Headlines

ಗ್ರಾಹಕರ ಹಿತರಕ್ಷಣೆಯೇ ಪ್ರಧಾನ; ಇನ್ಷೂರೆನ್ಸ್ ವಿತರಣೆಯಲ್ಲಿ ಸುಧಾರಣೆಗಳಿಗೆ ಐಆರ್​ಡಿಎಐ ಮುಂದು – Kannada News | Big reforms expected in insurance distribution sector, as IRDAI to bring discussion paper

ಭಾರತೀಯ ವಿಮಾ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರ (IRDAI) ಶೀಘ್ರದಲ್ಲೇ ವಿಮಾ ವಿತರಣಾ ವಲಯದಲ್ಲಿ (Insurance Distribution Sector) ದೊಡ್ಡ ಬದಲಾವಣೆಗಳನ್ನು ತರಲು ಹೊರಟಿದೆ. ಈ ಸಂಬಂಧ ಚರ್ಚಾ ಪತ್ರವೊಂದನ್ನು (Discussion Paper) ಬಿಡುಗಡೆ ಮಾಡಲು ಸಿದ್ಧತೆ ನಡೆಸುತ್ತಿದೆ. ಈ ಸುಧಾರಣೆಗಳ ಮುಖ್ಯ ಉದ್ದೇಶ “ಗ್ರಾಹಕರ ಹಿತರಕ್ಷಣೆ” ಆಗಿದೆ. ಭಾಗಿದಾರ ವ್ಯಕ್ತಿಗಳು ಮತ್ತು ಸಂಸ್ಥೆಗಳಿಂದ ಸ್ಪಂದನೆ, ಸಲಹೆಗಳನ್ನು ಎದುರು ನೋಡಲಿದೆ. ವಿಮಾ ವಿತರಕರಿಗೆ ಇನ್ಸೆಂಟಿವ್, ಗ್ರಾಹಕ ಆಯ್ಕೆ, ಬ್ಯಾಂಕ್ ಅಷೂರೆನ್​ಸ್ ಪಾರ್ಟ್ನರ್​ಶಿಪ್ ಇತ್ಯಾದಿ ವಿಮಾ ವಿತರಣಾ ಸಂಬಂಧಿ…

Read More

ಪೊಲೀಸ್​​ ಠಾಣೆ ಸಮೀಪವೇ ಟಿಎಂಸಿ ಸಂಸದ ಕಲ್ಯಾಣ್ ಬ್ಯಾನರ್ಜಿ ಮೇಲೆ ಹಲ್ಲೆ?

ಕಲ್ಯಾಣ್ ಬ್ಯಾನರ್ಜಿ ಮೇಲೆ ಬಿಜೆಪಿಗರಿಂದ ಹಲ್ಲೆ ಆರೋಪImage Credit source: PTI ಕೋಲ್ಕತ್ತಾ, ಮೇ 31: ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯ ಚಂದಿತಾಲಾ ಪೊಲೀಸ್ ಠಾಣೆ ಸಮೀಪ ತೃಣಮೂಲ ಕಾಂಗ್ರೆಸ್ (Trinamool Congress) ಸಂಸದ ಹಾಗೂ ನಾಯಕ ಕಲ್ಯಾಣ್ ಬ್ಯಾನರ್ಜಿ (Kalyan Banerjee)​​ ಮೇಲೆ ದಾಳಿ ನಡೆದಿರುವ ಆರೋಪ ಕೇಳಿಬಂದಿದೆ. ಚುನಾವಣೆ ನಂತರ ನಡೆದ ಹಿಂಸಾಚಾರದ ಕುರಿತು ಮನವಿ ಸಲ್ಲಿಸಲು ಅವರು ಪೊಲೀಸ್ ಠಾಣೆಗೆ ತೆರಳಿದ್ದ ವೇಳೆಯೇ ಈ ಘಟನೆ ನಡೆದಿದೆ ಎನ್ನಲಾಗಿದೆ. ಅಷ್ಟಕ್ಕೂ ಆಗಿದ್ದೇನು? #WATCH…

