ಮೋದಿ ಸಾಗುವ ಮಾರ್ಗದಲ್ಲಿ ಸ್ಫೋಟಕ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್! ತನಿಖೆ ವೇಳೆ ಅಚ್ಚರಿಯ ಅಂಶ ಬಯಲಿಗೆ – Kannada News | Twist in Bengaluru PM Modi Security Case: Material Found Near Route Confirmed as Ammonium Nitrate Gel

ಬೆಂಗಳೂರು, ಮೇ 16: ಪ್ರಧಾನಿ ಮೋದಿ ಸಾಗುವ ಮಾರ್ಗದಲ್ಲಿ ಪತ್ತೆಯಾದ ವಸ್ತುವಿನ ಕುರಿತು ಪೊಲೀಸರ ತನಿಖೆಯಿಂದ ಹೊಸ ಮಾಹಿತಿ ಹೊರಬಿದ್ದಿದೆ. ಆರಂಭದಲ್ಲಿ ಜಿಲೆಟಿನ್ ಕಡ್ಡಿಗಳು ಎಂದು ಭಾವಿಸಲಾಗಿದ್ದರೂ, ಇದು ಅಮೋನಿಯಂ ನೈಟ್ರೇಟ್ ಜೆಲ್ ಎಂದು ದೃಢಪಟ್ಟಿದೆ. ಅಮೋನಿಯಂ ನೈಟ್ರೇಟ್ ಎಂಬುದು ಸ್ಪೋಟಕಗಳಲ್ಲಿ ಬಳಸುವ ಅಪಾಯಕಾರಿ ವಸ್ತುವಾಗಿದ್ದು, ಭಯದ ವಾತಾವರಣ ಸೃಷ್ಟಿಸುವ ಉದ್ದೇಶದಿಂದ ಈ ಕೃತ್ಯ ಎಸಗಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಈ ಘಟನೆಯು ಮೇ 9ರ ರಾತ್ರಿ 8:05 ರಿಂದ ಮೇ 10ರ ಬೆಳಗ್ಗೆ 7:00…

Read More

ವಿಜಯ್ ಪ್ರಮಾಣವಚನ ಮುಗಿಸಿ ಹೊರಟ ತ್ರಿಶಾ ನೋಡಲು ಮುಗಿಬಿದ್ದ ಅಭಿಮಾನಿಗಳು – Kannada News | Fans try to take selfie with Trisha Krishnan after Thalapathy Vijay Oath Ceremony

ಅಭಿಮಾನಿಗಳ ನಿರೀಕ್ಷೆಯಂತೆಯೇ ನಟ ದಳಪತಿ ವಿಜಯ್ (Thalapathy Vijay) ಅವರು ತಮಿಳುನಾಡಿನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಈ ಸಮಾರಂಭಕ್ಕೆ ವಿಜಯ್ ಅವರ ಆಪ್ತ ಸ್ನೇಹಿತೆ ತ್ರಿಶಾ ಕೃಷ್ಣನ್ ಅವರು ಆಗಮಿಸಿದ್ದು, ವಿಶೇಷವಾಗಿತ್ತು. ಕಾರ್ಯಕ್ರಮದಲ್ಲಿ ತ್ರಿಶಾ ಅವರ ಆಗಮನವು ಎಲ್ಲರ ಗಮನ ಸೆಳೆಯಿತು. ತ್ರಿಶಾ ಮತ್ತು ವಿಜಯ್ ಅವರು ಹಲವು ವರ್ಷಗಳಿಂದ ಆಪ್ತವಾಗಿದ್ದಾರೆ. ಅವರ ಬಗ್ಗೆ ಅನೇಕ ಗಾಸಿಪ್​ಗಳು ಇವೆ. ಆದರೆ ಅವುಗಳಿಂದ ಅವರಿಬ್ಬರು ತಲೆ ಕೆಡಿಸಿಕೊಂಡಿಲ್ಲ. ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಬಂದ ತ್ರಿಶಾ ಅವರು ವಾಪಸ್ ತೆರಳುವಾಗ…

Read More

ಚಿಕ್ಕ ವಯಸ್ಸಿನವರಲ್ಲಿ ಹೆಚ್ಚುತ್ತಿದೆ ಬ್ರೇನ್ ಸ್ಟ್ರೋಕ್: ವೈದ್ಯರಿಂದ 3 ಪ್ರಮುಖ ಕಾರಣಗಳು ಬಹಿರಂಗ

