Headlines

ಇರಾನ್ ಬೆದರಿಕೆ ವಿರುದ್ಧ ಗಲ್ಫ್​ ರಾಷ್ಟ್ರಗಳ ಮಾಸ್ಟರ್ ಪ್ಲ್ಯಾನ್, ಹಾರ್ಮುಜ್ ಜಲಸಂಧಿಗೆ ಪರ್ಯಾಯವಾಗಿ ಹೊಸ ಬಂದರು ನಿರ್ಮಾಣ – Kannada News | Gulf Nations Bypass Iran Threat: New Ports and Pipelines Alternative to Strait of Hormuz

ದುಬೈ, ಜುಲೈ 16: ಅಮೆರಿಕ ಮತ್ತು ಇರಾನ್(Iran) ನಡುವಿನ ಮಿಲಿಟರಿ ಸಂಘರ್ಷದಿಂದಾಗಿ ವಿಶ್ವದ ಅತ್ಯಂತ ಬಿಡುವಿಲ್ಲದ ತೈಲ ಸಾರಿಗೆ ಮಾರ್ಗವಾದ ಹಾಮರ್ಮಜ್ ಜಲಸಂಧಿಯಲ್ಲಿ ಹಡಗುಗಳ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಜಾಗತಿಕ ತೈಲ ಪೂರೈಕೆಗೆ ಕಂಟಕ ಎದುರಾಗಿರುವ ಈ ಸಂದರ್ಭದಲ್ಲಿ ಯುಎಇ (UAE), ಸೌದಿ ಅರೇಬಿಯಾ ಮತ್ತು ಇರಾಕ್ ದೇಶಗಳು ಇರಾನ್‌ನ ಈ ಜಲಮಾರ್ಗದ ಮೇಲಿನ ತಮ್ಮ ಅವಲಂಬನೆಯನ್ನು ಶಾಶ್ವತವಾಗಿ ಕಡಿತಗೊಳಿಸಲು ಯುದ್ಧೋಪಾದಿಯಲ್ಲಿ ಸಜ್ಜಾಗುತ್ತಿವೆ. ಯುದ್ಧಕ್ಕೂ ಮುನ್ನ ಜಗತ್ತಿನ ಒಟ್ಟು ಕಚ್ಚಾ ತೈಲದ ಶೇಕಡಾ 20 ರಷ್ಟು ಭಾಗ…

Read More

ಹುಬ್ಬಳ್ಳಿ ಕಿಮ್ಸ್ ಸಾಧನೆಗೆ ಮತ್ತೊಂದು ಗರಿ: ರೋಬೋಟಿಕ್ ಶಸ್ತ್ರಚಿಕಿತ್ಸೆ ಮಾಡಿದ ಕರ್ನಾಟಕದ ಮೊದಲ ಸರ್ಕಾರಿ ಮೆಡಿಕಲ್ ಕಾಲೇಜು – Kannada News | Hubballi KIMS Becomes Karnataka First Government Medical College to Perform Successful Robotic Knee Replacement Surgery

ಹುಬ್ಬಳ್ಳಿಯ ಕಿಮ್ಸ್‌ ಆಸ್ಪತ್ರೆImage Credit source: tv9 ಹುಬ್ಬಳ್ಳಿ, ಜುಲೈ 2: ಉತ್ತರ ಕರ್ನಾಟಕ ಭಾಗದ ಸಂಜೀವಿನಿ ಎಂದೇ ಖ್ಯಾತಿ ಪಡೆದಿರುವ ಹುಬ್ಬಳ್ಳಿಯ ಕರ್ನಾಟಕ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (KIMS) ಮತ್ತೊಂದು ಐತಿಹಾಸಿಕ ಸಾಧನೆ ಮಾಡಿದೆ. ಇತ್ತೀಚಿನ ದಿನಗಳಲ್ಲಿ ಚಿಕಿತ್ಸೆಗಳು ಅತ್ಯಂತ ದುಬಾರಿಯಾಗುತ್ತಿದ್ದು, ಬಡವರು ಲಕ್ಷಾಂತರ ರೂಪಾಯಿ ವೆಚ್ಚದ ಆಪರೇಷನ್‌ಗಳಿಂದ ವಂಚಿತರಾಗುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ರಾಜ್ಯದ ಸರ್ಕಾರಿ ವೈದ್ಯಕೀಯ ಕಾಲೇಜುಗಳ ಇತಿಹಾಸದಲ್ಲೇ ಮೊದಲ ಬಾರಿಗೆ ಹುಬ್ಬಳ್ಳಿ ಕಿಮ್ಸ್‌ನಲ್ಲಿ ಅತ್ಯಾಧುನಿಕ ರೋಬೋಟಿಕ್ ಯಂತ್ರದ ಸಹಾಯದಿಂದ ಮೊಣಕಾಲು ಚಿಪ್ಪು ಬದಲಾವಣೆ…

