Headlines

ಕಲಬುರಗಿಯಲ್ಲಿ 300ಕ್ಕೂ ಅಧಿಕ ಮನೆಗಳ ತೆರವಿಗೆ ಕೋರ್ಟ್ ಆದೇಶ: ಆತಂಕದಲ್ಲಿ ನಿವಾಸಿಗಳು; ಆಗಿದ್ದೇನು? – Kannada News | Siddarameshwara Colony Land Dispute: Residents Protest Court Ordered Eviction

ಆತಂಕದಲ್ಲಿ ನಿವಾಸಿಗಳುImage Credit source: tv9 kannada ಕಲಬುರಗಿ, ಜುಲೈ 23: ಕಲಬುರಗಿ (kalaburagi) ನಗರದ ಆಳಂದ ಚೆಕ್ ಪೋಸ್ಟ್ ಬಳಿಕಯ ಸಿದ್ದರಾಮೇಶ್ವರ ಕಾಲೋನಿ ನಿವಾಸಿಗಳು (Residents) ಸದ್ಯ ಆತಂಕದಲ್ಲಿ ಇದ್ದಾರೆ. ಏಕೆಂದರೆ ಸಿಜೆಎಂ ಕೋರ್ಟ್ ಆದೇಶ ಹಿನ್ನೆಲೆ ಸರ್ವೆ ನಂಬರ್ 36 ಮತ್ತು 95ರಲ್ಲಿನ ಮನೆ ಮತ್ತು ಕಟ್ಟಡಗಳ ತೆರವಿಗೆ ಅಧಿಕಾರಿಗಳು ಮುಂದಾಗಿದ್ದಾರೆ. ಹೀಗಾಗಿ ಇದು ಕಾಲೋನಿ ನಿವಾಸಿಗಳಲ್ಲಿ ಆತಂಕ ಸೃಷ್ಟಿಸಿದೆ. ನಡೆದಿದ್ದೇನು? ಸಿದ್ದರಾಮೇಶ್ವರ ಕಾಲೋನಿಯಲ್ಲಿ ನಿವಾಸಿಗಳು ನೋಟರಿ ಮೇಲೆ ಸೈಟ್ ಖರೀದಿ ಮಾಡಿ ಮನೆ…

Read More

ಶಿರಾ-ಬಡವನಹಳ್ಳಿ ಚತುಷ್ಪಥ ರಸ್ತೆಗೆ ಕೇಂದ್ರ ಗ್ರೀನ್ ಸಿಗ್ನಲ್: ತಿರುಪತಿ-ಚೆನ್ನೈ ಪ್ರಯಾಣಕ್ಕೆ ಇನ್ನಷ್ಟು ಅನುಕೂಲ – Kannada News | Central Government approves Sira Badavanahalli four laning project Says Minister V Somanna

ಬೆಂಗಳೂರು/ತುಮಕೂರು, (ಜುಲೈ 23): ಈ ಭಾಗದ ಬಹುದಿನ ಬೇಡಿಕೆಯಾಗಿದ್ದ ರಾಷ್ಟ್ರೀಯ ಹೆದ್ದಾರಿ 69ರ ಶಿರಾ-ಬಡವನಹಳ್ಳಿ  (Sira Badavanahalli four-laning project)  ಭಾಗದ ರಸ್ತೆ ಕಾಮಗಾರಿಗೆ ಕೇಂದ್ರ ಸರ್ಕಾಟ ಅನುಮೋದನೆ ನೀಡಿದೆ. 584.98 ಕೋಟಿ ರೂಪಾಯಿ ವೆಚ್ಚದ ಚತುಷ್ಪಥ ರಸ್ತೆ ಕಾಮಗಾರಿಗೆ ಕೇಂದ್ರ ಹೆದ್ದಾರಿ ಮತ್ತು ಭೂ ಸಾರಿಗೆ ಸಚಿವಾಲಯ ಅನುಮೋದನೆ ನೀಡಿದ್ದು, ಈ ಬಗ್ಗೆ ಕೇಂದ್ರ ರೈಲ್ವೆ ರಾಜ್ಯ ಖಾತೆ ಸಚಿವ ವಿ. ಸೋಮಣ್ಣ  (V Somanna) ಮಾಹಿತಿ ನೀಡಿದ್ದಾರೆ. ರಸ್ತೆ ಕಾಮಗಾರಿ ಬಗ್ಗೆ ಮಾಹಿತಿ ನೀಡಿರುವ…

