Headlines

ಕಾರು-ಖಾಸಗಿ ಬಸ್​ ಡಿಕ್ಕಿಯಾಗಿ ಇಡೀ ಕುಟುಂಬ ಸಜೀವ ದಹನ: ಇಲ್ಲಿದೆ ಮೃತ 9 ಜನರ ಡೀಟೇಲ್ಸ್ – Kannada News | Raichur: Car and bus collision in Yadgir; death toll rises to 9

ಮೃತ ಕೃಷ್ಣ ನಾಯಕ್‌ ಕುಟುಂಬ, ಸುಟ್ಟುಕರಕಲಾದ ಕಾರು, ಬಸ್​​Image Credit source: tv9 kannada ರಾಯಚೂರು, ಏಪ್ರಿಲ್​ 17: ಯಾದಗಿರಿಯಲ್ಲಿ ಖಾಸಗಿ ಬಸ್ ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ (accident) ಸದ್ಯ ಸಾವನ್ನಪ್ಪಿದವರ (death) ಸಂಖ್ಯೆ 9ಕ್ಕೆ ಏರಿಕೆ ಆಗಿದೆ. ರಾಯಚೂರು ಜಿಲ್ಲೆಯ ಸಿರವಾರ ಪಟ್ಟಣದ ಪಂಚಾಯತ್‌ ಸದಸ್ಯ ಕೃಷ್ಣ ನಾಯಕ್‌ (52) ಹಾಗೂ ಅವರ ಕುಟುಂಬದ 7 ಜನ ಅಪಘಾತದಲ್ಲಿ ಸಾವನ್ನಪ್ಪಿದ್ದರು. ಕೃಷ್ಣಾ ನಾಯಕ್ ಅಣ್ಣ ವೆಂಕೋಬಾ ಮಗಳಾದ ಶಶಿಕಲಾ ಹಾಗೂ ಆಕೆಯ…

Read More

ಬೆಂಗಳೂರಿನಲ್ಲಿ ‘ಲವ್ ಜಿಹಾದ್’ ಆರೋಪ: ಮದುವೆಗೆ ನಿರಾಕರಿಸಿದ ಹಿಂದೂ ಯುವತಿಯ ಮೇಲೆ ಮನಬಂದಂತೆ ಹಲ್ಲೆ ಮಾಡಿದ ಜುಹೇಬ್ – Kannada News | Karnataka Love Jihad Concerns: Actress Assaulted in Bengaluru; Juheb Booked

ಬೆಂಗಳೂರು, ಏ,16: ರಾಜ್ಯದಲ್ಲಿ ಲವ್​​ ಜಿಹಾದ್ ಪ್ರಕರಣಗಳು ಹೆಚ್ಚಾಗುತ್ತಿದೆ. ಈಗಾಗಲೇ ಹಲವು ಕಡೆ ಲವ್​​​​​ ಜಿಹಾದ್​​​ ಕೃತ್ಯಕ್ಕೆ ಹಿಂದೂ ಹುಡುಗಿಯರು ಬಲಿಯಾಗಿರುವ ಘಟನೆಗಳು ಆಗ್ಗಾಗೆ ಬೆಳಕಿಗೆ ಬರುತ್ತಿದೆ. ಇತ್ತಿಚೆಗೆ ಹುಬ್ಬಳ್ಳಿಯಲ್ಲಿ ಜಿಮ್​​ ಟ್ರೈನರ್​​​​ ಹಿಂದೂ ಹುಡುಗಿಯ ವಿಡಿಯೋ ಮಾಡಿ ಮತಾಂತರ ಆಗುವಂತೆ ಒತ್ತಾಯ ಮಾಡಿದ್ದಾನೆ ಎಂಬೆಲ್ಲ ಆರೋಪಗಳು ಕೇಳಿ ಬಂದಿತ್ತು. ಇದೀಗ ಬೆಂಗಳೂರಿನಲ್ಲೂ ಲವ್​​ ಜಿಹಾದ್​​​ ನಡೆದಿದೆ ಎಂಬ ಆರೋಪ ಕೇಳಿ ಬಂದಿದೆ. ಈ ಬಗ್ಗೆ ಮಾಡೆಲ್​ ಹಾಗೂ ನಟಿಯೊಬ್ಬರು ಸೋಶಿಯಲ್​ ಮೀಡಿಯಾದಲ್ಲಿ ವಿಡಿಯೋವೊಂದನ್ನು ವೈರಲ್​ ಆಗಿದೆ….

