Headlines

‘ಸಮಂತಾ ತಾಯಿ ಆಗುತ್ತಿರುವುದು ನಿಜ’; ಕೊನೆಗೂ ಸಿಕ್ತು ಗುಡ್ ನ್ಯೂಸ್ – Kannada News | Samantha Ruth Prabhu Pregnant! Maa Inti Bangaram Director Confirms Big Good News

ಸಮಂತಾ ‘ಮಾ ಇಂಟಿ ಬಂಗಾರಂ’ ಸಿನಿಮಾದ ಯಶಸ್ಸಿನ ಅಲೆಯಲ್ಲಿ ತೇಲುತ್ತಿದ್ದಾರೆ. ಈ ಚಿತ್ರ ಮೂರೇ ದಿನಕ್ಕೆ 40+ ಕೋಟಿ ರೂಪಾಯಿ ಗಳಿಕೆ ಮಾಡಿ ಬೀಗಿದೆ. ಈ ಸಿನಿಮಾ ಗೆದ್ದ ಖುಷಿಯಲ್ಲಿ ಸಮಂತಾ ಮಾತನಾಡುವಾಗ ಎಲ್ಲರ ಗಮನ ಅವರ ಹೊಟ್ಟೆಯ ಮೇಲೆ ನೆಟ್ಟಿತ್ತು. ಅವರು ತಾಯಿ ಆಗುತ್ತಿದ್ದಾರೆ ಎಂದು ಎಲ್ಲರೂ ಭಾವಿಸಿದ್ದರು. ಈಗ ಈ ಊಹೆ ಸರಿಯಾಗಿದೆ. ಸಮಂತಾ ತಾಯಿ ಆಗುತ್ತಿರುವ ವಿಷಯವನ್ನು ಅವರ ಆಪ್ತರೇ ಖಚಿತಪಡಿಸಿದ್ದಾರೆ. ನಾಗ ಚೈತನ್ಯ ಜೊತೆಗಿನ ವಿಚ್ಛೇದನದ ಬಳಿಕ ರಾಜ್ ನಿಧಿಮೋರು ಅವರನ್ನು…

Read More

ಉತ್ತರ ಪ್ರದೇಶದಲ್ಲಿ ಗಾಳಿ ಮಳೆ ಅಬ್ಬರ: ಉನ್ನಾವ್​ನಲ್ಲಿ ವರುಣಾರ್ಭಟದ ರೌದ್ರ ನರ್ತನ ಹೇಗಿತ್ತು ನೋಡಿ! – Kannada News | Uttar Pradesh Rain Fury: many People Dead in Unnao as Severe Storm Lashes the Region

ಲಖನೌ, ಮೇ 14: ಉತ್ತರ ಪ್ರದೇಶದ ಉನ್ನಾವ್ ಜಿಲ್ಲೆಯಲ್ಲಿ ಬುಧವಾರ ಭಾರೀ ಬಿರುಗಾಳಿ ಮತ್ತು ಮಳೆ ಸುರಿದಿದ್ದು, ಪ್ರತ್ಯೇಕ ಘಟನೆಗಳಲ್ಲಿ ಏಳು ಜನರು ಸಾವನ್ನಪ್ಪಿದ್ದಾರೆ. ದಹಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಾವಿನ ಮರ ಬಿದ್ದು 70 ವರ್ಷದ ರೈತರೊಬ್ಬರು ಸಾವನ್ನಪ್ಪಿದ್ದಾರೆ. ಅಸಿವಾನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನೀಲಗಿರಿ ಮರ ಬಿದ್ದು ಒಂಬತ್ತು ವರ್ಷದ ಬಾಲಕ ಮೃತಪಟ್ಟಿದ್ದಾನೆ. ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಲಕ್ನೋ ಟ್ರಾಮಾ ಸೆಂಟರ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಒಟ್ಟಾರೆಯಾಗಿ ರಾಜ್ಯದಾದ್ಯಂತ ಮಳೆಗೆ 74 ಮಂದಿ ಮೃತಪಟ್ಟಿದ್ದಾರೆ. ಇನ್ನಷ್ಟು…

