Headlines

ತೆಲುಗು ಹೀರೋಗಳ ನೋಡಿ ಕಲಿಯಬೇಕಿದೆ ಕನ್ನಡದ ನಟರು

ಕನ್ನಡದಲ್ಲಿ ಕೆಲವು ಅದ್ಭುತವಾದ ನಟರುಗಳಿದ್ದಾರೆ. ಪ್ರತಿಭೆಯ ವಿಷಯವಾಗಿ, ವ್ಯಕ್ತಿತ್ವದ ವಿಷಯವಾಗಿ ಅವರು ಇತರೆ ಚಿತ್ರರಂಗದ ನಟರುಗಳಿಗೆ ಮಾದರಿ ಆಗಬಲ್ಲರು. ಆದರೆ ಕೆಲವು ವಿಷಯಗಳಲ್ಲಿ ವಿಶೇಷವಾಗಿ ಸ್ವತಃ ಚಿತ್ರರಂಗದ ವಿಷಯವಾಗಿ ಅವರಿಂದ ಇನ್ನಷ್ಟು ತೊಡಗಿಕೊಳ್ಳುವಿಕೆಯನ್ನು ಪ್ರೇಕ್ಷಕರು ನಿರೀಕ್ಷಿಸುತ್ತಿದ್ದಾರೆ. ಅದರಲ್ಲೂ ಇತ್ತೀಚೆಗೆ ತೆಲುಗು ಚಿತ್ರರಂಗದ ಸ್ಟಾರ್ ನಟರು ಮಾಡುತ್ತಿರುವ ಕಾರ್ಯವನ್ನು ಪ್ರೇಕ್ಷಕರು ಕನ್ನಡದ ಸ್ಟಾರ್ ನಟರು ತಂತ್ರಜ್ಞರಿಂದಲೂ ನಿರೀಕ್ಷಿಸುತ್ತಿದ್ದಾರೆ. ತೆಲುಗಿನ ಸ್ಟಾರ್ ನಟರುಗಳಾದ ಮಹೇಶ್ ಬಾಬು, ಅಲ್ಲು ಅರ್ಜುನ್, ವಿಜಯ್ ದೇವರಕೊಂಡ, ರಾಣಾ ದಗ್ಗುಬಾಟಿ ಇನ್ನೂ ಹಲವರು ತಮ್ಮದೇ ಆದ…

Read More

ಈ ತಕ್ಷಣವೇ ರಾಜಿನಾಮೆ ನೀಡಿ: ಸಿಎಂ ರಾಜಕೀಯ ಕಾರ್ಯದರ್ಶಿ ನಜೀರ್ ಅಹ್ಮದ್‌ಗೆ ಸೂಚನೆ! ಮುಂದಿನ ತಲೆದಂಡ ಸಚಿವ ಜಮೀರ್?

ಬೆಂಗಳೂರು, ಏ.11 : ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ನಂತರ ರಾಜ್ಯ ರಾಜಕಾರಣದಲ್ಲಿ ಮಹತ್ವ ಬೆಳವಣಿಗಳು ನಡೆದಿದೆ. ಕಾಂಗ್ರೆಸ್​​ ಆಂತರಿಕ ಕಚ್ಚಾಟಕ್ಕೆ ರಾಜೀನಾಮೆ ಮೂಲಕ ತೆರೆ ಬೀಳುವ ಸಾಧ್ಯತೆ ಇದೆ. ದಾವಣಗೆರೆ ಚುನಾವಣೆ ಪ್ರಚಾರದಲ್ಲಿ ನಡೆದ ಘಟನೆಗಳು ಹಾಗೂ ಸಂಪೂರ್ಣ ಆಂತರಿಕ ವರದಿ ಕಾಂಗ್ರೆಸ್ ಹೈಕಮಾಂಡ್ ಕೈಸೇರಿದೆ. ಇದೀಗ ಈ ವರದಿ ಹೈಕಮಾಂಡ್​​ ಕೈಸೇರುತ್ತಿದ್ದಂತೆ ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿದೆ. ಎಐಸಿಸಿ ಉಸ್ತುವಾರಿ ಕಾರ್ಯದರ್ಶಿ ಅಭಿಷೇಕ್ ದತ್ ನೀಡಿದ ವರದಿಯ ಬೆನ್ನಲ್ಲೇ, ಸಚಿವ ಜಮೀರ್…

