Headlines

‘ಸೌಂದರ್ಯ’ ಸಿನಿಮಾ ಬಾಲನಟಿ ನೆನಪಿದ್ದಾರಾ? ಈಗ ಹೇಗಿದ್ದಾರೆ ನೋಡಿ? – Kannada News

ಬಾಲನಟ-ಬಾಲನಟಿಯಾಗಿ ಚಿತ್ರರಂಗಕ್ಕೆ (Movie) ಎಂಟ್ರಿ ಕೊಟ್ಟ ಹಲವರು ಆ ನಂತರ ನಾಯಕರಾಗಿಯೋ, ನಾಯಕಿಯರಾಗಿಯೋ ಚಿತ್ರರಂಗದಲ್ಲಿ ಉಳಿದುಕೊಳ್ಳುವುದು ಹೆಚ್ಚು. ಈಗ ಚಾಲ್ತಿಯಲ್ಲಿರುವ ಹಲವು ನಟ-ನಟಿಯರು ಖುದ್ದು ಬಾಲನಟ-ನಟಿಯಾಗಿ ಎಂಟ್ರಿ ಕೊಟ್ಟಿದ್ದವರೇ. ಆದರೆ ಕೆಲವರು ಮಾತ್ರ ಬಾಲನಟರಾಗಿ ಮಿಂಚಿ ಆ ನಂತರ ಮರೆ ಆಗಿದ್ದಾರೆ. ಅವರಲ್ಲಿ ಶ್ರಿಯಾ ಶರ್ಮಾ ಸಹ ಒಬ್ಬರು. ಕನ್ನಡ ಸೇರಿದಂತೆ ಹಲವು ಭಾಷೆಗಳಲ್ಲಿ ಬಾಲನಟಿಯಾಗಿ ನಟಿಸಿದ್ದ ಶ್ರಿಯಾ ಶರ್ಮಾ, ಈಗ ಚಿತ್ರರಂಗದಿಂದ ದೂರ ಉಳಿದಿದ್ದಾ. ಅಂದಹಾಗೆ ಅವರು ಈಗ ಏನು ಮಾಡುತ್ತಿದ್ದಾರೆ? ಈಗ ಹೇಗೆ ಕಾಣುತ್ತಾರೆ?…

Read More

ಆಹಾ, ಎಷ್ಟು ಚೆಂದ; ಗುಲಾಬಿ ಹೂವಿನಂತೆ ಕಂಗೊಳಿಸಿದ ವೈಷ್ಣವಿ

ವೈಷ್ಣವಿ ಗೌಡ ಅವರು ಆಗಾಗ ಹೊಸ ಫೋಟೋಶೂಟ್ ಮಾಡಿಸುತ್ತಾ ಇರುತ್ತಾರೆ. ಈಗ ಅವರು ಕೆಂಪು ಬಣ್ಣದ ಡ್ರೆಸ್ ಅಲ್ಲಿ ಮಿಂಚಿದ್ದಾರೆ. ಈ ಫೋಟೋ ಗಮನ ಸೆಳೆಯುವ ರೀತಿಯಲ್ಲಿ ಇದೆ. ವೈಷ್ಣವಿ ಫೋಟೋಗೆ ಭರ್ಜರಿ ಲೈಕ್ಸ್ ಸಿಕ್ಕಿದೆ. ವೈಷ್ಣವಿ ಅವರು ವಿವಾಹ ಆಗಿ ಹಾಯಾಗಿ ಜೀವನ ನಡೆಸುತ್ತಿದ್ದಾರೆ. ಅನುಕೂಲ್ ಮಿಶ್ರಾ ಅವರನ್ನು ವೈಷ್ಣವಿ ಮದುವೆ ಆದರು. ವೈಷ್ಣವಿ ಸದ್ಯ ಯಾವುದೇ ಹೊಸ ಪ್ರಾಜೆಕ್ಟ್ ಒಪ್ಪಿಕೊಂಡಿಲ್ಲ. ಆದರೆ, ಸೋಶಿಯಲ್ ಮೀಡಿಯಾದಲ್ಲಿ ಅವರು ಆ್ಯಕ್ಟೀವ್ ಆಗಿದ್ದಾರೆ. ವೈಷ್ಣವಿ ಗೌಡ ಫೋಟೋಗೆ ಫ್ಯಾನ್ಸ್…

