Headlines

ಲಕ್ನೋ ಫ್ರಾಂಚೈಸಿಗೆ ಮೂರೇ ಪದಗಳಲ್ಲಿ ವಿದಾಯ ಹೇಳಿದ ರಿಷಭ್ ಪಂತ್..!

2026 ರ ಐಪಿಎಲ್ ಮುಗಿದ ಬೆನ್ನಲ್ಲೇ ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕತ್ವದಿಂದ ಕೆಳಗಿಳಿದಿದ್ದ ರಿಷಭ್ ಪಂತ್ ಇದೀಗ ತಂಡವನ್ನು ತೊರೆದಿದ್ದಾರೆ. ಲಕ್ನೋ ಸೂಪರ್ ಜೈಂಟ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳ ನಡುವೆ ಟ್ರೆಡಿಂಗ್ ನಡೆದಿದ್ದು, ಪಂತ್​ರನ್ನು ತನ್ನ ತಂಡಕ್ಕೆ ಸೇರಿಸಿಕೊಂಡಿರುವ ಡೆಲ್ಲಿ ತಂಡ, ಕುಲ್ದೀಪ್ ಯಾದವ್ ಅವರನ್ನು ಲಕ್ನೋ ತಂಡಕ್ಕೆ ಕಳುಹಿಸಿಕೊಟ್ಟಿದೆ (PC-PTI). ಲಕ್ನೋ ತಂಡದಲ್ಲಿ ದಾಖಲೆಯ 27 ಕೋಟಿ ರೂ. ವೇತನ ಪಡೆಯುತ್ತಿದ್ದ ಪಂತ್, ಇದೀಗ ಬರೋಬ್ಬರಿ 12 ಕೋಟಿ ರೂ. ಖಡಿತದೊಂದಿಗೆ ಅಂದರೆ…

Read More

ನಿಮಗೆ ಈ ಆರೋಗ್ಯ ಸಮಸ್ಯೆ ಇದ್ರೆ ನುಗ್ಗೆಕಾಯಿ ಹತ್ತಿರಕ್ಕೂ ಹೋಗಬೇಡಿ – Kannada News | Drumstick Consumption: Who Should Be Cautious and Why

ನುಗ್ಗೆಕಾಯಿ (Drumstick) ಆರೋಗ್ಯಕ್ಕೆ ತುಂಬಾ ಒಳ್ಳೆಯದು, ಇದರಲ್ಲಿ ಅಗತ್ಯವಾದ ಜೀವಸತ್ವ, ಖನಿಜ ಮತ್ತು ಉತ್ಕರ್ಷಣ ನಿರೋಧಕಗಳು ಸಮೃದ್ಧವಾಗಿದೆ. ಇದನ್ನು ನಿಯಮಿತವಾಗಿ ಸೇವನೆ ಮಾಡುವುದರಿಂದ ನಾನಾ ರೀತಿಯ ಪ್ರಯೋಜನಗಳನ್ನು ಪಡೆಯಬಹುದು. ಸಾಮಾನ್ಯವಾಗಿ ಈ ತರಕಾರಿ ಬಹುತೇಕ ಎಲ್ಲಾ ಋತುಗಳಲ್ಲಿ ಲಭ್ಯವಿದ್ದು ಇದರ ರುಚಿ ಮತ್ತು ಆರೋಗ್ಯ ಪ್ರಯೋಜನಗಳಿಂದಾಗಿ, ಇದನ್ನು ಕರಿ, ಸೂಪ್ ಮತ್ತು ಸಾಂಪ್ರದಾಯಿಕ ಭಕ್ಷ್ಯಗಳಲ್ಲಿಯೂ ಬಳಸಲಾಗುತ್ತದೆ. ಇದರ ಎಲೆಗಳು ಕೂಡ ನೈಸರ್ಗಿಕವಾಗಿ ಪ್ರೋಟೀನ್ ಅನ್ನು ಹೊಂದಿರುತ್ತವೆ. ನುಗ್ಗೆಕಾಯಿ ಕೂಡ ಜೀರ್ಣಕ್ರಿಯೆ, ರೋಗನಿರೋಧಕ ಶಕ್ತಿ ಮತ್ತು ಉರಿಯೂತದ ಸಮಸ್ಯೆಗಳಿಗೆ…

Read More

WPL 2026: ಟಾಸ್ ಗೆದ್ದ ಆರ್​ಸಿಬಿ ತಂಡದಲ್ಲಿ ಬರೋಬ್ಬರಿ 3 ಬದಲಾವಣೆ – Kannada News | WPL 2026: RCB vs DC at DY Patil Stadium – Toss and playing 11 details

