Headlines

‘ಧುರಂಧರ್ 2’ ಯಶಸ್ಸು, ರಣ್ವೀರ್ ಸಿಂಗ್​​ಗೆ ಐದು ಕೋಟಿ ಮೌಲ್ಯದ ಕಾರು ಕೊಟ್ಟ ಆದಿತ್ಯ-ಗೌತಮಿ

‘ಧುರಂಧರ್ 2’ (Dhurandhar) ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ಭಾರಿ ದೊಡ್ಡ ಹಿಟ್ ಆಗಿದೆ. ಸಿನಿಮಾ ಬಿಡುಗಡೆ ಆದ ಎರಡು ವಾರಗಳಲ್ಲೇ ಸಾವಿರ ಕೋಟಿಗೂ ಹೆಚ್ಚು ಮೊತ್ತ ಗಳಿಕೆ ಮಾಡಿದೆ. ಅದೂ ‘ಧುರಂಧರ್ 2’ ಸಿನಿಮಾದ ನಿರ್ಮಾಣಕ್ಕೆ, ಪ್ರಚಾರಕ್ಕೆ ಬಹಳ ಕಡಿಮೆ ಹಣ ಖರ್ಚು ಮಾಡಲಾಗಿದೆ. ಸಿನಿಮಾ ನಿರ್ದೇಶನ ಮಾಡಿರುವ ಆದಿತ್ಯ ಧರ್ ಅವರು ಸಿನಿಮಾದ ಮೂವರು ನಿರ್ಮಾಪಕರಲ್ಲಿ ಒಬ್ಬರಾಗಿದ್ದಾರೆ. ‘ಧುರಂಧರ್’ ಸಿನಿಮಾ ಈಗಾಗಲೇ 1000 ಕೋಟಿಗೂ ಹೆಚ್ಚು ಗಳಿಕೆ ಮಾಡಿದ್ದು ‘ಧುರಂಧರ್ 2’ ಸಿನಿಮಾಗಳು ಬಾಕ್ಸ್ ಆಫೀಸ್​​ನಲ್ಲಿ…

Read More

Gratuity Calculator: ಗ್ರಾಚ್ಯುಟಿ ಎಂದರೇನು? ಕೆಲಸ ಬಿಟ್ಟರೆ ಎಷ್ಟು ಹಣ ಸಿಗಬಹುದು? ಇಲ್ಲಿದೆ ಲೆಕ್ಕಾಚಾರ – Kannada News | Gratuity calculator, formula to count how much money you get from employer after end of the service

Gratuity Calculator: ನೀವು ಉದ್ಯೋಗಿಯೇ? ನಿಮಗೆ ಪಿಎಫ್ ಖಾತೆ ಇದೆಯೇ? ನೀವು ಇಪಿಎಫ್‌ನಿಂದ ಹಲವು ಪ್ರಯೋಜನಗಳನ್ನು ಪಡೆಯಬಹುದು. ನಿಮ್ಮ ಉದ್ಯೋಗ ಸೇವೆಯ ಸಮಯದಲ್ಲಿ, ನಿಮ್ಮ ಸಂಬಳವನ್ನು ಪ್ರತಿ ತಿಂಗಳು ಕಡಿತಗೊಳಿಸಿ ಪಿಎಫ್ ಖಾತೆಗೆ ಜಮಾ ಮಾಡಲಾಗುತ್ತದೆ. ನಿಮ್ಮ ಅಗತ್ಯಗಳಿಗೆ ಅನುಗುಣವಾಗಿ ನೀವು ಇದರಿಂದ ಹಣವನ್ನು ಭಾಗಶಃ ಹಿಂಪಡೆಯಬಹುದು. ನಿವೃತ್ತಿಯ ನಂತರ ನೀವು ಅದನ್ನು ಸಂಪೂರ್ಣವಾಗಿ ತೆಗೆದುಕೊಳ್ಳಬಹುದು. ಪಿಎಫ್ ಖಾತೆಯನ್ನು ಹೊಂದಿರುವವರು ತಮ್ಮ ಸೇವೆಯನ್ನು ಅವಲಂಬಿಸಿ ನಿವೃತ್ತಿಯ ನಂತರ ಇಪಿಎಸ್ ಪಿಂಚಣಿಯನ್ನು ಸಹ ಪಡೆಯುತ್ತಾರೆ. ಉದ್ಯೋಗಿಗಳಿಗೆ ಇಪಿಎಫ್, ಇಪಿಎಸ್…