Read More

ತಿಂಗಳಿಗೆ ಕೇವಲ 5,000 ರೂ ಹೂಡಿಕೆಯಿಂದ 21 ವರ್ಷದಲ್ಲಿ 1 ಕೋಟಿ ಸಂಪತ್ತು ಸೃಷ್ಟಿ ಸಾಧ್ಯ – Kannada News | Monthly SIP of Rs 5,000 and 5pc step up, know how many years it take to get Rs 1 crore wealth

ಹಣದ ಸಾಂದರ್ಭಿಕ ಚಿತ್ರImage Credit source: Getty Images ಸಂಪತ್ತು ಗಳಿಸುವ ಇರುವ ಸಿದ್ಧ ಸೂತ್ರವೆಂದರೆ ಹಣ ಗಳಿಕೆ, ಹಣ ಉಳಿಸುವಿಕೆ ಮತ್ತು ಹಣ ಹೂಡಿಕೆ. ಈ ಮೂರೂ ಸೇರಿದರೆ ಮಾತ್ರ ಹಣವಂತರಾಗಲು ಸಾಧ್ಯ. ಹಣ ಎಷ್ಟೇ ಉಳಿಸಿದರೂ ಆ ಹಣವನ್ನು ಉತ್ತಮ ಆದಾಯ ತರಬಲ್ಲ ಕಡೆ ಹೂಡಿಕೆ ಮಾಡುವುದು ಬಹಳ ಮುಖ್ಯ. ಹಲವು ಹೂಡಿಕೆ ಮಾರ್ಗಗಳಲ್ಲಿ ಮ್ಯೂಚುವಲ್ ಫಂಡ್ ಎಸ್​ಐಪಿಯೂ ಒಂದು. ದೀರ್ಘಾವಧಿಯಲ್ಲಿ ಮ್ಯೂಚುವಲ್ ಫಂಡ್​ಗಳು ಉತ್ತಮ ಆದಾಯ ನೀಡಬಲ್ಲುವು. ವಾರ್ಷಿಕ ಶೇ. 8ರಿಂದ 14ರಷ್ಟು…

Read More

Monsoon Rain 2026: ಈ ಬಾರಿ ಭಾರತದಲ್ಲಿ ಮುಂಗಾರು ವಿಳಂಬ, ಎಲ್​ನಿನೋ ದೊಡ್ಡ ಸವಾಲು, ಆಧುನಿಕ ಕೃಷಿ ತಂತ್ರಜ್ಞಾನದೊಂದಿಗೆ ರೈತರು ಸಜ್ಜು

ನವದೆಹಲಿ, ಜೂನ್ 02: ಭಾರತದ ಕೃಷಿ ಮತ್ತು ಆರ್ಥಿಕತೆಯ ಜೀವಾಳವಾಗಿರುವ ನೈಋತ್ಯ  ಮುಂಗಾರು(Monsoon)  ಈ ವರ್ಷ ಪ್ರಕೃತಿಯ ವಿಭಿನ್ನ ಸವಾಲುಗಳ ನಡುವೆಯೂ ಆಧುನಿಕ ತಂತ್ರಜ್ಞಾನ ಹಾಗೂ ರೈತರ ಮುನ್ನೆಚ್ಚರಿಕೆಯೊಂದಿಗೆ ಮುನ್ನಡೆಯಲು ಸಜ್ಜಾಗಿದೆ. 1997 ರಲ್ಲಿ ಜಗತ್ತಿನಾದ್ಯಂತ ತಲ್ಲಣ ಮೂಡಿಸಿದ್ದ ಭೀಕರ ‘ಎಲ್ ನಿನೊ’ (El Nino) ಪರಿಣಾಮವನ್ನು ಹಿಂದೂ ಮಹಾಸಾಗರದಲ್ಲಿ ಸೃಷ್ಟಿಯಾದ ‘ಹಿಂದೂ ಮಹಾಸಾಗರದ ದ್ವಿಧ್ರುವಿ’ (IOD) ಎಂಬ ರಕ್ಷಣಾ ಗುರಾಣಿ ಯಶಸ್ವಿಯಾಗಿ ತಡೆದು, ದೇಶದಲ್ಲಿ ಶೇಕಡಾ 2 ರಷ್ಟು ಅಧಿಕ ಮಳೆ ತಂದಿತ್ತು. ಆದರೆ, ಪ್ರಸ್ತುತ…

