Headlines

ಮೊದಲ ಸಲ ಕಮಲಾಕರ ಜೊತೆ ಹೋಗಿದ್ದಕ್ಕೆ 10 ಸಾವಿರ ರೂ. ನಿರೀಕ್ಷಿಸಿದ್ದ ಸುಚಿತ್ರಾಗೆ ಸಿಕ್ಕಿದ್ದು 35 ಸಾವಿರ ರೂ. – Kannada News | Siddapura Vasanth Naik Murder Case: Suchitra gets Rs 35 Thousand From astrologer kamalakara bhat In First Meet

ಕಾರವಾರ, (ಫೆಬ್ರವರಿ 10): ರಾಜ್ಯವನ್ನೇ ಬೆಚ್ಚಿಬೀಳಿಸಿದ ಸಿದ್ದಾಪುರದ ವಸಂತ ನಾಯ್ಕ್ ಹತ್ಯೆ ಪ್ರಕರಣದ (siddapura Vasanth Naik Murder Case) ತನಿಖೆ ಆಳಕ್ಕಿಳಿಯುತ್ತಿದ್ದಂತೆ, ಆರೋಪಿಗಳಾದ ಕಮಲಾಕರ ಭಟ್ (astrologer kamalakara bhat) ಮತ್ತು ಪ್ರೇಯಸಿ ಸುಚಿತ್ರಾಳ (Suchitra) ಅಕ್ರಮ ಸಂಬಂಧದ ಬಗ್ಗೆ ರೋಚಕ ಹಾಗೂ ಅಷ್ಟೇ ಆಘಾತಕಾರಿ ಸಂಗತಿಗಳು ಒಂದೊಂದೇ ಹೊರಬರುತ್ತಿವೆ. ಈ ಜೋಡಿಯ ಸಂಬಂಧ ಕೇವಲ ಪ್ರೀತಿಗೆ ಸೀಮಿತವಾಗಿರದೆ, ಅದರ ಹಿಂದೆ ದೊಡ್ಡದೊಂದು ‘ಬ್ಲ್ಯಾಕ್‌ಮೇಲ್’ (Blackmail) ಮತ್ತು ‘ಹನಿಟ್ರ್ಯಾಪ್’ (Honeytrap) ಜಾಲವಿತ್ತು ಎಂಬ ಸ್ಫೋಟಕ ಮಾಹಿತಿ…

Read More

ಗಿಲ್ಲಿ ನಟಿಸಿದ್ರೂ ‘ಡೆವಿಲ್’ ಟ್ರೇಲರ್​​ನ ಬಿಗ್ ಬಾಸ್​​ನಲ್ಲಿ ಏಕೆ ಹಾಕಿಲ್ಲ? ಬೇರೆಯದೇ ಕಾರಣ ಕೊಟ್ಟ ರಜತ್ – Kannada News | Why ‘Devil’ Movie Trailer Was NOT Promoted in Bigg Boss Kannada Rajat Explains

ಬಿಗ್ ಬಾಸ್ ಮನೆಯಲ್ಲಿ ಈ ಬಾರಿ ಹಲವು ಸಿನಿಮಾಗಳ ಪ್ರಮೋಷನ್ ಆಗಿದೆ. ಸುದೀಪ್ ನಟನೆಯ ‘ಮಾರ್ಕ್’ ಚಿತ್ರದ ಟ್ರೇಲರ್ ಪ್ರಸಾರ ಕಂಡಿದೆ. ರಾಶಿಕಾ ಶೆಟ್ಟಿ ಅವರ ‘ಪ್ಯಾರ್’ ಸಿನಿಮಾ ಪ್ರಮೋಷನ್ ಕೂಡ ಆಗಿದೆ. ಆದರೆ, ಗಿಲ್ಲಿ ನಟಿಸಿದ ‘ಡೆವಿಲ್’ ಬಗ್ಗೆ ಯಾವುದೇ ಪೋಸ್ಟರ್ ಆಗಲಿ, ವಿಡಿಯೋ ಆಗಲಿ ಪ್ರಸಾರ ಕಂಡಿಲ್ಲ. ಹೀಗೇಕೆ ಎಂಬ ಪ್ರಶ್ನೆಗೆ ರಜತ್ ಉತ್ತರ ನೀಡಿದ್ದಾರೆ. ಆ ಬಗ್ಗೆ ಇಲ್ಲಿದೆ ವಿವರ. ಇತ್ತೀಚೆಗೆ ರಜತ್ ಅವರು ಬಿಗ್ ಬಾಸ್ ಮನೆಯಿಂದ ಎಲಿಮಿನೇಟ್ ಆಗಿ ಬಂದಿದ್ದಾರೆ….