Read More

ಟಾಲಿವುಡ್ ಬಗ್ಗೆ ಅಸಮಾಧಾನ? ಜೂ ಎನ್​​ಟಿಆರ್-ನೀಲ್ ಸಿನಿಮಾ ಆಫರ್ ತಿರಸ್ಕರಿಸಿದ ನಟ

ಒಂದು ಚಿತ್ರರಂಗದ (Movie Industry) ದೊಡ್ಡ ಸ್ಟಾರ್​​ಗಳು ಮತ್ತೊಂದು ಚಿತ್ರರಂಗದ ಸ್ಟಾರ್ ನಟರ ಸಿನಿಮಾಗಳಲ್ಲಿ ನಟಿಸುವುದು ತೀರಾ ಸಾಮಾನ್ಯ. ಹಲವು ದಶಕಗಳಿಂದಲೂ ಇದು ನಡೆಯುತ್ತಿದೆ. ಪ್ಯಾನ್ ಇಂಡಿಯಾ ಸಿನಿಮಾ ಹವಾ ಹೆಚ್ಚಾದ ಬಳಿಕ ಈ ಸಂಪ್ರದಾಯ ಇನ್ನೂ ಹೆಚ್ಚಾಗಿದೆ. ಅದರಲ್ಲೂ ಮಲಯಾಳಂ ಚಿತ್ರರಂಗದ ಸ್ಟಾರ್ ನಟರನ್ನು ಬೇರೆ ಬೇರೆ ಭಾಷೆಯ ಚಿತ್ರರಂಗದವರು ತುಸು ಹೆಚ್ಚಾಗಿಯೇ ಬಳಸಿಕೊಳ್ಳುತ್ತಿದ್ದಾರೆ. ಪೃಥ್ವಿರಾಜ್ ಸುಕುಮಾರನ್, ದುಲ್ಕರ್ ಸಲ್ಮಾನ್, ಫಹಾದ್ ಫಾಸಿಲ್, ಮೋಹನ್​​ಲಾಲ್ ಇನ್ನೂ ಹಲವು ನಟರು ಪರ ಭಾಷೆಯ ಸ್ಟಾರ್ ನಟರುಗಳೊಡನೆ ನಟಿಸಿದ್ದಾರೆ….

Read More

ವಿವಾಹಕ್ಕೂ ಮೊದಲು ನಯನತಾರಾ-ವಿಘ್ನೇಶ್ ಮಧ್ಯೆ ಆಗಿತ್ತು ಒಪ್ಪಂದ; ಇನ್ನೂ ಇದೆ ಆ ಡೀಲ್ – Kannada News | Vignesh Shivan and Nayanthara: Their Work Life Balance Secret for a Happy Marriage

ವಿಘ್ನೇಶ್ ಶಿವನ್ ಹಾಗೂ ನಯನತಾರಾ ಅವರು (Nayanthara) ವಿವಾಹ ಆಗಿ ನಾಲ್ಕು ವರ್ಷ ಕಳೆಯುತ್ತಾ ಬಂದಿದೆ. 2022ರಲ್ಲಿ ಇವರು ಮದುವೆ ಆದರು. ಈಗ ಹಾಯಾಗಿ ಸಂಸಾರ ನಡೆಸಿಕೊಂಡು ಹೋಗುತ್ತಿದ್ದಾರೆ. ನಯನತಾರಾ ಅವರು ವಿವಿಧ ಸಿನಿಮಾಗಳನ್ನು ಒಪ್ಪಿ ನಟಿಸುತ್ತಿದ್ದಾರೆ. ವಿಘ್ನೇಶ್ ಅವರು ಅಲ್ಲೊಂದು, ಇಲ್ಲೊಂದು ಸಿನಿಮಾ ನಿರ್ದೇಶನ ಮಾಡುತ್ತಿದ್ದಾರೆ. ಇತ್ತೀಚೆಗೆ ವಿಘ್ನೇಶ್ ಅವರು ದಾಂಪತ್ಯದ ಬಗ್ಗೆ ಒಂದು ಅಚ್ಚರಿಯ ವಿಷಯ ಬಿಟ್ಟುಕೊಟ್ಟಿದ್ದಾರೆ. ವಿಘ್ನೇಶ್ ನಿರ್ದೇಶನದ ‘ಲವ್ ಇನ್ಶೂರೆನ್ಸ್ ಕಂಪನಿ’ ಸಿನಿಮಾ ಇತ್ತೀಚೆಗೆ ರಿಲೀಸ್ ಆಗಿದೆ. ಈ ಸಿನಿಮಾಗೆ ಪ್ರದೀಪ್…

