Headlines

‘ಬಾರ್ಡರ್ 2’ ಸಿನಿಮಾ ಯಶಸ್ಸು: ‘ಬಾರ್ಡರ್ 3’ ಬರೋದು ಖಚಿತ – Kannada News | Border 2 makers ready to do another sequel after box office success

‘ಬಾರ್ಡರ್’ ಸಿನಿಮಾ 1997ರಲ್ಲಿ ಬಿಡುಗಡೆ ಆಗಿತ್ತು. ಸುಮಾರು 3 ದಶಕದ ಬಳಿಕ ಆ ಸಿನಿಮಾಗೆ ಸೀಕ್ವೆಲ್ ಬಂತು. ‘ಬಾರ್ಡರ್ 2’ (Border 2) ಸಿನಿಮಾ ಬಿಡುಗಡೆ ಆಗಿ ಉತ್ತಮ ಕಲೆಕ್ಷನ್ ಮಾಡುತ್ತಿದೆ. ಈ ಸಿನಿಮಾದಲ್ಲಿ ಸನ್ನಿ ಡಿಯೋಲ್, ವರುಣ್ ಧವನ್, ಅಹಾನ್ ಶೆಟ್ಟಿ ಮುಂತಾದವರು ನಟಿಸಿದ್ದಾರೆ. ಈ ಸಿನಿಮಾದ ಯಶಸ್ಸಿನಿಂದ ನಿರ್ಮಾಪಕರಿಗೆ ಖುಷಿ ಆಗಿದೆ. ಹಾಗಾಗಿ ‘ಬಾರ್ಡರ್ 3’ ಮಾಡಲು ನಿರ್ಧರಿಸಲಾಗಿದೆ. ಈ ಸುದ್ದಿ ಕೇಳಿ ಪ್ರೇಕ್ಷಕರಿಗೆ ಖುಷಿ ಆಗಿದೆ. ನಿರ್ಮಾಪಕ ಭೂಷಣ್ ಕುಮಾರ್ ಅವರು ‘ಬಾರ್ಡರ್…

Read More

Video: ಪ್ರಧಾನಿ ಮೋದಿ ನಿಂದಿಸುವವರಿಗೆ ಹೊದಿಕೆ ಇಲ್ಲ, ಮುಸ್ಲಿಮರಿಗೆ ಬೆಡ್​ಶೀಟ್ ಕೊಡದ ಬಿಜೆಪಿ ಮಾಜಿ ಸಂಸದ ಸುಖ್​ಬೀರ್ – Kannada News | Former BJP MP Withholds Blanket Distribution Amid Remarks on PM Modi

ರಾಜಸ್ಥಾನ, ಫೆಬ್ರವರಿ 23: ರಾಜಸ್ಥಾನದಲ್ಲಿ ದತ್ತಿ ಕಾರ್ಯಕ್ರಮವೊಂದು ನಡೆಯುತ್ತಿತ್ತು, ಬಿಜೆಪಿ ಮಾಜಿ ಸಂಸದ ಸುಖ್​ಬೀರ್ ಸಿಂಗ್ ಎಲ್ಲರಿಗೂ ಬೆಡ್​ಶೀಟ್ ವಿತರಿಸುತ್ತಿದ್ದರು. ಈ ಸಮಯದಲ್ಲಿ ಪ್ರಧಾನಿ ಮೋದಿಗೆ ಅವಮಾನ ಮಾಡಿದವರಿಗೆ ಕೊಡುವುದಿಲ್ಲ ಎಂದು ಹೇಳುತ್ತಾ ಮುಸ್ಲಿಮರಿಗೆ ಹೊಸಕೆ ಕೊಡಲು ನಿರಾಕರಿಸಿರುವ ವಿಡಿಯೋ ವೈರಲ್ ಆಗಿದ್ದು, ಬಿಜೆಪಿ ಮಾಜಿ ಸಂಸದನ ನಡೆ ಹೊಸ ವಿವಾದವನ್ನು ಹುಟ್ಟುಹಾಕಿದೆ. 2014 ಮತ್ತು 2019 ರ ಸಂಸತ್ ಚುನಾವಣೆಯಲ್ಲಿ ಲೋಕಸಭೆಗೆ ಆಯ್ಕೆಯಾಗಿದ್ದರು.ಟೋಂಕ್ ಜಿಲ್ಲೆಯಲ್ಲಿ ನಡೆದ ಈ ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ….

