Headlines

ಬೈಕ್ ರೀಲ್ಸ್ ವಿವಾದ: ಕ್ಷಮೆ ಕೇಳಿದ ಬಿಗ್​​ಬಾಸ್ ರಜತ್ – Kannada News | Bigg Boss Rajath asks apology after his reel facing backlash

ಬಿಗ್​​ಬಾಸ್ (Bigg Boss) ರಜತ್ ಮತ್ತೊಮ್ಮೆ ರೀಲ್ಸ್ ಕಾರಣಕ್ಕೆ ವಿವಾದಕ್ಕೆ ಸಿಲುಕಿದ್ದಾರೆ. ಈ ಹಿಂದೆ ಲಾಂಗ್ ಹಿಡಿದು ರೀಲ್ಸ್ ಮಾಡಿ ವಿವಾದಕ್ಕೊಳಗಾಗಿ ಜೈಲಿಗೆ ಸಹ ಹೋಗಿ ಬಂದಿದ್ದ ಬಿಗ್​​ಬಾಸ್ ರಜತ್, ಇದೀಗ ಮತ್ತೊಮ್ಮೆ ರೀಲ್ಸ್ ಕಾರಣಕ್ಕೆ ವಿವಾದಕ್ಕೆ ಒಳಗಾಗಿದ್ದಾರೆ. ಇತ್ತೀಚೆಗೆ ಬೈಕ್ ಒಂದರ ಪ್ರಚಾರಕ್ಕಾಗಿ ಸಣ್ಣ ರೀಲ್ಸ್ ಮಾಡಿದ್ದರು. ಅದರಲ್ಲಿ ಬೆಂಕಿ, ಬ್ಲಾಸ್ಟ್​ಗಳನ್ನು ಸಹ ಬಳಸಲಾಗಿತ್ತು, ಅದರ ಬಗ್ಗೆ ವಿರೋಧ ವ್ಯಕ್ತವಾಗಿತ್ತು. ಇದೀಗ ಮತ್ತೊಂದು ವಿಡಿಯೋ ಅಪ್​​ಲೋಡ್ ಮಾಡಿರುವ ರಜತ್, ಕ್ಷಮೆ ಕೇಳಿದ್ದಾರೆ, ಅಲ್ಲದೆ ರೀಲ್ಸ್ ಅನ್ನು…

Read More

ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ 2026: ಜಾಗತಿಕ ವೇದಿಕೆಯಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ಭಾರತ – Kannada News

ಅಹಮದಾಬಾದ್‌ನ ಇಕೆಎ ಅರೆನಾದಲ್ಲಿ ನಡೆದ ಉದ್ಘಾಟನಾ ವಿಶ್ವ ಯೋಗಾಸನ ಚಾಂಪಿಯನ್‌ಶಿಪ್‌ನಲ್ಲಿ ಆತಿಥೇಯ ಭಾರತ ಸಂಪೂರ್ಣ ಪ್ರಾಬಲ್ಯ ಮೆರೆದಿದೆ. ಸೋಮವಾರ ಮುಕ್ತಾಯಗೊಂಡ ಈ ಕೂಟದಲ್ಲಿ ಭಾರತವು 102 ಚಿನ್ನದ ಪದಕಗಳೊಂದಿಗೆ ಒಟ್ಟು 114 ಪದಕಗಳನ್ನು ಬಾಚಿಕೊಳ್ಳುವ ಮೂಲಕ ಭರ್ಜರಿ ಪ್ರದರ್ಶನ ನೀಡಿದೆ. ಉಳಿದಂತೆ ಜಪಾನ್ ಮೂರು ಚಿನ್ನ, ಮೂರು ಬೆಳ್ಳಿ ಮತ್ತು ಐದು ಕಂಚಿನ ಪದಕಗಳೊಂದಿಗೆ ಎರಡನೇ ಸ್ಥಾನ ಪಡೆದರೆ, ಅರ್ಜೆಂಟೀನಾದ ಕ್ರೀಡಾಪಟು ನಬೀಲಾ ಬರ್ರಾಜಾ ಅವರು ಎರಡು ಚಿನ್ನ ಮತ್ತು ಮೂರು ಬೆಳ್ಳಿ ಪದಕಗಳನ್ನು ಗೆಲ್ಲುವ ಮೂಲಕ…