Read More

‘ಚಾನ್ಸ್ ಕೊಡಿ ಕೊಡಿ ಅಂತ ಕೇಳಿಕೊಂಡ್ರಲ್ಲ’; ಡಾರ್ಲಿಂಗ್ ಕೃಷ್ಣ ವಿರುದ್ಧ ಕಿಡಿಕಾರಿದ ಗುರು ದೇಶಪಾಂಡೆ

ನಿರ್ದೇಶಕರಾದ ಗುರು ದೇಶಪಾಂಡೆ ಹಾಗೂ ರಾಘವೇಂದ್ರ ನಾಯ್ಕ್ ಅವರು ‘ಲವ್ ಮಾಕ್ಟೇಲ್ 3’ ಚಿತ್ರದ ಕಥೆ ನಮ್ಮದು ಎಂದು ಹೇಳಿದ್ದಾರೆ. ಆದರೆ, ಇದನ್ನು ಕೃಷ್ಣ ಅಲ್ಲಗಳೆದಿದ್ದಾರೆ. ಗುರು ದೇಶಪಾಂಡೆ ರಿಮೇಕ್ ಸಿನಿಮಾ ಮಾಡುವ ವ್ಯಕ್ತಿ ಎಂದು ಟೀಕಿಸಿದ್ದಾರೆ. ಇದಕ್ಕೆ ಗುರು ದೇಶಪಾಂಡೆ ತಿರುಗೇಟು ಕೊಟ್ಟಿದ್ದಾರೆ. ‘ಈ ಮೊದಲು ನಾನು ಸಿನಿಮಾ ಮಾಡುವಾಗ ಚಾನ್ಸ್ ಕೊಡಿ ಕೊಡಿ ಎಂದು ಕೇಳಿಕೊಂಡಿದ್ರಿ. ಆಗ ಗುರು ದೇಶಪಾಂಡೆ ರಿಮೇಕ್ ಸಿನಿಮಾ ಮಾಡ್ತಾರೆ ಅನ್ನೋದು ಗೊತ್ತಿರಲಿಲ್ಲವೇ? ಪದೇ ಪದೇ ಚಾನ್ಸ್ ಕೊಡಿ ಅಂತ…

Read More

ಎ.ಆರ್. ರೆಹಮಾನ್ ಪೂರ್ವಾಗ್ರಹ ಪೀಡಿತ, ದ್ವೇಷಪೂರಿತ ವ್ಯಕ್ತಿ: ಕಂಗನಾ ಆರೋಪ – Kannada News | Kangana Ranaut says AR Rahman a hateful and prejudiced person

ಖ್ಯಾತ ಸಂಗೀತ ನಿರ್ದೇಶಕ ಎ.ಆರ್. ರೆಹಮಾನ್ (AR Rahman) ಅವರು ‘ಛಾವ’ ಸಿನಿಮಾ ಬಗ್ಗೆ ನೀಡಿದ ಹೇಳಿಕೆ ಈಗ ವಿವಾದಕ್ಕೆ ಕಾರಣ ಆಗಿದೆ. ಆ ಸಿನಿಮಾಗೆ ಎ.ಆರ್. ರೆಹಮಾನ್ ಅವರೇ ಸಂಗೀತ ನೀಡಿದ್ದಾರೆ. ಆದರೂ ಕೂಡ ಅವರಿಗೆ ಈ ಸಿನಿಮಾ ಬಗ್ಗೆ ತಕರಾರು ಇದೆ. ಆ ಚಿತ್ರವು ಜನರ ಒಗ್ಗಟ್ಟನ್ನು ಒಡೆಯುತ್ತದೆ ಎಂಬುದು ಅವರ ಅಭಿಪ್ರಾಯ. ಈ ರೀತಿಯ ಹೇಳಿಕೆಗಳನ್ನು ನೀಡಿದ ಬಳಿಕ ಎ.ಆರ್. ರೆಹಮಾನ್ ಅವರನ್ನು ಕಂಗನಾ ರಣಾವತ್ (Kangana Ranaut) ಟೀಕಿಸಿದ್ದಾರೆ. ಇನ್​ಸ್ಟಾಗ್ರಾಮ್ ಸ್ಟೋರಿ…