ಇತ್ತೀಚಿನ ವರ್ಷಗಳಲ್ಲಿ ಬ್ರೈನ್ ಸ್ಟ್ರೋಕ್ (Stroke) ಸಮಸ್ಯೆ ಕೇವಲ ವೃದ್ಧರಲ್ಲಿ ಮಾತ್ರವಲ್ಲದೆ, 40 ವರ್ಷಕ್ಕಿಂತ ಕಡಿಮೆ ವಯಸ್ಸಿನವರಲ್ಲಿಯೂ ಹೆಚ್ಚುತ್ತಿರುವುದು ವೈದ್ಯ ಲೋಕಕ್ಕೆ ಹೊಸ ಸವಾಲಾಗಿ ಪರಿಣಮಿಸಿದೆ. ಮೆದುಳಿಗೆ ರಕ್ತದ ಹರಿವು ನಿಂತಾಗ ಅಥವಾ ರಕ್ತನಾಳ ಒಡೆದಾಗ ಸಂಭವಿಸುವ ತುರ್ತು ವೈದ್ಯಕೀಯ ಸ್ಥಿತಿಯಾಗಿದೆ, ಇದು ಮೆದುಳಿನ ಕೋಶಗಳನ್ನು ನಿಮಿಷಗಳಲ್ಲಿ ಸಾಯಿಸುತ್ತದೆ. ಇದಕ್ಕೆ ಕಾರಣಗಳು ಸ್ಪಷ್ಟವಾಗಿ ತಿಳಿಯದಿದ್ದರೂ ಕೂಡ ಯುವಕರಲ್ಲಿ ಧೂಮಪಾನ, ಒತ್ತಡ ಮತ್ತು ಜೀವನಶೈಲಿಯಲ್ಲಿ ಮಾಡಿಕೊಳ್ಳುತ್ತಿರುವ ಅನಾರೋಗ್ಯಕರ ಬದಲಾವಣೆಗಳು ಹೆಚ್ಚುತ್ತಿರುವುದರಿಂದ ಬ್ರೇನ್ ಸ್ಟ್ರೋಕ್ ಅಪಾಯದಲ್ಲಿ ಏರಿಕೆ ಕಂಡುಬಂದಿರಬಹುದು. ಹಾಗಾಗಿ…

Read More

ಬಂಗಾಳದಲ್ಲಿ ಪ್ರತ್ಯೇಕತೆಯ ಕಿಡಿ: ಪಶ್ಚಿಮ ಬಂಗಾಳವನ್ನು ಸ್ವತಂತ್ರ ರಾಷ್ಟ್ರವೆಂದು ಘೋಷಿಸಿ, ಮಮತಾಗೆ ವಿದೇಶಿ ವ್ಯಕ್ತಿಯಿಂದ ಬೇಡಿಕೆ – Kannada News | West Bengal Independence Call: Bangladeshi Leader Urges Mamata to Declare Separate Nation

ಕೋಲ್ಕತ್ತಾ, ಮೇ 07: ಪಶ್ಚಿಮ ಬಂಗಾಳ(West Bengal) ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯ ಸಾಧಿಸಿ, ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಅಧಿಕಾರ ಕಳೆದುಕೊಂಡ ಬೆನ್ನಲ್ಲೇ, ಅತ್ಯಂತ ಅಪಾಯಕಾರಿ ಹೇಳಿಕೆಯೊಂದು ಹೊರಬಿದ್ದಿದೆ. ಬಾಂಗ್ಲಾದೇಶದ ನಾಯಕ ಮುಹಮ್ಮದ್ ನೂರುಲ್ ಹುಡಾ ಎಂಬುವವರು ಮಮತಾ ಬ್ಯಾನರ್ಜಿ ಅವರಿಗೆ ಪಶ್ಚಿಮ ಬಂಗಾಳವನ್ನು ಭಾರತದಿಂದ ಪ್ರತ್ಯೇಕಿಸಿ ಸ್ವತಂತ್ರ ದೇಶ ಎಂದು ಘೋಷಿಸಲು ಮತ್ತು ದೆಹಲಿ ಸರ್ಕಾರದ ವಿರುದ್ಧ ಯುದ್ಧ ಸಾರಲು ಪ್ರಚೋದನೆ ನೀಡಿರುವ ವಿಡಿಯೋವೊಂದು ಸಂಚಲನ ಮೂಡಿಸಿದೆ. ವೈರಲ್ ಆಗಿರುವ ವಿಡಿಯೋದಲ್ಲಿ ನೂರುಲ್…