Read More

ಚಳಿಗಾಲದಲ್ಲಿ ಕಾಣಿಸಿಕೊಳ್ಳುವ ಕೈ ಕಾಲು ಮರಗಟ್ಟುವಿಕೆಗೆ ನರದ ಸಮಸ್ಯೆ ಕಾರಣವೇ; ಈ ಬಗ್ಗೆ ತಜ್ಞರು ಏನನ್ನುತ್ತಾರೆ – Kannada News | Hands & Feet Numbness: Causes & Solutions for Cold Sensitivity

ಚಳಿಗಾಲದಲ್ಲಿ (Winter), ಅನೇಕರ ಕೈ, ಕಾಲು ಮರಗಟ್ಟುತ್ತದೆ (Hands & Feet Numbness). ಈ ರೀತಿಯಾಗುವುದು ಚಳಿಗೋ ಅಥವಾ ನರ (Nerve) ಸಮಸ್ಯೆಯ ಆರಂಭಿಕ ಲಕ್ಷಣವೋ ಎಂದು ತಿಳಿದುಕೊಳ್ಳುವುದು ಮುಖ್ಯವಾಗುತ್ತದೆ. ಸಾಮಾನ್ಯವಾಗಿ ಚಳಿ ಹೆಚ್ಚಾದಂತೆ, ಕೈಕಾಲುಗಳು ತಣ್ಣಗಾಗುವುದು, ಜುಮ್ಮೆನಿಸುವಿಕೆ ಮತ್ತು ಮರಗಟ್ಟುವಿಕೆ ಮುಂತಾದ ಸಮಸ್ಯೆಗಳು ಕಂಡುಬರುತ್ತದೆ. ಅದರಲ್ಲಿಯೂ ಬೆಳಿಗ್ಗೆ ಮತ್ತು ಸಂಜೆ ಸಮಯದಲ್ಲಿ ಈ ರೀತಿಯಾಗುತ್ತದೆ. ಆದರೆ ಕೆಲವರು ಇದನ್ನು ಚಳಿಯಿಂದ ಆಗುತ್ತದೆ ಎಂದು ತಿಳಿದುಕೊಂಡು ನಿರ್ಲಕ್ಷ್ಯ ಮಾಡುತ್ತಾರೆ. ಆದರೆ ಆರೋಗ್ಯ ತಜ್ಞರು ಇದು ನರ ಸಂಬಂಧಿತ…

Read More

1.8 ಕೋಟಿ ರೂಪಾಯಿಗೆ ಕುಸಿಯಿತಾ ಅಕ್ಷಯ್ ಕುಮಾರ್ ಸಂಭಾವನೆ? ಇಲ್ಲಿದೆ ಟ್ವಿಸ್ಟ್

ಬಾಲಿವುಡ್‌ನ ಖ್ಯಾತ ನಟ ಅಕ್ಷಯ್ ಕುಮಾರ್ ಅವರ ಬಹುನಿರೀಕ್ಷಿತ ಕಾಮಿಡಿ ಎಂಟರ್‌ಟೈನರ್ ಸಿನಿಮಾ ‘ವೆಲ್ಕಮ್ ಟು ದಿ ಜಂಗಲ್’ (Welcome To The Jungle) ಬಗ್ಗೆ ಒಂದಿಷ್ಟು ಬಿಗ್ ಅಪ್‌ಡೇಟ್ ಹೊರಬಿದ್ದಿದೆ. ಈ ಚಿತ್ರಕ್ಕಾಗಿ ಅಕ್ಷಯ್ ಕುಮಾರ್ ಕೇವಲ 1.8 ಕೋಟಿ ರೂಪಾಯಿ ಸಂಭಾವನೆ ಪಡೆದಿದ್ದಾರೆ ಎಂಬ ಹೊಸ ಸುದ್ದಿ ಈಗ ಸಿನಿವಲಯದಲ್ಲಿ ಭಾರಿ ಸಂಚಲನ ಮೂಡಿಸಿದೆ. ಸಾಮಾನ್ಯವಾಗಿ ಒಂದು ಚಿತ್ರಕ್ಕೆ ಬಹುಕೋಟಿ ರೂಪಾಯಿ ಬೇಡಿಕೆ ಇಡುವ ಅಕ್ಷಯ್ ಕುಮಾರ್ (Akshay Kumar) ಅವರು ಈ ಚಿತ್ರಕ್ಕೆ…