Read More

ಹುಬ್ಬಳ್ಳಿಯಲ್ಲೊಂದು ಲವ್ ಜಿಹಾದ್: ಜಿಮ್ ಟ್ರೈನರ್​ನ​​​​​​​​​ ಕಾಮುಕ ಮುಖ ಬಿಚ್ಚಿಟ್ಟ ಯುವತಿ

ಹುಬ್ಬಳ್ಳಿ, (ಏಪ್ರಿಲ್ .03): ನಗರದಲ್ಲಿ ಲವ್ ಜಿಹಾದ್ (love jihad) ಆರೋಪದ ಹಿನ್ನೆಲೆಯಲ್ಲಿ ಹಿಂದೂ ಪರ ಸಂಘಟನೆಗಳು ಪ್ರತಿಭಟನೆ ನಡೆಸಿದ್ದು, ಹಳೆ ಹುಬ್ಬಳ್ಳಿ  ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಹುಬ್ಬಳಿಯ (Hubballi) ವಿಜಯನಗರದ ನಿವಾಸಿ ಸಮೀರ್ ಎನ್ನುವಾತ ಜಿಮ್​​ನಲ್ಲಿ ಯುವತಿಯನ್ನು ಪರಿಚಯ ಮಾಡಿಕೊಂಡು ಬಳಿಕ ಆಕೆಯೊಂದಿಗೆ ಸಲುಗೆ ಬೆಳೆಸಿ ಅತ್ಯಾಚಾರ ಎಸಗಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಈ ಸಂಬಂಧ ಹಿಂದೂ ಪರ ಸಂಘಟನೆ ಕಾರ್ಯಕರ್ತರು, ಮನೆಗೆ ಹೋಗಿ ಸಮೀರ್​​​ ನನ್ನು ಹಿಡಿದು ಥಳಿಸಿ ಬಳಿಕ…

Read More

ರಾಗಿಣಿ ದ್ವಿವೇದಿ, ವರಲಕ್ಷ್ಮೀ ‘ಪೊಲೀಸ್ ಕಂಪ್ಲೈಂಟ್’: ಸಾಕ್ಷಿಯಾದ ಹಿರಿಯ ನಟಿ ಪ್ರೇಮಾ

ಮಹಿಳಾ ಪ್ರಧಾನ ಆ್ಯಕ್ಷನ್ ಕಹಾನಿ ಇರುವ ‘ಪೊಲೀಸ್ ಕಂಪ್ಲೈಂಟ್’ ಸಿನಿಮಾದಲ್ಲಿ ವರಲಕ್ಷ್ಮೀ ಶರತಕುಮಾರ್ ಹಾಗೂ ರಾಗಿಣಿ ದ್ವಿವೇದಿ (Ragini Dwivedi) ಮುಖ್ಯಭೂಮಿಕೆ ನಿಭಾಯಿಸಿದ್ದಾರೆ. ನವೀನ್ ಚಂದ್ರ, ಕೃಷ್ಣ ಸಾಯಿ ಅವರು ನಾಯಕ ನಟರಾಗಿ ಕಾಣಿಸಿಕೊಂಡಿದ್ದಾರೆ. ರವಿಶಂಕರ್, ಶರತ್ ಲೋಹಿತಾಶ್ವ, ಸಪ್ತಗಿರಿ, ಅನಿಲ್ ರಾಜ್, ಪೃಥ್ವಿರಾಜ್, ಜೆಮಿನಿ ಸುರೇಶ್ ಮುಂತಾದ ಕಲಾವಿದರು ನಟಿಸಿದ್ದಾರೆ. ಈ ಹಿಂದೆ ‘ಅನು’, ‘ದಂಡು’, ‘ಆಪ್ತ’ ಮುಂತಾದ ಸಿನಿಮಾಗಳನ್ನು ನಿರ್ದೇಶಿಸಿದ್ದ ಸಂಜೀವ ಮೆಗೋಟಿ ಅವರು ‘ಪೊಲೀಸ್ ಕಂಪ್ಲೈಂಟ್’ (Police Complaint) ಚಿತ್ರಕ್ಕೆ ಆ್ಯಕ್ಷನ್-ಕಟ್ ಹೇಳಿದ್ದಾರೆ….

