Headlines

Video: ಮುಗ್ಧ ಮನಸ್ಸುಗಳ ಶುದ್ಧ ಸ್ನೇಹ: ಬೀದಿ ನಾಯಿ ಜತೆಗೆ ಆಟವಾಡಿದ ಪುಟಾಣಿಗಳು – Kannada News | Children playing with a stray dog, video goes viral

ಈ ಜಗತ್ತಿನಲ್ಲಿ ಎಲ್ಲ ಬಂಧಗಳನ್ನು ಮೀರಿದ ಸಂಬಂಧವೇ ಈ ಸ್ನೇಹ (friendship). ಈ ಸುಂದರವಾದ ಬಂಧಕ್ಕೆ ಬೆಲೆ ಕಟ್ಟಲು ಸಾಧ್ಯವಿಲ್ಲ. ಹೌದು, ಈ ಮೂಕ ಪ್ರಾಣಿಗಳ ಜತೆಗೆ ಸ್ನೇಹ ಬೆಳೆಸಿದರೆ ಅವುಗಳು ಜೀವನ ಪರ್ಯಂತ ಜತೆಗಿರುತ್ತವೆ. ಇದೀಗ ಪುಟಾಣಿಗಳು ರಸ್ತೆ ಬದಿಯಲ್ಲಿದ್ದ ಶ್ವಾನದ ಜತೆಗೆ ಆಟ ಆಡಿರುವ ವಿಡಿಯೋ ವೈರಲ್ ಆಗಿದ್ದು, ನೆಟ್ಟಿಗರ ಗಮನ ಸೆಳೆದಿದೆ. md_royal_teams ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾದ ವಿಡಿಯೋದಲ್ಲಿ ಪುಟಾಣಿಗಳ ಜತೆಗೆ ಶ್ವಾನದ ಸ್ನೇಹ ಸಂಬಂಧವನ್ನು ಕಾಣಬಹುದು. ರಸ್ತೆ ಬದಿಯಲ್ಲಿ ಕುಳಿತ…

Read More

IND vs NAM Playing XI: ಟಾಸ್ ಗೆದ್ದ ನಮೀಬಿಯಾ; ಭಾರತ ತಂಡದಲ್ಲಿ 2 ಬದಲಾವಣೆ – Kannada News | IND vs NAM Playing XI India vs Namibia Today 18th T20 World Cup 2026 match playing 11 details with name in Kannada

2026 ರ ಟಿ20 ವಿಶ್ವಕಪ್​ನ 18 ನೇ ಪಂದ್ಯದಲ್ಲಿ ಹಾಲಿ ಚಾಂಪಿಯನ್‌ ಟೀಂ ಇಂಡಿಯಾ ಗ್ರೂಪ್ ಎ ನಲ್ಲಿ ನಮೀಬಿಯಾ ತಂಡವವನ್ನು ಎದುರಿಸುತ್ತಿದೆ. ಈ ಟೂರ್ನಿಯಲ್ಲಿ ಉಭಯ ತಂಡಗಳ ನಡುವಿನ ಎರಡನೇ ಪಂದ್ಯ ಇದಾಗಿದೆ. ನವದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಉಭಯ ತಂಡಗಳು ಮುಖಾಮುಖಿಯಾಗುತ್ತಿವೆ. ಟೀಂ ಇಂಡಿಯಾ ಯುಎಸ್ಎ ತಂಡವನ್ನು ಸೋಲಿಸುವ ಮೂಲಕ ತನ್ನ ಅಭಿಯಾನವನ್ನು ಪ್ರಾರಂಭಿಸಿದರೆ, ತನ್ನ ಮೊದಲ ಪಂದ್ಯದಲ್ಲಿ ನೆದರ್ಲ್ಯಾಂಡ್ಸ್ ವಿರುದ್ಧ ಸೋತಿರುವ ನಮೀಬಿಯಾ ಬಲಿಷ್ಠ ಟೀಂ ಇಂಡಿಯಾಗೆ ಸವಾಲು ನೀಡಲು ಸಜ್ಜಾಗಿದೆ. ಈ…

