ನು ಮಾಡುತ್ತಾರೆ. ಹೆಚ್ಚಾಗಿ ಕಾಯಿಲೆ, ಲಿಕ್ವಿಡ್‌ನಂತಹ ರಾಸಾಯನಿಕಯುಕ್ತ ಉತ್ಪನ್ನಗಳನ್ನು ಬಳಸುತ್ತಾರೆ. ಆದರೆ ಆರೋಗ್ಯದ ದೃಷ್ಟಿಯಿಂದ ಇವುಗಳ ಬಳಕೆ ಅಷ್ಟೇನು ಒಳ್ಳೆಯದಲ್ಲ. ಇಂತಹ ಪರಿಸ್ಥಿತಿಯಲ್ಲಿ ಮನೆಯ ಸುತ್ತಮುತ್ತಲಿನ…

Read More

IND vs AFG: ಮಾನವ್ ಮ್ಯಾಜಿಕ್; 5 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ ಅಫ್ಘಾನಿಸ್ತಾನ

ಭಾರತ ಮತ್ತು ಅಫ್ಘಾನಿಸ್ತಾನ (India vs Afghanistan) ನಡುವಿನ ಏಕೈಕ ಟೆಸ್ಟ್ ಪಂದ್ಯದ ಎರಡನೇ ದಿನದಾಟ ಅಂತ್ಯವಾಗಿದೆ. ನ್ಯೂ ಚಂಡೀಗಢದ ಮುಲ್ಲನ್‌ಪುರದಲ್ಲಿರುವ ಮಹಾರಾಜ ಯಾದವೀಂದ್ರ ಸಿಂಗ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಟೆಸ್ಟ್ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಭಾರತ 8 ವಿಕೆಟ್ ಕಳೆದುಕೊಂಡು 564 ರನ್​ಗಳಿಗೆ ಮೊದಲ ಇನ್ನಿಂಗ್ಸ್ ಡಿಕ್ಲೇರ್ ಮಾಡಿಕೊಂಡಿತು. ಇದಾದ ಬಳಿಕ ಮೊದಲ ಇನ್ನಿಂಗ್ಸ್ ಆರಂಭಿಸಿರುವ ಅಫ್ಘಾನಿಸ್ತಾನ ತಂಡ ಎರಡನೇ ದಿನದಾಟದಂತ್ಯಕ್ಕೆ ಪ್ರಮುಖ 5 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದೆ. ಪ್ರಸ್ತುತ 113 ರನ್ ಕಲೆಹಾಕಿರುವ…

Read More

ಅಮೆರಿಕದಲ್ಲಿ ಭಾರತೀಯ ಯುವಕನ ಹತ್ಯೆ; ಪೀಜ್ಜಾ ಡೆಲಿವರಿಗೆಂದು ಕರೆಸಿ ಸಾಯಿಸಿದ ಹಂತಕರು – Kannada News

ಪೀಜ್ಜಾ ಡೆಲಿವರಿ ಸಾಂದರ್ಭಿಕ ಚಿತ್ರImage Credit source: Getty Images ವಾಷಿಂಗ್ಟನ್, ಜೂನ್ 7: ಭಾರತ ಮೂಲದ 28 ವರ್ಷದ ಯುವಕನೊಬ್ಬನನ್ನು ನಕಲಿ ಪೀಜ್ಜಾ ಆರ್ಡರ್ ನೀಡಿ, ಹೊಂಚು ಹಾಕಿ ಗುಂಡಿಕ್ಕಿ ಕೊಂದಿರುವ ಅತ್ಯಂತ ದಾರುಣ ಘಟನೆ ಅಮೆರಿಕದ ಫಿಲಡೆಲ್ಫಿಯಾದಲ್ಲಿ ನಡೆದಿದೆ. ಕುಟುಂಬಸ್ಥರು ಇದು ಕೇವಲ ಕೊಲೆ ಮಾಡುವ ಉದ್ದೇಶದಿಂದಲೇ ರೂಪಿಸಲಾಗಿದ್ದ ಸಂಚು ಎಂದು ಆರೋಪಿಸಿದ್ದಾರೆ. ತೆಲಂಗಾಣ ರಾಜಧಾನಿ ಹೈದರಾಬಾದ್ ಮೂಲದ ಅನ್ಶುಲ್ ಕುಂಚ (28) ಕೊಲೆಯಾಗಿರುವ ಯುವಕ. ಇವರ ಕುಟುಂಬ ಹೈದರಾಬಾದ್‌ನ ಹೊರವಲಯದ ಮೇಡ್ಚಲ್ ಮಲ್ಕಾಜ್‌ಗಿರಿ…

