Headlines

ಬಲಿಷ್ಠ ಭಾರತದೊಂದಿಗೆ ಉತ್ತಮ ಸ್ನೇಹ ಸಂಬಂಧ ಬಯಸುತ್ತೇವೆ: ನೇಪಾಳ ವಿದೇಶಾಂಗ ಸಚಿವ ಶಿಶಿರ್ ಖನಾಲ್ – Kannada News

ಶಿಶಿರ್ ಖನಾಲ್, ಜೈಶಂಕರ್Image Credit source: PTI ನವದೆಹಲಿ, ಜೂನ್ 7: ವಿಶ್ವದ ಪ್ರಮುಖ ತಂತ್ರಜ್ಞಾನ ಮತ್ತು ಆರ್ಥಿಕ ಶಕ್ತಿಯಾಗಿ ಬೆಳೆಯುತ್ತಿರುವ ಭಾರತದೊಂದಿಗೆ ನೇಪಾಳ ಉತ್ತಮ ಸ್ನೇಹ ಹಾಗೂ ಆರ್ಥಿಕ ಸಂಬಂಧ ಬಯಸುತ್ತದೆ ಎಂದು ನೇಪಾಳ ವಿದೇಶಾಂಗ ಸಚಿವ ಶಿಶಿರ್ ಖನಾಲ್ (Shishir Khanal) ಹೇಳಿದ್ದಾರೆ. ಭಾರತಕ್ಕೆ ಭೇಟಿ ನೀಡಿರುವ ನೇಪಾಳದ ವಿದೇಶಾಂಗ ಸಚಿವರು, ಭಾರತವನ್ನು ಕೇವಲ ನೆರೆಹೊರೆಯ ರಾಷ್ಟ್ರವಾಗಿ ಮಾತ್ರವಲ್ಲದೆ, ಜಾಗತಿಕ ಮಟ್ಟದ ತಾಂತ್ರಿಕ ಮತ್ತು ಆರ್ಥಿಕ ಪವರ್‌ಹೌಸ್ (Economic Powerhouse) ಎಂದು ಬಣ್ಣಿಸಿದರು. ಭಾರತ…

Read More

ಅಲೋಪತಿ ಬಗ್ಗೆ ಅನುಷ್ಕಾ ಶರ್ಮಾ ಪೋಸ್ಟ್, ವೈದ್ಯರಿಂದ ತೀವ್ರ ಟೀಕೆ – Kannada News

ನಟಿ ಅನುಷ್ಕಾ ಶರ್ಮಾ (Anushka Sharma) ಸಿನಿಮಾಗಳಿಂದ ದೂರ ಉಳಿದಿದ್ದಾರೆ. ತಮ್ಮ ನಿರ್ಮಾಣ ಸಂಸ್ಥೆಯ ಜವಾಬ್ದಾರಿಯನ್ನು ಸಹ ತಮ್ಮ ಸಹೋದರನಿಗೆ ವಹಿಸಿ, ಪತಿಯೊಟ್ಟಿಗೆ ಆರಾಮವಾಗಿ ಇಂಗ್ಲೆಂಡ್​​ನಲ್ಲಿ ಕಾಲ ಕಳೆಯುತ್ತಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯವಾಗಿರುವ ಅನುಷ್ಕಾ ಶರ್ಮಾ, ಆಗೊಮ್ಮೆ ಈಗೊಮ್ಮೆ, ಆರೋಗ್ಯ, ಪಾಸಿಟಿವಿಟಿ, ಅಧ್ಯಾತ್ಮದ ಬಗ್ಗೆ ಅಭಿಪ್ರಾಯ ಹಂಚಿಕೊಳ್ಳುತ್ತಿರುತ್ತಾರೆ. ಇದೀಗ ಆರೋಗ್ಯದ ಬಗ್ಗೆ ಅನುಷ್ಕಾ ಶರ್ಮಾ ಹಂಚಿಕೊಂಡಿದ್ದ ಪೋಸ್ಟ್ ಒಂದಕ್ಕೆ ವೈದ್ಯರುಗಳಿಂದ ತೀವ್ರ ಟೀಕೆ, ವಿಮರ್ಶೆ ವ್ಯಕ್ತವಾಗಿದೆ. ಅನುಷ್ಕಾ ಶರ್ಮಾ ಅವರು ಹೋಮಿಯೋಪತಿಯನ್ನು ಬೆಂಬಲಿಸಿ ಪೋಸ್ಟ್ ಒಂದನ್ನು ಹಂಚಿಕೊಂಡಿದ್ದರು….