Read More

ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಹೆಚ್ಚಿಸಲು ಶಿಕ್ಷಣ ಇಲಾಖೆ ಮಾಸ್ಟರ್​​ ಪ್ಲ್ಯಾನ್​​: ಇಲ್ಲಿದೆ ಮಾಹಿತಿ – Kannada News | Education Department Launches New Schemes to Boost Government School Admissions

ಬೆಂಗಳೂರು, ಜನವರಿ 15: ಖಾಸಗಿ ಶಾಲೆಗಳ ಹಾವಳಿ ಸೇರಿ ನಾನಾ ಕಾರಣಗಳಿಂದ ವರ್ಷದಿಂದ ವರ್ಷಕ್ಕೆ ಸಕಾ್ರಿ ಶಾಲೆಗಳಲ್ಲಿನ ಮಕ್ಕಳ ದಾಖಲಾತಿ ಸಂಖ್ಯೆ ಗಣನೀಯ ಇಳಿಕೆ ಕಾಣುತ್ತಿದೆ. ಹೀಗಾಗಿ ಇವುಗಳನ್ನು ಇಳಿಕೆ ಮಾಡಲು ಶಿಕ್ಷಣ ಇಲಾಖೆ ಮಾಸ್ಟರ್​​ ಪ್ಲ್ಯಾನ್​​ ಮಾಡಿದ್ದು, ವಿದ್ಯಾರ್ಥಿಗಳ ದಾಖಲಾತಿ ಹೆಚ್ಚಳಕ್ಕೆ ಪರಿಣಾಮಕಾರಿ ಕ್ರಮ ಕೈಗೊಳ್ಳಲು ಮುಂದಾಗಿದೆ. ಈ ಹಿನ್ನೆಲೆ ಹೊಸ ಭಾಗ್ಯಗಳ ಘೋಷಣೆಯ ಮೊರೆ ಹೋಗಿದೆ.  ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಒಂದೇ ವರ್ಷದಲ್ಲಿ 2.25 ಲಕ್ಷದಷ್ಟು ಕಡಿಮೆ ಆಗಿರೋದು ಗಂಭೀರ ಪ್ರಶ್ನೆಗಳಿಗೆ ಕಾರಣವಾದ…

Read More

ಕ್ಯೂಆರ್ ಕೋಡ್ ಮೆನು ಬಳಸಿ ಫುಡ್​ ಆರ್ಡರ್​ ಮಾಡಿದ ಯುವತಿ; ಮಧ್ಯರಾತ್ರಿ ರೆಸ್ಟೋರೆಂಟ್ ಸಿಬ್ಬಂದಿಯಿಂದ ಮೆಸೇಜ್​ ಮೂಲಕ ಕಿರುಕುಳ! – Kannada News | Customer Data Security: Pune QR Code Scam and Digital Menu Privacy Concerns

ಯುವತಿಗೆ ಕಂಟಕವಾದ ಕ್ಯೂಆರ್ ಕೋಡ್Image Credit source: Pinterest ಪುಣೆಯಲ್ಲಿ ನಡೆದ ಆಘಾತಕಾರಿ ಘಟನೆಯೊಂದು ಡಿಜಿಟಲ್ ಆರ್ಡರ್ ವ್ಯವಸ್ಥೆಯಲ್ಲಿ ಗ್ರಾಹಕರ ವೈಯಕ್ತಿಕ ಮಾಹಿತಿ (Data Privacy) ಎಷ್ಟು ಸುರಕ್ಷಿತವಾಗಿದೆ ಎಂಬ ಗಂಭೀರ ಪ್ರಶ್ನೆಯನ್ನು ಮೂಡಿಸಿದೆ. ರೆಸ್ಟೋರೆಂಟ್‌ನ ಕ್ಯೂಆರ್ ಕೋಡ್ ಆಧಾರಿತ ಮೆನು ಬಳಸಿ ಊಟ ಆರ್ಡರ್​​ ಮಾಡಿದ್ದ ಯುವತಿಯ ಫೋನ್ ನಂಬರ್ ಪಡೆದ ಸಿಬ್ಬಂದಿ, ಆಕೆಗೆ ಮಧ್ಯರಾತ್ರಿ ಅಸಭ್ಯವಾಗಿ ಮೆಸೇಜ್ ಮಾಡಿ ಕಿರುಕುಳ ನೀಡಿದ ಘಟನೆ ಬೆಳಕಿಗೆ ಬಂದಿದೆ. ಸದ್ಯ ಘಟನೆಗೆ ಸಂಬಂಧಿಸಿದ ವಿಡಿಯೋ ಸೋಶಿಯಲ್​ ಮೀಡಿಯಾಗಳಲ್ಲಿ…