Read More

ಚೆಂಡು ವಿಕೆಟ್​ಗೆ ತಾಗದಿದ್ದರೂ ಔಟ್ ನೀಡಿದ್ದೇಕೆ? ಇಲ್ಲಿದೆ ಐಪಿಎಲ್ ನಿಯಮ – Kannada News | IPL 2026: Angkrish Raghuvanshi Run out explained

ಐಪಿಎಲ್ 2026ರ ಕೊಲ್ಕತ್ತಾ ನೈಟ್ ರೈಡರ್ಸ್ (KKR) ಮತ್ತು ಲಕ್ನೋ ಸೂಪರ್ ಜೈಂಟ್ಸ್ (LSG) ನಡುವಿನ ಪಂದ್ಯವು ಒಂದು ಅಪರೂಪದ ಮತ್ತು ವಿವಾದಾತ್ಮಕ ರನೌಟ್​​ಗೆ ಸಾಕ್ಷಿಯಾಯಿತು. ಕೆಕೆಆರ್ ತಂಡದ ಯುವ ಬ್ಯಾಟರ್ ಅಂಗ್​​ಕ್ರಿಶ್​ ರಘುವಂಶಿ ಅವರು ‘ಅಬ್‌ಸ್ಟ್ರಕ್ಟಿಂಗ್ ದ ಫೀಲ್ಡ್’ (ಫೀಲ್ಡಿಂಗ್‌ಗೆ ಅಡ್ಡಿಪಡಿಸುವುದು) ನಿಯಮದಡಿ ಔಟ್ ಆಗುವ ಮೂಲಕ ಕ್ರಿಕೆಟ್ ಅಭಿಮಾನಿಗಳಲ್ಲಿ ಭಾರಿ ಚರ್ಚೆ ಹುಟ್ಟುಹಾಕಿದ್ದಾರೆ. ಪಂದ್ಯದ 5ನೇ ಓವರ್‌ನಲ್ಲಿ ಪ್ರಿನ್ಸ್ ಯಾದವ್ ಎಸೆದ ಚೆಂಡನ್ನು ಬಾರಿಸಿದ ರಘುವಂಶಿ, ಒಂದು ರನ್ ಪಡೆಯಲು ಓಡಿದರು. ಆದರೆ ಅತ್ತ…

Read More

ದಿನ ಭವಿಷ್ಯ: ಇಂದು ಈ ರಾಶಿಯವರು ಹೊಸ ಕಾರ್ಯವನ್ನು ಆರಂಭಿಸುವುದು ಬೇಡವೇ ಬೇಡ.. – Kannada News

ಮೇಷ ರಾಶಿ: ಆದಾಯಕ್ಕೆ ಯೋಗ್ಯವಾದ ಕೃಷಿ ಚಟುವಟಿಕೆಯಲ್ಲಿ ನಿಮ್ಮದೇ ಆದ ಹೆಜ್ಜೆಗಳನ್ನು ಇಡುವಿರಿ‌. ನೀವು ಆಸ್ತಿಗೆ ಸಂಬಂಧಿಸಿದ ವಿವಾದವು ಇನ್ನೊಂದು ತಿರುವನ್ನು ಪಡೆಯಬಹುದು. ನಿಮ್ಮ ಶಕ್ತಿ, ಸಾಮರ್ಥ್ಯಗಳು ಅನ್ಯರಿಗೂ ತಿಳಿಯಲಿದೆ ಇಂದು. ಸಂಗಾತಿಯಿಂದ ಅನಿರೀಕ್ಷಿತ ಮಾತುಗಳನ್ನು ಕೇಳಿ ಆಶ್ಚರ್ಯಪಡುವಿರಿ. ಮಕ್ಕಳಿಗೆ ನಿಮ್ಮ ಬಗ್ಗೆ ಹೆಮ್ಮೆಯಾಗಲಿದೆ. ಪಾಲುದಾರಿಕೆಗಾಗಿ ಇಂದು ದೂರ ಪ್ರಯಾಣ ಮಾಡಬೇಕಾಗುವುದು. ಉತ್ಸಾಹದಿಂದ ಎಲ್ಲರನ್ನೂ ಜೋಡಿಸಿಕೊಂಡು ಕೆಲಸವನ್ನು ಮುಗಿಸುವಿರಿ. ವೃಷಭ ರಾಶಿ: ಪರಿಚಿತರಿಂದ ಶತ್ರು ಬಾಧೆಯನ್ನು ತಪ್ಪಿಸಿಕೊಳ್ಳುವಿರಿ. ಎಂತಹ ಸವಾಲನ್ನೂ ನೀವು ಎದುರಿಸುವ ಹುಂಬುತನದಲ್ಲಿ ಏನನ್ನಾದರೂ ಮಾಡಿಕೊಳ್ಳುಬಿರಿ….

