Headlines

ಕನ್ನಡದಲ್ಲಿ ರೇಲ್ವೆ ಇಲಾಖೆ ಪರೀಕ್ಷೆ ಬರೆಯಲು ಅವಕಾಶ ಇಲ್ಲ: ರೊಚ್ಚಿಗೆದ್ದ ಕನ್ನಡಪರ ಹೋರಾಟಗಾರರು

ಹುಬ್ಬಳ್ಳಿ, ಮಾ.17: ರೇಲ್ವೆ ಇಲಾಖೆಯು ನಡೆಸುವ ಮುಂಬಡ್ತಿ ಪರೀಕ್ಷೆಗಳಲ್ಲಿ ಕನ್ನಡ ಭಾಷೆಗೆ ಅವಕಾಶ ನೀಡದಿರುವ ಕುರಿತು ತೀವ್ರ ವಿರೋಧ ವ್ಯಕ್ತವಾಗಿದೆ. ಗೂಡ್ಸ್ ರೈಲ್ವೆ ಮ್ಯಾನೇಜರ್ ಹಾಗೂ LDCE ಹುದ್ದೆಗಳಿಗೆ ನಡೆಯುವ ಮುಂಬಡ್ತಿ ಪರೀಕ್ಷೆಗಳನ್ನು ಕನ್ನಡದಲ್ಲಿ ಬರೆಯಲು ಅವಕಾಶವಿಲ್ಲದ ಕಾರಣ ಕನ್ನಡಿಗರಿಗೆ ಅನ್ಯಾಯವಾಗುತ್ತಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಕೇಂದ್ರ ಸರ್ಕಾರದ ಈ ಕ್ರಮವನ್ನು ಖಂಡಿಸಿ ಕರವೇ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಪರೀಕ್ಷೆಗಳನ್ನು ಕೇವಲ ಹಿಂದಿ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ…

Read More

IND vs ENG: ಮಿಂಚಿದ ಅಕ್ಷರ್, ಗಿಲ್; ಇಂಗ್ಲೆಂಡ್‌ ವಿರುದ್ಧ ಗೆದ್ದ ಟೀಂ ಇಂಡಿಯಾ – Kannada News | India Dominates England 1st ODI: Gill and Axar Shine in Series Opening Victory

ಭಾರತ ಮತ್ತು ಇಂಗ್ಲೆಂಡ್ (India vs England) ತಂಡಗಳು ಮೂರು ಪಂದ್ಯಗಳ ಏಕದಿನ ಸರಣಿ ಇಂದಿನಿಂದ ಆರಂಭವಾಗಿದೆ. ಇಂದು ನಡೆದ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಆತಿಥೇಯ ಇಂಗ್ಲೆಂಡ್‌ ತಂಡವನ್ನು ಮಣಿಸಿದ ಟೀಂ ಇಂಡಿಯಾ (Team India) ಸರಣಿಯಲ್ಲಿ ಗೆಲುವಿನ ಶುಭಾರಂಭ ಮಾಡಿದೆ. ಇದರ ಜೊತೆಗೆ ಇಂಗ್ಲೆಂಡ್‌ ಪ್ರವಾಸದಲ್ಲಿ ಮೊದಲ ಗೆಲುವನ್ನು ದಾಖಲಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಲು ಆಯ್ಕೆ ಮಾಡಿಕೊಂಡ ಇಂಗ್ಲೆಂಡ್ ತಂಡವು 47.5 ಓವರ್‌ಗಳಲ್ಲಿ ಎಲ್ಲಾ ವಿಕೆಟ್‌ಗಳನ್ನು ಕಳೆದುಕೊಂಡು 258…

Read More

ಹುರೂನ್ ವೆಲ್ತ್ ರಿಪೋರ್ಟ್: ಮುಂಬೈಯನ್ನು ಹಿಂದಿಕ್ಕಿದ ಬೆಂಗಳೂರು ನಂ. 1 – Kannada News | Hurun India Report 2025, Bengaluru edges past Mumbai as new wealth capital