Read More

ಐಟಿ ಸೆಕ್ಟರ್​ಗೆ ಆಂಥ್ರೋಪಿಕ್ ಶಾಕ್; ಇದರ ಹಿಂದಿರುವ ಬ್ರೇನ್ ಬೆಂಗಳೂರು ಮೂಲದ ವ್ಯಕ್ತಿಯದ್ದು – Kannada News | Man from Bangalore behind Anthropic’s new AI product that effected the fall of Indian IT stocks

ಬೆಂಗಳೂರು, ಫೆಬ್ರುವರಿ 9: ಭಾರತದ ಷೇರು ಮಾರುಕಟ್ಟೆಯಲ್ಲಿ (Stock Market) ಐಟಿ ಸೆಕ್ಟರ್​ನ ವಿವಿಧ ಸ್ಟಾಕ್​ಗಳು ಕಳೆದ ಕೆಲ ದಿನಗಳಿಂದ ಬಹಳ ಹಿನ್ನಡೆ ಕಾಣುತ್ತಿವೆ. ನಿಫ್ಟಿ ಐಟಿ ಇಂಡೆಕ್ಸ್ ಇವತ್ತು ಸೋಮವಾರ ಪಾಸಿಟಿವ್ ಆಗಿದ್ದರೂ ಕಳೆದ ವಾರದಿಂದ ಶೇ. 7ಕ್ಕಿಂತಲೂ ಹೆಚ್ಚಿನ ಕುಸಿತ ಕಂಡಿದೆ. ಐಟಿ ಸ್ಟಾಕ್​ಗಳ ಮೇಲೆ ಹೂಡಿಕೆ ಮಾಡಿದ್ದವರಿಗೆ ಬರೋಬ್ಬರಿ ಎರಡೂವರೆ ಟ್ರಿಲಿಯನ್ ರುಪಾಯಿಗಳಷ್ಟು ನಷ್ಟ ಆಗಿದೆ. ಐಟಿ ಸ್ಟಾಕ್​ಗಳು ನಿರ್ದಿಷ್ಟವಾಗಿ ಕುಸಿಯಲು ಕಾರಣಗಳಿಲ್ಲದಿಲ್ಲ. ಎಐ ಟೆಕ್ನಾಲಜಿಯೇ ಈಗ ಭಾರತದ ಐಟಿ ಸೇವೆಗಳಿಗೆ ಮುಳುವಾಗುವಂತಿದೆ….

Read More

US No Kings Protests: ಡೊನಾಲ್ಡ್​ ಟ್ರಂಪ್ ವಿರುದ್ಧವೇ ತಿರುಗಿಬಿದ್ದ ಅಮೆರಿಕ ಜನ, ನೋ ಕಿಂಗ್ಸ್​ ಪ್ರತಿಭಟನೆ

ಅಮೆರಿಕ, ಮಾರ್ಚ್​ 29: ಬೇರೆ ದೇಶಗಳಲ್ಲಿ ಹಾಗಿರಲಿ ಅಮೆರಿಕ ಜನರೇ ಡೊನಾಲ್ಡ್ ಟ್ರಂಪ್ ವಿರುದ್ಧ ತಿರುಗುಬಿದ್ದಿದ್ದಾರೆ. ನೋ ಕಿಂಗ್ಸ್​ ಪ್ರತಿಭಟನೆ ನಡೆಸುತ್ತಿದ್ದಾರೆ.ಅಮೆರಿಕದ ಸುಮಾರು 50 ನಗರಗಳಲ್ಲಿ ಟ್ರಂಪ್ ವಿರುದ್ಧ ಪ್ರತಿಭಟನೆಗಳು ನಡೆದವು ಮತ್ತು ಘೋಷಣೆಗಳನ್ನು ಎತ್ತಲಾಯಿತು. ಟ್ರಂಪ್ ಅವರ ನೀತಿಗಳು, ಹೆಚ್ಚುತ್ತಿರುವ ಹಣದುಬ್ಬರ ಮತ್ತು ಇರಾನ್ ವಿರುದ್ಧದ ಯುದ್ಧದ ಬಗ್ಗೆ ಜನರು ಕೋಪಗೊಂಡಿದ್ದಾರೆ. ಅಮೆರಿಕದಾದ್ಯಂತ ಜನರು ನೋ ಕಿಂಗ್ಸ್ ಪ್ರತಿಭಟನೆಗಳಲ್ಲಿ ಭಾಗವಹಿಸಿದ್ದರು. ಪ್ರಮುಖ ನಗರಗಳಲ್ಲಿ ದೊಡ್ಡ ಮೆರವಣಿಗೆಗಳು ನಡೆದವು. ಸಣ್ಣ ಸಭೆಗಳು ಟ್ರಂಪ್ ಅವರ ನೀತಿಗಳನ್ನು ಟೀಕಿಸಿದವು….