Read More

ಕಲಬುರಗಿಯಲ್ಲಿ 300ಕ್ಕೂ ಅಧಿಕ ಮನೆಗಳ ತೆರವಿಗೆ ಕೋರ್ಟ್ ಆದೇಶ: ಆತಂಕದಲ್ಲಿ ನಿವಾಸಿಗಳು; ಆಗಿದ್ದೇನು? – Kannada News | Siddarameshwara colony land dispute residents protest court ordered eviction

ಆತಂಕದಲ್ಲಿ ನಿವಾಸಿಗಳುImage Credit source: tv9 kannada ಕಲಬುರಗಿ, ಜುಲೈ 23: ಕಲಬುರಗಿ (kalaburagi) ನಗರದ ಆಳಂದ ಚೆಕ್ ಪೋಸ್ಟ್ ಬಳಿಕಯ ಸಿದ್ದರಾಮೇಶ್ವರ ಕಾಲೋನಿ ನಿವಾಸಿಗಳು (Residents) ಸದ್ಯ ಆತಂಕದಲ್ಲಿ ಇದ್ದಾರೆ. ಏಕೆಂದರೆ ಸಿಜೆಎಂ ಕೋರ್ಟ್ ಆದೇಶ ಹಿನ್ನೆಲೆ ಸರ್ವೆ ನಂಬರ್ 36 ಮತ್ತು 95ರಲ್ಲಿನ ಮನೆ ಮತ್ತು ಕಟ್ಟಡಗಳ ತೆರವಿಗೆ ಅಧಿಕಾರಿಗಳು ಮುಂದಾಗಿದ್ದಾರೆ. ಹೀಗಾಗಿ ಇದು ಕಾಲೋನಿ ನಿವಾಸಿಗಳಲ್ಲಿ ಆತಂಕ ಸೃಷ್ಟಿಸಿದೆ. ನಡೆದಿದ್ದೇನು? ಸಿದ್ದರಾಮೇಶ್ವರ ಕಾಲೋನಿಯಲ್ಲಿ ನಿವಾಸಿಗಳು ನೋಟರಿ ಮೇಲೆ ಸೈಟ್ ಖರೀದಿ ಮಾಡಿ ಮನೆ…

Read More

‘ಡ್ರಗ್ಸ್ ಪ್ರಕರಣದಲ್ಲಿ ನಿನ್ನನ್ನು ಸಿಲುಕಿಸುತ್ತೇನೆ’; ಪ್ರತಿಭಟನಾಕಾರರಿಗೆ ಬೆದರಿಕೆ ಹಾಕಿದ ಮುಂಬೈ ಪೊಲೀಸ್ ಅಮಾನತು – Kannada News | Will Frame You In Drugs Case Mumbai Police Suspended For Threatening student Protesters

ಮುಂಬೈ, ಜುಲೈ 23: ಜಂತರ್​ ಮಂತರ್​​ನಲ್ಲಿ (Delhi Protest) ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಪ್ರತಿಭಟನಾಕಾರರೊಬ್ಬರಿಗೆ ‘ನಿನ್ನನ್ನು ಡ್ರಗ್ಸ್ ಪ್ರಕರಣದಲ್ಲಿ ಸಿಲುಕಿಸುತ್ತೇನೆ’ ಎಂದು ಬೆದರಿಕೆ ಹಾಕಿದ ಆರೋಪದ ಮೇಲೆ ಮುಂಬೈ ಪೊಲೀಸ್ ಅಧಿಕಾರಿಯೊಬ್ಬರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ. ಪ್ರತಿಭಟನಾ ಸ್ಥಳದಲ್ಲಿ ಸಾರ್ವಜನಿಕರೊಂದಿಗೆ ಮಾತಿನ ಚಕಮಕಿ ನಡೆಯುತ್ತಿದ್ದ ವೇಳೆ, ಕಿರಿಯ ಪೊಲೀಸ್ ಅಧಿಕಾರಿಯೊಬ್ಬರು ಪ್ರತಿಭಟನಾನಿರತ ಯುವಕನ ವಿರುದ್ಧ ನಕಲಿ ಮಾದಕ ದ್ರವ್ಯ (ಡ್ರಗ್ಸ್) ಪ್ರಕರಣ ದಾಖಲಿಸಿ ಜೈಲಿಗೆ ಕಳುಹಿಸುವುದಾಗಿ ಬಹಿರಂಗವಾಗಿ ಬೆದರಿಕೆ ಹಾಕಿದ್ದರು. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ…