ನವಿ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ಮಹಿಳಾ ಪ್ರೀಮಿಯರ್​ ಲೀಗ್​ನ (Women’s Premier League) ನಾಲ್ಕನೇ ಆವೃತ್ತಿಯ ಕೊನೆಯ ಪಂದ್ಯ ನಡೆಯುತ್ತಿದೆ. ಈ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಡೆಲ್ಲಿ ಕ್ಯಾಪಿಟಲ್ಸ್ (RCB vs DC) ತಂಡಗಳು ಮುಖಾಮುಖಿಯಾಗಿವೆ. ಉಭಯ ತಂಡಗಳು ಗೆಲುವಿನೊಂದಿಗೆ ಬರುತ್ತಿರುವ ಕಾರಣ ಈ ಪಂದ್ಯದಲ್ಲಿ ಯಾರಿಗೆ ಗೆಲುವು ಎಂಬುದನ್ನು ನೋಡಲು ಎಲ್ಲರೂ ಕಾತುರದಿಂದ ಕಾಯುತ್ತಿದ್ದಾರೆ. ಒಂದೆಡೆ ಆರ್​ಸಿಬಿ ಆಡಿದ ಮೂರು ಪಂದ್ಯಗಳಲ್ಲಿ ಗೆದ್ದು ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದರೆ, ಇತ್ತ ಡೆಲ್ಲಿ ತಂಡ…

Read More

ಪ್ರತ್ಯೇಕ ಘಟನೆ: ರಸ್ತೆ ಬದಿ‌ ನಿಲ್ಲಿಸಿದ್ದ ಕಾರಿನಲ್ಲಿ ವ್ಯಕ್ತಿಯ ಶವ ಪತ್ತೆ, 16ನೇ ಮಹಡಿಯಿಂದ ಬಿದ್ದು ಟೆಕ್ಕಿ ಸಾವು – Kannada News | Bengaluru Mangaluru techie commits suicide by falling from apartment 16th floor And Medical Student death at Shivamogga

ಬೆಂಗಳೂರು, (ಜನವರಿ 07): ರಸ್ತೆ ಬದಿ‌ ನಿಲ್ಲಿಸಿದ್ದ ಕಾರಿನಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿದೆ. ಬೆಂಗಳೂರು ಗ್ರಾಮಾಂತರ (Bengaluru rural)  ಜಿಲ್ಲೆ ದೇವನಹಳ್ಳಿ ತಾಲೂಕಿನ ವಿಜಯಪುರ ಪಟ್ಟಣದ ಅನ್ನಪೂರ್ಣೇಶ್ವರಿ ಕಲ್ಯಾಣ ಮಂಟಪ ಬಳಿ ಕಾರಿನಲ್ಲಿ ಶವಪತ್ತೆಯಾಗಿದೆ. ಇಂದು (ಜನವರಿ 07) ಬೆಳಗ್ಗೆಯಿಂದ ರಸ್ತೆ ಬದಿ ನಿಲ್ಲಿಸಿದ್ದ ಕಾರಿನಲ್ಲಿ ಮಲಗಿದ್ದ ವ್ಯಕ್ತಿಯನ್ನು ಎಷ್ಟು ಎಬ್ಬಿಸಿದರೂ ಎದ್ದಿಲ್ಲ. ಎಚ್ಚರಗೊಳ್ಳದಿದ್ದಕ್ಕೆ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ಬಂದ ಪೊಲೀಸರು ಪರಿಶೀಲನ ನಡೆಸಿದಾಗ ವ್ಯಕ್ತಿ ಮೃತಪಟ್ಟಿರುವುದು ಬೆಳಕಿಗೆ ಬಂದಿದೆ. ಮೆಲ್ನೋಟಕ್ಕೆ ಹೃದಯಾಘಾತದಿಂದ…

Read More

ಬದಲಾಗುತ್ತಿರುವ ಹವಾಮಾನದಲ್ಲಿ ಆರೋಗ್ಯ ಕಾಪಾಡಿಕೊಳ್ಳುವುದು ಹೇಗೆ? ಇಲ್ಲಿದೆ ಆಯುರ್ವೇದ ತಜ್ಞರು ನೀಡಿದ ಸಲಹೆ – Kannada News | Ayurvedic Tips to Stay Healthy During Seasonal Change