Read More

ಅಡುಗೆ ಎಣ್ಣೆ ಪ್ಯಾಕೆಟ್ ಗಾತ್ರ ಇಷ್ಟಬಂದಂತಿರುವಂತಿಲ್ಲ; 9 ಸ್ಟ್ಯಾಂಡರ್ಡ್ ಸೈಜ್ ನಿಗದಿ ಮಾಡಿದ ಸರ್ಕಾರ – Kannada News

ನವದೆಹಲಿ, ಜೂನ್ 7: ಇನ್ಮುಂದೆ ಕಂಪನಿಗಳು ತಮಗೆ ಇಷ್ಟಬಂದ ಅಳತೆಯಲ್ಲಿ ಎಣ್ಣೆ ಪ್ಯಾಕೆಟ್ ತಯಾರಿಸುವಂತಿಲ್ಲ. ಕೇಂದ್ರ ಸರ್ಕಾರ ನಿಗದಿಪಡಿಸಿದ 9 ನಿರ್ದಿಷ್ಟ ಅಳತೆಗಳಲ್ಲಿ ಮಾತ್ರ ಅಡುಗೆ ಎಣ್ಣೆಯನ್ನು ಮಾರಾಟ ಮಾಡಬೇಕಾಗುತ್ತದೆ. ಪ್ಯಾಕೆಟ್‌ನ ಮೇಲೆ ಎಣ್ಣೆಯ ಪ್ರಮಾಣವನ್ನು ಲೀಟರ್ ಅಥವಾ ಮಿಲಿಲೀಟರ್‌ಗಳಲ್ಲಿ (Volume) ನಮೂದಿಸಿದರೆ, ಅದರ ಜೊತೆಗೆ ಕಡ್ಡಾಯವಾಗಿ ಅದಕ್ಕೆ ಸಮಾನವಾದ ಕಿಲೋಗ್ರಾಂ ಅಥವಾ ಗ್ರಾಮ್ (Weight) ತೂಕವನ್ನೂ ಮುದ್ರಿಸಬೇಕಾಗುತ್ತದೆ. ಗ್ರಾಹಕರು ಅಡುಗೆ ಎಣ್ಣೆ (Cooking Oil) ಖರೀದಿಸುವಾಗ ಎದುರಿಸುತ್ತಿದ್ದ ಗೊಂದಲವನ್ನು ನಿವಾರಿಸಲು ಕೇಂದ್ರ ಗ್ರಾಹಕ ವ್ಯವಹಾರಗಳ ಇಲಾಖೆಯು…

Read More

WTC 2025-27: ಜೋ ರೂಟ್ ಹಿಂದಿಕ್ಕಿ ಅಗ್ರಸ್ಥಾನಕ್ಕೇರಿದ ಶುಭ್​ಮನ್ ಗಿಲ್

ನ್ಯೂ ಚಂಡೀಗಢದಲ್ಲಿ ನಡೆಯುತ್ತಿರುವ ಅಫ್ಘಾನಿಸ್ತಾನ ವಿರುದ್ಧದ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್​ನಲ್ಲಿ ಟೀಂ ಇಂಡಿಯಾ ನಾಯಕ ಶುಭ್​ಮನ್ ಗಿಲ್ ಶತಕ ಸಿಡಿಸಿ ಮಿಂಚಿದರು. ತಮ್ಮ ಟೆಸ್ಟ್ ವೃತ್ತಿಜೀವನದ 12ನೇ ಶತಕವನ್ನು ದಾಖಲಿಸಿದ ಗಿಲ್, ಈ ಶತಕದ ಇನ್ನಿಂಗ್ಸ್ ಮೂಲಕ 2025-27 ರ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ ಅತ್ಯಧಿಕ ರನ್ ಗಳಿಸಿದ ಆಟಗಾರರ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ್ದಾರೆ (PC- PTI). 2025-27 ರ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ ಇದುವರೆಗೆ ಎಂಟು ಪಂದ್ಯಗಳನ್ನಾಡಿರುವ ಗಿಲ್ 14 ಇನ್ನಿಂಗ್ಸ್‌ಗಳಲ್ಲಿ 950 ರನ್ ಗಳಿಸಿದ್ದಾರೆ,…