Read More

ಒಪ್ಪಿಗೆ ಇಲ್ಲದೆ ಪತ್ನಿಯ ಗರ್ಭಕೋಶ ತೆಗೆಸಿದ ಗಾಯಕ; ದಾಖಲಾಯ್ತು ದೂರು – Kannada News | Udit Narayan’s First Wife Alleges Uterus Removal Fraud: Shocking Accusations Emerge

ಖ್ಯಾತ ಗಾಯಕ ಉದಿತ್ ನಾರಾಯಣ್ (Udit Narayana) ಈಗ ಸುದ್ದಿಯಲ್ಲಿದ್ದಾರೆ. ಅವರು ಈ ಮೊದಲು ಕಾನ್ಸರ್ಟ್ ವೇಳೆ ಅಭಿಮಾನಿಗೆ ಕಿಸ್ ಮಾಡಿ ವಿವಾದ ಮಾಡಿಕೊಂಡಿದ್ದರು. ಈ ಬಾರಿ ಅವರು ಮೊದಲ ಪತ್ನಿಯಿಂದಲೇ ಗಂಭೀರ ಆರೋಪ ಎದುರಿಸಬೇಕಾದ ಪರಿಸ್ಥಿತಿ ಬಂದಿದೆ. ಉದಿತ್ ಹಾಗೂ ಅವರ ಇಬ್ಬರು ಸಹೋದರರು ಸೇರಿ ಮೋಸದಿಂದ ತಮ್ಮ ಗರ್ಭಕೋಶ ತೆಗೆಸಿದ್ದಾರೆ ಎಂದು ಉದಿತ್ ಮೊದಲ ಪತ್ನಿ ರಂಜನಾ ಆರೋಪಿಸಿದ್ದಾರೆ. ರಂಜನಾ ಅವರು ಬಿಹಾರದ ಸುಪೌಲ್​​ನ ಮಹಿಳಾ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಫೆಬ್ರವರಿ 10ರಂದು…

Read More

‘ರಾಮಾಯಣ’ ಚಿತ್ರದ ದೊಡ್ಡ ಸ್ಪಾಯ್ಲರ್ ರಿವೀಲ್ ಮಾಡಿ ತಪ್ಪು ಮಾಡಿದ್ರಾ ಯಶ್? – Kannada News | Ramayana Movie: Yash Clarifies No Ram Ravan Meet in Part 1. Is it a Spoiler?

‘ರಾಮಾಯಣ’ ಸಿನಿಮಾದಲ್ಲಿ ರಾಕಿಂಗ್ ಸ್ಟಾರ್ ಯಶ್ (Yash) ಅವರು ರಾವಣನ ಪಾತ್ರ ಮಾಡುತ್ತಿದ್ದು, ರಣಬೀರ್ ಕಪೂರ್ ಅವರು ರಾಮನಾಗಿ ಕಾಣಿಸಿಕೊಂಡಿದ್ದಾರೆ. ಸಾಯಿ ಪಲ್ಲವಿ ಅವರದ್ದು ಸೀತೆಯ ಪಾತ್ರ. ಈ ಚಿತ್ರ ಎರಡು ಭಾಗದಲ್ಲಿ ತೆರೆಗೆ ಬರಲಿದೆ. ಅದಕ್ಕೂ ಮೊದಲೇ ಯಶ್ ಅವರು ಸಂದರ್ಶನಗಳನ್ನು ನೀಡುತ್ತಿದ್ದಾರೆ. ಈ ರೀತಿ ಸಂದರ್ಶನ ನೀಡುವಾಗ ಅವರು ಒಂದು ಪ್ರಮುಖ ವಿಷಯ ರಿವೀಲ್ ಮಾಡಿದರೇ ಎನ್ನುವ ವಿಷಯ ಚರ್ಚೆಗೆ ಕಾರಣ ಆಗಿದೆ. ಆದರೆ, ಅದರ ಅಸಲಿಯತ್ತು ಬೇರೆಯೇ ಇದೆ. ಯಶ್ ಅವರು ‘ಸಿನಿಮಾಕಾನ್…

