Headlines

ನಮಗೊಂದು ಟ್ವೀಟ್ ಮಾಡಿಕೊಡಿ: ಕೇರಳ ಸಿಎಂಗೆ ದುಂಬಾಲು ಬಿದ್ದ ಬಿಜೆಪಿ! ಯಾಕೆ ಗೊತ್ತಾ? – Kannada News | Kogilu Layout Housing Row: BJP Workers Stage Unique Protest in Mandya, Letter to Kerala CM Goes Viral

ಕೇರಳ ಸಿಎಂಗೆ ಮಂಡ್ಯ ಬಿಜೆಪಿ ಕಾರ್ಯಕರ್ತರ ಪತ್ರ ಮಂಡ್ಯ, ಜನವರಿ 1: ‘ಕೇರಳ ಸಿಎಂ ಪಿಣರಾಯಿ ವಿಜಯನ್ (Pinarayi Vijayan) ಅವರೇ, ನಮ್ಮ ಜಿಲ್ಲೆ ಹಾಗೂ ರಾಜ್ಯದಲ್ಲಿ ಸಾಕಷ್ಟು ಬಡವರು ಇದ್ದಾರೆ. ದಯವಿಟ್ಟು ಒಂದು ಟ್ವೀಟ್ ಮಾಡಿಬಿಡಿ. ನೀವು ಟ್ವೀಟ್ ಮಾಡಿದರೆ ನಮ್ಮ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಮನೆ ಕೊಡುತ್ತಾರೆ’. ಇದು ಮಂಡ್ಯ ಬಿಜೆಪಿ (BJP) ಕಾರ್ಯಕರ್ತರು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್​ಗೆ ಪತ್ರ ಬರೆದು ಮಾಡಿದ ಮನವಿ! ಕೇರಳ ಸಿಎಂ ಎಕ್ಸ್ ಸಂದೇಶದ…

Read More

NLC Apprenticeship 2025: NLCಯಲ್ಲಿ ಅಪ್ರೆಂಟಿಸ್​ಗಳ ನೇಮಕಾತಿ, ಬಿ.ಟೆಕ್ ಮತ್ತು ಡಿಪ್ಲೊಮಾ ಆದವರು ಅರ್ಹರು! – Kannada News | NLC Apprenticeship 2025: 575 Engineering and Diploma Vacancies – Apply Now!

ಅಪ್ರೆಂಟಿಸ್‌ಶಿಪ್‌ಗಳನ್ನು ಹುಡುಕುತ್ತಿರುವ ಎಂಜಿನಿಯರಿಂಗ್ ಮತ್ತು ಡಿಪ್ಲೊಮಾ ಅರ್ಜಿದಾರರಿಗೆ ಗುಡ್​ ನ್ಯೂಸ್​ ಇಲ್ಲಿದೆ. ನೆಯ್ವೇಲಿ ಲಿಗ್ನೈಟ್ ಕಾರ್ಪೊರೇಷನ್ (NLC) ಅಪ್ರೆಂಟಿಸ್‌ಶಿಪ್ ಹುದ್ದೆಗಳಿಗೆ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಆಸಕ್ತ ಅಭ್ಯರ್ಥಿಗಳು ಜನವರಿ 2 ರೊಳಗೆ NLC ಯ ಅಧಿಕೃತ ವೆಬ್‌ಸೈಟ್ nlcindia.in ಗೆ ಭೇಟಿ ನೀಡುವ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿಗಳ ಹಾರ್ಡ್ ಪ್ರತಿಗಳನ್ನು ಸಲ್ಲಿಸಲು ಕೊನೆಯ ದಿನಾಂಕ ಜನವರಿ 9 ಎಂದು ನಿಗದಿಪಡಿಸಲಾಗಿದೆ. ಕಂಪನಿಯು ಒಟ್ಟು 575 ಅಪ್ರೆಂಟಿಸ್ ಹುದ್ದೆಗಳನ್ನು ಪ್ರಕಟಿಸಿದೆ. ಇದರಲ್ಲಿ ವಿವಿಧ ಪದವೀಧರ ಮತ್ತು…

