Headlines

NEET UG 2026: ಕಡಿಮೆ ಅಂಕ ಪಡೆದವರಿಗೂ NRI ಕೋಟಾದಡಿ ಸಿಗಲಿದೆ ಎಂ.ಬಿ.ಬಿ.ಎಸ್ ಸೀಟು! – Kannada News | NEET UG 2026: NRI Quota MBBS and BDS Admission – New Supreme Court Rules and Counselling Guide

ನವದೆಹಲಿ: ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯು (NTA) ಇತ್ತೀಚೆಗಷ್ಟೇ ‘ನೀಟ್ ಯುಜಿ 2026′ (NEET UG 2026) ಫಲಿತಾಂಶಗಳನ್ನು ಪ್ರಕಟಿಸಿದ್ದು, ಉತ್ತೀರ್ಣರಾದ ಅಭ್ಯರ್ಥಿಗಳು ಪ್ರವೇಶ ಪ್ರಕ್ರಿಯೆಗೆ ಕಾಯುತ್ತಿದ್ದಾರೆ. ಎಂ.ಬಿ.ಬಿ.ಎಸ್ (MBBS) ಮತ್ತು ಬಿ.ಡಿ.ಎಸ್ (BDS) ಕೋರ್ಸ್‌ಗಳ ಪ್ರವೇಶಕ್ಕಾಗಿ ಅಖಿಲ ಭಾರತ ಮತ್ತು ರಾಜ್ಯ ಮಟ್ಟದ ಕೌನ್ಸೆಲಿಂಗ್ ಶೀಘ್ರದಲ್ಲೇ ಪ್ರಾರಂಭವಾಗಲಿದೆ. ಕೇವಲ ಹೆಚ್ಚಿನ ಅಂಕ ಪಡೆದವರಿಗೆ ಮಾತ್ರವಲ್ಲದೆ, ಕಡಿಮೆ ಅಂಕ ಗಳಿಸಿದ ಅಭ್ಯರ್ಥಿಗಳಿಗೂ ಅನಿವಾಸಿ ಭಾರತೀಯ (NRI) ಕೋಟಾದಡಿ ಮೆಡಿಕಲ್ ಸೀಟು ಪಡೆಯಲು ಸುವರ್ಣ ಅವಕಾಶವಿದೆ. ಎನ್‍ಆರ್‌ಐ (NRI) ಕೋಟಾ…

Read More

ಬೆಂಗಳೂರಲ್ಲಿ ದುಬಾರಿ ಟಿಕೆಟ್ ಬೆಲೆಗೆ ‘ಜನ ನಾಯಗನ್’ ಡಲ್; ಶೋಗಳಿಗಿಲ್ಲ ಹೌಸ್​​ಫುಲ್ ಬೋರ್ಡ್ – Kannada News | Jana Nayagan Box Office: Thalapathy Vijay Film Starts Dull in Bengaluru Due to High Ticket Prices

ದಳಪತಿ ವಿಜಯ್ ನಟನೆಯ ಕೊನೆಯ ಸಿನಿಮಾ ‘ಜನ ನಾಯಗನ್’ (Jana Nayagan Movie) ಚಿತ್ರ ಇಂದು (ಜುಲೈ 23) ರಿಲೀಸ್ ಆಗಿದೆ. ಈ ಸಿನಿಮಾ ಒಳ್ಳೆಯ ಓಪನಿಂಗ್ ಪಡೆಯಲಿದೆ ಎಂದು ನಿರೀಕ್ಷಿಸಲಾಗಿದೆ. ಮೊದಲ ದಿನದ ಗಳಿಕೆ ಭಾರತದಲ್ಲಿ 100 ಕೋಟಿ ರೂಪಾಯಿ ದಾಟೋ ನಿರೀಕ್ಷೆ ಇದೆ. ಆದರೆ, ಈ ಚಿತ್ರಕ್ಕೆ ಬೆಂಗಳೂರಲ್ಲಿ ಡಲ್ ಓಪನಿಂಗ್ ಸಿಕ್ಕಿದೆ. ಬಹುತೇಕ ಮಲ್ಟಿಪ್ಲೆಕ್ಸ್​​ಗಳಲ್ಲಿ ಹೌಸ್​​ಫುಲ್ ಬೋರ್ಡ್ ಬಿದ್ದಿಲ್ಲ. ದುಬಾರಿ ಟಿಕೆಟ್ ದರ ಕೂಡ ಇದಕ್ಕೆ ಕಾರಣ ಎಂಬ ಮಾತು ವ್ಯಕ್ತವಾಗುತ್ತಿದೆ. ಯಾವುದಾದರೂ…