Read More

‘ಕಾಂತಾರ: ಚಾಪ್ಟರ್ 1’ ಕ್ಲೈಮ್ಯಾಕ್ಸ್​​ ಬಗ್ಗೆ ‘ಕುಲಶೇಖರ’ನಿಗೆ ಅಸಮಾಧಾನ? – Kannada News | Did Gulshan Devaiah upset that his character in Kantara Chapter 1 died early

ರಿಷಬ್ ಶೆಟ್ಟಿ (Rishab Shetty) ನಟಿಸಿ ನಿರ್ದೇಶನ ಮಾಡಿರುವ ‘ಕಾಂತಾರ: ಚಾಪ್ಟರ್ 1’ ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ಭಾರಿ ದೊಡ್ಡ ಹಿಟ್ ಆಗಿದೆ. ಭಾಷೆ, ಗಡಿಯ ಹಂಗಿಲ್ಲದೇ ದೇಶದಾದ್ಯಂತ ಬಹುತೇಕ ಬಿಡುಗಡೆ ಆದ ಎಲ್ಲ ರಾಜ್ಯಗಳಲ್ಲಿಯೂ ‘ಕಾಂತಾರ: ಚಾಪ್ಟರ್ 1’ ಸಿನಿಮಾ ಹಿಟ್ ಎನಿಸಿಕೊಂಡಿದೆ. 2022ರ ‘ಕಾಂತಾರ’ಕ್ಕೆ ಹೋಲಿಸಿದರೆ ಭಾರಿ ಬಜೆಟ್, ದೊಡ್ಡ ತಂಡದ ನೆರವಿನೊಂದಿಗೆ ಹಲವು ಜನಪ್ರಿಯ ನಟರನ್ನು ಒಳಗಾಗಿಸಿಕೊಂಡು ಸಿನಿಮಾವನ್ನು ನಿರ್ದೇಶಕ ರಿಷಬ್ ಶೆಟ್ಟಿ ಕಟ್ಟಿದ್ದರು. ಸಿನಿಮಾ ನೋಡಿದ ಬಹುತೇಕರು ಉಘೆ ಎಂದಿದ್ದಾರೆ. ಆದರೆ…

Read More

‘ಸೆಟ್​​ನಲ್ಲಿ ಮೋನಿಷಾನ ಮಗಳು ಅಂತ ನಾನು ಯಾವಾಗಲೂ ನೋಡಿಲ್ಲ’; ದುನಿಯಾ ವಿಜಯ್ – Kannada News | Duniya Vijay on Directing Daughter Monisha in City Lights: Never Treated Her as a Daughter on Set