Read More

ಬೆಳಗಾವಿಯ ಶಿವಾನಂದ ನೀಲಣ್ಣವರನ ಸಾವಿರಾರು ಕೋಟಿ ರೂ. ರಹಸ್ಯ ಬಯಲು: ಎಳೆ ಎಳೆಯಾಗಿ ಬಿಚ್ಚಿಟ್ಟ ಸಿಐಡಿ – Kannada News

ಬೆಳಗಾವಿ, (ಜೂನ್.07): ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ ಬರೋಬ್ಬರಿ 4500 ಕೋಟಿ ರೂಪಾಯಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿಯ ಶಿವಂ ಅಸೋಸಿಯೇಟ್ ಸಂಸ್ಥೆ (Shivam associates) ಮಾಲೀಕ ಶಿವಾನಂದ ನೀಲಣ್ಣನವರ್‌ (shivanand neelannavar) ಅವರನ್ನು ಈಗಾಗಲೇ ಸಿಐಡಿ ಪೊಲೀಸರು ಬಂಧಿಸಿದ್ದು, ತನಿಖೆಯಲ್ಲಿ ಶಿವಾನಂದ ನೀಲಣ್ಣವರ್ ವಂಚನೆ ಮಾಡಿರುವುದು ಸಾಬೀತಾಗಿದೆ. ಈ ಬಗ್ಗೆ ಬೆಳಗಾವಿಯಲ್ಲಿ ಸಿಐಡಿ ಡಿಐಜಿಪಿ ಭೀಮಾಶಂಕರ್ ಗುಳೇದ್ ಮಾಹಿತಿ ನೀಡಿದ್ದು, ಈವರೆಗೂ ಸಾರ್ವಜನಿಕರಿಂದ 2,400 ಕೋಟಿ ರೂ. ಸಂಗ್ರಹಿಸಿದ್ದಾರೆ. ಇದರಲ್ಲಿ ಸುಮಾರು ದುಡ್ಡು ಸಾರ್ವಜನಿಕರಿಗೆ ಹಿಂದಿರುಗಿಸಿದ್ದಾನೆ. ಹೊಸದಾಗಿ…

Read More

ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿ ಸುದ್ದಿ; ಎಸ್‌ಎಸ್‌ಸಿ ಸ್ಟೆನೋಗ್ರಾಫರ್ ಹುದ್ದೆಗಳ ಸಂಖ್ಯೆ 1,170ಕ್ಕೆ ಹೆಚ್ಚಳ! – Kannada News

ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿ ಸುದ್ದಿImage Credit source: Pinterest ದೇಶಾದ್ಯಂತ ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಉದ್ಯೋಗ ಪಡೆಯಲು ಸಿದ್ಧತೆ ನಡೆಸುತ್ತಿರುವವರಿಗೆ ಸಿಹಿ ಸುದ್ದಿಯೊಂದು ಇಲ್ಲಿದೆ. ಸಿಬ್ಬಂದಿ ನೇಮಕಾತಿ ಆಯೋಗವು (SSC) ಸ್ಟೆನೋಗ್ರಾಫರ್ ಗ್ರೇಡ್ ‘ಸಿ’ ಮತ್ತು ಗ್ರೇಡ್ ‘ಡಿ’ ನೇಮಕಾತಿ 2026ರ ಪರಿಷ್ಕೃತ (Revised) ಹುದ್ದೆಗಳ ವಿವರವನ್ನು ಬಿಡುಗಡೆ ಮಾಡಿದೆ. ಈ ಹೊಸ ಪ್ರಕಟಣೆಯ ಪ್ರಕಾರ, ಒಟ್ಟು ಹುದ್ದೆಗಳ ಸಂಖ್ಯೆಯನ್ನು ಹೆಚ್ಚಿಸಲಾಗಿದ್ದು, ಈಗ ಒಟ್ಟು 1,170 ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಈ ಹಿಂದೆ ಘೋಷಿಸಲಾಗಿದ್ದ ಹುದ್ದೆಗಳಿಗಿಂತ ಇದು…