Read More

Video: ನೆಲದಿಂದ ನೂರಾರು ಅಡಿ ಎತ್ತರದಲ್ಲಿ ನಡುಕ ಹುಟ್ಟಿಸುವ ಅಪಘಾತ, ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ, ಬೆಚ್ಚಿ ಬೀಳಿಸುವ ವಿಡಿಯೋ – Kannada News | Mid Air Collision in Austria Sends Woman Paraglider Crashing in Terrifying Incident

ವಿಯೆನ್ನಾ, ಮೇ 25: ಆಸ್ಟ್ರಿಯಾದ ರಮಣೀಯ ಸ್ಕ್ಮಿಟೆನ್‌ಹೋಹೆ ಪರ್ವತದ ಮೇಲೆ ಮೇ 23 ರಂದು ಸಂಭವಿಸಿದ ಭೀಕರ ವೈಮಾನಿಕ ಅಪಘಾತದಲ್ಲಿ, 44 ವರ್ಷದ ಸಬ್ರಿನಾ ಎಂಬ ಮಹಿಳೆ ಕೂದಲೆಳೆಯ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆಕೆ ಆಕಾಶದಲ್ಲಿ ಪ್ಯಾರಾಗ್ಲೈಡಿಂಗ್ ಮಾಡುತ್ತಿದ್ದಾಗ, ‘ಸೆಸ್ನಾ 172’ ಎಂಬ ಸಣ್ಣ ವಿಮಾನವೊಂದು ಇದ್ದಕ್ಕಿದ್ದಂತೆ ಬಂದು ಅವರ ಪ್ಯಾರಾಚೂಟ್‌ಗೆ ಡಿಕ್ಕಿ ಹೊಡೆದಿದೆ. ವಿಮಾನದ ರೆಕ್ಕೆ ಮತ್ತು ಪ್ರೊಪೆಲ್ಲರ್ ತಗುಲಿ ಪ್ಯಾರಾಗ್ಲೈಡರ್‌ನ ಮೇಲಿನ ಭಾಗ ಸಂಪೂರ್ಣವಾಗಿ ಚೂರುಚೂರಾಗಿ ಮಹಿಳೆ ಸಾವಿರಾರು ಅಡಿ ಎತ್ತರದಿಂದ ನೇರ ನೆಲಕ್ಕೆ…

Read More

Apply Now: ಬೆಂಗಳೂರಿನ ಕೃಷಿ ವಿಜ್ಞಾನ ವಿವಿಯಲ್ಲಿ ಪ್ರಾಧ್ಯಾಪಕ ಹುದ್ದೆಗಳಿಗೆ ನೇಮಕಾತಿ – Kannada News | UAS Bengaluru Professor Jobs: PhD Holders Apply Now for Career Opportunity

ಬೆಂಗಳೂರಿನ ಕೃಷಿ ವಿಜ್ಞಾನ ವಿಶ್ವವಿದ್ಯಾಲಯವು(UAS) ಅಧಿಕೃತ ಅಧಿಸೂಚನೆಯ ಮೂಲಕ ಪ್ರೊಫೆಸರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಬೆಂಗಳೂರಿನಲ್ಲಿ ವೃತ್ತಿಜೀವನವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಫೆಬ್ರವರಿ 02 ರ ಮೊದಲು ಅರ್ಜಿ ಸಲ್ಲಿಸತಕ್ಕದ್ದು. ಶೈಕ್ಷಣಿಕ ಅರ್ಹತೆ: ಯುಎಎಸ್ ಬೆಂಗಳೂರು ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಪಿಎಚ್‌ಡಿ ಪದವಿಯನ್ನು ಪೂರ್ಣಗೊಳಿಸಿರಬೇಕು. ಇದನ್ನೂ ಓದಿ: ಗ್ರಾಮ ಪಂಚಾಯತ್ನಲ್ಲಿ ಬಿಲ್ ಕಲೆಕ್ಟರ್ ಹುದ್ದೆಗೆ…

Read More

ರಾಜ್ಯದ ಹಲವೆಡೆ ವರುಣಾರ್ಭಟ: ತಡೆಗೋಡೆ ಕುಸಿದು, ಮರ ಬಿದ್ದು ಮನೆಗಳಿಗೆ ಹಾನಿ – Kannada News | Monsoon Havoc: Houses Damaged Due to Rain in Hassan and Belagavi; Entry to Delta Falls Banned