ಐಡಿಎಫ್​ಸಿ ಫಸ್ಟ್ ಪ್ರೈವೇಟ್ ಅಂಡ್ ಹುರೂನ್ ಇಂಡಿಯಾ ವೆಲ್ತ್ ರಿಪೋರ್ಟ್ ನವದೆಹಲಿ, ಡಿಸೆಂಬರ್ 18: ಟ್ರಾಫಿಕ್ ಜಂಜಾಟದ ಸಮಸ್ಯೆ ಏನೇ ಇದ್ದರೂ ಬ್ಯುಸಿನೆಸ್ ಮತ್ತು ಹಣದಲ್ಲಿ ಬೆಂಗಳೂರಿಗೆ ಸಾಟಿಯೇ ಇಲ್ಲದಂತಾಗಿದೆ. ಭಾರತೀಯ ನಗರಗಳ ಪೈಕಿ ಅತಿಹೆಚ್ಚು ಸಂಪತ್ತು ಹೊಂದಿರುವುದು ಬೆಂಗಳೂರೇ. ಹುರೂನ್ ಇಂಡಿಯಾದಿಂದ ಬಿಡುಗಡೆಯಾದ ವೆಲ್ತ್ ರಿಪೋರ್ಟ್ 2025 ವರದಿ (IDFC First Private and Hurun Indias Top-100 self-made entrepreneurs of Millenia 2025) ಪ್ರಕಾರ, ಬೆಂಗಳೂರಿನಲ್ಲೇ ಅತಿಹೆಚ್ಚು ಆಂಟ್ರಪ್ರನ್ಯೂರ್​ಗಳು ಇರುವುದು. ಹಾಗೆಯೇ, ಅತಿಹೆಚ್ಚು…

Read More

Pariksha Pe Charcha 2026: ಕನಸು ಕಾಣದಿರುವುದು ಒಂದು ಕ್ರೈಂ, ಕನಸ್ಸಿನ ಬಗ್ಗೆ ಮಾತನಾಡುವುದಲ್ಲ, ಸಫಲತೆಯ ಹಾದಿಯಲ್ಲಿ ಸಾಗಬೇಕು: ಮೋದಿ – Kannada News | PM Modi’s Pariksha Pe Charcha 2026: Dream Big, Achieve Success and Manage Time

ನವದೆಹಲಿ, ಫೆಬ್ರವರಿ 06: ಕನಸು ಕಾಣದಿರುವುದು ಅಪರಾಧ, ಕನಸ್ಸನ್ನು ಪ್ರತಿಯೊಬ್ಬರೂ ಕಾಣಲೇಬೇಕು, ಕೇವಲ ಕನಸ್ಸಿನ ಬಗ್ಗೆ ಮಾತನಾಡುತ್ತಾ ಇರುವುದಲ್ಲ, ಸಫಲತೆಯ ಹಾದಿ ಹಿಡಿದು ಸಾಗಬೇಕು ಎಂದು ಪ್ರಧಾನಿ ನರೇಂದ್ರ ಮೋದಿ(Narendra Modi) ಹೇಳಿದ್ದಾರೆ. ಇಂದು ಪರೀಕ್ಷಾ ಪೆ ಚರ್ಚಾ(Pariksha Pe Charcha) ಕಾರ್ಯಕ್ರಮದಲ್ಲಿ ಪಾಲ್ಗೊಂಡ ಅವರು, ವಿದ್ಯಾರ್ಥಿಗಳೊಂದಿಗೆ ಮಾತನಾಡಿದ ಅವರು, ನೀವು ಸಮರ್ಥರಾಗಿ ಯಶಸ್ಸು ನಿಮ್ಮನ್ನು ಹಿಂಬಾಲಿಸುತ್ತದೆ ಎಂದರು. ಒಬ್ಬ ವಿದ್ಯಾರ್ಥಿ ಗಗನಯಾತ್ರಿಯಾಗಲು ಬಯಸಿದರೆ, ಸಂಪೂರ್ಣವಾಗಿ ಅಧ್ಯಯನ ಮಾಡಬೇಕು, ಜ್ಞಾನವನ್ನು ವಿಸ್ತರಿಸುವುದನ್ನು ಮುಂದುವರಿಸಬೇಕು. ಕೇವಲ ನನ್ನ ಕನಸು…

Read More

Aadhar Supervisor Vacancy 2026: ನಿರುದ್ಯೋಗಿಗಳಿಗೆ ಗುಡ್​ನ್ಯೂಸ್​​; ನಿಮ್ಮದೇ ಜಿಲ್ಲೆಯ ಆಧಾರ್ ಕೇಂದ್ರಗಳಲ್ಲಿ ಉದ್ಯೋಗವಕಾಶ – Kannada News | Aadhar Jobs: CSC Recruitment for Supervisor and Operator Posts in Your District