Read More

ಡಿಕೆ ಶಿವಕುಮಾರ್​​ಗೆ ಸದ್ಯದಲ್ಲೇ ಸಾಡೇ ಸಾತಿ ಶನಿ ಕಾಟ! ಮಾತಾಡಿದ್ರೆ ಪಟ್ಟ ಕೈ ತಪ್ಪುವ ಸಾಧ್ಯತೆ, ಅಜ್ಜಯ್ಯ ಭವಿಷ್ಯ

ತುಮಕೂರು, ಮೇ.28: “ಮಾತು ಆಡಿದರೆ ಮುತ್ತು ಒಡೆದು ಹೋದಂತೆ! ಸದ್ಯಕ್ಕೆ ಯಾವುದೇ ಆತುರದ ಹೇಳಿಕೆ ನೀಡಬೇಡಿ, ಇಲ್ಲದಿದ್ದರೆ ಕೈಗೆ ಬಂದ ತುತ್ತು ಬಾಯಿಗೆ ಬರದೇ ಹೋಗಬಹುದು!” – ರಾಜ್ಯ ರಾಜಕಾರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ರಾಜೀನಾಮೆ ಬೆನ್ನಲ್ಲೇ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ (D.K. Shivakumar) ಅವರಿಗೆ ಅವರ ಪರಮ ದೈವ, ತುಮಕೂರಿನ ತಿಪಟೂರು ತಾಲೂಕಿನ ನೊಣವಿನಕೆರೆ ಕಾಡಸಿದ್ದೇಶ್ವರ ಮಠದ (Nonavinakere Kadasiddeshwara Mutt) ಕರಿಬಸವೇಶ್ವರ ಸ್ವಾಮೀಜಿ (ಅಜ್ಜಯ್ಯ) ಇಂತಹದೊಂದು ಅತ್ಯಂತ ಗಂಭೀರ ಹಾಗೂ ನಿಗೂಢ ಎಚ್ಚರಿಕೆಯನ್ನು ನೀಡಿದ್ದಾರೆ….

Read More

‘ಕರ್ಣ ಧಾರಾವಾಹಿಯಿಂದ ಹೊರ ನಡೆದ ನಾಗಾಭರಣ; ಅಭಿಜಿತ್ ಆಗಮನ – Kannada News | Karna Serial Update Actor Nagabharana Exit from Serial