Read More

IPL 2026: ಮುಂಬೈ, ಸಿಎಸ್​ಕೆ ತಂಡಕ್ಕೆ ಇಬ್ಬರು ಸ್ಟಾರ್ ಆಟಗಾರರ ಆಗಮನ

ಐಪಿಎಲ್​ನಲ್ಲಿ ತಲಾ ಐದು ಬಾರಿ ಚಾಂಪಿಯನ್ ಆಗಿರುವ ಎರಡು ಬಲಿಷ್ಠ ತಂಡಗಳಾದ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳಿಗೆ ಈ ಆವೃತ್ತಿಯಲ್ಲಿ ನಿರೀಕ್ಷಿತ ಆರಂಭ ಸಿಕ್ಕಿಲ್ಲ. ಉಭಯ ತಂಡಗಳು ಗೆದ್ದಿದ್ದಕ್ಕಿಂತ ಸೋತಿದ್ದೆ ಹೆಚ್ಚು ಇದಕ್ಕಾ ಕಾರಣ, ಉಭಯ ತಂಡಗಳಲ್ಲಿರುವ ಗಾಯದ ಸಮಸ್ಯೆ. ಇದೆಲ್ಲದರ ನಡುವೆ ಎರಡು ತಂಡಗಳಿಗೆ ಒಳ್ಳೆಯ ಸುದ್ದಿ ಸಿಕ್ಕಿದೆ. ಈ ಎರಡೂ ತಂಡಗಳಿಗೆ ಇಬ್ಬರು ಸ್ಟಾರ್ ಆಟಗಾರರ ಆಗಮನವಾಗಿದೆ. ನಾಥನ್ ಎಲಿಸ್ ಮತ್ತು ಖಲೀಲ್ ಅಹ್ಮದ್ ಅವರ ನಿರ್ಗಮನದಿಂದ ತೊಂದರೆಗೀಡಾಗಿದ್ದ ಚೆನ್ನೈ…

Read More

RCB ತಂಡಕ್ಕೆ ಬಿಗ್ ಶಾಕ್: ಪ್ರಮುಖ ಆಟಗಾರ ಅಲಭ್ಯ..!

ರಂಗು ರಂಗಿನ ಕ್ರಿಕೆಟ್ ಟೂರ್ನಿ ಇಂಡಿಯನ್ ಪ್ರೀಮಿಯರ್ ಲೀಗ್ (IPL 2026) ಮಾರ್ಚ್ 28 ರಿಂದ ಶುರುವಾಗಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ಸನ್​ರೈಸರ್ಸ್ ಹೈದರಾಬಾದ್ (SRH) ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡಗಳು ಕಣಕ್ಕಿಳಿಯಲಿವೆ. ಈ ಪಂದ್ಯದಲ್ಲಿ ಆರ್​ಸಿಬಿ ತಂಡದ ಪ್ರಮುಖ ಆಟಗಾರ ಕಾಣಿಸಿಕೊಳ್ಳುವುದಿಲ್ಲ ಎಂಬುದು ಖಚಿತವಾಗಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪ್ರಮುಖ ವೇಗಿ ಜೋಶ್ ಹೇಝಲ್​ವುಡ್ ಐಪಿಎಲ್​ನ ಆರಂಭಿಕ ಪಂದ್ಯಗಳಿಗೆ ಅಲಭ್ಯರಾಗಲಿದ್ದಾರೆ ಎಂದು ಆಸ್ಟ್ರೇಲಿಯನ್ ಪತ್ರಕರ್ತ ಡೇನಿಯಲ್ ಚೆರ್ನಿ…

Read More

ದುಬಾರೆಯಲ್ಲಿ ಪ್ರವಾಸಿ ಮಹಿಳೆ ಮತ್ತು ಆನೆ ಸಾವು ಪ್ರಕರಣ: ತಜ್ಞರ ಸಮಿತಿ ವರದಿಯನ್ನು ನಿರ್ಲಕ್ಷಿಸಿದ್ದ ಅರಣ್ಯ ಇಲಾಖೆ! – Kannada News | Dubare Elephant Camp Tragedy: Expert Report Ignored by Forest Department Before Mishap