Read More

IPL 2026: ಐಪಿಎಲ್ ಆರಂಭಕ್ಕೂ ಮುನ್ನವೇ ಸಂಕಷ್ಟಕ್ಕೆ ಸಿಲುಕಿದ ಆರ್​ಸಿಬಿ- ಎಸ್​ಆರ್​ಹೆಚ್

2026 ರ ಐಪಿಎಲ್ ವೇಳಾಪಟ್ಟಿಯ (IPL 2026 schedule) ಮೊದಲ 20 ಪಂದ್ಯಗಳ ವೇಳಾಪಟ್ಟಿ ಪ್ರಕಟಗೊಂಡಿದೆ. ಮಾರ್ಚ್ 28 ರಂದು ನಡೆಯುವ ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಆರ್‌ಸಿಬಿ, ಸನ್‌ರೈಸರ್ಸ್ ಹೈದರಾಬಾದ್ (RCB vs SRH) ತಂಡವನ್ನು ಎದುರಿಸಲಿದೆ. ಆದರೆ ಈ ಪಂದ್ಯಕ್ಕೂ ಮುಂಚೆಯೇ ಎರಡೂ ತಂಡಗಳು ದೊಡ್ಡ ಸಂಕಷ್ಟಕ್ಕೆ ಸಿಲುಕಿವೆ. ವಾಸ್ತವವಾಗಿ, ಎರಡೂ ತಂಡಗಳ ಇಬ್ಬರು ಸ್ಟಾರ್ ಆಟಗಾರರು ಮೊದಲ ಪಂದ್ಯದಲ್ಲಿ ಆಡುವುದು ಖಚಿತವಾಗಿಲ್ಲ. ಗಾಯಗಳಿಂದ ಬಳಲುತ್ತಿರುವ ಮತ್ತು ಇನ್ನೂ ಫಿಟ್‌ನೆಸ್ ಮರಳಿ ಪಡೆಯದ ಜೋಶ್…

Read More

ಗೃಹ ಸಚಿವರ ತವರಲ್ಲೇ ಮೈ ಮರೆತ್ರಾ ಪೊಲೀಸರು? ಠಾಣೆಯಿಂದಲೇ ಪೋಕ್ಸೋ ಕೇಸ್ ಆರೋಪಿ ಪರಾರಿ! – Kannada News | Kalaburagi: POCSO Accused Manjunath Removes Handcuffs, Escapes Afzalpur Police Station While Staff Slept

ಕಲಬುರಗಿ, ಜುಲೈ 3: ಗೃಹ ಸಚಿವ ಪ್ರಿಯಾಂಕ್ ಖರ್ಗೆ ತವರು ಜಿಲ್ಲೆಯಾದ ಕಲಬುರಗಿಯಲ್ಲಿ ಪೊಲೀಸರ ಘೋರ ನಿರ್ಲಕ್ಷ್ಯವೊಂದು ಬೆಳಕಿಗೆ ಬಂದಿದೆ. ಜಿಲ್ಲೆಯ ಅಫಜಲಪುರ ಪೊಲೀಸ್ ಠಾಣೆಗೆ ಬಂಧಿಸಿ ಕರೆತರಲಾಗಿದ್ದ ಪೋಕ್ಸೋ (POCSO) ಪ್ರಕರಣದ ಪ್ರಮುಖ ಆರೋಪಿ ಮಂಜುನಾಥ್ ಎಂಬಾತ ಗುರುವಾರ ಮಧ್ಯರಾತ್ರಿ ಅತ್ಯಂತ ಚಾಣಾಕ್ಷತನದಿಂದ ಪರಾರಿಯಾಗಿದ್ದಾನೆ. ಠಾಣೆಯಲ್ಲಿದ್ದ ಸಿಬ್ಬಂದಿ ಗಡದ್ದಾಗಿ ಮಲಗಿರುವುದನ್ನು ಕಂಡ ಆರೋಪಿ, ತನಗೆ ಹಾಕಲಾಗಿದ್ದ ಕೈಕೋಳವನ್ನು ಬಿಚ್ಚಿಕೊಂಡು ಠಾಣೆಯ ಎರಡನೇ ಮಹಡಿಯಿಂದ ಪಕ್ಕದಲ್ಲೇ ಇದ್ದ ಮರದ ಕೊಂಬೆಯನ್ನು ಹಿಡಿದು ಜಿಗಿದು ಎಸ್ಕೇಪ್ ಆಗಿದ್ದಾನೆ. ಸುಮಾರು…