Read More

BCCI Awards: ಕನ್ನಡಿಗ ರಾಹುಲ್ ದ್ರಾವಿಡ್​ಗೆ ಜೀವಮಾನ ಸಾಧನೆ ಪ್ರಶಸ್ತಿ ಪ್ರಧಾನ

ಪ್ರತಿ ವರ್ಷದಂತೆ ಈ ವರ್ಷವೂ ಬಿಸಿಸಿಐ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭವನ್ನು ದೆಹಲಿಯಲ್ಲಿ ಹಮ್ಮಿಕೊಂಡಿತ್ತು. ಈ ಸಮಾರಂಭದಲ್ಲಿ ಕಳೆದ ವರ್ಷದಲ್ಲಿ ಅಂತರರಾಷ್ಟ್ರೀಯ ಹಾಗೂ ದೇಶಿಯ ಕ್ರಿಕೆಟ್​ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ್ದ ಆಟಗಾರರು ಮತ್ತು ಆಟಗಾರ್ತಿಯರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಹಾಗೆಯೇ ಐಸಿಸಿ ಟ್ರೋಫಿಗಳನ್ನು ಗೆದ್ದಿದ್ದ ಪುರುಷರ ಹಾಗೂ ಮಹಿಳಾ ತಂಡಗಳನ್ನು ಗೌರವಿಸಲಾಯಿತು. ಇದೇ ವೇಳೆ ಕನ್ನಡಿಗ ರಾಹುಲ್ ದ್ರಾವಿಡ್, ರೋಜರ್ ಬಿನ್ನಿ ಹಾಗೂ ಮಿಥಾಲಿ ರಾಜ್​ಗೆ ಜೀವಮಾನ ಸಾಧನೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಬಿಸಿಸಿಐ, ಕನ್ನಡಿಗ ರಾಹುಲ್…

Read More

ಮಧ್ಯಪ್ರದೇಶದಲ್ಲಿ ಭೀಕರ ಕೃತ್ಯ: ಹಾಸಿಗೆಯ ಬಾಕ್ಸ್‌ನೊಳಗೆ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಯ್ತು ಡ್ಯಾನ್ಸರ್ ಮೃತದೇಹ – Kannada News | MP Dancer Found Dead in Bed Box, Decomposed Body Sparks Murder Probe

ಸಾಗರ್, ಏಪ್ರಿಲ್ 14: ಮದುವೆ, ಜಾತ್ರೆಗಳಲ್ಲಿ ನೃತ್ಯ(Dance) ಮಾಡುತ್ತಾ ತನ್ನಿಬ್ಬರು ಮಕ್ಕಳ ಭವಿಷ್ಯಕ್ಕಾಗಿ ಹೋರಾಡುತ್ತಿದ್ದ ಒಬ್ಬ ತಾಯಿ, ಕೊನೆಗೆ ಮನೆಯಲ್ಲೇ ಹೆಣವಾಗಿ ಪತ್ತೆಯಾದ ಘೋರ ಘಟನೆ ಮಧ್ಯಪ್ರದೇಶದ ಸಾಗರ್ ಜಿಲ್ಲೆಯಲ್ಲಿ ನಡೆದಿದೆ. ಹತ್ತು ದಿನಗಳಿಂದ ನಾಪತ್ತೆಯಾಗಿದ್ದ 45 ವರ್ಷದ ಡ್ಯಾನ್ಸರ್ ಮಮತಾ ಅಹಿರ್ವಾರ್ ಅವರ ಮೃತದೇಹ ಹಾಸಿಗೆಯ ಪೆಟ್ಟಿಗೆಯೊಳಗೆ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮಮತಾ ಅವರ ಮಕ್ಕಳು, ದೇವ್ ಮತ್ತು ಮುಸ್ಕಾನ್, ಕಳೆದ ಹತ್ತು ದಿನಗಳಿಂದ ವಿದಿಶಾದಲ್ಲಿರುವ ತಮ್ಮ ಅಕ್ಕನ ಮನೆಯಲ್ಲಿದ್ದರು. ತಾಯಿಯಂತೆ ತಾವೂ ಕಷ್ಟಪಟ್ಟು ದುಡಿದು…