ಜೀ ಕನ್ನಡದಲ್ಲಿ ಪ್ರಸಾರ ಆಗುತ್ತಿರುವ ‘ಕರ್ಣ’ ಧಾರಾವಾಹಿಯಲ್ಲಿ ಮಹತ್ವದ ಬದಲಾವಣೆ ಆಗಿದೆ. ರಮೇಶ್ ಪಾತ್ರ ಮಾಡುತ್ತಿದ್ದ ನಾಗಾಭರಣ ಅವರು ಧಾರಾವಾಹಿಯಿಂದ ಹೊರ ನಡೆದಿದ್ದಾರೆ. ಈ ಸ್ಥಾನಕ್ಕೆ ಹಿರಿಯ ನಟ ಅಭಿಜಿತ್ ಆಗಮಿಸಿದ್ದಾರೆ. ಇನ್ನುಮುಂದೆ ಕರ್ಣನ ಪಾತ್ರದಲ್ಲಿ ಅಭಿಜಿತ್ ಅವರೇ ಮುಂದುವರಿಯಲಿದ್ದಾರೆ. ಈ ವಿಷಯವನ್ನು ಜೀ ಕನ್ನಡ ವಾಹಿನಿ ಅಧಿಕೃತ ಮಾಡಿದೆ. ರಿಲೀಸ್ ಆಗಿರೋ ಪ್ರೋಮೋ ಇಲ್ಲಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ಇಂದಿನ ದಿನ ಭವಿಷ್ಯ: ಸಿಂಹ, ಧನುಸ್ಸಿಗೆ ಅದೃಷ್ಟವೋ ಅದೃಷ್ಟ; ಮೇಷ ಹಾಗೂ ಮೀನ ರಾಶಿಯವರ ಫಲ ಹೇಗಿದೆ? – Kannada News | Zodiac Signs: Astrologer Dr. Basavaraj Guruji on Effects for 8th July 2026

ಬೆಂಗಳೂರು, ಜು.8: ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ದ್ವಾದಶ ರಾಶಿಗಳ ಫಲಾನುಫಲಗಳನ್ನು ನೀಡಿದ್ದಾರೆ. ಈ ದಿನ ಪರಾಭವನಾಮ ಸಂವತ್ಸರ, ಉತ್ತರಾಯಣ, ಜ್ಯೇಷ್ಠ ಮಾಸ, ಕೃಷ್ಣ ಪಕ್ಷ, ಅಷ್ಟಮಿ, ರೇವತಿ ನಕ್ಷತ್ರ, ಅತಿಗಂಡ ಯೋಗ, ಕೌಲವ ಕರಣ ಇರಲಿದೆ. ರಾಹುಕಾಲ ಮಧ್ಯಾಹ್ನ 12:23 ರಿಂದ 1:59 ರವರೆಗೆ ಇರುತ್ತದೆ. ಸರ್ವಸಿದ್ಧಿ ಕಾಲ, ಸಂಕಲ್ಪ ಕಾಲವು ಬೆಳಗ್ಗೆ 10:48 ರಿಂದ 12:24 ರವರೆಗೆ ಇರಲಿದೆ. ಇಂದು ರವಿ ಮಿಥುನ ರಾಶಿಯಲ್ಲಿ, ಚಂದ್ರ ಮೀನ ರಾಶಿಯಲ್ಲಿ, ಬುಧನ ನಕ್ಷತ್ರವಾದ ರೇವತಿಯಲ್ಲಿ…

Read More

ಸುದೀಪ್ ಎದುರು ಮುಂದಿನ ಪ್ಲ್ಯಾನ್ ರಿವೀಲ್ ಮಾಡಿದ ಧ್ರುವಂತ್ – Kannada News | Dhruvanth Explain his plans Infront of sudeep After Bigg Boss

ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ ಮಧ್ಯ ವಾರದಲ್ಲಿ ಧ್ರುವಂತ್ ಅವರು ಎಲಿಮಿನೇಟ್ ಆದರು. ಕಳೆದ ವಾರ ಕಡಿಮೆ ವೋಟ್ ಪಡೆದ ಅವರನ್ನು ಹೊರಕ್ಕೆ ಹಾಕಲಾಯಿತು. ಮನೆಯವರ ಜೊತೆ ಮಾತನಾಡಲು ಅವರಿಗೆ ಅವಕಾಶ ಸಿಗಲೇ ಇಲ್ಲ. ಈಗ ಅವರು ಕೂದಲನ್ನು ಕಟ್ ಮಾಡಿಕೊಂಡು ಹೊಸ ಸ್ಟೈಲ್​​ನಲ್ಲಿ ಕಾಣಿಸಿಕೊಂಡಿದ್ದಾರೆ. ಅವರ ಲುಕ್ ಗಮನ ಸೆಳೆಯುವ ರೀತಿಯಲ್ಲಿ ಇದೆ. ಇದಕ್ಕೆ ಕಾರಣವನ್ನೂ ಅವರು ನೀಡಿದರು ಮತ್ತು ಮುಂದಿನ ಆಲೋಚನೆಯ ಬಗ್ಗೆಯೂ ಹೇಳಿದರು. ಎಲಿನಿನೇಷನ್ ಆದ ಬಳಿಕ ಬಿಗ್ ಬಾಸ್ ವೇದಿಕೆ…