Read More

IND vs AFG: ಟೆಸ್ಟ್‌ನಲ್ಲಿ ಅತಿ ಹೆಚ್ಚು ಸಿಕ್ಸರ್‌; ದಿಗ್ಗಜರನ್ನು ಹಿಂದಿಕ್ಕಿದ ರಿಷಭ್ ಪಂತ್

2026 ರ ಐಪಿಎಲ್‌ನಲ್ಲಿ ನಿರಾಶಾದಾಯಕ ಪ್ರದರ್ಶನ ನೀಡಿದ್ದ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ರಿಷಭ್ ಪಂತ್, ಅಫ್ಘಾನಿಸ್ತಾನ ವಿರುದ್ಧದ ಟೆಸ್ಟ್‌ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ತಂಡದ ಪರ ನಿರ್ಣಾಯಕ ಇನ್ನಿಂಗ್ಸ್ ಆಡಿದರು. ಈ ಪಂದ್ಯದಲ್ಲಿ 81 ರನ್ ಬಾರಿಸಿದ ಪಂತ್ ಶತಕದಂಚಿನಲ್ಲಿ ಎಡವಿದರು. ಆದಾಗ್ಯೂ ಪಂತ್ ಈ ಇನ್ನಿಂಗ್ಸ್‌ ಮೂಲಕ ದಿಗ್ಗಜರ ದಾಖಲೆಗಳನ್ನು ಮುರಿದರು (PC- PTI). ಪಂತ್ ತಮ್ಮ ಇನ್ನಿಂಗ್ಸ್‌ನಲ್ಲಿ ಮೂರು ಸಿಕ್ಸರ್‌ಗಳು ಮತ್ತು ಆರು ಬೌಂಡರಿಗಳನ್ನು ಬಾರಿಸಿದರು. ಈ ಮೂರು ಸಿಕ್ಸರ್‌ಗಳ ಸಹಾಯದಿಂದ, ಪಂತ್ ಈಗ…

Read More

ಅಯ್ಯೋ ಪಾಪ ಅಂದಿದ್ದೇ ತಪ್ಪಾಯ್ತು: ಎಂಬಿಬಿಎಸ್ ವಿದ್ಯಾರ್ಥಿನಿ ಸ್ನೇಹಿತೆಯ ಸೋಗಿನಲ್ಲಿ ಒಂದು ಲಕ್ಷ ರೂ. ವಂಚನೆ! – Kannada News

ಬೆಂಗಳೂರು, ಜೂನ್ 07: ಕಾಲೇಜು ಶುಲ್ಕ ಪಾವತಿಸುವ ಗಡುವಿನ ತುರ್ತು ಪರಿಸ್ಥಿತಿಯನ್ನು ಬಳಸಿಕೊಂಡು ವಿದ್ಯಾರ್ಥಿನಿಯೊಬ್ಬರ ಕುಟುಂಬಕ್ಕೆ ಸೈಬರ್ ವಂಚಕರು (Cyber Crime) ಒಂದು ಲಕ್ಷ ರೂಪಾಯಿ ವಂಚಿಸಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ವಿದೇಶದಲ್ಲಿ ಎಂಬಿಬಿಎಸ್ ಓದುತ್ತಿರುವ ಯುವತಿಯ ಕಾಲೇಜು ಫೀಸ್ ಕಟ್ಟುವ ನೆಪದಲ್ಲಿ ಈ ವಂಚನೆ ಎಸಗಲಾಗಿದೆ. ಮುಖ್ಯಾಂಶಗಳು ವಿದೇಶದಲ್ಲಿ ವೈದ್ಯಕೀಯ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿನಿಯ ಕುಟುಂಬಕ್ಕೆ ವಂಚನೆ ಮಾಡಲಾಗಿದೆ. ಪರೀಕ್ಷೆಯ ಶುಲ್ಕ ಪಾವತಿಸುವ ತುರ್ತು ಪರಿಸ್ಥಿತಿಯನ್ನು ಸೈಬರ್ ಖದೀಮರು ದುರುಪಯೋಗಪಡಿಸಿಕೊಂಡಿದ್ದಾರೆ. ಸ್ನೇಹಿತೆಯ ಸೋಗಿನಲ್ಲಿ ಬಂದು…