ದೇಶದ ಹಲವು ಭಾಗಗಳಲ್ಲಿ ಹವಾಮಾನದಲ್ಲಿ ಅಕಸ್ಮಿಕ ಬದಲಾವಣೆಗಳು ಕಾಣಿಸುತ್ತಿವೆ. ಹಗಲು ಸಮಯದಲ್ಲಿ ಉಷ್ಣಾಂಶ ಹೆಚ್ಚಾಗುತ್ತಿದ್ದು, ಸಂಜೆ ವೇಳೆಗೆ ಸ್ವಲ್ಪ ತಂಪು ಅನುಭವವಾಗುತ್ತಿದೆ. ಕೆಲವೊಮ್ಮೆ ಏಕಾಏಕಿ ಮಳೆ, ಮತ್ತೆ ತೀವ್ರ ಬಿಸಿಲು ಈ ರೀತಿಯ ಬದಲಾವಣೆಗಳು ಆರೋಗ್ಯದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತವೆ ಎಂದು ತಜ್ಞರು ಎಚ್ಚರಿಸುತ್ತಿದ್ದಾರೆ. ಆದರೆ ಹವಾಮಾನ ಬದಲಾವಣೆ ಈ ರೀತಿ ಬದಲಾಗುತ್ತಿರುವಾಗ ನಾವು ನಮ್ಮ ಆರೋಗ್ಯ ಕಾಪಾಡಿಕೊಳ್ಳಲು ಕೆಲವು ಸರಳ ಸಲಹೆಗಳನ್ನು ಅನುಸರಿಸುವುದು ಬಹಳ ಮುಖ್ಯವಾಗುತ್ತದೆ. ಇಲ್ಲವಾದಲ್ಲಿ ಪದೇ ಪದೇ ಅನಾರೋಗ್ಯಕ್ಕೆ ಒಳಗಾಗಬೇಕಾಗಬಹುದು. ಹಾಗಾದರೆ…

Read More

ಬೆಂಗಳೂರಿಗಾಗಿ ದಿನಕ್ಕೆ 100 ಕೋಟಿ ಖರ್ಚು!: ಇಷ್ಟೊಂದು ಖರ್ಚಾದರೂ ಸಮಸ್ಯೆಗಳೇಕೆ ತಪ್ಪುತ್ತಿಲ್ಲ? ಈ ಹಣ ಎಲ್ಲಿಗೆ ಹೋಗುತ್ತಿದೆ?

ಬೆಂಗಳೂರು, ಏ.13: ಬೆಂಗಳೂರಿನಲ್ಲಿ ದಿನಕ್ಕೊಂದು ನಡೆಯುವ ಅಭಿವೃದ್ಧಿ ಕೆಲಸಕ್ಕಾಗಿ ದೊಡ್ಡ ಮಟ್ಟದ ಹಣಗಳು ವ್ಯಯವಾಗುತ್ತದೆ. ಈ ಬಗ್ಗೆ ಶಾಕಿಂಗ್​ ವರದಿಯೊಂದು ಕೇಳಿ ಬಂದಿದೆ. ನಗರದ ನಿರ್ವಹಣೆ ಮತ್ತು ಅಭಿವೃದ್ಧಿಗಾಗಿ ರಾಜ್ಯ ಸರ್ಕಾರ ಮತ್ತು ವಿವಿಧ ಸಾರ್ವಜನಿಕ ಸಂಸ್ಥೆಗಳು ಪ್ರತಿದಿನ ಸರಾಸರಿ 100 ಕೋಟಿ ರೂಪಾಯಿಗಿಂತಲೂ ಅಧಿಕ ಹಣವನ್ನು ಖರ್ಚು ಮಾಡುತ್ತಿವೆ. ‘ಜನಾಗ್ರಹ’ ಸಂಸ್ಥೆಯು 2021-22ನೇ ಸಾಲಿನ 13 ವಿವಿಧ ಪ್ರಾಧಿಕಾರಗಳ ಸುಮಾರು 70 ಹಣಕಾಸು ದಾಖಲೆಗಳನ್ನು ಪರಿಶೀಲಿಸಿ ಈ ವರದಿಯನ್ನು ನೀಡಿದೆ. ಒಂದು ವರ್ಷದಲ್ಲಿ ಒಟ್ಟು ಸಾರ್ವಜನಿಕ…

Read More

ಸೈಲೆಂಟ್ ಆಗಿ ಮದುವೆ ಆದ ಸ್ಟಾರ್ ನಟ – Kannada News | Bellamkonda Sai Sreenivas Weds Kavya Reddy: Viral Photos, Love Story and Age Gap Revealed