Read More

ಮಹಾರಾಷ್ಟ್ರದ ಪಶ್ಚಿಮ ಘಟ್ಟದಲ್ಲಿ ಮಳೆಯ ಆರ್ಭಟ: ಮತ್ತೆ ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು – Kannada News | Heavy Rains in Maharashtra’s Western Ghats Boost Krishna, Ghataprabha Inflows; Siddeshwara Barrage Submerged in Mudhol

ಬೆಳಗಾವಿ/ಬಾಗಲಕೋಟೆ, ಜುಲೈ 23: ಮಹಾರಾಷ್ಟ್ರದ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಮಳೆಯ ಆರ್ಭಟ ಮುಂದುವರಿದಿದ್ದು, ಇದರಿಂದ ಕೃಷ್ಣಾ ಮತ್ತು ಘಟಪ್ರಭಾ ನದಿಗಳಿಗೆ ಭಾರಿ ಪ್ರಮಾಣದ ನೀರು ಹರಿದು ಬರುತ್ತಿದೆ. ಕೃಷ್ಣಾ ನದಿಗೆ ಒಂದೇ ದಿನದಲ್ಲಿ 10,000 ಕ್ಯೂಸೆಕ್ ನೀರು ಒಳಹರಿವು ಹೆಚ್ಚಳವಾಗಿದ್ದು, ವೇದಗಂಗಾ, ದೂಧಗಂಗಾ ನದಿಗಳಲ್ಲೂ ನೀರಿನ ಮಟ್ಟ ಏರಿದೆ. ನಿಪ್ಪಾಣಿ, ಚಿಕ್ಕೋಡಿ ತಾಲೂಕಿನಲ್ಲಿ ಹಲವು ಸೇತುವೆಗಳು ಜಲಾವೃತಗೊಂಡಿವೆ. ಕೃಷ್ಣಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ನದಿ ತೀರದ ಜನರಿಗೆ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ. ಬಾಗಲಕೋಟೆ ಜಿಲ್ಲೆಯ…

Read More

ತಿಳಿವಳಿಕಸ್ಥರಿಗೆ ಪಿಎಫ್ ಸಾಕು ಎನ್ನುತ್ತಿದೆ ಇಪಿಎಫ್​ಒ; ಇಪಿಎಫ್ ಮತ್ತು ವಿಪಿಎಫ್ ಸಂಯೋಜನೆಯಿಂದ ಕೋಟಿ ಗಳಿಕೆ ಹೇಗೆ ಸಾಧ್ಯ? – Kannada News | EPF vs Mutual Funds, which is better for retirement plan, EPFO explains, Rs 1 crore corpus using VPF

ನವದೆಹಲಿ, ಜುಲೈ 23: ನೌಕರರ ಭವಿಷ್ಯ ನಿಧಿ ಸಂಸ್ಥೆ (EPFO) ಇತ್ತೀಚೆಗೆ ವೇತನದಾರರಿಗೆ (Salaried Employees) ಒಂದು ಪ್ರಮುಖ ಜಾಗೃತಿ ಸಂದೇಶ ರವಾನಿಸಿದೆ. ಮ್ಯೂಚುಯಲ್ ಫಂಡ್‌ಗಳಲ್ಲಿ (Mutual Funds) ಹೆಚ್ಚಿನ ಲಾಭ ಗಳಿಸುವ ಆಸೆಯಿಂದ ಇಪಿಎಫ್ (EPF) ಖಾತೆಯಲ್ಲಿರುವ ಹಣವನ್ನು ಅವಧಿಗೂ ಮುನ್ನ ಹಿಂಪಡೆಯದಂತೆ ಇಪಿಎಫ್‌ಒ ತನ್ನ ಚಂದಾದಾರರಿಗೆ ಕಟ್ಟುನಿಟ್ಟಿನ ಸಲಹೆ ನೀಡಿದೆ. ಸಾಮಾಜಿಕ ಜಾಲತಾಣ X ನಲ್ಲಿ “ಸಮಜ್ದಾರ್ ಕೋ EPF ಕಾಫಿ ಹೈ” (ಬುದ್ಧಿವಂತರಿಗೆ ಇಪಿಎಫ್ ಸಾಕು) ಎಂಬ ಸಾಲಿನೊಂದಿಗೆ ವಿಡಿಯೋ ಹಂಚಿಕೊಂಡಿರುವ ಇಪಿಎಫ್‌ಒ,…