Read More

ಸಮವಸ್ತ್ರ ಸಮರ: ವಿಪಕ್ಷದ ವಿರೋಧದ ನಡುವೆಯೂ ಸರ್ಕಾರದ ನಡೆ ಸಮರ್ಥಿಸಿಕೊಂಡ ಸಿದ್ದರಾಮಯ್ಯ – Kannada News | Karnataka Uniform Row: CM Siddaramaiah Defends Govt’s Religious Attire Decision

ಸರ್ಕಾರದ ನಡೆ ಸಮರ್ಥಿಸಿಕೊಂಡ ಸಿದ್ದರಾಮಯ್ಯImage Credit source: Tv9 Kannada ಮೈಸೂರು/ಉಡುಪಿ, ಮೇ 14: ಕರ್ನಾಟಕದ ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಹಿಜಾಬ್‌ ಸೇರಿದಂತೆ ಧಾರ್ಮಿಕ ವಸ್ತುಗಳನ್ನು ಧರಿಸಲು ಅವಕಾಶ ನೀಡಿ ಸರ್ಕಾರ ಆದೇಶ ಹೊರಡಿಸಿರೋದೀಗ ರಾಜ್ಯದಲ್ಲಿ ಮತ್ತೊಂದು ಸುತ್ತಿನ ಸಮವಸ್ತ್ರ ಸಮರಕ್ಕೆ ನಾಂದಿ ಹಾಡಿದೆ. ಒಂದು ಸಮುದಾಯದ ಮನವೊಲಿಕೆಗೆ ಇಳಿದಿರುವ ಕಾಂಗ್ರೆಸ್ ಸರ್ಕಾರ​​, ಕೋರ್ಟ್​​ ಆದೇಶವನ್ನೇ ಗಾಳಿಗೆ ತೂರಿದೆ. ಶಾಲಾ ಕಾಲೇಜುಗಳಲ್ಲಿ ಹಿಜಾಬ್ ನಿಷೇಧಿಸಿ 2022ರಲ್ಲಿ ಅಂದಿನ ಸರ್ಕಾರ ಜಾರಿಗೆ ತಂದಿದ್ದ ವಸ್ತ್ರಸಂಹಿತೆಯನ್ನು ಹೈಕೋರ್ಟ್ ಎತ್ತಿ ಹಿಡಿದಿತ್ತು ಎಂದು…

Read More

ಯಾವುದೇ ಭಾಷೆಯಲ್ಲಾದರೂ ಕರೆ ಮಾಡಿ, ಪೊಲೀಸರು ಓಡಿ ಬರ್ತಾರೆ! ನಮ್ಮ 112 ಗೆ ಹೈಟೆಕ್ AI ಟಚ್; ಇದು ಜನರಿಗೆ ಹೇಗೆ ಪ್ರಯೋಜನ? – Kannada News | VANKI AI Transforms Bengaluru Emergency Calls: Namma 112 Now Multilingual and Faster

ಬೆಂಗಳೂರು, ಏ.29: ಸಿಲಿಕಾನ್ ಸಿಟಿಯ ಜನಸಂಖ್ಯೆಯನ್ನು ಗಮನದಲ್ಲಿಟ್ಟುಕೊಂಡು ಬೆಂಗಳೂರು ನಗರ ಪೊಲೀಸರು ತಮ್ಮ ತುರ್ತು ಸ್ಪಂದನಾ ವ್ಯವಸ್ಥೆಯಾದ ‘ನಮ್ಮ 112’ ಗೆ ಭರ್ಜರಿ ಅಪ್‌ಗ್ರೇಡ್ ನೀಡಿದ್ದಾರೆ. ತುರ್ತು ಸಂದರ್ಭಗಳಲ್ಲಿ ಭಾಷೆಯ ಅಡೆತಡೆಯನ್ನು ನಿವಾರಿಸಲು ಭಾರತದಲ್ಲೇ ಮೊದಲ ಬಾರಿಗೆ ಬಹುಭಾಷಾ AI ಚಾಲಿತ ‘VANKI’ (Voice AI for Nationwide Key Interventions) ವ್ಯವಸ್ಥೆಯನ್ನು ಬಿಡುಗಡೆ ಮಾಡಲಾಗಿದೆ. ಇದೀಗ ಇದು ಜನರಿಗೆ ಹೇಗೆ ಪ್ರಯೋಜನ ಆಗಲಿದೆ ಎಂಬುದನ್ನು ಕೂಡ ಹೇಳಿದೆ. ಈ ಬಗ್ಗೆ ಎಕ್ಸ್​​ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ಏನಿದು…