Read More

ಭಿನ್ನ ಪಾತ್ರದಲ್ಲಿ ಸಾಯಿ ಪಲ್ಲವಿ, ಮೊದಲ ಬಾರಿ ರಗಡ್ ಲುಕ್ – Kannada News

ಸಾಯಿ ಪಲ್ಲವಿ (Sai Pallavi) ದಕ್ಷಿಣ ಭಾರತ ಚಿತ್ರರಂಗದ ಪ್ರತಿಭಾವಂತ ಮತ್ತು ಬಲು ಬೇಡಿಕೆಯ ನಟಿ. ಇತರೆ ನಟಿಯರಿಗಿಂತಲೂ ಬಹಳ ಭಿನ್ನ ನಟಿಯಾಗಿರುವ ಸಾಯಿ ಪಲ್ಲವಿ, ಸಿನಿಮಾಗಳ ಆಯ್ಕೆ ವಿಷಯದಲ್ಲಿ ಬಲು ಚ್ಯೂಸಿ. ತಮ್ಮ ಪಾತ್ರಕ್ಕೆ ತೂಕವಿದ್ದರಷ್ಟೆ ಅವರು ಒಪ್ಪಿಕೊಳ್ಳುವುದು. ದೊಡ್ಡ ಸ್ಟಾರ್ ಜೊತೆಗಿನ ಸಿನಿಮಾ ಆಗಿದ್ದರೂ ಸರಿಯೇ ರೀಮೇಕ್ ಸಿನಿಮಾಗಳಲ್ಲಿ ನಟಿಸುವುದಿಲ್ಲ. ಸಂದೇಶವುಳ್ಳ ಚಿತ್ರಗಳಿಗೆ ಮೊದಲ ಆದ್ಯತೆ. ಜಾಹೀರಾತುಗಳಲ್ಲಿ ಯಾವ ಕಾರಣಕ್ಕೂ ನಟಿಸುವುದಿಲ್ಲ, ಸಿನಿಮಾನಲ್ಲಿ ಉಡುವ ಉಡುಗೆಯ ಬಗ್ಗೆಯೂ ವಿಶೇಷ ಕಾಳಜಿ ವಹಿಸುತ್ತಾರೆ. ಇದೇ ಕಾರಣಕ್ಕೆ…

Read More

ಶಾರುಖ್ ಖಾನ್ ಅಲಭ್ಯತೆ; ‘ಜೈಲರ್ 2’ ಸಿನಿಮಾದಲ್ಲಿ ಅತಿಥಿ ಪಾತ್ರವೇ ಡಿಲೀಟ್

ಸೂಪರ್‌ಸ್ಟಾರ್ ರಜನಿಕಾಂತ್ (Rajinikanth) ನಟನೆಯ, 2026ರ ಅತ್ಯಂತ ನಿರೀಕ್ಷಿತ ಚಿತ್ರಗಳಲ್ಲಿ ಒಂದಾದ ‘ಜೈಲರ್ 2’ (Jailer 2) ಸದ್ಯ ಭಾರಿ ಚರ್ಚೆಯಲ್ಲಿದೆ. ನೆಲ್ಸನ್ ದಿಲೀಪ್‌ಕುಮಾರ್ ನಿರ್ದೇಶನದ ಈ ಸೀಕ್ವೆಲ್‌ನಲ್ಲಿ ಬಾಲಿವುಡ್ ಬಾದ್‌ಶಾ ಶಾರುಖ್ ಖಾನ್ (Shah Rukh Khan) ಅತಿಥಿ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿತ್ತು. ಆದರೆ, ಬಳಿಕ ಕೇಳಿಬಂದ ಮಾಹಿತಿ ಪ್ರಕಾರ, ಶಾರುಖ್ ಅವರು ಈ ಆಫರ್ ನಿರಾಕರಿಸಿದರು. ಬಳಿಕ ಬೇರೆ ನಟರನ್ನು ಚಿತ್ರತಂಡ ಸಂಪರ್ಕಿಸಿತ್ತು. ಆದರೆ ಈಗ ಆ ಪಾತ್ರವನ್ನೇ ಚಿತ್ರದಿಂದ ಸಂಪೂರ್ಣವಾಗಿ ಕೈಬಿಡಲು ನಿರ್ಧರಿಸಲಾಗಿದೆ…

Read More