Read More

ಪೇಪರ್​ ಲೀಕ್​​ನಿಂದ ಪಾಸ್ ಆಗ್ತಿದ್ದ ಸಲ್ಮಾನ್ ಖಾನ್; ಹಳೆಯ ಹೇಳಿಕೆ ವೈರಲ್ – Kannada News | NEET Row: Salman Khan Support to Students Triggers Troll over Old Leaked Papers Video

ನೀಟ್ ಪೇಪರ್ ಲೀಕ್ ಪ್ರಕರಣದ ವಿರುದ್ಧ ಸಿಜೆಪಿ (CJP) ನೇತೃತ್ವದಲ್ಲಿ ನಡೆಯುತ್ತಿರುವ ವಿದ್ಯಾರ್ಥಿಗಳ ಹೋರಾಟಕ್ಕೆ ಸಲ್ಮಾನ್ ಖಾನ್ ಬೆಂಬಲ ಸೂಚಿಸಿದ್ದಾರೆ. ಪೇಪರ್ ಲೀಕ್ ಅತ್ಯಂತ ಗಂಭೀರ ಸಮಸ್ಯೆ ಎಂದು ಅವರು ಹೇಳಿದ್ದಾರೆ. ಜುಲೈ 20 ರ ಪ್ರತಿಭಟನೆಯಲ್ಲಿ ವಿದ್ಯಾರ್ಥಿಗಳು ಗಾಯಗೊಂಡಿದ್ದಕ್ಕೆ ಅವರು ಬೇಸರ ವ್ಯಕ್ತಪಡಿಸಿದ್ದಾರೆ. ಆದರೆ ಈ ಬೆಂಬಲದ ಬೆನ್ನಲ್ಲೇ ಸಲ್ಮಾನ್ ಖಾನ್‌ಗೆ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಮುಖಭಂಗವಾಗಿದೆ. ಅವರ ಹಳೆಯ ವಿಡಿಯೋವೊಂದನ್ನು ನೆಟ್ಟಿಗರು ಈಗ ರೀ-ಶೇರ್ ಮಾಡಿ ಟ್ರೋಲ್ ಮಾಡುತ್ತಿದ್ದಾರೆ. ಸಲ್ಮಾನ್ ಖಾನ್ ಕಾಲೆಳೆದ…

Read More

Samudrika Shastra: ಹೊಕ್ಕುಳ ಬಳಿ ಜನ್ಮ ಗುರುತು ಇದೆಯೇ? ಈ ಬಗ್ಗೆ ಸಾಮುದ್ರಿಕ ಶಾಸ್ತ್ರ ಹೇಳುವುದೇನು ಗೊತ್ತಾ? – Kannada News | Navel Birthmark Meaning: Samudrika Shastra Reveals Personality and Luck