Read More

ಬೆಂಗಳೂರಿಗರೇ 3 ದಿನದ ರಜೆಯಲ್ಲಿ ಈ ಪ್ರವಾಸಿ ತಾಣಗಳಿಗೆ ಭೇಟಿ ನೀಡಬಹುದು: KSTDCನಿಂದ ವಿಶೇಷ ಪ್ಯಾಕೇಜ್ – Kannada News | Explore Mysore and Ooty: KSTDC’s Affordable 3 Day Weekend Tour Package

ಬೆಂಗಳೂರು, ಜ.23: ಈ ತಿಂಗಳ ಕೊನೆಯ ವಾರ ಅಂದರೆ ಶನಿವಾರ, ಭಾನುವಾರ, ಸೋಮವಾರ ಮೂರು ದಿನ ರಜೆ ಇದೆ. ಈ ಮೂರು ದಿನ ರಜೆಯಲ್ಲಿ ಏನ್ ಮಾಡೋದು ಎಂಬ ಯೋಚನೆ ಬರುವುದು ಸಹಜ, ಎಲ್ಲಿಗಾದರೂ ಹೋಗಬೇಕಲ್ಲ. ಅದರೂ ತಿಂಗಳ ಕೊನೆಗೆ ಹೇಳಿಕೊಳ್ಳುವಷ್ಟು ಬಜೆಟ್​​​ ಇಲ್ಲ, ಅದರೂ ಎಲ್ಲಿಗಾದರೂ ಹೋಗಬೇಕು ಎಂಬ ಆಸೆ ಇದ್ರೆ, ಈ ಪ್ಯಾಕೇಜ್​​ ಬೆಸ್ಟ್​​​ ನೋಡಿ. ಈ ಮೂರು ದಿನದ ರಜೆಯಲ್ಲಿ kstdc (ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ)ನ ಈ ಪ್ಯಾಕೇಜ್​​ನ್ನು ಆಯ್ಕೆ…

Read More

‘ಟಾಕ್ಸಿಕ್’ ಸಿನಿಮಾ ವಿಳಂಬಕ್ಕೆ ಹಲವು ಬಲವಾದ ಕಾರಣಗಳಿವೆ: ನಟಿ ತಾರಾ ಸುತಾರಿಯಾ – Kannada News | Yash starrer Toxic movie delayed due to valid reasons says Tara Sutaria

ರಾಕಿಂಗ್ ಸ್ಟಾರ್ ಯಶ್ (Yash) ಅಭಿನಯದ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ ‘ಟಾಕ್ಸಿಕ್’ (Toxic) ಬಿಡುಗಡೆ ತಡವಾಗುತ್ತಿರುವುದು ಅಭಿಮಾನಿಗಳಲ್ಲಿ ತುಸು ನಿರಾಸೆ ಮೂಡಿಸಿರುವುದು ನಿಜ. ಆದರೆ, ಈ ವಿಳಂಬದ ಹಿಂದೆ ಸೂಕ್ತ ಹಾಗೂ ಬಲವಾದ ಕಾರಣಗಳಿವೆ ಎಂದು ಚಿತ್ರದ ನಟಿ ತಾರಾ ಸುತಾರಿಯಾ (Tara Sutaria) ಸ್ಪಷ್ಟಪಡಿಸಿದ್ದಾರೆ. ಅಲ್ಲದೆ, ‘ಈ ಕಾಯುವಿಕೆ ಖಂಡಿತವಾಗಿಯೂ ಸಾರ್ಥಕವಾಗಲಿದೆ’ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಆರಂಭದಲ್ಲಿ ಈ ಚಿತ್ರವನ್ನು ಮಾರ್ಚ್ 19ರಂದು ವಿಶ್ವಾದ್ಯಂತ ಬಿಡುಗಡೆ ಮಾಡಲು ಯೋಜಿಸಲಾಗಿತ್ತು. ಆದರೆ, ಮಧ್ಯಪ್ರಾಚ್ಯದಲ್ಲಿ ನಡೆದ…

Read More

ಸಿಎಂ ಆಗಿ ಪ್ರಮಾಣವಚನದ ಬೆನ್ನಲ್ಲೇ ರಾಜ್ಯದ ಜನತೆಗೆ ಮಹತ್ವದ ಕರೆ ಕೊಟ್ಟ ಡಿ.ಕೆ. ಶಿವಕುಮಾರ್​​: ಇಲ್ಲಿದೆ ಮಾಹಿತಿ – Kannada News