Read More

ಎಣ್ಣೆ ಕೊಡಿಸಿಲ್ಲವೆಂದು ಮಚ್ಚು ಹಿಡಿದು ನಡುರಸ್ತೆಯಲ್ಲೇ ವ್ಯಕ್ತಿ ಪುಂಡಾಟ – Kannada News | Man Roams Middle of Road with Machete After Refuses to Give alcohol

ಬೆಂಗಳೂರು, ಜನವರಿ 17: ಪರಿಚಯಸ್ಥ ಎಣ್ಣೆ ಕೊಡಿಸಿಲ್ಲ ಎಂದು ಮಚ್ಚು ಹಿಡಿದು ವ್ಯಕ್ತಿ ಓರ್ವ ನಡುರಸ್ತೆಯಲ್ಲೇ ಪುಂಡಾಟ ಮೆರೆದಿರುವಂತಹ ಘಟನೆ ಬೆಂಗಳೂರು ಬಳಿಯ ಆನೇಕಲ್ ತಾಲೂಕಿನ ಗೌರೇನಹಳ್ಳಿಯಲ್ಲಿ ನಡೆದಿದೆ. ಗೌರೇನಾಹಳ್ಳಿ ಗ್ರಾಮದ ಬಸವರಾಜ್​​​​ ಎಂಬಾತ ಕುಡಿದ ಅಮಲಿನಲ್ಲಿ ಮಚ್ಚು ಹಿಡಿದು ದಾಂದಲೆ ಮಾಡಿದ್ದಾರೆ. ಪರಿಚಯಸ್ಥ ಪ್ರಕಾಶ್​ಗೆ ಬಸವರಾಜ್​​ ಮಚ್ಚು ಹಿಡಿದು ಅವ್ಯಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಬಸವರಾಜ್ ಮಚ್ಚುಹಿಡಿದು ಓಡಾಡುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ ಆಗಿದೆ. ಸ್ಥಳಕ್ಕೆ ಆನೇಕಲ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದು,…

Read More

IBPS PO SO Results: IBPS PO SO ಮುಖ್ಯ ಪರೀಕ್ಷೆ ಮತ್ತು ಸಂದರ್ಶನ ಫಲಿತಾಂಶ ಪ್ರಕಟ; ಡೌನ್‌ಲೋಡ್ ಮಾಡುವುದು ಹೇಗೆ? – Kannada News | IBPS PO SO Results 2026 Declared: Check Main Exam and Interview Cut Offs and Merit List Now!

ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆ (IBPS) ನಡೆಸಿದ ಪ್ರೊಬೇಷನರಿ ಆಫೀಸರ್ (PO) ಮತ್ತು ಸ್ಪೆಷಲಿಸ್ಟ್ ಆಫೀಸರ್ (SO) ನೇಮಕಾತಿಗಾಗಿ ಮುಖ್ಯ ಪರೀಕ್ಷೆ ಮತ್ತು ಸಂದರ್ಶನದಲ್ಲಿ ಭಾಗವಹಿಸಿದ ಅಭ್ಯರ್ಥಿಗಳಿಗೆ ಪ್ರಮುಖ ಮಾಹಿತಿ ಇಲ್ಲಿದೆ. IBPS PO ಮತ್ತು SO ಮುಖ್ಯ ಪರೀಕ್ಷೆ ಮತ್ತು ಸಂದರ್ಶನದ ಫಲಿತಾಂಶಗಳನ್ನು ಬಿಡುಗಡೆ ಮಾಡಿದೆ. ಫಲಿತಾಂಶಗಳನ್ನು ಆನ್‌ಲೈನ್‌ನಲ್ಲಿ ಬಿಡುಗಡೆ ಮಾಡಲಾಗಿದೆ. ಫಲಿತಾಂಶಗಳ ಜೊತೆಗೆ, IBPS ಕಟ್ಆಫ್ ಅಂಕಗಳನ್ನು ಸಹ ಬಿಡುಗಡೆ ಮಾಡಿದೆ. SO ಮತ್ತು PO ನೇಮಕಾತಿಗಳಿಗೆ ಕಟ್ಆಫ್ ಅಂಕಗಳನ್ನು ವರ್ಗವಾರು ಪ್ರತ್ಯೇಕವಾಗಿ ಬಿಡುಗಡೆ…

Read More

ವಚನಾನಂದ ಶ್ರೀಗಳಿಗೆ ಹೆಚ್ಚಿದ ಬಂಧನದ ಭೀತಿ: ನಿರೀಕ್ಷಣಾ ಜಾಮೀನು ರದ್ದುಗೊಳಿಸುವಂತೆ ಕೋರ್ಟ್‌ಗೆ ಹರಿಹರ ಪೊಲೀಸರ ಅರ್ಜಿ! – Kannada News | Vachanananda Swamiji POCSO Case: Police Move Court to Cancel Anticipatory Bail