Read More

ಟ್ರಾಫಿಕ್ ಪೊಲೀಸ್ ಬೈಕ್​ನಲ್ಲಿ ಅಡಗಿತ್ತು ಹಾವು! ವೀಡಿಯೋ ನೋಡಿ

ಕೋಲಾರ, ಏಪ್ರಿಲ್ 25: ಜಿಲ್ಲೆಯ ಪೆಟ್ರೋಲ್ ಬಂಕ್ ಬಳಿ ನಿಲ್ಲಿಸಿದ್ದ ಸಂಚಾರಿ ಪೊಲೀಸ್ ದ್ವಿಚಕ್ರ ವಾಹನದಲ್ಲಿ ಸೇರಿಕೊಂಡಿದ್ದ ಅಪರೂಪದ ಬಿಲ್ಲೂರ ಹಾವನ್ನು ಉರಗ ರಕ್ಷಕ ನಾಗರಾಜ್ ಯಶಸ್ವಿಯಾಗಿ ರಕ್ಷಿಸಿದ್ದಾರೆ. ವಾಹನ ಚಾಲನೆ ಮಾಡುವ ಸಂದರ್ಭದಲ್ಲಿ ಹಾವಿರುವುದು ಪತ್ತೆಯಾಗಿದ್ದು, ಕೂಡಲೇ ನಾಗರಾಜ್ ಅವರಿಗೆ ಕರೆ ಮಾಡಲಾಗಿತ್ತು. ಸ್ಥಳಕ್ಕೆ ಧಾವಿಸಿದ ಅವರು ಹಾವನ್ನು ಸುರಕ್ಷಿತವಾಗಿ ಹೊರತೆಗೆದು, ನಂತರ ಸಮೀಪದ ಅರಣ್ಯ ಪ್ರದೇಶಕ್ಕೆ ಬಿಟ್ಟು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More

ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಡಿಕೆಶಿ ರಾಜೀನಾಮೆ, ಜೈಲಿನಿಂದ ಬಂದು 6 ವರ್ಷ ಪಕ್ಷ ಸಂಘಟಿಸಿದ್ಹೇಗೆ? – Kannada News

ಬೆಂಗಳೂರು, (ಜೂನ್ 03): ಡಿಕೆ ಶಿವಕುಮಾರ್ (DK Shivakumar) ಅವರು ಕರ್ನಾಟಕ 25ನೇ ಮುಖ್ಯಮಂತ್ರಿಯಾಗಿ ಇಂದು (ಜೂನ್ 03) ಪ್ರಮಾಣವಚನ ಸ್ವೀಕರಿಸಿದ್ದು, ಇದರೊಂದಿಗೆ ರಾಜ್ಯದಲ್ಲಿ ಡಿಕೆಶಿ ಯುಗಾರಂಭವಾಗಿದೆ. ಸತತ ಆರು ವರ್ಷಗಳ ಕಾಲ ಕರ್ನಾಟಕ ಪ್ರದೇಶ ಕಾಂಗ್ರೆಸ್(ಕೆಪಿಸಿಸಿ) ಅಧ್ಯಕ್ಷರಾಗಿ ಕಾಲಿಚಕ್ರ ಕಟ್ಟಿಕೊಂಡವರಂತೆ ರಾಜ್ಯಾದ್ಯಂತ ಓಡಾಡಿ ಪಕ್ಷ ಸಂಘಟನೆ ಮಾಡಿದ್ದರು. ಅಲ್ಲದೇ 2023ರಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಅದರ ಪ್ರತಿಫಲ ಇದೀಗ ರಾಜ್ಯದ ಮುಖ್ಯಮಂತ್ರಿಯಾಗಿದ್ದಾರೆ. ಹೀಗಾಗಿ ಡಿಕೆ ಶಿವಕುಮಾರ್ ಅವರು ಕರ್ನಾಟಕ ಪ್ರದೇಶ ಕಾಂಗ್ರೆಸ್(ಕೆಪಿಸಿಸಿ) ಅಧ್ಯಕ್ಷ…