Read More

ನೆಪೊಟಿಸಮ್ ಚರ್ಚೆ: ಶಿವಣ್ಣ-ಅಪ್ಪು ಹೆಸರು ಹೇಳಿದ್ದಕ್ಕೆ ಸುದೀಪ್ ಸ್ಪಷ್ಟನೆ

ಬಾಲಿವುಡ್​ನಲ್ಲಿ (Bollywood) ಬಲು ಜೋರಾಗಿ ನಡೆದಿದ್ದ ನೆಪೊಟಿಸಮ್ ಚರ್ಚೆ ಆಗೊಮ್ಮೆ-ಈಗೊಮ್ಮೆ ಕನ್ನಡ ಚಿತ್ರರಂಗದಲ್ಲೂ ಕೇಳಿ ಬರುತ್ತದೆ. ಇದೀಗ ಸುದೀಪ್ ಅವರು ತಮ್ಮ ಅಕ್ಕನ ಮಗ ಸಂಚಿತ್ ಸಂಜಯ್ ಅವರನ್ನು ‘ಮ್ಯಾಂಗೊ ಪಚ್ಚ’ ಮೂಲಕ ಚಿತ್ರರಂಗಕ್ಕೆ ಲಾಂಚ್ ಮಾಡಿದ್ದು, ಸಿನಿಮಾಕ್ಕಾಗಿ ಸಖತ್ ಪ್ರಚಾರವನ್ನೂ ಮಾಡುತ್ತಿದ್ದಾರೆ. ಇತ್ತೀಚೆಗೆ ಸಿನಿಮಾದ ಬಗ್ಗೆ ಕರೆದಿದ್ದು ಸುದ್ದಿಗೋಷ್ಠಿಯಲ್ಲಿ ಸುದೀಪ್ ಅವರಿಗೆ ನೆಪೊಟಿಸಮ್ ಪ್ರಶ್ನೆ ಎದುರಾಯ್ತು. ಪ್ರಶ್ನೆಗೆ ಉತ್ತರಿಸಿದ ನಟ ಸುದೀಪ್, ‘ದೊಡ್ಮನೆಯರನ್ನು ಏಕೆ ಪ್ರಶ್ನೆ ಕೇಳಲ್ಲ, ಶಿವಣ್ಣ ಅವರನ್ನು ಏಕೆ ಕೇಳಲ್ಲ’ ಎಂದಿದ್ದರು. ಆದರೆ…

Read More

ಪೊಲೀಸ್ ಇಲಾಖೆ ನೇಮಕಾತಿ: 3,395 ಸಿವಿಲ್ ಕಾನ್ಸ್‌ಟೇಬಲ್ ಹುದ್ದೆಗಳಿಗೆ ಅಧಿಸೂಚನೆ, ಅರ್ಹತೆ-ಸಂಬಳ ವಿವರ ಇಲ್ಲಿದೆ – Kannada News

ಬೆಂಗಳೂರು, (ಜೂನ್ 07: ಕರ್ನಾಟಕ  ಪೊಲೀಸ್  (Karnataka Police) ಇಲಾಖೆಯು ಹೊಸ ನೇಮಕಾತಿ ಅಧಿಸೂಚನೆಯನ್ನು  ಪ್ರಕಟಿಸಿಲಾಗಿದೆ. ರಾಜ್ಯ ಪೊಲೀಸ್ ಇಲಾಖೆಯ ವಿವಿಧ ಜಿಲ್ಲಾ, ನಗರ ಹಾಗೂ ಘಟಕಗಳಲ್ಲಿ ಖಾಲಿ ಇರುವ ಒಟ್ಟು 3,395 ಪೊಲೀಸ್ ಕಾನ್ಸ್‌ಟೇಬಲ್ (ಸಿವಿಲ್) ಹುದ್ದೆಗಳಿಗೆ ((Police Constable Recruitment ) )ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಜೂನ್ 8ರಿಂದ ಆನ್​​ಲೈನ್ ಮೂಲಕ ಅರ್ಹ ಅಭ್ಯರ್ಥಿಗಳು ಅರ್ಜಿಸಲ್ಲಿಸಬಹುದಾಗಿದ್ದು, ಜೂನ್ 3ರಂದು ಅರ್ಜಿ ಸಲ್ಲಿಸಲು ಕೊನೆ ದಿನವಾಗಿದೆ. ಇನ್ನು ಶುಲ್ಕ ಪಾವತಿಗೆ ಜುಲೈ 4 ಕಡೆ…