Read More

ಬಾಗಲಕೋಟೆ ಬೈ ಎಲೆಕ್ಷನ್​​: ಬಿಜೆಪಿ, ಕಾಂಗ್ರೆಸ್​​ ನಡುವೆ ಕರಪತ್ರ ಫೈಟ್​​; ಸಿಪಿಐ ಕಚೇರಿ ಎದುರು ಹೈಡ್ರಾಮಾ

ಬಾಗಲಕೋಟೆ, ಏಪ್ರಿಲ್​​ 04: ಉಪಚುನಾವಣಾ ಕಣದಲ್ಲಿ ರಾಜಕೀಯ ಜಿದ್ದಾಜಿದ್ದಿ ತಾರಕಕ್ಕೇರಿದ್ದು, ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಬಾಗಲಕೋಟೆಯಲ್ಲಿ ಕರಪತ್ರ ಯುದ್ಧ ಶುರುವಾಗಿದೆ. ವಿದ್ಯಾರ್ಥಿಗಳಿಗೆ ಕರಪತ್ರ ಹಂಚುತ್ತಿದ್ದಾರೆಂದು ಕಾಂಗ್ರೆಸ್‌ನ ವಿದ್ಯಾರ್ಥಿ ಘಟಕವಾದ ಎನ್‌ಎಸ್‌ಯುಐ ವಿರುದ್ಧ ಬಿಜೆಪಿ ಗಂಭೀರ ಆರೋಪ ಮಾಡಿದೆ. ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ್ ಅವರ ವಿರುದ್ಧ ಕರಪತ್ರಗಳನ್ನು ಹಂಚಲಾಗುತ್ತಿದ್ದು, ಬಿಜೆಪಿ ಕಾರ್ಯಕರ್ತರು ಕರಪತ್ರ ಸಾಗಿಸುತ್ತಿದ್ದ ಕಾರೊಂದನ್ನು ವಶಪಡಿಸಿಕೊಂಡಿದ್ದಾರೆ ಎನ್ನಲಾಗಿದೆ. ಬಾಗಲಕೋಟೆಯ ಸಿಪಿಐ ಕಚೇರಿ ಎದುರು ಬಿಜೆಪಿ ಕಾರ್ಯಕರ್ತರು ಜಮಾವಣೆಗೊಂಡಿದ್ದು, ಅದೇ ಸ್ಥಳಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಕೂಡ…

Read More

ಆರೂವರೆ ವರ್ಷದಲ್ಲಿ 4 ಪಟ್ಟು ಲಾಭ ಕೊಟ್ಟ ಗೋಲ್ಡ್ ಬಾಂಡ್; ಒಂದು ಲಕ್ಷಕ್ಕೆ 4 ಲಕ್ಷ ರಿಟರ್ನ್ಸ್ – Kannada News | SGB, Sovereign Gold Bond 2019 April 15th bonds premature redemption, investors to get huge profit