Read More

ಮೈಸೂರಿನಲ್ಲಿ ಡಿಕೆಶಿ, ಸಿದ್ದರಾಮಯ್ಯ ಜತೆ ಪ್ರತ್ಯೇಕವಾಗಿ ರಾಹುಲ್ ರಹಸ್ಯ ಮಾತು! – Kannada News | Karnataka CM Row: Rahul gandhi Talks separate with Siddaramaiah And DK Shivakumar at Mysuru Airport

ಮೈಸೂರು, (ಜನವರಿ 13): ಕರ್ನಾಟಕ ಕಾಂಗ್ರೆಸ್​​ನಲ್ಲಿ (Karnataka Congress) ಸಿಎಂ ಕುರ್ಚಿ ಕಿತ್ತಾಟ ಮುಂದುವರೆದಿದೆ. ಸಂಕ್ರಾಂತಿ ಬಳಿಕ ದೆಹಲಿಗೆ ತೆರಳಿ ಸೋನಿಯಾ ಗಾಂಧಿ ಅವರನ್ನು ಭೇಟಿಯಾಗಲು ಡಿಸಿಎಂ ಡಿ.ಕೆ.ಶಿವಕುಮಾರ್ (DK Shivakumar) ಪ್ಲ್ಯಾನ್ ಮಾಡಿದ್ದಾರೆ. ಸೋನಿಯಾಗಾಂಧಿ, ರಾಹುಲ್ ಗಾಂಧಿ ಅವರ ಮನವೊಲಿಸಿ ಸಿಎಂ ಹುದ್ದೆ ಪಡೆಯಬೇಕೆಂಬ ತಂತ್ರ ರೂಪಿಸಿದ್ದಾರೆ. ಆದ್ರೆ, ಈ ಎಲ್ಲಾ ಬೆಳವಂಣಿಗೆಗಳ ನಡುವೆ ಮೈಸೂರಿನಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಹೌದು.. ತಮಿಳುನಾಡಿಗೆ ತೆರಳಲು ದೆಹಲಿಯಿಂದ ವಿಮಾನದ ಮೂಲಕ ಮೈಸೂರಿಗೆ ಬಂದ ರಾಹುಲ್ ಗಾಂಧಿಯನ್ನು ಸಿಎಂ…

Read More

‘ಧುರಂಧರ್ 2’ ವಿರುದ್ಧ ‘ಉಸ್ತಾದ್ ಭಗತ್ ಸಿಂಗ್’ ಬಾಕ್ಸ್ ಆಫೀಸ್ ಹರಸಾಹಸ

‘ಧುರಂಧರ್ 2’ (Dhurandhar 2 ಸಿನಿಮಾ ಬಿಡುಗಡೆ ಆದ ಮೂರೇ ದಿನಕ್ಕೆ 300 ಕೋಟಿಗೂ ಹೆಚ್ಚು ಮೊತ್ತ ಗಳಿಸಿದ್ದು, ಬಾಕ್ಸ್ ಆಫೀಸ್​​ನಲ್ಲಿ ಹೊಸ ದಾಖಲೆಗಳನ್ನು ಸೃಷ್ಟಿಸುತ್ತಾ ಸಾಗುತ್ತಿದೆ. ಇದನ್ನು ಮೊದಲೇ ಊಹಿಸಿದ್ದ ಕೆಲ ಸಿನಿಮಾಗಳು ‘ಧುರಂಧರ್ 2’ ಸಿನಿಮಾ ಜೊತೆಗಿನ ಸ್ಪರ್ಧೆಯನ್ನು ತಪ್ಪಿಸಿಕೊಂಡವು. ಆದರೆ ಪವನ್ ಕಲ್ಯಾಣ್ ನಟನೆಯ ‘ಉಸ್ತಾದ್ ಭಗತ್ ಸಿಂಗ್’ ಚಿತ್ರತಂಡ ‘ಧುರಂಧರ್ 2’ ಸಿನಿಮಾವನ್ನು ಸರಿಯಾಗಿ ಅಂದಾಜಿಸದೆ ಅದರ ಎದುರು ಬಿಡುಗಡೆ ಮಾಡಿತು. ಆದರೆ ಈಗ ಬಾಕ್ಸ್ ಆಫೀಸ್​​ನಲ್ಲಿ ಏದುಸಿರು ಬಿಡುತ್ತಿದೆ. ಆದರೆ…