Read More

Vasthu Tips: ಮನೆಯ ಈ ದಿಕ್ಕಿನಲ್ಲಿ ಕಸದ ಬುಟ್ಟಿ ಇಟ್ಟರೆ ಹಣದ ಸಮಸ್ಯೆ ಗ್ಯಾರಂಟಿ! ಇಂದೇ ದಿಕ್ಕು ಬದಲಿಸಿ – Kannada News

ವಾಸ್ತು ಶಾಸ್ತ್ರದಲ್ಲಿ ಮನೆಯ ಪ್ರತಿಯೊಂದು ದಿಕ್ಕಿಗೂ ತನ್ನದೇ ಆದ ವಿಶೇಷ ಮಹತ್ವವಿದೆ. ವಾಸ್ತು ನಿಯಮಗಳನ್ನು ಸರಿಯಾಗಿ ಪಾಲಿಸುವುದರಿಂದ ಮನೆಯಲ್ಲಿ ಸುಖ, ಶಾಂತಿ ಮತ್ತು ಸಮೃದ್ಧಿ ನೆಲೆಸುತ್ತದೆ ಹಾಗೂ ನಕಾರಾತ್ಮಕ ಶಕ್ತಿಗಳು ನಾಶವಾಗುತ್ತವೆ ಎಂಬುದು ನಂಬಿಕೆ. ಆದರೆ, ಅನೇಕರು ಮನೆಯ ಸ್ವಚ್ಛತೆಗೆ ಬಳಸುವ ಕಸದ ಬುಟ್ಟಿಯ (Dustbin) ವಿಷಯದಲ್ಲಿ ದೊಡ್ಡ ವಾಸ್ತು ತಪ್ಪುಗಳನ್ನು ಮಾಡುತ್ತಾರೆ. ವಾಸ್ತು ಶಾಸ್ತ್ರದ ಪ್ರಕಾರ, ಕಸದ ಬುಟ್ಟಿಯನ್ನು ನಕಾರಾತ್ಮಕ ಶಕ್ತಿಯ ಸಂಕೇತವೆಂದು ಪರಿಗಣಿಸಲಾಗುತ್ತದೆ. ಇದನ್ನು ತಪ್ಪು ದಿಕ್ಕಿನಲ್ಲಿ ಇಡುವುದರಿಂದ ಕುಟುಂಬದ ಸದಸ್ಯರು ತೀವ್ರ ಆರ್ಥಿಕ…

Read More

IND vs AFG: ಕೇವಲ ನಾಲ್ಕು ಎಸೆತಗಳಲ್ಲಿ ಚೊಚ್ಚಲ ಟೆಸ್ಟ್ ವಿಕೆಟ್ ಪಡೆದ ಮಾನವ್ – Kannada News

ಅಫ್ಘಾನಿಸ್ತಾನ ವಿರುದ್ಧದ ಟೆಸ್ಟ್ ಪಂದ್ಯದೊಂದಿಗೆ ಅಂತರರಾಷ್ಟ್ರೀಯ ಟೆಸ್ಟ್ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ ಟೀಂ ಇಂಡಿಯಾದ ಯುವ ಆಲ್‌ರೌಂಡರ್ ಮಾನವ್ ಸುತಾರ್ ಚೊಚ್ಚಲ ಪಂದ್ಯದಲ್ಲಿತೇ ತಮ್ಮ ಛಾಪು ಮೂಡಿಸಿದ್ದಾರೆ. ಮೊದಲು ಬ್ಯಾಟಿಂಗ್​ನಲ್ಲಿ 28 ರನ್​ಗಳ ಇನ್ನಿಂಗ್ಸ್ ಆಡಿದ ಸುತಾರ್, ವಾಷಿಂಗ್ಟನ್ ಸುಂದರ್ ಅವರೊಂದಿಗೆ 54 ರನ್‌ಗಳ ಪಾಲುದಾರಿಕೆಯನ್ನು ಹಂಚಿಕೊಂಡು ತಂಡವನ್ನು 500 ರನ್​ಗಳ ಗಡಿ ದಾಟಿಸಿದರು. ಸುತಾರ್ ತಮ್ಮ ಇನ್ನಿಂಗ್ಸ್‌ನಲ್ಲಿ ಎರಡು ಬೌಂಡರಿ ಮತ್ತು ಎರಡು ಸಿಕ್ಸರ್‌ಗಳನ್ನು ಬಾರಿಸಿದರು. ಬ್ಯಾಟಿಂಗ್‌ ಬಳಿಕ ಬೌಲಿಂಗ್​ನಲ್ಲೂ ಕಮಾಲ್ ಮಾಡಿದ ಸುತಾರ್, ತಾನು…