Read More

ಖುಷಿಯಿಂದ ಪತ್ನಿ-ಮಗು ನೋಡಲು ತೆರಳಿದ್ದ ಗಂಡ: ವಾಪಸ್ ಮನೆಗೆ ಬಂದಾಗ ಖುಷಿಯೇ ಮಾಯ! ಆಗಿದ್ದೇನು?

ನೆಲಮಂಗಲ, ಮಾರ್ಚ್​ 23: ಬೆಂಗಳೂರು ಉತ್ತರ ತಾಲೂಕಿನ ಮಾಚೋಹಳ್ಳಿಯಲ್ಲಿ ಮನೆ ಕಳ್ಳತನವಾಗಿದ್ದು (house theft), 5 ಲಕ್ಷ ರೂ ಬೆಲೆ ಬಾಳುವ ಗ್ರಾಂ ಚಿನ್ನ, 5 ಲಕ್ಷ ರೂ ಬೆಲೆ ಬಾಳುವ 2 ಕೆಜಿ ಬೆಳ್ಳಿ ವಸ್ತು ಹಾಗೂ ನಗದು ಸೇರಿದಂತೆ 10 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ಖತರ್ನಾಕ್ ಕಳ್ಳರು ದೋಚಿದ್ದಾರೆ. ನವೀನ್ ಎಂಬುವವರ ಮನೆಯಲ್ಲಿ ಕಳ್ಳತನವಾಗಿದೆ. ಸದ್ಯ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಡೆದಿದ್ದೇನು? ಬೆಂಗಳೂರು ಉತ್ತರ ತಾಲೂಕಿನ ಮಾದನಾಯಕನಹಳ್ಳಿ ಪೊಲೀಸ್ ಠಾಣಾ…

Read More

RRB Recruitment 2026: ರೈಲ್ವೆ ಇಲಾಖೆಯಲ್ಲಿ ಬೃಹತ್ ನೇಮಕಾತಿ; 11,127 ಸಹಾಯಕ ಲೋಕೋ ಪೈಲಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ – Kannada News | RRB ALP Recruitment 2026: 11,127 Assistant Loco Pilot Jobs Announced! Apply Now!

ರೈಲ್ವೆ ಇಲಾಖೆಯಲ್ಲಿ ಬೃಹತ್ ನೇಮಕಾತಿImage Credit source: Ai generated ಭಾರತೀಯ ರೈಲ್ವೆಯಲ್ಲಿ ಕೆಲಸ ಪಡೆಯುವ ಕನಸು ಕಾಣುತ್ತಿರುವ ನಿರುದ್ಯೋಗಿ ಯುವಜನತೆಗೆ ರೈಲ್ವೆ ನೇಮಕಾತಿ ಮಂಡಳಿ (RRB) ಭರ್ಜರಿ ಸಿಹಿಸುದ್ದಿ ನೀಡಿದೆ. 2026ನೇ ಸಾಲಿನ ನೇಮಕಾತಿ ಪ್ರಕ್ರಿಯೆಯ ಭಾಗವಾಗಿ ದೇಶಾದ್ಯಂತ ಒಟ್ಟು 11,127 ಸಹಾಯಕ ಲೋಕೋ ಪೈಲಟ್ (Assistant Loco Pilot – ALP) ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಿದೆ. ರೈಲ್ವೆ ಇಲಾಖೆಯ ಈ ಬೃಹತ್ ನೇಮಕಾತಿಯು ತಾಂತ್ರಿಕ ಹಿನ್ನೆಲೆಯುಳ್ಳ ಅಭ್ಯರ್ಥಿಗಳಿಗೆ ಸುವರ್ಣಾವಕಾಶವಾಗಿದೆ. ಪ್ರಮುಖ ದಿನಾಂಕ…

Read More