ವಚನಾನಂದ ಶ್ರೀಗಳಿಗೆ ಹೆಚ್ಚಿದ ಬಂಧನದ ಭೀತಿ: ದಾವಣಗೆರೆ, ಮೇ 22: ಪೋಕ್ಸೊ (POCSO) ಪ್ರಕರಣದ ಆರೋಪ ಎದುರಿಸುತ್ತಿರುವ ಹರಿಹರದ ಪಂಚಮಸಾಲಿ ಗುರುಪೀಠದ ವಚನಾನಂದ (Vachanananda Swamiji) ಸ್ವಾಮೀಜಿ ಅವರ ವಿರುದ್ಧದ ಕಾನೂನು ಹೋರಾಟ ಇದೀಗ ಮತ್ತಷ್ಟು ತೀವ್ರಗೊಂಡಿದೆ. ಪ್ರಕರಣ ದಾಖಲಾಗುವ ಮುನ್ನವೇ ಚಾಣಾಕ್ಷತನದಿಂದ ನಿರೀಕ್ಷಣಾ ಜಾಮೀನು ಪಡೆದಿದ್ದ ಶ್ರೀಗಳ ಜಾಮೀನನ್ನು ರದ್ದುಗೊಳಿಸುವಂತೆ ತನಿಖಾಧಿಕಾರಿಗಳು ಇದೀಗ ನ್ಯಾಯಾಲಯದ ಮೆಟ್ಟಿಲೇರಿದ್ದಾರೆ. ಮುಖ್ಯಾಂಶಗಳು ವಚನಾನಂದ ಶ್ರೀಗಳ ಪೋಕ್ಸೋ ಕೇಸ್ ಜಾಮೀನು ರದ್ದತಿಗೆ ಪೊಲೀಸರ ಅರ್ಜಿ. ಮುಚ್ಚಿದ ಲಕೋಟೆಯಲ್ಲಿ ಕೋರ್ಟ್‌ಗೆ ಮಹತ್ವದ ವರದಿ…

Read More

Maha Shivaratri: ಮಹಾ ಶಿವರಾತ್ರಿಯಂದು ನಿಮ್ಮ ರಾಶಿಗನುಗುಣವಾಗಿ ಶಿವನಿಗೆ ಈ ವಸ್ತು ಅರ್ಪಿಸಿ – Kannada News | Maha Shivaratri: Zodiac Specific Puja and Rituals for Blessings and Prosperity

ಮಹಾ ಶಿವರಾತ್ರಿಯನ್ನು ಸನಾತನ ಧರ್ಮದಲ್ಲಿ ಅತ್ಯಂತ ಪವಿತ್ರ ಹಬ್ಬವೆಂದು ಪರಿಗಣಿಸಲಾಗಿದೆ. ಪಂಚಾಂಗದ ಪ್ರಕಾರ, ಈ ವರ್ಷ ಮಹಾ ಶಿವರಾತ್ರಿಯನ್ನು ಫೆಬ್ರವರಿ 15 ರ ಭಾನುವಾರದಂದು ಆಚರಿಸಲಾಗುತ್ತದೆ. ಪುರಾಣಗಳ ಪ್ರಕಾರ, ಈ ಪವಿತ್ರ ರಾತ್ರಿಯಂದು ಶಿವ ಮತ್ತು ಪಾರ್ವತಿಯ ವಿವಾಹ ನಡೆಯಿತು ಎಂದು ನಂಬಲಾಗಿದೆ. ಈ ರಾತ್ರಿ ಉಪವಾಸ, ಜಾಗರಣೆ, ಅಭಿಷೇಕ ಮತ್ತು ಮಂತ್ರಗಳನ್ನು ಪಠಿಸುವುದರಿಂದ ಭಕ್ತರು ಕಷ್ಟಗಳಿಂದ ಮುಕ್ತರಾಗುತ್ತಾರೆ ಮತ್ತು ಅವರ ವೃತ್ತಿ, ಕುಟುಂಬ ಜೀವನ ಮತ್ತು ಆಧ್ಯಾತ್ಮಿಕ ಪ್ರಗತಿಯಲ್ಲಿ ಶುಭ ಫಲಿತಾಂಶಗಳನ್ನು ಪಡೆಯುತ್ತಾರೆ ಎಂದು ನಂಬಲಾಗಿದೆ….