Read More

Karnataka Weather Forecast: ಬೆಂಗಳೂರಿನಲ್ಲಿಂದು ವರುಣನ ಆರ್ಭಟ ಜೋರು! 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​

ಬೆಂಗಳೂರಿನಲ್ಲಿಂದು ವರುಣನ ಆರ್ಭಟ ಜೋರು! ಬೆಂಗಳೂರು, ಜೂನ್ 01: ರಾಜ್ಯದಲ್ಲಿ ಮುಂಗಾರು ಪೂರ್ವ ಮಾರುತಗಳು ಹಾಗೂ ಚಂಡಮಾರುತದ ಸುಳಿಗಾಳಿ ಪ್ರಭಾವ ತೀವ್ರಗೊಂಡಿದ್ದು, ಕರ್ನಾಟಕದಾದ್ಯಂತ ಮುಂದಿನ ಕೆಲವು ದಿನಗಳ ಕಾಲ ವ್ಯಾಪಕ ಮಳೆಯಾಗುವ (Weather) ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಿಶೇಷವಾಗಿ ದಕ್ಷಿಣ ಒಳನಾಡಿನ ಪ್ರಮುಖ ಜಿಲ್ಲೆಗಳಲ್ಲಿ ವರುಣನ ಆರ್ಭಟ ಹೆಚ್ಚಾಗಲಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ‘ಯೆಲ್ಲೋ ಅಲರ್ಟ್’ (Yellow Alert) ಘೋಷಿಸಲಾಗಿದೆ. ಮುಖ್ಯಾಂಶಗಳು ಕರ್ನಾಟಕದ 7 ಪ್ರಮುಖ ಜಿಲ್ಲೆಗಳಿಗೆ ಹವಾಮಾನ ಇಲಾಖೆಯಿಂದ ಭಾರಿ ಮಳೆಯ ಯೆಲ್ಲೋ…

Read More

ಮೋದಿ ಕರೆಗೆ ಏರ್​ಟೆಲ್ ಮುಖ್ಯಸ್ಥರ ಬೆಂಬಲ; ಭಾರತದಲ್ಲಿ ಹೂಡಿಕೆ ಹೆಚ್ಚಿಸುವಂತೆ ಭಾರತೀಯ ಉದ್ಯಮಗಳಿಗೆ ಸುನೀಲ್ ಮಿತ್ತಲ್ ಕರೆ – Kannada News | Sunil Bharti Mittal urges India companies to double down on investments

ಸುನಿಲ್ ಭಾರ್ತಿ ಮಿತ್ತಲ್Image Credit source: PTI ನವದೆಹಲಿ, ಮೇ 11: ಜಾಗತಿಕವಾಗಿ ಪಶ್ಚಿಮ ಏಷ್ಯಾದಲ್ಲಿ (Middle East) ಉದ್ವಿಗ್ನ ಪರಿಸ್ಥಿತಿ ನೆಲೆಸಿದ್ದರೂ, ಭಾರತೀಯ ಉದ್ಯಮಿಗಳು ಹಿಂಜರಿಯದೆ ದೇಶದ ಒಳಗಿನ ಹೂಡಿಕೆಯನ್ನು ದುಪ್ಪಟ್ಟುಗೊಳಿಸಬೇಕು ಎಂದು ಭಾರ್ತಿ ಎಂಟರ್‌ಪ್ರೈಸಸ್ ಅಧ್ಯಕ್ಷ ಸುನಿಲ್ ಭಾರ್ತಿ ಮಿತ್ತಲ್ (Sunil Bharti Mittal) ಅವರು ಕರೆ ನೀಡಿದ್ದಾರೆ. ಜಾಗತಿಕ ಹೊಯ್ದಾಟಗಳ ನಡುವೆ ಭಾರತೀಯ ಆರ್ಥಿಕ ಬೆಳವಣಿಗೆ ಸರಾಗವಾಗಿ ಮುಂದುವರಿಯುವಂತಾಗಲು ಉದ್ಯಮಗಳು ದೊಡ್ಡ ಪಾತ್ರ ವಹಿಸಬೇಕು ಎನ್ನುವ ಪ್ರಧಾನಿ ನರೇಂದ್ರ ಮೋದಿ ಅವರ ಕರೆಯನ್ನು…