ಸಾವರಿನ್ ಗೋಲ್ಡ್ ಬಾಂಡ್Image Credit source: Shutterstock ನವದೆಹಲಿ, ಏಪ್ರಿಲ್ 14: ಬಹಳ ಜನಪ್ರಿಯವಾಗುತ್ತಿದ್ದ ಸಾವರಿನ್ ಗೋಲ್ಡ್ ಬಾಂಡ್ ಸ್ಕೀಮ್​ನ 2019-20ರ ಸರಣಿ-5ರ ಗೋಲ್ಡ್ ಬಾಂಡ್​ಗಳನ್ನು (SGB Series-V) ನಾಳೆ (2026ರ ಏಪ್ರಿಲ್ 15) ಪ್ರೀಮೆಚ್ಯೂರ್ ಆಗಿ ರಿಡೀಮ್ ಮಾಡಿಕೊಳ್ಳಲು ಅವಕಾಶ ಕೊಡಲಾಗಿದೆ. ಆರ್​ಬಿಐ (RBI) ಈ ಬಾಂಡ್​ಗಳನ್ನು 2019ರ ಏಪ್ರಿಲ್ 15ರಂದು ವಿತರಣೆ ಮಾಡಿತ್ತು. ಎಂಟು ವರ್ಷಕ್ಕೆ, ಅಂದರೆ 2027ರ ಏಪ್ರಿಲ್ 15ಕ್ಕೆ ಇದರ ಮೆಚ್ಯೂರಿಟಿ ಡೇಟ್ ಇರುವುದು. ಈಗ ಪ್ರೀಮೆಚ್ಯೂರ್ ಆಗಿ ರಿಡೀಮ್ ಮಾಡಿಕೊಳ್ಳಬೇಕೆನ್ನುವವರಿಗೆ…

Read More

ಅಕ್ರಮ ರೆಸಾರ್ಟ್‌, ಹೋಂ ಸ್ಟೇಗಳ ಮಾಲೀಕರಿಗೆ ಭರ್ಜರಿ ಶಾಕ್​​ ಕೊಟ್ಟ ಕೊಪ್ಪಳ ಜಿಲ್ಲಾಡಳಿತ – Kannada News | Illegal Resorts and Homestays Seized and Demolished in Koppal

ಕೊಪ್ಪಳ, ಫೆಬ್ರವರಿ 28: ಅಕ್ರಮ ರೆಸಾರ್ಟ್‌ಗಳ ಬಗ್ಗೆ ಟಿವಿ9 ವರದಿ ಬೆನ್ನಲ್ಲೇ ಇವುಗಳ ವಿರುದ್ಧ ಕೊಪ್ಪಳ ಜಿಲ್ಲಾಡಳಿತ ಕಠಿಣ ಕ್ರಮ ಕೈಗೊಂಡಿದೆ. ಕಾರ್ಯಾಚರಣೆ ನಡೆಸಿ ಹಲವು ಅನಧಿಕೃತ ರೆಸಾರ್ಟ್‌ಗಳನ್ನು ಸೀಜ್ ಮಾಡಲಾಗಿದ್ದು, ಕೊಪ್ಪಳ ತಾಲೂಕಿನಲ್ಲಿ ಕಾರ್ಯನಿರ್ವಹಿಸುತ್ತಿದ್ದ 49 ಮತ್ತು ಗಂಗಾವತಿ ಪ್ರದೇಶದಲ್ಲಿ 87 ಅನಧಿಕೃತ ರೆಸಾರ್ಟ್‌ಗಳ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಲಾಗಿದೆ. ಇದರ ಜೊತೆಗೆ, ಜಿಲ್ಲೆಯ ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿ ಅನಧಿಕೃತವಾಗಿ ನಿರ್ಮಿಸಲಾಗಿದ್ದ 5 ರೆಸಾರ್ಟ್‌ಗಳನ್ನು ಜಿಲ್ಲಾಡಳಿತ ಸಂಪೂರ್ಣವಾಗಿ ತೆರವುಗೊಳಿಸಿದೆ. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ….

Read More