ದುಬಾರೆಯಲ್ಲಿ ಪ್ರವಾಸಿ ಮಹಿಳೆ ಮತ್ತು ಆನೆ ಸಾವು ಪ್ರಕರಣ: ತಜ್ಞರ ಸಮಿತಿ ವರದಿಯನ್ನ ನಿರ್ಲಕ್ಷಿಸಿದ್ದ ಅರಣ್ಯ ಇಲಾಖೆ! ಕೊಡಗು, ಮೇ 20: ಜಿಲ್ಲೆಯ ಕುಶಾಲನಗರ ತಾಲೂಕಿನ ನಂಜರಾಯಪಟ್ಟಣದ ಪ್ರಸಿದ್ಧ ದುಬಾರೆ ಆನೆ ಶಿಬಿರದಲ್ಲಿ ಎರಡು ದಿನಗಳ ಹಿಂದೆ (ಮೇ 18) ಆನೆಗಳ ನಡುವಿನ ಕಾದಾಟಕ್ಕೆ ಚೆನ್ನೈ ಮೂಲದ ಪ್ರವಾಸಿ ಮಹಿಳೆ ತುಳಸಿ (33) ಬಲಿಯಾಗಿದ್ದರು. ಇದರ ಬೆನ್ನಲ್ಲೇ, ತೀವ್ರವಾಗಿ ಗಾಯಗೊಂಡಿದ್ದ ‘ಮಾರ್ತಾಂಡ’ ಎಂಬ ಸಾಕಾನೆ ಕೂಡ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದೆ. ಈ ದಾರುಣ ಘಟನೆಗೆ ಅರಣ್ಯ ಇಲಾಖೆಯ…

Read More

WPL 2026: ಇನ್ನೇರಡು ದಿನಗಳಲ್ಲಿ ಡಬ್ಲ್ಯುಪಿಎಲ್ ಆರಂಭ; ಇಲ್ಲಿದೆ ಪೂರ್ಣ ವೇಳಾಪಟ್ಟಿ – Kannada News | Women’s Premier League 2026: Schedule, Teams, Live Stream and Full Details

ಮಹಿಳಾ ಪ್ರೀಮಿಯರ್ ಲೀಗ್‌ನ (Women’s Premier League) ನಾಲ್ಕನೇ ಸೀಸನ್ ಆರಂಭಕ್ಕೆ ಕೆಲವೇ ಕೆಲವು ದಿನಗಳು ಬಾಕಿ ಉಳಿದಿವೆ. ಐಪಿಎಲ್​ನಂತೆಯೇ (IPL) ಭಾರತದಲ್ಲಿ ಅತಿ ಹೆಚ್ಚು ಜನಪ್ರಿಯತೆಗಳಿಸಿರುವ ಈ ಮಹಿಳಾ ಟಿ20 ಲೀಗ್​ ಜನವರಿ 9, 2026 ರಂದು ಪ್ರಾರಂಭವಾಗಲಿದೆ. ಮೊದಲ ಮೂರು ಆವೃತ್ತಿಗಳು ನಿರೀಕ್ಷೆಗೂ ಮೀರಿದ ರೀತಿಯಲ್ಲಿ ಯಶಸ್ವಿಯಾಗಿದ್ದವು. ಇದೀಗ ನಾಲ್ಕನೇ ಸೀಸನ್ ಕೂಡ ಕ್ರಿಕೆಟ್ ಅಭಿಮಾನಿಗಳನ್ನು ರಂಜಿಸುವುದರಲ್ಲಿ ಯಾವುದೇ ಅನುಮಾನವಿಲ್ಲ. ಅದರಲ್ಲೂ ಭಾರತ ಮಹಿಳಾ ಪಡೆ ಏಕದಿನ ವಿಶ್ವಕಪ್ ಗೆದ್ದ ಬಳಿಕ ಮಹಿಳಾ ತಂಡಕ್ಕೂ…

Read More

ಬಿಡದಿ ಟೌನ್​ಶಿಪ್ ವಿವಾದ: ವಿರೋಧದ ಮಧ್ಯೆ ಭೂಸ್ವಾಧೀನಕ್ಕೆ ಅಂತಿಮ ಅಧಿಸೂಚನೆ ಬಿಡುಗಡೆ ಮಾಡಿದ ಸರ್ಕಾರ – Kannada News | Bidadi Township Controversy: Karnataka Government Issues Final Land Acquisition Notification Amid Opposition