Read More

ಯುದ್ಧ ನಿಲ್ಲಿಸಲು ಇರಾನ್​ನ 3 ಷರತ್ತುಗಳು; ಭಾರತದ ಆರ್ಥಿಕತೆ ಮೇಲೇನು ಪರಿಣಾಮ? ಇಲ್ಲಿದೆ ಸಾಧ್ಯಾಸಾಧ್ಯತೆ

ನವದೆಹಲಿ, ಮಾರ್ಚ್ 12: ಪಶ್ಚಿಮ ಏಷ್ಯಾದಲ್ಲಿ (West Asia crisis) ನಡೆಯುತ್ತಿರುವ ಯುದ್ಧ ನಿರೀಕ್ಷೆಮೀರಿ ಮುಂದುವರಿಯುತ್ತಿದೆ. ಇಸ್ರೇಲ್, ಅಮೆರಿಕದ ಜಂಟಿ ದಾಳಿಗಳಿಗೆ ಇರಾನ್ ಪ್ರತಿರೋಧ ಮುಂದುವರಿದಿದೆ. ಪ್ರತಿರೋಧ ಮಾತ್ರವಲ್ಲ, ಇರಾನ್​ನಿಂದ ಮಾರಕವಾದ ಪ್ರತಿದಾಳಿಗಳೂ ಆಗುತ್ತಿವೆ. ಜಾಗತಿಕ ತೈಲ ಮಾರುಕಟ್ಟೆ ಭಾರೀ ವ್ಯತ್ಯಯ ಕಾಣುತ್ತಿದೆ. ಇಡೀ ಜಗತ್ತಿಗೆ ಮಾರಕವಾದ ಈ ಯುದ್ಧವನ್ನು ಆರಂಭಿಸಿದಷ್ಟು ಸುಲಭವಾಗಿ ನಿಲ್ಲಿಸಲು ಆಗುತ್ತಿಲ್ಲ. ಇರಾನ್ ಈ ಯುದ್ಧ ನಿಲ್ಲಿಸುವ ಅವಕಾಶಕ್ಕೆ ಸಿದ್ಧ ಇದೆ. ಆದರೆ, ಮೂರು ಷರತ್ತುಗಳನ್ನು ಹಾಕಿದೆ. ಈ ಷರತ್ತುಗಳು ಹೀಗಿವೆ: ಅಮೆರಿಕ…

Read More

ರಾತ್ರಿ ಮಲಗಿದ್ದವರ ಮೇಲೆ ದೊಣ್ಣೆಯಿಂದ ಮಾರಣಾಂತಿಕ ಹಲ್ಲೆ! ಆರು ಜನರ ಸ್ಥಿತಿ ಗಂಭೀರ

ಗದಗ, ಏಪ್ರಿಲ್ 08: ಜಿಲ್ಲೆಯ ಮುಂಡರಗಿ (Gadag) ತಾಲೂಕಿನ ಡೋಣಿ ತಾಂಡಾದಲ್ಲಿ ನಡುರಾತ್ರಿ ನಡೆದ ಭೀಕರ ಘಟನೆ ಸ್ಥಳೀಯರನ್ನು ಬೆಚ್ಚಿಬೀಳಿಸಿದೆ. ಮನೆ ಮುಂಭಾಗ ಗಾಢ ನಿದ್ರೆಯಲ್ಲಿ ಮಲಗಿದ್ದ ಆರು ಜನರ ಮೇಲೆ ಗ್ರಾಮದ ವ್ಯಕ್ತಿಯೊಬ್ಬನು ಮಾರಣಾಂತಿಕ ಹಲ್ಲೆ  ನಡೆಸಿರುವುದು ಆತಂಕ ಸೃಷ್ಟಿಸಿದೆ. ಹಲವರ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ತಾಂಡಾ ನಿವಾಸಿಗಳು ಕಂಗಾಲು ಘಟನೆ ತಡರಾತ್ರಿ ಸುಮಾರು 1 ಗಂಟೆಯ ಸುಮಾರಿಗೆ ನಡೆದಿದ್ದು, ಹರ್ಜಪ್ಪ ಲಮಾಣಿ ಎಂಬ ವ್ಯಕ್ತಿ ದೊಣ್ಣೆಯಿಂದ ಮಲಗಿದ್ದವರ ಹಲ್ಲೆ ಮನಸೋಇಚ್ಛೆ ಮಾಡಿದ್ದಾನೆ. ಹಲ್ಲೆಗೊಳಗಾದ…