Read More

ಬಿಗ್​​ಬಾಸ್: ಕಾವ್ಯಾ ಬಿಟ್ಟು ಮೋನಿಕಾ ಹಿಂದೆ ಬಿದ್ದ ಗಿಲ್ಲಿ – Kannada News | Bigg Boss Kannada: Gilli proposes to Monica brings laughter

ಗಿಲ್ಲಿ ಬಿಗ್​​ಬಾಸ್ (Bigg Boss) ಕನ್ನಡದ ಪಕ್ಕಾ ಎಂಟರ್ಟೈನರ್ ಆಗಿದ್ದಾರೆ. ಯಾರೇ ಬರಲಿ, ಸನ್ನಿವೇಶ ಎಂಥಹುದ್ದೇ ಇರಲಿ ನಗಿಸುತ್ತಲೇ ಇರುತ್ತಾರೆ. ಕೆಲವೊಮ್ಮೆ ಅವರ ಕಾಮಿಡಿ ಎದುರಿಗಿದ್ದವರಿಗೆ ಅಪಹಾಸ್ಯ, ವ್ಯಂಗ್ಯ ಎನಿಸಿ ಸಿಟ್ಟು ಬರುವುದೂ ಉಂಟು ಆದರೆ ಅದನ್ನೆಲ್ಲ ಗಮನಕ್ಕೆ ತೆಗೆದುಕೊಳ್ಳದೆ ನಗಿಸುತ್ತಲೇ ಇರುತ್ತಾರೆ. ಗಿಲ್ಲಿ, ಬಿಗ್​​ಬಾಸ್ ಮನೆಗೆ ಬಂದಾಗಿನಿಂದಲೂ ಕಾವ್ಯಾ ಜೊತೆಗೆ ಒಳ್ಳೆಯ ಗೆಳೆತನ ಇರಿಸಿಕೊಂಡಿದ್ದಾರೆ. ಕಾವ್ಯಾರನ್ನು ಗೋಳು ಹೊಯ್ದುಕೊಳ್ಳುತ್ತಿರುತ್ತಾರೆ. ಕಾವ್ಯಾ ಹಿಂದೆ ಬಿದ್ದಿದ್ದಾರೆ. ಆದರೆ ಇದೀಗ ಒಮ್ಮೆಲೆ ಕಾವ್ಯಾ ಅನ್ನು ಬಿಟ್ಟು ಮೋನಿಕಾಗೆ ‘ಲವ್ ಯು’…

Read More

ನಟ ಸುದೀಪ್ ಹೆಲಿಕಾಪ್ಟರ್ ಲ್ಯಾಂಡಿಂಗ್​​ನಲ್ಲಿ ಗೊಂದಲ: ಆಗಿದ್ದೇನು? – Kannada News | Actor sudeep helicopter Landing in DCM DK Shivakumar helipad In Sindhanur