ರಾಜ್ಯದ ಜನತೆಗೆ ಮಹತ್ವದ ಕರೆ ಕೊಟ್ಟ ಡಿ.ಕೆ. ಶಿವಕುಮಾರ್Image Credit source: DK Shivakumar X Account ಬೆಂಗಳೂರು, ಜೂನ್​​ 03: ಕರ್ನಾಟಕದ ನೂತನ ಮುಖ್ಯಮಂತ್ರಿ ಆಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಡಿ.ಕೆ. ಶಿವಕುಮಾರ್ (DK Shivakumar)​​ ಭಾವನಾತ್ಮಕವಾಗಿ ಪೋಸ್ಟ್​​ ಮಾಡಿದ್ದಾರೆ. ನನ್ನ ಬದುಕಿನ ಪ್ರತಿಯೊಂದು ಏಳುಬೀಳುಗಳಲ್ಲೂ ಧೈರ್ಯ ತುಂಬಿದ್ದೀರಿ. ನನ್ನನ್ನು ಹೆಗಲ ಮೇಲೆ ಹೊತ್ತು ಮುನ್ನಡೆಸಿದ ಕೋಟ್ಯಂತರ ಜನತೆ ಹಾಗೂ ಕಾರ್ಯಕರ್ತರ ಆಶೀರ್ವಾದದಿಂದ ಸಿಎಂ ಆಗಿ ಪ್ರತಿಜ್ಞಾವಿಧಿ ಸ್ವೀಕರಿಸಿದ್ದೇನೆ. ಈ ಕ್ಷಣದಲ್ಲಿ ನಾನು ನಿಮ್ಮೆಲ್ಲರ ಪ್ರೀತಿ…

Read More

ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ITಗೆ ದೂರು – Kannada News | IT Complaint Filed Against Minister Zameer Over 25 Lakh Cash Payment in Bellari Incident

ಬೆಂಗಳೂರು, ಜನವರಿ 06: ಬಳ್ಳಾರಿಯಲ್ಲಿ ನಡೆದ ಗಲಾಟೆ ವೇಳೆ ಮೃತಪಟ್ಟ ಕಾಂಗ್ರೆಸ್​​​ ಕಾರ್ಯಕರ್ತ ರಾಜಶೇಖರ್ ಕುಟುಂಬಕ್ಕೆ 25 ಲಕ್ಷ ರೂ ನಗದನ್ನು ಪರಿಹಾರವಾಗಿ ನೀಡಿದ ಸಚಿವ ಜಮೀರ್ ಅಹ್ಮದ್ ಖಾನ್ ವಿರುದ್ಧ ಆದಾಯ ತೆರಿಗೆ ಇಲಾಖೆಗೆ ದೂರು ನೀಡಲಾಗಿದೆ. ಹಿಂದೂಪರ ಕಾರ್ಯಕರ್ತ ತೇಜಸ್ ಗೌಡ ಅವರು ದೂರು ನೀಡಿದ್ದು, ಸಚಿವರು ಭಾರತೀಯ ರಿಸರ್ವ್ ಬ್ಯಾಂಕ್ ನಿಯಮಗಳನ್ನು ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿದ್ದಾರೆ. 2 ಲಕ್ಷ ರೂಪಾಯಿಗಿಂತ ಹೆಚ್ಚಿನ ಮೊತ್ತದ ಯಾವುದೇ ಆರ್ಥಿಕ ವ್ಯವಹಾರವನ್ನು ಬ್ಯಾಂಕಿಂಗ್ ಮಾರ್ಗದ ಮೂಲಕವೇ ನಡೆಸಬೇಕು…

Read More

ಭಾರತದ ಜಿಡಿಪಿ ಲೆಕ್ಕಾಚಾರಕ್ಕೆ ಬೇಸ್ ಇಯರ್ 2011-12 ಅಲ್ಲ, 2022-23; ಇದರಿಂದೇನು ಪ್ರಯೋಜನ? – Kannada News | India’s revised GDP, Inflation series, consultative workshop to be conducted