ಸ್ವಂತ ಊರಿನಲ್ಲಿಯೇ ಕೆಲಸ ಮಾಡಬೇಕೆಂಬ ಹಂಬಲವಿರುವವರಿಗೆ ಇಲ್ಲಿದೆ ಗುಡ್​ ನ್ಯೂಸ್​. ಡಿಜಿಟಲ್ ಇಂಡಿಯಾ ಅಭಿಯಾನದಡಿ ಆಧಾರ್ ಸೇವೆಗಳನ್ನು ಜನಸಾಮಾನ್ಯರಿಗೆ ಹತ್ತಿರವಾಗಿಸಲು, ಸಿಎಸ್‌ಸಿ (CSC) ಇ-ಗವರ್ನೆನ್ಸ್ ಸರ್ವೀಸಸ್ ಇಂಡಿಯಾ ಲಿಮಿಟೆಡ್ ವತಿಯಿಂದ ಆಧಾರ್ ಮೇಲ್ವಿಚಾರಕ ಮತ್ತು ಆಪರೇಟರ್ ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆ ಹೊರಡಿಸಲಾಗಿದೆ. ಈ ನೇಮಕಾತಿಯು ಅಭ್ಯರ್ಥಿಗಳಿಗೆ ತಮ್ಮದೇ ಜಿಲ್ಲೆಯ ಆಧಾರ್ ಸೇವಾ ಕೇಂದ್ರಗಳಲ್ಲಿ (ASKs) ಕೆಲಸ ಮಾಡುವ ಅಪೂರ್ವ ಅವಕಾಶವನ್ನು ನೀಡುತ್ತಿದೆ. ಈಗಾಗಲೇ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಮಾರ್ಚ್ 10ರ ವರೆಗೆ ಅರ್ಜಿ ಸಲ್ಲಿಸಲು…

Read More

ಕೇರಳ: ಕುಡಿದ ಮತ್ತಿನಲ್ಲಿ ರೈಲ್ವೆ ಟ್ರ್ಯಾಕ್ ಮೇಲೆ ಆಟೋ ನಿಲ್ಲಿಸಿ ಹೋದ ಚಾಲಕ, ವಂದೇ ಭಾರತ್ ರೈಲು ಡಿಕ್ಕಿ – Kannada News | Drunk Auto Driver Leaves Vehicle on Tracks, Vande Bharat Train Collides in Kerala

ತಿರುವನಂತಪುರ, ಡಿಸೆಂಬರ್ 24: ಕುಡಿದ ಮತ್ತಿನಲ್ಲಿ ಚಾಲಕನೊಬ್ಬ ಆಟೋವನ್ನು ರೈಲ್ವೆ ಹಳಿ ಮೇಲೆ ನಿಲ್ಲಿಸಿದ್ದ ಪರಿಣಾಮ ವಂದೇ ಭಾರತ್(Vande Bharat) ರೈಲು ಡಿಕ್ಕಿ ಹೊಡೆದಿರುವ ಘಟನೆ ಕೇರಳದಲ್ಲಿ ನಡೆದಿದೆ. ಮಂಗಳವಾರ ರಾತ್ರಿ ಕೇರಳದ ತಿರುವನಂತಪುರಂ ಜಿಲ್ಲೆಯ ಅಕತುಮುರಿ ನಿಲ್ದಾಣದ ಬಳಿ ವಂದೇ ಭಾರತ್ ಎಕ್ಸ್​ಪ್ರೆಸ್ ರೈಲು ಲೋಕೊ ಪೈಲಟ್ ರೈಲ್ವೆ ಹಳಿ ಮೇಲೆ ಆಟೋ ನಿಂತಿರುವುದನ್ನು ಕಂಡು ಬ್ರೇಕ್ ಹಾಕಿದ್ದಾರೆ. ಆದರೂ ರೈಲಿನ ಮುಂಭಾಗ ಆಟೋಗೆ ತಾಗಿದೆ. ಕಾಸರಗೋಡಿನಿಂದ ತಿರುವನಂತಪುರಕ್ಕೆ ಚಲಿಸುತ್ತಿದ್ದ ರೈಲು ರಾತ್ರಿ 10.10 ರ…