Read More

ಮೊಡವೆಗಳು ಹೆಚ್ಚಾಗಿ ಕಂಡುಬರುವುದಕ್ಕೆ ಕಾರಣವೇನು ಗೊತ್ತಾ? ಅವುಗಳನ್ನು ತಡೆಯಲು ಈ ರೀತಿ ಮಾಡಿ – Kannada News | Stop Acne Breakouts: Simple Skincare Hacks

ಇಂದಿನ ಒತ್ತಡದ ಜೀವನ, ಅನಾರೋಗ್ಯಕರ ಆಹಾರ ಪದ್ಧತಿ ಮತ್ತು ಅನಿಯಮಿತ ದಿನಚರಿ, ಮೊದಲು ಚರ್ಮದ ಮೇಲೆ ಪರಿಣಾಮ ಬೀರುತ್ತದೆ. ತಡರಾತ್ರಿ ಎಚ್ಚರವಾಗಿರುವುದು, ಹೆಚ್ಚು ಜಂಕ್ ಫುಡ್ ಸೇವಿಸುವುದು, ಕಡಿಮೆ ಪ್ರಮಾಣದಲ್ಲಿ ನೀರು ಕುಡಿಯುವುದು ಮತ್ತು ಮಾನಸಿಕ ಒತ್ತಡ ಸೇರಿದಂತೆ ನಾನಾ ರೀತಿಯ ಕಾರಣಗಳು ಚರ್ಮದ ಆರೋಗ್ಯವನ್ನು ಹಾಳು ಮಾಡುತ್ತದೆ. ಈ ರೀತಿಯ ಅಭ್ಯಾಸಗಳಿಂದ ಮುಖದ ಮೇಲೆ ಆಗಾಗ ಮೊಡವೆಗಳು (Acne) ಕಾಣಿಸಿಕೊಳ್ಳುತ್ತದೆ, ಇದು ಯುವಕರು ಮತ್ತು ಮಹಿಳೆಯರಲ್ಲಿ ಕಂಡುಬರುವ ಸಾಮಾನ್ಯ ಸಮಸ್ಯೆಯಾಗಿದ್ದರೂ ಕೂಡ ಇದನ್ನು ನಿರ್ಲಕ್ಷ್ಯ ಮಾಡುವುದು…

Read More

Boss Movie Review: ಶಿವಸ್ವಾಮಿ ಕೊಲೆ ರಹಸ್ಯದ ಕಥೆ ‘ಬಾಸ್’ ಹೇಗಿದೆ? ಇಲ್ಲಿದೆ ವಿಮರ್ಶೆ – Kannada News | Boss Movie Review: Controversial Thriller Inspired by High Profile Crime Case Movie Rating

ಒಂದು ಕೊಲೆ ನಡೆದು, ಅದರಲ್ಲಿ ಸೆಲೆಬ್ರಿಟಿಯ ಪಾತ್ರವಿದೆ ಎಂದಾಗ ಅದರಲ್ಲೂ ಆ ಪ್ರಕರಣದ ವಿಚಾರಣೆ ಇನ್ನೂ ಚಾಲ್ತಿಯಲ್ಲಿರುವಾಗ ಆ ಬಗ್ಗೆ ಒಂದಷ್ಟು ಕುತೂಹಲ ಇದ್ದೇ ಇರುತ್ತದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲೂ ಹಾಗೆಯೇ ಆಯಿತು. ಏಕೆಂದರೆ ಈ ಪ್ರಕರಣದಲ್ಲಿ ಅರೆಸ್ಟ್ ಆಗಿದ್ದು ನಟ ದರ್ಶನ್. ಇದೇ ಕಥೆಯನ್ನು ಆಧರಿಸಿ ‘ಬಾಸ್’ ಸಿದ್ಧವಾಗಿದೆ ಎನ್ನಲಾಗಿತ್ತು. ನಿಜಕ್ಕೂ ಸಿನಿಮಾ ಹಾಗೆಯೇ ಇದೆಯೇ? ಆ ಬಗ್ಗೆ ಇಲ್ಲಿದೆ ಮಾಹಿತಿ. ಬಾಸ್ ಸಿನಿಮಾ ಕಥೆ ಏನು? ಬೆಂಗಳೂರಿನ ಮೋರಿ ಪಕ್ಕದಲ್ಲಿ ಒಂದು ಹೆಣ ಸಿಗುತ್ತದೆ….