ನವದೆಹಲಿ, ಡಿಸೆಂಬರ್ 22: ಜಿಡಿಪಿ, ಹಣದುಬ್ಬರ, ಔದ್ಯಮಿಕ ಉತ್ಪಾದನಾ ಸೂಚಿಗೆ ಆಧಾರ ವರ್ಷ ಅಥವಾ ಬೇಸ್ ಇಯರ್ ಅನ್ನು ಭಾರತ ಬದಲಿಸುತ್ತಿದೆ. ಈ ಅಂಶಗಳನ್ನು ಒಳಗೊಂಡಿರುವ ಆರ್ಥಿಕ ದತ್ತಾಂಶದ (Macro economic data) ಹೊಸ ಸರಣಿಯನ್ನು 2026ಕ್ಕೆ ಬಿಡುಗಡೆ ಮಾಡಲಿದೆ. ಈ ಪ್ರಕ್ರಿಯೆಯ ಭಾಗವಾಗಿ ಕೇಂದ್ರ ಯೋಜನಾ ಅನುಷ್ಠಾನ ಮತ್ತು ಸಾಂಖ್ಯಿಕ ಸಚಿವಾಲಯವು ಸಂಬಂಧಪಟ್ಟ ಸಂಘ ಸಂಸ್ಥೆಗಳು ಮತ್ತು ವ್ಯಕ್ತಿಗಳೊಂದಿಗೆ ಕಾರ್ಯಾಗಾರಗಳನ್ನು ನಡೆಸಲಿದೆ. ದೆಹಲಿಯ ಭಾರತ್ ಮಂಡಪಂ ಅಂಗಣದಲ್ಲಿ ಈ ಬಿಡುಗಡೆ ಪೂರ್ವದ ವರ್ಕ್​ಶಾಪ್ ನಡೆಯಲಿದೆ. ಹಣದುಬ್ಬರ…

Read More

ಅಪ್ರಾಪ್ತರ ಮದ್ಯಪಾನಕ್ಕೆ ಹೈಕೋರ್ಟ್ ಬ್ರೇಕ್! ವಯಸ್ಸಿನ ಪರೀಕ್ಷೆ ಕಡ್ಡಾಯ, ನಿಯಮ ಉಲ್ಲಂಘಿಸಿದ್ರೆ ಯಾರಿಗೆ ಶಿಕ್ಷೆ?

ಬೆಂಗಳೂರು, ಮಾ.25: ಪಬ್ ಮತ್ತು ಬ್ರೀವರಿಗಳಲ್ಲಿ ಅಪ್ರಾಪ್ತರು ಮದ್ಯಪಾನ ಮಾಡುವ ಪ್ರವೃತ್ತಿಗೆ ಕರ್ನಾಟಕ ಹೈಕೋರ್ಟ್ ಗಂಭೀರ ಕಡಿವಾಣ ಹಾಕಿದೆ. ಅಪ್ರಾಪ್ತರನ್ನು ಮದ್ಯಪಾನದ ವ್ಯಸನದಿಂದ ರಕ್ಷಿಸುವುದು ಆಡಳಿತ ಮಂಡಳಿಯ ನೈತಿಕ ಮತ್ತು ಶಾಸನಾತ್ಮಕ ಕರ್ತವ್ಯ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. ಬ್ರೀವರಿಗಳಿಗೆ ಗ್ರಾಹಕರು ಪ್ರವೇಶಿಸುವಾಗಲೇ ಅವರ ವಯಸ್ಸನ್ನು ಕಡ್ಡಾಯವಾಗಿ ಪರಿಶೀಲಿಸಬೇಕು. ಮದ್ಯ ಸರಬರಾಜು ಮಾಡುವ ಸಂದರ್ಭದಲ್ಲೂ ಸಿಬ್ಬಂದಿಗಳು ಈ ಬಗ್ಗೆ ಎಚ್ಚರಿಕೆ ವಹಿಸಬೇಕು ಎಂದು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಪೀಠ ಆದೇಶಿಸಿದೆ. “ಅಪ್ರಾಪ್ತರಿಗೆ ಮದ್ಯ ನೀಡಲಾಗುವುದಿಲ್ಲ” ಎಂಬ ಎಚ್ಚರಿಕೆ…

Read More

ಮಳೆಗಾಲದಲ್ಲಿ ಬರದ ಛಾಯೆ: ಕುರಿಗಳಿಗೆ ಮೇವು, ನೀರು ಸಿಗದೇ ಕುರಿಗಾಹಿಗಳು ಕಂಗಾಲು – Kannada News | Drought Crisis: Shepherds Struggle for Fodder, Water; Sheep Farming at Risk