ಟಾಲಿವುಡ್‌ನ ಯುವ ನಟ ಬೆಲ್ಲಂಕೊಂಡ ಸಾಯಿ ಶ್ರೀನಿವಾಸ್ ವಿವಾಹ ಆಗಿದ್ದಾರೆ. ಬ್ಯಾಚುಲರ್ ಜೀವನಕ್ಕೆ ವಿದಾಯ ಹೇಳಿ ಕಾವ್ಯ ರೆಡ್ಡಿ ಎಂಬುವವರಿಗೆ ತಾಳಿ ಕಟ್ಟಿದ್ದಾರೆ. ಬುಧವಾರ (ಏಪ್ರಿಲ್ 29) ತಿರುಮಲದಲ್ಲಿ ವಿವಾಹ ನಡೆಯಿತು. ಕುಟುಂಬ ಸದಸ್ಯರು, ಸಂಬಂಧಿಕರು, ಸ್ನೇಹಿತರು ಮತ್ತು ಆಪ್ತರೊಂದಿಗೆ ವಿವಾಹ ಸಮಾರಂಭದಲ್ಲಿ ಭಾಗವಹಿಸಿದ್ದರು. ಅನೇಕ ಚಲನಚಿತ್ರ ಮತ್ತು ರಾಜಕೀಯ ಗಣ್ಯರು ಸಹ ನವವಿವಾಹಿತರನ್ನು ಆಶೀರ್ವದಿಸಿದರು. ಈ ಸಂದರ್ಭದಲ್ಲಿ, ಬೆಲ್ಲಂಕೊಂಡ ಶ್ರೀನಿವಾಸ್- ಕಾವ್ಯ ರೆಡ್ಡಿ ಅವರ ವಿವಾಹ ಸಮಾರಂಭಕ್ಕೆ ಸಂಬಂಧಿಸಿದ ಫೋಟೋಗಳು ಮತ್ತು ವೀಡಿಯೊಗಳು ಈಗ ಇಂಟರ್ನೆಟ್‌ನಲ್ಲಿ…

Read More

ಬೇಸಿಗೆಗೂ ಮೊದಲೇ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್; ದವಸ-ಧಾನ್ಯಗಳ ದರ ಎಷ್ಟಕ್ಕೇರಿದೆ ನೋಡಿ! – Kannada News | Karnataka Price Hike: Rice, Dal, Chili Costs,check new price

ಬೇಸಿಗೆಗೂ ಮೊದಲೇ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್ ಬೆಂಗಳೂರು, ಫೆಬ್ರುವರಿ 03: ಈಗಾಗಲೇ ರಾಜ್ಯದಲ್ಲಿ ತರಕಾರಿ, ಹಣ್ಣು, ಚಿನ್ನ, ಬೆಳ್ಳಿ ಬೆಲೆ ಏರಿಕೆಯಿಂದ ರಾಜ್ಯದ ಜನರು ಬೇಸರಗೊಂಡಿದ್ದಾರೆ. ಈಗ ದಿನನಿತ್ಯದ ಅಗತ್ಯ ವಸ್ತುಗಳಾದ ಅಕ್ಕಿ, ಬೇಳೆ, ಮೆಣಸಿನಕಾಯಿ ಬೆಲೆಯಲ್ಲಿ ಹೆಚ್ಚಳವಾಗಿರುವುದು (Price Hike) ಜನಸಾಮಾನ್ಯರು ತಲೆ ಮೇಲೆ ಕೈ ಹೊತ್ತು ಕೂರುವಂತೆ ಮಾಡಿದೆ. ಬ್ಯಾಡಗಿ ಮೆಣಸಿನ ಕಾಯಿ, ಸೋನಾ ಮಸೂರಿ ಅಕ್ಕಿ ಸೇರಿ ಹಲವು ಬೇಳೆ, ಕಾಳುಗಳ ಬೆಲೆಯಲ್ಲಿ ಗಮನಾರ್ಹ ಏರಿಕೆಯಾಗಿದೆ. ಆದಾಯ ಬರುವ ಮುನ್ನವೇ ರೈತರಿಕೆ…

Read More

Tirumala: ತಿರುಮಲದಲ್ಲಿ ಭಕ್ತರಿಗೆ ಮತ್ತೊಂದು ಸೌಲಭ್ಯ; ಪಾದರಕ್ಷೆ ನಿರ್ವಹಣೆಗೆ ಡಿಜಿಟಲ್ ಪರಿಹಾರ – Kannada News | TTD’s QR System Revolutionizes Tirumala Footwear Storage for Devotees