Read More

ಸಿಬಿಎಸ್‌ಇ ನೂತನ ಅಧ್ಯಕ್ಷರಾಗಿ ಐಎಎಸ್​ ಅಧಿಕಾರಿ ಲೋಖಂಡೆ ಸೀತಾರಾಮ್ ನೇಮಕ – Kannada News

ನವದೆಹಲಿ, ಜೂನ್ 2: ಕೇಂದ್ರ ಪ್ರೌಢ ಶಿಕ್ಷಣ ಮಂಡಳಿ (CBSE) ಗೆ ಹೊಸ ಮುಖ್ಯಸ್ಥರ ನೇಮಕವಾಗಿದ್ದು, ಹಿರಿಯ ಐಎಎಸ್​ ಅಧಿಕಾರಿಯಾದ ಲೋಖಂಡೆ ಪ್ರಶಾಂತ್ ಸೀತಾರಾಮ್ ಅವರನ್ನು ಸಿಬಿಎಸ್‌ಇ ನೂತನ ಅಧ್ಯಕ್ಷರನ್ನಾಗಿ ನೇಮಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ದೇಶಾದ್ಯಂತ ಸಾವಿರಾರು ಶಾಲೆಗಳನ್ನು ನಿಯಂತ್ರಿಸುವ ಮತ್ತು ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯವನ್ನು ನಿರ್ಧರಿಸುವ ಸಿಬಿಎಸ್‌ಇ ಮಂಡಳಿಗೆ ಈ ನೇಮಕಾತಿ ಅತ್ಯಂತ ಮಹತ್ವದ್ದಾಗಿದೆ. ಇತ್ತೀಚಿನ ದಿನಗಳಲ್ಲಿ 9ನೇ ತರಗತಿಯ ‘ತ್ರಿಭಾಷಾ ಸೂತ್ರ’ ಸೇರಿದಂತೆ ಹಲವು ಹೊಸ ಶೈಕ್ಷಣಿಕ ನೀತಿಗಳು ಚರ್ಚೆಯಲ್ಲಿರುವ ಬೆನ್ನಲ್ಲೇ…

Read More

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು: ಆದ್ರೂ ಅರ್ಭಟ ಹೇಗಿದೆ ನೋಡಿ – Kannada News | Finally Mysuru forest department officials Success in caught leopard in Sriranga rajapura Village

ಮೈಸೂರು, (ಡಿಸೆಂಬರ್ 19): ಜಾನುವಾರುಗಳ ಮೇಲೆ ದಾಳಿ ಮಾಡಿ ಗ್ರಾಮದ ಜನರ ನಿದ್ದೆಗೆಡಿಸಿದ್ದ ಚಿರತೆ ಕೊನೆಗೂ ಬೋನಿಗೆ ಬಿದ್ದಿದೆ. ಮೈಸೂರಿ ಶ್ರೀರಂಗರಾಜಪುರ ಗ್ರಾಮದ ಬಳಿ ಚಿರತೆಯನ್ನು ಬೋನಿಗೆ ಬೀಳಿಸುವಲ್ಲಿ ಅರಣ್ಯಾಧಿಕಾರಿಗಳು ಯಶಸ್ವಿಯಾಗಿದ್ದಾರೆ. ಇದರಿಂದ ಗ್ರಾಮದ ಜನರು ನಿಟ್ಟುಸಿರುಬಿಟ್ಟಿದ್ದಾರೆ. ಗ್ರಾಮದ ಸುತ್ತಮುತ್ತ ಜಾನುವಾರುಗಳ ಮೇಲೆ ದಾಳಿ ಮಾಡುತ್ತಿತ್ತು. ಇದರಿಂದ ಜನರು ಆತಂಕಗೊಂಡಿದ್ದುಮ ಚಿರತೆಯನ್ನು ಸೆರೆ ಹಿಡಿಯುವಂತೆ ಜನರು ಅರಣ್ಯ ಇಲಾಖೆಗೆ ಮನವಿ ಮಾಡಿದ್ದರು. ಅದರಂತೆ ಕಾರ್ಯವ್ರವೃತರಾದ ಅರಣ್ಯ ಇಲಾಖೆ ಸಿಬ್ಬಂದಿ, ಮಲ್ಲೇಶ್ ಎಂಬುವರ ಜಮೀನಿನಲ್ಲಿ ಬೋನು ಇಟ್ಟಿದ್ದರು. Source…