Read More

Tv9 Kannada News Live: ವಿ.ಡಿ.ಸತೀಶನ್ ಕೇರಳಂ ಸಿಎಂ, ಕೆಸಿ ವೇಣುಗೋಪಾಲ್​​ಗೆ ಎಐಸಿಸಿ ಅಧ್ಯಕ್ಷ ಸ್ಥಾನ? ಗ್ರಾಹಕರಿಗೆ ಮತ್ತೊಂದು ಶಾಕ್ – Kannada News | Major News: Kerala CM Finalized, Rice and Oil Prices Soar; Global Diplomacy and UP Disaster

ಬೆಂಗಳೂರು, ಮೇ.14: ದೇಶದ ರಾಜಕಾರಣದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದದ್ದು ಕೇರಳಂ ಸಿಎಂ ಆಯ್ಕೆ. ಹೈಕಮಾಂಡ್​​ ಕೂಡ ಇದೊಂದು ತಲೆ ನೋವಾಗಿತ್ತು. ಇದೀಗ ಸಿಎಂ ಆಯ್ಕೆ ಆಗಿದೆ. ಟ್ರಂಪ್​​ ಚೀನಾ ಭೇಟಿ ಬಗ್ಗೆ ಜಾಗತಿಕ ಮಟ್ಟದಲ್ಲಿ ಭಾರೀ ಚರ್ಚೆಯಾಗುತ್ತಿದೆ. ಉತ್ತರ ಪ್ರದೇಶದಲ್ಲಿ ಬುಧವಾರ ಬೀಸಿದ ಭೀಕರ ಬಿರುಗಾಳಿ ಮತ್ತು ಮಳೆಗೆ ರಾಜ್ಯಾದ್ಯಂತ ಇದುವರೆಗೆ 74 ಜನರು ಬಲಿಯಾಗಿದ್ದಾರೆ. ಅಡುಗೆ ಎಣ್ಣೆಯ ಬೆಲೆ ಏರಿಕೆಯ ಬೆನ್ನಲ್ಲೇ ಇದೀಗ ಅಕ್ಕಿ ದರವೂ ಏರಿಕೆಯಾಗುತ್ತಿದ್ದು, ಜನಸಾಮಾನ್ಯರಿಗೆ ಎರಡೆರಡು ಶಾಕ್ ಎದುರಾಗಿದೆ. ರಫ್ತು ಹೆಚ್ಚಳ…

Read More

New Year 2026: ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆಗೆ ಹಲವೆಡೆ ಸಂಚಾರ ನಿರ್ಬಂಧ: ಪರ್ಯಾಯ ಮಾರ್ಗ, ಪಾರ್ಕಿಂಗ್ ಜಾಗಗಳ ವಿವರ ಇಲ್ಲಿದೆ – Kannada News | Bangalore Traffic Advisory Issued For New Year 2026 Celebration in Bengaluru City; Check Detailed Report Here

ಬೆಂಗಳೂರಿನಲ್ಲಿ 2026 ರ ಹೊಸ ವರ್ಷಾಚರಣೆಗೆ ಹೊಸ ಟ್ರಾಫಿಕ್ ರೂಲ್ಸ್! ಬೆಂಗಳೂರು, ಡಿಸೆಂಬರ್ 29: ಬೆಂಗಳೂರಿನಲ್ಲಿ ಹೊಸವರ್ಷದ (New year 2026) ಸ್ವಾಗತಕ್ಕೆ ಸಿದ್ಧತೆ ಭರದಿಂದ ಸಾಗಿದೆ. ಈಗಾಗಲೇ ಹೊಸರ್ಷಾಚರಣೆಗೆ ಪೊಲೀಸರು ಬಿಗಿ ಭದ್ರತಾ ಕ್ರಮಗಳನ್ನು ಕೈಗೊಂಡಿದ್ದಾರೆ. ಅದರ ಬೆನ್ನಲ್ಲೇ ನಗರದ ವಿವಿಧ ಮುಖ್ಯ ರಸ್ತೆಗಳಲ್ಲಿ ವಿಶೇಷ ಟ್ರಾಫಿಕ್ ನಿಯಂತ್ರಣ ಮತ್ತು ನಿರ್ಬಂಧಗಳನ್ನು ನಗರ ಪೊಲೀಸ್ ಇಲಾಖೆ ಜಾರಿಗೊಳಿಸಿದೆ. ಡಿಸೆಂಬರ್ 31 ರ ಸಂಜೆಯಿಂದ ಜನವರಿ 1ರ ಬೆಳಗಿನವರೆಗೂ ಸಂಚಾರ ಸುರಕ್ಷತೆಗಾಗಿ ಕೆಲವು ರಸ್ತೆಗಳಲ್ಲಿ ವಾಹನ ನಿಷೇಧ…