ಬೀದರ್, ಜೂನ್​​ 26: ಮಳೆಗಾಲ (Rain) ಆರಂಭವಾಗಿ ವಾರಗಳೇ ಕಳೆದರೂ ಜಿಲ್ಲೆಯಲ್ಲಿ ಮಾತ್ರ ಸಮರ್ಪಕ ಮಳೆಯಾಗಿಲ್ಲ. ಪರಿಣಾಮ ರೈತರು ಮಾತ್ರವಲ್ಲ, ಕುರಿ-ಮೇಕೆಗಳನ್ನು ಸಾಕುವ ಕುರಿಗಾಹಿಗಳ ಬದುಕೂ ಸಂಕಷ್ಟಕ್ಕೆ ಸಿಲುಕಿದೆ. ಕಾಡು ಮತ್ತು ಬಯಲು ಪ್ರದೇಶಗಳಲ್ಲಿ ಹಸಿರು ಸಂಪೂರ್ಣ ಮಾಯವಾಗಿದ್ದು, ಕುರಿಗಳಿಗೆ ಮೇವು ಮತ್ತು ಕುಡಿಯುವ ನೀರು ಸಿಗದೇ ಕುರಿಗಾಹಿಗಳು (Sheep Farming) ಹತ್ತಾರು ಕಿ.ಮೀ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಕೈಕೊಟ್ಟ ಮುಂಗಾರು: ಮೇವು ಸಿಗದೆ ಕುರಿಗಾಹಿಗಳು ಕಂಗಾಲು ಬೀದರ್ ಜಿಲ್ಲೆಯಲ್ಲಿ ಈ ಬಾರಿ ಮುಂಗಾರು ಕೈಕೊಟ್ಟಿದೆ. ಮಳೆ…

Read More

ಬಂಗಾಳ ಸಮೀಕ್ಷೆಯಿಂದ ಆಕ್ಸಿಸ್ ಮೈ ಇಂಡಿಯಾ ದಿಢೀರ್ ಔಟ್, ಪ್ರದೀಪ್ ಗುಪ್ತಾ ನಿರ್ಧಾರದ ಹಿಂದೆ ಅಡಗಿದೆಯೇ ಸ್ಫೋಟಕ ಸತ್ಯ? – Kannada News | Mystery Behind Bengal Exit Poll Delay: Violence and Survey Challenges Revealed

ಮಮತಾ ಪ್ರಧಾನಿ ಮೋದಿImage Credit source: Awaz The Voice ಕೋಲ್ಕತ್ತಾ, ಮೇ 1: ಅಚ್ಚರಿಯ ಬೆಳವಣಿಗೆಯಲ್ಲಿ ಪಶ್ಚಿಮ ಬಂಗಾಳ(West Bengal)ದ ಚುನಾವಣೋತ್ತರ ಸಮೀಕ್ಷೆಯಿಂದ ಆಕ್ಸಿಸ್ ಮೈ ಇಂಡಿಯಾ ಸಂಸ್ಥೆಯು ಹಿಂದೆ ಸರಿದಿದೆ. ತಮಿಳುನಾಡು, ಆಸ್ಸಾಂ, ಪುದುಚೇರಿ ಹಾಗೂ ಕೇರಳ ವಿಧಾನಸಭೆ ಚುನಾವಣೆಗೆ ಸಂಬಂಧಿಸಿ ಇದೇ ಸಂಸ್ಥೆಯು ತನ್ನ ಸಮೀಕ್ಷಾ ವರದಿಯನ್ನು ನೀಡಿದೆ. ಆದರೆ ಪಶ್ಚಿಮ ಬಂಗಾಳಕ್ಕೆ ಸಂಬಂಧಿಸಿ ತೆಗೆದುಕೊಂಡ ತೀರ್ಮಾನವು ಹಲವು ಪ್ರಶ್ನೆಗಳು ಮೂಡುವಂತೆ ಮಾಡಿದೆ. ಆಕ್ಸಿಸ್‌ ಮೈ ಇಂಡಿಯಾ ಸಂಸ್ಥೆಯ ಮುಖ್ಯಸ್ಥ ಪ್ರದೀಪ್‌ ಗುಪ್ತಾ…

Read More