ಸಾಮುದ್ರಿಕ ಶಾಸ್ತ್ರImage Credit source: nextmedclinic ಭಾರತೀಯ ಸಾಂಪ್ರದಾಯಿಕ ಸಾಮುದ್ರಿಕ ಶಾಸ್ತ್ರದಲ್ಲಿ (Samudrika Shastra) ದೇಹದ ಮೇಲಿನ ಪ್ರತಿಯೊಂದು ಜನ್ಮ ಗುರುತು ಹಾಗೂ ಹುಟ್ಟುಮಚ್ಚೆಗೆ ತನ್ನದೇ ಆದ ಆಳವಾದ ಅರ್ಥವಿದೆ. ಇವುಗಳಲ್ಲಿ ಹೊಕ್ಕುಳಿನ (Navel) ಭಾಗವನ್ನು ಅತ್ಯಂತ ಮುಖ್ಯವಾದ ಶಕ್ತಿ ಕೇಂದ್ರವೆಂದು ಪರಿಗಣಿಸಲಾಗುತ್ತದೆ. ಹೊಕ್ಕುಳು ವ್ಯಕ್ತಿಯ ಪ್ರಸ್ತುತ ಜೀವನಕ್ಕೆ ಮಾತ್ರವಲ್ಲದೆ, ಆತನ ಹಿಂದಿನ ಜನ್ಮದ ಕರ್ಮಗಳಿಗೂ ಸಂಬಂಧಿಸಿದೆ ಎಂಬ ನಂಬಿಕೆ ಇದೆ. ಈ ಶಕ್ತಿ ಕೇಂದ್ರದ ಸುತ್ತಮುತ್ತಲಿರುವ ಜನ್ಮ ಗುರುತುಗಳು ವ್ಯಕ್ತಿಯ ವ್ಯಕ್ತಿತ್ವ, ಅದೃಷ್ಟ ಮತ್ತು ಭವಿಷ್ಯದ…

Read More

BJP ಶಾಸಕ ಬಿ.ಪಿ. ಹರೀಶ್ ಮೇಲೆ ಮೊಟ್ಟೆ ಎಸೆತ ಕೇಸ್​​: ಆರೋಪಿ ಪುಣ್ಯೇಶ್ ಬಂಧನ, ಮುಂದುವರಿದ ತನಿಖೆ – Kannada News | Egg Attack on MLA B.P. Harish: Accused Punyesh Arrested, Conspiracy Investigation Underway

ಬೆಂಗಳೂರು, ಜುಲೈ 23: ಯುವ ಕಾಂಗ್ರೆಸ್​​ ಕಾರ್ಯಕರ್ತರ ಪ್ರತಿಭಟನೆಗೆ ಕೌಂಟರ್​​ ಆಗಿ ಕಾಂಗ್ರೆಸ್​​ ಕಚೇರಿ ಬಳಿ ಬಿಜೆಪಿಗರ ಪ್ರೊಟೆಸ್ಟ್​​ ವೇಳೆ ಶಾಸಕ ಬಿ.ಪಿ. ಹರೀಶ್ ಅವರ ಮೇಲೆ ಮೊಟ್ಟೆ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿ ಪುಣ್ಯೇಶ್ ಎಂಬಾತನನ್ನು ಬಂಧಿಸಿದ್ದಾರೆ. ಬೆಂಗಳೂರಿನ ಶಿವಾಜಿನಗರ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದು ತಡರಾತ್ರಿಯವರೆಗೂ ವಿಚಾರಣೆ ನಡೆಸಿದ್ದಾರೆ. ವಿಚಾರಣೆ ವೇಳೆ, ಪುಣ್ಯೇಶ್ ಒಂದು ಬಾಕ್ಸ್‌ನಲ್ಲಿ ಮೊಟ್ಟೆಗಳನ್ನು ತಂದಿದ್ದ ಎಂದು ತಿಳಿದುಬಂದಿದೆ. ಈ ಕೃತ್ಯದಲ್ಲಿ ಪುಣ್ಯೇಶ್ ಜೊತೆ ಇನ್ನೂ ಕೆಲವರು ಭಾಗಿಯಾಗಿರುವ ಸಾಧ್ಯತೆಯಿದೆ…