ಸಕಲೇಶಪುರದಲ್ಲಿ ತಡೆಗೋಡೆ ಕುಸಿದು ಮನೆಗಳಿಗೆ ಹಾನಿImage Credit source: Tv9 Kannada ಹಾಸನ/ಬೆಳಗಾವಿ, ಜುಲೈ 05: ಮುಂಗಾರು ಮಳೆಯ ತೀವ್ರ ಕೊರತೆಯ ನಡುವೆಯೂ ಕರ್ನಾಟಕದ ಹಲವೆಡೆ ವರುಣ ಅಬ್ಬರಿಸಿ ಬೊಬ್ಬಿರಿದಿದ್ದಾನೆ. ತೀವ್ರ ಗಾಳಿ ಮಳೆ ಹಿನ್ನೆಲೆ ಬೃಹತ್ ತಡೆಗೋಡೆ ಕುಸಿದು 2 ಮನೆಗಳು ಜಖಂಗೊಂಡಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ಪಟ್ಟಣದಲ್ಲಿ ನಡೆದಿದೆ. ಅರೇಹಳ್ಳಿ ಬೀದಿಯ ಡಾಲರ್ಸ್ ಕಾಲೋನಿಯಲ್ಲಿ ನೂತನವಾಗಿ ನಿರ್ಮಿಸುತ್ತಿದ್ದ ಬಡಾವಣೆಯಲ್ಲಿ ಅವಘಡ ನಡೆದಿದ್ದು, ಮಧು ಮತ್ತು ಅಬ್ದುಲ್ ಮುನಾಫ್ ಎಂಬುವವರ ಮನೆಗಳಿಗೆ ಹಾನಿಯಾಗಿದೆ. ಅದೃಷ್ಟವಶಾತ್…

Read More

ದಾವಣಗೆರೆ ಸೇರಿ 180 ನಗರಗಳಿಗೆ ‘ಫುಡ್ ಆನ್ ಟ್ರೈನ್’ ಸೇವೆ ವಿಸ್ತರಿಸಿದ ಸ್ವಿಗ್ಗಿ; ಬುಕ್‌ ಮಾಡುವ ವಿಧಾನ ಹೀಗಿದೆ – Kannada News | Swiggy expands ‘Food On Train’ Service 180 Train Stations including Davanagere, here Is How To book

ಬೆಂಗಳೂರು, (ಜುಲೈ 08): ದೂರದೂರಿಗೆ ರೈಲಿನಲ್ಲಿ (Train Journey) ಪ್ರಯಾಣಿಸುವಾಗ ಊಟ-ತಿಂಡಿಯ ಚಿಂತೆ ಅನೇಕ ಮಂದಿಯನ್ನು ಕಾಡುತ್ತದೆ. ಇದೀಗ ರೈಲ್ವೆ ನಿಲ್ದಾಣಗಳಲ್ಲಿ ಇಳಿದು ತರಾತುರಿಯಲ್ಲಿ ಆಹಾರ ಖರೀದಿಸುವ ಆತಂಕವನ್ನು ದೂರ ಮಾಡಲು ‘ಸ್ವಿಗ್ಗಿ’ ತನ್ನ ಜನಪ್ರಿಯ ‘ಫುಡ್ ಆನ್ ಟ್ರೈನ್’ (Swiggy Food On Train Service) ಸೇವೆಯನ್ನು ಈಗ ದೇಶಾದ್ಯಂತ 180 ನಗರಗಳಿಗೆ ವಿಸ್ತರಿಸಿದೆ. ಕರ್ನಾಟಕದ  (Karnataka) ದಾವಣಗೆರೆ (Davanagere) ಸೇರಿದಂತೆ 17 ರೈಲು ನಿಲ್ದಾಣಗಳಿಗೆ ಈ ಸೇವೆ ಹೊಸದಾಗಿ ಕಾಲಿಟ್ಟಿದ್ದು, ಬುಕ್ ಮಾಡಿದ್ರೆ ಸಾಕು…