‘ಸಲಗ’ ಮತ್ತು ‘ಭೀಮ’ ಸಿನಿಮಾಗಳ ನಿರ್ದೇಶನ ಮಾಡಿದವರು ದುನಿಯಾ ವಿಜಯ್. ಅವರು ಮೂರನೇ ಬಾರಿಗೆ ನಿರ್ದೇಶನ ಮಾಡುತ್ತಿದ್ದಾರೆ. ಈ ಸಿನಿಮಾದ ಹೆಸರು ‘ಸಿಟಿ ಲೈಟ್ಸ್’. ಈ ಚಿತ್ರದಲ್ಲಿ ವಿನಯ್ ರಾಜ್​ಕುಮಾರ್ ನಾಯಕನಾದರೆ, ದುನಿಯಾ ವಿಜಿ ಅವರ ಮಗಳು ಮೋನಿಷಾ ನಾಯಕಿ. ಅವರು ಸಿನಿಮಾ ಬಗ್ಗೆ ಮಾಹಿತಿ ನೀಡಿದ್ದಾರೆ. ‘ನಾನು ಸೆಟ್​​ನಲ್ಲಿ ಮೋನಿಷಾಳ ಮಗಳು ಅಂತ ನೋಡಿಲ್ಲ’ ಎಂದಿದ್ದಾರೆ. ಅವರು ಓರ್ವ ನಿರ್ದೇಶಕನಾಗಿ ಮೋನಿಷಾನ ನೋಡುತ್ತಿದ್ದರಂತೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಫೆಬ್ರವರಿ 11ರ ದಿನಭವಿಷ್ಯ – Kannada News | Daily Numerology Prediction Feb 11: Birth Numbers 4, 5, 6 – What Awaits You?

ಜನ್ಮಸಂಖ್ಯೆ 4, 5, 6ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಫೆಬ್ರವರಿ 11ರ ಬುಧವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4) ಮನೆಗೆ ಟೀವಿ, ರೆಫ್ರಿಜರೇಟರ್ ಅಥವಾ ಡಿಶ್ ವಾಷರ್ ಇಂಥ ಉಪಕರಣ ಖರೀದಿ ಮಾಡುವ ಬಗ್ಗೆ ಆಲೋಚನೆ ಮಾಡುತ್ತೀರಿ. ಮತ್ತೆ ಕೆಲವರಿಗೆ ಇವು ಉಡುಗೊರೆಯಾಗಿ ದೊರೆಯುವ ಯೋಗ ಸಹ ಇದೆ. ಸಂಘ- ಸಂಸ್ಥೆಗಳ ಚುನಾವಣೆಗೆ ಸ್ಪರ್ಧೆ ಮಾಡುವ…

Read More

ಬಾಗಲಕೋಟೆ: ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಕಂತೆ ಕಂತೆ ಹಣ ನಾಯನೇಗಲಿ ಚೆಕ್ ಪೋಸ್ಟ್​ನಲ್ಲಿ ಸೀಜ್

ಬಾಗಲಕೋಟೆ, ಮಾರ್ಚ್ 19: ಉಪಚುನಾವಣೆಯ ನೀತಿ ಸಂಹಿತೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಬಾಗಲಕೋಟೆ ಜಿಲ್ಲೆಯಲ್ಲಿ ಅಧಿಕಾರಿಗಳು ಕಟ್ಟುನಿಟ್ಟಿನ ತಪಾಸಣೆ ನಡೆಸುತ್ತಿದ್ದು, ದಾಖಲೆ ಇಲ್ಲದೆ ಸಾಗಿಸುತ್ತಿದ್ದ 15.50 ಲಕ್ಷ ರೂ. ನಗದನ್ನು ಜಪ್ತಿ ಮಾಡಿದ್ದಾರೆ. ಬಾಗಲಕೋಟೆ ತಾಲ್ಲೂಕಿನ ನಾಯನೇಗಲಿ ಚೆಕ್‌ಪೋಸ್ಟ್‌ನಲ್ಲಿ ನಡೆದ ವಾಹನ ತಪಾಸಣೆಯ ವೇಳೆ, ಕೆಎ-28 ಎಎ-4833 ಸಂಖ್ಯೆಯ ಸ್ವಿಫ್ಟ್ ಡಿಜೈರ್ ಕಾರಿನಲ್ಲಿ ಸಾಗಿಸುತ್ತಿದ್ದ ಹಣವನ್ನು ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ. ವಿಜಯಪುರ ಜಿಲ್ಲೆಯ ಬಬಲೇಶ್ವರದಿಂದ ಕುಷ್ಟಗಿ ಕಡೆಗೆ ತೆರಳುತ್ತಿದ್ದ ಈ ಕಾರಿನಲ್ಲಿ ವಿಜಯ್ ಮೇಲಗಡೆ ಹಾಗೂ ಕುಮಾರ ಹಿರೇಮಠ…