Read More

ಅಮೆರಿಕ-ಸೌದಿ ಬೃಹತ್ ಪರಮಾಣು ಒಪ್ಪಂದಕ್ಕೆ ಸಹಿ, ಜಾಗತಿಕ ವಲಯದಲ್ಲಿ ತೀವ್ರ ಆತಂಕ – Kannada News | US Saudi Nuclear Deal Ignites Global Alarm: Proliferation Risks and Middle East Tensions

ರಿಯಾದ್, ಜುಲೈ 23: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್(Donald Trump) ಅವರು ಸೌದಿ ಅರೇಬಿಯಾ ಜೊತೆಗಿನ ಬಹು-ಶತಕೋಟಿ ಡಾಲರ್ ಮೌಲ್ಯದ ಐತಿಹಾಸಿಕ ‘ನಾಗರಿಕ ಪರಮಾಣು ಒಪ್ಪಂದಕ್ಕೆ’ ಸಹಿ ಹಾಕಿದ್ದಾರೆ. ಮುಂದಿನ 30 ವರ್ಷಗಳ ಕಾಲ ಬಾಳಿಕೆ ಬರುವ ಈ ಒಪ್ಪಂದವು ಸೌದಿ ಅರೇಬಿಯಾದಲ್ಲಿ ಪರಮಾಣು ಮೂಲಸೌಕರ್ಯಗಳನ್ನು ನಿರ್ಮಿಸಲು ಅಮೆರಿಕನ್ ಕಂಪನಿಗಳಿಗೆ ಪೂರ್ಣ ಮುಕ್ತ ಅವಕಾಶ ನೀಡಲಿದೆ. ಆದರೆ, ಈ ಒಪ್ಪಂದದಲ್ಲಿ ಇರಬೇಕಾಗಿದ್ದ ಕಠಿಣ ಜಾಗತಿಕ ಸುರಕ್ಷತಾ ನಿಯಮಗಳನ್ನು ಸಡಿಲಗೊಳಿಸಿರುವುದು ವಿಶ್ವಮಟ್ಟದಲ್ಲಿ, ವಿಶೇಷವಾಗಿ ಅಣ್ವಸ್ತ್ರ ಪ್ರಸರಣದ ಕಳವಳವನ್ನು ಹೆಚ್ಚಿಸಿದೆ….

Read More

ಸಿಲಿಂಡರ್ ಹೊರಗಿಡಿ, ತಾಜಾ ಎಣ್ಣೆ ಬಳಸಿ: ಬಾಗಲಕೋಟೆ ಬೇಕರಿ ತಪಾಸಣೆ ನಡೆಸಿ ಉಪಲೋಕಾಯುಕ್ತರ ಎಚ್ಚರಿಕೆ – Kannada News | Veerappas Bagalkote Inspection: Food Hygiene and LPG Safety in Bakeries Under Scrutiny

ಬೆಂಗಳೂರು, ಜು.23: ಉಪಲೋಕಾಯುಕ್ತ ಬಿ. ವೀರಪ್ಪ ಅವರು ಬಾಗಲಕೋಟೆಗೆ ಭೇಟಿ ನೀಡಿ ಬೆಳ್ಳಂಬೆಳಗ್ಗೆ ವಿವಿಧ ಬೇಕರಿಗಳಿಗೆ ದಿಢೀರ್ ತಪಾಸಣೆ ನಡೆಸಿದರು. ಈ ವೇಳೆ ಆಹಾರ ತಿನಿಸುಗಳ ಗುಣಮಟ್ಟ, ಸುರಕ್ಷತೆ ಹಾಗೂ ನೈರ್ಮಲ್ಯದ ಕುರಿತು ಕೂಲಂಕಷ ಪರಿಶೀಲನೆ ನಡೆಸಲಾಯಿತು. ತಪಾಸಣೆಯ ಸಂದರ್ಭದಲ್ಲಿ, ಬೇಕರಿ ಮಾಲೀಕರಿಗೆ ಎಫ್‌ಎಸ್‌ಎಸ್‌ಎಐ (FSSAI) ಪ್ರಮಾಣಪತ್ರದ ಲಭ್ಯತೆ ಕುರಿತು ಉಪಲೋಕಾಯುಕ್ತರು ಪ್ರಶ್ನಿಸಿದರು. ಅಲ್ಲದೆ, ಬೇಕರಿಯ ಒಳಗಿದ್ದ ಎಲ್‌ಪಿಜಿ ಸಿಲಿಂಡರ್ ಸುರಕ್ಷಿತವಲ್ಲ ಎಂದು ಗಮನಿಸಿ, “ಸಿಲಿಂಡರ್ ಅನ್ನು ಹೊರಗೆ ಇಡಿ, ಇದು ಅಪಾಯಕಾರಿ. ಅಗತ್ಯವಿದ್ದರೆ ಒಳಗೆ ದೀಪ…