Read More

Viral Video: ಸೊಂಟ ಮುಟ್ಟಿದ ಯುವಕ; ವೇದಿಕೆ ಮೇಲೆಯೇ ಕಪಾಳಮೋಕ್ಷ ಮಾಡಿದ ಡ್ಯಾನ್ಸರ್! – Kannada News

ಕಪಾಳಮೋಕ್ಷ ಮಾಡಿದ ಡ್ಯಾನ್ಸರ್Image Credit source: instagram ವೇದಿಕೆಯಲ್ಲಿ ನೃತ್ಯ ಪ್ರದರ್ಶನ ನೀಡುತ್ತಿದ್ದ ಕಲಾವಿದೆಯೊಂದಿಗೆ ಯುವಕನೊಬ್ಬ ಅಸಭ್ಯವಾಗಿ ವರ್ತಿಸಿದ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಈ ಘಟನೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಡ್ಯಾನ್ಸರ್, ಯುವಕನಿಗೆ ವೇದಿಕೆಯಲ್ಲೇ ಕಪಾಳಮೋಕ್ಷ ಮಾಡಿರುವ ದೃಶ್ಯ ಇದೀಗ ವೈರಲ್ ಆಗಿದೆ. ವೈರಲ್ ಆಗಿರುವ ವಿಡಿಯೋದಲ್ಲಿ, ವೇದಿಕೆಯ ಸಮೀಪದಲ್ಲಿದ್ದ ಯುವಕನೊಬ್ಬ ಡ್ಯಾನ್ಸರ್ ಜೊತೆ ಅಸಭ್ಯವಾಗಿ ವರ್ತಿಸಿ, ಆಕೆಯ ಸೊಂಟ ಮುಟ್ಟಿರುವುದು ಕಾಣಿಸುತ್ತದೆ. ಇದರಿಂದ ಆಕ್ರೋಶಗೊಂಡ ಕಲಾವಿದೆ ತಕ್ಷಣವೇ ಯುವಕನಿಗೆ ಕಪಾಳಕ್ಕೆ ಹೊಡೆದು…

Read More

ಬಲಿಷ್ಠ ಭಾರತದೊಂದಿಗೆ ಉತ್ತಮ ಸ್ನೇಹ ಸಂಬಂಧ ಬಯಸುತ್ತೇವೆ: ನೇಪಾಳ ವಿದೇಶಾಂಗ ಸಚಿವ ಶಿಶಿರ್ ಖನಾಲ್ – Kannada News

ಶಿಶಿರ್ ಖನಾಲ್, ಜೈಶಂಕರ್Image Credit source: PTI ನವದೆಹಲಿ, ಜೂನ್ 7: ವಿಶ್ವದ ಪ್ರಮುಖ ತಂತ್ರಜ್ಞಾನ ಮತ್ತು ಆರ್ಥಿಕ ಶಕ್ತಿಯಾಗಿ ಬೆಳೆಯುತ್ತಿರುವ ಭಾರತದೊಂದಿಗೆ ನೇಪಾಳ ಉತ್ತಮ ಸ್ನೇಹ ಹಾಗೂ ಆರ್ಥಿಕ ಸಂಬಂಧ ಬಯಸುತ್ತದೆ ಎಂದು ನೇಪಾಳ ವಿದೇಶಾಂಗ ಸಚಿವ ಶಿಶಿರ್ ಖನಾಲ್ (Shishir Khanal) ಹೇಳಿದ್ದಾರೆ. ಭಾರತಕ್ಕೆ ಭೇಟಿ ನೀಡಿರುವ ನೇಪಾಳದ ವಿದೇಶಾಂಗ ಸಚಿವರು, ಭಾರತವನ್ನು ಕೇವಲ ನೆರೆಹೊರೆಯ ರಾಷ್ಟ್ರವಾಗಿ ಮಾತ್ರವಲ್ಲದೆ, ಜಾಗತಿಕ ಮಟ್ಟದ ತಾಂತ್ರಿಕ ಮತ್ತು ಆರ್ಥಿಕ ಪವರ್‌ಹೌಸ್ (Economic Powerhouse) ಎಂದು ಬಣ್ಣಿಸಿದರು. ಭಾರತ…

Read More