QR ಆಧಾರಿತ ಸ್ಮಾರ್ಟ್ ಪಾದರಕ್ಷೆ ವ್ಯವಸ್ಥೆ ತಿರುಮಲ ಶ್ರೀವಾರಿ ದರ್ಶನಕ್ಕೆ ಪ್ರತಿದಿನ ಲಕ್ಷಾಂತರ ಭಕ್ತರು ಭೇಟಿ ನೀಡುತ್ತಾರೆ. ಭಕ್ತರಿಗೆ ಯಾವುದೇ ಅನಾನುಕೂಲತೆ ಉಂಟಾಗದಂತೆ ಟಿಟಿಡಿ ಹಲವು ಹೊಸ ಸೌಲಭ್ಯಗಳನ್ನು ಹಂತ ಹಂತವಾಗಿ ಪರಿಚಯಿಸುತ್ತಿದೆ. ಈ ಕ್ರಮದಲ್ಲಿ ಈಗ ಭಕ್ತರು ಹೆಚ್ಚು ಎದುರಿಸುತ್ತಿದ್ದ ಒಂದು ಸಾಮಾನ್ಯ ಸಮಸ್ಯೆಗೆ ತಂತ್ರಜ್ಞಾನ ಆಧಾರಿತ ಪರಿಹಾರ ಒದಗಿಸಲಾಗಿದೆ. ತಿರುಮಲಕ್ಕೆ ಬರುವ ಭಕ್ತರಲ್ಲಿ ಅನೇಕರು ತಮ್ಮ ಪಾದರಕ್ಷೆಗಳನ್ನು ಎಲ್ಲಿ ಸುರಕ್ಷಿತವಾಗಿ ಇಡಬೇಕು ಎಂಬ ಗೊಂದಲಕ್ಕೆ ಒಳಗಾಗುತ್ತಾರೆ. ಕೆಲವರು ಅವನ್ನು ರಸ್ತೆಯ ಬದಿಯಲ್ಲಿ ಅಥವಾ ಯಾದೃಚ್ಛಿಕ…

Read More

ಬೆಂಗಳೂರಿನ ಜನರಿಗೆ ಗುಡ್​​ ನ್ಯೂಸ್​: ಇಂದು ಗಾಳಿಯ ಗುಣಮಟ್ಟ ಉತ್ತಮ, ಕಾರಣ ಏನು ಗೊತ್ತಾ?

ಬೆಂಗಳೂರು, ಮಾ.18: ಇಂದು ಬೆಂಗಳೂರಿನ ಜನರಿಗೆ ಸಂತೋಷದ ಸುದ್ದಿಯನ್ನು ಗಾಳಿ ಗುಣಮಟ್ಟ ನೀಡಿದೆ. ಪ್ರತಿದಿನ ಕಳಪೆ ಮಟ್ಟದ ವರದಿಯನ್ನು ನೋಡಿ ಇದೀಗ ಉತ್ತಮ ಮಟ್ಟದ ಗಾಳಿಯನ್ನು ಹೊಂದಿದೆ ಎಂಬ ವರದಿಯನ್ನು ನೀಡಲಾಗಿದೆ. ಕರ್ನಾಟಕದ ಪ್ರಮುಖ ನಗರಗಳಲ್ಲಿ ವಾಯು ಗುಣಮಟ್ಟ ಸೂಚ್ಯಂಕ (AQI) ಸಾಧಾರಣದಿಂದ ಉತ್ತಮ ಮಟ್ಟದಲ್ಲಿದೆ. ಬೇಸಿಗೆಯ ಬಿಸಿಲಿನ ನಡುವೆಯೂ ಕೆಲವು ಭಾಗಗಳಲ್ಲಿ ಕಂಡುಬಂದ ಹಗುರ ಮಳೆಯು ಗಾಳಿಯಲ್ಲಿನ ಧೂಳಿನ ಕಣಗಳನ್ನು ಕಡಿಮೆ ಮಾಡಲು ಸಹಾಯ ಮಾಡಿದೆ. ಬೆಂಗಳೂರಿನಲ್ಲಿ ಇಂದು ಗಾಳಿಯ ಗುಣಮಟ್ಟವು ‘ಸಾಧಾರಣ’ ಮಟ್ಟದಲ್ಲಿದೆ. ವಾಹನ…

Read More