Read More

ನಿಜವಾದ ಕೇರಳ ಸ್ಟೋರಿ: ಮುಸ್ಲಿಂ ಯುವಕನ ಜತೆ ಮದುವೆ ಆದ ಕುಂಭಮೇಳದ ಹುಡುಗಿ ಮೊನಾಲಿಸಾ

ಒಂದೆಡೆ ‘ದಿ ಕೇರಳ ಸ್ಟೋರಿ 2’ ಸಿನಿಮಾಗೆ ಭಾರಿ ವಿರೋಧ ವ್ಯಕ್ತವಾಗಿದೆ. ಇನ್ನೊಂದೆಡೆ ರಿಯಲ್ ಕೇರಳ ಸ್ಟೋರಿ ನಡೆದಿದೆ. ಮುಸ್ಲಿಂ ಪ್ರಿಯಕರ ಮೊಹಮ್ಮದ್ ಫರ್ಮಾನ್ ಜೊತೆ ಮೊನಾಲಿನಾ ಭೋಸ್ಲೆ (Monalisa Bhosle) ಮದುವೆ ನಡೆದಿದೆ. ತಮ್ಮ ವಿವಾಹಕ್ಕೆ ಕೇರಳವೇ ಸೂಕ್ತ ಮತ್ತು ಸುರಕ್ಷಿತ ಸ್ಥಳ ಎಂದು ತೀರ್ಮಾನಿಸಿ ಮೊನಾಲಿಸಾ ಮತ್ತು ಫರ್ಮಾನ್ ಅವರು ಈ ನಿರ್ಧಾರ ತೆಗೆದುಕೊಂಡಿದ್ದಾರೆ. ಹಿಂದೂ ದೇವಾಲಯದಲ್ಲಿ ಈ ಜೋಡಿಯ ಮದುವೆ ನಡೆದಿದೆ. ಮೊನಾಲಿಸಾಗೆ ಫರ್ಮಾನ್ ಅವರು ತಾಳಿ ಕಟ್ಟಿ, ಕುಂಕುಮ ಇಟ್ಟಿದ್ದಾರೆ. ಕೇರಳದ…

Read More

ಸಂಜು ಸ್ಯಾಮ್ಸನ್​ಗಿಂತಲೂ ಈತ ಟೂರ್ನಮೆಂಟ್ ಆಟಗಾರ ಪ್ರಶಸ್ತಿಗೆ ಅರ್ಹ ಎಂದ ಡಿವಿಲಿಯರ್ಸ್

2026 ರ ಟಿ20 ವಿಶ್ವಕಪ್ ಫೈನಲ್‌ನಲ್ಲಿ ಭಾರತ ತಂಡವು ನ್ಯೂಜಿಲೆಂಡ್ ತಂಡವನ್ನು 96 ರನ್‌ಗಳಿಂದ ಸೋಲಿಸಿ ಚಾಂಪಿಯನ್ ಆಯಿತು. ಕೊನೆಯ ಮೂರು ಪಂದ್ಯಗಳಲ್ಲಿ ಹ್ಯಾಟ್ರಿಕ್ ಅರ್ಧಶತಕ ಬಾರಿಸಿದ್ದ ಸಂಜು ಸ್ಯಾಮ್ಸನ್ ತಂಡವನ್ನು ಚಾಂಪಿಯನ್ ಮಾಡುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಹೀಗಾಗಿ ಅವರಿಗೆ ಟೂರ್ನಮೆಂಟ್ ಆಟಗಾರ ಪ್ರಶಸ್ತಿಯೂ ಲಭಿಸಿತು. ಆದರೆ ಜಸ್ಪ್ರೀತ್ ಬುಮ್ರಾ ಈ ಪ್ರಶಸ್ತಿಗೆ ಅರ್ಹರಾಗಿದ್ದರು ಎಂದು ಎಬಿ ಡಿವಿಲಿಯರ್ಸ್ ಅಭಿಪ್ರಾಯ ಪಟ್ಟಿದ್ದಾರೆ. ಈ ಬಗ್ಗೆ ಅಭಿಪ್ರಾಯ ಹಂಚಿಕೊಂಡಿರುವ ಎಬಿ ಡಿವಿಲಿಯರ್ಸ್, ‘ಈ ಪ್ರಶಸ್ತಿಗಾಗಿ ಸಂಜು ಸ್ಯಾಮ್ಸನ್ ಮತ್ತು…