Read More

ನಟಿ ಭಾವನಾ ರಾಮಣ್ಣ ಪುತ್ರಿಯ ನಾಮಕರಣ, ಮಗಳಿಗೆ ಅಜ್ಜಿಯ ಹೆಸರು: ಚಿತ್ರಗಳ ನೋಡಿ

ಭಾವನಾ ರಾಮಣ್ಣ ಅವರ ಅಜ್ಜಿಯ ಹೆಸರು ರುಕ್ಮಿಣಿ ಅಂತೆ. ಅದರಂತೆ ಭಾವನಾ ಅವರು ತಮ್ಮ ಮುದ್ದಾದ ಮಗಳಿಗೆ ರುಕ್ಮಿಣಿ ಎಂದೇ ಹೆಸರಿಟ್ಟಿದ್ದಾರೆ. ಭಾವನಾ ರಾಮಣ್ಣ ಅವರು ಎಂಟು ತಿಂಗಳ ಗರ್ಭಿಣಿ ಆಗಿದ್ದಾಗ ವೈದ್ಯರ ಸಲಹೆ ಮೇರೆಗೆ ಶಸ್ತ್ರಚಿಕಿತ್ಸೆ ಮಾಡಲಾಯ್ತು. ಈ ವೇಳೆ ಒಂದು ಮಗು ತೀರಿಕೊಂಡು ಒಂದು ಮಗು ಮಾತ್ರವೇ ಜನಿಸಿತು. ಅದೇ ಮಗುವಿಗೆ ಈಗ ನಾಮಕರಣ ಮಾಡಲಾಗಿದೆ. ಇಂದು (ಮಾರ್ಚ್ 21) ಭಾವನಾ ರಾಮಣ್ಣ ಅವರು ತಮ್ಮ ಮಗಳಿಗೆ ನಾಮಕರಣ ಮಾಡಿದ್ದಾರೆ. ಕೆಲ ಆಪ್ತರ ಹಾಜರಿಯಲ್ಲಿ…

Read More

ಅಯೋಧ್ಯೆಯ ರಾಮನ ದರ್ಶನಕ್ಕೆ 450 ಕಿ.ಮೀ ಸ್ಕೇಟಿಂಗ್ ಮಾಡಿದ 9 ವರ್ಷದ ಬಾಲಕಿ – Kannada News | Viral Video 9 Year Old Vanshika Yadav Skates 450 Km To Ayodhya For Ram Lalla Darshan

ಅಯೋಧ್ಯೆ, ಜನವರಿ 10: ಉತ್ತರ ಪ್ರದೇಶದಲ್ಲಿ ತೀವ್ರವಾದ ಚಳಿಯಿದೆ. ಈ ಚಳಿಯಲ್ಲೂ ಫಿರೋಜಾಬಾದ್​​ನಿಂದ 450 ಕಿ.ಮೀ ದೂರದವರೆಗೆ ಸ್ಕೇಟಿಂಗ್ ಮಾಡಿ 9 ವರ್ಷದ ಬಾಲಕಿ ವಂಶಿಕಾ ಯಾದವ್ ಎಂಬಾಕೆ ಅಯೋಧ್ಯೆಯ (Ayodhya) ರಾಮ ಲಲ್ಲಾನ ದರ್ಶನ ಪಡೆದಿದ್ದಾಳೆ. ಈ ಮೂಲಕ 9 ವರ್ಷದ ವಂಶಿಕಾ ಭಗವಾನ್ ರಾಮನ ಮೇಲಿನ ತನ್ನ ಭಕ್ತಿಯನ್ನು ವಿಭಿನ್ನ ರೀತಿಯಲ್ಲಿ ವ್ಯಕ್ತಪಡಿಸಿದ್ದಾಳೆ. ಇದಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ. ವಿಡಿಯೋ ನೋಡಿದ ಜನರು ಈ ಬಾಲಕಿಯ ಭಕ್ತಿಯನ್ನು ಮೆಚ್ಚುತ್ತಿದ್ದಾರೆ. ವಂಶಿಕಾ…

Read More