ರಾಯಚೂರು, (ಮೇ 03): ಜಿಲ್ಲೆಯ ಸಿಂಧನೂರಿನಲ್ಲಿ ನಡೆದ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಕಿಚ್ಚ ಸುದೀಪ್(actor sudeep) , ಡಿಸಿಎಂ ಡಿಕೆ ಶಿವಕುಮಾರ್, ಸಚಿವ ಈಶ್ವರ್ ಖಂಡ್ರೆ ಸೇರಿದಂತೆ ಇತರೆ ನಾಯಕರು ಭಾಗವಹಿಸಿದ್ದು, ನವದಂಪತಿಗಳಿಗೆ ಶುಭ ಹಾರೈಸಿದರು. ಆದ್ರೆ, ಸುದೀಪ್ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲವಾಗಿದ್ದು, ಡಿಸಿಎಂ ಡಿಕೆ ಶಿವಕುಮಾರ್ ಹೆಲಿಕಾಪ್ಟರ್​​ ಲ್ಯಾಂಡಿಂಗ್​​ಗೆ ನಿಗದಿಯಾಗಿದ್ದ ಹೆಲಿಪ್ಯಾಡ್​​ ನಲ್ಲಿ ಸುದೀಪ್ ಹೆಲಿಕಾಪ್ಟರ್ ಲ್ಯಾಂಡ್ ಆಗಿರುವ ಘಟನೆ ನಡೆದಿದೆ. ಸಿಂಧನೂರು ನಗರದ ಸರ್ಕಾರಿ ಕಾಲೇಜಿನಲ್ಲಿ ಡಿಸಿಎಂ, ನಟ ಸುದೀಪ್ ಸೇರಿ 3…

Read More

ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು! – Kannada News | Water suddenly started gushing out after Underground Pipe Bursts inside the house Video viral

ಬಿಲಾಸ್‌ಪುರ, ಫೆಬ್ರವರಿ 1: ಛತ್ತೀಸ್‌ಗಢದ ಬಿಲಾಸ್‌ಪುರದಲ್ಲಿ ಶನಿವಾರ (ಜನವರಿ 31) ಮನೆಯ ನೆಲದೊಳಗಿನ ನೀರಿನ ಪೈಪ್ ಒಡೆದು ಇದ್ದಕ್ಕಿದ್ದಂತೆ ನೀರು ಮೇಲೆ ಚಿಮ್ಮಿದೆ. ನೆಲಕ್ಕೆ ಹಾಕಿದ್ದ ಟೈಲ್ಸನ್ನು ಒಡೆದು ನೀರು ಮೇಲೆ ಹಾರಿದೆ. ಈ ವೇಳೆ ಅಲ್ಲೇ ಇದ್ದ ವ್ಯಕ್ತಿಯೊಬ್ಬ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾನೆ. ಈ ಘಟನೆ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಆನ್‌ಲೈನ್‌ನಲ್ಲಿಯೂ ಕಾಣಿಸಿಕೊಂಡಿದೆ. ನೆರೆಹೊರೆಯಲ್ಲಿ ಬೋರ್​​ವೆಲ್ ಕೆಲಸ ನಡೆಯುತ್ತಿದ್ದುದರಿಂದ ಅದರ ಒತ್ತಡದಿಂದ ಈ ಮನೆಯೊಳಗೆ ನೀರಿನ ಪೈಪ್ ಒಡೆದಿದೆ. ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್…

Read More

ಸುಧಾಕರ್ ನುಡಿ ನಮನ ಕಾರ್ಯಕ್ರಮದಲ್ಲಿ ಭಾವುಕರಾದ ಶಾಸಕ ರಘುಮೂರ್ತಿ!

ಚಿತ್ರದುರ್ಗ, ಮೇ 17: ಚಳ್ಳಕೆರೆಯಲ್ಲಿ ನಡೆದ ದಿವಂಗತ ಶಾಸಕ ಡಿ. ಸುಧಾಕರ್ ಅವರ ನುಡಿ ನಮನ ಕಾರ್ಯಕ್ರಮದಲ್ಲಿ ಹಾಲಿ ಶಾಸಕ ಟಿ. ರಘುಮೂರ್ತಿ ಭಾವುಕರಾಗಿ ಮಾತನಾಡಿದ್ದಾರೆ. ಡಿ. ಸುಧಾಕರ್ ಅವರೊಂದಿಗಿನ ತಮ್ಮ ರಾಜಕೀಯ ಭಿನ್ನಾಭಿಪ್ರಾಯಗಳ ನಡುವೆಯೂ ಅವರಿಬ್ಬರ ನಡುವೆ ಸಹೋದರ ಸಂಬಂಧವಿತ್ತು ಎಂದು ರಘುಮೂರ್ತಿ ಸ್ಮರಿಸಿಕೊಂಡರು. 2008ರಲ್ಲಿ ತಾವು ಶಾಸಕರಾಗಲು ಬಂದ ದಿನಗಳಿಂದ ಸುಧಾಕರ್ ಅವರೊಂದಿಗಿನ ಸಂಪರ್ಕವನ್ನು ನೆನಪಿಸಿಕೊಂಡರು.     Source link