ಬಿಡದಿ ಟೌನ್​ಶಿಪ್ ಯೋಜನೆImage Credit source: tv9 kannada ರಾಮನಗರ, ಜುಲೈ 15: ಬಿಡದಿ ಟೌನ್​ಶಿಪ್​​​ ಯೋಜನೆ ವಿವಾದ (Bidadi Township Row) ಸಂಘರ್ಷ ಜೋರಾಗಿದೆ. ಇತ್ತೀಚೆಗೆ ಸರ್ವೆ ಮಾಡಲು ಬಂದಿದ್ದ ಜಿಬಿಎ ಅಧಿಕಾರಿಗಳಿಗೆ ಪ್ರತಿಭಟನಾನಿರತ ಮಹಿಳೆಯರು ಪೊರಕೆ ಏಟು ನೀಡಿದ್ದರು. ಕಲ್ಲು ತೂರಿ ಕಾರು ಜಖಂ ಗೊಳಿಸಿದ್ದರು. ಮತ್ತೊಂದೆಡೆ ರಾಜ್ಯ ಸರ್ಕಾರದ ವಿರುದ್ಧ ಸಿಡಿದೆದ್ದ ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡ ಸಿಎಂ ಡಿಕೆ ಶಿವಕುಮಾರ್‌ಗೆ (DK Shivakumar) ಪತ್ರ ಬರೆಯುವ ಮೂಲಕ ಯೋಜನೆ ಕೈಬಿಡುವಂತೆ ಆಗ್ರಹಿಸಿದ್ದಾರೆ….

Read More

‘ಧುರಂಧರ್​’ಗೆ ದೊಡ್ಡ ಹೊಡೆತ ಕೊಟ್ಟ ನೆಪೋ ಕಿಡ್ ಚಿತ್ರ – Kannada News | Dhurandhar Shows Cut: Agastya Nanda’s Ikkis Takes Over Screens and Box Office

ಆದಿತ್ಯ ಧಾರ್ ನಿರ್ದೇಶನದ ‘ಧುರಂಧರ್’ ಚಿತ್ ಬಿಡುಗಡೆಯಾದಾಗಿನಿಂದ ಸಾಕಷ್ಟು ಮೆಚ್ಚುಗೆ ಪಡೆದಿದೆ. ಗಳಿಕೆ ಕೂಡ ಚೆನ್ನಾಗಿಯೇ ಆಗುತ್ತಿದೆ. ಈ ಚಿತ್ರದ ಮುಂದೆ, ‘ಕಿಸ್ ಕಿಸ್ಕೋ ಪ್ಯಾರ್ ಕರೂ 2’, ‘ಅವತಾರ್: ಫೈರ್ ಅಂಡ್ ಆ್ಯಶ್’ ಮತ್ತು ‘ತು ಮೇರಿ ಮೇ ತೇರಾ ಮೇ ತೇರಾ ತು ಮೇರಿ’ ಕೂಡ ಬಾಕ್ಸ್ ಆಫೀಸ್‌ನಲ್ಲಿ ಉಳಿಯಲು ವಿಫಲವಾಯಿತು. ಚಿತ್ರಮಂದಿರಗಳಲ್ಲಿ ಪರದೆ ಹಂಚಿಕೆ ಮತ್ತು ವಿತರಣೆಯ ವಿಷಯದಲ್ಲಿ ‘ಧುರಂಧರ್’ ಚಿತ್ರಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿತ್ತು. ಆದರೆ ಈಗ ‘ಧುರಂಧರ್’ ಹೊಸ ವರ್ಷದಲ್ಲಿ…

Read More

ಪತ್ನಿಯ ಅಕ್ರಮ ಸಂಬಂಧದಿಂದ ಬೇಸತ್ತ ಗಂಡ ನೇಣಿಗೆ ಶರಣು, ವರದಕ್ಷಿಣೆ ಆಸೆಗೆ ಗೃಹಿಣಿ ಬದುಕು ಅಂತ್ಯ: ರಾಜ್ಯದಲ್ಲಿ ಕೌಟುಂಬಿಕ ಕಲಹಕ್ಕೆ ಇಬ್ಬರು ಬಲಿ! – Kannada News | Double self harm Shock: Man Ends Life Over Wife’s affair in Dandeli; Dowry Death in Bengaluru