Read More

ಗುಟ್ಟು ರಟ್ಟಾಗುವ ಭೀತಿ: ಐಪಿಎಲ್‌ನಲ್ಲಿ ‘ಗರ್ಲ್‌ಫ್ರೆಂಡ್ ಕಲ್ಚರ್’ಗೆ ಬ್ರೇಕ್!

ಇಂಡಿಯನ್ ಪ್ರೀಮಿಯರ್ ಲೀಗ್ (IPL) ವಿಶ್ವದ ಅತ್ಯಂತ ಶ್ರೀಮಂತ ಮತ್ತು ಜನಪ್ರಿಯ ಕ್ರಿಕೆಟ್ ಲೀಗ್ ಎಂಬ ಹೆಗ್ಗಳಿಕೆ ಹೊಂದಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ಆಟಗಾರರ ವೈಯಕ್ತಿಕ ಜೀವನ ಮತ್ತು ತಂಡದ ಶಿಸ್ತಿನ ನಡುವಿನ ಗೆರೆ ಅಸ್ಪಷ್ಟವಾಗುತ್ತಿರುವುದು ಬಿಸಿಸಿಐ ಆತಂಕಕ್ಕೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ, ಐಪಿಎಲ್‌ನಲ್ಲಿ ಹೆಚ್ಚುತ್ತಿರುವ ‘ಗರ್ಲ್‌ಫ್ರೆಂಡ್ ಕಲ್ಚರ್’ (Girlfriend Culture) ಗೆ ಕಡಿವಾಣ ಹಾಕಲು ಕ್ರಿಕೆಟ್ ಮಂಡಳಿ ಈಗ ಕಠಿಣ ನಿಯಮಗಳನ್ನು ಜಾರಿಗೆ ತರಲು ಮುಂದಾಗಿದೆ. ಕಠಿಣ ಕ್ರಮಕ್ಕೆ ಮುಖ್ಯ ಕಾರಣಗಳೇನು? ಐಪಿಎಲ್ ತಂಡದ ಆಂತರಿಕ…

Read More

ಫರ್ಮಾನ್ ಖಾನ್ ಜೊತೆ ಮೊನಲಿಸಾ ಮದುವೆ: ತಂದೆ ಹೇಳಿದ್ದೇನು?

ಕುಂಭಮೇಳದ ಒಂದು ಚಿತ್ರದಿಂದ ಭಾರಿ ಜನಪ್ರಿಯತೆ ಪಡೆದ ಮೊನಲಿಸಾ ಭೋಸ್ಲೆಯ (Monalisa Bhosle) ಮದುವೆ ಇತ್ತೀಚೆಗಷ್ಟೆ ಕೇರಳದಲ್ಲಿ ನಡೆದಿದ್ದು, ಅವರ ಕುಂಭಮೇಳದ ಚಿತ್ರದಷ್ಟೆ ಅವರ ಮದುವೆಯೂ ವೈರಲ್ ಆಗುತ್ತಿದೆ. ಮೊನಲಿಸಾ ಭೋಸ್ಲೆ, ಫರ್ಮಾನ್ ಖಾನ್ ಎಂಬುವರನ್ನು ಅವರ ಕುಟುಂಬದ ಇಚ್ಛೆಯ ವಿರುದ್ಧವಾಗಿ ಕೇರಳದಲ್ಲಿ ಮದುವೆ ಆಗಿದ್ದಾರೆ. ಇವರ ಮದುವೆಯ ಮುಂದಾಳತ್ವವನ್ನು ಕೇರಳದ ಕೆಲವು ರಾಜಕೀಯ ಮುಖಂಡರು ವಹಿಸಿಕೊಂಡಿದ್ದು ವಿಶೇಷ. ಮೊನಲಿಸಾ ಮತ್ತು ಫರ್ಮಾನ್ ಖಾನ್ ಅವರ ಮದುವೆಯನ್ನು ಕೆಲವರು ‘ಲವ್ ಜಿಹಾದ್’ ಎಂದು ಸಹ ಕರೆದಿದ್ದಾರೆ, ಆದರೆ…

Read More