Read More

ಶೌಚಾಲಯ ಗೋಡೆ ಕೊರೆದು ಬ್ಯಾಂಕ್ ದರೋಡೆಗೆ ಯತ್ನ: ಖಾಲಿ ಕೈಯಲ್ಲಿ ಹಿಂದಿರುಗಿದ ಕಳ್ಳರು – Kannada News | Uttara Kannada Bank Robbery Foiled: Thieves Drill Toilet Wall at Bank of Baroda

ಕಾರವಾರ, ಜನವರಿ 12: ಖದೀಮರು ಶೌಚಾಲಯದ (Toilet) ಗೋಡೆ ಕೊರೆದು ಬ್ಯಾಂಕ್​​ ದರೋಡೆಗೆ (Bank Robbery) ಯತ್ನಿಸಿರುವಂತಹ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಸುಂಕಸಾಳ ಗ್ರಾಮದ ಬ್ಯಾಂಕ್ ಆಫ್ ಬರೋಡಾ ಶಾಖೆಯಲ್ಲಿ ನಡೆದಿದೆ. ಸದ್ಯ ಸ್ಥಳಕ್ಕೆ ಉತ್ತರ ಕನ್ನಡ ಎಸ್​​ಪಿ ದೀಪನ್ ಎಂ.ಎನ್ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಶ್ವಾನ ದಳ ಸೇರಿದಂತೆ ತಜ್ಞರ ತಂಡ ಕಾರ್ಯಾಚರಣೆ ಮಾಡಿದ್ದು, ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರಾಷ್ಟ್ರೀಯ ಹೆದ್ದಾರಿ 63ರ ಪಕ್ಕದಲ್ಲೇ ಬ್ಯಾಂಕ್ ಆಫ್…

Read More

‘ಸರ್ಸೆ ಸೆರಗು’ ಹಾಡು ವಿವಾದ: ಪ್ರೇಮ್ ಪರ ಕಿಚ್ಚ ಸುದೀಪ್ ಬ್ಯಾಟಿಂಗ್ – Kannada News | KD Song controversy Sudeep supports Director Prem

ಪ್ರೇಮ್ (Prem) ನಿರ್ದೇಶಿಸಿ, ಧ್ರುವ ಸರ್ಜಾ ನಟಿಸಿರುವ ‘ಕೆಡಿ’ ಸಿನಿಮಾ ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದೆ. ಇತ್ತೀಚೆಗಷ್ಟೆ ಸಿನಿಮಾದ ಟ್ರೈಲರ್ ಸಹ ಬಿಡುಗಡೆ ಆಗಿದೆ. ಚಿತ್ರತಂಡ ಇತ್ತೀಚೆಗಷ್ಟೆ ಸುದ್ದಿಗೋಷ್ಠಿ ಹಮ್ಮಿಕೊಂಡಿತ್ತು, ಸುದ್ದಿಗೋಷ್ಠಿಯಲ್ಲಿ ನಟ ಸುದೀಪ್ ಸಹ ಭಾಗಿ ಆಗಿದ್ದರು. ‘ಕೆಡಿ’ ಸಿನಿಮಾನಲ್ಲಿ ಸುದೀಪ್ ಅವರು ಅತಿಥಿ ಪಾತ್ರದಲ್ಲಿ ನಟಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಸುದೀಪ್ ಅವರು ಸಿನಿಮಾದ ಬಗ್ಗೆ, ತಮ್ಮ ಹಾಗೂ ಪ್ರೇಮ್ ಅವರ ಗೆಳೆತನದ ಬಗ್ಗೆ, ಧ್ರುವ ಸರ್ಜಾ ಬಗ್ಗೆ ಇನ್ನೂ ಸಾಕಷ್ಟು ವಿಷಯಗಳ ಬಗ್ಗೆ ಮಾತನಾಡಿದರು. ಅದೇ…

Read More