Read More

Pooja Rituals: ಹೋಮ-ಹವನ ಮಾಡುವಾಗ ಎದ್ದು ಹೊರಗೆ ಹೋಗಬಾರದು ಯಾಕೆ ಗೊತ್ತಾ? – Kannada News | The Sacred Discipline: Why Interrupting Homa and Pooja Rituals is Inauspicious

ಸಂಕಲ್ಪಪೂರ್ವಕವಾಗಿ ಮಾಡುವ ಪೂಜೆ, ವ್ರತ, ಯಜ್ಞ ಯಾಗಾದಿ, ಹೋಮಗಳ ಸಂದರ್ಭದಲ್ಲಿ, ಎಷ್ಟೇ ಕ್ಲಿಷ್ಟ ಅಥವಾ ಕಠಿಣ ಸಮಸ್ಯೆ ಎದುರಾದರೂ ಪೂಜಾ ಸ್ಥಳವನ್ನು ಬಿಟ್ಟು ಹೊರಗೆ ಬರಬಾರದು ಎಂಬುದು ನಿಯಮ. ಈ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನೀಡಿರುವ ಮಾಹಿತಿ ಇಲ್ಲಿದೆ. ಗುರೂಜಿಯವರು ಹೇಳುವಂತೆ, ಅನೇಕ ಜನರು ಹೋಮ, ಯಜ್ಞಾದಿಗಳ ಸಮಯದಲ್ಲಿ ಫೋನ್ ಕರೆಗಳು, ವಿಐಪಿಗಳ ಆಗಮನ ಅಥವಾ ಇತರೆ ಕಾರಣಗಳಿಗಾಗಿ ಎದ್ದು ಹೋಗಿ ಮಾತನಾಡುತ್ತಾರೆ. ಇಂತಹ…

Read More

RRB Recruitment 2026: ರೈಲ್ವೆ ಇಲಾಖೆಯಲ್ಲಿ 312 ಹುದ್ದೆಗಳಿಗೆ ಅರ್ಜಿ ಆಹ್ವಾನ; ಪದವೀಧರರು ಅರ್ಹರು – Kannada News | RRB Recruitment 2026: 312 Isolated Category Posts Open – Apply by Jan 31!

ರೈಲ್ವೆಯಲ್ಲಿ ಕೆಲಸ ಮಾಡುವ ಕನಸು ಹೊಂದಿರುವ ಯುವಕರಿಗೆ ಸಂತಸದ ಸುದ್ದಿ. ರೈಲ್ವೆ ನೇಮಕಾತಿ ಮಂಡಳಿ (RRB) ಐಸೊಲೇಟೆಡ್ ವರ್ಗದ ಅಡಿಯಲ್ಲಿ ಒಟ್ಟು 312 ಖಾಲಿ ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಈ ನೇಮಕಾತಿಯಲ್ಲಿ ಜೂನಿಯರ್ ಹಿಂದಿ ಅನುವಾದಕ, ಮುಖ್ಯ ಕಾನೂನು ಸಹಾಯಕ, ಸಿಬ್ಬಂದಿ ಹಾಗೂ ಕಲ್ಯಾಣ ನಿರೀಕ್ಷಕರು ಸೇರಿದಂತೆ ಹಲವು ಪ್ರಮುಖ ಹುದ್ದೆಗಳು ಸೇರಿವೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಜನವರಿ 31 ರವರೆಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಹುದ್ದೆಗಳ ವಿವರ: ಆರ್‌ಆರ್‌ಬಿ…

Read More