Read More

IPL 2026: ಆರೆಂಜ್ ಕ್ಯಾಪ್​ಗಾಗಿ ನಾಲ್ವರ ನಡುವೆ ನೇರ ಪೈಪೋಟಿ

IPL 2026: ಇಂಡಿಯನ್ ಇಂಡಿಯನ್ ಪ್ರೀಮಿಯರ್ ಲೀಗ್​ ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಈಗಾಗಲೇ 72 ಪಂದ್ಯಗಳು ಮುಗಿದಿದೆ. ಇನ್ನುಳಿದಿರುವುದು ಕೇವಲ 2 ಮ್ಯಾಚ್​ ಮಾತ್ರ. ಈ ಎರಡು ಪಂದ್ಯಗಳ ಮೂಲಕ ಈ ಬಾರಿ ಆರೆಂಜ್ ಕ್ಯಾಪ್ ಗೆಲ್ಲೋರು ಯಾರು ಎಂಬುದು ನಿರ್ಧಾರವಾಗಲಿದೆ. ಸದ್ಯ ನಾಲ್ವರು ಆಟಗಾರರ ನಡುವೆ ಆರೆಂಜ್ ಕ್ಯಾಪ್​ಗಾಗಿ ನೇರ ಪೈಪೋಟಿ ಇದ್ದು, ಆ ಆಟಗಾರರು ಯಾರೆಂದರೆ… (PC: IPL) 1- ವೈಭವ್ ಸೂರ್ಯವಂಶಿ: ರಾಜಸ್ಥಾನ್ ರಾಯಲ್ಸ್ ತಂಡದ ಯುವ ದಾಂಡಿಗ ವೈಭವ್ ಸೂರ್ಯವಂಶಿ…

Read More

Suresh Kalmadi Death: ಕೇಂದ್ರದ ಮಾಜಿ ಸಚಿವ, ಕಾಂಗ್ರೆಸ್​ನ ಹಿರಿಯ ನಾಯಕ ಸುರೇಶ್ ಕಲ್ಮಾಡಿ ನಿಧನ – Kannada News | Former union minister, Senior Congress Leader Suresh Kalmadi Passes Away at 81 in Pune

ನವದೆಹಲಿ, ಜನವರಿ 06: ಕೇಂದ್ರದ ಮಾಜಿಸ ಚಿವ, ಕಾಂಗ್ರೆಸ್​​ನ ಹಿರಿಯ ನಾಯಕ ಸುರೇಶ್ ಕಲ್ಮಾಡಿ(Suresh Kalmadi) ನಿಧನರಾಗಿದ್ದಾರೆ. ಸುರೇಶ್ ಕಲ್ಮಾಡಿ ದೀರ್ಘಕಾಲದ ಅನಾರೋಗ್ಯದಿಂದ ಮಂಗಳವಾರ ಪುಣೆಯ ದೀನನಾಥ್ ಮಂಗೇಶ್ಕರ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರ ಪಾರ್ಥಿವ ಶರೀರವನ್ನು ಪುಣೆಯ ಎರಾಂಡ್‌ವಾನೆಯಲ್ಲಿರುವ ಕಲ್ಮಾಡಿ ಹೌಸ್‌ನಲ್ಲಿ ಮಧ್ಯಾಹ್ನ 2 ಗಂಟೆಯವರೆಗೆ ಇರಿಸಲಾಗುವುದು. ಮಧ್ಯಾಹ್ನ 3.30 ಕ್ಕೆ ವೈಕುಂಠ ಸ್ಮಶಾನಭೂಮಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಅವರ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ. ಅವರು ಭಾರತೀಯ ಒಲಿಂಪಿಕ್ ಅಸೋಸಿಯೇಷನ್‌ನ ಮಾಜಿ ಅಧ್ಯಕ್ಷರಾಗಿದ್ದರು.ಕಳೆದ ಕೆಲವು ದಿನಗಳಿಂದ ಆರೋಗ್ಯ…