Read More

Gold Rate: ಗುರುವಾರ ಮತ್ತಷ್ಟು ಏರಿದ ಚಿನ್ನದ ಬೆಲೆ; ಗುರುವಾರ ಗ್ರಾಮ್​ಗೆ 70 ರೂ ಏರಿಕೆ – Kannada News | Gold Price Today on 23rd July 2026, Gold And Silver Rates In Bengaluru, Delhi, Mumbai | Latest News in Kannada

ನವದೆಹಲಿ, ಜುಲೈ 23: ಬಂಗಾರದ ದರ ಗುರುವಾರವೂ ಏರಿದೆ. ಇದರೊಂದಿಗೆ ಈ ಹಳದಿ ಲೋಹದ ಬೆಲೆ ಸತತ ಐದು ದಿನಗಳಿಂದ ಏರುತ್ತಲೇ ಬಂದಂತಾಗಿದೆ. ಗುರುವಾರ ಇದರ ಬೆಲೆ (Gold Price) ಗ್ರಾಮ್​ಗೆ 70 ರೂ ಹೆಚ್ಚಿದೆ. ನಿನ್ನೆ ಬರೋಬ್ಬರಿ 210 ರೂಗಳಷ್ಟು ಏರಿಕೆಯಾಗಿತ್ತು. ಇವತ್ತು, 18 ಕ್ಯಾರಟ್ ಚಿನ್ನದ ಬೆಲೆ 11,000 ರೂ ಗಡಿ ದಾಟಿ ಹೋಗಿದೆ. ವಿದೇಶಗಳಲ್ಲೂ ಸ್ವರ್ಣ ಬೆಲೆ ಭರ್ಜರಿ ಹೆಚ್ಚಳವಾಗಿದೆ. ಇನ್ನೊಂದೆಡೆ, ಬೆಳ್ಳಿ ಬೆಲೆ ಯಥಾಸ್ಥಿತಿ ಮುಂದುವರಿದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ…

Read More

ನನಗೆ ಆಪರೇಷನ್ ಆಗಿಲ್ಲ, ನಾನು ಚೆನ್ನಾಗಿದ್ದೇನೆ; ವದಂತಿಗೆ ಬ್ರೇಕ್ ಹಾಕಿದ ಅಮಿತಾಭ್ ಬಚ್ಚನ್ – Kannada News | Amitabh Bachchan Denies ICU Admission and Surgery Rumors, Clarifies Messi and Argentina Post