Read More

Team India: ಕಳೆದ 21 ತಿಂಗಳಲ್ಲಿ 365 ಕೋಟಿ ರೂ. ಬಹುಮಾನ ಗೆದ್ದ ಟೀಂ ಇಂಡಿಯಾ

2026 ರ ಟಿ20 ವಿಶ್ವಕಪ್‌ ಚಾಂಪಿಯನ್ ಟೀಮ್ ಇಂಡಿಯಾಗೆ ಬಿಸಿಸಿಐ 131 ಕೋಟಿ ರೂ. ಬಹುಮಾನ ನೀಡಿದೆ. ಇದರ ಜೊತೆಗೆ ಐಸಿಸಿಯಿಂದಲೂ ಭಾರತ ತಂಡಕ್ಕೆ ಹಣ ಸಿಕ್ಕಿದೆ. ಕಳೆದ ಎರಡು ವರ್ಷಗಳಲ್ಲಿ ಐಸಿಸಿ ಟೂರ್ನಿಗಳಲ್ಲಿ ನಿರಂತರವಾಗಿ ಯಶಸ್ಸು ಸಾಧಿಸುತ್ತಿರುವ ಟೀಂ ಇಂಡಿಯಾದ ಆಟಗಾರರ ಮೇಲೆ ಬಿಸಿಸಿಐ ಹಣದ ಮಳೆಯನ್ನೇ ಹರಿಸಿದೆ. ಕಳೆದ 21 ತಿಂಗಳುಗಳಲ್ಲಿ ಬಿಸಿಸಿಐ, ಟೀಂ ಇಂಡಿಯಾಗೆ 365 ಕೋಟಿ ರೂ. ಬಹುಮಾನ ನೀಡಿರುವುದು ಇದಕ್ಕೆ ತಾಜಾ ಉದಾಹರಣೆಯಾಗಿದೆ. 2026 ರ ಟಿ20 ವಿಶ್ವಕಪ್​ ಫೈನಲ್​ನಲ್ಲಿ…

Read More

ಕಚ್ಚಾ ತೈಲ ಬೆಲೆ ಸಿಕ್ಕಾಪಟ್ಟೆ ಏರಿಕೆ; ಬ್ಯಾರಲ್​ಗೆ ಒಂದು ಡಾಲರ್ ಬೆಲೆ ಹೆಚ್ಚಿದಂತೆ ಭಾರತಕ್ಕೆ ಹೊರೆ ಎಷ್ಟು ಹೆಚ್ಚುತ್ತೆ ಗೊತ್ತಾ? – Kannada News | India crude oil dependence on gulf, effect of price rise on import bill

ನವದೆಹಲಿ, ಮಾರ್ಚ್ 2: ಪಶ್ಚಿಮ ಏಷ್ಯಾ ಯುದ್ಧದ ಪರಿಣಾಮವಾಗಿ ಅಂತಾರಾಷ್ಟ್ರೀಯ ಕಚ್ಚಾ ತೈಲ ಬೆಲೆ (crude oil prices) ಬಹಳಷ್ಟು ಏರುತ್ತಿದೆ. ಸೋಮವಾರದ ವಹಿವಾಟಿನಲ್ಲಿ ಬ್ರೆಂಟ್ ಕ್ರೂಡ್ ತೈಲ ಬ್ಯಾರಲ್​ಗೆ 80 ಡಾಲರ್ ಬೆಲೆ ದಾಟಿದೆ. ಬ್ಯಾರಲ್​ಗೆ 60 ಡಾಲರ್ ಆಸುಪಾಸಿನ ಬೆಲೆಯಲ್ಲಿ ತೈಲ ಖರೀದಿ ಮಾಡುತ್ತಿದ್ದ ಭಾರತಕ್ಕೆ ಈಗ ಬೆಲೆ ಏರಿಕೆಯ ಬಿಸಿ ಆರ್ಥಿಕವಾಗಿ ತಾಗಲಿದೆ. ಸದ್ಯ ತೈಲ ಬೆಲೆ ಹಲವು ತಿಂಗಳಲ್ಲೇ ಗರಿಷ್ಠ ಮಟ್ಟಕ್ಕೆ ಹೋಗಿದೆ. ಕಚ್ಛಾ ತೈಲ ಬೆಲೆ ಏರಿಕೆಯಿಂದ ಭಾರತಕ್ಕೆ ಏನು…

Read More