Read More

RCB ಪರ 3 ವರ್ಷ ಬೆಂಚ್ ಕಾದಿದ್ದ ಫಿನ್ ಅಲೆನ್ – Kannada News | Finn Allen Spent 3 Years Bench Stint with RCB

ಅದು,  ಮಾರ್ಚ್ 10, 2021… ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿದ್ದ ಆಸ್ಟ್ರೇಲಿಯಾದ ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ಜೋಶ್ ಫಿಲಿಪೆ ಗಾಯಗೊಂಡಿದ್ದರು. ಹೀಗಾಗಿ ಅವರು ಐಪಿಎಲ್ ಟೂರ್ನಿಯಿಂದ ಹೊರಗುಳಿಯಲು ನಿರ್ಧರಿಸಿದ್ದರು. ಅತ್ತ ನ್ಯೂಝಿಲೆಂಡ್ ಟಿ20 ಲೀಗ್​ನಲ್ಲಿ ಅದ್ಭುತ ಪ್ರದರ್ಶನ ನೀಡಿದ್ದ ಫಿನ್ ಅಲೆನ್​ಗೆ ಅದೃಷ್ಟ ಖುಲಾಯಿಸಿತು. ಜೋಶ್ ಫಿಲಿಪೆ ಸ್ಥಾನದಲ್ಲಿ ನ್ಯೂಜಿಲೆಂಡ್​ನ ಯುವ ಆಟಗಾರ ಆರ್​ಸಿಬಿ ತಂಡಕ್ಕೆ ಆಯ್ಕೆಯಾದರು. Source link

Read More

ಬದುಕುವ ಆಸೆ ಇಲ್ಲ, ದಯಾಮರಣ ಕೊಡಿ: ಅಪಘಾತದಲ್ಲಿ 9 ಜನರನ್ನು ಕಳೆದುಕೊಂಡು, ಅಧಿಕಾರಿಗಳ ಕಿರುಕುಳಕ್ಕೆ ಬೆಂದ ವೃದ್ಧ ದಂಪತಿಯ ಕಣ್ಣೀರು – Kannada News | Elderly Couple’s Euthanasia Plea: Harassment After Family Loss Shocks Gujarat

ಸೂರತ್, ಜೂನ್ 23:ನಮಗೆ ಇನ್ನು ಬದುಕುವ ಆಸೆ ಉಳಿದಿಲ್ಲ, ನ್ಯಾಯ ಸಿಗದಿದ್ದರೆ ಸಾವು ಮಾತ್ರ ನಮಗೆ ಏಕೈಕ ದಾರಿ, ನಮಗೆ ದಯಾಮರಣ(Euthanasia )ಕ್ಕೆ ಅನುಮತಿ ಕೊಡಿ ಎಂದು ಗುಜರಾತ್​ನ ಸೂರತ್ ನಗರದ ನಿವಾಸಿ ಶ್ಯಾಮ್​ಭಾಯಿ ಗೆಹ್ಲೋಟ್ ಮತ್ತು ಅವರ ಪತ್ನಿ ಮಧುಬೆನ್ ಜಿಲ್ಲಾಧಿಕಾರಿಗೆ ಪತ್ರ ಬರೆದು ಕಣ್ಣೀರು ಹಾಕಿದ್ದಾರೆ. ಸ್ಥಳೀಯ ಮುನ್ಸಿಪಲ್ ಕಾರ್ಪೊರೇಷನ್ ಅಧಿಕಾರಿಗಳು ಹಾಗೂ ರಾಜಕೀಯ ಮುಖಂಡರು ತಮಗೆ ಕಳೆದ ಐದು ವರ್ಷಗಳಿಂದ ತೀವ್ರ ಆರ್ಥಿಕ, ದೈಹಿಕ ಮತ್ತು ಮಾನಸಿಕ ಕಿರುಕುಳ ನೀಡುತ್ತಿದ್ದಾರೆ ಎಂದು ವೃದ್ಧ…

Read More