Read More

ಜೆಡಿಎಸ್​​ ಪಕ್ಷದ ಚಿಹ್ನೆಗೆ ಹೊಸ ಟಚ್​​? ತೆನೆ ಹೊತ್ತ ಮಹಿಳೆ ಜತೆ ಚಕ್ರದ ಗುರುತು ಸೇರಿಸಲು ಪ್ಲ್ಯಾನ್ – Kannada News | JDS Planning a New Look for Its Party Symbol

ಬೆಂಗಳೂರು, ಜನವರಿ 10: ಜೆಡಿಎಸ್​ ಮತ್ತು ಕಾಂಗ್ರೆಸ್​ ನಡುವೆ ಟ್ವೀಟ್​ ವಾರ್​​ ಶುರುವಾಗಿದೆ. ಸೋಶಿಯಲ್​ ಮೀಡಿಯಾದಲ್ಲೇ ಒಬ್ಬರಿಗೊಬ್ಬರು ಟಾಂಗ್​​ ನೀಡುತ್ತಿದ್ದಾರೆ. ಈ ಮಧ್ಯೆ ಜೆಡಿಎಸ್​​ ಪಕ್ಷದ ಚಿಹ್ನೆಗೆ ಹೊಸ ಟಚ್​​ ನೀಡಲು ಮುಂದಾಗುತ್ತಿದೆ ಎನ್ನಲಾಗುತ್ತಿದೆ. ಈ ಬಗ್ಗೆ ನಿನ್ನೆ ನಡೆದ ಪಕ್ಷದ ಕೋರ್ ಕಮಿಟಿ ಸಭೆಯಲ್ಲಿ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಸಲಹೆ ನೀಡಿದ್ದಾರೆ. ಪ್ರಸ್ತುತ ಇರುವ ತೆನೆ ಹೊತ್ತ ಮಹಿಳೆ ಜತೆ ಚಕ್ರದ ಗುರುತು ಸೇರಿಸಲು ಚಿಂತನೆ ನಡೆದಿದೆ. ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ…

Read More

KKR vs RR: ಅರ್ಧಶತಕದಂಚಿನಲ್ಲಿ ಎಡವಿದ ವೈಭವ್ ಸೂರ್ಯವಂಶಿ

ಐಪಿಎಲ್ 2026 ರ 28ನೇ ಪಂದ್ಯ ಕೋಲ್ಕತ್ತಾ ನೈಟ್ ರೈಡರ್ಸ್​ ಮತ್ತು ರಾಜಸ್ಥಾನ್ ರಾಯಲ್ಸ್ ನಡುವೆ ನಡೆಯಿತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ರಾಜಸ್ಥಾನ್ ತಂಡಕ್ಕೆ ಎಂದಿನಂತೆ ಇಬ್ಬರು ಯುವ ಸ್ಫೋಟಕ ಬ್ಯಾಟರ್​ಗಳಾದ ವೈಭವ್ ಸೂರ್ಯವಂಶಿ ಹಾಗೂ ಯಶಸ್ವಿ ಜೈಸ್ವಾಲ್ ಉತ್ತಮ ಆರಂಭ ಒದಗಿಸಿಕೊಟ್ಟರು. ಇವರಿಬ್ಬರು ಮೊದಲ ವಿಕೆಟ್​ಗೆ 8.4 ಓವರ್​ಗಳಲ್ಲಿ 81 ರನ್​​ಗಳ ಜೊತೆಯಾಟ ನೀಡಿದರು. ಇಬ್ಬರಿಗೂ ಮುಕ್ತವಾಗಿ ಬ್ಯಾಟ್ ಬೀಸಲು ಕೆಕೆಆರ್ ಬೌಲರ್​ಗಳು ಅವಕಾಶ ನೀಡದಿದ್ದರೂ, ಕಳಪೆ ಬೌಲಿಂಗ್​ ಅನ್ನು ಸರಿಯಾಗಿ ದಂಡಿಸಿದರು….

Read More