Read More

Jana Nayagan Movie Review: ದೇಶಭಕ್ತಿಯೋ? ರಾಜಕೀಯ ಲಾಭವೋ? – Kannada News | Jana Nayagan Movie Review: Is Vijay’s movie good or bad

ದಳಪತಿ ವಿಜಯ್ (Thalapathy Vijay) ನಟನೆಯ ‘ಜನ ನಾಯಗನ್’ ಸಿನಿಮಾನಲ್ಲಿ ಸಮಾಜಕ್ಕೆ ಮುಖ್ಯವಾದ, ಪ್ರಜಾಪ್ರಭುತ್ವಕ್ಕೆ ಅಗತ್ಯವಾದ, ಮಹಿಳಾ ಸಬಲೀಕರಣಕ್ಕೆ ಪೂರಕವಾದ ಸಾಕಷ್ಟು ವಿಷಯಗಳನ್ನು ಒತ್ತಿ-ಒತ್ತಿ ಹೇಳಲಾಗಿದೆ. ಸಂದೇಶಗಳಾಗಿ ಇವು ಮಹತ್ವವಾದುವು, ಇಂದಿನ ಕಮರ್ಶಿಯಲ್ ಸಿನಿಮಾಗಳಲ್ಲಿ ಬಹಳ ವಿರಳವಾಗಿ ಕಾಣಸಿಗುವಂಥಹವು. ಆದರೆ ವಿಜಯ್ ಕೇವಲ ನಟರಷ್ಟೆ ಅಲ್ಲ, ಅವರೊಬ್ಬ ಪಕ್ಷದ ಮುಖಂಡ, ರಾಜಕೀಯ ಮಹಾತ್ವಾಕಾಂಕ್ಷೆ ಹೊಂದಿರುವ ವ್ಯಕ್ತಿ, ಹಾಗಾಗಿ ಈ ಸಂದೇಶಗಳ ಹಿಂದೆ ರಾಜಕೀಯ ಲಾಭದ ಘಾಟು ‘ಜನ ನಾಯಗನ್’ ಸಿನಿಮಾ ನೋಡುವ ಪ್ರೇಕ್ಷಕರ ಮೂಗಿಗೆ ಬಡಿಯದೇ ಇರದು….

Read More

Bhagavad Gita: ಜೀವನದಲ್ಲಿ ಭರವಸೆ ಕಳೆದುಕೊಂಡಾಗ ಧೈರ್ಯ ತುಂಬುವ ಭಗವದ್ಗೀತೆಯ 5 ಅಮೂಲ್ಯ ಪಾಠಗಳು! – Kannada News | Bhagavad Gita Lessons: 5 Ways to Overcome Life’s Challenges and Find Inner Peace

ಪ್ರತಿಯೊಬ್ಬರ ಜೀವನದಲ್ಲೂ ಎಲ್ಲವನ್ನೂ ಕಳೆದುಕೊಂಡಂತೆ ಭಾಸವಾಗುವ ಒಂದು ಕ್ಷಣ ಬಂದೇ ಬರುತ್ತದೆ. ದುಃಖಗಳು ಅಂತ್ಯವಿಲ್ಲದಂತೆ ಕಾಣುತ್ತವೆ ಮತ್ತು ತೊಂದರೆಗಳು ಒಂದರ ನಂತರ ಒಂದರಂತೆ ಬರುತ್ತಲೇ ಇರುತ್ತವೆ. ಅಂತಹ ಪರಿಸ್ಥಿತಿಯಲ್ಲಿ, ಮನುಷ್ಯನು ತನ್ನ ಎಲ್ಲಾ ಶಕ್ತಿ ಮತ್ತು ಆತ್ಮವಿಶ್ವಾಸವನ್ನು ಕಳೆದುಕೊಳ್ಳುತ್ತಾನೆ. ಒಂದು ವೇಳೆ ಅಂತಹ ಕಠಿಣ ಕ್ಷಣ ನಿಮ್ಮ ಜೀವನದಲ್ಲೂ ಬಂದರೆ, ಶ್ರೀಮದ್ ಭಗವದ್ಗೀತೆಯ ಈ 5 ಜೀವನಪ್ರೀತಿಯ ಪಾಠಗಳನ್ನು ಖಂಡಿತ ಓದಿ. ಇವು ನಿಮ್ಮಲ್ಲಿ ಗೆಲ್ಲುವ ಹೊಸ ಧೈರ್ಯ ಮತ್ತು ಹುಮ್ಮಸ್ಸನ್ನು ನೀಡುತ್ತವೆ. ನಿಮ್ಮ ಕೆಲಸ ಮಾಡಿ,…