Read More

ಮತದಾರರ ಪಟ್ಟಿಯಲ್ಲಿ 2002ರ ದಾಖಲೆ ಸಿಗದಿದ್ದರೆ ಬೇಡ ಆತಂಕ: ಪರ್ಯಾಯ ಮಾರ್ಗ ತಿಳಿಸಿದ ಚುನಾವಣಾ ಆಯೋಗ – Kannada News | No 2002 Voter Record? Don’t Panic: Election Commission Shares Alternative Options for Voter List Revision

ಬೆಂಗಳೂರು, ಜುಲೈ 02: ವಿಶೇಷ ತೀವ್ರ ಪರಿಷ್ಕರಣೆ (Special Intensive Revision–SIR) ವೇಳೆ ಗಣತಿ ನಮೂನೆ (Enumeration Form) ಭರ್ತಿ ಮಾಡಲು 2002ರ ಮತದಾರರ ಪಟ್ಟಿಯಲ್ಲಿ ತಮ್ಮ ಹಾಗೂ ಪೋಷಕರ ಹೆಸರುಗಳು ಸಿಗುತ್ತಿಲ್ಲ ಎಂದು ಕರ್ನಾಟಕದ ಹಲವಾರು ಮತದಾರರು ದೂರು ನೀಡಿರುವ ಹಿನ್ನೆಲೆಯಲ್ಲಿ, ಚುನಾವಣಾ ಆಯೋಗ ಪರ್ಯಾಯ ವ್ಯವಸ್ಥೆಗಳ ಬಗ್ಗೆ ಸ್ಪಷ್ಟನೆ ನೀಡಿದೆ. ನಿಮ್ಮ ಅಥವಾ ನಿಮ್ಮ ಆಪ್ತ ಕುಟುಂಬ ಸದಸ್ಯರ ಹೆಸರು 2002ರ ಎಸ್‌ಐಆರ್ ಪಟ್ಟಿಯಲ್ಲಿ ಇಲ್ಲದಿದ್ದರೆ, ಸಂತತಿ (Progeny) ಅಥವಾ ಸಂಬಂಧಿಕರ (Relative) ಮ್ಯಾಪಿಂಗ್…

Read More

IND vs ENG: ಬದಲಾದ ಸಮಯದಲ್ಲಿ ಆರಂಭವಾಗಲಿದೆ ಭಾರತ- ಇಂಗ್ಲೆಂಡ್ ನಡುವಿನ ಟಿ20 ಸರಣಿ – Kannada News

ಭಾರತ ಹಾಗೂ ಅಫ್ಘಾನಿಸ್ತಾನ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿ ಇನ್ನು ಕೆಲವೇ ದಿನಗಳಲ್ಲಿ ಆರಂಭವಾಗಲಿದೆ. ಈ ಸರಣಿಯ ಬಳಿಕ ಭಾರತ ಟಿ20 ತಂಡ, ಟಿ20 ಸರಣಿಗಾಗಿ ಐರ್ಲೆಂಡ್ ಹಾಗೂ ಇಂಗ್ಲೆಂಡ್ (India vs England) ಪ್ರವಾಸ ಕೈಗೊಳ್ಳಲಿದೆ. ಇಂಗ್ಲೆಂಡ್ ಪ್ರವಾಸದಲ್ಲಿ ಹೊಸ ನಾಯಕನೊಂದಿಗೆ ಟೀಂ ಇಂಡಿಯಾ ಕಣಕ್ಕಿಳಿಯಲಿದೆ. ಶ್ರೇಯಸ್ ಅಯ್ಯರ್ (Shreyas Iyer) ಭಾರತ ಟಿ20 ತಂಡದ ನೂತನ ನಾಯಕನಾಗಿ ಆಯ್ಕೆಯಾಗಿದ್ದು, ಅವರ ನೇತೃತ್ವದಲ್ಲಿ ಭಾರತದ ಯುವ ಪಡೆ ಐದು ಪಂದ್ಯಗಳ ಟಿ20 ಸರಣಿಯನ್ನು ಆಡಲಿದೆ….

Read More