ಬಾಲಿವುಡ್ ಮೆಗಾಸ್ಟಾರ್ ಅಮಿತಾಭ್ ಬಚ್ಚನ್ ಅವರಿಗೆ (Amitabh Bachchan) ಸರ್ಜರಿ ಆಗಿದೆ ಮತ್ತು ಐಸಿಯುಗೆ ದಾಖಲಾಗಿದ್ದಾರೆ ಎಂಬ ಸುದ್ದಿ ಇತ್ತೀಚೆಗೆ ಭಾರೀ ಆತಂಕ ಮೂಡಿಸಿತ್ತು. ಆದರೆ ಈಗ ಸ್ವತಃ ಬಿಗ್ ಬಿ ಅವರೇ ಈ ಎಲ್ಲಾ ವದಂತಿಗಳಿಗೆ ಸ್ಪಷ್ಟನೆ ನೀಡಿದ್ದಾರೆ. ತಮ್ಮ ಬ್ಲಾಗ್ ಪೋಸ್ಟ್ ಅನ್ನು ಜನರು ತಪ್ಪು ತಿಳಿಕೊಂಡಿದ್ದಾರೆ ಎಂದು ಅವರು ಹೇಳಿದ್ದಾರೆ. ಇದರಿಂದ ಫ್ಯಾನ್ಸ್ ನಿಟ್ಟುಸಿರು ಬಿಟ್ಟಿದ್ದಾರೆ. ಅರ್ಜೆಂಟೀನಾ ಸೋಲಿನ ಬಗ್ಗೆ ಬರೆದಿದ್ದ ಬಿಗ್ ಬಿ ಅಮಿತಾಭ್ ಬಚ್ಚನ್ ಅವರಿಗೆ ಈಗ 83 ವರ್ಷ…

Read More

Video: ಇದು ಕಾರ್ಪೋರೆಟ್ ಜಗತ್ತು; ಟ್ರಾಫಿಕ್ ಜಾಮ್‌ ನಡುವೆಯೇ ಬೈಕ್‌ನಲ್ಲಿ ಲ್ಯಾಪ್ ಟಾಪ್ ತೆರೆದು ಕೆಲಸ ಮಾಡಿದ ವ್ಯಕ್ತಿ – Kannada News | Man opens laptop and starts working while waiting at a traffic signal for 5 minutes.

ಕಾರ್ಪೊರೇಟ್ (Corporate) ಜಗತ್ತೇ ಹಾಗೆ, ಕೈ ತುಂಬಾ ಸಂಬಳ ಸಿಕ್ಕಿದ್ರು ಒತ್ತಡ ಮಾತ್ರ ಹೆಚ್ಚೇ ಆಗುತ್ತದೆ ಹೊರತು ಕಡಿಮೆಯಾಗಲ್ಲ. ಈ ಉದ್ಯೋಗಿಯದ್ದು ಅದೇ ಪಾಡಾಗಿದೆ. ಹೌದು, ಟ್ರಾಫಿಕ್‌ನಲ್ಲಿ ಸಿಲುಕಿಕೊಂಡ ವ್ಯಕ್ತಿಯೊಬ್ಬ ಬೈಕ್‌ನಲ್ಲಿ ತನ್ನ ಲ್ಯಾಪ್ ಟಾಪ್ ತೆರೆದು ಕುಳಿತು ಕೆಲಸ ಮಾಡುವ ಮೂಲಕ ಎಲ್ಲರನ್ನೂ ಅಚ್ಚರಿಗೊಳಿಸಿದ್ದಾನೆ. ಈ ವಿಡಿಯೋ ಈ ವ್ಯಕ್ತಿಗೆ ಕೆಲಸದ ಒತ್ತಡ ಎಷ್ಟಿದೆ ಎನ್ನುವುದಕ್ಕೆ ಸಾಕ್ಷಿಯಾಗಿದೆ. ಈ ಕ್ಲಿಪಿಂಗ್ ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ಕಾರ್ಪೊರೇಟ್ ಕೆಲಸದ ಸಂಸ್ಕೃತಿಯನ್ನು ಟೀಕಿಸಿದ್ದಾರೆ. ಸಾಫ್ಫ್ರೆಂನ್ ಚಾರ್ಜರ್ಸ್ (Saffron Chargers)…

Read More