Read More

‘ಮದ್ಯಪಾನ’ದಿಂದ ಡೇವಿಡ್ ವಾರ್ನರ್ ನಾಯಕತ್ವಕ್ಕೆ ಕುತ್ತು! – Kannada News | David Warner Drink Driving Case: BBL Captaincy in Jeopardy

ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ಮಾಜಿ ಆರಂಭಿಕ ದಾಂಡಿಗ ಡೇವಿಡ್ ವಾರ್ನರ್ ಮತ್ತೊಮ್ಮೆ ಕಾನೂನು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ವರ್ಷದ ಏಪ್ರಿಲ್ ತಿಂಗಳಿನಲ್ಲಿ ನಡೆದಿದ್ದ ‘ಮದ್ಯಪಾನ ಮಾಡಿ ವಾಹನ ಚಾಲನೆ’ ಪ್ರಕರಣಕ್ಕೆ ಸಂಬಂಧಿಸಿದಂತೆ ವಾರ್ನರ್ ಪರ ವಕೀಲರು ಜುಲೈ 22ರಂದು ಸಿಡ್ನಿಯ ನ್ಯಾಯಾಲಯದಲ್ಲಿ ತಮ್ಮ ತಪ್ಪನ್ನು ಅಧಿಕೃತವಾಗಿ ಒಪ್ಪಿಕೊಂಡಿದ್ದಾರೆ. ಈ ಬೆಳವಣಿಗೆಯಿಂದಾಗಿ ಮುಂಬರುವ ಬಿಗ್ ಬ್ಯಾಷ್ ಲೀಗ್ ಸೀಸನ್‌ನಲ್ಲಿ ಸಿಡ್ನಿ ಥಂಡರ್​ ತಂಡದ ನಾಯಕತ್ವವನ್ನು ಕಳೆದುಕೊಳ್ಳುವ ಭೀತಿ ಎದುರಾಗಿದೆ. ಘಟನೆಯ ಹಿನ್ನಲೆ: ಏಪ್ರಿಲ್ 5 ರಂದು ಸಿಡ್ನಿಯ ಮರೌಬ್ರಾ…

Read More

IND U19 vs SL U19: ಶ್ರೀಲಂಕಾ ವಿರುದ್ಧ ಟೆಸ್ಟ್ ಸರಣಿ ಗೆದ್ದ ಭಾರತ ಯುವ ಪಡೆ – Kannada News | India U19 Dominates Sri Lanka, Secures Unofficial Test Series Win by 211 Runs

ಭಾರತ ಹಾಗೂ ಶ್ರೀಲಂಕಾ ಅಂಡರ್-19 ತಂಡಗಳ (India U19 vs Sri Lanka U19) ನಡುವೆ ನಡೆದ ಎರಡು ಪಂದ್ಯಗಳ ಅನಧಿಕೃತ ಟೆಸ್ಟ್ ಸರಣಿಯನ್ನು ಭಾರತ ಯುವ ಪಡೆ 1-0 ಅಂತರದಿಂದ ಗೆದ್ದುಕೊಂಡಿದೆ. ಉಭಯ ತಂಡಗಳ ನಡುವೆ ನಡೆದ ಮೊದಲ ಟೆಸ್ಟ್ ಪಂದ್ಯ ಡ್ರಾದಲ್ಲಿ ಅಂತ್ಯಗೊಂಡಿತ್ತು. ಹೀಗಾಗಿ ಎರಡನೇ ಪಂದ್ಯವನ್ನು ಗೆಲ್ಲುವ ತಂಡಕ್ಕೆ ಸರಣಿ ಕೈವಶವಾಗುತ್ತಿತ್ತು. ಅದರಂತೆ ಎರಡನೇ ಅನಧಿಕೃತ ಟೆಸ್ಟ್ ಪಂದ್ಯದಲ್ಲಿ ಶ್ರೀಲಂಕಾ ಅಂಡರ್-19 ತಂಡವನ್ನು 211 ರನ್‌ಗಳಿಂದ ಸೋಲಿಸಿದ ಭಾರತ ಯುವ ಪಡೆ ಸರಣಿ…

Read More