Read More

Video: ಮಗಳ ರೀಲ್ಸ್ ನಡುವೆ ಎಂಟ್ರಿ ಕೊಟ್ಟ ತಂದೆಯ ಚಿಂದಿ ಮೂನ್‌ ವಾಕ್‌ ಸ್ಟೆಪ್‌ 

ಅಪ್ಪ (father) ಅಂದ್ರೆನೇ ಹಾಗೇನೇ, ಪದಗಳಲ್ಲಿ ವಿವರಿಸಲು ಆಗದು. ಮಗಳ ಪಾಲಿಗೆ ಅಪ್ಪ ಮೊದಲ ಹೀರೋ ಅಷ್ಟೇ ಅಲ್ಲ, ಬೆಸ್ಟ್ ಫ್ರೆಂಡ್ ಕೂಡ ಆಗಿರುತ್ತಾನೆ. ಕಷ್ಟಪಟ್ಟು ದುಡಿದು ಮಗಳ ಇಷ್ಟಗಳನ್ನು ಈಡೇರಿಸುವ ಅಪ್ಪನಿಗೆ ಆಕೇಯೇ ಪ್ರಪಂಚ. ಅಪ್ಪ ಮಗಳ ಬಾಂಧವ್ಯ ಸಾರುವ ಕೆಲ ವಿಡಿಯೋಗಳು ವೈರಲ್ ಆಗುತ್ತಿರುತ್ತವೆ. ಆದರೆ ಇದೀಗ ಇಲ್ಲೊಬ್ಬ ತಂದೆಯೂ ಮಗಳ ರೀಲ್ಸ್‌ನಲ್ಲಿ ಚಿಂದಿ ಸ್ಟೆಪ್ ಹಾಕಿ ಎಲ್ಲರ ಮನಸ್ಸನ್ನು ಗೆದ್ದಿದ್ದಾರೆ. ಚಪ್ಪಲಿ ಧರಿಸದೇ ಮೈಕೆಲ್ ಜಾಕ್ಸನ್ (Michael Jackson) ಮೂನ್ ವಾಕ್ ಸ್ಟೆಪ್…

Read More

ಆಪರೇಷನ್ ಎಪಿಕ್ ಫ್ಯೂರಿಯಲ್ಲಿ ಅಮೆರಿಕಕ್ಕೆ ಭಾರಿ ಪೆಟ್ಟು, ಇರಾನ್​ ಮೇಲಿನ ದಾಳಿಯಲ್ಲಿ 42 ಯುದ್ಧ ವಿಮಾನಗಳು, ಡ್ರೋನ್​ಗಳು ಧ್ವಂಸ – Kannada News | The Ghostly Cost of Epic Fury How a Single U.S. Operation Against Iran Left 42 Warplanes Damaged or Destroyed

ವಾಷಿಂಗ್ಟನ್, ಮೇ 20: ಅಮೆರಿಕ(America)ವು ಫೆಬ್ರವರಿ 28ರಂದು ಇರಾನ್ ವಿರುದ್ಧ ನಡೆಸಿದ ಹೈ-ವೋಲ್ಟೇಜ್ ಮಿಲಿಟರಿ ಕಾರ್ಯಾಚರಣೆ ‘ಆಪರೇಷನ್ ಎಪಿಕ್ ಫ್ಯೂರಿ’ ವೇಳೆ ತನ್ನ ಅತ್ಯಂತ ಆಧುನಿಕ ಫೈಟರ್ ಜೆಟ್‌ಗಳು ಮತ್ತು ಡ್ರೋನ್‌ಗಳು ಸೇರಿದಂತೆ ಕನಿಷ್ಠ 42 ಯುದ್ಧ ವಿಮಾನಗಳನ್ನು ಕಳೆದುಕೊಂಡಿದೆ ಅಥವಾ ಭೀಕರವಾಗಿ ಹಾನಿಗೊಳಿಸಿಕೊಂಡಿದೆ ಎಂದು ಅಧಿಕೃತ ವರದಿ ಬಹಿರಂಗಪಡಿಸಿದೆ. ಮಿಲಿಟರಿ ಕಾರ್ಯಾಚರಣೆಗಳ ರಹಸ್ಯ ವರ್ಗೀಕರಣ ನಿರ್ಬಂಧಗಳು, ಆ ಪ್ರದೇಶದಲ್ಲಿ ಇನ್ನೂ ನಡೆಯುತ್ತಿರುವ ಯುದ್ಧ ಮತ್ತು ಹಾನಿಯ ನಿಖರ ಮೌಲ್ಯಮಾಪನದ ಸವಾಲುಗಳಿಂದಾಗಿ ಈ ಸಂಖ್ಯೆ ಇನ್ನೂ ಹೆಚ್ಚಾಗಬಹುದು…

Read More