ಪರಪುರುಷನೊಂದಿಗಿರುವ ಫೋಟೋ ವಾಟ್ಸಾಪ್ ಸ್ಟೇಟಸ್ ಹಾಕಿದ ಪತ್ನಿ! ನೊಂದ ಪತಿ ಸಾವಿಗೆ ಶರಣು ದಾಂಡೇಲಿ/ಬೆಂಗಳೂರು: ರಾಜ್ಯದ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಕೌಟುಂಬಿಕ ಕಲಹ ಹಾಗೂ ಕಿರುಕುಳಕ್ಕೆ ಇಬ್ಬರು ಬಲಿಯಾಗಿದ್ದಾರೆ. ಉತ್ತರ ಕನ್ನಡ (Uttara Kannada) ಜಿಲ್ಲೆಯ ದಾಂಡೇಲಿಯಲ್ಲಿ ಪತ್ನಿಯ ಅನೈತಿಕ ಸಂಬಂಧ (Affair) ಹಾಗೂ ಮಾನಸಿಕ ಕಿರುಕುಳಕ್ಕೆ ಬೇಸತ್ತು ಪತಿ ಆತ್ಮಹತ್ಯೆ ಮಾಡಿಕೊಂಡಿದ್ದರೆ, ಇತ್ತ ರಾಜಧಾನಿ ಬೆಂಗಳೂರಿನಲ್ಲಿ ವರದಕ್ಷಿಣೆ ಕಿರುಕುಳ ತಾಳಲಾರದೆ ಗೃಹಿಣಿಯೊಬ್ಬರು ನೇಣಿಗೆ ಶರಣಾಗಿದ್ದಾರೆ. ಪತ್ನಿಯ ಟಾರ್ಚರ್‌ಗೆ ಮಲೇಷ್ಯಾ ಉದ್ಯೋಗಿ ಸಾವು ಉತ್ತರ ಕನ್ನಡ ಜಿಲ್ಲೆಯ…

Read More

ಮಹಿಳೆಯ ಆಭರಣಗಳನ್ನು ಕದ್ದು ಆಕೆಯನ್ನು ಬಾವಿಗೆ ತಳ್ಳಿದ ಕಳ್ಳ, 21 ಗಂಟೆಗಳ ಬಳಿಕ ಬದುಕಿ ಬಂದ ಧೀರ ಮಹಿಳೆ – Kannada News | Woman Survives 21 Hours in Well After Robbery: Karimnagar’s Lakshmi Defies Death

ಕರೀಂನಗರ, ಜುಲೈ 05: ಕಳ್ಳನೊಬ್ಬ ಒಡವೆ, ಹಣ ದೋಚಿ ಸಾಕ್ಷಿ ನಾಶಪಡಿಸಲು 55 ವರ್ಷದ ಮಹಿಳೆಯೊಬ್ಬರನ್ನು ಕೃಷಿ ಬಾವಿ(Well)ಗೆ ತಳ್ಳಿದ ಘಟನೆ ತೆಲಂಗಾಣದ ಕರೀಂನಗರ ಜಿಲ್ಲೆಯಲ್ಲಿ ನಡೆದಿದೆ. ಆದರೆ, ಸಾವಿನ ದವಡೆಯಿಂದ ಪಾರಾದ ಮಹಿಳೆ ಸುಮಾರು 21 ಗಂಟೆಗಳ ಕಾಲ ಬಾವಿಯಲ್ಲೇ ಹೋರಾಟ ನಡೆಸಿ ಪವಾಡಸದೃಶವಾಗಿ ಬದುಕುಳಿದಿದ್ದಾರೆ. ಆಕೆಯ ಧೈರ್ಯದಿಂದಾಗಿ ಪೊಲೀಸರು 21 ವರ್ಷದ ಆರೋಪಿ ವಿದ್ಯಾರ್ಥಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕೆಲಸದ ಆಮಿಷ ಒಡ್ಡಿ ದರೋಡೆ ದಿನಗೂಲಿ ಕಾರ್ಮಿಕರಾದ ತಂಗರಾಲ ಲಕ್ಷ್ಮೀ ಎಂಬುವವರು ಜುಲೈ 1 ರಂದು…

Read More