Read More

ಮೂರನೇ ಆಷಾಢ ಶುಕ್ರವಾರದ ನಿಮಿತ್ತ ವಿಶೇಷ ಅಲಂಕಾರದಲ್ಲಿ ಕಂಗೊಳಿಸಿದ ಮೈಸೂರಿನ ಚಾಮುಂಡೇಶ್ವರಿ ದೇಗುಲ – Kannada News | Mysuru Chamundeshwari Temple Adorned for Third Ashada Friday

ಮೈಸೂರು, ಜುಲೈ 31: ಚಾಮುಂಡಿಬೆಟ್ಟದಲ್ಲಿ ಮೂರನೇ ಆಷಾಢ ಶುಕ್ರವಾರದ ನಿಮಿತ್ತ ನಾಡದೇವತೆ ತಾಯಿ ಚಾಮುಂಡೇಶ್ವರಿಯ ಸನ್ನಿಧಾನದಲ್ಲಿ ವಿಶೇಷ ಪೂಜಾ ಕೈಂಕರ್ಯಗಳನ್ನು ನೆರವೇರಿಸಲಾಯಿತು. ದೇಗುಲವನ್ನು ಆಕರ್ಷಕ ಫಲಪುಷ್ಪಗಳಿಂದ ಅಲಂಕರಿಸಲಾಗಿತ್ತು. ಗರ್ಭಗುಡಿಯ ಒಳಭಾಗದಲ್ಲಿ ಕಮಲದ ಹೂವು, ಸೇಬು, ಕಿತ್ತಳೆ, ಮೂಸಂಬಿ, ಮಾವಿನ ಎಲೆಗಳಿಂದ ಸಿಂಗರಿಸಲಾಗಿದೆ. ಸಾವಿರಾರು ಭಕ್ತರು ಬೆಳಗ್ಗಿನ ಜಾವದಿಂದಲೇ ದೇವಿಯ ದರ್ಶನ ಪಡೆದು ಪುನೀತರಾಗಿದ್ದಾರೆ. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ. Source link

Read More

ಒಂದೆಡೆ ಬಿಸಿಲ ಬೇಗೆ ಜೋರಾದ್ರೆ ಮತ್ತೊಂದೆಡೆ ನೀರಿಗಾಗಿ ಹಾಹಾಕಾರ: ಬೆಂಗಳೂರಿನ ವಿವಿಧೆಡೆ ಕುಡಿಯುವ ನೀರಿದ ದರ ಏರಿಕೆ – Kannada News | Karnatakas Double Whammy: Heatwave and Drinking Water Crisis Intensifies

ಬೆಂಗಳೂರು, ಏಪ್ರಿಲ್ 17: ಕರ್ನಾಟಕ ಈಗ ತೀವ್ರ ಬಿಸಿಲ ಬೇಗೆಯೊಂದಿಗೆ ಕುಡಿಯುವ ನೀರಿನ ಭೀಕರ ಬಿಕ್ಕಟ್ಟನ್ನು ಎದುರಿಸುತ್ತಿದೆ. ಹಲವು ಜಿಲ್ಲೆಗಳಲ್ಲಿ ಜನರಿಗೆ ಡಬಲ್ ಶಾಕ್ ಎದುರಾಗಿದ್ದು, ನೀರಿಗಾಗಿ ತೀವ್ರ ಹಾಹಾಕಾರ ಶುರುವಾಗಿದೆ. ಬೆಂಗಳೂರಿನ ಲಗ್ಗೆರೆ ಪ್ರದೇಶದಲ್ಲಿ ಶುದ್ಧ ಕುಡಿಯುವ ನೀರಿನ ಬೆಲೆ ಏರಿಕೆಯಾಗಿದ್ದು, ಜನರು ದೂರದ ಪ್ರದೇಶಗಳಿಂದ ನೀರು ತರಲು ಪರದಾಡುತ್ತಿದ್ದಾರೆ. ಪ್ರತಿ ಮೂರು ದಿನಗಳಿಗೊಮ್ಮೆ ಕೇವಲ ಒಂದು ಅಥವಾ ಎರಡು ಗಂಟೆಗಳ ಕಾಲ ನೀರು ಪೂರೈಕೆಯಾಗುತ್ತಿದೆ. ನೆಲಮಂಗಲದಲ್ಲಿ ನೀರಿನ ಅಸಮರ್ಪಕ ವಿತರಣೆ ಮತ್ತು ರಾಜಕೀಯದ ವಿರುದ್ಧ…

Read More